Headlines

ರಷ್ಯಾ-ಉಕ್ರೇನ್ ಯುದ್ಧದಲ್ಲಿ ಭಾರತೀಯರ ಸಾವು, ನಾಪತ್ತೆ: ಬಾಧಿತ ಕುಟುಂಬಗಳ ನೆರವಿಗೆ ನೋಡಲ್ ಅಧಿಕಾರಿ ನೇಮಕಕ್ಕೆ ಸುಪ್ರೀಂ ಆದೇಶ – Kannada News | Supreme Court: Nodal Officer for Indian Families in Russia Ukraine War Casualties

ನವದೆಹಲಿ, ಜುಲೈ 31: ರಷ್ಯಾ-ಉಕ್ರೇನ್(Ukraine) ಯುದ್ಧದಲ್ಲಿ ಮೃತಪಟ್ಟ, ಗಂಭೀರವಾಗಿ ಗಾಯಗೊಂಡ ಹಾಗೂ ನಾಪತ್ತೆಯಾಗಿರುವ ಭಾರತೀಯ ನಾಗರಿಕರ ಕುಟುಂಬಗಳಿಗೆ ನೆರವಾಗಲು ವಿದೇಶಾಂಗ ಸಚಿವಾಲಯದಲ್ಲಿ (MEA) ತಕ್ಷಣವೇ ನೋಡಲ್ ಅಧಿಕಾರಿಯೊಬ್ಬರನ್ನು ನೇಮಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ಮಹತ್ವದ ನಿರ್ದೇಶನ ನೀಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿ. ಮೋಹನ ಅವರನ್ನೊಳಗೊಂಡ ತ್ರಿಪೀಠವು ಈ ಕುರಿತು ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿ ಈ ತೀರ್ಪು ನೀಡಿದೆ. ಸಂತ್ರಸ್ತ ಕುಟುಂಬಗಳಿಗೆ…

Read More

ಕಾವೇರಿ ವಿವಾದ: ಬೆಂಗಳೂರಿನಲ್ಲಿ ಪ್ರದರ್ಶನವಾಗುತ್ತಿರುವ ತಮಿಳು ಸಿನಿಮಾಗಳು – Kannada News | Some Tamil movies running in Bengaluru theaters

ಕಾವೇರಿ (Cauvery) ವಿವಾದ ಮತ್ತೆ ಶುರುವಾಗಿದೆ. ರಾಜ್ಯದಲ್ಲಿ ಮಳೆ ಕಡಿಮೆ ಆದಾಗಲೆಲ್ಲ ಕಾವೇರಿ ನೀರಿನ ವಿವಾದ ಏಳುತ್ತದೆ. ಈ ಬಾರಿಯೂ ಅದೇ ಆಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ, 3500 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡುವಂತೆ ರಾಜ್ಯಕ್ಕೆ ನಿರ್ದೇಶಿಸಿದೆ. ಆದರೆ ರಾಜ್ಯದ ರೈತರು, ಕನ್ನಡ ಪರ ಸಂಘಟನೆಗಳವರು ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದೆಂದು ಪಟ್ಟು ಹಿಡಿದಿದ್ದಾರೆ. ಇದರ ನಡುವೆ ತಮಿಳುನಾಡು ಸಿಎಂ ವಿರುದ್ಧವೂ ಆಕ್ರೋಶ ಕಟ್ಟೆ ಒಡೆದಿದೆ. ತಮಿಳುನಾಡು ಸಿಎಂ ವಿಜಯ್ ನಟನೆಯ ‘ಜನ ನಾಯಗನ್’…

Read More

ಗೋಮಾತೆಗೆ ಅದ್ಧೂರಿ ಸೀಮಂತ ಮಾಡಿ ಹೋಳಿಗೆ ಊಟ ಹಾಕಿಸಿದ ರೈತ! – Kannada News | Tumakuru Farmer Performs Grand Baby Shower for Pregnant Cow, Serves Holige Feast to Village

