Headlines

ಐಪಿಎಲ್​ನಲ್ಲಿ ಬೌಲಿಂಗ್ ಮಾಡದಂತೆ ಗ್ರೀನ್​ಗೆ ನಿರ್ಬಂಧ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಬೌಲಿಂಗ್ ಮಾಡದಂತೆ​ ಕ್ಯಾಮರೋನ್ ಗ್ರೀನ್​ಗೆ ಕ್ರಿಕೆಟ್ ಆಸ್ಟ್ರೇಲಿಯಾ ನಿರ್ಬಂಧ ಹೇರಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಪರ ಕಣಕ್ಕಿಳಿಯುತ್ತಿರುವ ಗ್ರೀನ್ ಫಿಟ್​ನೆಸ್ ಸಮಸ್ಯೆಯಿಂದ ಬಳುತ್ತಿದ್ದು, ಹೀಗಾಗಿ ಕೇವಲ ಬ್ಯಾಟರ್ ಆಗಿ ಕಣಕ್ಕಿಳಿಯುವಂತೆ ಸೂಚಿಸಲಾಗಿದೆ. ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಕ್ಯಾಮರೋನ್ ಗ್ರೀನ್ ಅವರನ್ನು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಬರೋಬ್ಬರಿ 25.20 ಕೋಟಿ ರೂ.ಗೆ ಖರೀದಿಸಿದೆ. ಆದರೆ ಮುಂಬೈ ಇಂಡಿಯನ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಅವರು ಬೌಲಿಂಗ್ ಮಾಡಿರಲಿಲ್ಲ….

Read More

ಗುರುವಿನ ವಕ್ರಗತಿಯಿಂದ ಈ ನಾಲ್ಕು ರಾಶಿಯವರ ಗತಿಯೂ ಬದಲು – Kannada News | Guru Vakri Effects: Jupiter Retrograde Impact on Your Zodiac Sign Astrology Predictions

ಗುರುವು ಮಿಥುನ ರಾಶಿಯ ಪುನರ್ವಸು ನಕ್ಷತ್ರದಲ್ಲಿ ವಕ್ರನಾಗಿ ಸಂಚರಿಸುತ್ತಿದ್ದಾನೆ. ಇನ್ನು ಸುಮಾರು ಎರಡು ತಿಂಗಳ ಕಾಲ ಮಿಥುನ ರಾಶಿ ಪುನರ್ವಸು ನಕ್ಷತ್ರದಲ್ಲಿ ಸಂಚರಿಸಕಿದ್ದು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಬಹಳ ಮಹತ್ವದ ಬದಲಾವಣೆ. ಪುನರ್ವಸು ನಕ್ಷತ್ರವು ಗುರು ಗ್ರಹದ ನಕ್ಷತ್ರವಾಗಿದ್ದು, ಇಲ್ಲಿ ಗುರುವು ಬಲಿಷ್ಠನಾಗಿರುತ್ತಾನೆ. ​ಗುರುವು ವಕ್ರನಾದಾಗ ಅದರ ಪ್ರಭಾವವು ಸಾಮಾನ್ಯ ಸಂಚಾರಕ್ಕಿಂತ ಹೆಚ್ಚಾಗಿರುತ್ತದೆ. ಈ ಸಂಚಾರದಿಂದ ದ್ವಾದಶ ರಾಶಿಗಳ ಮೇಲಾಗುವ ಶುಭ ಮತ್ತು ಅಶುಭ ಫಲಗಳು ಇಲ್ಲಿವೆ. ​ಶುಭ ಫಲ ​ಮಿಥುನ : ಗುರುವು ನಿಮ್ಮ ರಾಶಿಯಲ್ಲೇ…

Read More

‘ಪರಿಹಾರ ಕೊಡಿ’: ಬಿಗ್ ಬಾಸ್​​ಗೆ ನೊಟೀಸ್ ಕಳಿಸಿದ ಮಾಜಿ ಸ್ಪರ್ಧಿ – Kannada News | Ex contestant Sonali Raut sends legal notice to Bigg Boss Marathi

ಬಿಗ್​​ಬಾಸ್ (Bigg Boss) ಭಾರತದ ಬಲು ಜನಪ್ರಿಯ ರಿಯಾಲಿಟಿ ಶೋ. ಹಿಂದಿ, ತಮಿಳು, ತೆಲುಗು, ಕನ್ನಡ, ಮರಾಠಿ, ಮಲಯಾಳಂ ಹೀಗೆ ಬೇರೆ ಬೇರೆ ಭಾಷೆಗಳಲ್ಲಿ ಬಿಗ್​ಬಾಸ್ ಪ್ರಸಾರ ಆಗುತ್ತದೆ. ಪ್ರತಿ ಭಾಷೆಗೆ ಬೇರೆ ಬೇರೆ ನಿರೂಪಕರು ಆದರೆ ಮಾದರಿ ಮಾತ್ರ ಒಂದೇ. ಸ್ಪರ್ಧಿಗಳನ್ನು ಕೂಡಿ ಹಾಕುವ ಬಿಗ್​​ಬಾಸ್ ಮನೆಯಲ್ಲಿ ಐಶಾರಾಮಿಯಾಗಿ ಆಯೋಜಕರು ನಿರ್ಮಿಸಿರುತ್ತಾರೆ. ಮನೆ ನಿರ್ಮಾಣಕ್ಕೆ ಕೋಟ್ಯಂತರ ರೂಪಾಯಿ ಹಣವನ್ನು ಸಹ ಖರ್ಚು ಮಾಡಲಾಗುತ್ತದೆ. ಆದರೆ ಇದೀಗ ಮಾಜಿ ಬಿಗ್​​ಬಾಸ್ ಸ್ಪರ್ಧಿಯೊಬ್ಬರು, ತಮಗೆ ಬಿಗ್​​ಬಾಸ್ ಇಂದಾಗಿ, ಅಲ್ಲಿ…

