Headlines

ಜೈಲಿನಲ್ಲಿ ನಟ ದರ್ಶನ್ ಮೌನ; ಆತ್ಮಚರಿತ್ರೆ ಬರೆಯಲು ಆರಂಭಿಸಿದ ಪವಿತ್ರಾ ಗೌಡ – Kannada News

ಬೆಂಗಳೂರು ಜೂನ್ 11: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಅವರ ಜೈಲು ಜೀವನದ ಕುರಿತು ಒಂದು ಕುತೂಹಲಕಾರಿ ಮಾಹಿತಿ ಹೊರ ಬಿದ್ದಿದೆ. ಸುಪ್ರೀಂಕೋರ್ಟ್‌ನಲ್ಲಿ ಜಾಮೀನು ಕೈತಪ್ಪಿದ ಬಳಿಕ ನಟ ದರ್ಶನ್ ಅವರು (Darshan) ಜೈಲಿನಲ್ಲಿ ಸಂಪೂರ್ಣ ಮೌನಕ್ಕೆ ಶರಣಾಗಿದ್ದರೆ, ಇತ್ತ ಎ1 ಆರೋಪಿ ಪವಿತ್ರಾ ಗೌಡ ಅವರು ಕಂಬಿ ಎಣಿಸುತ್ತಲೇ ತಮ್ಮ ಆತ್ಮಚರಿತ್ರೆ ಬರೆಯುವಲ್ಲಿ ಮಗ್ನರಾಗಿದ್ದಾರೆ. ಇಬ್ಬರು ಆರೋಪಿಗಳ ದಿನಚರಿ ಈಗ ಜೈಲಿನಲ್ಲಿ ಸಂಪೂರ್ಣ…

Read More

ಎಲ್​ಪಿಜಿ ಸಿಲಿಂಡರ್ ಕೊರತೆ ಬೆನ್ನಲ್ಲೇ ಅರಣ್ಯ ಇಲಾಖೆ ಹೈ ಅಲರ್ಟ್​ ಆಗಿದ್ಯಾಕೆ ಗೊತ್ತಾ?

ಬೆಂಗಳೂರು, ಮಾರ್ಚ್​ 13: ಇರಾನ್, ಇಸ್ರೇಲ್ ಯುದ್ಧದ ಪರಿಣಾಮವಾಗಿ ಬೆಂಗಳೂರು ಸೇರಿದಂತೆ ದೇಶದೆಲ್ಲೆಡೆ ಎಲ್​ಪಿಜಿ ಸಿಲಿಂಡರ್ ಕೊರತೆ (LPG cylinder crisis) ತೀವ್ರವಾಗಿದೆ. ವಾಣಿಜ್ಯ ಸಿಲಿಂಡರ್ ಸಿಗದೆ ಅದೆಷ್ಟೋ ಹೋಟೆಲ್​ಗಳು ಸಮಸ್ಯೆಗೀಡಾಗಿವೆ. ಅಡುಗೆ ಮಾಡಲು ಇಂಧನವಿಲ್ಲದೆ ಹೋಟೆಲ್​ಗಳು ಬಾಗಿಲು ಮುಚ್ಚುವ ಹಂತಕ್ಕೆ ತಲುಪಿವೆ. ಈ ಸಮಸ್ಯೆಗೆ ಪರಿಹಾರವಾಗಿ ಕೆಲವು ಕಡೆ ಎಲ್​ಪಿಜಿ ಸಿಲಿಂಡರ್ ಬದಲಾಗಿ ಸೌದೆ ಬಳಸಿಯೂ ಅಡುಗೆ ಮಾಡಲಾಗುತ್ತಿದೆ. ಇದರಿಂದಾಗಿ ನಗರದಲ್ಲಿ ಮರದ ಇಂಧನದ ಬೇಡಿಕೆ ಹೆಚ್ಚಾಗಿದೆ. ಹೀಗೆ ಅಕ್ರಮವಾಗಿ ಮರ ಕಡಿಯುವವರ ವಿರುದ್ಧ ಕಠಿಣ ಕ್ರಮ…

Read More

ಗಿಲ್ಲಿ ನಟನ ಕ್ರೇಜ್ ನೋಡಿ; ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ – Kannada News | Gilli Nata fan Tattooed Gilli Photo on his hand

