Headlines

‘ವಿನಾಶ ಕಾಲೆ’ ಸಿನಿಮಾಗೆ ಸಾಥ್ ನೀಡಿದ ಮಲ್ಲಮ್ಮ, ಡಾಗ್ ಸತೀಶ್, ಕರಿಬಸಪ್ಪ – Kannada News | Bigg Boss Mallamma new movie Vinasha Kale muhurtha attended by Dog Satish and Karibasappa

‘ವಿನಾಶ ಕಾಲೆ ವಿಪರೀತ ಬುದ್ದಿ’ ಎಂಬ ಮಾತಿದೆ. ವೇದ ಸುಳ್ಳಾದರೂ ಗಾದೆ ಸುಳ್ಳಾಗಲ್ಲ ಎನ್ನುತ್ತಾರೆ. ‘ವಿನಾಶ ಕಾಲೆ’ (Vinasha Kale) ಎಂಬುದನ್ನೇ ಶೀರ್ಷಿಕೆಯಾಗಿ ಇಟ್ಟುಕೊಂಡು ಹೊಸ ಸಿನಿಮಾ ಮೂಡಿಬರುತ್ತಿದೆ. ಇತ್ತೀಚೆಗೆ ಈ ಸಿನಿಮಾಗೆ ಮುಹೂರ್ತ ಮಾಡಲಾಯಿತು. ರಾಜಾಜಿನಗರದ ಕೈಗಾರಿಕಾ ಕೇಂದ್ರದಲ್ಲಿರುವ ಮದ್ದುರಮ್ಮ ದೇವಿ ಹಾಗೂ ಯಲ್ಲಮ್ಮ ದೇವಿ ಸನ್ನಿಧಿಯಲ್ಲಿ ಮುಹೂರ್ತ ಸಮಾರಂಭ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಭಾ.ಮ. ಹರೀಶ್ ಅವರು ಈ ಚಿತ್ರದ ಮೊದಲ ದೃಶ್ಯಕ್ಕೆ ಕ್ಲ್ಯಾಪ್ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು….

Read More

ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸ್ ಸಿಬ್ಬಂದಿ ಗರಂ: ವಿಡಿಯೋ ವೈರಲ್​ – Kannada News | Police Staff Angry at Woman Over Repeated Calls to 112 Helpline; Video Goes Viral

ಹಾಸನ, ಫೆಬ್ರವರಿ 08: ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸ್ ಸಿಬ್ಬಂದಿ ಗರಂ ಆಗಿ ರೇಗಾಡಿ ಗರಂ ಆಗಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ಪಟ್ಟಣದಲ್ಲಿ ನಡೆದಿದೆ. ಪತಿ ಮನೆಯವರ ಕಿರುಕುಳ ಎಂದು ಅರ್ಪಿತಾ ಎಂಬಾಕೆ 112ಕ್ಕೆ ಕರೆ ಮಾಡಿದ್ದರು. ಸ್ಥಳಕ್ಕೆ ಬಂದು ಮಹಿಳೆ ಸಮಸ್ಯೆ ಆಲಿಸಿ ದೂರು ನೀಡಲು ಸಿಬ್ಬಂದಿ ತಿಳಿಸಿದ್ದರೂ ಪದೇಪದೆ ಕರೆ ಮಾಡಿದ್ದಕ್ಕೆ ಮಹಿಳೆ ಜೊತೆಗೆ ಪೊಲೀಸ್ ಅಧಿಕಾರಿ ರೇಗಾಡಿದ್ದಾರೆ. ಅರಕಲಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆಯ ವಿಡಿಯೋ ವೈರಲ್​​…

Read More

ತೆಕ್ಕಲಕೋಟೆ ಬಳಿ ಉತ್ಖನನದಲ್ಲಿ ಸಿಕ್ತು ಒಂದರ ಪಕ್ಕದಲ್ಲೊಂದು 5 ಸಾವಿರ ವರ್ಷ ಹಳೆಯ ಅಸ್ಥಿಪಂಜರಗಳು! – Kannada News | Ancient Human Remains Discovered at Ballari Tekkalakote Excavation

