Headlines

No Smoking Day 2026: ಧೂಮಪಾನ ತ್ಯಜಿಸಿ, ಆರೋಗ್ಯಕರ ಜೀವನವನ್ನು ನಡೆಸಿ

ಧೂಮಪಾನ (Smoking) ಆರೋಗ್ಯಕ್ಕೆ ಹಾನಿಕಾರಕ ಎಂದು ಗೊತ್ತಿದ್ದರೂ, ಲಕ್ಷಾಂತರ ಮಂದಿ ಈ ಚಟಕ್ಕೆ ಬಲಿಯಾಗಿ ತಮ್ಮ ಜೀವನವನ್ನೇ ಹಾಳುಮಾಡಿಕೊಳ್ಳುತ್ತಿದ್ದಾರೆ. ಇನ್ನೂ ಅದೆಷ್ಟೋ ಮಂದಿ ನಿರಂತರ ಸ್ಮೋಕಿಂಗ್‌ ಮಾಡಿ ಶ್ವಾಸಕೋಶದ ಕಾಯಿಲೆ, ಹೃದ್ರೋಗ, ಕ್ಯಾನ್ಸರ್‌ನಂತಹ ಗಂಭೀರ ಕಾಯಿಲೆಗಳಿಗೆ ತುತ್ತಾಗಿ ಸುಂದರ ಜೀವನವನ್ನೇ ಹಾಳುಮಾಡಿಕೊಂಡಿದ್ದಾರೆ. ಧೂಮಪಾನದ ಈ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು, ಧೂಮಪಾನವನ್ನು ತ್ಯಜಿಸಲು ಜನರನ್ನು ಪ್ರೇರೇಪಿಸಲು ಪ್ರತಿವರ್ಷ ಮಾರ್ಚ್‌ ತಿಂಗಳ ಎರಡನೇ ಬುಧವಾರದಂದು ಧೂಮಪಾನ ನಿಷೇಧ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಆಚರಣೆ ಹೇಗೆ ಪ್ರಾರಂಭವಾಯಿತು ಎಂಬುದರ…

Read More

Udupi: ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು; ವಿಡಿಯೋ ನೋಡಿದ್ರೆ ಹೌಹಾರ್ತೀರಿ – Kannada News | Car Loses Control While Reversing, Hits Auto, Bike and Pedestrian in Udupi

ಉಡುಪಿ, ಜನವರಿ 02: ರಿವರ್ಸ್​​ ತೆಗೆಯುವ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಾಹನಗಳು ಸೇರಿ ಪಾದಚಾರಿಗೆ ಡಿಕ್ಕಿಯಾಗಿರುವ ಘಟನೆ ಉಡುಪಿ ನಗರದ ಜಾಮಿಯ ಮಸೀದಿ ಬಳಿ ನಡೆದಿದೆ. ಕಟ್ಟಡವೊಂದರ ಮುಂಭಾಗ ಕಾರನ್ನು ಪಾರ್ಕ್ ಮಾಡಲಾಗಿತ್ತು. ಕಾರು ಮಾಲಿಕ ಹೊರಡುವ ಸಿದ್ಧತೆಯಲ್ಲಿ ಕಾರಿನೊಳಗೆ ಬಂದು ಕುಳಿತಾಗ ಆಟೋಮೆಟಿಕ್ ಕಾರು ನಿಯಂತ್ರಣ ತಪ್ಪಿ ಏಕಾಏಕಿ ಹಿಮ್ಮುಖವಾಗಿ ಚಲಿಸಿದೆ. ಈ ವೇಳೆ ಹಿಂಬದಿಯಲ್ಲಿ ಬರುತ್ತಿದ್ದ ಬೈಕ್​​, ಅಟೋ ಸೇರಿ ಪಾದಚಾರಿಗೂ ಗುದ್ದಿದ್ದು, ಗಂಭೀರ ಗಾಯಗೊಂಡ ದ್ವಿಚಕ್ರ ವಾಹನ ಸವಾರನನ್ನು…

