Headlines

India Post Recruitment 2026: ಭಾರತೀಯ ಅಂಚೆ ಇಲಾಖೆಯಲ್ಲಿ 30,000ಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ; 10th ಪಾಸಾಗಿದ್ರೆ ಸಾಕು! – Kannada News | India Post GDS Recruitment 2026: Apply for 30,000+ Posts | 10th Pass Jobs

ಭಾರತೀಯ ಅಂಚೆ ಇಲಾಖೆಯಲ್ಲಿ ನೇಮಕಾತಿ ಭಾರತೀಯ ಅಂಚೆ ಇಲಾಖೆಯು ದೇಶದ ಅತಿದೊಡ್ಡ ಸರ್ಕಾರಿ ಇಲಾಖೆಗಳಲ್ಲಿ ಒಂದಾಗಿದೆ. ಅಂಚೆ ಇಲಾಖೆಯು ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಇದು ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವುದರಿಂದ, ಇಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗೆ ಹೆಚ್ಚಿನ ಸಂಬಳ ಮತ್ತು ಭತ್ಯೆಗಳನ್ನು ನೀಡಲಾಗುತ್ತದೆ. ಅಂಚೆ ಇಲಾಖೆಯಲ್ಲಿ ಕೆಲಸ ಮಾಡುವುದು ಕೇಂದ್ರ ಸರ್ಕಾರಿ ಕೆಲಸಕ್ಕಾಗಿ ಕಾಯುತ್ತಿರುವವರಿಗೆ ಉತ್ತಮ ಅವಕಾಶವಾಗುತ್ತದೆ. ಪ್ರತಿ ವರ್ಷ, ಸಾವಿರಾರು ಯುವಕರು ಅಂಚೆ ಇಲಾಖೆಯ ಉದ್ಯೋಗ ಜಾಹೀರಾತಿಗಾಗಿ ಕಾಯುತ್ತಿರುತ್ತಾರೆ. ಈ ಕ್ರಮದಲ್ಲಿ, ಭಾರತೀಯ ಅಂಚೆ…

Read More

Horoscope Today 31 December : ಇಂದು ಈ ರಾಶಿಯವರು ಅನ್ಯರ ಹೃದಯ ಗೆಲ್ಲಲು ಸೋಲುವರು

ಮೇಷ ರಾಶಿ: ಅಧಿಕಾರಕ್ಕೆ ಸಂಬಂಧಿತ ವಿಷಯಗಳಲ್ಲಿ ಸಹನೆ ಅಗತ್ಯ. ದುರಭ್ಯಾಸಗಳಿಂದ ದೂರವಿದ್ದರೆ ಆಂತರಿಕ ಶಕ್ತಿಯ ವೃದ್ಧಿಯಾಗುತ್ತದೆ. ಮುಖ್ಯ ಅಂಶಗಳನ್ನು ಎಲ್ಲಿಯಾದರೂ ಮರೆತುಬಿಡುವಿರಿ. ರಾಜಕೀಯ ವ್ಯಕ್ತಿಗಳ ಪ್ರಭಾವವನ್ನು ಬಳಸಿಕೊಳ್ಳುವಿರಿ. ನಿಮ್ಮ ಆಸೆಗಳನ್ನು ಪೂರ್ಣ ಮಾಡಿಕೊಳ್ಳಲಾಗದು. ಭಾವನೆಗಳಿಗೆ ಬೆಲೆ ಕೊಡದೇ ಇರುವುದು ನಿನಗೆ ಬೇಸರವಾಗಬಹುದು. ಬಂಧುಗಳ ಆಗಮನದಿಂದ ಇಂದಿನ ವ್ಯವಹಾರದಲ್ಲಿ ಬದಲಾವಣೆ ಇರುವುದು. ಎಲ್ಲ ಸಮಯದಲ್ಲಿಯೂ ನಿಮ್ಮ ಪರಿಸ್ಥಿತಿಯು ಸಕಾರಾತ್ಮಕವಾಗಿ ಇರದು. ಮಾನಸಿಕ ಒತ್ತಡ ಮತ್ತು ಸಂವೇದನಾಶೀಲತೆ ಹೆಚ್ಚಾಗುವ ದಿನ. ಸಾಮಾಜಿಕ ಸೇವೆಯಲ್ಲಿ ತೊಡಗಿದರೆ ಮನಸ್ಸಿಗೆ ಶಾಂತಿ. ಉದ್ಯಮ, ಕೈಗಾರಿಕಾ…

