Headlines

ಬೆಂಗಳೂರಿನಲ್ಲಿ ಹೆಚ್ಚಾಯ್ತು ಹಾವುಗಳ ಸಂಖ್ಯೆ! ದಿನಕ್ಕೆ 100 ಕರೆಗಳು ಬರುತ್ತಿವೆ ಎಂದ ಉರಗ ರಕ್ಷಕರು – Kannada News | Bengaluru Snake Hatching Season: 100 rescue calls per day, Shortage of Rescuers Leaves City Vulnerable to Venomous Reptiles

ಬೆಂಗಳೂರು, ಜುಲೈ 01: ಜೂನ್​ನಿಂದ ಆಗಸ್ಟ್​ವರೆಗಿನ ಅವಧಿಯು ಹಾವುಗಳ (Snakes) ಸಂತಾನೋತ್ಪತ್ತಿ ಮತ್ತು ಮೊಟ್ಟೆಯೊಡೆದು ಮರಿ ಹೊರಬರುವ (Hatching Season) ಸಮಯವಾಗಿದೆ. ಈ ಸಮಯದಲ್ಲಿ ಮನೆಗಳ ಒಳಗೆ, ಸುತ್ತಮುತ್ತ ಹಾವು ಕಾಣಿಸಿಕೊಳ್ಳುವುದು ಸಾಮಾನ್ಯ. ಹೀಗೆ ಬೆಂಗಳೂರಿನಲ್ಲೂ ಹಾವುಗಳ ಸಂತತಿ ಹೆಚ್ಚಾಗಿದ್ದು, ಉರಗ ರಕ್ಷಕರು ಪರದಾಡುವಂತಾಗಿದೆ. ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಐದು ವಲಯಗಳಿಗೆ ಕೇವಲ 7 ಮಂದಿ ಉರಗ ರಕ್ಷಕರಿದ್ದು, ಸಾರ್ವಜನಿಕರಿಂದ ದಿನಕ್ಕೆ ಬರುವ 100ಕ್ಕೂ ಹೆಚ್ಚು ಕರೆಗಳಲ್ಲಿ (Rescue calls) ಕೇವಲ 10-15 ಕರೆಗಳಿಗೆ ಮಾತ್ರ ಸ್ಪಂದಿಸಲು…

Read More

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಬಿಜೆಪಿ ಬಾಗಿಲು ತಟ್ಟಿದ್ದ ಕೆಲ ಕಾಂಗ್ರೆಸಿಗರು!

ಬೆಂಗಳೂರು, ಮೇ 29: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ವಿಚಾರವಾಗಿ ವರಿಷ್ಠರಿಗೆ ಕರ್ನಾಟಕ ಕಾಂಗ್ರೆಸ್​​ನಲ್ಲಿ ಬಂಡಾಯದ ಭೀತಿ ಕಾಡಿತ್ತು. ಇದಕ್ಕೆ ಪೂರಕವೆಂಬಂತೆ ಬಿಜೆಪಿ ನಾಯಕರ ಸಂಪರ್ಕಿಸಲು ಕೆಲ ಕಾಂಗ್ರೆಸಿಗರು ಯತ್ನಿಸಿದ್ದ ಸುದ್ದಿ ತಿಳಿದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಪ್ರಕ್ರಿಯೆಯನ್ನು ಕಾಂಗ್ರೆಸ್​​ ಹೈಕಮಾಂಡ್​​ ಸೂಕ್ಷ್ಮವಾಗಿ ಗಮನಿಸಿತ್ತು. ಮಂಗಳವಾರದ ರಾತ್ರಿಯಿಂದ ಒತ್ತಡದಲ್ಲಿದ್ದ ಹೈಕಮಾಂಡ್ ನಾಯಕರು ಅದಕ್ಕಾಗಿಯೇ ರಣದೀಪ್​ ಸುರ್ಜೇವಾಲ ಅವರನ್ನು ಕರ್ನಾಟಕಕ್ಕೆ ಕಳುಹಿಸಿದ್ದರು. ಕಾಂಗ್ರೆಸ್ ಶಾಸಕರ ಚಲನವಲನದ ಮೇಲೆ ಕಣ್ಣಿಟ್ಟಿಡುವ ಜೊತೆಗೆ ರಾಜೀನಾಮೆ ಬಳಿಕ ಸಿದ್ದರಾಮಯ್ಯರನ್ನು ದೆಹಲಿಗೆ…

Read More

IPL 2026: ಐಪಿಎಲ್​​ನಿಂದ 9 ಆಟಗಾರರು ಔಟ್..!