ತುಮಕೂರು, ಜುಲೈ 31: ಜಿಲ್ಲೆಯ ಗುಬ್ಬಿ ತಾಲೂಕಿನ ತೋಟಸಾಗರ ಗ್ರಾಮದಲ್ಲಿ ರೈತ ಕರೇಗೌಡ ಎಂಬುವವರು ತಮ್ಮ ಮನೆಯಲ್ಲಿ ಪ್ರೀತಿಯಿಂದ ಸಾಕಿದ ‘ಲಕ್ಷ್ಮಿ’ ಎಂಬ ಗರ್ಭಿಣಿ ಹಸುವಿಗೆ ಅತ್ಯಂತ ಸಂಭ್ರಮದಿಂದ ಸೀಮಂತ ಶಾಸ್ತ್ರ ನೆರವೇರಿಸಿದ್ದಾರೆ. ಗ್ರಾಮದ ಮಹಿಳೆಯರು ಸಾಂಪ್ರದಾಯಿಕವಾಗಿ ಹಸುವಿಗೆ ಅರಿಶಿನ-ಕುಂಕುಮ ಹಚ್ಚಿ, ಆರತಿ ಬೆಳಗಿ, ಮಡಿಲು ತುಂಬಿ ಹಾರೈಸಿದರು. ಈ ಅಪರೂಪದ ಹಾಗೂ ವಿಶೇಷ ಕಾರ್ಯಕ್ರಮದ ನೆಪದಲ್ಲಿ ಇಡೀ ಊರಿನ ನೂರಾರು ಜನರಿಗೆ ಘಮಘಮಿಸುವ ಹೋಳಿಗೆ ಊಟದ ಸತ್ಕಾರ ಏರ್ಪಡಿಸಲಾಗಿತ್ತು. ರೈತನ ಈ ಗೋಪ್ರೇಮಕ್ಕೆ ತೋಟಸಾಗರ ಗ್ರಾಮಸ್ಥರು…

Read More

ಪ್ರಾಧಿಕಾರದ ತೀರ್ಪು ಸ್ವಿಕರಿಸಿದ್ರೆ ಅದೇ ನಮ್ಮ ವೀಕ್ನೆಸ್ ಆಗುತ್ತೆ: ಡಿಕೆಶಿಗೊಂದು ಕುಮಾರಸ್ವಾಮಿ ಸಲಹೆ – Kannada News | HD Kumaraswamy Reacts On Cauvery water dispute And Protests In Karnataka

ಬೆಂಗಳೂರು, (ಜುಲೈ 31): ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ಭುಗಿಲೆದ್ದಿರುವ ರೈತರ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಕನ್ನಡ ಪರ ಸಂಘಟನೆಗಳು ಹಾಗೂ ರೈತಸಂಘಟನೆಗಳು ಮುಂದಾಗಿವೆ. ಹೀಗಾಗಿ ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಆಗಸ್ಟ್‌ 13 ರಂದು ಅಖಂಡ ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿವೆ. ಇನ್ನೊಂದೆಡೆ ಈಗಾಗಲೇ ವಿವಿಧ ಸಂಘಟನೆಗಳು, ರೈತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿವೆ. ಹಾಗೇ ವಿಪಕ್ಷ ಬಿಜೆಪಿ ಸಹ ಪ್ರತಿಭಟನೆ ನಡೆಸಿದ್ದು, ಡಿಕೆ ಶಿವಕುಮಾರ್…

Read More

ಆಂಧ್ರಪ್ರದೇಶಕ್ಕೆ ನಾಳೆ ಪ್ರಧಾನಿ ಮೋದಿ ಭೇಟಿ; 5,000 ಕೋಟಿ ವೆಚ್ಚದ ಭೋಗಾಪುರಂ ವಿಮಾನ ನಿಲ್ದಾಣ ಉದ್ಘಾಟನೆ – Kannada News | PM Narendra Modi To Inaugurate Bhogapuram international Airport On August 1 In Andhra Pradesh