Read More

Daily Devotional: ಸಾಮಾನ್ಯ ಜನ ಗರ್ಭಗುಡಿ ಪ್ರವೇಶಿಸಿದರೆ ಏನಾಗುತ್ತೆ? – Kannada News | Daily Devotional: Understanding Garbhagudi Access

ಬೆಂಗಳೂರು, ಡಿಸೆಂಬರ್ 29: ದೇವಾಲಯವು ದೈವಿಕ ಶಕ್ತಿಯ ಆಧಾರ ಕೇಂದ್ರವಾಗಿದೆ. ಭಕ್ತರು ತಮ್ಮ ಆಶಯಗಳು, ದೋಷಗಳು ಮತ್ತು ಕರ್ಮಫಲಗಳನ್ನು ಭಗವಂತನಿಗೆ ನಿವೇದಿಸಿಕೊಳ್ಳುವ ಪವಿತ್ರ ಸ್ಥಳವಾಗಿದೆ. ಸಾಮಾನ್ಯ ಜನರು ಗರ್ಭಗುಡಿಯನ್ನು ಪ್ರವೇಶಿಸಬಹುದೇ? ಅದು ಶುಭಕರವೇ ಅಥವಾ ಅಶುಭಕರವೇ? ಎಂಬುದು ಅನೇಕರಿಗೆ ಕಾಡುವ ಪ್ರಶ್ನೆ. ಸಾಮಾನ್ಯವಾಗಿ ಶ್ರೀಮಂತರು, ಅಧಿಕಾರದಲ್ಲಿರುವ ರಾಜಕಾರಣಿಗಳು, ಸರಕಾರಿ ಅಧಿಕಾರಿಗಳು ಮತ್ತು ಜ್ಞಾನಿಗಳಿಗೆ ಗರ್ಭಗುಡಿ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಆದರೆ, ಧಾರ್ಮಿಕ ನಿಯಮಗಳ ಪ್ರಕಾರ, ಯಾವುದೇ ದೇವಸ್ಥಾನದಲ್ಲಿ ದೇವರನ್ನು ನೇರವಾಗಿ ಸ್ಪರ್ಶಿಸುವ ಹಕ್ಕು ಎಲ್ಲರಿಗೂ ಇರುವುದಿಲ್ಲ. ಜ್ಯೋತಿರ್ಲಿಂಗಗಳು…

Read More

ಡಿಸಿಎಂ ಪವನ್ ಕಲ್ಯಾಣ್​​ರ ಭೇಟಿಯಾದ ನಟ ಅಲ್ಲು ಅರ್ಜುನ್: ಕಾರಣ? – Kannada News

ಆಂಧ್ರ ಪ್ರದೇಶ ಡಿಸಿಎಂ ಪವನ್ ಕಲ್ಯಾಣ್ (Pawan Kalyan) ಮತ್ತು ಅಲ್ಲು ಅರ್ಜುನ್ ನಡುವೆ ಎಲ್ಲವೂ ಸರಿ ಇರಲಿಲ್ಲ. ಕಳೆದ ವಿಧಾನಸಭೆ ಚುನಾವಣೆ ವೇಳೆ ಅಲ್ಲು ಅರ್ಜುನ್ ಅವರು, ಎದುರಾಳಿ ಪಕ್ಷದ ಒಬ್ಬ ಅಭ್ಯರ್ಥಿ ಪರವಾಗಿ ಚುನಾವಣೆ ಪ್ರಚಾರ ಮಾಡಿದ್ದರು. ಆದರೆ ಪವನ್ ಕಲ್ಯಾಣ್ ಅವರ ಪರವಾಗಿ ಪ್ರಚಾರ ಮಾಡಿರಲಿಲ್ಲ, ಬದಲಿಗೆ ಪವನ್ ಅವರಿಂದ ಅಂತರ ಕಾಯ್ದುಕೊಂಡಿದ್ದರು. ಪವನ್ ಅವರ ಸಹೋದರ ನಾಗಬಾಬು ಅಂತೂ ಅಲ್ಲು ಅರ್ಜುನ್ ಅವರ ಬಗ್ಗೆ ಸಿಟ್ಟಿನಿಂದ ಪೋಸ್ಟ್ ಸಹ ಹಂಚಿಕೊಂಡಿದ್ದರು. ಬಳಿಕ…

