ತಪ್ಪಾಗಿ ಯುಪಿಐ ಪೇಮೆಂಟ್ ಮಾಡಿಬಿಟ್ಟರೆ ಅದನ್ನು ರಿವರ್ಸ್ ಮಾಡಬಹುದಾ? ಇಲ್ಲಿದೆ ತಿಳಿದಿರಬೇಕಾದ ಮಾಹಿತಿ

ಭಾರತದಲ್ಲಿ ಕಳೆದ ಆರೇಳು ವರ್ಷಗಳಿಂದ ಯುಪಿಐ ಪೇಮೆಂಟ್ ಸಿಸ್ಟಂ (UPI) ಬಹಳ ವ್ಯಾಪಕವಾಗಿ ಬಳಕೆಯಾಗುತ್ತಿದೆ. ಕೋಟ್ಯಂತರ ಜನರು ನಿತ್ಯವೂ ಪೇಮೆಂಟ್​ಗೆ ಯುಪಿಐ ಬಳಸುತ್ತಾರೆ. ಅಂಗಡಿಯಲ್ಲಿ ಪೇಮೆಂಟ್ ಮಾಡಲು, ಸ್ನೇಹಿತರಿಗೆ ಹಣ ಕಳುಹಿಸಲು, ಪರಿಚಿತರಿಗೆ ಹಣ ಕಳುಹಿಸಲು, ಥರ್ಡ್ ಪಾರ್ಟಿಗೆ ಹಣ ಕಳುಹಿಸಲು ಹೀಗೆ ಯುಪಿಐ ಬಳಕೆ ತೀರಾ ಸಾಮಾನ್ಯವಾಗಿದೆ. ಮಾರ್ಚ್ ತಿಂಗಳಲ್ಲಿ ದೇಶದಲ್ಲಿ 2,264 ಕೋಟಿ ಸಂಖ್ಯೆಗಳಷ್ಟು ಯುಪಿಐ ಟ್ರಾನ್ಸಾಕ್ಷನ್ ಆಗಿದೆ. ಇಷ್ಟು ಅಪಾರ ಪ್ರಮಾಣದಲ್ಲಿ ಟ್ರಾನ್ಸಾಕ್ಷನ್​ಗಳು ಆಗುವಾಗ ಕೆಲವೊಮ್ಮೆ ತಪ್ಪುಗಳಾಗಬಹುದು. ಯುಪಿಐ ಪೇಮೆಂಟ್ ಮಾಡುವಾಗ ಸಾಮಾನ್ಯವಾಗಿ…

Read More

ನಿಮಗೂ ಉಸಿರಾಡುವಾಗ ತೊಂದರೆಯಾಗುತ್ತಾ? ಹಾಗಿದ್ರೆ ಈ ಆರೋಗ್ಯ ಸಮಸ್ಯೆ ಇರಬಹುದು ಎಚ್ಚರ

ಇತ್ತೀಚಿನ ದಿನಗಳಲ್ಲಿ ಅನೇಕರು ಉಸಿರಾಟ ಸಂಬಂಧಿ (Difficulty Breathing) ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಆದರೆ ಈ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವವರಿಗಿಂತ ಅದನ್ನು ನಿರ್ಲಕ್ಸ್ಯ ಮಾಡುವವರ ಸಂಖ್ಯೆಯೇ ಹೆಚ್ಚು. ಈ ರೀತಿ ಸಮಸ್ಯೆಗಳನ್ನು ಸರಿಯಾದ ಸಮಯದಲ್ಲಿ ಕಡಿಮೆ ಮಾಡಿಕೊಳ್ಳದಿರುವುದು ಬಹಳ ಅಪಾಯಕಾರಿ ಅದಲ್ಲದೆ ಇದು ದೇಹದ ಒಳಗಿನ ಗಂಭೀರ ಸಮಸ್ಯೆಗಳ ಸೂಚನೆಯಾಗಿರಬಹುದು. ಹಾಗಾಗಿ ಈ ರೀತಿ ಆಗುವುದಕ್ಕೆ ಕಾರಣ, ರೋಗಲಕ್ಷಣಗಳು ಹೇಗಿರುತ್ತವೆ ಮತ್ತು ಯಾರಲ್ಲಿ ಈ ರೀತಿಯ ಅಪಾಯ ಹೆಚ್ಚಾಗಿ ಕಂಡುಬರುತ್ತದೆ ಎಂಬುದನ್ನು ಈ ಸ್ಟೋರಿ ಮೂಲಕ…

