Headlines

ಹೊಸ ವರ್ಷಾಚರಣೆ: ಹೋಟೆಲ್, ಬಾರ್-ಪಬ್‌ ಎಷ್ಟು ಗಂಟೆ ತನಕ ಓಪನ್? ಕಮಿಷನರ್ ಕೊಟ್ಟ 30 ಸೂಚನೆಗಳು – Kannada News | New Year 2026: Until What Time Are Hotels, Bars, and Pubs Open, Commissioner Issues 30 instructions

ಹೊಸ ವರ್ಷಾಚರಣೆ, ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಬೆಂಗಳೂರು, ಡಿಸೆಂಬರ್​ 26: ಹೊಸ ವರ್ಷವನ್ನು (New Year) ಭರ್ಜರಿಯಾಗಿ ವೆಲ್​ಕಂ ಮಾಡಲು ಜನರು ತುದಿಗಾಲಲ್ಲಿ ನಿಂತಿದ್ದಾರೆ. ಅದರಲ್ಲೂ ಬೆಂಗಳೂರಿನ ಎಂಜಿ ರೋಡ್‌ನಲ್ಲಿ ಕುಣಿದು ಕುಪ್ಪಳಿಸಲು ಯುವ ಸಮೂಹ ಸಜ್ಜಾಗಿದೆ. ಇತ್ತ ಪೊಲೀಸರು ಸಭೆ ಮೇಲೆ ಸಭೆ ಮಾಡುತ್ತಿದ್ದಾರೆ. ಇಂದು ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ (Seemanth Kumar) ನೇತೃತ್ವದಲ್ಲಿ ಹೋಟೆಲ್, ಪಬ್ ಮತ್ತು ಬಾರ್ ಮಾಲೀಕರ ಜೊತೆ ಸಭೆ ನಡೆಯಿತು. ಸಿಸಿಕ್ಯಾಮರಾ ಅಳವಡಿಕೆ, ಶಬ್ದ ಮಾಲಿನ್ಯ…

Read More

ಬಂಗಾಳದಲ್ಲಿ ಹೊಸ ಇತಿಹಾಸ: ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಇಂದು ಪ್ರಮಾಣ ವಚನ – Kannada News | Suvendu Adhikari To Be Sworn In As First BJP CM Of West Bengal; Amit Shah Attends Ceremony On Tagore Jayanti

ಅಮಿತ್ ಶಾ ಹಾಗೂ ಸುವೇಂದು ಅಧಿಕಾರಿImage Credit source: TV9 Network ಕೋಲ್ಕತ್ತಾ, ಮೇ 9: ಪಶ್ಚಿಮ ಬಂಗಾಳದ (West Bengal) ರಾಜಕೀಯ ಇತಿಹಾಸದಲ್ಲಿ ಇಂದು ಹೊಸ ಅಧ್ಯಾಯವೊಂದು ಆರಂಭವಾಗುತ್ತಿದೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿರುವ ಬಿಜೆಪಿ (BJP), ಮೊದಲ ಬಾರಿಗೆ ಬಂಗಾಳದ ಗದ್ದುಗೆ ಏರುತ್ತಿದೆ. ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಸುವೇಂದು ಅಧಿಕಾರಿ (Suvendu Adhikari) ಇಂದು ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ನಂದಿಗ್ರಾಮದ ಹೋರಾಟದಿಂದ ಹಿಡಿದು…

Read More

ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ: ಅಧಿಕಾರಿಗಳಿಂದ 11 ಕಡೆ ಶೋಧ – Kannada News | Disproportionate Assets Probe: Lokayukta Conducts Raids on PWD Chief Engineer Purushottam

ಬೆಂಗಳೂರು, ಫೆ.12: ಲೋಕೋಪಯೋಗಿ ಇಲಾಖೆಯ (ಪಿಡಬ್ಲ್ಯೂಡಿ) ಕೆ-ಶಿಪ್ ವಿಭಾಗದ ಮುಖ್ಯ ಇಂಜಿನಿಯರ್ ಪುರುಷೋತ್ತಮ್ ದಾಸ್ ಹೆಗಡೆ ಅವರಿಗೆ ಸಂಬಂಧಿಸಿದ ಬೆಂಗಳೂರು ಮತ್ತು ಮೈಸೂರಿನ ಒಟ್ಟು 11 ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಈ ತನಿಖೆಯನ್ನು ಕೈಗೊಳ್ಳಲಾಗಿದೆ. ಬೆಂಗಳೂರಿನ ಎರಡು ಸ್ಥಳಗಳು ಮತ್ತು ಮೈಸೂರಿನ ಐದಾರು ಸ್ಥಳಗಳು ಸೇರಿದಂತೆ ಒಟ್ಟು 11 ಕಡೆಗಳಲ್ಲಿ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಪುರುಷೋತ್ತಮ್ ದಾಸ್…

