ರಶ್ಮಿಕಾಗೆ ಅತ್ಯಂತ ಅಮೂಲ್ಯ ಉಡುಗೊರೆ ಕೊಟ್ಟ ವಿಜಯ್ ತಾಯಿ, ಭಾವುಕರಾದ ನಟಿ – Kannada News | Vijay Deverakonda mother gifted heirloom bangles to Rashmika Mandanna

ರಶ್ಮಿಕಾ ಮಂದಣ್ಣ (Rashmika Mandanna) ಇನ್ನು ಮುಂದೆ ತೆಲಂಗಾಣದ ಸೊಸೆ. ವಿಜಯ್ ದೇವರಕೊಂಡ ಅವರೊಟ್ಟಿಗೆ ಮದುವೆ ಆಗುತ್ತಿರುವ ರಶ್ಮಿಕಾ ತೆಲುಗು ಮನೆ ಸೇರುತ್ತಿದ್ದಾರೆ. ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಅವರ ಮದುವೆ ರಾಜಸ್ಥಾನದ ಉದಯಪುರದ ಅದ್ಧೂರಿ ಅರಮನೆಯಂಥಹ ರೆಸಾರ್ಟ್​​ನಲ್ಲಿ ಆಗುತ್ತಿದೆ. ಈ ಮದುವೆಯಲ್ಲಿ ರಶ್ಮಿಕಾ ಮತ್ತು ವಿಜಯ್ ಅವರ ಕುಟುಂಬ ಸದಸ್ಯರು, ಅತ್ಯಾಪ್ತ ಗೆಳೆಯರು ಮಾತ್ರವೇ ಭಾಗವಹಿಸಿದ್ದಾರೆ. ಎರಡೂ ಕುಟುಂಬದವರು ಪರಸ್ಪರ ಗೇಮ್​​​ಗಳನ್ನು ಆಡಿದ್ದಾರೆ. ಮೆಹಂದಿ, ಹಳದಿ, ಸಂಗೀತ್ ಕಾರ್ಯಕ್ರಮಗಳನ್ನು ಆಯೋಜಿಸಿ ಸಖತ್ ಎಂಜಾಯ್ ಮಾಡಿದ್ದಾರೆ. ಈ…

Read More

ಅತ್ಯಾಚಾರ ಆರೋಪ, ದೂರು ದಾಖಲಿಸಿದ ನಟಿಯ ಸಹೋದರಿ – Kannada News | Actress Sister: Blackmail Complaint Filed Against Raghavendra in Bengaluru

ಸ್ಯಾಂಡಲ್​​ವುಡ್ ನಟಿಯ (Sandalwood actress) ಸಹೋದರಿಯೊಬ್ಬರು ಅತ್ಯಾಚಾರ ಆರೋಪ ಮಾಡಿದ್ದು, ವ್ಯಕ್ತಿಯೊಬ್ಬನ ಮೇಲೆ ದೂರು ದಾಖಲಿಸಿದ್ದಾರೆ. ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ದೂರಿನ ಆಧಾರದ ಮೇಲೆ ರಾಘವೇಂದ್ರ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮದುವೆಯಾಗುವುದಾಗಿ ನಂಬಿಸಿ ತಮ್ಮ ಇಚ್ಛೆಗೆ ವಿರುದ್ಧವಾಗಿ ತಮ್ಮೊಟ್ಟಿಗೆ ದೈಹಿಕ ಸಂಪರ್ಕ ಬೆಳೆಸಿದ್ದಾನೆಂದು ನಟಿಯ ಸಹೋದರಿ ಆರೋಪ ಮಾಡಿದ್ದಾರೆ. ನಟಿಯ ಸಹೋದರಿ ನೀಡಿರುವ ದೂರಿನ ಅನ್ವಯ ಆಕೆ ಮತ್ತು ಬಂಧಿತ ರಾಘವೇಂದ್ರ ಇಬ್ಬರೂ ಒಂದೇ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರಂತೆ. ಆ ವೇಳೆ ಪರಸ್ಪರ ಪರಿಚಯವಾಗಿತ್ತು,…