Read More

ಬಳ್ಳಾರಿ ಬೆನ್ನಲ್ಲೇ ಬೆಂಗಳೂರಿನಲ್ಲೂ ಗಲಭೆ: ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ – Kannada News | Violence In Bengaluru: miscreants Stone Pelting On Om Shakti Maldhari at JJ Nagar

ಬೆಂಗಳೂರು, (ಜನವರಿ 04): ಮೊನ್ನೆ ಹೊಸ ವರ್ಷದ ದಿನ ಬಳ್ಳಾರಿಲ್ಲಿ ಬ್ಯಾನರ್ ವಿಚಾರಕ್ಕೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ದೊಡ್ಡ ಗಲಾಟೆಯಾಗಿದ್ದು, ಈ ಗಲಭೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾಗಿದ್ದಾನೆ. ಈ ಪ್ರಕರಣ ಬೆನ್ನಲ್ಲೇ ಬೆಂಗಳೂರಿನಲ್ಲೂ ಸಹ ಗಲಭೆಯಾಗಿದ್ದು, ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ ಮಾಡಿರುವ ಘಟನೆ ಜೆ.ಜೆ.ನಗರದ ವಿ.ಎಸ್.ಗಾರ್ಡನ್​ನ ಓಂ ಶಕ್ತಿ ದೇಗುಲ ಬಳಿ ನಡೆದಿದೆ.  ಕಲ್ಲೇಟಿಗೆ ಓಂ ಶಕ್ತಿ ಮಾಲಾಧಾರಿ ಮಗು ಗಾಯಗೊಂಡಿದೆ. ಹಿಂದೂ ದೇವರ ಉತ್ಸವವೇಳೆ ಕಲ್ಲೆಸೆತಕ್ಕೆ…

Read More

ಚುಮು ಚುಮು ಚಳಿ: ಪಂಚಾಯ್ತಿಯೊಳಗೆ ನುಗ್ಗಿ PDO ಚೇರ್ ಮೇಲೆ ಮಲಗಿದ ಶ್ವಾನ – Kannada News | Street dog Sleeps On PDO chair In Examba Gram Panchayat Office video Goes viral

ಬೀದರ್, ಡಿಸೆಂಬರ್ 25): ಜಿಲ್ಲೆಯ ಔರಾದ್ ತಾಲ್ಲೂಕಿನ ‌ಏಕಂಬ ಗ್ರಾಮ ಪಂಚಾಯಿತಿ (Examba Gram Panchayat) ಬೀದಿ ನಾಯಿಗಳ ತಾಣವಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಶ್ವಾನವೊಂದು (Street dog) ಯಾರ ಭಯವೂ ಇಲ್ಲದೇ ನೇರವಾಗಿ ಪಂಚಾಯತಿಯೊಳಗೆ ಹೋಗಿ ಪಿಡಿಓ ಚೇರ್​​ ಮೇಲೆ ಆಯಾ ಮಲಗಿದೆ. ಸಿಬ್ಬಂದಿ ಬೆಳಗ್ಗೆ ಪಂಚಾಯಿತಿ ಕಚೇರಿ ಬಾಗಿಲು ಓಪನ್ ಮಾಡಿ ಹೋಗಿದ್ದಾರೆ. ಯಾರು ಇಲ್ಲದಿದ್ದರಿಂದ ಶ್ವಾನ, ಯಾರ ಭಯವೂ ಇಲ್ಲದೇ ನೇರವಾಗಿ ಪಂಚಾಯ್ತಿ ಕಚೇರಿಯೊಳಗೆ ನುಗ್ಗಿ ಪಿಡಿಓ ಕುರ್ಚಿ ಏರಿ ಆಯಾಗಿ ಮಲಗಿಕೊಂಡಿದೆ….

