ನನ್ನನ್ನು ಮುಗಿಸಲೆಂದೇ ಫೈರಿಂಗ್ ಮಾಡಿದ್ದಾರೆ; ಜನಾರ್ದನ ರೆಡ್ಡಿ ಆರೋಪ – Kannada News | Bellary MLA Janardhan Reddy reaction after Firing in front of his House

ಬಳ್ಳಾರಿ, ಜನವರಿ 1: ಬ್ಯಾನರ್ ಕಟ್ಟುವ ವಿಚಾರಕ್ಕೆ ಬಳ್ಳಾರಿಯಲ್ಲಿ 2 ಗುಂಪುಗಳ ನಡುವೆ ಗಲಾಟೆ ನಡೆದಿದೆ. ಶಾಸಕ ಜನಾರ್ದನ ರೆಡ್ಡಿ (Janardhan Reddy) ಮನೆ ಮುಂದೆ ಘಟನೆ ನಡೆದಿದ್ದು, ಈ ಬಗ್ಗೆ ಶಾಸಕ ಗಾಲಿ ಜನಾರ್ದನ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಬಳ್ಳಾರಿ‌ ನಗರದ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ನಾರಾ ಭರತ್ ರೆಡ್ಡಿಯ ತಂದೆ ಸೂರ್ಯನಾರಾಯಣ ರೆಡ್ಡಿ ಈ ದಾಳಿ ಮಾಡಿಸಿದ್ದಾರೆ. ಭರತ್ ​​ರೆಡ್ಡಿ ಅಪ್ತ ಸತೀಶ್ ರೆಡ್ಡಿಯಿಂದ ನನ್ನ ಹತ್ಯೆಗೆ ಸಂಚು ರೂಪಿಸಲಾಗಿದೆ. ನನ್ನನ್ನು…

Read More

ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್: ನೂರಾರು ವಿದ್ಯಾರ್ಥಿಗಳಿಗೆ ನೆರವು – Kannada News | Rashmika and Vijay gave scholarships to 180 kids of Telangana

ವಿಜಯ್ ದೇವರಕೊಂಡ (Vijay Deverakonda) ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಅವರು ವಿವಾಹವಾಗುವ ಕೆಲ ದಿನಗಳ ಹಿಂದಷ್ಟೆ ವಿಜಯ್ ದೇವರಕೊಂಡ ಅವರ ತಂದೆ ಜಿಲ್ಲೆಯ ಕೆಲವು ವಿದ್ಯಾರ್ಥಿಗಳಿಗೆ ತಮ್ಮ ಕಡೆಯಿಂದ ಸ್ಕಾಲರ್ಶಿಪ್ ನೀಡಿ, ಅವರ ಶಿಕ್ಷಣಕ್ಕೆ ನೆರವಾಗಿದ್ದರು. ಅದೇ ಕಾರ್ಯಕ್ರಮದಲ್ಲಿ ಮಾತನಾಡಿದ್ದ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ, ಮುಂದಿನ ದಿನಗಳಲ್ಲಿ ಈ ಕಾರ್ಯಕ್ರಮವನ್ನು ಮುಂದುವರೆಸುವುದಾಗಿ ಜೊತೆಗೆ ಸರ್ಕಾರಿ ಶಾಲೆ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಕೈಲಾದ ನೆರವು ನೀಡುತ್ತೇವೆ ಎಂದು ಭರವಸೆ ನೀಡಿದ್ದರು, ಇದೀಗ ವಿಜಯ್ ಮತ್ತು ರಶ್ಮಿಕಾ…

Read More

ನಟನ ಮೇಲೆ ಡೆಲಿವೆರಿ ಬಾಯ್ಸ್ ದಾಳಿ: ಕೊಲೆಗೆ ಯತ್ನ ಎಂದ ನಟ – Kannada News | Delivery Boys attack on Tollywood hero Akhil Raj