Read More

ಬಿಳಿ ಬಣ್ಣದ ಬಟ್ಟೆ ದೀರ್ಘಕಾಲದವರೆಗೆ ಹೊಸದರಂತೆ ಕಾಣಬೇಕೆಂದರೆ ಈ ಸಲಹೆ ಪಾಲಿಸಿ

ಬಿಳಿ ಬಟ್ಟೆಗಳು (White Clothes) ತುಂಬಾನೇ ಸ್ಟೈಲಿಶ್‌ ಆಗಿ ಕಾಣುವ ಕಾರಣ ಪ್ರತಿಯೊಬ್ಬರೂ ಈ ಬಣ್ಣದ ಬಟ್ಟೆಯನ್ನೇ ಧರಿಸಲು ಇಷ್ಟಪಡುತ್ತಾರೆ. ಬಿಳಿ ಬಣ್ಣದ ಬಟ್ಟೆಗಳು ಸುಂದರವಾಗಿ ಕಾಣಿಸುವಂತೆ ಮಾಡುವುದು ನಿಜ. ಅದೇ ರೀತಿ ಈ ಬಟ್ಟೆಗಳು ಬೇಗನೆ ಮಾಸುಕಾಗುತ್ತವೆ. ಹೌದು ಬೆವರು, ಧೂಳು, ಕಲೆ ಸಂಗ್ರಹಣೆಯಿಂದ ಹಾಗೂ ಸರಿಯಾದ ರೀತಿಯಲ್ಲಿ ತೊಳೆಯದಿರುವ ಕಾರಣ ಬಿಳಿ ಬಟ್ಟೆಗಳು ಬೇಗನೆ ಹಳದಿ ಬಣ್ಣಕ್ಕೆ ತಿರುಗುತ್ತವೆ. ವಾಸ್ತವವಾಗಿ, ನಾವು ಮಾಡುವ ಸಣ್ಣ ತಪ್ಪುಗಳೇ ಬಿಳಿ ಬಟ್ಟೆಗಳು ಹೊಳಪನ್ನು ಕಸಿದುಕೊಳ್ಳಲು ಮುಖ್ಯ ಕಾರಣ….

Read More

ಸಚಿವ ಸಂಪುಟ ವಿಸ್ತರಣೆಗೆ ಮೆಗಾ ಟ್ವಿಸ್ಟ್: ಪಟ್ಟಿಯಲ್ಲಿ ಹೆಸರಿದ್ದರೂ ಮಂಕಾಳು ವೈದ್ಯಗೆ ತಪ್ಪಿದ ಮಂತ್ರಿಗಿರಿ; ಟೈಪಿಂಗ್ ಮಿಸ್ಟೇಕ್ ಎಂದ ಎಐಸಿಸಿ! – Kannada News | Cabinet Mega Twist: ‘Typing Mistake’ Costs Mankalu Vaidya a Berth; SS Mallikarjun Gets Last Minute Entry

ಬೆಂಗಳೂರು, ಆಗಸ್ಟ್​​ 03: ಸಿಎಂ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟ ವಿಸ್ತರಣೆ ಸಂಬಂಧ 20 ಜನ ನೂತನ ಮಂತ್ರಿಗಳ ಹೆಸರನ್ನು ಎಐಸಿಸಿ ಪ್ರಕಟಿಸಿದ ಬಳಿಕವೂ ಭಾರಿ ಬದಲಾವಣೆ ನಡೆದಿದೆ. ಅಚ್ಚರಿಯ ಬೆಳವಣಿಗೆಯಲ್ಲಿ ಪಟ್ಟಿಯಲ್ಲಿ ಹೆಸರಿದ್ದ ಹೊರತಾಗಿಯೂ ಭಟ್ಕಳ ಕ್ಷೇತ್ರದ ಶಾಸಕ ಮಂಕಾಳು ವೈದ್ಯಗೆ ಮಂತ್ರಿ ಸ್ಥಾನ ಕೈತಪ್ಪಿದೆ. ಈ ವಿಚಾರವಾಗಿ ಎಐಸಿಸಿ ಸ್ಪಷ್ಟನೆ ನೀಡಿದ್ದು, ನೂತನ ಸಚಿವರ ಪಟ್ಟಿಯಲ್ಲಿ ಮಂಕಾಳು ವೈದ್ಯ ಹೆಸರಿರಲಿಲ್ಲ. ಇದು ಕೇವಲ ಟೈಪಿಂಗ್ ಮಿಸ್ಟೇಕ್ ಎಂದು ತಿಳಿಸಿದೆ. ಆದರೆ ಕೊನೇ ಕ್ಷಣದಲ್ಲಿ…