Read More

RCB vs GT Final: ಫೈನಲ್ ಪಂದ್ಯದಲ್ಲೂ ಆರ್​ಸಿಬಿಗೆ ಮೋಸ; 3ನೇ ಅಂಪೈರ್ ವಿರುದ್ಧ ಫ್ಯಾನ್ಸ್ ಆಕ್ರೋಶ

ಪ್ರತಿ ಐಪಿಎಲ್​ನಂತೆ ಈ ಬಾರಿಯ ಐಪಿಎಲ್ ಕೂಡ ವಿವಾದಗಳಿಂದ ಹೊರತಾಗಿರಲಿಲ್ಲ. ಈ ಆವೃತ್ತಿಯಲ್ಲೂ ಸಾಕಷ್ಟು ವಿವಾದಗಳು ಸೃಷ್ಟಿಯಾದವು. ಅದರಲ್ಲೂ ಮೂರನೇ ಅಂಪೈರ್​ ನೀಡಿದ ಕೆಲವೊಂದು ತೀರ್ಪುಗಳು ಹಲವರ ಅಸಮಾಧಾನಕ್ಕೆ ಕಾರಣವಾಗಿದ್ದವು. ಅದರಲ್ಲಿ ಪ್ರಮುಖವಾದದ್ದು, ಲೀಗ್ ಹಂತದಲ್ಲಿ ಆರ್​ಸಿಬಿ ಹಾಗೂ ಗುಜರಾತ್ ನಡುವಿನ ಪಂದ್ಯದಲ್ಲಿ ಆರ್​ಸಿಬಿ ನಾಯಕ ರಜತ್ ಪಾಟಿದರ್ ನೀಡಿದ ಕ್ಯಾಚ್ ಅನ್ನು ಜೇಸನ್ ಹೊಲ್ಡರ್ ಹಿಡಿದ ರೀತಿ ಸಾಕಷ್ಟು ವಿವಾದಗಳಿಗೆ ಕಾರಣವಾಗಿತ್ತು. ಚೆಂಡು ಸ್ಪಷ್ಟವಾಗಿ ನೆಲಕ್ಕೆ ತಾಗಿದರೂ ಮೂರನೇ ಅಂಪೈರ್ ಅದನ್ನು ಔಟೆಂದು ತೀರ್ಪು ನೀಡಿದ್ದರು….

Read More

RR ಸೋಲುತ್ತಿದ್ದಂತೆ ಕಣ್ಣೀರಿಟ್ಟ ವೈಭವ್ ಸೂರ್ಯವಂಶಿ: ವಿಡಿಯೋ ವೈರಲ್ – Kannada News | Vaibhav Sooryavanshi Seen Crying After RR’s Defeat to KKR

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 29ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ ಸೋಲನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ಎಲ್ಲರ  ಕಣ್ಣು ನೆಟ್ಟಿದ್ದು 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಮೇಲೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್​ಗಳಲ್ಲಿ 155 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಕೆಕೆಆರ್ 19.4 ಓವರ್​ಗಳಲ್ಲಿ 161 ರನ್​ಗಳಿಸಿ 4…

Read More

ಲೋಕಾಯುಕ್ತ ಭರ್ಜರಿ ಬೇಟೆ: ಸರ್ಕಾರಿ ಅಧಿಕಾರಿಗಳ ಬಳಿ ಸಂಪತ್ತಿನ ಕೋಟೆ ಬಯಲು – Kannada News | Karnataka Lokayukta Raids 9 Officials: Disproportionate Assets Worth Crores Uncovered

