Headlines

ಕಂಗನಾ ರಣಾವತ್‌ಗೆ ಶಾಕ್: ‘ಭಾರತ ಭಾಗ್ಯ ವಿಧಾತಾ’ ಚಿತ್ರಕ್ಕೆ ಭಾರಿ ನಷ್ಟದ ಭೀತಿ – Kannada News | Kangana Ranaut’s ‘Bharat Bhagya Vidhata’ Faces Massive Box Office Loss

ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut) ಅಭಿನಯದ ಬಹುನಿರೀಕ್ಷಿತ ಚಿತ್ರ ‘ಭಾರತ್ ಭಾಗ್ಯ ವಿಧಾತಾ’ ಬಾಕ್ಸ್ ಆಫೀಸ್‌ನಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡುತ್ತಿದೆ. ಜೂನ್ 12 ರಂದು ಬಿಡುಗಡೆಯಾದ ಈ ಸಿನಿಮಾ ಮೊದಲ ವೀಕೆಂಡ್‌ನಲ್ಲಿ ಗಲ್ಲಾಪೆಟ್ಟಿಗೆಯಲ್ಲಿ ತತ್ತರಿಸಿ ಹೋಗಿದ್ದು, ಚಿತ್ರದ ನಿರ್ಮಾಪಕರಿಗೆ ಕೋಟ್ಯಂತರ ರೂಪಾಯಿ ನಷ್ಟವಾಗುವ ಮುನ್ಸೂಚನೆ ಸಿಕ್ಕಿದೆ. ಯಾವುದೇ ದೊಡ್ಡ ಸಿನಿಮಾದ ಅಬ್ಬರ ಇಲ್ಲದಿದ್ದರೂ ಚಿತ್ರಕ್ಕೆ ಪ್ರೇಕ್ಷಕರು ಬರುತ್ತಿಲ್ಲ. ಕೋಟಿ ಬಜೆಟ್; ಗಳಿಸಿದ್ದು ಕೇವಲ 4 ಕೋಟಿ! ಮೂಲಗಳ ಪ್ರಕಾರ, ‘ಭಾರತ ಭಾಗ್ಯ ವಿಧಾತಾ’…

Read More

‘ರಾಕಿಂಗ್ ಸ್ಟಾರ್ ಯಶ್ ಕೇವಲ ನಟನಲ್ಲ..’; ರಾಮಾಯಣ ನಿರ್ಮಾಪಕನ ಮೆಚ್ಚುಗೆ – Kannada News

ರಾಕಿಂಗ್ ಸ್ಟಾರ್ ಯಶ್ ಅವರು ‘ಟಾಕ್ಸಿಕ್’ ಸಿನಿಮಾದಲ್ಲಿ ಬ್ಯುಸಿ ಇದ್ದಾರೆ. ಇದಾದ ಬಳಿಕ ಅವರ ನಟನೆಯ ‘ರಾಮಾಯಣ’ ಸಿನಿಮಾ ತೆರೆಗೆ ಬರಲಿದೆ. ಈ ಚಿತ್ರದಲ್ಲಿ ಅವರು ರಾವಣನ ಪಾತ್ರ ಮಾಡುವುದರ ಜೊತೆಗೆ ಸಿನಿಮಾ ನಿರ್ಮಾಣದಲ್ಲೂ ಕೈ ಜೋಡಿಸಿದ್ದಾರೆ. ಕನ್ನಡದ ಹೀರೋ ಒಬ್ಬರು ಬಾಲಿವುಡ್ ಸಿನಿಮಾ ನಿರ್ಮಾಣ ಮಾಡುತ್ತಾರೆ ಎಂದರೆ ಅದು ನಿಜಕ್ಕೂ ಹೆಮ್ಮೆಯ ಸಂಗತಿ. ಯಶ್ ಅವರು ಕೇವಲ ಕಾಟಾಚಾರಕ್ಕೆ ಸಿನಿಮಾ ನಿರ್ಮಾಣದಲ್ಲಿ ತೊಡಗಿಕೊಂಡಿಲ್ಲ. ಈ ವಿಷಯವನ್ನು ಚಿತ್ರದ ಪ್ರಮುಖ ನಿರ್ಮಾಪಕ ನಮಿತ್ ಮಲ್ಹೋತ್ರ ಅವರು ವಿವರಿಸಿದ್ದಾರೆ….

