Headlines

ಅನುಮತಿ ಇಲ್ಲದೆ ಖಾಸಗಿ ಚಿತ್ರ ಹಂಚಿಕೊಂಡರೆ ಎಫ್‌ಐಆರ್ ಆಗುತ್ತೆ ಹುಷಾರ್!: ಕರ್ನಾಟಕ ಪೊಲೀಸ್ ಮುಖ್ಯಸ್ಥರ ಕಡಕ್ ಆದೇಶ – Kannada News | Sharing Intimate Images Without Consent Mandates FIR: Karnataka Police Chief

ಬೆಂಗಳೂರು, ಜೂನ್ 18: ವ್ಯಕ್ತಿಯೊಬ್ಬರ ಒಪ್ಪಿಗೆಯಿಲ್ಲದೆ ಅವರ ಖಾಸಗಿ ಅಥವಾ ಆಪ್ತ ಚಿತ್ರಗಳು ಹಾಗೂ ವೀಡಿಯೊಗಳನ್ನು ಸಾಮಾಜಿಕ ಜಾಲತಾಣ ಅಥವಾ ಇತರೆಡೆ ಹಂಚಿಕೊಂಡರೆ, ಆನ್‌ಲೈನ್ ಬ್ಲ್ಯಾಕ್‌ಮೇಲ್, ರಿವೆಂಜ್ ಪೋರ್ನೋಗ್ರಫಿ ಮತ್ತು ಸೆಕ್ಸ್ಟಾರ್ಷನ್ ಪ್ರಕರಣಗಳಲ್ಲಿ ತಕ್ಷಣವೇ ಎಫ್‌ಐಆರ್ (FIR) ದಾಖಲಿಸಬೇಕು ಎಂದು ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕ ಮತ್ತು ಐಜಿಪಿ (DG & IGP) ಎಂ.ಎ. ಸಲೀಮ್ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಮುಖ್ಯಾಂಶಗಳು ಅನುಮತಿಯಿಲ್ಲದೆ ಖಾಸಗಿ ಚಿತ್ರ ಹಂಚಿಕೊಂಡರೆ ತಕ್ಷಣ ಎಫ್‌ಐಆರ್ ದಾಖಲಿಸುವುದು ಕಡ್ಡಾಯವಾಗಿದೆ. ಚಿತ್ರೀಕರಣದ ಒಪ್ಪಿಗೆ ಹಾಗೂ…

Read More

IPL 2026: ಕರ್ನಾಟಕದ ಈ 2 ನಗರಗಳಲ್ಲಿ ಐಪಿಎಲ್ ಫ್ಯಾನ್ ಪಾರ್ಕ್ ಸ್ಥಾಪನೆ; ಯಾವಾಗ, ಎಲ್ಲಿ?

2026 ರ ಐಪಿಎಲ್ (IPL 2026) ಇದೇ ಮಾರ್ಚ್​ 28 ರಿಂದ ಆರಂಭವಾಗುತ್ತಿದೆ. ಈ ಮಿಲಿಯನ್ ಡಾಲರ್ ಟೂರ್ನಿಯಲ್ಲಿ ನೋಡಲು ಅಭಿಮಾನಿಗಳು ಕೂಡ ಕಾದು ಕುಳಿತಿದ್ದಾರೆ. ಆದಾಗ್ಯೂ ಎಲ್ಲಾ ಅಭಿಮಾನಿಗಳಿಗೂ ಕ್ರೀಡಾಂಗಣಕ್ಕೆ ಹೋಗಿ ಪಂದ್ಯಗಳನ್ನು ವೀಕ್ಷಿಸಲು ಸಾಧ್ಯವಾಗುವುದಿಲ್ಲ. ಟಿಕೆಟ್ ಸಿಗದೆ ಇರುವುದು ಅಥವಾ ಟಿಕೆಟ್ ಬೆಲೆ ಅಧಿಕವಾಗಿರುವುದು ಸೇರಿದಂತೆ ಇದಕ್ಕೆ ನಾನಾ ಕಾರಣಗಳಿರುತ್ತವೆ. ಅಂತಹ ಅಭಿಮಾನಿಗಳು ನಿರಾಶೆಗೊಳ್ಳದಂತೆ ನೋಡಿಕೊಳ್ಳುವ ಸಲುವಾಗಿ ಬಿಸಿಸಿಐ ದೇಶದ ನಾನಾ ನಗರಗಳಲ್ಲಿ ಐಪಿಎಲ್ ಫ್ಯಾನ್ ಪಾರ್ಕ್​ಗಳನ್ನು (IPL 2026 Fan Parks) ಸ್ಥಾಪಿಸಲಿದೆ….

