Headlines

ಆಲಿಯಾ ಭಟ್ ಧರಿಸಿದ ಬಟ್ಟೆ ಮಾಡಲು ಬೇಕಾಯ್ತು 2 ತಿಂಗಳು – Kannada News | Alia Bhatt’s Rahul Mishra Couture: 1370 Hours of Craftsmanship and Eco Message

ಆಲಿಯಾ ಭಟ್ ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ತಮ್ಮ ಉಡುಪುಗಳ ಮೂಲಕ ಯಾವಾಗಲೂ ಗಮನ ಸೆಳೆಯುತ್ತಾರೆ. ಈಗ ಅವರ ಉಡುಪೊಂದು ಗಮನ ಸೆಳೆದಿದೆ. ಝೆಂಡಾಯಾ ಮತ್ತು ಗಿಗಿ ಹಡಿದ್ ಅವರಂತಹ ಅಂತರರಾಷ್ಟ್ರೀಯ ನಟಿಯರಿಂದ ಮೆಚ್ಚುಗೆ ಪಡೆದ ಪ್ರಸಿದ್ಧ ವಿನ್ಯಾಸಕ ವಿನ್ಯಾಸಗೊಳಿಸಿದ್ದಾರೆ.ರಾಹುಲ್ ಮಿಶ್ರಾ ವಿನ್ಯಾಸಗೊಳಿಸಿದ ಈ ಅದ್ಭುತ ಉಡುಪಿನ ವಿಶೇಷತೆಗಳ ಬಗ್ಗೆ ಇಲ್ಲಿದೆ ಮಾಹಿತಿ. ವಿನ್ಯಾಸಕ ರಾಹುಲ್ ಮಿಶ್ರಾ ಈ ಉಡುಪನ್ನು ನೋಯ್ಡಾದಲ್ಲಿರುವ ತಮ್ಮ ಅಟೆಲಿಯರ್‌ನಲ್ಲಿ ವಿಶೇಷವಾಗಿ ವಿನ್ಯಾಸಗೊಳಿಸಿದ್ದಾರೆ. ಇದನ್ನು ತಯಾರಿಸಲು 1,370 ಗಂಟೆಗಳು ಬೇಕಾಯಿತು….

Read More

ಬಿಡುಗಡೆಗೆ 9 ತಿಂಗಳ ಮುಂಚೆಯೇ ಹೊರಬಿತ್ತು ‘ರಾಮಾಯಣ’ ಸಿನಿಮಾ ವಿಮರ್ಶೆ – Kannada News | Ramayana movie first reviews out, people loved the movie

ರಣ್​​ಬೀರ್ ಕಪೂರ್ (Ranbir Kapoor) ಮತ್ತು ಯಶ್ ಒಟ್ಟಿಗೆ ನಟಿಸಿರುವ ‘ರಾಮಾಯಣ’ ಸಿನಿಮಾ ಭಾರತದ ಈ ವರೆಗಿನ ಅತಿ ದೊಡ್ಡ ಬಜೆಟ್​​ನ ಸಿನಿಮಾ ಎನ್ನಲಾಗುತ್ತಿದೆ. ಆಸ್ಕರ್ ವಿಜೇತ ಹಾಲಿವುಡ್​ ವಿಎಫ್​​ಎಕ್ಸ್ ಸಂಸ್ಥೆಯಾದ ಡಿಎನ್​​ಇಜಿಯ ಸಿಇಓ ಆಗಿರುವ ನಮಿತ್ ಮಲ್ಹೋತ್ರಾ ಅವರು ‘ರಾಮಾಯಣ’ ಕತೆಯನ್ನು ಭಾರಿ ಅದ್ಧೂರಿಯಾಗಿ, ಇಡೀ ವಿಶ್ವವೇ ತಿರುಗಿ ನೋಡುವಂತೆ ನಿರ್ಮಿಸಿದ್ದಾರೆ ಎನ್ನಲಾಗುತ್ತಿದೆ. ‘ರಾಮಾಯಣ’ ಸಿನಿಮಾದ ಮೊದಲ ಭಾಗ ನವೆಂಬರ್ ತಿಂಗಳಲ್ಲಿ ಬಿಡುಗಡೆ ಆಗಲಿದೆ. ಆದರೆ ಸಿನಿಮಾ ಬಿಡುಗಡೆಗೆ ಇನ್ನೂ ಒಂಬತ್ತು ತಿಂಗಳು ಇರುವಾಗದೇ ಸಿನಿಮಾದ…

