Headlines

Bengaluru Air Quality: ಕಳೆದ ನಾಲ್ಕು ವರ್ಷದಲ್ಲೇ ಅತೀ ಕಳಪೆ ಏರ್ ಕ್ವಾಲಿಟಿ! – Kannada News | Bangalore Air Pollution Crisis: Bengaluru and surrounding places face severe Air pollution in last 4 years

ಕಳೆದ ನಾಲ್ಕು ವರ್ಷದಲ್ಲೇ ಅತೀ ಕಳಪೆ ಏರ್ ಕ್ವಾಲಿಟಿ! ಬೆಂಗಳೂರು, ಜನವರಿ 03: ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕದ ಪ್ರಕಾರ (Bengaluru Air Quality) ಇಂದಿನ ಗಾಳಿಯ ಗುಣಮಟ್ಟ 167 ಇದ್ದು, ನಗರದ ಹಲವು ಭಾಗಗಳಲ್ಲಿ ಇದಕ್ಕೂ ಕಳಪೆ ಏರ್ ಕ್ವಾಲಿಟಿ ಕಂಡುಬರುತ್ತಿದೆ. ಇಂದೂ PM2.5 79 ಇದ್ದರೆ, PM10 108 ಇದೆ. ಕಳೆದ ಕೆಲ ದಿನಕ್ಕೆ ಹೋಲಿಸಿದರೆ ಇಂದಿನ ಏರ್ ಕ್ವಾಲಿಟಿ ಸುಧಾರಿಸಿದೆ ಎನಿಸಿದರೂ WHO ಪ್ರಕಾರ ಈ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿದೆ. 2025ರಲ್ಲಿ ಗಾಳಿಯ…

Read More

‘ಟಾಕ್ಸಿಕ್’ ಸಿನಿಮಾ: ‘ರಾಯ’ನ ಕಿಕ್ ಕೊಡೋ ಸ್ಟೈಲ್ – Kannada News | Toxic movie Yash’s Raya character photos released

ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ, ಅತ್ಯಂತ ನಿರೀಕ್ಷಿತ ಪ್ಯಾನ್-ಇಂಡಿಯಾ ಚಿತ್ರ ‘ಟಾಕ್ಸಿಕ್’. ಸಿನಿಮಾದ ಬಿಡುಗಡೆ ಈಗಾಗಲೇ ಎರಡು ಬಾರಿ ಮುಂದೆ ಹೋಗಿದೆ. ಆದರೂ ಸಿನಿಮಾದ ಕ್ರೇಜ್ ದಿನದಿಂದ ದಿನಕ್ಕೆ ಏರಿಕೆ ಆಗುತ್ತಲೇ ಇದೆ. ‘ಟಾಕ್ಸಿಕ್’ ಸಿನಿಮಾದ ಕ್ಯಾರೆಕ್ಟರ್ ಪೋಸ್ಟರ್ ಹಾಗೂ ಎರಡು ಟೀಸರ್ ಈಗಾಗಲೇ ಬಿಡುಗಡೆ ಆಗಿದ್ದು, ಸಖತ್ ಕುತೂಹಲ ಮೂಡಿಸಿವೆ. ಇದೀಗ ‘ಟಾಕ್ಸಿಕ್’​​ ತಂಡವು ಸಿನಿಮಾದಲ್ಲಿನ ಯಶ್​​ ಪಾತ್ರವಾದ ‘ರಾಯ’ನ ಆಕರ್ಷಕ ಫೋಟೊಗಳನ್ನು ಹಂಚಿಕೊಂಡಿದೆ. ಚಿತ್ರತಂಡ ಬಿಡುಗಡೆ ಮಾಡಿರುವ ಹೊಸ ಪೋಸ್ಟರ್ ನಲ್ಲಿ ಯಶ್…

Read More

ಆ ಚೀಟಿಗಳಲ್ಲಿದೆಯಾ ಸಾವಿನ ಸೀಕ್ರೆಟ್? ಯುವತಿಯ ನಗ್ನ ಮೃತದೇಹ ಪತ್ತೆ ಪ್ರಕರಣದ ಹಿಂದೆ ಹಲವು ಅನುಮಾನ – Kannada News | Bengaluru Adugodi Death Mystery: Secret Notes Found on Walls of Pooja Dutta’s House; Mental Depression Suspected