ತೆಲುಗು ಚಿತ್ರರಂಗದ (Tollywood) ನಟನ ಮೇಲೆ ಹಲವಾರು ಡೆಲಿವರಿ ಬಾಯ್ಸ್ ಒಟ್ಟಿಗೆ ದಾಳಿ ನಡೆಸಿದ್ದಾರೆ. ನಟ ಅಖಿಲ್ ರಾಜ್, ಕಾರಿನಲ್ಲಿ ಹೋಗುತ್ತಿದ್ದಾಗ ಡೆಲಿವರಿ ಬಾಯ್ಸ್​​​ಗಳು ಒಟ್ಟಿಗೆ ನಟನ ಕಾರಿನ ಮೇಲೆ ದಾಳಿ ಮಾಡಿದ್ದು, ಕಾರು ಅಡ್ಡಗಟ್ಟಿ ಹಲ್ಲೆ ಸಹ ಮಾಡಿದ್ದಾರೆ. ಬಳಿಕ ನಟ ತನ್ನ ಕಾರನ್ನು ನೇರವಾಗಿ ಪೊಲೀಸ್ ಠಾಣೆಗೆ ಚಲಾಯಿಸಿದ್ದು, ಘಟನೆ ಬಗ್ಗೆ ದೂರು ಸಹ ದಾಖಲಿಸಿದ್ದಾರೆ. ಡೆಲಿವರಿ ಬಾಯ್ಸ್​​ಗಳು ತಮ್ಮನ್ನು ಕೊಲ್ಲಲು ಯತ್ನಿಸಿದರು ಎಂದು ನಟ ಅಖಿಲ್ ಆರೋಪಿಸಿದ್ದಾರೆ. ಮಾತ್ರವಲ್ಲದೆ, ಡೆಲಿವರಿ ಬಾಯ್ಸ್ ಸಹ…

Read More

IPL 2026: ಡೆಲ್ಲಿ ತಂಡದ ನಾಯಕತ್ವದಿಂದ ಅಕ್ಷರ್​ ಪಟೇಲ್​ ಔಟ್; ಕನ್ನಡಿಗನಿಗೆ ನಾಯಕತ್ವ ಪಟ್ಟ – Kannada News | Delhi Capitals IPL 2026: KL Rahul to Replace Axar Patel as Captain?

ಮಾಧ್ಯಮ ವರದಿಗಳ ಪ್ರಕಾರ ಡೆಲ್ಲಿ ಫ್ರಾಂಚೈಸಿ, ಸ್ಟಾರ್ ಆಲ್‌ರೌಂಡರ್ ಅಕ್ಷರ್ ಪಟೇಲ್ ಅವರನ್ನು ನಾಯಕತ್ವದಿಂದ ತೆಗೆದುಹಾಕಿದೆ. 2025 ರ ಐಪಿಎಲ್ ಆವೃತ್ತಿಯಲ್ಲಿ ಅಕ್ಷರ್ ತಂಡದ ನಾಯಕರಾಗಿದ್ದರು, ಆದರೆ ಈ ಆವೃತ್ತಿಯಲ್ಲಿ ಅವರು ಆಟಗಾರನಾಗಿ ಮಾತ್ರ ಆಡಲಿದ್ದಾರೆ. ಇದರ ಜೊತೆಗೆ ಅಕ್ಷರ್ ಬದಲಿಗೆ ಯಾರು ತಂಡದ ನಾಯಕತ್ವವಹಿಸಿಕೊಳ್ಳಲಿದ್ದಾರೆ ಎಂಬುದರ ಕುರಿತು ಪ್ರಮುಖ ಮಾಹಿತಿ ಹೊರಬಿದ್ದಿದೆ. Source link