Read More

ಟಿಸಿಎಸ್ ಮತಾಂತರ ಪ್ರಕರಣ: ತಾನು ಗರ್ಭಿಣಿ ಎಂದು ನ್ಯಾಯಾಲಯದ ಮೊರೆ ಹೋದ ಆರೋಪಿ ನಿದಾ ಖಾನ್ – Kannada News | TCS Conversion Case: Nida Khan’s Pregnancy Plea for Anticipatory Bail

ನಾಸಿಕ್, ಏಪ್ರಿಲ್ 17: ನಾಸಿಕ್‌ನ ಟಿಸಿಎಸ್ (TCS) ಶಾಖೆಯಲ್ಲಿ ಬಯಲಾಗಿರುವ ಮತಾಂತರ ಮತ್ತು ಲೈಂಗಿಕ ಕಿರುಕುಳದ ಭೀಕರ ಹಗರಣವು ಈಗ ಹೊಸ ತಿರುವು ಪಡೆದುಕೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ನಿದಾ ಖಾನ್ ಬಂಧನದಿಂದ ತಪ್ಪಿಸಿಕೊಳ್ಳಲು ಗರ್ಭಿಣಿ(Pregnant) ಎಂಬ ಅಸ್ತ್ರವನ್ನು ಬಳಸುತ್ತಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ನಾಸಿಕ್ ಟಿಸಿಎಸ್ ಕಚೇರಿಯಲ್ಲಿ 2022 ರಿಂದ 2026ರ ಅವಧಿಯಲ್ಲಿ ನಡೆದಿದೆ ಎನ್ನಲಾದ ವ್ಯವಸ್ಥಿತ ಮತಾಂತರ ಸಂಚು ಮತ್ತು ಲೈಂಗಿಕ ದೌರ್ಜನ್ಯದ ಪ್ರಕರಣ ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಪ್ರಕರಣದ…

Read More

Video: ನಿಮ್ಮ ಮನೆಯ ಗೇಟ್ ತೆಗೆಯಲು ಬಾರದಂತೆ ಯಾರಾದ್ರೂ ವಾಹನ ಪಾರ್ಕ್​ ಮಾಡ್ತಿದ್ದಾರಾ ಈ ಟ್ರಿಕ್ ಚೆನ್ನಾಗಿದೆ ನೋಡಿ

ನಮ್ಮ ಭಾರತ ಮಾತ್ರವಲ್ಲ ಎಲ್ಲಾ ದೇಶಗಳಲ್ಲೂ ಇದೊಂದು ಸಮಸ್ಯೆ ಇದೆ. ಬೇರೆಯವರ ಮನೆ ಮುಂದೆ ಕಾರು ನಿಲ್ಲಿಸುವುದು, ಬೇರೆಯವರು ಮನೆಗೆ ಹೋಗುವ ದಾರಿಗೆ ಅಡ್ಡವಾಗಿ ವಾಹನ ಪಾರ್ಕ್​ ಮಾಡುವುದು, ಪಾರ್ಕಿಂಗ್​ಗೆ ಜಾಗವಿದ್ದರೂ ಯದ್ವಾತದ್ವಾ ಗಾಡಿ ನಿಲ್ಲಿಸುವುದು ಹೀಗೆ.ಆದರೆ ಆ ರೀತಿ ವಾಹನ ನಿಲ್ಲಿಸಬಾರದು ಅಂದ್ರೆ ಒಂದೋ ಅಲ್ಲೇ ನೀವು ನಿಂತು ಯಾವುದಾದರೂ ವಾಹನ ಬರುತ್ತಾ ಎಂದು ಕಾದು ನಿಲ್ಲಿಸುವ ಸಮಯದಲ್ಲಿ ಹೇಳಬೇಕು, ಅದಂತೂ ಆಗದ ಕೆಲಸ ಇನ್ನು, ಈ ವ್ಯಕ್ತಿ ಮಾಡಿರುವ ಟ್ರಿಕ್ ತುಂಬಾ ಚೆನ್ನಾಗಿ ವರ್ಕ್​…

Read More

Video: ರಾತ್ರಿ 12 ಗಂಟೆಯಾದ್ರು ಮುಗಿಯದ ಕೆಲಸ; ಬೈಕ್‌ನಲ್ಲಿ ಲ್ಯಾಪ್ ಟಾಪ್ ಹಿಡಿದು ಕುಳಿತ ವ್ಯಕ್ತಿ