Read More

IPL 2026: ಸ್ಕ್ಯಾನಿಂಗ್​ಗೆ ಒಳಗಾಗಲಿರುವ ರೋಹಿತ್; ಮುಂದಿನ ಪಂದ್ಯಕ್ಕೆ ಡೌಟ್

2026 ರ ಐಪಿಎಲ್‌ನಲ್ಲಿ 13 ವರ್ಷಗಳ ನಂತರ ತನ್ನ ಮೊದಲ ಪಂದ್ಯವನ್ನು ಗೆಲ್ಲುವ ಮೂಲಕ ಲೀಗ್ ಆರಂಭಿಸಿದ್ದ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಮತ್ತೊಂದು ಗೆಲುವಿಗಾಗಿ ಕಾಯಬೇಕಾಗಿ ಬಂದಿದೆ. ಮೊದಲ ಗೆಲುವಿನ ಬಳಿಕ ಆಡಿರುವ ಮೂರು ಪಂದ್ಯಗಳಲ್ಲಿ ಮುಂಬೈಗೆ ಗೆಲುವು ಧಕ್ಕಿಲ್ಲ. ಇದು ತಂಡವನ್ನು ಚಿಂತೆಗೀಡುಮಾಡಿದೆ. ಇದೆಲ್ಲದರ ನಡುವೆ ಮುಂಬೈ ತಂಡಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅದೆನೆಂದರೆ ತಂಡದ ಮಾಜಿ ನಾಯಕ ಮತ್ತು ಸ್ಟಾರ್ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಇಂಜುರಿಗೆ ತುತ್ತಾಗಿದ್ದಾರೆ. ರಾಯಲ್ ಚಾಲೆಂಜರ್ಸ್…

Read More

ಕೊಡಗು: 3000 ಎಕರೆ ಕಾಫಿ ಎಸ್ಟೇಟ್ ಹರಾಜಿಗೆ ಮುಂದಾದ ಬ್ಯಾಂಕ್​​ಗಳು; ಆತಂಕದಲ್ಲಿ ಮಾಲೀಕರು, ಆಗಿದ್ದೇನು?

ಕೊಡಗು, ಏಪ್ರಿಲ್​ 13: ಒಂದು ಕಾಲದಲ್ಲಿ ಸಾವಿರಾರು ಎಕರೆ ಕಾಫಿ ತೋಟದ (Coffee Estates) ಒಡೆಯರಾಗಿ, ಕಾರು-ಬಂಗಲೆಗಳೊಂದಿಗೆ ರಾಜವೈಭೋಗದ ಜೀವನ ನಡೆಸುತ್ತಿದ್ದ ಕೊಡಗಿನ ಬೆಳೆಗಾರರು ಇಂದು ಅಕ್ಷರಶಃ ಬೀದಿಗೆ ಬೀಳುವ ಆತಂಕ ಎದುರಿಸುತ್ತಿದ್ದಾರೆ. ಸರಿಸುಮಾರು 3000 ಎಕರೆಗೂ ಅಧಿಕ ವಿಸ್ತೀರ್ಣದ ಕಾಫಿ ಎಸ್ಟೇಟ್‌ಗಳು ಮಾಲೀಕರ ಕೈತಪ್ಪಿ ಹೋಗುವ ಹಂತಕ್ಕೆ ತಲುಪಿವೆ. ಕಮರ್ಷಿಯಲ್ ಬ್ಯಾಂಕ್‌ಗಳಲ್ಲಿ ತೋಟವನ್ನು ಅಡವಿಟ್ಟು ಪಡೆದ ಸಾಲ (Debt) ಇದೀಗ ಬೆಳೆಗಾರರ ಪಾಲಿಗೆ ಉರುಳಾಗಿ ಪರಿಣಮಿಸಿದೆ. ಸಾವಿರಾರು ರೈತರಿಂದ 500 ಕೋಟಿ ರೂ ಸಾಲ ಕೊಡಗು,…