Read More

ಫೆಬ್ರುವರಿಯಲ್ಲಿ ಶೇ. 3.21 ಇದ್ದ ರೀಟೇಲ್ ಹಣದುಬ್ಬರ ಮಾರ್ಚ್​ನಲ್ಲಿ ಶೇ. 3.4ಕ್ಕೆ ಏರಿಕೆ

ನವದೆಹಲಿ, ಏಪ್ರಿಲ್ 13: ಗ್ರಾಹಕ ಬೆಲೆ ಅನುಸೂಚಿ ಆಧಾರದ ರೀಟೇಲ್ ಹಣದುಬ್ಬರ (Retial Inflation) ಮಾರ್ಚ್ ತಿಂಗಳಲ್ಲಿ ಶೇ. 3.4ಕ್ಕೆ ಏರಿದೆ. ಹಿಂದಿನ ತಿಂಗಳಲ್ಲಿ (2026ರ ಫೆಬ್ರುವರಿ) ಹಣದುಬ್ಬರ ಶೇ. 3.21 ಇತ್ತು. ಮಾರ್ಚ್​ನಲ್ಲಿ ಹಣದುಬ್ಬರ ದರ ಏರಲು ಆಹಾರ ಬೆಲೆಗಳಲ್ಲಿ ಆಗಿರುವ ಏರಿಕೆ ಎಂದು ಹೇಳಲಾಗಿದೆ. ಫೆಬ್ರುವರಿಯಲ್ಲಿ ಶೇ. 3.47ರಷ್ಟಿದ್ದ ಆಹಾರ ಹಣದುಬ್ಬರ ಮಾರ್ಚ್​ನಲ್ಲಿ ಶೇ. 3.87ಕ್ಕೆ ಹೆಚ್ಚದೆ. ಹಣದುಬ್ಬರ ಮಾರ್ಚ್ ತಿಂಗಳಲ್ಲಿ ಹೆಚ್ಚುವುದು ನಿರೀಕ್ಷಿತವೇ ಆಗಿತ್ತು. ಇರಾನ್ ಯುದ್ಧದಿಂದಾಗಿ ತೈಲ ಬಿಕ್ಕಟ್ಟು ಸೃಷ್ಟಿಯಾಗಿತ್ತು. ಇದರ…

Read More

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ – Kannada News | Ancient Lord Sri Ram Idol found During Road Works in Vizag

ವಿಶಾಖಪಟ್ಟಣ, ಡಿಸೆಂಬರ್ 20: ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ (visakhapatnam) ರಸ್ತೆ ಕಾಮಗಾರಿಯ ಸಮಯದಲ್ಲಿ ಪ್ರಾಚೀನವಾದ ಶ್ರೀರಾಮನ ವಿಗ್ರಹ (Sri Ram Idol) ಪತ್ತೆಯಾಗಿದೆ. ರಸ್ತೆಗೆ ಡಾಂಬರು ಹಾಕಿದ ನಂತರ ಹೆಚ್ಚುವರಿಯಾದ ಮಣ್ಣನ್ನು ಎಲ್ಲೋ ಸುರಿಯಲಾಗಿತ್ತು. ಅದರಲ್ಲಿ ಶ್ರೀರಾಮನ ವಿಗ್ರಹ ಇರುವುದು ಸ್ಥಳೀಯರ ಗಮನಕ್ಕೆ ಬಂದಿದೆ. ಸೊಂಟದಿಂದ ತಲೆಯವರೆಗೆ ಮಾತ್ರ ಇರುವ ರಾಮನ ಕಲ್ಲಿನ ವಿಗ್ರಹ ಪತ್ತೆಯಾಗಿದೆ. ಈ ವಿಷಯ ಹರಡುತ್ತಿದ್ದಂತೆ, ರಾಮನ ಪ್ರತಿಮೆಯನ್ನು ನೋಡಲು ಜನರು ಜಮಾಯಿಸಿದರು. ಆ ರಾಮನ ವಿಗ್ರಹಕ್ಕೆ ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥನೆ ಮಾಡಿದರು….

Read More

ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಇಲ್ಲಿದೆ ಅಧಿಕೃತ ಪಟ್ಟಿ – Kannada News | Portfolios allocated to 19 newly sworn in Karnataka Ministers, here Is List

ಬೆಂಗಳೂರು, (ಆಗಸ್ಟ್ 11):  ತೀವ್ರ ಕುತೂಹಲ ಮೂಡಿಸಿರುವ ನೂತನ ಸಚಿವರಿಗೆ ಖಾತೆ ಹಂಚಿಕೆ ಗೊಂದಲ ಕೊನೆಗೂ ಬಗೆಹರಿದಿದೆ.  ಎರಡನೇ ಹಂತದ ಸಂಪುಟ ಪುನಾರಚನೆಯಲ್ಲಿ ಡಿಕೆ ಶಿವಕುಮಾರ್ ಕ್ಯಾಬಿನೆಟ್ ಸೇರಿದ ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಹೌದು….ಆಗಸ್ಟ್ 3ರಂದು ಸಂಪುಟ ಪುನಾರಚನೆ (Karnataka Cabinet Expansion)  ವೇಳೆ ಪ್ರಮಾಣವಚನ  ಸ್ವೀಕರಿಸಿದ  19 ನೂತನ ಸಚಿವರಿಗೆ ಖಾತೆ (Portfolios) ನೀಡಬೇಕೆಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪಟ್ಟಿಯನ್ನು ಅಂತಿಮಗೊಳಿಸಿದ್ದು, ರಾಜಭವನದ ಅಂಕಿತ ಹಾಗೂ ಸರ್ಕಾರದ ಅಧಿಕೃತ ಗೆಜೆಟ್ ಅಧಿಸೂಚನೆ…