ಕೆಲಸದ ಸ್ಥಳಗಳಲ್ಲಿ ಕೆಲ ಉದ್ಯೋಗಿಗಳು (employees) ಅನುಭವಿಸುವ ಒತ್ತಡ ಹೇಳಲಾಗದು. ಆದರೆ ಏನ್ ಮಾಡೋದು, ಕೆಲಸ ಮಾಡದೇ ಇದ್ದರೆ ವಿಧಿಯಿಲ್ಲ. ಅದರಲ್ಲೂ ಈ ಕಾರ್ಪೊರೇಟ್‌ ಜಗತ್ತಿನಲ್ಲಿ ಒತ್ತಡ ಡಬಲ್ ಆಗಿರುತ್ತದೆ. ಇದಕ್ಕೆ ಸಾಕ್ಷಿಯೆನ್ನುವಂತಿದೆ ಈ ದೃಶ್ಯ. ವ್ಯಕ್ತಿಯೊಬ್ಬ ರಾತ್ರಿ 12 ಗಂಟೆಯಾದ್ರು ಮನೆಗೆ ಹೋಗದೇ ಬೈಕ್‌ನಲ್ಲಿ ಲ್ಯಾಪ್ ಟಾಪ್ ಹಿಡಿದು ಕುಳಿತು ಆಫೀಸ್ ಕೆಲಸ ಮಾಡುತ್ತಿರುವ ದೃಶ್ಯ ವೈರಲ್ ಆಗಿದೆ. ಈ ವಿಡಿಯೋ ನೆಟ್ಟಿಗರನ್ನು ಹುಬ್ಬೇರಿಸುವಂತೆ ಮಾಡಿದೆ. @ravi_bhojane ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ನಗರದ ಹೆಚ್ಚಿನ…

Read More

Daily Horoscope: ಸೂರ್ಯನ ಸಂಚಾರ ಬದಲಾವಣೆ; ಈ ರಾಶಿಯವರಿಗೆ ಸಿಗಲಿದೆ ಬಲವಾದ ಯಶಸ್ಸು!

ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಟಿವಿ9 ಕನ್ನಡದ ಮೂಲಕ 14 ಏಪ್ರಿಲ್ 2026, ಮಂಗಳವಾರದ ದೈನಂದಿನ ರಾಶಿಫಲವನ್ನು ನೀಡಿದ್ದಾರೆ. ಈ ದಿನವು ಪರಾಭವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷ ದ್ವಾದಶಿ, ಶತಭಿಷ ನಕ್ಷತ್ರ, ಶುಕ್ಲ ಯೋಗ ಮತ್ತು ಕೌಲವಕರಣದೊಂದಿಗೆ ಕೂಡಿರುತ್ತದೆ. ದಿನದ ರಾಹುಕಾಲವು ಮಧ್ಯಾಹ್ನ 3:25 ರಿಂದ ಸಂಜೆ 4:58 ರವರೆಗೆ ಇರುತ್ತದೆ, ಆದರೆ ಸರ್ವಸಿದ್ಧಿ ಕಾಲ ಸಂಕಲ್ಪ ಕಾಲವು ಮಧ್ಯಾಹ್ನ 12:20 ರಿಂದ 1:53 ರವರೆಗೆ ಇರುತ್ತದೆ….

Read More

ಬಾಗಲಕೋಟೆ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ; ಇಬ್ಬರು ಪೊಲೀಸ್ ಆಫೀಸರ್ಸ್ ಎತ್ತಂಗಡಿ

ಬಾಗಲಕೋಟೆ, ಏಪ್ರಿಲ್​ 05: ರಾಜ್ಯದಲ್ಲಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ (By-election) ಗೆಲ್ಲೋದಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ತಂತ್ರ ಪ್ರತಿತಂತ್ರ ಹೂಡುತ್ತಿವೆ. ಈ ಮಧ್ಯೆ ನಿನ್ನೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ NSUI ಘಟಕದಿಂದ ಕರಪತ್ರ ಹಂಚಿಕೆ ಆರೋಪ ಕೇಳಿಬಂದಿತ್ತು. ದೊಡ್ಡ ಹೈಡ್ರಾಮಾವೇ ನಡೆದಿತ್ತು. ಇದೀಗ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗಿದೆ. ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ NSUI ಸಂಘಟನೆ ಅಪಪ್ರಚಾರ ಮಾಡಿದ ಆರೋಪ…

Read More

TV9 kannada News Live: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ಪ್ರಕರಣದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಬಹಿರಂಗ! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ – Kannada News | Tv9 Kannada News Live: Bowring Hospital Mishap Report, PM Modi’s Italy Visit and Rs 34 Crore Drug Bust

ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ ಬೆಂಗಳೂರು, ಮೇ 20: ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು 7 ಜೀವಗಳು ಬಲಿಯಾದ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಅಧಿಕಾರಿಗಳ ಹಿತಾಸಕ್ತಿ ರಹಿತ ನಡೆ ಹಾಗೂ ತ್ಯಾಜ್ಯ ವಿಲೇವಾರಿಯ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ ಎಂದು ಮುಖ್ಯ ಕಾರ್ಯದರ್ಶಿಗಳ ವರದಿ ಬಹಿರಂಗಪಡಿಸಿದೆ. ಇತ್ತ, ಜಾಗತಿಕ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರಿಗೆ ಭಾರತದ ‘ಮೆಲೋಡಿ’ ಚಾಕೊಲೇಟ್ ಉಡುಗೊರೆ ನೀಡುವ ಮೂಲಕ ಉಭಯ ದೇಶಗಳ…

