Headlines

Karnataka Weather Forecast: ವಾಯುಭಾರ ಕುಸಿತದ ಹಿನ್ನೆಲೆ ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಿಗೆ ಆರೆಂಜ್​​ ಅಲರ್ಟ್​​ – Kannada News | Karnataka Weather Update: Depression Triggers Heavy Rain Warning; Orange Alert Issued for 6 Districts

ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆImage Credit source: PTI ಬೆಂಗಳೂರು, ಜುಲೈ 31: ವಾಯುಭಾರ ಕುಸಿತದ ಹಿನ್ನೆಲೆ ಕರ್ನಾಟಕದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಕರಾವಳಿ ಭಾಗ ಸೇರಿ ಚಿಕ್ಕಮಗಳೂರು ಭಾಗದಲ್ಲಿ ಹೆಚ್ಚಿನ ವರ್ಷಧಾರೆಯಾಗಲಿದೆ. ಕೊಡುಗು, ಮೈಸೂರು ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ. ಫೆಸಿಪಿಕ್ ಸಾಗರದಲ್ಲಿ ಉಷ್ಣಾಂಶ ಹೆಚ್ಚಳವಾಗಿದ್ದು, ಹಿಂಗಾರು ಮಳೆ ವಾಡಿಕೆಯಂತೆ ಬರುವ ನೀರಿಕ್ಷೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ. ಬಹುತೇಕ ಜಿಲ್ಲೆಗಳಿಗೆ ಆರೆಂಜ್​​ ಅಲರ್ಟ್​​ 24 ಗಂಟೆಗಳ #ಕರ್ನಾಟಕ…

Read More

‘ರಾಮಾಯಣ’ ಟ್ರೇಲರ್‌ ನೋಡಿ ಪಾಕಿಸ್ತಾನಿ ಮಂದಿ ಫಿದಾ: ರಣಬೀರ್, ಯಶ್ ನಟನೆಗೆ ಮೆಚ್ಚುಗೆ – Kannada News | Pakistani Youtubers impressed by Ramayana Trailer ft Ranbir Kapoor Yash Sai Pallavi

ಬಾಲಿವುಡ್ ನಿರ್ದೇಶಕ ನಿತೇಶ್ ತಿವಾರಿ ಆ್ಯಕ್ಷನ್-ಕಟ್ ಹೇಳಿರುವ ‘ರಾಮಾಯಣ’ ಚಿತ್ರದ ಟ್ರೇಲರ್ (Ramayana Trailer) ಬಿಡುಗಡೆಯಾಗಿದೆ. ಭಾರತದಲ್ಲಿ ಮಾತ್ರವಲ್ಲದೆ ಗಡಿ ದಾಟಿ ಪಾಕಿಸ್ತಾನದಲ್ಲೂ ಈ ಟ್ರೇಲರ್ ಭಾರಿ ಸದ್ದು ಮಾಡುತ್ತಿದೆ. ಜುಲೈ 30ರಂದು ಬಿಡುಗಡೆಯಾದ ಈ ಟ್ರೇಲರ್ ವೀಕ್ಷಿಸಿದ ಪಾಕಿಸ್ತಾನದ ಪ್ರಸಿದ್ಧ ಯೂಟ್ಯೂಬರ್‌ಗಳು ಮತ್ತು ಕಂಟೆಂಟ್ ಕ್ರಿಯೇಟರ್‌ಗಳು ದೃಶ್ಯ ವೈಭವಕ್ಕೆ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಬಿಗ್ ಬಜೆಟ್​ನಲ್ಲಿ ನಿರ್ಮಾಣ ಆಗಿರುವ ರಾಮಾಯಣ (Ramayana) ಸಿನಿಮಾದಲ್ಲಿ ಯಶ್, ರಣಬೀರ್ ಕಪೂರ್ ಅವರ ಲುಕ್ ಮತ್ತು ನಟನೆಯನ್ನು ಕಂಡು ಪಾಕ್ ಮಂದಿ ಬೆರಗಾಗಿದ್ದಾರೆ….