ಗಿಲ್ಲಿ ನಟ ಅವರು ಸಖತ್ ಕ್ರೇಜ್ ಹೊಂದಿದ್ದಾರೆ. ಅವರು ಇನ್​​ಸ್ಟಾಗ್ರಾಮ್​​ನಲ್ಲಿ ಒಂದು ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಅವರ ಕ್ರೇಜ್ ದಿನ ಕಳೆದಂತೆ ಹೆಚ್ಚುತ್ತಿದೆ. ಈಗ ಅಭಿಮಾನಿಯೋರ್ವ ಟ್ಯಾಟೂ ಹಾಕಿಸಿಕೊಂಡಿದ್ದಾನೆ. ಇದು ಗಿಲ್ಲಿ ಕ್ರೇಜ್​​ಗೆ ಹಿಡಿದ ಕೈಗನ್ನಡಿ ಆಗಿದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಮೈಸೂರು ಫಿನಾಯಿಲ್ ಫ್ಯಾಕ್ಟರಿ ಕೇಸ್​ಗೆ ಬಿಗ್ ಟ್ವಿಸ್ಟ್: ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ ಎನ್​ಸಿಬಿ, ಸರ್ಕಾರಕ್ಕೆ ಮುಖಭಂಗ – Kannada News | Mysuru Drug Lab Bust: NCB Exposes Secret MD Factory, Contradicting Karnataka Government’s Phenyl Claim

ಮೈಸೂರು, ಜನವರಿ 31: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ (Mysuru) ದೆಹಲಿಯ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ದಾಳಿ ಮಾಡಿದಾಗ ಸಿಕ್ಕಿದ್ದು ಫಿನಾಯಿಲ್ ಫ್ಯಾಕ್ಟರಿ ಎಂಬ ಗೃಹ ಸಚಿವ ಜಿ ಪರಮೇಶ್ವರ (G Prameshwara) ಹೇಳಿಕೆಗೆ ಈಗ ತೀವ್ರ ಹಿನ್ನಡೆಯಾಗಿದೆ. ಅಲ್ಲದೆ, ದಾಳಿ ನಡೆಸಿದ್ದ ದೆಹಲಿಯ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದ್ದು, ಹೈಟೆಕ್ ಡ್ರಗ್ಸ್ ಲ್ಯಾಬ್ ಪತ್ತೆಯಾಗಿರುವುದನ್ನು ಖಚಿತಪಡಿಸಿದೆ. ಇದರೊಂದಿಗೆ, ಕರ್ನಾಟಕ ಸರ್ಕಾರಕ್ಕೆ ತೀವ್ರ ಮುಖಭಂಗವಾದಂತಾಗಿದೆ. ಮೈಸೂರು ಡ್ರಗ್ಸ್ ಫ್ಯಾಕ್ಟರಿ ಬಗ್ಗೆ ಎನ್​​ಸಿಬಿ ಹೇಳಿದ್ದೇನು?…

Read More

ಬಿಗ್ ಬಾಸ್​​ನಿಂದ ಬಂದ ರಾಶಿಕಾ ಶೆಟ್ಟಿಗೆ ಸರ್​​​ಪ್ರೈಸ್ ಪಾರ್ಟಿ; ಇಲ್ಲಿದೆ ವಿಡಿಯೋ – Kannada News | Rashika Shetty Surprised after Family host a party After Elimination

ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ರಾಶಿಕಾ ಶೆಟ್ಟಿ ಅವರು ಫಿನಾಲೆಗೂ ಮೊದಲು ಎಲಿಮಿನೇಟ್ ಆಗಿದ್ದಾರೆ. ಟಾಸ್ಕ್ ಕ್ವೀನ್ ಎಂದೇ ಫೇಮಸ್ ಆಗಿದ್ದ ಅವರು, ಅದ್ಭುತವಾಗಿ ಟಾಸ್ಕ್ ಆಡುತ್ತಿದ್ದರು. ಅವರಿಗೆ ಈಗ ಸರ್​​ಪ್ರೈಸ್ ಸಿಕ್ಕಿದೆ. ಕುಟುಂಬದವರು ರಾಶಿಕಾಗೋಸ್ಕರ ಸರ್​​ಪ್ರೈಸ್ ಪಾರ್ಟಿ ಆಯೋಜನೆ ಮಾಡಿದ್ದರು. ಈ ಪಾರ್ಟಿ ಅದ್ದೂರಿಯಾಗಿತ್ತು. ಆ ಕ್ಷಣವನ್ನು ರಾಶಿಕಾ ಸಂಭ್ರಮಿಸಿದರು. ಆ ಸಂದರ್ಭದ ವಿಡಿಯೋ ಮೇಲಿದೆ.   ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ರಾಜ್ಯದಲ್ಲಿ ಹೆಚ್ಚುತ್ತಿದೆ ಬೇಸಿಗೆ: ಮುಂದಿನ 7 ದಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚು – Kannada News | Karnataka Weather Forecast: Heatwave Warnings, High Humidity and UV Index Today

