Headlines

ಭಕ್ತರ ತಲೆ ಮೇಲೆಯೇ ತೆಂಗಿನ ಕಾಯಿ ಒಡೆಯುತ್ತಾರೆ, ಆದ್ರೂ ಗಾಯವಾಗಲ್ಲ ರಕ್ತ ಬರಲ್ಲ! – Kannada News | Devotees Break Coconuts on Heads Without Injury: Unique Mugumaramma Festival Tradition in Chamarajanagar

ಭಕ್ತರ ತಲೆ ಮೇಲೆಯೇ ತೆಂಗಿನ ಕಾಯಿ ಒಡೆಯುತ್ತಿರುವುದುImage Credit source: tv9 ಚಾಮರಾಜನಗರ, ಮಾರ್ಚ್ 6: ದೇವರಿಗೆ ಪೂಜೆ ಸಲ್ಲಿಸುವ ವೇಳೆ ತೆಂಗಿನಕಾಯಿ ಒಡೆಯುವುದು ಸಾಮಾನ್ಯ ಸಂಪ್ರದಾಯ. ಆದರೆ ಚಾಮರಾಜನಗರ (Chamarajanagar) ಜಿಲ್ಲೆಯ ಒಂದು ಗ್ರಾಮದಲ್ಲಿ ನಡೆಯುವ ಹಬ್ಬದಲ್ಲಿ ಭಕ್ತರ ತಲೆಯ ಮೇಲೆಯೇ ತೆಂಗಿನಕಾಯಿ ಒಡೆದು ಪೂಜೆ ಸಲ್ಲಿಸುವ ವಿಶಿಷ್ಟ ಪದ್ಧತಿ ಇಂದಿಗೂ ಆಚರಣೆಯಲ್ಲಿದೆ. ಈ ಅಪರೂಪದ ಆಚರಣೆ ಗಡಿ ನಾಡು ಚಾಮರಾಜನಗರ ಜಿಲ್ಲೆಯ ಕಮರವಾಡಿ ಗ್ರಾಮದಲ್ಲಿ ನಡೆಯುವ ಗ್ರಾಮದೇವತೆ ಮೂಗುಮಾರಮ್ಮ ಜಾತ್ರೆಯ ವಿಶೇಷವಾಗಿದೆ. ಚಾಮರಾಜನಗರ ತಾಲೂಕಿನ…

Read More

ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆ ಶಿವಕುಮಾರ್: ಏನಂದ್ರು ನೋಡಿ – Kannada News | DK Shivakumar Hits Back at KN Rajanna from Delhi, Issues Strong Rebuttal

ನವದೆಹಲಿ, ಡಿಸೆಂಬರ್ 24: ದೆಹಲಿಯಲ್ಲಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮುಖ್ಯಮಂತ್ರಿ ಆಪ್ತ ಕೆಎನ್ ರಾಜಣ್ಣಗೆ ಖಾರವಾಗಿ ತಿರುಗೇಟು ನೀಡಿದ್ದಾರೆ. ರಾಹುಲ್ ಗಾಂಧಿಗೆ ರಾಜಣ್ಣ ಸರಣಿ ಪತ್ರ ಬರೆದಿರುವ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ಅಧ್ಯಕ್ಷರು ಸರಿಯಾಗಿ ಆಯ್ಕೆ ಮಾಡಿದ್ದರೆ ವಿಧಾನಸಭೆ ಚುನಾವಣೆಯಲ್ಲಿ ಇನ್ನೂ 12-13 ಸ್ಥಾನಗಳನ್ನು ಹೆಚ್ಚು ಗೆಲ್ಲಬಹುದಿತ್ತು ಎಂದು ಹೈಕಮಾಂಡ್​ಗೆ ಬರೆದ ಪತ್ರದಲ್ಲಿ ರಾಜಣ್ಣ ಉಲ್ಲೇಖಿಸಿದ್ದಾರಲ್ಲಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿ, ನನಗೆ ಇನ್ನೂ ಸ್ವಲ್ಪ…

Read More

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿಯಾಗಿದ್ದ, ಎಐಎಡಿಎಂಕೆ ಉಚ್ಚಾಟಿತ ನಾಯಕ ಪನ್ನೀರ್​ಸೆಲ್ವಂ ಡಿಎಂಕೆ ಸೇರ್ಪಡೆ – Kannada News | Tamil Nadu: Former CM Panneerselvam Aligns With MK Stalin’s DMK