Read More

ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್ – Kannada News | Sydney Sixers Reach BBL Final: Smith Shines After Babar Azam’s Controversial Exit

ಬಿಗ್ ಬ್ಯಾಷ್ ಲೀಗ್​ನಲ್ಲಿ ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಆಝಂ ಅವರ ಕಳಪೆ ಪ್ರದರ್ಶನ ಹಾಗೂ ವಿವಾದಗಳಿಂದ ಸಾಕಷ್ಟು ಸದ್ದು ಮಾಡಿದ್ದ ಸಿಡ್ನಿ ಸಿಕ್ಸರ್ಸ್​ ತಂಡ ಇದೀಗ ಫೈನಲ್​ಗೇರುವಲ್ಲಿ ಯಶಸ್ವಿಯಾಗಿದೆ. ಬಾಬರ್ ಆಝಂ ತಂಡದಿಂದ ಹೊರಬಿದ್ದ ಬಳಿಕ ನಡೆದ ಪ್ಲೇಆಫ್‌ ಸುತ್ತಿನ ಪಂದ್ಯದಲ್ಲಿ ಹೋಬಾರ್ಟ್ ಹರಿಕೇನ್ಸ್ ತಂಡವನ್ನು ಎದುರಿಸಿದ್ದ ಸಿಡ್ನಿ ಸಿಕ್ಸರ್ಸ್ 57 ರನ್‌ಗಳಿಂದ ಪಂದ್ಯವನ್ನು ಗೆದ್ದು ಫೈನಲ್​ಗೆ ಟಿಕೆಟ್ ಪಡೆಯಿತು. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸಿಡ್ನಿ ತಂಡಕ್ಕೆ ಉತ್ತಮ ಆರಂಭ ಸಿಕ್ಕಿತ್ತು. ಎಲ್ಲಾ ಬ್ಯಾಟ್ಸ್‌ಮನ್​ಗಳು…

Read More

ಟೀಮ್ ಇಂಡಿಯಾದ ಸೋಲಿಗೆ ಇದುವೇ ಕಾರಣ! – Kannada News | Why did India lose against Ireland?

ಐರ್ಲೆಂಡ್ ವಿರುದ್ಧದ 2 ಪಂದ್ಯಗಳ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲನುಭವಿಸಿದೆ. ಮೊದಲ ಮ್ಯಾಚ್​ನಲ್ಲಿ 34 ರನ್​ಗಳಿಂದ ಸೋತಿದ್ದ ಭಾರತ ತಂಡ ದ್ವಿತೀಯ ಪಂದ್ಯದಲ್ಲಿ 1 ರನ್​​ನಿಂದ ಸೋಲೊಪ್ಪಿಕೊಂಡಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಟೀಮ್ ಇಂಡಿಯಾ ಐರ್ಲೆಂಡ್ ವಿರುದ್ಧ ಸರಣಿ ಸೋತಿದೆ. ಈ ಸೋಲಿನ ಬಗ್ಗೆ ಟೀಮ್ ಇಂಡಿಯಾದ ಪ್ರದರ್ಶನದ ಬಗ್ಗೆ ಕಟು ಟೀಕೆಗಳು ವ್ಯಕ್ತವಾಗುತ್ತಿದೆ.  ಇಲ್ಲಿ ಟೀಮ್ ಇಂಡಿಯಾದ ಈ ಆಘಾತಕಾರಿ ವೈಫಲ್ಯಕ್ಕೆ ಕಾರಣವಾದ ಪ್ರಮುಖ ಅಂಶಗಳನ್ನು ನೋಡುವುದಾದರೆ… ಐಪಿಎಲ್ ಗುಂಗು:…

Read More

ಬಾಂಗ್ಲಾ ವಿರುದ್ಧ ಕೊನೆಯ ಓವರ್​ನಲ್ಲಿ ಗೆದ್ದು ಕ್ಲೀನ್ ಸ್ವೀಪ್​ನಿಂದ ಪಾರಾದ ಆಸ್ಟ್ರೇಲಿಯಾ – Kannada News | Cooper Connolly’s Century Powers Australia to Thrilling ODI Win vs Bangladesh

ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಬಾಂಗ್ಲಾದೇಶ ಪ್ರವಾಸ ಮಾಡಿದ್ದ ಆಸ್ಟ್ರೇಲಿಯಾ (Australia vs Bangladesh ODI) ತಂಡ 2-0 ಅಂತರದಿಂದ ಏಕದಿನ ಸರಣಿ ಸೋತಿತ್ತು. ಆದರೆ ಕ್ಲೀನ್ ಸ್ವೀಪ್ ಮುಖಭಂಗದಿಂದ ಪಾರಾಗಲು ಆಸ್ಟ್ರೇಲಿಯಾ ಕೊನೆಯ ಏಕದಿನ ಪಂದ್ಯವನ್ನು ಗೆಲ್ಲಲೇಬೇಕಿತ್ತು. ಅದರಂತೆ ಕೂಪರ್ ಕನೋಲಿ (Cooper Connolly) ಅವರ ಅಮೋಘ ಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡ, ಬಾಂಗ್ಲಾದೇಶ ವಿರುದ್ಧ ಕೊನೆಯ ಓವರ್​ನಲ್ಲಿ ಗುರಿ ಬೆನ್ನಟ್ಟಿ ರೋಚಕ ಜಯ ಸಾಧಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಬಾಂಗ್ಲಾದೇಶ ತಂಡ…