IPL 2026: ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ ಇಂದಿನಿಂದ (ಮಾ.28) ಶುರುವಾಗಲಿದೆ. ಹತ್ತು ತಂಡಗಳ ನಡುವಣ ಈ ಕ್ರಿಕೆಟ್​​ ಕದನದಿಂದ ಕೆಲ ಆಟಗಾರರು ಹಿಂದೆ ಸರಿದಿದ್ದಾರೆ. ಹೀಗೆ ಐಪಿಎಲ್​ಗೆ ಆಯ್ಕೆಯಾಗಿ ಟೂರ್ನಿಯಿಂದ ಹೊರಬಿದ್ದ ಹಾಗೂ ಹಿಂದೆ ಸರಿದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ… ಆಕಾಶ್ ದೀಪ್: ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಬಲಗೈ ವೇಗಿ ಆಕಾಶ್ ದೀಪ್ ಐಪಿಎಲ್ 2026 ರಿಂದ ಹೊರಗುಳಿದಿದ್ದಾರೆ. ಬೆನ್ನು ನೋವಿನ ಸಮಸ್ಯೆಯ ಕಾರಣ ಅವರು ಟೂರ್ನಿಯಿಂದ ಹಿಂದೆ…

Read More

ಸಿಬಿಎಸ್‌ಇ ವಿದ್ಯಾರ್ಥಿಗಳಿಗೆ ಹೊಸ ರೂಲ್ಸ್: 9ನೇ ತರಗತಿಯಿಂದ 3 ಭಾಷೆಗಳ ಅಧ್ಯಯನ ಕಡ್ಡಾಯ; ಕನಿಷ್ಠ 2 ಭಾರತೀಯ ಭಾಷೆಗಳಿರಬೇಕು! – Kannada News | NEP 2020 Impact: CBSE Makes 3 Languages Compulsory for 9th Grade Students

ದೆಹಲಿ, ಮೇ.16: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು (CBSE) ತನ್ನ ಪಠ್ಯಕ್ರಮದಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ. ರಾಷ್ಟ್ರೀಯ ಶಿಕ್ಷಣ ನೀತಿ (NEP) 2020 ಮತ್ತು ಶಾಲಾ ಶಿಕ್ಷಣದ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು (NCF-SE) 2023 ರ ಮಾರ್ಗಸೂಚಿಗಳಿಗೆ ಅನುಗುಣವಾಗಿ, ಜುಲೈ 1, 2026 ರಿಂದ ಆರಂಭವಾಗುವ ಶೈಕ್ಷಣಿಕ ವರ್ಷದಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಮೂರು ಭಾಷೆಗಳ (R1, R2, R3) ಅಧ್ಯಯನವನ್ನು ಕಡ್ಡಾಯಗೊಳಿಸಿದೆ. ಇದೀಗ ಈ ನೀತಿ ಜಾರಿಯಿಂದ ಕರ್ನಾಟಕದಲ್ಲೂ ಕೂಡ ಮಕ್ಕಳು ಕನ್ನಡ ಕಲಿಯುವ ಅವಕಾಶ ಇದೆ….