ಚೆನ್ನೈ,ಫೆಬ್ರವರಿ 27: ತಮಿಳುನಾಡು ವಿಧಾನಸಭಾ ಚುನಾವಣೆ ಸನ್ನಿಹಿವಾಗುತ್ತಿದ್ದಂತೆ, ರಾಜಕೀಯದಲ್ಲಿ ಪ್ರಮಖ ಬೆಳವಣಿಗೆಯೊಂದು ನಡೆದಿದೆ. ತಮಿಳುನಾಡಿನಲ್ಲಿ ಮೂರುಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಪನ್ನೀರ್​​ಸೆಲ್ವಂ ಡಿಎಂಕೆಗೆ ಸೇರ್ಪಡೆಯಾಗಿದ್ದಾರೆ. ಅವರು ಎಐಡಿಎಂಕೆಯಂದ ಉಚ್ಚಾಟನೆಗೊಂಡಿದ್ದರು. ಪನ್ನೀರ್‌ಸೆಲ್ವಂ ಅವರು ಪಕ್ಷದ ಪ್ರಧಾನ ಕಚೇರಿ ಅಣ್ಣಾ ಅರಿವಲಯಂನಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಸಮ್ಮುಖದಲ್ಲಿ ಸದಸ್ಯತ್ವ ಪಡೆದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಡಿಎಂಕೆ ಅವಕಾಶ ನೀಡಬಹುದು. 2021 ರಲ್ಲಿ ಅವರು ಗೆದ್ದಿದ್ದ ಕ್ಷೇತ್ರವಾದ ಬೋಡಿನಾಯಕನೂರಿನಿಂದ ಡಿಎಂಕೆ ಅವರನ್ನು ಕಣಕ್ಕಿಳಿಸಬಹುದು ಎಂದು ಹೇಳಲಾಗುತ್ತಿದೆ. ಪನ್ನೀರ್‌ಸೆಲ್ವಂ ಅವರ…

Read More

ಗಂಗಾ ನದಿಯಲ್ಲಿ ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್​ – Kannada News | Traffic Cop Tara Kumari’s Bravery: Rescues Drowning Youths at Patna’s Digha Ghat

ಪಟ್ನಾದ ದೀಘಾ ಘಾಟ್ ಬಳಿ ಗಂಗಾ ನದಿಯಲ್ಲಿ ಇಬ್ಬರು ಯುವಕರು ಮುಳುಗುತ್ತಿದ್ದಾಗ ಮಹಿಳಾ ಟ್ರಾಫಿಕ್ ಪೊಲೀಸ್​​ ಧಾವಿಸಿ ಕಾಪಾಡಲು ಮುಂದಾಗಿದ್ದಾರೆ. ತಾರಾ ಕುಮಾರಿ ಎಂಬ ಪೊಲೀಸ್​​ ಅಧಿಕಾರಿಯ ಈ ಕೆಲಸಕ್ಕೆ ಎಲ್ಲ ಕಡೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ಸಾಮಾನ್ಯವಾಗಿ ಇಂತಹ ಸಂದರ್ಭಗಳಲ್ಲಿ ಜನ ಹಿಂಜರಿಯುತ್ತಾರೆ, ಆದರೆ ತಾರಾ ಅವರು ತಾವು ಧರಿಸಿದ್ದ ಪೊಲೀಸ್ ಸಮವಸ್ತ್ರದಲ್ಲೇ ನದಿಗೆ ಹಾರಿ ಯುವಕರನ್ನು ರಕ್ಷಿಸಿದ್ದಾರೆ. ಅವರ ಈ ಅಪ್ರತಿಮ ಧೈರ್ಯ ಮತ್ತು ಸಮಯಪ್ರಜ್ಞೆಯನ್ನು ನೋಡಿ…

Read More

ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು – Kannada News | Kannada actor Vajramuni Life Story Death Reason and other details