Read More

New Year 2026: ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು – Kannada News | New Year 2026 Security: Bengaluru Expects Over 10 Lakh Revelers; Focus on Womens Safety and Crowd Management

ಬೆಂಗಳೂರು, ಡಿಸೆಂಬರ್ 28: ಹೊಸ ವರ್ಷ 2026ರ ಆಚರಣೆಗೆ ಬೆಂಗಳೂರು ನಗರ ಸಜ್ಜಾಗಿದ್ದು, ಪೊಲೀಸರು ಬಿಗಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಗೃಹ ಸಚಿವ ಜಿ. ಪರಮೇಶ್ವರ ಅವರು, ಈ ಬಾರಿ 10 ಲಕ್ಷಕ್ಕೂ ಹೆಚ್ಚು ಜನರು ಆಚರಣೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ. ಕಾನೂನು ಸುವ್ಯವಸ್ಥೆ, ಸಂಚಾರ ನಿಯಂತ್ರಣ ಹಾಗೂ ಜನದಟ್ಟಣೆ ನಿರ್ವಹಣೆಗೆ ವಿಶೇಷ ಸೂಚನೆ ನೀಡಲಾಗಿದೆ. ಮಹಿಳೆಯರ ಸುರಕ್ಷತೆಗೆ ಅತ್ಯುನ್ನತ ಆದ್ಯತೆ ನೀಡಲಾಗಿದೆ. ಬಾರ್, ರೆಸ್ಟೋರೆಂಟ್ ಮತ್ತು ಮಾಲ್‌ಗಳೊಂದಿಗೆ ಸಭೆ ನಡೆಸಿ ಮಾರ್ಗಸೂಚಿಗಳನ್ನು ಜಾರಿ ಮಾಡಲಾಗಿದೆ….

Read More

ಬೆಂಗಳೂರಿನ ಆಸ್ತಿ ಮಾಲೀಕರ ಜೇಬಿಗೆ ಬೀಳಲಿದೆ ಕತ್ತರಿ! ಎಲಿವೇಟೆಡ್ ಕಾರಿಡಾರ್ ಯೋಜನೆಗೆ ಆಸ್ತಿ ತೆರಿಗೆ ಹೆಚ್ಚಳದ ಪ್ರಸ್ತಾಪ – Kannada News | Bengaluru Property Tax Hike Proposed to Fund Toll Free Elevated Corridors Reveals DPR

ಬೆಂಗಳೂರು, ಜೂನ್ 25: ರಾಜಧಾನಿ ಬೆಂಗಳೂರಿನ (Bengaluru) ಆಸ್ತಿ ಮಾಲೀಕರಿಗೆ ಭವಿಷ್ಯದಲ್ಲಿ ಹೆಚ್ಚುವರಿ ತೆರಿಗೆಯ ಬಿಸಿ ತಟ್ಟುವ ಸಾಧ್ಯತೆ ದಟ್ಟವಾಗಿದೆ. ನಗರದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಪ್ರಸ್ತಾಪಿಸಲಾಗಿರುವ ಬೃಹತ್ ಎಲಿವೇಟೆಡ್ ಕಾರಿಡಾರ್‌ ಮತ್ತು ಫ್ಲೈಓವರ್‌ ಯೋಜನೆಗಳ ನಿರ್ಮಾಣ ವೆಚ್ಚವನ್ನು ಸರಿದೂಗಿಸಲು ಆಸ್ತಿ ತೆರಿಗೆಯನ್ನು (Property Tax) ಹೆಚ್ಚಿಸುವಂತೆ ಯೋಜನೆಯ ವಿಸ್ತೃತ ಯೋಜನಾ ವರದಿ (DPR) ಸರ್ಕಾರಕ್ಕೆ ಶಿಫಾರಸು ಮಾಡಿದೆ. ಎಲಿವೇಟೆಡ್ ಕಾರಿಡಾರ್ ಬರುವ ಪ್ರದೇಶಗಳಲ್ಲಿ ಕನೆಕ್ಟಿವಿಟಿ ಉತ್ತಮಗೊಂಡು ಜಮೀನು ಹಾಗೂ ಮನೆಗಳ ಮೌಲ್ಯ ಹೆಚ್ಚಾಗುವುದರಿಂದ, ಅದರ ಲಾಭ…

Read More