Read More

ವಚನಾನಂದ ಸ್ವಾಮೀಜಿ ಉಚ್ಛಾಟನೆ: ಕಠಿಣ ನಿರ್ಧಾರಕ್ಕೆ ಹಲವು ಕಾರಣ ಕೊಟ್ಟ ಧರ್ಮದರ್ಶಿ ಸಮಿತಿ

ದಾವಣಗೆರೆ, ಏಪ್ರಿಲ್​​ 13: ಪಂಚಮಸಾಲಿ ಗುರುಪೀಠದಿಂದ ವಚನಾನಂದ ಸ್ವಾಮೀಜಿ ಅವರನ್ನು ಉಚ್ಛಾಟನೆ ಮಾಡಲಾಗಿದ್ದು, ಧರ್ಮದರ್ಶಿ ಸಮಿತಿ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಈ ಬಗ್ಗೆ ಪರ-ವಿರೋಧ ಚರ್ಚೆಗಳು ಆರಂಭವಾಗಿರುವ ನಡುವೆ ಶ್ರೀಗಳ ಉಚ್ಛಾಟನೆಯ ನಿರ್ಧಾರಕ್ಕೆ ಪ್ರಮುಖ ಕಾರಣಗಳು ಏನು ಎಂಬುದನ್ನು ಸಮಿತಿ ಬಹಿರಂಗಪಡಿಸಿದ್ದು, ಸಾಲು ಸಾಲು ಆರೋಪಗಳನ್ನು ಮಾಡಿದೆ. ಇದೇ ಕಾರಣಕ್ಕೆ ಪದಚ್ಯುತಿಯ ನಿರ್ಧಾರ ಕೈಗೊಳ್ಳಬೇಕಾಯಿತು ಎಂದು ಸಮರ್ತಿಸಿಕೊಂಡಿದೆ. ಶ್ರೀಗಳ ಮೇಲೆ ಸಮಿತಿಯ ಆರೋಪಗಳೇನು? ಪೀಠಾರೋಹಣಕ್ಕೂ ಮೊದಲು ಬೆಂಗಳೂರಿನಲ್ಲಿ ನಡೆಸುತ್ತಿದ್ದ ‘ಶ್ವಾಸ ಕೇಂದ್ರ’ದ ಚಟುವಟಿಕೆಗಳಿಂದ ಸಂಪೂರ್ಣವಾಗಿ ಹೊರಬರುವುದಾಗಿ…

Read More

ಒಂದೇ ರಾಶಿಗೆ 4 ಕ್ರೂರ ಗ್ರಹಗಳ ಎಂಟ್ರಿ!: ಉದ್ಯೋಗ, ಹಣ ಕಳೆದುಕೊಳ್ಳವ ಸಾಧ್ಯತೆ, ಆದರೆ ಒಂದು ಸಮಾಧಾನ

ಮೀನ ರಾಶಿಯಲ್ಲಿ ಶನಿ, ಕುಜ, ರವಿ ಮತ್ತು ಬುಧ – ಈ ನಾಲ್ಕು ಪ್ರಬಲ ಗ್ರಹಗಳ ಯುತಿ ನಡೆಯುತ್ತಿರುವುದು ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಯಿಂದ ಅತ್ಯಂತ ಕುತೂಹಲಕಾರಿ ವಿದ್ಯಮಾನವಾಗಿದೆ. ಈ ಚತುರ್ಗ್ರಹಿ ಯೋಗವು ದ್ವಾದಶ ರಾಶಿಗಳ ಮೇಲೆ ವೈವಿಧ್ಯಮಯ ಪರಿಣಾಮಗಳನ್ನು ಬೀರುತ್ತದೆ. ಈ ಸಂಯೋಗವು ಏಪ್ರಿಲ್ 11ರಿಂದ ಆರಂಭವಾಗಿ ಏಪ್ರಿಲ್15ರವರೆಗೆ ಇರಲಿದೆ. ಅಲ್ಪಾವಧಿಯಾದರೂ ಗ್ರಹಗಳು ತಮ್ಮ ಕಾರ್ಯವನ್ನು ಮಾಡಿ ಮುಂದಡಿಯಿಡುತ್ತವೆ. ​ಶುಭ ಫಲದ ರಾಶಿಗಳು ​ವೃಷಭ ರಾಶಿ: ನಿಮಗೆ ಈ ಸಂಯೋಗವು ಲಾಭ ಸ್ಥಾನದಲ್ಲಿ ನಡೆಯುವುದರಿಂದ ಆರ್ಥಿಕವಾಗಿ ಉತ್ತಮ…