ನವದೆಹಲಿ, ಜುಲೈ 31: ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯ ಭೋಗಾಪುರಂನಲ್ಲಿ ಸುಮಾರು 5,000 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ‘ಅಲ್ಲುರಿ ಸೀತಾರಾಮ ರಾಜು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ವನ್ನು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಆಗಸ್ಟ್ 1ರಂದು ಉದ್ಘಾಟಿಸಲಿದ್ದಾರೆ. ಈ ಭೋಗಾಪುರಂ ವಿಮಾನ ನಿಲ್ದಾಣ ಇಡೀ ಉತ್ತರ ಆಂಧ್ರ ಪ್ರದೇಶದ ಆರ್ಥಿಕ ಮತ್ತು ಸಾಮಾಜಿಕ ಚಿತ್ರಣವನ್ನೇ ಬದಲಾಯಿಸಲಿದೆ ಎನ್ನಲಾಗಿದೆ. ನಾಳೆ ಬೆಳಗ್ಗೆ 10.45ಕ್ಕೆ ಪ್ರಧಾನಿ ಮೋದಿ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಆಂಧ್ರಕ್ಕೆ ತೆರಳಲಿದ್ದು, ರಾಜ್ಯಪಾಲ ಎಸ್. ಅಬ್ದುಲ್…

Read More

ಯಾವುದೇ ಕಾರಣಕ್ಕೂ ಬಂದ್‌ ಬೇಡ, ಅದರಿಂದ ಪರಿಹಾರ ಸಿಗಲ್ಲ: ಸಿಎಂ ಡಿಕೆ ಶಿವಕುಮಾರ್​​ – Kannada News | Karnataka bandh is not the solution under any circumstances cm dk shivakumar

ಸಿಎಂ ಡಿಕೆ ಶಿವಕುಮಾರ್​​Image Credit source: tv9 kannada ಬೆಂಗಳೂರು, ಜುಲೈ 31: ಸದ್ಯ ರಾಜ್ಯದಲ್ಲಿ ಕಾವೇರಿ ಜಲ ವಿವಾದ (Cauvery Water Dispute) ಕಾವೇರಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ನೀಡಿರುವ CWMA ಆದೇಶವನ್ನು ಖಂಡಿಸಿ ಆಗಸ್ಟ್ 13 ರಂದು ಅಖಂಡ ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿವೆ. ಈ ಕುರಿತಾಗಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar), ‘ಯಾವುದೇ ಕಾರಣಕ್ಕೂ ಬಂದ್‌ ಬೇಡ, ಬಂದ್‌ನಿಂದ ಪರಿಹಾರ ಸಿಗಲ್ಲ. ದಯವಿಟ್ಟು ಬಂದ್ ಕೈಬಿಡಿ’ ಎಂದು…

Read More

ರಾಮಾಯಣ ಟ್ರೇಲರ್ ರಿಲೀಸ್ ಬಳಿಕ ಟ್ರೋಲ್ ಆದ ಸಾಯಿ ಪಲ್ಲವಿ; ಕಾರಣ ಏನು? – Kannada News | Sai Pallavi trolled for Sita role after Ramayana Trailer released

