Headlines

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 15ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಇಂದು ಮನೆಗೆ ಬರುವ ಸಂಬಂಧಿಗಳು ಹರ್ಷ ತುಂಬಿದ ವಾತಾವರಣಕ್ಕೆ ಕಾರಣ ಆಗುತ್ತಾರೆ. ವಿದ್ಯಾರ್ಥಿಗಳು ಗಮನ ಕೇಂದ್ರೀಕರಿಸುವುದರಿಂದ ಪರೀಕ್ಷಾ ಸಿದ್ಧತೆ ಸರಿಯಾದ ದಾರಿಗೆ ಬರುತ್ತದೆ. ಉದ್ಯೋಗದಲ್ಲಿ ಇರುವವರಿಗೆ ಕಾರ್ಯವಿಧಾನ ಬದಲಾವಣೆ ಹೊಸ ಅವಕಾಶ ತರುತ್ತದೆ, ಮೇಲಧಿಕಾರಿಗಳ ನಿರೀಕ್ಷೆ ಪೂರೈಸಲು ಸ್ಪಷ್ಟ ಸಂವಹನ ಅಗತ್ಯ. ವ್ಯವಹಾರ ನಡೆಸುವವರಿಗೆ ಗ್ರಾಹಕರಿಂದ ಬಂದ ಪ್ರತಿಕ್ರಿಯೆ ಮುಂದಿನ ಯೋಜನೆಗೆ ಮಾರ್ಗದರ್ಶಿ ಆಗುತ್ತದೆ. ಫ್ರೀಲಾನ್ಸರ್‌ಗಳಿಗೆ ಹೊಸ ಪ್ರಾಜೆಕ್ಟ್‌ಗಳ ವಿಚಾರಣೆ…

Read More

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು – Kannada News | Bomb Threat Comment Near Ullal Mosque in Mangaluru; Police Register Suo Motu Case Over Viral Instagram Post

ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪೋಸ್ಟ್, ಕೇಸ್ ದಾಖಲು ಮಂಗಳೂರು, ಮಾರ್ಚ್ 3: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಉಳ್ಳಾಲ ಪ್ರದೇಶದ ಮಸೀದಿ ಬಳಿ ಬಾಂಬ್ ಸ್ಫೋಟ ಮಾಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿರುವ ಘಟನೆಗೆ ಸಂಬಂಧಿಸಿ ಉಳ್ಳಾಲ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಪೋಸ್ಟ್ ಮಾಡಿದ ಕಿಡಿಗೇಡಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ‘ಉಳ್ಳಾಲದ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ, ಸಪೋರ್ಟ್ ಮಾಡಿ’ ಎಂದು ಶಂಕರ್11916 (shankar11916) ಎಂಬ ಇನ್‌ಸ್ಟಾಗ್ರಾಂ ಖಾತೆಯಿಂದ ಪೋಸ್ಟ್…

Read More

High Court Jobs: ಕರ್ನಾಟಕ ಹೈಕೋರ್ಟ್ ನೇಮಕಾತಿ; 90 ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | Karnataka High Court Civil Judge Recruitment 2026: 90 Vacancies for LLB Graduates – Apply Now!

ನ್ಯಾಯಾಂಗ ಸೇವೆಯಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಕಾನೂನು ಪದವೀಧರರಿಗೆ ಸುವರ್ಣಾವಕಾಶವೊಂದು ಒದಗಿಬಂದಿದೆ. ಕರ್ನಾಟಕ ಹೈಕೋರ್ಟ್ ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಇರುವ ಸಿವಿಲ್ ನ್ಯಾಯಾಧೀಶರ (Civil Judges) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಪ್ರತಿಷ್ಠಿತ ಉದ್ಯೋಗವನ್ನು ತಮ್ಮದಾಗಿಸಿಕೊಳ್ಳಬಹುದು. ಹುದ್ದೆಗಳ ವಿವರ ಮತ್ತು ಸಂಬಳದ ಶ್ರೇಣಿ: ಒಟ್ಟು 90 ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕಾಗುತ್ತದೆ….