ತೆಕ್ಕಲಕೋಟೆ ಬಳಿ ಉತ್ಖನನದಲ್ಲಿ ಸಿಕ್ತು ಒಂದರ ಪಕ್ಕದಲ್ಲೊಂದು 5 ಸಾವಿರ ವರ್ಷ ಹಳೆಯ ಅಸ್ಥಿಪಂಜರಗಳು! ಬಳ್ಳಾರಿ, ಫೆಬ್ರುವರಿ 08: ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಪಟ್ಟಣದ ಗೌಡ್ರ ಮೂಲೆ ಬೆಟ್ಟದಲ್ಲಿ ನಡೆಯುತ್ತಿರುವ ಉತ್ಖನನದ (Excavation) ವೇಳೆ ಪ್ರಾಗೈತಿಹಾಸಿಕ ಕಾಲಕ್ಕೆ ಸೇರಿದ ಎರಡು ಮಾನವ ಅಸ್ಥಿಪಂಜರಗಳು ಪತ್ತೆಯಾಗಿವೆ. ಅಮೆರಿಕಾದ ಹಾರ್ಟ್‌ವಿಕ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಹಾಗೂ ಉತ್ಖನನ ತಂಡದ ಸಹ ನಿರ್ದೇಶಕಿ ನಮಿತಾ ಎಸ್. ಸುಗಂಧಿ ನೇತೃತ್ವದ ಸಂಶೋಧಕರ ತಂಡ ಈ ಉತ್ಖನನ ಕಾರ್ಯವನ್ನು ನಡೆಸುತ್ತಿದೆ. ಕಳೆದ ವಾರ ಮಣ್ಣನ್ನು…

Read More

Samudrik Shastra: ನಾಲಿಗೆ ಮೇಲೆ ಮಚ್ಚೆ ಇದ್ದವರು ಹೇಳಿದ್ದೆಲ್ಲ ನಿಜವಾಗುತ್ತಾ? ಸಾಮುದ್ರಿಕ ಶಾಸ್ತ್ರ ಹೇಳುವುದೇನು? – Kannada News | The Mystical Significance of Moles on the Tongue: A Look into Ancient Beliefs

ನಾಲಿಗೆ ಮೇಲೆ ಮಚ್ಚೆ ಇರುವವರ ಕುರಿತಾದ ನಂಬಿಕೆಗಳು ನಮ್ಮ ಸಮಾಜದಲ್ಲಿ ಬಹಳ ಹಿಂದಿನಿಂದಲೂ ಪ್ರಚಲಿತದಲ್ಲಿವೆ. ಚಿಕ್ಕ ವಯಸ್ಸಿನಿಂದಲೂ, ವಿಶೇಷವಾಗಿ ಹಳ್ಳಿಗಳಲ್ಲಿ, ನಾಲಿಗೆ ಮೇಲೆ ಮಚ್ಚೆ ಇರುವ ವ್ಯಕ್ತಿಗಳ ಬಗ್ಗೆ ಹಿರಿಯರು “ಅವರು ಏನಾದರೂ ಹೇಳಿದರೆ ಅದು ನಿಜವಾಗುತ್ತದೆ, ಅವರೊಂದಿಗೆ ಹುಷಾರಾಗಿರಿ” ಎಂದು ಹೇಳುವುದನ್ನು ಕೇಳಿದ್ದೇವೆ. ಈ ನಂಬಿಕೆಯ ಸತ್ಯಾಸತ್ಯತೆಯನ್ನು ಶಾಸ್ತ್ರೀಯವಾಗಿ ಪರಿಶೀಲಿಸಿದಾಗ, ನಾಲಿಗೆಯ ಮೇಲೆ ಮಚ್ಚೆ ಇದ್ದರೆ ವ್ಯಕ್ತಿಗಳ ಮಾತುಗಳು, ಶಾಪಗಳು ನಿಜವಾಗುವ ಸಾಧ್ಯತೆಗಳಿವೆ ಎಂದು ಶಾಸ್ತ್ರಗಳು ಮತ್ತು ನಂಬಿಕೆಗಳು ಸೂಚಿಸುತ್ತವೆ. ಈ ಬಗ್ಗೆ ಖ್ಯಾತ ಜ್ಯೋತಿಷಿ…

Read More

ಬಿಗ್ ಬಾಸ್ ಮುಗಿದು ಇಷ್ಟು ದಿನವಾದ್ರೂ ಕಡಿಮೆ ಆಗಿಲ್ಲ ಗಿಲ್ಲಿ ನಟ ಹವಾ – Kannada News | BBK 12 Winner Gilli Nata fans craze in Hassan Ramotsava event