Read More

ಹೊಸ ಹಾಡಿನ ಮೂಲಕ ಗಮನ ಸೆಳೆದ ಮಾಳು; ಯುವ ರಾಜನ ಗೆಟಪ್ – Kannada News | Bigg Boss Kannada Malu New Song Kuniyuve fans likes a lot

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿ ಮಾಳು ಅವರು ವೃತ್ತಿಯಲ್ಲಿ ಸಿಂಗರ್. ಅನೇಕ ಹಾಡುಗಳನ್ನು ಅವರೇ ಹಾಡಿದ್ದಾರೆ. ಬಿಗ್ ಬಾಸ್ ಬಳಿಕ ಈಗ ಅವರು ಆಲ್ಬಂ ಹಾಡೊಂದನ್ನು ರಿಲೀಸ್ ಮಾಡುತ್ತಿದ್ದಾರೆ. ಇದರ ಪ್ರೋಮೋ ರಿಲೀಸ್ ಆಗಿದೆ. ಈ ಹಾಡಿನಲ್ಲಿ ಅವರು ರಾಜನ ಗೆಪಟ್​​ನಲ್ಲಿ ಕಾಣಿಸಿಕೊಂಡಿದ್ದಾರೆ. ‘ಕುಣಿಯುವೆ..’ ಅನ್ನೋದು ಹಾಡಿನ ಹೆಸರು. ಈ ಪ್ರೋಮೋ ಗಮನ ಸೆಳೆದಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಕಾಂಗ್ರೆಸ್ ಮುಖಂಡರ ಗಲಾಟೆ: ನ್ಯಾಯಕ್ಕಾಗಿ ಪ್ರಧಾನಿ ಮೋದಿ ಮೊರೆ ಹೋದ ಮಹಿಳಾ ಕಾರ್ಯದರ್ಶಿ

ಚಿಕ್ಕಮಗಳೂರು, (ಮಾರ್ಚ್ 16): ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯ ಮಹಿಳಾ ಕಾರ್ಯದರ್ಶಿ ಮೇಲೆ ಅದೇ ಪಕ್ಷದ ಮುಖಂಡನೋರ್ವ ಹಲ್ಲೆ ನಡೆಸಿರುವ ಪ್ರಕರಣ ಚಿಕ್ಕಮಗಳೂರಿನಲ್ಲಿ (Chikkamagakuru) ನಡೆದಿದೆ. ಮನೆ ಖಾಲಿ ಮಾಡಿಸಿದ್ದಕ್ಕೆ ಕೋಪಗೊಂಡು ಕಾಂಗ್ರೆಸ್ ಮುಖಂಡ ರಾಹಿಲ್ ಷರೀಫ್​​ ಎನ್ನುವಾತ ತಮ್ಮದೇ ಪಕ್ಷದ ಮಹಿಳಾ ಕಾರ್ಯದರ್ಶಿ ಚೇತನಾ ಹಾಗೂ ಅವರ ಪತಿ ಮೇಲೆ ಹಲ್ಲೆ ನಡೆಸಿದ್ದಾರೆ. ಫೆಬ್ರವರಿ 28ರಂದು ರಾತ್ರಿ ಚಿಕ್ಕಮಗಳೂರು ಹೌಸಿಂಗ್ ಬೋರ್ಡ್​ನಲ್ಲಿ ಚೇತನಾ ದಂಪತಿ ಮೇಲೆ ಹಲ್ಲೆ ನಡೆಸಿದ್ದು, ಬಳಿಕ ನೇಪಾಳಕ್ಕೆ ಪರಾರಿಯಾಗಲು ಯತ್ನಿಸಿದ್ದ ವೇಳೆ…

Read More

ರಾಹುಲ್ ಗಾಂಧಿ ಬತ್ತಳಿಕೆಯಲ್ಲಿ ಸಿಎಂ ಕುರ್ಚಿ ತೀರ್ಮಾನ: ಸಂಕ್ರಾಂತಿ ಬಳಿಕ ರಾಜಕೀಯ ಕ್ರಾಂತಿ? – Kannada News | Karnataka Power Tussle: Rahul Gandhi to final DK Shivakumar And Siddaramaiah power Sharing after Sankranthi