Read More

ಆರೋಗ್ಯ ಕಾಪಾಡಿಕೊಳ್ಳಲು ಮಳೆಗಾಲದಲ್ಲಿ ಇಂತಹ ಆಹಾರಗಳಿಂದ ದೂರವಿರಿ – Kannada News | Monsoon Diet Tips: Foods You Should Not Eat In Rainy Weather

ಮಳೆಗಾಲವು (Monsoon) ಬೇಸಿಗೆಯ ಬಿಸಿಯಿಂದ ನಿರಾಳತೆ ನೀಡಿದರೂ, ಅನೇಕ ಆರೋಗ್ಯ ಸಮಸ್ಯೆಗಳು ಮತ್ತು ಸೋಂಕುಗಳ ಅಪಾಯವನ್ನು ಹೆಚ್ಚಿಸುತ್ತದೆ ಎಂಬುದು ಸುಳ್ಳಲ್ಲ. ಈ ಸಮಯದಲ್ಲಿ ವಾತಾವರಣದಲ್ಲಿ ತೇವಾಂಶ ಹೆಚ್ಚಿರುವುದರಿಂದ ಬ್ಯಾಕ್ಟೀರಿಯಾ, ವೈರಸ್ ಹಾಗೂ ಶಿಲೀಂಧ್ರಗಳು ವೇಗವಾಗಿ ಬೆಳೆಯುತ್ತವೆ. ಇದರಿಂದ ಹೊಟ್ಟೆನೋವು, ಅಜೀರ್ಣ ಮತ್ತು ಇತರೆ ಸೋಂಕುಗಳ ಅಪಾಯ ಹೆಚ್ಚಾಗಬಹುದು. ಹಾಗಾಗಿ ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಮಳೆಗಾಲದಲ್ಲಿ ಯಾವ ರೀತಿಯ ಆಹಾರಗಳನ್ನು ಸೇವನೆ ಮಾಡಬಾರದು ಮತ್ತು ಆರೋಗ್ಯ ಕಾಪಾಡಿಕೊಳ್ಳಲು ಏನು ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ. ಮಳೆಗಾಲದಲ್ಲಿ ಯಾವ…

Read More

ದರ್ಶನ್ ಜಾಮೀನು ಅರ್ಜಿ: ಸುಪ್ರೀಂ ಕೋರ್ಟ್​​ನಲ್ಲಿ ವಾದ-ಪ್ರತಿವಾದ ಹೀಗಿತ್ತು? – Kannada News | Darshan Bail application: here is the detail of argument in Supreme Court

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಇತ್ತೀಚೆಗಷ್ಟೆ ಸುಪ್ರೀಂಕೋರ್ಟ್​​ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಜೈಲಿನ ಅವ್ಯವಸ್ಥೆ, ಜೈಲಧಿಕಾರಿಗಳ ತಾರತಮ್ಯ, ಸಾಕ್ಷ್ಯಗಳ ವಿಚಾರಣೆಯಲ್ಲಿ ವಿಳಂಬ ಇನ್ನೂ ಹಲವು ಕಾರಣಗಳನ್ನು ನೀಡಿ ನಟ ದರ್ಶನ್ ಅವರು ತಮಗೆ ಜಾಮೀನು ನೀಡಬೇಕೆಂದು ಸುಪ್ರೀಂಕೋರ್ಟ್​​ನಲ್ಲಿ ಮನವಿ ಮಾಡಿದ್ದರು. ಇಂದು ನಟ ದರ್ಶನ್ ಪರವಾಗಿ ಖ್ಯಾತ ವಕೀಲ ಮುಕುಲ್ ರೊಹ್ಟಗಿ ವಾದ ಮಂಡಿಸಿದರೆ, ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಸಿದ್ಧಾರ್ಥ್ ಲೂಥ್ರಾ ವಾದ ಮಂಡಿಸಿದರು. ನ್ಯಾಯಮೂರ್ತಿ ಜೆಬಿ ಪರ್ದಿವಾಲಾ,…

Read More

ಇವರಿಗೆ ಅಧ್ಯಕ್ಷರು ಯಾರು ಎಂಬುದೇ ಗೊತ್ತಿಲ್ಲ: ಸಿದ್ದರಾಮಯ್ಯ ಪರ ಯತ್ನಾಳ್ ಬ್ಯಾಟಿಂಗ್, ಬಿಜೆಪಿ ನಾಯಕರ ಬಗ್ಗೆ ವ್ಯಂಗ್ಯ – Kannada News | Basanagouda patil Yatnal Backs Siddaramaiah, Mocks BJP Leaders: Says They Don’t Even Know Who Their President Is