ಹಾಸ್ಯ ಕಲಾವಿದ ಗಿಲ್ಲಿ ನಟ (Gilli Nata) ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ ಟ್ರೋಫಿ ಗೆದ್ದರು. ಅವರ ಅಭಿಮಾನಿ ಬಳಗ ದೊಡ್ಡದಾಗಿದೆ. ಅವರು ಹೋದಲೆಲ್ಲ ಜನ ಜಂಗುಳಿ ಸೇರುತ್ತದೆ. ಗಿಲ್ಲಿ ನಟ ಅವರನ್ನು ಹತ್ತಿರದಿಂದ ನೋಡಬೇಕು ಎಂಬುದು ಅಭಿಮಾನಿಗಳ ಆಸೆ. ಇತ್ತೀಚೆಗೆ ಹಾಸನದ ರಾಮೋತ್ಸವದಲ್ಲಿ ಭಾಗಿ ಆಗಿದ್ದಾರೆ. ಅವರನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಜಮಾಯಿಸಿದ್ದರು. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ. ಗಿಲ್ಲಿ ನಟ ಅವರಿಗೆ ಸಿನಿಮಾಗಳಿಂದ ಹಲವು ಅವಕಾಶಗಳು ಬರುತ್ತಿವೆ. ಅವರ ಜನಪ್ರಿಯತೆ…

Read More

ಟೀಮ್ ಇಂಡಿಯಾ ವಿರುದ್ಧ ಮಿಂಚಿದ ಕನ್ನಡಿಗ..!

ಟೀಮ್ ಇಂಡಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಯುಎಸ್​ಎ ತಂಡವು ದಿಟ್ಟ ಪ್ರದರ್ಶನವನ್ನೇ ನೀಡಿದೆ. ಅದರಲ್ಲೂ ಕರಾರುವಾಕ್ ಬೌಲಿಂಗ್ ದಾಳಿ ಸಂಘಟಿಸಿದ ಯುಎಸ್​ಎ ಬೌಲರ್​ಗಳು ಪವರ್​ಪ್ಲೇನಲ್ಲಿ ನೀಡಿದ್ದು ಕೇವಲ 46 ರನ್​ಗಳು ಎಂದರೆ ನಂಬಲೇಬೇಕು. ಇದಾಗ್ಯೂ ಸೂರ್ಯಕುಮಾರ್ ಯಾದವ್ (84) ಅವರ ಏಕಾಂಗಿ ಹೋರಾಟದ ಫಲವಾಗಿ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 161 ರನ್​ ಗಳಿಸಲು ಸಾಧ್ಯವಾಯಿತು. ಈ ಗುರಿಯನ್ನು ಬೆನ್ನತ್ತಿದ ಯುಎಸ್​ಎ ಪರ ಮಿಂಚಿದ್ದು ಕನ್ನಡಿಗ ಸಂಜಯ್ ಕೃಷ್ಣಮೂರ್ತಿ ಎಂಬುದು ವಿಶೇಷ. ಈ ಪಂದ್ಯದಲ್ಲಿ 5ನೇ…

Read More

Gold Rate Today: ಚಿನ್ನ, ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 8th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 8: ಈ ವಾರ ಹೆಚ್ಚಿನ ದಿನ ಕುಸಿತ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ವಾರಾಂತ್ಯದಲ್ಲಿ ಹೆಚ್ಚಳಗೊಂಡಿವೆ. ಚಿನ್ನದ ಬೆಲೆ (Gold Rate) ಗ್ರಾಮ್​ಗೆ ಮುನ್ನೂರಕ್ಕೂ ಹೆಚ್ಚು ರೂಗಳಷ್ಟು ಏರಿಕೆ ಕಂಡಿದೆ. ಆಭರಣ ಚಿನ್ನದ ಬೆಲೆ ಮತ್ತೆ 14,000 ರೂ ಗಡಿ ದಾಟಿ ಹೋಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಏರಿಕೆ ಆಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 10 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,43,550…

Read More

ಕೈಕೊಟ್ಟ 3 ವರ್ಷ ಪ್ರೀತಿಸಿದ ಪ್ರೇಯಸಿ: ನೊಂದ ಬಾಡಿಬಿಲ್ಡರ್​​ ತೆಗೆದುಕೊಂಡಿದ್ದು ದುಡುಕಿನ ನಿರ್ಧಾರ – Kannada News | Love Failure Triggers Tragedy in Bengaluru: Mahalakshmi Layout Bodybuilder Commits Suicide