Read More

Gold Rate Today Bangalore: ಚಿನ್ನದ ಬೆಲೆ ಇಳಿಕೆ; ಬೆಳ್ಳಿ ಹೊಸ ದಾಖಲೆ – Kannada News | Gold Price Today on 15th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 15: ಚಿನ್ನದ ಬೆಲೆ ಗುರುವಾರ ತುಸು ಇಳಿಕೆಗೊಂಡಿದೆ. ಆದರೆ, ಬೆಳ್ಳಿ ಬೆಲೆಯ ನಾಗಾಲೋಟ ಮುಂದುವರಿದಿದೆ. ಇದರ ಬೆಲೆ ಇಂದು ಗ್ರಾಮ್​ಗೆ 3ರಿಂದ 5 ರೂವರೆಗೆ ಏರಿಕೆ ಆಗಿದೆ. ಬೆಂಗಳೂರಿನಲ್ಲಿ 100 ಗ್ರಾಮ್ ಬೆಳ್ಳಿ ಬೆಲೆ 29,500 ರೂ ಮುಟ್ಟಿದೆ. ಕೆಲ ನಗರಗಳಲ್ಲಿ ಇದರ ಬೆಲೆ 31,000 ರೂಗೆ ಏರಿ ಹೋಗಿದೆ. ಚಿನ್ನದ ಬೆಲೆ (Gold Rates) ಭಾರತದಲ್ಲಿ ಗ್ರಾಮ್​ಗೆ ಸುಮಾರು 40 ರೂನಷ್ಟು ಕಡಿಮೆ ಆಗಿದೆ. ವಿದೇಶಗಳಲ್ಲಿ ಮಿಶ್ರ ಫಲ ನೀಡಿದ್ದ ಏರಿಳಿತಗಳು ದಾಖಲಾಗಿವೆ….

Read More

ಕಾಸರಗೋಡಿನಲ್ಲಿ ಅಚ್ಚರಿಯ ಘಟನೆ: ಚಿನ್ನದ ಉಂಗುರ ಕದ್ದ ಹಾವು; ಡ್ರಾಯರ್ ತೆರೆದ ಮಕ್ಕಳಿಗೆ ಕಾದಿತ್ತು ಬಿಗ್ ಶಾಕ್! – Kannada News | Viral: Snake Found in Kasaragod Drawer with Gold Ring, Rescued Safely

ಕೇರೆ ಹಾವಿನ ಮೈಗೆ ಸಿಲುಕಿತು ಚಿನ್ನದ ಉಂಗುರ ಕಾಸರಗೋಡು, ಮೇ.5: ಪ್ರಕೃತಿ ಯಾವಾಗ ಎಂತಹ ಅಚ್ಚರಿ ನೀಡುತ್ತದೆ ಎಂದು ಹೇಳಲಾಗದು. ಕಾಸರಗೋಡು ಜಿಲ್ಲೆಯ ಅಡೂರ್ ನಿವಾಸಿ ರವಿ ಎಂಬುವವರ ಮನೆಯಲ್ಲಿ ಇಂತಹದ್ದೇ ಒಂದು ವಿಚಿತ್ರ ಮತ್ತು ಆತಂಕಕಾರಿ ಘಟನೆ ನಡೆದಿದ್ದು, ಮನೆಯ ಡ್ರಾಯರ್ ಒಳಗೆ ಸೇರಿಕೊಂಡಿದ್ದ ಹಾವಿನ ಮೈಗೆ ಚಿನ್ನದ ಉಂಗುರವೊಂದು ಬಿಗಿಯಾಗಿ ಸಿಲುಕಿಕೊಂಡಿದೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಅಷ್ಟಕ್ಕೂ ರವಿ ಅವರ ಮನೆಯಲ್ಲಿ ನಡೆದಿದ್ದೇನು? ಎಂಬ ಬಗ್ಗೆ ವಿವರವಾದ…

Read More

Gold Rates: ಚಿನ್ನದ ಬೆಲೆ ಎರಡು ದಿನದಲ್ಲಿ 160 ರೂ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 5th May 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಮೇ 5: ಚಿನ್ನದ ಬೆಲೆ ಇವತ್ತೂ ಕುಸಿದಿದೆ. ನಿನ್ನೆ ಗ್ರಾಮ್​ಗೆ 120 ರೂ ಇಳಿದಿದ್ದ ಬಂಗಾರದ ದರ (Gold Rates) ಇವತ್ತು ಮಂಗಳವಾರ 40 ರೂ ತಗ್ಗಿದೆ. ಅಪರಂಜಿ ಚಿನ್ನದ ಬೆಲೆ ಮತ್ತೊಮ್ಮೆ 15,000 ರೂ ಒಳಗೆ ಇಳಿದಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಸ್ವರ್ಣ ಬೆಲೆ ಕಡಿಮೆಗೊಂಡಿದೆ. ಬೆಳ್ಳಿ ಬೆಲೆಯಲ್ಲೂ ಇವತ್ತು ಭರ್ಜರಿ ಇಳಿಕೆ ಆಗಿದೆ. ಗ್ರಾಮ್​ಗೆ 10 ರೂನಷ್ಟು ಕಡಿಮೆ ಆಗಿದೆ. ಬೆಂಗಳೂರಿನಲ್ಲಿ ಅದರ ಬೆಲೆ 265 ರೂನಿಂದ 255 ರೂಗೆ ಇಳಿದಿದೆ. ಭಾರತದಲ್ಲಿ…

Read More