ಬೆಂಗಳೂರು, ಮಾ.2: ರಾಜ್ಯದಲ್ಲಿ ಬೇಸಿಗೆಯ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹವಾಮಾನ ಇಲಾಖೆಯ ಇಂದಿನ ವರದಿಯ ಪ್ರಕಾರ, ಉತ್ತರ ಒಳನಾಡಿನಲ್ಲಿ ಉಷ್ಣಾಂಶ ಏರಿಕೆಯಾಗುತ್ತಿದ್ದರೆ, ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಸಾಧಾರಣ ಮೋಡಕವಿದ ವಾತಾವರಣ ಇರಲಿದೆ. ಕರ್ನಾಟಕದಲ್ಲಿ ಇಂದು ಗರಿಷ್ಠ ತಾಪಮಾನ 34°C ವರೆಗೆ ದಾಖಲಾಗುವ ಸಾಧ್ಯತೆ ಇದೆ. ಕನಿಷ್ಠ ತಾಪಮಾನ 22°C ಇರಲಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೇ ಕೆಲವು ಪ್ರದೇಶಗಳಲ್ಲಿ ಸ್ವಲ್ಪ ಮಳೆಯಾಗುವ ಸಾಧ್ಯತೆ ಇದೆ….

Read More

ವಿಶೇಷ ಅಧಿವೇಶನದಲ್ಲೂ ಚರ್ಚೆ ಆಯ್ತು ಗಿಲ್ಲಿ ನಟನ ಹೆಸರು; ಪ್ರಸ್ತಾಪಿಸಿದ್ದು ಯಾರು? ಕಾರಣವೇನು? – Kannada News | Gilli’s Bigg Boss Kannada Prize: MLA Pradeep Eshwar on Tax and Net Winning explain In session

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ವಿನ್ನರ ಗಿಲ್ಲಿ ನಟ ಅವರ ಹೆಸರು ಎಲ್ಲೆಲ್ಲೂ ಚರ್ಚೆ ಆಗುತ್ತಿದೆ. ಅವರು ಗೆದ್ದು ಎರಡು ವಾರ ಪೂರ್ಣಗೊಳ್ಳುತ್ತಾ ಬಂದರೂ ಅವರ ಹವಾ ನಿಂತಿಲ್ಲ. ಹೋದಲ್ಲಿ ಬಂದಲ್ಲಿ ಗಿಲ್ಲಿ ಹೆಸರು ಚರ್ಚೆಯಲ್ಲಿದೆ. ನಾನಾ ಉತ್ಸವಗಳಿಗೆ ತೆರಳಿ ಅವರು ಮನರಂಜನೆ ನೀಡುತ್ತಿದ್ದಾರೆ. ಈಗ ಗಿಲ್ಲಿ ನಟನ ಹೆಸರು ರಾಜ್ಯದ ವಿಶೇಷ ಅಧಿವೇಶನದಲ್ಲೂ ಚರ್ಚೆಯಾಗಿದೆ. ಈ ಹೆಸರನ್ನು ಪ್ರಸ್ತಾಪ ಮಾಡಿದ್ದು ಶಾಸಕ ಪ್ರದೀಪ್ ಈಶ್ವರ್. ಗಿಲ್ಲಿ ನಟ ಅವರು ಹಾಸ್ಯದ ಮೂಲಕ…

Read More

‘ನಮ್ಮ ಬ್ಯಾಟ್ ಬಳಸಬೇಡಿ’; ಬಾಂಗ್ಲಾ ಆಟಗಾರರೊಂದಿಗಿನ ಒಪ್ಪಂದ ಮುರಿದ ಭಾರತೀಯ ಬ್ಯಾಟ್ ಕಂಪನಿ – Kannada News | BCCI vs BCB: SG Ends Bangladesh Cricket Sponsorship After IPL Ban