ಬಹುನಿರೀಕ್ಷಿತ ಬಿಗ್ ಬಜೆಟ್ ಸಿನಿಮಾ ‘ರಾಮಾಯಣ’ (Ramayana) ಟ್ರೇಲರ್ ಬಿಡುಗಡೆಯಾದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳು ಜೋರಾಗಿವೆ. ಚಿತ್ರದ ದೃಶ್ಯ ವೈಭವ ಹಾಗೂ ವಿಎಫ್‌ಎಕ್ಸ್ ಬಗ್ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿರುವುದರ ನಡುವೆಯೇ, ನಟಿ ಸಾಯಿ ಪಲ್ಲವಿ (Sai Pallavi) ಅವರ ಬಗ್ಗೆಯೂ ಅನಗತ್ಯ ವಿವಾದ ಮತ್ತು ಟ್ರೋಲ್ ಆರಂಭವಾಗಿದೆ. ಸೀತೆಯ ಪಾತ್ರಕ್ಕೆ ಸಾಯಿ ಪಲ್ಲವಿ ಸೂಕ್ತ ಆಯ್ಕೆ ಅಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಈ ರೀತಿಯ ಟೀಕೆ ಕೇವಲ ಬಾಲಿವುಡ್ ವಲಯದಿಂದ ಮಾತ್ರವಲ್ಲದೆ, ದಕ್ಷಿಣ ಭಾರತದ ಕೆಲವು…

Read More

ಥಿಯೇಟರ್​​​ ಬಿಸ್ನೆಸ್​ಗೆ ಎಂಟ್ರಿ ಕೊಡಲು ಸಜ್ಜಾದ ರಾಮ್ ಚರಣ್-ಎನ್​ಟಿಆರ್? – Kannada News | Ram Charan And Jr NTR Venture Into Multiplex Business; Hyderabad Theater Market Becomes Highly Competitive

ಟಾಲಿವುಡ್‌ನ ಸ್ಟಾರ್ ನಟರು ಬಣ್ಣದ ಲೋಕದ ಜೊತೆಗೆ ಈಗ ಬ್ಯುಸಿನೆಸ್ ಕ್ಷೇತ್ರದಲ್ಲೂ ಭರ್ಜರಿ ಪೈಪೋಟಿಗೆ ಇಳಿದಿದ್ದಾರೆ. ಸಿನಿಮಾ ರಂಗದಲ್ಲಿ ಸಕ್ರಿಯರಾಗಿರುವಾಗಲೇ ಸ್ವಂತ ಚಿತ್ರಮಂದಿರಗಳನ್ನು ಓಪನ್ ಮಾಡುತ್ತಿರುವುದು ಸಿನಿರಸಿಕರಿಗೆ ನಿಜಕ್ಕೂ ಖುಷಿಯ ಸುದ್ದಿಯಾಗಿದೆ. ಈಗ ಇದೇ ಸಾಲಿಗೆ ಆರ್‌ಆರ್‌ಆರ್ ಖ್ಯಾತಿಯ ಸ್ಟಾರ್ ನಟರಾದ ರಾಮ್ ಚರಣ್ ಮತ್ತು ಜೂನಿಯರ್ ಎನ್‌ಟಿಆರ್ ಹೊಸದಾಗಿ ಸೇರ್ಪಡೆಗೊಂಡಿದ್ದು, ಹೈದರಾಬಾದ್‌ನ ಮಲ್ಟಿಪ್ಲೆಕ್ಸ್ ಉದ್ಯಮದಲ್ಲಿ ಹೊಸ ಸಂಚಲನ ಮೂಡಿಸಲು ಸಜ್ಜಾಗಿದ್ದಾರೆ ಎಂದು ವರದಿ ಆಗಿದೆ. ಏಷ್ಯನ್ ಸಿನಿಮಾಸ್ ಜೊತೆ ರಾಮ್ ಚರಣ್ ಅವರು ಪ್ರಸಿದ್ಧ ‘ಏಷ್ಯನ್…

Read More

ಹೊಸ ಎಲೆಕ್ಟ್ರಾನಿಕ್ಸ್ ಬ್ಯುಸಿನೆಸ್​ಗಳಲ್ಲಿ ಎಲ್ ಅಂಡ್ ಟಿಯಿಂದ 5,000 ಕೋಟಿ ರೂ ಹೂಡಿಕೆ; 45,000 ಕೋಟಿ ರೂ ಮಾರುಕಟ್ಟೆ ಮೇಲೆ ಕಣ್ಣು – Kannada News | Larsen Toubro India to invest Rs 5,000 crore in new electronics business in next 5 years