ಕನ್ನಡ ಚಿತ್ರರಂಗದಲ್ಲಿ (Kannada Film Industry) ನಟ ವಜ್ರಮುನಿ ಅವರು ತಮ್ಮದೇ ಛಾಪು ಮೂಡಿಸಿದ್ದರು. ಬಹುಬೇಡಿಕೆಯ ನಟನಾಗಿ ಅವರು ಮಿಂಚಿದ್ದರು. ಹೀರೋಗಳಿಗಿಂತ ವಜ್ರಮನಿ ಅವರೇ ಹೈಲೈಟ್ ಆಗುತ್ತಿದ್ದ ದಿನಗಳು ಅವು. ಸಿನಿಮಾದಲ್ಲಿ ವಿಲನ್ ಆದರೂ ರಿಯಲ್ ಲೈಫ್​​ನಲ್ಲಿ ವಜ್ರಮುನಿ ಅವರು ಮೃದು ಸ್ವಭಾವದ ವ್ಯಕ್ತಿ ಆಗಿದ್ದರು. ನಟನಾಗಿ ಫೇಮಸ್ ಆದ ಅವರು ನಿರ್ಮಾಪಕನಾಗಿಯೂ ಅದೃಷ್ಟಪರೀಕ್ಷೆ ಮಾಡಿಕೊಂಡರು. ನಿರ್ಮಾಪಕನಾದ ಬಳಿಕ ಅವರು ಸಾಲದ ಸುಳಿಗೆ ಸಿಲುಕಿದರು. ನಂತರದ ದಿನಗಳಲ್ಲಿ ವಜ್ರಮುನಿ (Vajramuni) ಅವರಿಗೆ ಆರೋಗ್ಯ ಕೈಕೊಟ್ಟಿತು. ಅದರಿಂದಾಗಿ ಅವರ…

Read More

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ – Kannada News | West Bengal Assembly Elections PM Narendra Modi holds massive roadshow in Howrah

ಹೌರಾ, ಏಪ್ರಿಲ್ 23: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಚುನಾವಣಾ ಪ್ರಚಾರದ ಸಲುವಾಗಿ ಇಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಬಂಗಾಳದ ಹೌರಾದಲ್ಲಿ ಬೃಹತ್ ರೋಡ್ ಶೋ ನಡೆಸಿದರು. ಬಿಜೆಪಿ ಅಭ್ಯರ್ಥಿಗಳ ಜೊತೆ ರೋಡ್ ಶೋ ನಡೆಸಿದ ಮೋದಿಯವರನ್ನು ನೋಡಲು ಜನಸಾಗರವೇ ನೆರೆದಿತ್ತು. ಈ ವೇಳೆ ಪ್ರಧಾನಿ ಮೋದಿಯವರ ಮುಖವಿರುವ ಮಾಸ್ಕ್ ಧರಿಸಿದ್ದ ಜನರು ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಇದಕ್ಕೂ ಮುನ್ನ ಮಥುರಾಪುರದಲ್ಲಿ ನಡೆದ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ…

Read More

ಪ್ರಿಯಾಂಕಾ ಚೋಪ್ರಾರನ್ನು ಮಹಾನ್ ವ್ಯಕ್ತಿಗೆ ಹೋಲಿಸಿದ ಹಾಲಿವುಡ್ ಸ್ಟಾರ್ ವಿನ್ ಡೀಸೆಲ್ – Kannada News | Vin Diesel compares Priyanka Chopra to Nelson Mandela

ಪ್ರಿಯಾಂಕಾ ಚೋಪ್ರಾ (Priyanka Chopra) ಬಾಲಿವುಡ್​ ಮಾತ್ರವಲ್ಲದೆ ಹಾಲಿವುಡ್​​ನಲ್ಲೂ ಸ್ಟಾರ್ ನಟಿ. ಕೆಲ ವರ್ಷಗಳ ಹಿಂದೆ ಬಾಲಿವುಡ್​ನಿಂದ ದೂರಾಗಿ ಹಾಲಿವುಡ್​​ಗೆ ಹಾರಿದ್ದ ಪ್ರಿಯಾಂಕಾರನ್ನು ಹಲವರು ಅಣಕಿಸಿದ್ದರು. ಆರಂಭದಲ್ಲಿ ಪ್ರಿಯಾಂಕಾಗೆ ಹಾಲಿವುಡ್​​ನಲ್ಲಿ ಗಟ್ಟಿ ಪಾತ್ರಗಳು ಸಿಗದಿದ್ದಾಗ ಟೀಕೆ ಮಾಡಿದ್ದರು. ಆದರೆ ಈಗ ಪ್ರಿಯಾಂಕಾ ಚೋಪ್ರಾ, ಹಾಲಿವುಡ್​ನ ಸ್ಟಾರ್ ನಟರು, ನಿರ್ದೇಶಕರುಗಳೊಟ್ಟಿಗೆ ಕೆಲಸ ಮಾಡುತ್ತಿದ್ದಾರೆ ಮಾತ್ರವಲ್ಲದೆ ಹಾಲಿವುಡ್​​ನಲ್ಲಿ ತಮ್ಮದೇ ಆದ ಪ್ರತ್ಯೇಕ ಗುರುತನ್ನು ಸಂಪಾದಿಸಿಕೊಂಡಿದ್ದಾರೆ. ಹಾಲಿವುಡ್​​ನ ಸ್ಟಾರ್ ನಟ ವಿನ್ ಡೀಸೆಲ್ ಇತ್ತೀಚೆಗೆ ಪ್ರಿಯಾಂಕಾ ಚೋಪ್ರಾರನ್ನು ಮಹಾನ್ ವ್ಯಕ್ತಿಯೊಬ್ಬರಿಗೆ ಹೋಲಿಕೆ…