Read More

ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ

ವಿಜಯಪುರ, ಏಪ್ರಿಲ್ 9: ಜಿಲ್ಲೆಯ ತಿಕೋಟಾ ತಾಲುಕು ಸೇರಿದಂತೆ ವಿವಿಧೆಡೆ ಇಂದು ಬೆಳಗ್ಗೆ 8:21ರ ಸುಮಾರಿಗೆ ಲಘು ಭೂಕಂಪನದ ಅನುಭವವಾಗಿದೆ. ತಿಕೋಟಾ ತಾಲೂಕಿನ ಕಳ್ಳಕವಟಗಿ, ಬಾಬಾನಗರ, ಬಿಜ್ಜರಗಿ, ಸೋಮದೇವರಹಟ್ಟಿ, ಹಬನೂರು ಮತ್ತು ಟಕ್ಕಳಕಿ ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಮನೆಯಿಂದ ಹೊರಬಂದಿದ್ದಾರೆ. ಮಹಾರಾಷ್ಟ್ರದ ಗಡಿ ಗ್ರಾಮಗಳಾದ ಮೊರಬಗಿ ಮತ್ತು ತಿಕ್ಕುಂಡಿಯಲ್ಲೂ ಕಂಪನ ವರದಿಯಾಗಿದೆ. ಯಾವುದೇ ಪ್ರಾಣಾಪಾಯ ಅಥವಾ ಆಸ್ತಿ ಹಾನಿ ಸಂಭವಿಸಿಲ್ಲ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಸೆಶೆಲ್ಸ್ ಸಂಸತ್​​ನಲ್ಲಿ ಭಾಷಣ ಮಾಡಿ ಇತಿಹಾಸ ಸೃಷ್ಟಿಸಿದ ಪ್ರಧಾನಿ ಮೋದಿ; ಸಮೋಸಾ, ದೀಪಾವಳಿ, ಗರ್ಭಾ ನೃತ್ಯದ ಮೆಲುಕು – Kannada News | Narendra Modi becomes first Indian Prime Minister to address Seychelles Parliament

ವಿಕ್ಟೋರಿಯಾ, ಜೂನ್ 28: ಪ್ರಧಾನಿ ನರೇಂದ್ರ ಮೋದಿ (PM Modi) ಇಂದು ಸೆಶೆಲ್ಸ್‌ನ ರಾಜಧಾನಿ ವಿಕ್ಟೋರಿಯಾದಲ್ಲಿ ಆ ದ್ವೀಪ ರಾಷ್ಟ್ರದ ಸಂಸತ್ತನ್ನುದ್ದೇಶಿಸಿ ಮಾತನಾಡಿದ್ದಾರೆ. ಈ ಮೂಲಕ ಅವರು ಸೆಶೆಲ್ಸ್ ಪಾರ್ಲಿಮೆಂಟ್​​ನಲ್ಲಿ ಮಾತನಾಡಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ವೇಳೆ ಅವರು ಭಾರತೀಯ ಸಂಸ್ಕೃತಿಯ ಭಾಗವಾಗಿರುವ ಸಮೋಸಾ, ದೀಪಾವಳಿ ಆಚರಣೆ ಮತ್ತು ನವರಾತ್ರಿಯ ಸಂದರ್ಭದಲ್ಲಿ ಆಡಲಾಗುವ ಗರ್ಭಾ ನೃತ್ಯವನ್ನು ಉಲ್ಲೇಖಿಸಿದರು. ಸೆಶೆಲ್ಸ್ ಸಂಸತ್ತನ್ನುದ್ದೇಶಿಸಿ ಭಾಷಣ ಮಾಡಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದ…