Read More

T20 World Cup 2026: ಗೆಲುವಿನ ಖಾತೆ ತೆರೆಯದ ತಂಡಗಳಿಗೂ ಕೋಟಿ ಬಹುಮಾನ – Kannada News | T20 World Cup 2026: Winless Teams Oman, Namibia, Canada Still Earn ICC Prize Money

2026 ರ ಟಿ20 ವಿಶ್ವಕಪ್​ನ ಗುಂಪು ಹಂತ ಮುಕ್ತಾಯಗೊಂಡಿದೆ. ಇದರರ್ಥ ಈ ಟೂರ್ನಿಯಲ್ಲಿ 12 ತಂಡಗಳ ಪ್ರಯಾಣವೂ ಅಂತ್ಯಗೊಂಡಿದೆ. ವಾಸ್ತವವಾಗಿ ಒಟ್ಟು 20 ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು. ಅಂತಿಮವಾಗಿ 8 ತಂಡಗಳು ಸೂಪರ್ 8 ಸುತ್ತಿಗೆ ಅರ್ಹತೆ ಪಡೆದರೆ, ಉಳಿದ 12 ತಂಡಗಳು ಗುಂಪು ಹಂತದಲ್ಲೇ ಟೂರ್ನಿಯಿಂದ ಹೊರಬಿದ್ದಿವೆ. ಈ ತಂಡಗಳಲ್ಲಿ ಮೂರು ತಂಡಗಳಿಗೆ ಗೆಲುವಿನ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಅಂದರೆ ಈ ಮೂರು ತಂಡಗಳು ಗುಂಪು ಹಂತದಲ್ಲಿ ಆಡಿದ ಎಲ್ಲಾ 4 ಪಂದ್ಯಗಳನ್ನು ಸೋತವು. ಆದಾಗ್ಯೂ…

Read More

SA vs NZ: ಮೊದಲ ಸೆಮೀಸ್ ಕಾಳಗಕ್ಕೆ ಮಳೆ ಅಡ್ಡಿ? ಮೀಸಲು ದಿನದ ನಿಯಮವೇನು? – Kannada News | SA vs NZ T20 World Cup Semifinal: Eden Gardens Weather, Pitch & Reserve Day Explained

ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ (South Africa vs New Zealand) ತಂಡಗಳು 2026 ರ ಟಿ20 ವಿಶ್ವಕಪ್‌ನ ಮೊದಲ ಸೆಮಿಫೈನಲ್‌ನಲ್ಲಿ (T20 World Cup Semifinal 2026) ಪರಸ್ಪರ ಮುಖಾಮುಖಿಯಾಗುತ್ತಿವೆ. ಈ ಪಂದ್ಯವು ಮಾರ್ಚ್ 4 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ. ಎರಡೂ ತಂಡಗಳು ಈ ಪಂದ್ಯವನ್ನು ಗೆದ್ದು ಫೈನಲ್ ತಲುಪಲು ಎದುರು ನೋಡುತ್ತಿವೆ. ದಕ್ಷಿಣ ಆಫ್ರಿಕಾ ಈ ಪಂದ್ಯಾವಳಿಯಲ್ಲಿ ಒಂದೇ ಒಂದು ಪಂದ್ಯವನ್ನು ಸೋತಿಲ್ಲ. ಮತ್ತೊಂದೆಡೆ, ಅದೃಷ್ಟದ ಬಲದಿಂದ ನ್ಯೂಜಿಲೆಂಡ್ ಸೆಮಿಫೈನಲ್ ತಲುಪಿದೆ….