ನವದೆಹಲಿ, ಜುಲೈ 31: ಭಾರತದ ಮೂಲಸೌಕರ್ಯ ಮತ್ತು ಎಂಜಿನಿಯರಿಂಗ್ ದೈತ್ಯ ಸಂಸ್ಥೆಯಾದ ಲಾರ್ಸನ್ ಅಂಡ್ ಟೂಬ್ರೊ (L&T) ಎಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿ ಬೃಹತ್ ಹೆಜ್ಜೆ ಇಟ್ಟಿದ್ದು, ₹5,000 ಕೋಟಿ ಹೂಡಿಕೆ ಯೊಂದಿಗೆ ಹೊಸ ಎಲೆಕ್ಟ್ರಾನಿಕ್ಸ್ ವ್ಯವಹಾರವನ್ನು ಪ್ರಾರಂಭಿಸಿದೆ. ತನ್ನ ‘L&T ಎಲೆಕ್ಟ್ರಾನಿಕ್ ಪ್ರೊಡಕ್ಟ್ಸ್ ಅಂಡ್ ಸಿಸ್ಟಮ್ಸ್ (EPS)’ ವಿಭಾಗದ ಅಡಿಯಲ್ಲಿ ಮುಂದಿನ 5 ವರ್ಷಗಳಲ್ಲಿ ಈ ಹೂಡಿಕೆ ಮಾಡಲಿದೆ. ಈ ಬಂಡವಾಳವನ್ನು ಅತ್ಯಾಧುನಿಕ ತಯಾರಿಕಾ ಘಟಕಗಳು (Manufacturing Hubs), ಸಂಶೋಧನೆ ಮತ್ತು ಅಭಿವೃದ್ಧಿ (R&D), ಪರೀಕ್ಷಾ ಮೂಲಸೌಕರ್ಯ ಹಾಗೂ…

Read More

ಪಟ್ಟದ ಕಲ್ಲಿನ ಸೌಂದರ್ಯಕ್ಕೆ ಮಾರು ಹೋದ ನಟಿ ಮನ್ನಿಕಾ ವಿಶ್ವಕರ್ಮ – Kannada News | Actress Mannika Vishwakarma talks about beauty of Pattadakal

ಸಿಪಿ ಯೋಗೀಶ್ವರ್ (CP Yogeshwar) ಅವರ ಪುತ್ರ ಧ್ಯಾನ್ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ. ಒಟ್ಟಿಗೆ ಎರಡು ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಇದೀಗ ಅವರ ನಟನೆಯ ‘ಕರ್ಣಾಟ ಬಲಂ’ ಸಿನಿಮಾದ ಚಿತ್ರೀಕರಣ ಪಟ್ಟದಕಲ್ಲಿನಲ್ಲಿ ನಡೆಯುತ್ತಿದೆ. ಹಾಡಿನ ಚಿತ್ರೀಕರಣವನ್ನು ಅದ್ಧೂರಿಯಾಗಿ ಪಟ್ಟದಕಲ್ಲಿನಲ್ಲಿ ಮಾಡಲಾಗುತ್ತಿದೆ. ಈ ವೇಳೆ ಸಿನಿಮಾದ ನಾಯಕಿ ಮನ್ನಿಕಾ ವಿಶ್ವಕರ್ಮ ಅವರು ಟಿವಿ9 ಜೊತೆಗೆ ಮಾತನಾಡಿದ್ದು, ಪಟ್ಟದಕಲ್ಲಿನ ಅಂದಕ್ಕೆ ತಾವು ಮಾರು ಹೋಗಿರುವುದಾಗಿ ಹೇಳಿದ್ದಾರೆ. ನಟಿ ಮನ್ನಿಕಾ ವಿಶ್ವಕರ್ಮ ಹೇಳಿದ್ದೇನು? ವಿಡಿಯೋ ಇಲ್ಲಿದೆ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More