ಬೆಂಗಳೂರು, ಫೆಬ್ರವರಿ 08: ಪ್ರೀತಿಸಿದ ಯುವತಿ ಕೈಕೊಟ್ಟ ಹಿನ್ನೆಲೆ ಬಾಡಿ ಬಿಲ್ಡರ್​ ಆತ್ಮಹತ್ಯೆ ನಾಡಿಕೊಂಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​​ನಲ್ಲಿ ನಡೆದಿದೆ. ಮನೆಯಲ್ಲಿ ನೇಣು ಬಿಗಿದುಕೊಂಡು ಕಿರಣ್(26) ಪ್ರಾಣಬಿಟ್ಟಿದ್ದು, 3 ವರ್ಷಗಳಿಂದ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಆದರೆ ಯುವತಿಗೆ ಬೇರೆ ಯುವಕನ ಜತೆ ಮದುವೆ ನಿಶ್ಚಯವಾದ ಕಾರಣ, ಯುವತಿ ಹಾಗೂ ಆಕೆಯ ತಾಯಿ ಹೆಸರನ್ನು ಡೆತ್​​ನೋಟ್​​ನಲ್ಲಿ ಉಲ್ಲೇಖಿಸಿ ಕಿರಣ್​​ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನಗೆ ಬೇರೆ ಯುವಕನ ಜೊತೆ ಮದುವೆ ನಿಶ್ಚಯವಾಗಿದೆ ಎಂದು ಯುವತಿ ಕಿರಣ್​​ಗೆ ಹೇಳಿದ್ದಲ್ಲದೆ ಮದುವೆಯ…

Read More

Chocolate Day 2026 Date: ವ್ಯಾಲೆಂಟೈನ್‌ ವೀಕ್‌ನಲ್ಲಿ ಚಾಕೊಲೇಟ್ ಡೇ ಆಚರಿಸುವುದೇಕೆ? ಇದರ ಹಿಂದೆಯೂ ಇದೆ ಕಾರಣ – Kannada News | Chocolate Day 2026: When did the celebration of Chocolate Day begin? Here’s the information

ಪ್ರೇಮಿಗಳ ವಾರವು ಪ್ರೀತಿ ಮತ್ತು ಪ್ರಣಯದಿಂದ ತುಂಬಿದ ವಿಶೇಷ ಸಮಯವಾಗಿದ್ದು, ವ್ಯಾಲೆಂಟೈನ್‌ ವೀಕ್‌ನ  ಪ್ರತಿ ದಿನವೂ ತನ್ನದೇ ಆದ ಮಹತ್ವವನ್ನು ಹೊಂದಿದೆ. ಪ್ರೇಮಿಗಳ ವಾರದ ಮೊದಲ ದಿನ ರೋಸ್‌ ಡೇಯನ್ನು ಆಚರಿಸಿದರೆ, ಮೂರನೇ ದಿನ ಅಂದರೆ ಫೆಬ್ರವರಿ 9 ರಂದು ಚಾಕೊಲೇಟ್‌ ದಿನವನ್ನು (Chocolate Day) ಆಚರಿಸಲಾಗುತ್ತದೆ. ಇದು ಸಂಬಂಧಗಳಿಗೆ ಮಾಧುರ್ಯವನ್ನು ಸೇರಿಸುವ ವಿಶೇಷ  ಸಂದರ್ಭವಾಗಿದ್ದು, ಈ ದಿನದಂದು ಜನರು ತಮ್ಮ ಪ್ರೀತಿಪಾತ್ರರಿಗೆ ಚಾಕೊಲೇಟ್ ನೀಡುವ ಮೂಲಕ ತಮ್ಮ ಪ್ರೀತಿ ಮತ್ತು ವಾತ್ಸಲ್ಯವನ್ನು ವ್ಯಕ್ತಪಡಿಸುತ್ತಾರೆ.  ಅಷ್ಟಕ್ಕೂ ಚಾಕೊಲೇಟ್ ದಿನದ…

Read More

ವಿಶ್ವಕಪ್​ನಲ್ಲೂ ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ – Kannada News | Team india Creates New World Record in T20 World Cup 2026

T20 World Cup 2026: ಟಿ20 ವಿಶ್ವಕಪ್​ 2026ರ ಮೊದಲ ಪಂದ್ಯದಲ್ಲೇ ಟೀಮ್ ಇಂಡಿಯಾ (Team India) ವಿಶ್ವ ದಾಖಲೆ ನಿರ್ಮಿಸಿದೆ. ಅದು ಸಹ ಸತತ ಗೆಲುವಿನೊಂದಿಗೆ. ಅಂದರೆ ಟಿ20 ವಿಶ್ವಕಪ್​ ಇತಿಹಾಸದಲ್ಲೇ ಸತತವಾಗಿ ಅತೀ ಹೆಚ್ಚು ಪಂದ್ಯಗಳನ್ನು ಗೆದ್ದ ವರ್ಲ್ಡ್​ ರೆಕಾರ್ಡ್ ಟೀಮ್ ಇಂಡಿಯಾ ಪಾಲಾಗಿದೆ. Source link

Read More