Read More

ತಪ್ಪು ಹಸುವಿನ ಮಾಲಿಕನದೋ ಅಥವಾ ಬೈಕ್​​ ಸವಾರನದೋ?: ರಸ್ತೆ ದಾಟುತ್ತಿದ್ದ ಹಸುವಿಗೆ ಗುದ್ದಿದ ಬೈಕ್ – Kannada News | Bishunpur Road Safety: Speeding Bike Hits Cow in Devipur, Both Critical

ಬಿಹಾರ, ಫೆ.27: ಬಿಶುನ್‌ಪುರ ವ್ಯಾಪ್ತಿಯ ದೇವೀಪುರದಲ್ಲಿ ಅತಿ ವೇಗವಾಗಿ ಬಂದ ಬೈಕ್ ಸವಾರನೊಬ್ಬ ರಸ್ತೆ ದಾಟುತ್ತಿದ್ದ ಹಸುವಿಗೆ ಬಂದು ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಅಪಘಾತದ ತೀವ್ರತೆಗೆ ಹಸು ಮತ್ತು ಬೈಕ್ ಸವಾರ ಇಬ್ಬರಿಗೂ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಸ್ಥಳೀಯ ಮೂಲಗಳ ಪ್ರಕಾರ, ದೇವೀಪುರ ಗ್ರಾಮದ ವ್ಯಕ್ತಿಯೊಬ್ಬರು ತಮ್ಮ ಹಸುವನ್ನು ಕರೆದುಕೊಂಡು ರಸ್ತೆ ದಾಟುತ್ತಿದ್ದರು. ಈ ವೇಳೆ ಬಿಶುನ್‌ಪುರ ಕಡೆಯಿಂದ ಅತಿ ವೇಗವಾಗಿ ಬಂದ ಮೋಟಾರು ಸೈಕಲ್ ಸವಾರ, ರಸ್ತೆಯಲ್ಲಿದ್ದ ಹಸುವನ್ನು ಗಮನಿಸದೆ ನೇರವಾಗಿ…

Read More

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ

ಬೆಂಗಳೂರು, (ಮೇ 30): ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ.ಕೆ.ಶಿವಕುಮಾರ್ ಅವರು ಸರ್ವಾನುಮತದಿಂದ ಆಯ್ಕೆ ಆಗಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯಲ್ಲಿ ನೂತನ ಆಯ್ಕೆ ನಡೆಯಿತು. ಹೊಸ ಶಾಸಕಾಂಗ ಪಕ್ಷದ ನಾಯಕರಾಗಿ ಡಿ ಕೆ ಶಿವಕುಮಾರ್ ಅವರ ಹೆಸರನ್ನು ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದರು. ಡಾ. ಜಿ ಪರಮೇಶ್ವರ್ ಅವರು ಅನುಮೋದಿಸಿದರು. ಇದನ್ನು ಸಭೆಯು ಒಕ್ಕೊರಲಿನಿಂದ ಬೆಂಬಲಿಸಿತು. ಬಳಿಕ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ , ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ…