Read More

ರಂಭಾಪುರಿ ಪೀಠಕ್ಕೆ ಭೇಟಿ ವೇಳೆ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ: ಡಿಕೆಶಿ ಮಾರ್ಮಿಕ ಮಾತು – Kannada News | Next CM DK Shivakumar Slogans Echo at Rambhapuri Peetha; Deputy CM Reacts, Says Work is Ours, Result is God’s

ಚಿಕ್ಕಮಗಳೂರು, ಮಾರ್ಚ್ 1: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಭಾನುವಾರ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ರಂಭಾಪುರಿ ಪೀಠಕ್ಕೆ (Rambhapuri Peetha) ಭೇಟಿ ನೀಡಿ ಜಗದ್ಗುರು ರೇಣುಕಾಚಾರ್ಯ, ವೀರಭದ್ರೇಶ್ವರನ ದರ್ಶನ ಪಡೆದರು. ಇದೇ ವೇಳೆ, ಕರ್ನಾಟಕ ರಾಜಕೀಯ ಹಾಗೂ ಇರಾನ್, ಇಸ್ರೇಲ್ ಸಂಘರ್ಷದ ಬಗ್ಗೆಯೂ ಹಲವು ಮಹತ್ವದ ವಿಚಾರಗಳನ್ನು ಉಲ್ಲೇಖಿಸಿದರು. ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿರುವ ಸಂದರ್ಭದಲ್ಲೇ, ರಂಭಾಪುರಿ ಪೀಠದ ಹೆಲಿಪ್ಯಾಡ್‌ನಲ್ಲಿ ಡಿಕೆ ಶಿವಕುಮಾರ್ ಆಗಮಿಸುತ್ತಿದ್ದಂತೆಯೇ ಕೆಲ ಬೆಂಬಲಿಗರು ‘‘ಡಿ.ಕೆ. ಶಿವಕುಮಾರ್ ಮುಂದಿನ…

Read More

ಪ್ರಧಾನಿ ಮೋದಿ ವಿಮಾನ ಹೆದ್ದಾರಿಯಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಅಸ್ಸಾಂ – Kannada News | Assam’s Highway Airbase: PM Modi’s Historic Landing on Emergency Landing Facility

ಪ್ರಧಾನಿ ಮೋದಿ ವಿಮಾನ ಹೆದ್ದಾರಿಯಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಗುವಾಹಟಿ, ಫೆ.14: ಅಸ್ಸಾಂ ರಾಜ್ಯದ ಅಭಿವೃದ್ಧಿ ಮತ್ತು ರಕ್ಷಣಾ ಸನ್ನದ್ಧತೆಯ ದೃಷ್ಟಿಯಿಂದ ಇಂದು ಒಂದು ಅಭೂತಪೂರ್ವ ಘಟನೆ ನಡೆದಿದೆ. ಅಸ್ಸಾಂನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಿಸಲಾದ ‘ಎಮರ್ಜೆನ್ಸಿ ಲ್ಯಾಂಡಿಂಗ್ ಫೆಸಿಲಿಟಿ’ (ELF)ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿಮಾನ ಯಶಸ್ವಿಯಾಗಿ ಇಳಿಯುವ ಮೂಲಕ ಇತಿಹಾಸ ನಿರ್ಮಿಸಿದೆ. ಸಾಮಾನ್ಯವಾಗಿ ವಿಮಾನಗಳು ಇಳಿಯಲು ಸುಸಜ್ಜಿತ ವಿಮಾನ ನಿಲ್ದಾಣಗಳ ಅವಶ್ಯಕತೆ ಇರುತ್ತದೆ. ಆದರೆ, ಯುದ್ಧ ಅಥವಾ ತುರ್ತು ಪರಿಸ್ಥಿತಿಯ ಸಮಯದಲ್ಲಿ ವಾಯುಪಡೆಯ ವಿಮಾನಗಳು ಸುಲಭವಾಗಿ ಇಳಿಯಲು…