Read More

ಚುನಾವಣಾ ಆಯುಕ್ತರ ನೇಮಕಾತಿಗೆ ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರ ಸರ್ಕಾರ ಸಮರ್ಥನೆ – Kannada News | No reason to doubt Prime Minister Central Government defends Election Commissioner appointment in Supreme Court

ನವದೆಹಲಿ, ಜುಲೈ 31: ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿಗೆ ಸಂಬಂಧಿಸಿದಂತೆ ಪ್ರಧಾನಮಂತ್ರಿ, ಕೇಂದ್ರ ಸಚಿವರು ಹಾಗೂ ವಿರೋಧ ಪಕ್ಷದ ನಾಯಕರನ್ನೊಳಗೊಂಡ ಮೂವರು ಸದಸ್ಯರ ಸಮಿತಿಯ ಪ್ರಸ್ತುತ ಆಯ್ಕೆ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಆಯ್ಕೆ ಪ್ರಕ್ರಿಯೆಯಲ್ಲಿ ಪ್ರಧಾನಮಂತ್ರಿಯವರ ಪಾತ್ರವನ್ನು ಶಂಕಿಸಲು ಯಾವುದೇ ಕಾರಣವಿಲ್ಲ ಎಂದು ಸರ್ಕಾರ ಸುಪ್ರೀಂ ಕೋರ್ಟ್​ಗೆ (Supreme Court) ತಿಳಿಸಿದೆ. “ಪ್ರಧಾನಮಂತ್ರಿಯವರ ಹುದ್ದೆಗೆ ತನ್ನದೇ ಆದ ಸಾಂವಿಧಾನಿಕ ಪವಿತ್ರತೆ ಇದೆ. ಒಂದು ವೇಳೆ ಪ್ರಧಾನಿಯವರ…

Read More

CWG 2026: ಮಹಿಳೆಯರ ಡಿಸ್ಕಸ್ ಥ್ರೋನಲ್ಲಿ ಕಂಚು ಗೆದ್ದ ಸೀಮಾ ಕಲಿರಾಮನ್ – Kannada News | 2026 Commonwealth Games: India Wins 2 Medals! Lovepreet Silver, Seema Bronze in Discus

2026ರ ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದ 8ನೇ ದಿನದಂದು ಭಾರತಕ್ಕೆ 2 ಪದಕಗಳು ಲಭಿಸಿದವು. ಮೊದಲನೆಯದ್ದಾಗಿ ವೇಟ್‌ಲಿಫ್ಟಿಂಗ್​ನಲ್ಲಿ ಲವ್‌ಪ್ರೀತ್ ಸಿಂಗ್ ಬೆಳ್ಳಿ ಗೆದ್ದರೆ, ಮಹಿಳೆಯರ ಡಿಸ್ಕಸ್ ಥ್ರೋ ಸ್ಪರ್ಧೆಯಲ್ಲಿ ಸೀಮಾ ಕಲಿರಾಮನ್ ಕಂಚಿನ ಪದಕ ಗೆದ್ದರು. Source link

Read More

ಆಗಸ್ಟ್ ಮಾಸಿಕ ರಾಶಿ ಭವಿಷ್ಯ: ಯಾವ ರಾಶಿಗೆ ಧನಲಾಭ, ಯಾರಿಗೆ ಉದ್ಯೋಗದಲ್ಲಿ ಪ್ರಗತಿ? – Kannada News | August 2026 Astrology: Detailed Monthly Forecast for Each Zodiac Sign’s Fortune

​ಆಗಸ್ಟ್​ ತಿಂಗಳಿನಲ್ಲಿ ಕರ್ಕಾಟಕದಲ್ಲಿ ಉಚ್ಚ ಗುರು, ಸಿಂಹದಲ್ಲಿ ಸ್ವಕ್ಷೇತ್ರ ಸೂರ್ಯ ಹಾಗೂ ಬುಧ, ಕನ್ಯಾದಲ್ಲಿ ನೀಚ ಶುಕ್ರ, ಮಿಥುನದಲ್ಲಿ ಮಂಗಳ ಮತ್ತು ಮೀನದಲ್ಲಿ ವಕ್ರ ಶನಿ-ಚಂದ್ರರ ಉಪಸ್ಥಿತಿಯು ೧೨ ರಾಶಿಗಳ ಮೇಲೆಯೂ ವಿಶಿಷ್ಟ ಪ್ರಭಾವ ಬೀರಲಿದೆ. ​ ​ಮೇಷ ರಾಶಿ : ​ನಾಲ್ಕನೇ ಮನೆಯಲ್ಲಿ ಉಚ್ಚ ಗುರುವಿರುವುದರಿಂದ ಕುಟುಂಬದಲ್ಲಿ ನೆಮ್ಮದಿ, ಆಸ್ತಿ ಅಥವಾ ವಾಹನ ಖರೀದಿ ಯೋಗವಿದೆ. ೫ನೇ ಮನೆಯ ಸೂರ್ಯ-ಬುಧರ ಪ್ರಭಾವದಿಂದ ಶೈಕ್ಷಣಿಕ ಪ್ರಗತಿ ಹಾಗೂ ಮಕ್ಕಳಿಂದ ಶುಭವಾರ್ತೆ ಸಿಗಲಿದೆ. ಕೋಪವನ್ನು ನಿಯಂತ್ರಿಸಿ ಮತ್ತು ಆರೋಗ್ಯದ…