Read More

ರೇವತಿ ಅದ್ವೈತಿಯಿಂದ ಹಿಡಿದು ಸುಂದರ್ ಪಿಚೈವರೆಗೆ ಜಾಗತಿಕ ದೈತ್ಯ ಸಂಸ್ಥೆಗಳ ಚುಕ್ಕಾಣಿ ಹಿಡಿದ ಭಾರತೀಯರು; ಈಗ ಕುನಾಲ್ ಹೊಸ ಸೇರ್ಪಡೆ – Kannada News | From Jayshree Ullal, Revathi Advaithi to Sundar Pichai, Indians leading global tech giants

ಅಮೆರಿಕದ ಬೃಹತ್ ತಂತ್ರಜ್ಞಾನ ಮತ್ತು ಬಹುರಾಷ್ಟ್ರೀಯ ಕಂಪನಿಗಳನ್ನು ಮುನ್ನಡೆಸುತ್ತಿರುವ ಭಾರತೀಯ ಮೂಲದ ಸಿಇಒಗಳ (CEOs) ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಜಾಗತಿಕ ಮಟ್ಟದಲ್ಲಿ ಭಾರತೀಯರ ನಾಯಕತ್ವ, ನಿರ್ವಹಣಾ ಕೌಶಲ್ಯ ಮತ್ತು ತಂತ್ರಜ್ಞಾನದ ಮೇಲಿನ ಹಿಡಿತಕ್ಕೆ ಇದು ಸಾಕ್ಷಿಯಾಗಿದೆ. ಇತ್ತೀಚೆಗಷ್ಟೇ (ಜೂನ್ 2026) ‘ಕ್ರೆಡ್’ (CRED) ಸಂಸ್ಥಾಪಕ ಕುನಾಲ್ ಶಾ ಅವರು ವಾಟ್ಸಾಪ್‌ನ (WhatsApp) ಗ್ಲೋಬಲ್ ಹೆಡ್ ಆಗಿ ನೇಮಕಗೊಂಡಿರುವುದು ಈ ಪಟ್ಟಿಗೆ ಹೊಸ ಮತ್ತು ಅತಿದೊಡ್ಡ ಸೇರ್ಪಡೆಯಾಗಿದೆ. ವಿಶ್ವದ ಪ್ರಮುಖ ಕಂಪನಿಗಳನ್ನು ಮುನ್ನಡೆಸುತ್ತಿರುವ ಪ್ರಭಾವಿ ಭಾರತೀಯ ಮೂಲದ…

Read More

Video: ಮದುವೆ ಮಂಟಪದಲ್ಲಿ ವರನ ಕೈಗೆ ಮುತ್ತಿಟ್ಟ ಮಾಜಿ ಪ್ರೇಯಸಿ, ಆಮೇಲೇನಾಯ್ತು ನೀವೇ ನೋಡಿ – Kannada News | Unexpected Clash Erupts During Wedding Function, Video Circulates Online

ಇಂಡೋನೇಷ್ಯಾ, ಡಿಸೆಂಬರ್ 28: ಇಂಡೋನೇಷ್ಯಾದಲ್ಲಿ ನಡೆದ ಮದುವೆ ಸಮಾರಂಭದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವರನ ಮಾಜಿ ಗೆಳತಿ ಮದುವೆ ಮಂಪಟದಲ್ಲಿ ವಧುವಿನ ಎದುರೇ ಆತನ ಕೈಗೆ ಮುತ್ತುಕೊಟ್ಟಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ವೈರಲ್ ಆಗಿರುವ ಈ ಕ್ಲಿಪ್‌ನಲ್ಲಿ, ಮಹಿಳೆ ವರನ ಕೈಗೆ ಮುತ್ತಿಡಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು. ಇದು ವಧುವಿಗೆ ಕೋಪ ತರಿಸಿತ್ತು. ಕೂಡಲೇ ವಧು ಮಾಜಿ ಪ್ರೇಯಸಿ ಕೂದಲು ಹಿಡಿದು ಆಕೆ ಹಿಗ್ಗಾಮುಗ್ಗ ಥಳಿಸಿರುವುದನ್ನು ವಿಡಿಯೋದಲ್ಲಿ ಕಾಣಬಹುದು.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ …

Read More

ಮೆಟ್ರೋ ಟಿಕೆಟ್ ದರ ಸಮರ: ಯುದ್ಧ ಪೂರ್ತಿ ಗೆದ್ದಿಲ್ಲ ಎಂದ ಸಂಸದ; ಕೇಂದ್ರಕ್ಕೆ ಪತ್ರ ಬರೆಯುವಂತೆ ಒತ್ತಾಯ – Kannada News | Metro ticket price war: This is only temporary, the war has not been completely won, says Tejasvi Surya

ಸಂಸದ ತೇಜಸ್ವಿ ಸೂರ್ಯImage Credit source: deccanherald ಬೆಂಗಳೂರು, ಫೆಬ್ರವರಿ 07: ಸೋಮವಾರದಿಂದ ನಮ್ಮ ಮೆಟ್ರೋ ಟಿಕೆಟ್ (Namma Metro) ಪ್ರಯಾಣ ದರ ಶೇಕಡಾ 5ರಷ್ಟು ಏರಿಕೆ ಮಾಡಲು ನಿರ್ಧರಿಸಲಾಗಿತ್ತು. ಇದೇ ದರ ಏರಿಕೆ ವಿಚಾರವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ಮಧ್ಯೆ ದಂಗಲ್ ಕೂಡ ಏರ್ಪಟ್ಟಿದೆ. ಈ ಮೆಟ್ರೋ ಪ್ರಯಾಣ ದರ ಏರಿಕೆ ಜಟಾಪಟಿಯ ನಡುವೆ ಸೋಮವಾರದಿಂದ ಮೆಟ್ರೋ ಪ್ರಯಾಣ ದರ ಏರಿಕೆಯಾಗಲ್ಲ ಅಂತಾ ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejasvi Surya) ಘೋಷಿಸಿದ್ದು, ಇದು…

Read More

DRDO Internship 2026: ಯುವ ಎಂಜಿನಿಯರ್‌ಗಳಿಗೆ DRDO ನಿಂದ ಬಂಪರ್ ಕೊಡುಗೆ; 40 ಇಂಟರ್ನ್‌ಶಿಪ್ ಸೀಟುಗಳಿಗೆ ಅರ್ಜಿ ಆಹ್ವಾನ! – Kannada News | DRDO Internship 2026: Engineering Students! Apply for 40 Seats, Gain Defense Research Experience

ಯುವ ಎಂಜಿನಿಯರ್‌ಗಳಿಗೆ DRDO ನಿಂದ ಬಂಪರ್ ಕೊಡುಗೆ ದೇಶದ ಹೆಮ್ಮೆಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಾದ DRDO (Defence Research and Development Organisation) ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಅದ್ಭುತ ಇಂಟರ್ನ್‌ಶಿಪ್ ಅವಕಾಶವನ್ನು ತಂದಿದೆ. ಈ ಇಂಟರ್ನ್‌ಶಿಪ್ ದೇಶದ ರಕ್ಷಣಾ ಸಂಶೋಧನೆಗೆ ಸಂಬಂಧಿಸಿದ ಅತ್ಯಾಧುನಿಕ ಯೋಜನೆಗಳಲ್ಲಿ ನೇರವಾಗಿ ಕೆಲಸ ಮಾಡುವ ಮತ್ತು ಪ್ರಾಯೋಗಿಕ ಅನುಭವವನ್ನು ಪಡೆಯುವ ಅಪರೂಪದ ವೇದಿಕೆಯಾಗಿದೆ. DRDO ಈ ಇಂಟರ್ನ್‌ಶಿಪ್‌ಗಾಗಿ ಒಟ್ಟು 40 ಸೀಟುಗಳನ್ನು ಬಿಡುಗಡೆ ಮಾಡಿದೆ. ಇದರ ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಈಗಾಗಲೇ…

Read More

ಬೆಂಗಳೂರಲ್ಲಿ ಡ್ರಗ್ಸ್ ಬೇಟೆ: 5.67 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ, ಕೊಕೇನ್ ಜಪ್ತಿ, ಉಗಾಂಡಾ ಮಹಿಳೆ ಸೇರಿ ಮೂವರ ಬಂಧನ – Kannada News | Bengaluru Drug Bust: Rs 5.67 Crore Hydro Ganja and Cocaine Seized in Three Separate Raids; Ugandan Woman Arrested

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 2.77 ಕೋಟಿ ರೂ. ಮೌಲ್ಯದ ಗಾಂಜಾ ಸೀಜ್Image Credit source: tv9 ಬೆಂಗಳೂರು, ಜೂನ್ 16: ಬೆಂಗಳೂರಿನಲ್ಲಿ (Bengaluru) ಮಾದಕ ದ್ರವ್ಯ ಜಾಲದ ವಿರುದ್ಧ ಪೊಲೀಸರು ಹಾಗೂ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 5.67 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಹೈಡ್ರೋ ಗಾಂಜಾ ಮತ್ತು ಕೊಕೇನ್ ಜಪ್ತಿ ಮಾಡಿದ್ದಾರೆ. ಅಂತರರಾಷ್ಟ್ರೀಯ ಮತ್ತು ಅಂತರರಾಜ್ಯ ಡ್ರಗ್ಸ್ ಡೀಲಿಂಗ್‌ನಲ್ಲಿ ತೊಡಗಿದ್ದ ಉಗಾಂಡಾ ಮೂಲದ ಮಹಿಳಾ ಪೆಡ್ಲರ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ….

Read More

ಕನ್ನಡ ಸಿನಿಮಾ ಟ್ರೈಲರ್ ನೋಡಿ ವಾವ್ ಎಂಬ ಸಲ್ಮಾನ್ ಖಾನ್ – Kannada News | Salman Khan watched Rakkasapuradol Kannada movie trailer

ಬಾಲಿವುಡ್​​ನ ಸ್ಟಾರ್ ನಟ ಸಲ್ಮಾನ್ ಖಾನ್​​ಗೂ (Salman Khan) ಕನ್ನಡ ಚಿತ್ರರಂಗಕ್ಕೂ ಎತ್ತಣಿಂದೆತ್ತ ಸಂಬಂಧ. ಸುದೀಪ್ ಜೊತೆಗೆ ಒಂದು ಸಿನಿಮಾನಲ್ಲಿ ನಟಿಸಿರುವುದು ಬಿಟ್ಟರೆ ಸಲ್ಲು ಕನ್ನಡ ಚಿತ್ರರಂಗದ ಜೊತೆಗೆ ಹೆಚ್ಚಿನ ನಂಟು ಹೊಂದಿಲ್ಲ. ಆದರೆ ಇದೀಗ ಹಠಾತ್ತನೆ ಸಲ್ಮಾನ್ ಖಾನ್, ಕನ್ನಡ ಸಿನಿಮಾದ ಟ್ರೈಲರ್ ಒಂದನ್ನು ವೀಕ್ಷಿಸಿ ವಾವ್ ಎಂದಿದ್ದಾರೆ. ಮಾತ್ರವಲ್ಲದೆ, ಈ ಸಿನಿಮಾದ ಹಿಂದಿ ಆವೃತ್ತಿ ಯಾವಾಗ ತೋರಿಸುತ್ತೀರಿ ಎಂದು ಚಿತ್ರತಂಡದವರನ್ನು ಕೇಳಿದ್ದಾರೆ. ಅಷ್ಟಕ್ಕೂ ಯಾವುದು ಆ ಸಿನಿಮಾ? ಕೆಲ ದಿನಗಳ ಹಿಂದಷ್ಟೆ ಬಿಡುಗಡೆ ಆಗಿ…

Read More