Read More

ಬೆಂಗಳೂರಿಗಾಗಿ ದಿನಕ್ಕೆ 100 ಕೋಟಿ ಖರ್ಚು!: ಇಷ್ಟೊಂದು ಖರ್ಚಾದರೂ ಸಮಸ್ಯೆಗಳೇಕೆ ತಪ್ಪುತ್ತಿಲ್ಲ? ಈ ಹಣ ಎಲ್ಲಿಗೆ ಹೋಗುತ್ತಿದೆ?

ಬೆಂಗಳೂರು, ಏ.13: ಬೆಂಗಳೂರಿನಲ್ಲಿ ದಿನಕ್ಕೊಂದು ನಡೆಯುವ ಅಭಿವೃದ್ಧಿ ಕೆಲಸಕ್ಕಾಗಿ ದೊಡ್ಡ ಮಟ್ಟದ ಹಣಗಳು ವ್ಯಯವಾಗುತ್ತದೆ. ಈ ಬಗ್ಗೆ ಶಾಕಿಂಗ್​ ವರದಿಯೊಂದು ಕೇಳಿ ಬಂದಿದೆ. ನಗರದ ನಿರ್ವಹಣೆ ಮತ್ತು ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಮತ್ತು ವಿವಿಧ ಸಾರ್ವಜನಿಕ ಸಂಸ್ಥೆಗಳು ಪ್ರತಿದಿನ ಸರಾಸರಿ 100 ಕೋಟಿ ರೂಪಾಯಿಗಿಂತಲೂ ಅಧಿಕ ಹಣವನ್ನು ಖರ್ಚು ಮಾಡುತ್ತಿವೆ. ‘ಜನಾಗ್ರಹ’ ಸಂಸ್ಥೆಯು 2021-22ನೇ ಸಾಲಿನ 13 ವಿವಿಧ ಪ್ರಾಧಿಕಾರಗಳ ಸುಮಾರು 70 ಹಣಕಾಸು ದಾಖಲೆಗಳನ್ನು ಪರಿಶೀಲಿಸಿ ಈ ವರದಿಯನ್ನು ನೀಡಿದೆ. ಒಂದು ವರ್ಷದಲ್ಲಿ ಒಟ್ಟು ಸಾರ್ವಜನಿಕ…

Read More

Explainer: ಸಂಸತ್​​ನಲ್ಲಿ ಅಂಗೀಕಾರವಾಗುತ್ತಾ ಮಹಿಳಾ ಮೀಸಲಾತಿ ಮಸೂದೆ? ಏನಿದರ ಮಹತ್ವ, ವಿಪಕ್ಷಗಳ ವಿರೋಧವೇಕೆ?

ನವದೆಹಲಿ, ಏಪ್ರಿಲ್ 13: ಏಪ್ರಿಲ್ 16ರಿಂದ 18ರವರೆಗೆ ಮಹಿಳಾ ಮೀಸಲಾತಿ (Women’s Reservation Bill) ಕಾನೂನನ್ನು ತಿದ್ದುಪಡಿ ಮಾಡಲು ಸಂಸತ್ತು ವಿಶೇಷ ಅಧಿವೇಶನವನ್ನು ನಡೆಸಲಿದೆ. 2029ರ ಸಾರ್ವತ್ರಿಕ ಚುನಾವಣೆಗಳಿಂದ ನಾರಿ ಶಕ್ತಿ ವಂದನ ಅಧಿನಿಯಮವನ್ನು (Nari Shakti Vandan Adhiniyam) ಜಾರಿಗೆ ತರಲು ಸರ್ಕಾರ ಗುರಿ ಹೊಂದಿದೆ. ಈ ಬದಲಾವಣೆಗಳು ಭವಿಷ್ಯದ ಜನಗಣತಿ ಮತ್ತು ಸೀಮಾ ನಿರ್ಣಯದಿಂದ ಕೋಟಾವನ್ನು ಬೇರ್ಪಡಿಸುತ್ತವೆ. ಇದು 2029ರ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳಿಗೆ ಮಹಿಳಾ ಮೀಸಲಾತಿ ಜಾರಿಯಲ್ಲಿರಲು ಅನುವು ಮಾಡಿಕೊಡುತ್ತದೆ. ಏಪ್ರಿಲ್…