Read More

Horoscope Today 12 January : ಇಂದು ಈ ರಾಶಿಯವರು ಇಷ್ಟಪಟ್ಟವರನ್ನು ದೂರ ಮಾಡಿಕೊಳ್ಳುವರು – Kannada News | Horoscope Today: January 12, 2026 Daily Zodiac Predictions and Lucky Signs

ಮೇಷ ರಾಶಿ: ಯಾವುದೇ ನಿರ್ಬಂಧಗಳು ಇಲ್ಲದೇ ಆಲಸ್ಯದಿಂದ ಕಛೇರಿಯ ಕೆಲಸಗಳು ವಿಳಂಬವಾಗುವುದು. ನಿಮ್ಮ ಬಗ್ಗೆ ಪ್ರಶಂಸೆಯ ನುಡಿಗಳು ಕೇಳಿಬರಬಹುದು. ವಿದ್ಯಾಭ್ಯಾಸಕ್ಕೆ ಪೂರಕವಾದ ವಾತಾವರಣದ ಕೊರತೆ ಇರುವುದು. ನಿಮ್ಮ ದ್ವೇಷವು ಬಲವುಳ್ಳವರಲ್ಲಿ ಬೇಡ. ಸುಮ್ಮನೇ ಆಪ್ತರ ಮೇಲೆ‌ ಸಂಶಯವನ್ನು ಇಟ್ಟುಕೊಳ್ಳುವುದು ಬೇಡ. ಹೂಡಿಕೆಯನ್ನು ಹಿಂಪಡೆಯುವ ಸಲಹೆಯು ನಿಮಗೆ ಬರಬಹುದು. ಉದ್ವೇಗದಲ್ಲಿ ಇದ್ದರೂ ಸಮಾಧಾನಿಗಳಂತೆ ತೋರುವಿರಿ.‌ ಸತ್ಕರ್ಮದಿಂದ ಬರುವ ಪುಣ್ಯದ ಫಲವು ಇಂದು ಸಿಗುವುದು. ಸಹೋದ್ಯೋಗಿಗಳ ವರ್ತನೆಯು ನಿಮಗೆ ಆಚ್ಚರಿಗೊಳಿಸೀತು. ಸಿಟ್ಟು ಮಾಡಿಕೊಂಡು ಆಗಬೇಕಾದ ಕೆಲಸವನ್ನು ಮಾಡಿ ಮುಗಿಸುವಿರಿ. ವೃಷಭ…

Read More

ಹಿಡಿಯಲು ಸಾಧ್ಯವಾದ್ರೆ ಹಿಡಿಯಿರಿ: ಪಂಜಾಬ್ ಕಿಂಗ್ಸ್ ಕಾಲೆಳೆದ ಇಶಾನ್ ಕಿಶನ್! – Kannada News | Ishan Kishan mocks PBKS after fielding nightmare

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 49ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮಾಡಿದ ಫೀಲ್ಡಿಂಗ್ ಪ್ರಮಾದಗಳು ತಂಡಕ್ಕೆ ಭಾರೀ ಹೊಡೆತ ನೀಡಿವೆ. ಸನ್​ರೈಸರ್ಸ್​ ಹೈದರಾಬಾದ್ ತಂಡದ ಸ್ಫೋಟಕ ಓಪನರ್ ಇಶಾನ್ ಕಿಶನ್ ಅವರಿಗೆ ನೀಡಿದ ಸರಣಿ ಜೀವದಾನಗಳು ಪಂದ್ಯದ ಗತಿಯನ್ನೇ ಬದಲಿಸಿದವು. ಅಷ್ಟೇ ಅಲ್ಲದೆ, ಈ ಘಟನೆಯನ್ನು ಹಾಸ್ಯಮಯವಾಗಿ ಬಳಸಿಕೊಂಡ ಕಿಶನ್, ಸಾಮಾಜಿಕ ಜಾಲತಾಣದಲ್ಲಿ ಪರೋಕ್ಷವಾಗಿ ಪಂಜಾಬ್ ತಂಡದ ಕಾಲೆಳೆದಿದ್ದಾರೆ. ಜೀವದಾನಗಳ ಲಾಭ ಪಡೆದ ಕಿಶನ್: ಸನ್‌ರೈಸರ್ಸ್ ಹೈದರಾಬಾದ್ ತಂಡದ ಸ್ಫೋಟಕ ಬ್ಯಾಟರ್ ಇಶಾನ್ ಕಿಶನ್ ಈ…