Read More

ಹಣ್ಣು ತರಕಾರಿಗಳಲ್ಲಿ ಅಂಟಿಕೊಂಡಿರುವ ಕೀಟನಾಶಕಗಳನ್ನು ತೆಗೆದು ಹಾಕಲು ಈ ಸರಳ ವಿಧಾನ ಅನುಸರಿಸಿ

ಇಂದಿನ ಈ ಕಾಲಘಟ್ಟದಲ್ಲಿ ಕೃಷಿಯಲ್ಲಿ ಕೀಟನಾಶಕಗಳನ್ನು (pesticides) ವ್ಯಾಪಕವಾಗಿ ಬಳಸಲಾಗುತ್ತಿದೆ. ಈ ಕೀಟನಾಶಕಗಳು ಬೆಳೆಗಳನ್ನು ರೋಗಗಳು ಮತ್ತು ಕೀಟಗಳಿಂದ ರಕ್ಷಿಸುತ್ತವೆ ನಿಜ. ಆದರೆ ಈ ರಾಸಾಯನಿಕಗಳ ಅವಶೇಷಗಳು ಹಣ್ಣು, ತರಕಾರಿಗಳ ಮೇಲ್ಮೈನಲ್ಲಿ ಹಾಗೆಯೇ ಉಳಿದು ಬಿಡುತ್ತದೆ. ಹೀಗಿರುವಾಗ ಮಾರುಕಟ್ಟೆಯಿಂದ ತಂದಂತಹ ಹಣ್ಣು-ತರಕಾರಿಗಳನ್ನು ಬರೀ ನೀರಿನಿಂದ ತೊಳೆದರೆ ರಾಸಾಯನಿಕ ಶೇಷ ಹಾಗೆಯೇ ಉಳಿದು ಬಿಡುತ್ತದೆ. ಇದು ನಮ್ಮ ದೇಹವನ್ನು ತಲುಪಿ ಕ್ರಮೇಣ ಆರೋಗ್ಯಕ್ಕೆ ಹಾನಿಯನ್ನುಂಟುಮಾಡುತ್ತದೆ. ಈ ರಾಸಾಯನಿಕಗಳಿಗೆ ದೀರ್ಘಕಾಲದವರೆಗೆ ಒಡ್ಡಿಕೊಳ್ಳುವುದರಿಂದ ಹಾರ್ಮೋನು ಅಸಮತೋಲನ, ಅಲರ್ಜಿ ಮತ್ತು ಕ್ಯಾನ್ಸರ್‌ನಂತಹ ಗಂಭೀರ…

Read More

ಉತ್ತರ ಸುಡಾನ್‌ನ ನೈಲ್ ನದಿಯಲ್ಲಿ ಹಡಗು ಮುಳುಗಿ 21 ಜನ ಸಾವು – Kannada News | Nile River boat capsize claims at least 21 lives in northern Sudan

ನವದೆಹಲಿ, ಫೆಬ್ರವರಿ 12: ಉತ್ತರ ಸುಡಾನ್‌ನ ನೈಲ್ ನದಿಯಲ್ಲಿ ಪ್ರಯಾಣಿಕರ ಹಡಗು ಮುಳುಗಿದ ನಂತರ 21 ಜನರು ಸಾವನ್ನಪ್ಪಿದ್ದಾರೆ. ಈ ಹಡಗು ತೈಬಾ ಅಲ್-ಖವಾದ್ ಮತ್ತು ಡೀಮ್ ಅಲ್-ಖರೈ ಗ್ರಾಮಗಳ ನಡುವೆ ಪ್ರಯಾಣಿಸುತ್ತಿತ್ತು. ಈ ಹಡಗು (Boat) ಮಹಿಳೆಯರು, ವೃದ್ಧರು ಮತ್ತು ಮಕ್ಕಳು ಸೇರಿದಂತೆ ಸುಮಾರು 30 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. “ಇನ್ನೂ ಹೆಚ್ಚಿನ ಶವಗಳು ಇರಬಹುದು ಎಂಬ ಕಾರಣದಿಂದ ರಕ್ಷಣಾ ತಂಡಗಳು ತಮ್ಮ ಕೆಲಸವನ್ನು ಮುಂದುವರಿಸುತ್ತಿವೆ. ನೈಲ್ ನದಿಯ ರಾಜ್ಯದ ಅಧಿಕಾರಿಗಳು ಇಂದು 21 ಶವಗಳನ್ನು ವಶಪಡಿಸಿಕೊಳ್ಳಲಾಗಿದೆ…

Read More

ಹೊಸ ರೂಪದ ಮೈಸೂರು ಸ್ಯಾಂಡಲ್ ಸೋಪ್ ಬಿಡುಗಡೆ ಮಾಡಿದ ತಮನ್ನಾ ಭಾಟಿಯಾ – Kannada News | Tamannaah Bhatia unveils new Mysore Sandal Soap in Bengaluru as brand ambassador