Read More

ಕದ್ದು ಮುಚ್ಚಿ ದರ್ಶನ್​ ಭೇಟಿ: ಜೈಲಿನ CCTV ಕಣ್ತಪ್ಪಿಸಿ ದಾಸನನ್ನ ನೋಡಲು ಹೋಗಿದ್ಯಾರು? – Kannada News | DGP Alok Kumar orders action after constable, Warden illegally meets Actor Darshan Inside Bengaluru jail

ಬೆಂಗಳೂರು (ಜನವರಿ 30):  ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್  (Actor Darshan) ಅವರನ್ನು ನೋಡುವ ಹಂಬಲ ಇದೀಗ ಪೊಲೀಸರಿಗೇ ಮುಳುವಾಗಿದೆ. ನಿಯಮ ಮೀರಿ ದರ್ಶನ್ ನನ್ನು ನೋಡಲು ಹೋದ ಯಲಹಂಕ ಠಾಣೆ ಪೊಲೀಸ್ ಕಾನ್​ಸ್ಟೇಬಲ್ (constable) ಹಾಗೂ ಅವರಿಗೆ ಸಾಥ್ ನೀಡಿದ್ದ ಜೈಲು ವಾರ್ಡನ್ ವಿರುದ್ಧ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ (Alok Kumar) ಕಠಿಣ ಕ್ರಮ ಕೈಗೊಂಡಿದ್ದಾರೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಅವರನ್ನು ನಿಯಮಬಾಹಿರವಾಗಿ ಭೇಟಿ ಮಾಡಲು ಪೊಲೀಸ್ ಪೇದೆಯೊಬ್ಬರಿಗೆ…

Read More

Video: ದುಡಿಮೆಯಲ್ಲಿ ಆಟೋ ಡ್ರೈವರ್‌ಗೆ ಜತೆಯಾಗುವ ಶ್ವಾನ, ವೈರಲ್‌ ಆಯ್ತು ದೃಶ್ಯ

ನಿಯತ್ತು ಎಂದರೆ ಮೊದಲು ನೆನಪಾಗುವುದೇ ಈ ಶ್ವಾನ (dog). ಮನುಷ್ಯರಿಗೆ ಈ ಶ್ವಾನಕ್ಕಿಂತ ಹೆಚ್ಚು ಆಪ್ತರು ಬೇರಾರೂ ಇರಲಿಕ್ಕೆ ಸಾಧ್ಯವಿಲ್ಲ. ಮನೆಯ ಸದಸ್ಯರಂತೆ ಇರುವ ಶ್ವಾನಗಳು ಒಂದು ತುತ್ತು ಹಾಕಿದ್ರೆ ಸಾಕು ಜೀವನ ಪರ್ಯಂತ ಮಾಲೀಕ ಜತೆಯಾಗುತ್ತದೆ ಎನ್ನುವುದಕ್ಕೆ ಈ ದೃಶ್ಯವೇ ಸಾಕ್ಷಿ. ದಿನನಿತ್ಯದ ಕಾಯಕದಲ್ಲಿ ಆಟೋ ಡ್ರೈವರ್‌ಗೆ ಶ್ವಾನವೊಂದು ಜತೆಯಾಗಿದೆ. ಹೌದು, ಡ್ರೈವರ್ ಸೀಟಿನ ಪಕ್ಕ ಮಾಲೀಕ ಜತೆಗೆ ಕುಳಿತಿರುವ ಶ್ವಾನದ ವಿಡಿಯೋ ಸದ್ಯ ವೈರಲ್ ಆಗಿದ್ದು, ನೆಟ್ಟಿಗರು ಈ ನಿಸ್ವಾರ್ಥ ಪ್ರೀತಿಗೆ ಬೆಲೆ ಕಟ್ಟಲಾಗದು…