Read More

ನೆಟ್ ರನ್ ರೇಟ್ ಸಮಗೊಂಡರೆ ಸೆಮಿಫೈನಲ್​ಗೇರುವುದು ಯಾರು? – Kannada News | What will happen if the net run rate of two teams is tied in t20 World Cup 2026?

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನ ಮೊದಲ ಪಂದ್ಯವೇ ಮಳೆಗೆ ಆಹುತಿಯಾಗಿದೆ. ಕೊಲಂಬೊದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ನಡುವಣ ಪಂದ್ಯವನ್ನು ರದ್ದು ಮಾಡಲಾಗಿದೆ. ಇನ್ನು ಪಂದ್ಯ ರದ್ದಾಗಿರುವ ಕಾರಣ ಉಭಯ ತಂಡಗಳಿಗೆ ತಲಾ ಒಂದೊಂದು ಅಂಕಗಳನ್ನು ಹಂಚಲಾಗಿದೆ. ಇತ್ತ ಉಭಯ ತಂಡಗಳು ಒಂದೊಂದು ಅಂಕ ಪಡೆದಿರುವ ಕಾರಣ ಮುಂದಿನ ಎರಡು ಮ್ಯಾಚ್​ಗಳಲ್ಲಿ ಗೆಲ್ಲುವ ಮೂಲಕ ಸೆಮಿಫೈನಲ್​ಗೇರಬಹುದು. ಒಂದು ವೇಳೆ ಗ್ರೂಪ್ ಮುಂದಿನ ಪಂದ್ಯಗಳು ಕೂಡ ಮಳೆಗೆ ಆಹುತಿಯಾಗಿ ಎಲ್ಲಾ…

Read More

ಕಾರಿಗಾಗಿ ದಂಪತಿ ಮಧ್ಯೆ ಗಲಾಟೆ: ಮದ್ವೆಯಾದ ಹತ್ತೇ ತಿಂಗಳಿಗೆ ತಂಗಿ ಗಂಡನನ್ನೇ ಕೊಂದ ಬಾಮೈದ

ಆನೇಕಲ್​, ಏಪ್ರಿಲ್​ 06: ಕಾರು ಖರೀದಿ ವಿಚಾರವಾಗಿ ಬಾಮೈದನಿಂದ ಭಾವನನ್ನು ಕೊಲೆ (murder) ಮಾಡಿರುವಂತಹ ಘಟನೆ ಆಂಧ್ರದ ಇಂದೂಪುರ ಪೊಲೀಸ್ ಠಾಣವ್ಯಾಪ್ತಿಯ ಮೇಳ್ಯ ಬಳಿ ನಡೆದಿದೆ. ವಿನಯ್ ಕುಮಾರ್ (37) ಕೊಲೆಯಾದ ವ್ಯಕ್ತಿ. ಬಾಮೈದ ರಾಜು ಮತ್ತು ಅವನ ಗ್ಯಾಂಗ್​​ನಿಂದ ಕೊಲೆ ಮಾಡಲಾಗಿದ್ದು,  ರಾಜು, ವೇಣು, ಶ್ರೇಯಸ್​ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಇಂದೂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಬೆಂಗಳೂರು ಉತ್ತರ ತಾಲೂಕಿ ಚಿಕ್ಕಬಾಣಾವರದ ನಿವಾಸಿಗಳಾದ ರಂಗಶಾಮಪ್ಪ ಮತ್ತು ಸೌಭಾಗ್ಯಮ್ಮ ದಂಪತಿಯ ಮೂರನೇ ಮಗ ವಿನಯ್…

Read More