ಏಟಿಗೆ ಎದುರೇಟು ನೀಡುವುದನ್ನು ಭಾರತೀಯರಿಗೆ ಹೊಸದಾಗಿ ಕಲಿಸಿಕೊಡಬೇಕಿಲ್ಲ. ಅದರಲ್ಲೂ ಕ್ರಿಕೆಟ್ ವಿಚಾರಕ್ಕೆ ಬಂದರೆ ಭಾರತೀಯರ ಮುಂದೆ ನಿಲ್ಲುವವರಿಲ್ಲ. ಹೀಗಿರುವಾಗ ವಿಶ್ವ ಕ್ರಿಕೆಟ್​ನ ದೊಡ್ಡಣ್ಣ ಎನಿಸಿಕೊಂಡಿರುವ ಬಿಸಿಸಿಐನ (BCCI) ಎದುರು ಹಾಕಿಕೊಂಡಿರುವ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ (BCB) ಸಂಕಷ್ಟದ ದಿನಗಳು ಆರಂಭವಾಗಿವೆ ಎನ್ನಬಹುದು. ಬಾಂಗ್ಲಾದೇಶದಲ್ಲಿ ಐಪಿಎಲ್ (IPL) ಪ್ರದರ್ಶನವನ್ನು ನಿಷೇಧಿಸಿದ ನಂತರ, ಅಲ್ಲಿನ ಬ್ಯಾಟ್ಸ್‌ಮನ್‌ಗಳು ಇನ್ನು ಮುಂದೆ ಭಾರತದ ಪ್ರಮುಖ ಬ್ಯಾಟ್ ತಯಾರಿಕಾ ಕಂಪನಿಯಾದ ಎಸ್‌ಜಿ ತಯಾರಿಸಿದ ಬ್ಯಾಟ್‌ಗಳನ್ನು ಬಳಸದಂತೆ ನಿಷೇಧ ಹೇರಲಾಗಿದೆ. ವರದಿಗಳ ಪ್ರಕಾರ, ಇತ್ತೀಚಿನ ಬೆಳವಣಿಗೆಗಳ…

Read More

ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್ – Kannada News | Nikhil Kumaraswamy Hits Back At BJP Leader Preetham Gowda about Alliance In Hassan

ಹಾಸನ, (ಫೆಬ್ರವರಿ 09): ಕರ್ನಾಟಕದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಜೊತೆಗಿನ ಬಿಜೆಪಿ ಮೈತ್ರಿ ಮುಂದುವರಿಸುವ ವಿಚಾರಕ್ಕೆ ಸಂಬಂಧಿಸಿ ಹಾಸನ ಜಿಲ್ಲೆಯಲ್ಲಿ ಪಕ್ಷದೊಳಗಿನ ಅಸಮಾಧಾನ ಸ್ಫೋಟವಾಗಿದೆ. ಹಾಸನದಲ್ಲಿ ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ ಜೆಡಿಎಸ್​​ನೊಂದಿಗಿನ ಮೈತ್ರಿ ಬಗ್ಗೆ ಬಹಿರಂಗವಾಗಿಯೇ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಇದೀಗ ಜೆಡಿಎಸ್​ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಪ್ರೀತಂಗೌಡಗೆ ತಿರುಗೇಟು ನೀಡಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More

ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: ಹೆಚ್​​.ಡಿ. ಕುಮಾರಸ್ವಾಮಿ ಸ್ಫೋಟಕ ಹೇಳಿಕೆ – Kannada News | H.D. Kumaraswamy Alleges State Intelligence Misuse, Calls Phone Tapping Common Across Governments

ಮೈಸೂರು, ಮಾರ್ಚ್​ 02: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಗುಪ್ತಚರ ಇಲಾಖೆಯ ದುರ್ಬಳಕೆ ಕುರಿತು ಗಂಭೀರ ಆರೋಪ ಮಾಡಿದ್ದಾರೆ. ಗುಪ್ತಚರ ಇಲಾಖೆಯನ್ನು ಸರ್ಕಾರವು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ರಾಜ್ಯದಲ್ಲಿ ಬಹುಶಃ ಇದೇ ಮೊದಲ ಬಾರಿಗೆ ಇಲಾಖೆ ಮೂಲಕ ಪಕ್ಷದ ಶಾಸಕರುಗಳು ಮತ್ತು ನಾಯಕರ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ. ಮುಖ್ಯಮಂತ್ರಿ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿರುವವರ ಮತ್ತು ಮುಖ್ಯಮಂತ್ರಿಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿರುವವರ ಎರಡು ಗುಂಪುಗಳಿದ್ದು, ಇವೆರಡರ  ಮಾಹಿತಿ ಸಂಗ್ರಹ ನಡೆಯುತ್ತಿದೆ. ಫೋನ್​​ ಟ್ಯಾಪಿಂಗ್​ ನಿರಂತರವಾಗಿ ಹಲವಾರು ವರ್ಷಗಳಿಂದ ಎಲ್ಲಾ…

Read More