ನವದೆಹಲಿ, ಡಿಸೆಂಬರ್ 27): ಕರ್ನಾಟಕದಲ್ಲಿ (Karnataka) ಸಿಎಂ ಕುರ್ಚಿ ಚರ್ಚೆ ಜೀವಂತವಿದೆ. ಹೈಕಮಾಂಡ ಹೇಳಿದಂತೆ ಸಿದ್ದರಾಮಯ್ಯ (Siddaramaiah), ಡಿಕೆ ಶಿವಕುಮಾರ್  (DK Shivakumar)ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿದರೂ ಸಹ​ ಈ ಬೆಳವಣಿಗೆ ಯಾವ ವಿರಾಮವೂ ಬಿದ್ದಿಲ್ಲ. ಹೀಗಾಗಿ ಇವತ್ತಿನ ಸಿಎಂ ಸಿದ್ದರಾಮಯ್ಯರ ದೆಹಲಿ ಪ್ರವಾಸ ಕಾಂಗ್ರೆಸ್ ಪಾಲಿಗೆ ಕುತೂಹಲದ ವಿಚಾರ. ವಿಷಯ ಅಂದ್ರೆ ಇಂದು (ಡಿಸೆಂಬರ್ 27) ದೆಹಲಿಯ ಇಂದಿರಾ ಭವನದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆದಿದ್ದು, ಘಟಾನುಘಟಿ ಹೈಕಮಾಂಡ್ ನಾಯಕರು ಭಾಗವಹಿಸಿದ್ದರು. ಇದೇ ಸಭೆಯಲ್ಲಿ…

Read More

KKR vs LSG: ಅಂಪೈರ್​ಗಳ ಅಜಾಗರೂಕತೆ; ಕೆಕೆಆರ್​ಗೆ ಮಹಾಮೋಸ? ವಿಡಿಯೋ ನೋಡಿ

ಐಪಿಎಲ್ 2026 (IPL 2026) ರ 15 ನೇ ಪಂದ್ಯವು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ (KKR vs LSG) ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್​ಗೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕ ಫಿನ್ ಅಲೆನ್ ಮತ್ತೊಮ್ಮೆ ಬಹುಬೇಗ ವಿಕೆಟ್ ಒಪ್ಪಿಸಿದ್ದಾರೆ. ಆದರೆ ಇದೀಗ ಆ ವಿಕೆಟ್ ಹೊಸ ವಿವಾದಕ್ಕೆ ಕಾರಣವಾಗಿದೆ. ಪಂದ್ಯದ ಎರಡನೇ ಓವರ್‌ನಲ್ಲಿ, ಲಕ್ನೋ ಸೂಪರ್ ಜೈಂಟ್ಸ್…

Read More

VIDEO: ಅದ್ಭುತ ಕ್ಯಾಚ್ ಹಿಡಿದ ಪ್ರೇಕ್ಷಕನಿಗೆ ಸಿಕ್ತು 20 ಸಾವಿರ ರೂ..! – Kannada News | Unbelievable catch in tape ball cricket

ಪಂದ್ಯ ವೀಕ್ಷಿಸಲು ಹೋಗಿ ಅದ್ಭುತ ಕ್ಯಾಚ್ ಹಿಡಿದು ಪ್ರೇಕ್ಷಕನೋರ್ವ 20 ಸಾವಿರ ರೂ. ಬಹುಮಾನ ಗಿಟ್ಟಿಸಿಕೊಂಡಿದ್ದಾರೆ. ಇಂತಹದೊಂದು ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಗಿದ್ದು ಪಾಕಿಸ್ತಾನದ ಟೇಪ್​ ​​ಬಾಲ್ ಚಾಂಪಿಯನ್​ಶಿಪ್ ಟೂರ್ನಿ. ಈ ಪಂದ್ಯದಲ್ಲಿ ಮುಲ್ತಾನ್ ಹಾಗೂ ಸಿಯಾಕೋಟ್ ತಂಡಗಳು ಮುಖಾಮುಖಿಯಾಗಿದ್ದವು. ಮೊದಲು ಬ್ಯಾಟ್ ಮಾಡಿದ ಮುಲ್ತಾನ್ ಪರ ವಿಕ್ಕಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಪ್ರದರ್ಶನದೊಂದಿಗೆ ಬಾರಿಸಿದ ಸಿಕ್ಸರ್​ವೊಂದು ಪ್ರೇಕ್ಷಕರಿದ್ದ ಗ್ಯಾಲರಿಗೆ ಸಾಗಿತ್ತು. ಈ ವೇಳೆ ವ್ಯಕ್ತಿಯೋರ್ವ ಓಡಿ ಬಂದು ಚೆಂಡು ಹಿಡಿದಿದ್ದಾರೆ. ಓಡಿ ಬಂದ ರಭಸಕ್ಕೆ ನಿಯಂತ್ರಣ…

Read More