ಬೆಂಗಳೂರು, ಮಾರ್ಚ್​ 05: ಇಂದು ಕರ್ನಾಟಕ ಲೋಕಾಯುಕ್ತ (Lokayukta raids) ಅಧಿಕಾರಿಗಳು ಕರ್ನಾಟಕದ 8 ಜಿಲ್ಲೆಯಲ್ಲಿ 9 ಅಧಿಕಾರಿಗಳ ಮನೆ ಸೇರಿದಂತೆ 50ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ಮಾಡಿದ್ದಾರೆ. ಆದಾಯ ಮೀರಿದ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಇಂದು ಬೆಳ್ಳಂಬೆಳಗ್ಗೆ 9 ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಶಾಕ್​ ಕೊಟ್ಟಿದ್ದಾರೆ. ಇನ್ನು ದಾಳಿ ವೇಳೆ ಸಂಪತ್ತಿನ ಕೋಟೆ ಬಯಲಾಗಿದೆ. ಕರ್ನಾಟಕದಲ್ಲಿ ಇಂದು ಲೋಕಾಯುಕ್ತ ಪೊಲೀಸರು ಭರ್ಜರಿ ಬೇಟೆ ಆಡಿದ್ದಾರೆ. ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಶಾಕ್ ನೀಡಿರುವ ಲೋಕಾಯುಕ್ತ ಪೊಲೀಸರು…

Read More

ಜೈಲಲ್ಲಿದ್ದುಕೊಂಡೇ ಜಾಕ್ವೆಲಿನ್​​ಗೆ ಮನೆ ಉಡುಗೊರೆ ಕೊಟ್ಟ ಸುಖೇಶ್? – Kannada News | Sukhesh claims he gifted Jacqueline Fernandez a house in Beverly Hills

ಸುಖೇಶ್ ಚಂದ್ರಶೇಖರ್ (Sukhesh Chandrashekhar), ಭಾರತದ ನಂಬರ್ ಕಾನ್​ಮ್ಯಾನ್ (ಮೋಸಗಾರ) ಪ್ರಸ್ತುತ ತಿಹಾರ್ ಜೈಲಿನಲ್ಲಿದ್ದಾನೆ. ದೇಶದ ಕೆಲವು ಪ್ರಮುಖ ರಾಜಕಾರಣಿಗಳು, ವಿಐಪಿ ವ್ಯಕ್ತಿಗಳು, ಖ್ಯಾತ ಉದ್ಯಮಿಗಳು, ಚಿತ್ರರಂಗದ ಕೆಲವರಿಗೆ ಸಹ ಮೋಸ ಮಾಡಿ ನೂರಾರು ಕೋಟಿ ರೂಪಾಯಿ ಹಣ ಗಳಿಸಿದ್ದಾನೆ ಈ ಆಸಾಮಿ. ಬಾಲಿವುಡ್​​ ನಟಿಯರ ಮೇಲೆ ವಿಶೇಷ ಮೋಹ ಹೊಂದಿದ್ದ ಸುಖೇಶ್, ತನ್ನ ಮೋಸದ ಹಣದ ನೆರವಿನಿಂದ ಹಲವು ನಟಿಯರಿಗೆ ಕೋಟ್ಯಂತರ ಮೌಲ್ಯದ ಉಡುಗೊರೆಗಳನ್ನು ನೀಡುತ್ತಿದ್ದ. ಜಾಕ್ವೆಲಿನ್ ಫರ್ನಾಂಡೀಸ್​ ಅನ್ನು ಗರ್ಲ್​​ಫ್ರೆಂಡ್ ಸಹ ಮಾಡಿಕೊಂಡಿದ್ದ. ಇದೀಗ…

Read More

ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ದಿಢೀರ್ ವಿಧಾನಸೌಧದಲ್ಲಿ ಪ್ರತ್ಯಕ್ಷ – Kannada News | Sidlaghatta Civic Official Threat Case: accused Rajeev Gowda Wife In Vidhana Soudha

ಬೆಂಗಳೂರು, (ಜನವರಿ 29): ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಾಜೀವ್ ಗೌಡನ ಬಂಧನವಾಗಿದ್ದು, ಸದ್ಯ ಪೊಲೀಸರು, ರಾಜೀವ್ ಗೌಡನನ್ನು ವಶಕ್ಕೆ ಮಂಗಳೂರಿನಲ್ಲಿ ಸ್ಥಳ ಮಹಜರು ನಡೆಸಿದ್ದಾರೆ. ಆದ್ರೆ, ಇತ್ತ ರಾಜೀವ್ ಗೌಡನ ಪತ್ನಿ ಸಹನಾ ಅವರು ವಿಧಾನಸವಧದಲ್ಲಿ ಪ್ರತ್ಯಕ್ಷವಾಗಿದ್ದಾರೆ. ಹೌದು..ಇಂದು (ಜನವರಿ 29) ವಿಧಾನಸಭೆ ಮೊಗಸಾಲೆಯಲ್ಲಿ ಕುಳಿತ್ತಿದ್ದಾರೆ. ರಾಜೀವ್ ಗೌಡ ಬಂಧನ ಬೆನ್ನಲ್ಲೇ ಪತ್ನಿ ಸಹನಾ ವಿಧಾನಸೌಧದಲ್ಲಿ ಪ್ರತ್ಯಕ್ಷರಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ. Source link