ಪೂಜಾ ದತ್ತಾ ರೂಮ್​ನ ಗೋಡೆಯಲ್ಲಿ ಹಲವು ಚೀಟಿಗಳು ಅಂಟಿಸಿರುವುದು ಹಾಗೂ ಪೂಜಾ ದತ್ತಾImage Credit source: tv9 ಬೆಂಗಳೂರು, ಏಪ್ರಿಲ್ 28: ಬೆಂಗಳೂರಿನ (Bengaluru) ಆಡುಗೋಡಿಯ ಬಾಡಿಗೆ ಮನೆಯಲ್ಲಿ ನಗ್ನ ಸ್ಥಿತಿಯಲ್ಲಿ ಪತ್ತೆಯಾದ ಪೂಜಾ ದತ್ತಾ ಸಾವಿನ ಪ್ರಕರಣವು (Mystery Death Case) ದಿನಕ್ಕೊಂದು ತಿರುವು ಪಡೆಯುತ್ತಿದೆ. ಪ್ರಾಥಮಿಕ ತನಿಖೆಯ ವೇಳೆ, ಪೂಜಾ ವಾಸವಿದ್ದ ಮನೆಯ ಸ್ಥಿತಿಯನ್ನು ಕಂಡು ಪೊಲೀಸರೇ ದಂಗಾಗಿದ್ದಾರೆ. ಇದರಿಂದಾಗಿ, ಪೂಜಾ ತೀವ್ರ ಮಾನಸಿಕ ಖಿನ್ನತೆಗೆ (Mental Depression) ಒಳಗಾಗಿದ್ದಳೇ ಎಂಬ ಅನುಮಾನ ಈಗ…

Read More

ಇದೆಂತಹ ಅವಮಾನ… ಪಾಕಿಸ್ತಾನ್ ತಂಡಕ್ಕೆ ‘ಬಾಬರ್’ ಭಯ

ಪಾಕಿಸ್ತಾನ್ ತಂಡದ ಸ್ಟಾರ್ ಬ್ಯಾಟರ್ ಬಾಬರ್ ಆಝಂ ಪಾಕ್ ತಂಡದಿಂದಲೇ ಭಾರೀ ಅವಮಾನಕ್ಕೆ ಒಳಗಾಗಿದ್ದಾರೆ. ಇತ್ತೀಚೆಗೆ ನಡೆದ ಬಿಗ್ ಬ್ಯಾಷ್ ಲೀಗ್​ನಲ್ಲಿ ಸ್ಟೀವ್ ಸ್ಮಿತ್ ಬಾಬರ್​ಗೆ ಸ್ಟ್ರೈಕ್​ ನೀಡದೇ ಅವಮಾನಕ್ಕೀಡು ಮಾಡಿದ್ದರು. ಇದೀಗ ಪಾಕಿಸ್ತಾನ್ ತಂಡದ ಕೋಚ್ ಮೈಕ್ ಹೆಸ್ಸೆನ್ ನಿರ್ಣಾಯಕ ಪಂದ್ಯದಲ್ಲಿ ಬಾಬರ್ ಆಝಂ ಅವರನ್ನು ಬ್ಯಾಟಿಂಗ್​ಗೆ ಕಳುಹಿಸದೇ ಡಗೌಟ್​ನಲ್ಲಿ ಕೂರಿಸಿದ್ದಾರೆ. ಕೊಲಂಬೊದ ಎಸ್​ಎಸ್​ಸಿ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಪಾಕಿಸ್ತಾನ್ ಹಾಗೂ ನಮೀಬಿಯ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್…

Read More

ಅಮೆರಿಕ ಏನೇ ಮಾಡಿದರೂ ಛಲ ಬಿಡದ ಚೀನಾ; ಇಯುವಿ ಮೆಷೀನ್​ನ ಪ್ರೋಟೋಟೈಪ್ ತಯಾರು; ಮುಂದಿದೆ ಟೆಕ್ನಾಲಜಿ ಜಟಾಪಟಿ – Kannada News | China develops extremely complicated prototype of EUV Lithography machine for AI chip production

ನವದೆಹಲಿ, ಡಿಸೆಂಬರ್ 18: ಹಿಂದೆ ಕೋಲ್ಡ್ ವಾರ್ ಸಂದರ್ಭದಲ್ಲಿ ಪರಮಾಣು ತಂತ್ರಜ್ಞಾನ ಸಿದ್ಧಿಸಿಕೊಳ್ಳಲು ಪೈಪೋಟಿ ನಡೆದಿತ್ತು. ಈಗ ಚಿಪ್ ಟೆಕ್ನಾಲಜಿಗೆ ಜಿದ್ದಾಜಿದ್ದಿ ನಡೆದಿದೆ. ಎಐ ಬಳಕೆಗೆ ಬೇಕಾದ ಬಹಳ ಸೂಕ್ಷ್ಮ ಚಿಪ್​ಗಳನ್ನು ತಯಾರಿಸುವ ಇಯುವಿ ಲಿಥೋಗ್ರಫಿ ತಂತ್ರಜ್ಞಾನ ಹೊಂದಿರುವುದು ಯೂರೋಪ್​ನ ಎಎಸ್​ಎಂಎಲ್ ಕಂಪನಿ ಮಾತ್ರವೇ. ಈ ಟೆಕ್ನಾಲಜಲಿ ಅಪ್ಪಿತಪ್ಪಿಯೂ ಚೀನಾ ಕೈಗೆ ಹೋಗಬಾರದೆಂದು ಅಮೆರಿಕ ಹಲವು ವರ್ಷ ಕಾಲದಿಂದಲೂ ಯತ್ನಿಸುತ್ತಿದೆ. ಇದೇ ಹೊತ್ತಲ್ಲಿ ಅಮೆರಿಕಕ್ಕೆ ಶಾಕ್ ಎನಿಸುವಂತೆ, ಚೀನಾ ಇಯುವಿ ಲಿಥೋಗ್ರಫಿ ಮೆಷೀನ್​ನ ಪ್ರೋಟೋಟೈಪ್ ಅಭಿವೃದ್ಧಿಪಡಿಸಿದೆ. ಈ…