ಬಹುಭಾಷಾ ನಟಿ ತಮನ್ನಾ ಭಾಟಿಯಾ (Tamannaah Bhatia) ಅವರು ಮೈಸೂರು ಸ್ಯಾಂಡಲ್​ ಸೋಪ್​​ಗೆ ಪ್ರಚಾರ ರಾಯಭಾರಿ. ಇಂದು (ಫೆಬ್ರವರಿ 10) ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ತಮನ್ನಾ ಭಾಗಿಯಾದರು. ಹೊಸ ರೂಪದ ಸೋಪನ್ನು ಅವರು ಬಿಡುಗಡೆ ಮಾಡಿದರು. ‘ಎಲ್ಲರಿಗೂ ನಮಸ್ಕಾರ’ ಎಂದು ಕನ್ನಡದಲ್ಲೇ ಹೇಳುವ ಮೂಲಕ ತಮನ್ನಾ ಅವರು ಮಾತು ಆರಂಭಿಸಿದರು. ಬಳಿಕ ಅವರು ಇಂಗ್ಲಿಷ್​​ನಲ್ಲಿ ಮಾತು ಮುಂದುವರಿಸಿದರು. ‘ನನಗೆ ಇದು ತುಂಬಾ ದೊಡ್ಡ ಗೌರವ ಹಾಗೂ ಹೆಮ್ಮೆ. KSDL ಕುಟುಂಬದಲ್ಲಿ ನಾನೂ ಒಬ್ಬಳಾಗಿದ್ದೇನೆ. 20 ವರ್ಷಗಳಿಂದ ಚಿತ್ರರಂಗದಲ್ಲಿ…

Read More

ಒಮ್ಮೆ ಫ್ರೈ ಮಾಡಲು ಬಳಸಿದ ಎಣ್ಣೆಯನ್ನು ಪದೇ ಪದೇ ಬಿಸಿ ಮಾಡಿ ಬಳಸುವುದರಿಂದಲೂ ಕ್ಯಾನ್ಸರ್ ಬರಬಹುದು – Kannada News | The Dangers of Reheating Edible Oil: Why It’s Bad For Your Health

ಒಮ್ಮೆ ಫ್ರೈ ಮಾಡಲು ಬಳಸಿದ ಎಣ್ಣೆಯನ್ನು ಮತ್ತೆ ಮತ್ತೆ ಬಿಸಿಮಾಡಿ ಬಳಸುವುದರಿಂದ ಕ್ಯಾನ್ಸರ್(Cancer) ಬರುವ ಅಪಾಯ ಹೆಚ್ಚಿದೆ ಎಂದು ಏಮ್ಸ್​​ ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಕೇವಲ ಮನೆಯಲ್ಲಿ ಮಾತ್ರವಲ್ಲ ಫಾಸ್ಟ್​ಫುಡ್ ಅಂಗಡಿಗಳನ್ನು ನಡೆಸುವವರು ಕೂಡ ಎಣ್ಣೆಯನ್ನು ಮರುಬಳಕೆ ಮಾಡುತ್ತಾರೆ. ಈ ಅಭ್ಯಾಸ ಆರೋಗ್ಯಕ್ಕೆ ತೀವ್ರ ಹಾನಿಯನ್ನುಂಟುಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಡಾ. ಪ್ರಿಯಾಂಕಾ ಸೆಹ್ರಾವತ್, ಅಡುಗೆ ಎಣ್ಣೆಯನ್ನು ಮತ್ತೆ ಬಿಸಿ ಮಾಡುವುದರಿಂದ ದೀರ್ಘಾವಧಿಯಲ್ಲಿ ಗಂಭೀರ ಆರೋಗ್ಯ ಅಪಾಯಗಳು ಉಂಟಾಗಬಹುದು ಎಂದು ಹೇಳಿದ್ದಾರೆ. ಎಣ್ಣೆಯನ್ನು ಪದೇ ಪದೇ ಬಿಸಿ…

Read More