Read More

ಕಾಂಗ್ರೆಸ್ ಯುವ ಮುಖಂಡನ ಹತ್ಯೆ: 24 ಗಂಟೆಯೊಳಗೇ ಹಂತಕರು ಅರೆಸ್ಟ್, ಕೊಲೆ ರಹಸ್ಯ ಬಯಲು

ಧಾರವಾಡ, (ಏಪ್ರಿಲ್ 12): ಮೊನ್ನೆ ಅಷ್ಟೇ ಧಾರವಾಡದ (Dharwad) ಮಾಳಾಪುರ ಬಡಾವಣೆಯ ಹಾಶ್ಮಿ ನಗರದಲ್ಲಿ ನಡೆದಿದ್ದ ಕಾಂಗ್ರೆಸ್ (Congress) ಯುವ ಮುಖಂಡ ಫೈರೋಜ್ ಪಠಾಣ್ (Fairoz Pathan Murder Case)  ಹಂತಕರನ್ನು ಪತ್ತೆ ಹಚ್ಚುವಲ್ಲಿ ಉಪ ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಲೆ ನಡೆದು 24 ಗಂಟೆಯೊಳಗೇ ಹಂತಕರನ್ನು ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿದ್ದಾರೆ. 9 ಆರೋಪಿಗಳ ಪೈಕಿ 8 ಆರೋಪಿಗಳನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಹಿಂದಿನ ಕೆಲ ವೈಷಮ್ಯಗಳು ಹಾಗೂ ರಿಯಲ್ ಎಸ್ಟೇಟ್…

Read More

ರೆಡ್ಡಿಗಳ ಸಂಘರ್ಷಕ್ಕೆ ಗಣಿ ನಾಡು ಉದ್ವಿಗ್ನ, ಕಾಂಗ್ರೆಸ್ ಕಾರ್ಯಕರ್ತ ಸಾವು: ಅಸಲಿಗೆ ಬಳ್ಳಾರಿಯಲ್ಲಿ ಆಗಿದ್ದೇನು? ಇಲ್ಲಿದೆ ವಿವರ – Kannada News | Ballari Clash: Congress Worker Killed in Violent Banner Dispute Between Bharat Reddy and Janardhana Reddy Supporters

ಬಳ್ಳಾರಿಯ ಅವಂಬಾವಿಯಲ್ಲಿ ಬಿಗಿ ಬಂದೋಬಸ್ತ್ ಬಳ್ಳಾರಿ, ಜನವರಿ 2: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ (Congress) ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ದಾರುಣ ಘಟನೆ ಬಳ್ಳಾರಿಯಲ್ಲಿ (Ballari) ಶಾಸಕ ಜನಾರ್ದನ ರೆಡ್ಡಿ (Janardhana Reddy) ಮನೆ ಎದುರು ನಡೆದಿದೆ. ಜನವರಿ 3ರಂದು ವಾಲ್ಮೀಕಿ ಪುತ್ತಳಿ ಅನಾವರಣ ಕಾರ್ಯಕ್ರಮದ ಹಿನ್ನೆಲೆ ಬಳ್ಳಾರಿ ನಗರದಾದ್ಯಂತ ಬ್ಯಾನರ್‌ಗಳನ್ನು ಅಳವಡಿಸಲಾಗುತ್ತಿದೆ. ಅದೇ ರೀತಿ, ಅವಂಬಾವಿಯ ಜನಾರ್ದನ ರೆಡ್ಡಿ ಅವರ ನಿವಾಸದೆದುರು ಬ್ಯಾನರ್ ಅಳವಡಿಸುವುದನ್ನು ಅವರ ಬೆಂಬಲಿಗರು ವಿರೋಧಿಸಿದ್ದಾರೆ. ಈ…

Read More

ದಶಕದ ಬಳಿಕ ಸಿಡಿಸಿದ ಸಿಕ್ಸ್​ ಮೌಲ್ಯ ’99 ಲಕ್ಷ ರೂ.’ – Kannada News | Swing King to Six King: Bhuvneshwar Kumar’s Last Over Heroics for RCB!