Read More

Jammu Kashmir Bus Accident: ರಾಮನಗರ-ಉಧಂಪುರ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಬಸ್ ಪಲ್ಟಿ, 10 ಮಂದಿ ಸಾವು – Kannada News | Tragedy on Mountain Road: Bus Overturns in Jammu and Kashmir, Multiple Lives Lost

ಶ್ರೀನಗರ, ಏಪ್ರಿಲ್ 20: ಜಮ್ಮು ಮತ್ತು ಕಾಶ್ಮೀರದ ರಾಮನಗರ-ಉಧಂಪುರ ಹೆದ್ದಾರಿಯಲ್ಲಿ ಎಂದಿನಂತೆ ವಾಹನಗಳ ಸಂಚಾರವಿತ್ತು. ಆದರೆ ಕಾಘೋಟೆ ಎಂಬ ಗ್ರಾಮದ ಬಳಿ ಸಾಗುತ್ತಿದ್ದ ಆ ಒಂದು ಬಸ್ಸಿನ ಪಾಲಿಗೆ ವಿಧಿ ಬೇರೆಯದೇ ಆಟವಾಡಲು ಸಂಚು ರೂಪಿಸಿತ್ತು. ಪ್ರಯಾಣಿಕರಿಂದ ತುಂಬಿದ್ದ ಆ ಬಸ್ ಅತಿ ವೇಗವಾಗಿ ಚಲಿಸುತ್ತಿತ್ತು. ಹಠಾತ್ತನೆ ಚಾಲಕನ ನಿಯಂತ್ರಣ ತಪ್ಪಿದ ಕಾರಣ ಬಸ್, ರಸ್ತೆಯ ಅಂಚಿನಿಂದ ಹೊರಕ್ಕೆ ಉರುಳಿ ಅಪಘಾತ(Accident)ಕ್ಕೀಡಾಯಿತು. ಕ್ಷಣಾರ್ಧದಲ್ಲಿ ಮೌನವಾದ ಚೀರಾಟ ಬಸ್ ಉರುಳಿಬಿದ್ದ ಶಬ್ದಕ್ಕೆ ಇಡೀ ಕಾಘೋಟೆ ಗ್ರಾಮವೇ ಬೆಚ್ಚಿಬಿದ್ದಿತು. ಸ್ಥಳೀಯರು…

Read More

ಎಲ್​ಪಿಜಿ ಬುಕಿಂಗ್ ಬಗ್ಗೆ ನಿಮಗೂ ಈ ರೀತಿ ಮೆಸೇಜ್ ಬರುತ್ತಾ? ತಪ್ಪಿಯೂ ಯಾಮಾರಬೇಡಿ

ಬೆಂಗಳೂರು, ಮಾರ್ಚ್ 12: ಇರಾನ್- ಇಸ್ರೇಲ್, ಅಮೆರಿಕದ ನಡುವೆ ನಡೆಯುತ್ತಿರುವ ಯುದ್ಧ ನಿಲ್ಲುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ. ಈ ಮೂರು ದೇಶಗಳ ನಡುವಿನ ಸಂಘರ್ಷದಿಂದ ಗಲ್ಫ್ ರಾಷ್ಟ್ರಗಳ ಮೇಲೆ ಕೂಡ ದಾಳಿ ಮುಂದುವರೆದಿದ್ದು, ಇದರ ಪರಿಣಾಮವಾಗಿ ಹಲವು ದೇಶಗಳಲ್ಲಿ ತೈಲ, ಗ್ಯಾಸ್ ಮುಂತಾದ ಸೌಕರ್ಯಗಳ ಬಿಕ್ಕಟ್ಟು ಎದುರಾಗಿದೆ. ಬೆಂಗಳೂರು ಸೇರಿದಂತೆ ಭಾರತದ ಅನೇಕ ಪ್ರಮುಖ ನಗರಗಳ ಹೋಟೆಲ್​, ರೆಸ್ಟೋರೆಂಟ್, ಹಾಸ್ಟೆಲ್​ಗಳಲ್ಲಿ ಎಲ್​ಪಿಜಿ ಕೊರತೆ (LPG Crisis) ಎದುರಾಗಿದ್ದು, ಅವುಗಳ ಬಾಗಿಲು ಮುಚ್ಚಲಾಗುತ್ತಿದೆ. ಇಂಧನ ಪೂರೈಕೆಯಲ್ಲಿನ ಕೊರತೆಯ ಭಯದ…