Read More

ನೂರಾರು ಕೋಟಿ ರೂಪಾಯಿ ವಂಚನೆ ಪ್ರಕರಣ: ಅಪ್ರೂವರ್ ಆಗಲು ಜಾಕ್ವೆಲಿನ್ ಫರ್ನಾಂಡಿಸ್ ನಿರ್ಧಾರ – Kannada News | Jacqueline Fernandez wants to turn Approver in Sukesh Chandrashekhar Money Laundering Case

ಬಹುಕೋಟಿ ರೂಪಾಯಿಗಳ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಲುಕಿರುವ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್, ಈಗ ಈ ಪ್ರಕರಣದಲ್ಲಿ ಅಪ್ರೂವರ್ (Approver) ಆಗಲು ಇಚ್ಛಿಸಿದ್ದಾರೆ. ದೆಹಲಿ ನ್ಯಾಯಾಲಯದ ಮುಂದೆ ಅವರು ಈ ವಿಷಯ ತಿಳಿಸಿದ್ದಾರೆ. ಇದರಿಂದ ಪ್ರಕರಣದ ಗತಿಯೇ ಬದಲಾಗುವ ಸಾಧ್ಯತೆ ಇದೆ. ಜಾಕ್ವೆಲಿನ್ (Jacqueline Fernandez) ಅವರ ಮನವಿಯನ್ನು ಆಲಿಸಿದ ನ್ಯಾಯಾಲಯ, ಮೊದಲು ಜಾರಿ ನಿರ್ದೇಶನಾಲಯಕ್ಕೆ (ED) ಈ ಬಗ್ಗೆ ಅಧಿಕೃತವಾಗಿ ವಿನಂತಿ ಸಲ್ಲಿಸುವಂತೆ ಸೂಚಿಸಿದೆ. ಈ ಪ್ರಕರಣದ ಪ್ರಮುಖ ಆರೋಪಿ ಸುಕೇಶ್ ಚಂದ್ರಶೇಖರ್ ಈಗ…

Read More

ಇದೀಗ ಆರಂಭ, ಇನ್ನೂ ಬಹಳ ದೂರ ಸಾಗಬೇಕಿದೆ, ಪ್ರತಿಭಟನೆ ಕೊನೆಗೊಂಡ ನಂತರ ಅಭಿಜೀತ್ ದೀಪ್ಕೆ ವೀಡಿಯೊ ಸಂದೇಶ – Kannada News | NEET Protest Ends: Abhijit Deepke’s Message After Dharmendra Pradhan’s Resignation

ನವದೆಹಲಿ, ಜುಲೈ 26: ನೀಟ್ (NEET) ಪತ್ರಿಕೆ ಸೋರಿಕೆ ಖಂಡಿಸಿ ನಡೆದ 37 ದಿನಗಳ ಸುದೀರ್ಘ ಪ್ರತಿಭಟನೆ ಯಶಸ್ವಿಯಾದ ಬೆನ್ನಲ್ಲೇ, ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಯುವ ನಾಯಕ ಅಭಿಜೀತ್ ದೀಪ್ಕೆ ತಮ್ಮ ಬೆಂಬಲಿಗರಿಗೆ ಧನ್ಯವಾದ ಅರ್ಪಿಸಿ ವೀಡಿಯೊ ಸಂದೇಶ ಹಂಚಿಕೊಂಡಿದ್ದಾರೆ. ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಹಾಗೂ ಸರ್ಕಾರದ ಸಕಾರಾತ್ಮಕ ಭರವಸೆಗಳ ನಂತರ ಸಿಜೆಪಿ ತನ್ನ ಪ್ರತಿಭಟನೆಯನ್ನು ಹಿಂತೆಗೆದುಕೊಂಡಿದ್ದು, 30 ವರ್ಷದ ದೀಪ್ಕೆ ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ನಿರಾಳತೆಯ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ. 37 ದಿನಗಳ…

Read More