Read More

ಕಿಯಾರಾ ಹುಟ್ಟುಹಬ್ಬ: ‘ಟಾಕ್ಸಿಕ್’ ಅಡ್ಡದಿಂದ ಬಂತು ‘ನಾಡಿಯಾ’ಳ ಹೊಸ ಪೋಸ್ಟರ್ – Kannada News | Kiara Advani birthday Toxic movie team released new poster

ಬಾಲಿವುಡ್‌ನ ಸ್ಟಾರ್ ನಟಿ ಕಿಯಾರಾ ಅಡ್ವಾಣಿ (Kiara Advani) ತಮ್ಮ ಜನ್ಮದಿನ ಆಚರಣೆ ಮಾಡಿಕೊಂಡಿದ್ದಾರೆ. ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಕಿಯಾರಾ ಅವರು ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾನಲ್ಲಿ ಸಹ ನಟಿಸಿದ್ದು, ಟಾಕ್ಸಿಕ್ ಚಿತ್ರತಂಡ ಕಿಯಾರಾಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದೆ. ಜೊತೆಗೆ ಸಿನಿಮಾದ ಹೊಸ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಲಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗುತ್ತಿದೆ. ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾನಲ್ಲಿ ಕಿಯಾರಾ ಅಡ್ವಾಣಿ ‘ನಾಡಿಯಾ’ (Nadia) ಎಂಬ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರತಂಡ ಬಿಡುಗಡೆ ಮಾಡಿರುವ ಹೊಸ…

Read More

ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆ ಶಿವಕುಮಾರ್, ಕಾರಣವೇನು? – Kannada News | Cauvery water Dispute: Karnataka CM DK Shivakumar asks his Tamil Nadu counterpart Vijay to defer his visit to Bengaluru

ಬೆಂಗಳೂರು, (ಜುಲೈ 31): ಮಳೆ ಕೊರತೆ ಮಧ್ಯೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ (Tamil Nadu) ನೀರು ಬಿಡುವಂತೆ ಕರ್ನಾಟಕಕ್ಕೆ (Karnataka) ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಕನ್ನಡಿಗರು ಸಿಡಿದೆದ್ದಿದ್ದು, ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಅಲ್ಲದೇ  ಆಗಸ್ಟ್ 13ರಂದು ಕರ್ನಾಟಕ ಬಂದ್​​​ಗೆ (Karnataka Bandh) ಕರೆ ನೀಡಲಾಗಿದೆ. ಇನ್ನೊಂದೆಡೆ ಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಯಾವುದೇ ಕಾರಣಕ್ಕೂ ಬಂದ್ ಮಾಡಬೇಡಿ. ನಿಮ್ಮ ಪರವಾಗಿ ಇರುತ್ತೇನೆಂದು ಭರವಸೆ ನೀಡಿದ್ದಾರೆ. ಇನ್ನು ಇದೇ…

Read More

ಪೊಲೀಸ್‌ ಕಾನ್‌ಸ್ಟೆಬಲ್‌ ನೇಮಕಾತಿ: 3,991 ಹುದ್ದೆಗಳಿಗೆ 4.54 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು; ಇಂಜಿನಿಯರಿಂಗ್‌, ಪಿಎಚ್‌ಡಿ ಪದವೀಧರರಿಂದಲೂ ಅರ್ಜಿ – Kannada News | Police Constable Recruitment: Over 454,000 Candidates Compete for 3,991 Posts; Engineering Graduates and PhD Holders Among Applicants

ಪೊಲೀಸ್‌ ಕಾನ್‌ಸ್ಟೆಬಲ್‌ ನೇಮಕಾತಿ ಬೆಂಗಳೂರು, ಜುಲೈ 31: ಕರ್ನಾಟಕ ಸರ್ಕಾರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದ್ದು, 3,991 ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಆಗಸ್ಟ್‌ 2ರಂದು ನೇಮಕಾತಿ ಸಂಬಂಧ ಲಿಖಿತ ಪರೀಕ್ಷೆ ನಡೆಯಲಿದ್ದು, ಬರೋಬ್ಬರಿ 4,54,536ಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗಲಿದ್ದಾರೆ. ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್‌ ಹುದ್ದೆಗೆ ಪಿಯುಸಿ ವಿದ್ಯಾರ್ಹತೆ ಕನಿಷ್ಠ ಅರ್ಹತೆಯಾಗಿದ್ದರೂ, ಪದವೀಧರರು, ಸ್ನಾತಕೋತ್ತರ ಪದವೀಧರರು, ಇಂಜಿನಿಯರಿಂಗ್‌ ಪದವೀಧರರು ಹಾಗೂ ಪಿಎಚ್‌ಡಿ ಪದವೀಧರರೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುತ್ತಿರೋದು ಕಂಡುಬಂದಿದೆ. ಒಟ್ಟು 7,925 ಕಾನ್‌ಸ್ಟೆಬಲ್‌…