Read More

ಟೆಂಟ್ ಹಾಕಿ ಮಲಗಬಹುದು; ಹೈಲಕ್ಸ್ ಖರೀದಿಸಿ ಮಾಡಿಫಿಕೇಷನ್​ ಮಾಡಿಸಿದ ಪ್ರಕಾಶ್ ರಾಜ್ – Kannada News | Prakash Raj’s Modified Toyota Hilux: Camping Ready Pickup Truck Transformation

ಪ್ರಕಾಶ್ ರಾಜ್Image Credit source: 𝗪𝗿𝗮𝗽𝗭𝗶𝗹𝗹𝗮 Instagram ಪ್ರಕಾಶ್ ರಾಜ್ (Prakash Raj) ಅವರು ತಮ್ಮ ಸಿದ್ಧಾಂತಗಳ ಮೂಲಕ ಆಗಾಗ ಸುದ್ದಿ ಆಗುತ್ತಾ ಇರುತ್ತಾರೆ. ಅವರು ನಟನೆಯಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಈಗ ಅವರು ಟೊಯಾಟೋ ಹೈಲಕ್ಸ ಪಿಕಪ್ ಕಾರು ಖರೀದಿ ಮಾಡಿದ್ದಾರೆ. ಅಷ್ಟೇ ಅಲ್ಲ, ಅದರಲ್ಲಿ ಸಾಕಷ್ಟು ಬದಲಾವಣೆಗಳನ್ನು ಕೂಡ ಮಾಡಿಸಿದ್ದಾರೆ. ವಿಶೇಷ ಎಂದರೆ ಈ ವಾಹನದಲ್ಲಿ ಕ್ಯಾಪಿಂಗ್ ಮಾಡೋ ವ್ಯವಸ್ಥೆ ಕೂಡ ಇದೆ ಎಂದು ಹೇಳಲಾಗುತ್ತಾ ಇದೆ. ಈ ವಿಡಿಯೋ ವೈರಲ್ ಆಗಿ ಗಮನ…

Read More

ಗದಗ‌ದ ನರೇಗಲ್ ಪಟ್ಟಣದಲ್ಲಿ ಇದ್ದೂ ಇಲ್ಲದಂತಾದ ಸರ್ಕಾರಿ ಆಸ್ಪತ್ರೆ: ರೋಗಿಗಳಿಗೆ ತಪ್ಪದ ಪರದಾಟ – Kannada News | Upgraded But Empty: Patients Suffer As Naregal Govt Hospital Runs With Only One Dentist

ಗದಗ, ಜೂನ್​​ 16: ಸರ್ಕಾರ ಕೋಟ್ಯಾಂತರ ರೂಪಾಯಿ ವೆಚ್ಚ ಮಾಡಿ ಆಸ್ಪತ್ರೆ ನಿರ್ಮಿಸಲಾಗಿದ್ದರೂ ವೈದ್ಯರು ಮತ್ತು ಸಿಬ್ಬಂದಿ ಕೊರತೆಯ ಕಾರಣ ರೋಗಿಗಳು ಪರದಾಟ ನಡೆಸುತ್ತಿರುವ ಸ್ಥಿತಿ ಗದಗ‌ ಜಿಲ್ಲೆಯ ನರೇಗಲ್ ಪಟ್ಟಣದಲ್ಲಿ ಕಂಡುಬಂದಿದೆ. ಕೇಂದ್ರ ಸರ್ಕಾರ ಎನ್ಎಚ್ಎಂ ಯೋಜನೆಯಲ್ಲಿ 2 ಕೋಟಿಗೂ ಅಧಿಕ ಮೊತ್ತದಲ್ಲಿ ಹೈಟೆಕ್ ಆಸ್ಪತ್ರೆ ಕಟ್ಟಡ ನಿರ್ಮಾಣ ಮಾಡಲಾಗಿದೆ. ಆ ಮೂಲಕ ಪ್ರಾಥಮಿಕ ಆರೋಗ್ಯ ಕೇಂದ್ರ ಸಮುದಾಯ ಆರೋಗ್ಯ ಕೇಂದ್ರವಾಗಿ ಭಡ್ತಿ ಪಡೆದಿದೆಯಾದರೂ, ವೈದ್ಯರ ಕೊರತೆಯಿಂದ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ಮಾತ್ರ ಮರಿಚೀಕೆಯಾಗಿಯೇ ಉಳಿದಿದೆ….