ಬೆಳಗಾವಿ, ಡಿಸೆಂಬರ್ 19: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಶುಕ್ರವಾರ ಸ್ವಾರಸ್ಯಕರ ಚರ್ಚೆ ನಡೆಯಿತು. ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ನಡೆಯುತ್ತಿರುವಾಗ, ಪ್ರತಿಪಕ್ಷ ಬಿಜೆಪಿ ಅಧಿಕಾರ ಹಂಚಿಕೆ ಕಿತ್ತಾಟದ ಬಗ್ಗೆ ಪ್ರಸ್ತಾಪಿಸಿತು. ಈ ವೇಳೆ ಮಧ್ಯಪ್ರವೇಶಿಸಿದ ವಿಜಯಪುರ ನಗರ ಶಾಸಕ (ಬಿಜೆಪಿ ಉಚ್ಛಾಟಿತ ಶಾಸಕ) ಬಸನಗೌಡ ಪಾಟೀಲ್ ಯತ್ನಾಳ್, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರ ಮಾತನಾಡಿ ಬಿಜೆಪಿಗೆ ಟಾಂಗ್ ನೀಡಿದರು. ಉತ್ತರ ಕರ್ನಾಟಕದ ಬಗ್ಗೆ ಮಾತನಾಡುವುದನ್ನು ಬಿಟ್ಟು ಹೇಳಿದ್ದನ್ನೇ ಹೇಳಿಕೊಂಡು ಸಮಯ ಹಾಳು ಮಾಡುತ್ತಾರೆ. ಪಾಪ…

Read More

ಮೊದಲ ಎಸೆತದಲ್ಲೇ ಅಭಿಷೇಕ್ ವಿಕೆಟ್ ಕಬಳಿಸಿ ವಿಶ್ವ ದಾಖಲೆ ಬರೆದ ಮ್ಯಾಟ್ ಹೆನ್ರಿ – Kannada News | Matt Henry Creates New World Record With Abhishek Sharma’ Wicket

ವಿಶಾಖಪಟ್ಟಣದಲ್ಲಿ ನಡೆದ ಭಾರತದ ವಿರುದ್ಧದ 4ನೇ ಟಿ20 ಪಂದ್ಯದ ಮೂಲಕ ನ್ಯೂಝಿಲೆಂಡ್ ವೇಗಿ ಮ್ಯಾಟ್ ಹೆನ್ರಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಮೊದಲ ಓವರ್​ನ ಮೊದಲ ಎಸೆತದಲ್ಲೇ ಅಭಿಷೇಕ್ ಶರ್ಮಾ ಅವರ ವಿಕೆಟ್ ಕಬಳಿಸುವ ಮೂಲಕ ಎಂಬುದು ವಿಶೇಷ. ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಸರಣಿಯಲ್ಲಿ ಇಬ್ಬರು ಬ್ಯಾಟರ್​ಗಳನ್ನು ಪಂದ್ಯದ ಮೊದಲ ಎಸೆತದಲ್ಲಿ ಔಟ್ ಮಾಡಿದ ಬೌಲರ್ ಎಂಬ ವಿಶ್ವ ದಾಖಲೆ ಮ್ಯಾಟ್ ಹೆನ್ರಿ ಪಾಲಾಗಿದೆ. ಜನವರಿ 25 ರಂದು ನಡೆದ ಮೂರನೇ…

Read More

ವಿದೇಶಿ ಟಿ20 ಲೀಗ್​ಗೆ ಅಜಿಂಕ್ಯ ರಹಾನೆ ಪಾದಾರ್ಪಣೆ – Kannada News | Ajinkya Rahane Joins European T20 League: Marquee Player for Amsterdam Flames

ತಮ್ಮ ವೃತ್ತಿಜೀವನದಲ್ಲಿ 308 ಟಿ20 ಪಂದ್ಯಗಳನ್ನು ಆಡಿರುವ ರಹಾನೆ, ಮೊದಲ ಬಾರಿಗೆ ವಿದೇಶಿ ಟಿ20 ಲೀಗ್‌ನಲ್ಲಿ ಆಡಲಿದ್ದಾರೆ. ಇಲ್ಲಿಯವರೆಗೆ, ಟೀಮ್ ಇಂಡಿಯಾ ಮತ್ತು ಐಪಿಎಲ್ ಹೊರತುಪಡಿಸಿ, ಅವರು ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಮಾತ್ರ ಆಡಿದ್ದಾರೆ(PC-PTI). Source link

Read More