Read More

Bengaluru Air Quality: ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ ಏರ್ ಕ್ವಾಲಿಟಿ ಕುಸಿತ!

ಬೆಂಗಳೂರು, ಮಾರ್ಚ್​ 22: ಕಳೆದ ಹಲವು ದಿನಗಳಿಂದ ರಾಜ್ಯದೆಲ್ಲೆಡೆ ವಾಯು ಗುಣಮಟ್ಟ ಕುಸಿದಿತ್ತು. ನಂತರ ಸ್ವಲ್ಪ ಮಟ್ಟಿಗೆ ಚೇತರಿಕೆಯೂ ಕಂಡಿತ್ತು. ಆದರೆ ಇಂದು ಮತ್ತೊಮ್ಮೆ ಬೆಂಗಳೂರು, ಮಂಗಳೂರು ಸೇರಿದಂತೆ ಹಲವೆಡೆ ವಾಯು ಗುಣಮಟ್ಟ  (Bengaluru Air Quality) ಕಳಪೆ ಮಟ್ಟಕ್ಕಿಳಿದಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 159ಕ್ಕೆ ತಲುಪಿದೆ. ಕೆಲ ದಿನಗಳಿಂದ ಉಡುಪಿ, ಮಂಗಳೂರು ಸೇರಿದಂತೆ ಹಲವು ಜಿಲ್ಲೆಗಳ ಏರ್ ಕ್ವಾಲಿಟಿ ತೀರಾ ಕಳಪೆ ಮಟ್ಟಕ್ಕೆ ಇಳಿದಿತ್ತು.ಇಂದೂ ಸಹ…

Read More

ಇಲ್ಲಿದ್ರೆ ಆನಂದ, ಮನೆಗೋದ್ರೆ ಗೋವಿಂದ: ಗಿಲ್ಲಿಯ ಬಿಗ್​ಬಾಸ್ ರ್ಯಾಪ್ ಸಾಂಗ್ – Kannada News | Bigg Boss Kannada house welcomes new year in style

ಗಿಲ್ಲಿ ನಟ (Gilli Nata) ಒಳ್ಳೆಯ ಆಶು ಕವಿ. ನಿಂತಲ್ಲೇ ಪದಗಳನ್ನು ಜೋಡಿಸಿ ಹಾಸ್ಯ ಕವಿತೆ ಕಟ್ಟಿಬಿಡುತ್ತಾರೆ. ಈ ಹಿಂದೆಯೂ ಸಹ ಬಿಗ್​​ಬಾಸ್ ಮನೆಯಲ್ಲಿ ತಮ್ಮ ಸ್ಪಾಂಟೇನಿಯಸ್ ಹಾಸ್ಯ, ಆಶು ಕವಿತೆಯಿಂದ ಗಮನ ಸೆಳೆದಿದ್ದಾರೆ. ವೀಕೆಂಡ್​​ನಲ್ಲಿ ಸುದೀಪ್ ಅವರು ಕೇಳಿದ ಪ್ರಶ್ನೆಗೆ ಮನೆ ಸದಸ್ಯರ ಬಗ್ಗೆ ‘ಡಮಾಲ್ ಡಿಮಿಲ್ ಢಕ್ಕ’ ಎಂದು ಅಲ್ಲಿಯೇ ಹಾಡು ಕಟ್ಟಿ ಹಾಡಿದ್ದರು. ಗಿಲ್ಲಿಯ ಈ ಪ್ರತಿಭೆ ಸುದೀಪ್ ಅವರಿಗೂ ಇಷ್ಟವಾಗಿತ್ತು. ಇದೀಗ ಬಿಗ್​​ಬಾಸ್ ಮನೆಯಲ್ಲಿ ಹೊಸ ವರ್ಷಾಚರಣೆ ಆಚರಣೆ ಮಾಡಲಾಗಿದ್ದು, ಹೊಸ…

Read More