Read More

ಸ್ನೇಹಿತನ ಮನೆಯಲ್ಲೇ ರಾಬರಿ ಮಾಡಿಸಿ ಸಿಕ್ಕಿಬಿದ್ದ ಮೇಸ್ತ್ರಿ: ದರೋಡೆ ವೇಳೆಯೂ ಮಾನವೀಯತೆ ತೋರಿದ್ದ ಆರೋಪಿಗಳು! – Kannada News | Mason Trains Workers to Rob Friend’s House Over Construction Dispute; Gang Arrested

ಆರೋಪಿಗಳಿಂದ ವಶಪಡಿಸಿಕೊಂಡ ವಸ್ತುಗಳ ಜೊತೆ ಪೊಲೀಸರು ಬೆಂಗಳೂರು, ಮೇ 22: ಗೆಳೆಯನ ಮನೆಯಲ್ಲಿ ರಾಬರಿ ಮಾಡಿಸಿದ್ದ ಮೇಸ್ತ್ರಿಯೋರ್ವ ಬೆಂಗಳೂರಲ್ಲಿ (Bengaluru) ಪೊಲೀಸರ ಅತಿಥಿಯಾಗಿದ್ದಾನೆ. ಚಿಕ್ಕಜಾಲದ ಹುಣಸಮಾರನಹಳ್ಳಿಯಲ್ಲಿ ಘಟನೆ ನಡೆದಿದ್ದು, ಗುರುಪ್ರಸಾದ್ ಬಂಧಿತ ಆರೋಪಿ. ತನ್ನ ಬಳಿ ಕೆಲಸ ಮಾಡಿಕೊಂಡಿದ್ದ ಇಬ್ಬರಿಗೆ ರಾಬರಿ ಟ್ರೇನಿಂಗ್​​ ನೀಡಿದ್ದ ಈತ, ಸ್ನೇಹಿತ ಸುದರ್ಶನ್ ಎಂಬಾತನ ಮನೆಗೆ ಅವರನ್ನು ಕಳುಹಿಸಿ ದರೋಡೆ ಮಾಡಿಸಿದ್ದ. ಏಪ್ರಿಲ್ 18ರಂದು ಮನೆಗೆ ನುಗ್ಗಿದ್ದ ದರೋಡೆಕೋರರು, ಚಾಕು ತೋರಿಸಿ ಹಣ ಮತ್ತು ಬಂಗಾರ ದೋಚಿ ಎಸ್ಕೇಪ್​​ ಆಗಿದ್ದರು. ಪ್ರಕರಣ…

Read More

Gold Rates: ಚಿನ್ನದ ಬೆಲೆ ಭರ್ಜರಿ ಹೆಚ್ಚಳ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಮಾರ್ಚ್ 29: ಚಿನ್ನದ ಬೆಲೆ ಈ ವಾರಾಂತ್ಯದಲ್ಲಿ ಭರ್ಜರಿಯಾಗಿ ಏರಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಇದರ ಬೆಲೆ (Gold Rates) ಸತತವಾಗಿ ಹೆಚ್ಚುತ್ತಿದೆ. ವಾರಾಂತ್ಯದಲ್ಲಿ ಗ್ರಾಂಗೆ ಬರೋಬ್ಬರಿ 310 ರೂನಷ್ಟು ಹೆಚ್ಚಿದೆ. ಬೆಳ್ಳಿ ಬೆಲೆಯಲ್ಲೂ 5 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,35,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,48,090 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,500 ರುಪಾಯಿ ಇದೆ….

Read More