2016 ರಿಂದ 2026… ಅಕ್ಷರಶಃ ಹತ್ತು ವರ್ಷಗಳ ಅಂತರ! ಭುವನೇಶ್ವರ್ ಕುಮಾರ್ ಐಪಿಎಲ್‌ನಲ್ಲಿ ತಮ್ಮ ನಾಲ್ಕನೇ ಸಿಕ್ಸರ್ ಸಿಡಿಸಲು ತೆಗೆದುಕೊಂಡ ಸಮಯವಿದು. ಮುಂಬೈ ಇಂಡಿಯನ್ಸ್ ವಿರುದ್ಧದ ರೋಚಕ ಪಂದ್ಯದಲ್ಲಿ ಆರ್‌ಸಿಬಿ ತಂಡಕ್ಕೆ ಅನಿರೀಕ್ಷಿತ ಗೆಲುವು ತಂದುಕೊಟ್ಟ ಆ ಸಿಕ್ಸರ್ ಮೌಲ್ಯ ಬರೋಬ್ಬರಿ 99 ಲಕ್ಷ ರೂ..! ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿಗೆ ಗೆಲ್ಲಲು ಕೊನೆಯ ಓವರ್‌ನಲ್ಲಿ ಕಠಿಣ ಸವಾಲಿತ್ತು. ಅದರಲ್ಲೂ ಅಂತಿಮ 3 ಎಸೆತಗಳಲ್ಲಿ 9 ರನ್ ಬೇಕಿದ್ದಾಗ, ಒತ್ತಡದ ಪರಿಸ್ಥಿತಿಯಲ್ಲೂ ಭುವನೇಶ್ವರ್ ಕುಮಾರ್ ಮೈದಾನದ…

Read More

ಪ್ಯಾಲೆಸ್ಟೀನ್ ಧ್ವಜದ ಸ್ಟಿಕರ್ ಅಂಟಿಸಿಕೊಂಡು ಆಡಿದ ಕಾಶ್ಮೀರೀ ಕ್ರಿಕೆಟಿಗ; ಪೊಲೀಸರಿಂದ ವಿಚಾರಣೆ – Kannada News | J&K rural police questions cricketer Furqan Bhat, who allegedly wears Palestine flag on helmet during match

ಶ್ರೀನಗರ್, ಜನವರಿ 2: ಜಮ್ಮು ಮತ್ತು ಕಾಶ್ಮೀರ ಚಾಂಪಿಯನ್ಸ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಆಟಗಾರನೊಬ್ಬ ಪ್ಯಾಲೆಸ್ಟೀನ್ ಧ್ವಜ ಹಾಕಿಕೊಂಡು ಆಡುವ ಮೂಲಕ ವಿವಾದ ಸೃಷ್ಟಿಸಿದ್ದಾನೆ. ಆ ಆಟಗಾರನ ಹೆಸರು ಫರ್ಖಾನ್ ಭಟ್ (Furqan Bhat). ಈತ ಜೆಕೆ11 ತಂಡದ ಆಟಗಾರ. ನಿನ್ನೆ ಗುರುವಾರ (ಜ. 1) ಜಮ್ಮು ಟ್ರೇಲ್​ಬ್ಲೇಜರ್ಸ್ ತಂಡದ ವಿರುದ್ಧದ ಪಂದ್ಯವೊಂದರಲ್ಲಿ ಬ್ಯಾಟಿಂಗ್ ಮಾಡುವಾಗ ಪ್ಯಾಲೆಸ್ಟೀನ್ ಬಾವುಟದ (Palestine flag) ಸ್ಟಿಕರ್ ಅಂಟಿಸಲಾದ ಹೆಲ್ಮೆಟ್ ಧರಿಸಿದ್ದು ಬೆಳಕಿಗೆ ಬಂದಿದೆ. ಪೂರ್ವಾನುಮತಿ ಇಲ್ಲದೇ ಇನ್ನೊಂದು ದೇಶದ ಬಾವುಟ…

Read More