Read More

ರೈಲ್ವೆ ಗ್ರೂಪ್ ಡಿ ಪರೀಕ್ಷೆ: ಪರಿಷ್ಕೃತ ವೇಳಾಪಟ್ಟಿ ಪ್ರಕಟ, ಅಡ್ಮಿಟ್ ಕಾರ್ಡ್ ಮತ್ತು ನಿಯಮಗಳ ಪೂರ್ಣ ವಿವರ ಇಲ್ಲಿದೆ – Kannada News | RRB Group D Exam Date 2026 Revised: Check New CBT Schedule, Admit Card and Exam Pattern

ರೈಲ್ವೆ ಗ್ರೂಪ್ ಡಿ ಪರೀಕ್ಷೆImage Credit source: Getty Images ರೈಲ್ವೆ ಗ್ರೂಪ್ ಡಿ ನೇಮಕಾತಿಗೆ ತಯಾರಿ ನಡೆಸುತ್ತಿರುವ ಲಕ್ಷಾಂತರ ಅಭ್ಯರ್ಥಿಗಳಿಗೆ ರೈಲ್ವೆ ನೇಮಕಾತಿ ಮಂಡಳಿಯಿಂದ (RRB) ಅತ್ಯಂತ ಪ್ರಮುಖ ಉದ್ಯೋಗ ನವೀಕರಣ ಬಂದಿದೆ. ರೈಲ್ವೆ ಮಂಡಳಿಯು ಕಂಪ್ಯೂಟರ್ ಆಧಾರಿತ ಪರೀಕ್ಷೆಯ (CBT) ವೇಳಾಪಟ್ಟಿಯನ್ನು ಪರಿಷ್ಕರಿಸಿದ್ದು, ಪರೀಕ್ಷಾ ಅವಧಿಯನ್ನು ಮತ್ತಷ್ಟು ವಿಸ್ತರಿಸಿದೆ. ಈ ಬೃಹತ್ ನೇಮಕಾತಿ ಅಭಿಯಾನದ ಮೂಲಕ ರೈಲ್ವೆಯಲ್ಲಿ ಖಾಲಿ ಇರುವ ಒಟ್ಟು 22,195 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಗಸ್ಟ್ 25 ರವರೆಗೆ ಹಂತ ಹಂತವಾಗಿ ಪರೀಕ್ಷೆಗಳು:…

Read More

CWG 2026: ಬೆಳ್ಳಿ ಗೆದ್ದ ಭಾರತೀಯ ನೌಕಾಪಡೆಯ ಅಧಿಕಾರಿ ಲವ್‌ಪ್ರೀತ್ ಸಿಂಗ್

ಗ್ಲ್ಯಾಸ್ಗೋದಲ್ಲಿ ನಡೆಯುತ್ತಿರುವ 2026ರ ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕಗಳ ಸಂಖ್ಯೆ 17ಕ್ಕೇರಿದೆ. ಆದಾಗ್ಯೂ ಪದಕಗಳಲ್ಲಿ ಪಟ್ಟಿಯಲ್ಲಿ ಭಾರತ 10ನೇ ಸ್ಥಾನಕ್ಕೆ ಜಾರಿದೆ. ಇದಕ್ಕೆ ಕಾರಣ ಚಿನ್ನದ ಪದಕಗಳ ಸಂಖ್ಯೆ ಕಡಿಮೆ ಇರುವುದು. ಕ್ರೀಡಾಕೂಟದ 8ನೇ ದಿನದಂದು ವೇಟ್‌ಲಿಫ್ಟಿಂಗ್‌ 110+ ಕೆಜಿ ವಿಭಾಗದಲ್ಲಿ ಲವ್‌ಪ್ರೀತ್ ಸಿಂಗ್ ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡರು(PC-PTI). ಇದರೊಂದಿಗೆ ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟಿಂಗ್ ಪ್ರಯಾಣವು ಅದ್ಧೂರಿಯಾಗಿ ಮುಕ್ತಾಯಗೊಂಡಿತು. ಲವ್‌ಪ್ರೀತ್ ತಮ್ಮ ವೃತ್ತಿಜೀವನದ ಅತ್ಯುತ್ತಮ ಪ್ರದರ್ಶನ ನೀಡಿ 176 ಕೆಜಿ ಸ್ನ್ಯಾಚ್‌ನೊಂದಿಗೆ ಅವರು…

Read More