Read More

ಗುಜರಾತ್‌ನ ಅಪಘಾತದಲ್ಲಿ 7 ಜನ ಸಾವು; ರಾಷ್ಟ್ರಪತಿ, ಪ್ರಧಾನಿ ಮೋದಿ ಸಂತಾಪ

ನವದೆಹಲಿ, ಏಪ್ರಿಲ್ 13: ಇಂದು ಬೆಳಗಿನ ಜಾವ ಗುಜರಾತ್‌ನ ಸುರೇಂದ್ರನಗರ ಜಿಲ್ಲೆಯಲ್ಲಿ ದುರಂತ ಸಂಭವಿಸಿದ್ದು, ವೇಗವಾಗಿ ಬಂದ ಟ್ರಕ್ ಯಾತ್ರಿಕರ ಗುಂಪಿನ ಮೇಲೆ ಡಿಕ್ಕಿ ಹೊಡೆದ ಪರಿಣಾಮವಾಗಿ 7 ಜನರು ಸಾವನ್ನಪ್ಪಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ. ಲಖ್ತಾರ್-ವಿರಮ್‌ಗಮ್ ಹೆದ್ದಾರಿಯಲ್ಲಿ ಇಂದು ಬೆಳಗಿನ ಜಾವ ಸುಮಾರು 1.30 ಗಂಟೆಗೆ ಭಕ್ತರು ರಾಜ್‌ಕೋಟ್‌ನಿಂದ ಬಹುಚರಾಜಿ ದೇವಸ್ಥಾನಕ್ಕೆ ಕಾಲ್ನಡಿಗೆಯಲ್ಲಿ ಹೋಗುತ್ತಿದ್ದಾಗ ಈ ಭೀಕರ ಅಪಘಾತ ಸಂಭವಿಸಿದೆ. ಈ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Mumru)…

Read More

IPL 2026: ಮುಂಬೈಗೆ ಮಣ್ಣು ಮುಕ್ಕಿಸಿರುವ ಆರ್​ಸಿಬಿಗೆ ಮುಂದಿನ ಎದುರಾಳಿ ಯಾರು? ಪಂದ್ಯ ಯಾವಾಗ?

ಐಪಿಎಲ್​ 2026 ರ (IPL 2026) 20ನೇ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡವನ್ನು ಅವರ ನೆಲದಲ್ಲಿ 18 ರನ್​ಗಳಿಂದ ಮಣಿಸಿದ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (MI vs RCB) ತಂಡ ಮತ್ತೆ ತನ್ನ ತವರು ನೆಲದತ್ತ ಪ್ರಯಾಣಿಸಲಿದೆ. ಮೊದಲ ಎರಡು ಪಂದ್ಯಗಳನ್ನು ಬೆಂಗಳೂರಿನಲ್ಲಿ ಆಡಿದ್ದ ಆರ್​ಸಿಬಿ ಆ ಬಳಿಕ ಎದುರಾಳಿ ತಂಡಗಳ ತವರು ನೆಲದಲ್ಲಿ ಆಡಲು ಅಲ್ಲಿಗೆ ಪ್ರಯಾಣ ಬೆಳೆಸಿತ್ತು. ಇದೀಗ ಆರ್​ಸಿಬಿ (RCB) ತನ್ನ ಐದನೇ ಪಂದ್ಯವನ್ನು ತನ್ನ ತವರು ನೆಲದಲ್ಲಿ…

Read More