Read More

‘ಪೆದ್ದಿ’ ಚಿತ್ರದ ‘ಹೋಯ್ ಹೋಯ್ ವೀರ’ ಹಾಡು ರಿಲೀಸ್; ರಾಮ್ ಚರಣ್ ಸ್ಟೆಪ್ಸ್ ಸೂಪರ್ – Kannada News | Pedddi Movie Hoy Hoy Veeraa Song Released Ram Charan Steps wins fans heart

ರಾಮ್ ಚರಣ್ ಅವರು ‘ಪೆದ್ದಿ’ ಸಿನಿಮಾದಲ್ಲಿ (Peddi Movie) ನಟಿಸುತ್ತಿದ್ದಾರೆ. ಈ ಚಿತ್ರದ ‘ಹೋಯ್ ಹೋಯ್ ವೀರ’ ಹಾಡು ರಿಲೀಸ್ ಆಗಿದೆ. ಈ ಮೊದಲು ಬಿಡುಗಡೆ ಆಗಿದ್ದ ‘ಚಿಕಿರಿ ಚಿಕಿರಿ’ ಹಾಡು ಸೂಪರ್ ಹಿಟ್ ಆಯಿತು. ರಾಮ್ ಚರಣ್ ಡ್ಯಾನ್ಸ್​​ಗೆ ಎಲ್ಲರೂ ಫಿದಾ ಆದರು. ಈಗ ರಿಲೀಸ್ ಆಗಿರುವ ಹಾಡು ಕೂಡ ಗಮನ ಸೆಳೆಯುವ ರೀತಿಯಲ್ಲಿ ಇದೆ. ಈ ಮೊದಲು ರಿಲೀಸ್ ಆಗಿದ್ದ ‘ಪೆದ್ದಿ’ ಸಿನಿಮಾದ ‘ಚಿಕಿರಿ ಚಿಕಿರಿ’ ಹಾಡು ಕೋಟಿ ಕೋಟಿ ವೀಕ್ಷಣೆ ಪಡೆದಿದೆ. ಇದರಲ್ಲಿ…

Read More

ಮಂತ್ರಾಲಯ ರಾಯರ ಸನ್ನಿಧಿಯಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು – Kannada News | New Year 2026 Celebrations at Mantralayam: Sea of Devotees Flock to Raghavendra Swamy Mutt

ರಾಯಚೂರು, ಜನವರಿ 1: ಹೊಸ ವರ್ಷ 2026ಕ್ಕೆ ಜಗತ್ತು ಕಾಲಿಟ್ಟಾಗಿದೆ. ‘ರಾಯರೇ, ಎಲ್ಲಾ ಒಳಿತು ಮಾಡಪ್ಪ’ ಎಂದು ಮಂತ್ರಾಲಯಕ್ಕೆ ಭಕ್ತಸಾಗರವೇ ಹರಿದು ಬಂದಿದೆ. 2025ರ ವರ್ಷಾಂತ್ಯ, 2026 ರ ಆರಂಭದ ಹಿನ್ನೆಲೆ ರಾಯಚೂರಿನ ಮಂತ್ರಾಲಯದ ರಾಯರ ಮಠಕ್ಕೆ ಸಾಗರೋಪಾದಿಯಲ್ಲಿ ಬಂದ ಜನರು ತುಂಗಾಭದ್ರಾ ನದಿಯಲ್ಲಿ ಪುಣ್ಯಸ್ನಾನ ಮಾಡಿ ಪುನೀತರಾದರು. ಕ್ರಿಸ್​ಮಸ್​, ಈಯರ್​ ಎಂಡ್​, ನ್ಯೂ ಇಯರ್​ ಅಂತ ವೆಕೇಷನ್​ ಮೂಡ್​​ನಲ್ಲಿರುವ ಜನರು ಮಂತ್ರಾಲಯದತ್ತ ಮುಖ ಮಾಡಿದ್ದಾರೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಶಿವಮೊಗ್ಗ: ಅಳಿಯನನ್ನೇ ಕೊಂದ ಹೆಣ್ಣು ಕೊಟ್ಟ ಮಾವ: ಅಸಲಿಗೆ ಆಗಿದ್ದೇನು? – Kannada News | Shivamogga: Father in law kills son in law; What really happened

ಶಿವಮೊಗ್ಗ, ಜನವರಿ 11: ಗಂಡ-ಹೆಂಡತಿ (Husband and wife) ಜಗಳ ಉಂಡು ಮಲಗುವ ತನಕ ಎನ್ನುವ ಗಾದೆಯಿದೆ. ಆದರೆ ಇಲ್ಲಿ ಗಂಡ ತನನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎನ್ನುವುದು ಪತ್ನಿಯ ತಂದೆಗೆ ಗೊತ್ತಾಗಿದೆ. ಹೀಗಾಗಿ ಪ್ರೀತಿಸಿ ಮಗಳಿಗೆ ವಂಚನೆ ಮಾಡಿದ್ದಾನೆಂದು ಅಳಿಯ ಮೇಲೆ ಮಾವ ಸೇಡು ತೀರಿಸಿಕೊಂಡಿದ್ದಾರೆ. ಆ ಮೂಲಕ ಅಳಿಯನ ಮರ್ಡರ್ ಕೇಸ್ (murde case) ಬಿಗ್ ಟ್ವಿಸ್ಟ್ ಸಿಕ್ಕಿದೆ. ನಡೆದದ್ದೇನು? ಶಿವಮೊಗ್ಗದ ವಿನೋಬ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಬಳಿಯ ಶ್ರೀನಿಧಿ ವೈನ್ ಶಾಪ್ ಮುಂದೆ…

Read More

ಬಳ್ಳಾರಿ ಗಲಭೆಗೆ ಅಮಿತ್ ಶಾ ಕಾರಣವಾ? ಕೆಪಿಸಿ ವಕ್ತಾರ ಲಕ್ಷ್ಮಣ್ ವಿರುದ್ಧ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು – Kannada News | Bellary Riots: BJP’s Srivatsa Files DGP Complaint Against M. Lakshman for False Claims**

ಬಳ್ಳಾರಿ, ಜ.14: ಜಿಲ್ಲೆಯ ಗಲಭೆಗೆ ಅಮಿತ್​ ಶಾ (Amit Shah) ಕಾರಣ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಹೇಳಿರುವ ಹೇಳಿಕೆಗೆ ಸಂಬಂಧಿಸಿದಂತೆ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ಶಾಸಕ ಶ್ರೀವತ್ಸ ದೂರು ನೀಡಿದ್ದಾರೆ. ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಸುಳ್ಳು ಸುದ್ದಿ ಹರಡುತ್ತಿದ್ದಾರೆ. ಬಳ್ಳಾರಿ ಗಲಾಟೆಗೆ ಅಮಿತ್ ಶಾ ಕಾರಣ ಎಂದು ಸಾರ್ವಜನಿಕವಾಗಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದಾರೆ. ಹೆಣ ಬೀಳಿಸಿ ರಾಜಕಾರಣ ಮಾಡಿ ಎಂದು ಅಮಿತ್ ಶಾ ವಿ.ಸೋಮಣ್ಣ ಮೂಲಕ ಜರ್ನಾದನ ರೆಡ್ಡಿ, ರಾಮುಲುಗೆ…

Read More

ಸುಬ್ರಹ್ಮಣ್ಯನ ಲಹರಿ ಇರುವ ಇಂದಿನ ದಿನ ಭವಿಷ್ಯ ಹೇಗಿದೆ ನೋಡಿ

2026 ರ ಮಾರ್ಚ್ 17 ರ ಮಂಗಳವಾರದ ದೈನಂದಿನ ರಾಶಿ ಭವಿಷ್ಯವನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ. ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸದ ಕೃಷ್ಣ ಪಕ್ಷದ ತ್ರಯೋದಶಿ ತಿಥಿ, ಶತಭಿಷಾ ನಕ್ಷತ್ರ, ಸಿದ್ಧಿ ಯೋಗ ಮತ್ತು ವಣಿಕ್ ಕರಣವಿರುವ ಈ ದಿನದ ಮಹತ್ವವನ್ನು ಕೂಡ ವಿವರಿಸಿದ್ದಾರೆ. ಈ ದಿನದ ರಾಹುಕಾಲವು ಮಧ್ಯಾಹ್ನ 3:28 ರಿಂದ 4:59 ರ ತನಕ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಮತ್ತು ಶುಭಕಾಲವು…

Read More