Read More

Daily Devotional: ದೇವಸ್ಥಾನಗಳಲ್ಲಿ ಮಹಿಳೆಯರು ಅರ್ಚಕರಾಗಬಹುದೇ? ಶಾಸ್ತ್ರಗಳು ಹೇಳುವುದೇನು?

ಅರ್ಚಕ ವೃತ್ತಿಗೆ ನಮ್ಮ ಸಂಸ್ಕೃತಿಯಲ್ಲಿ ಅತೀವ ಮಹತ್ವವಿದೆ. “ಅರ್ಚಕಸ್ಯ ಪ್ರಭಾವೇನ ಶಿಲಾಭವತಿ ಶಂಕರ” ಎಂಬ ಸೂಕ್ತಿ ಹೇಳುವಂತೆ, ಅರ್ಚಕರು ಮನಸ್ಸು ಮಾಡಿದರೆ ಒಂದು ಶಿಲೆಯಲ್ಲಿನ ಮೂರ್ತಿಯಲ್ಲೂ ಕೂಡ ಭಗವಂತನ ಶಕ್ತಿ ನೆಲೆಸುತ್ತದೆ. ಅರ್ಚಕರು ಭಗವಂತ ಮತ್ತು ನಮ್ಮ ನಡುವೆ ಇರುವ ಬಹುದೊಡ್ಡ ಶಕ್ತಿ. ಈ ವೃತ್ತಿಯು ಒಂದು ವಿಶೇಷವಾದ ಪುಣ್ಯದ ವೃತ್ತಿ. ಈ ಅರ್ಚಕ ವೃತ್ತಿಯಲ್ಲಿ ಮಹಿಳೆಯರು ಅರ್ಚಕರಾಗಬಹುದೇ ಎಂಬುದು ಪ್ರಸ್ತುತ ಪ್ರಶ್ನೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು…

Read More

ಹಂಪಿ ಉತ್ಸವದಲ್ಲಿ ಡ್ಯಾನ್ಸ್ ಮಾಡಿ ರಂಜಿಸಿದ ಶಿವರಾಜ್​​ಕುಮಾರ್ – Kannada News | Shivarajkumar Superb Dance In Hampi Utsava

ಶಿವರಾಜ್​ಕುಮಾರ್ ಅವರು ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಈಗ ಹಂಪಿ ಉತ್ಸವದಲ್ಲಿ ಭರ್ಜರಿಯಾಗಿ ಡ್ಯಾನ್ಸ್ ಮಾಡಿದ್ದಾರೆ. ಅವರಿಗೆ 60+ ವರ್ಷವಾಯಿತು ಎಂದು ಯಾರೂ ಹೇಳಲು ಸಾಧ್ಯವಿಲ್ಲ. ಹಂಪಿ ಉತ್ಸವ ಪ್ರತಿ ವರ್ಷವೂ ಅದ್ದೂರಿಯಾಗಿ ನಡೆಯುತ್ತದೆ. ಚಿತ್ರರಂಗದ ಅನೇಕರು ಇದರಲ್ಲಿ ಭಾಗಿ ಆಗುತ್ತಾರೆ. ಈ ಬಾರಿ ಶಿವಣ್ಣ ಭಾಗಿ ಆಗಿದ್ದು ವಿಶೇಷವಾಗಿತ್ತು. ಶಿವಣ್ಣ ಅವರು ಹಲವು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಕನ್ನಡದ ಜೊತೆಗೆ ಪರಭಾಷೆಯಲ್ಲೂ ಅವರು ಆ್ಯಕ್ಟೀವ್ ಆಗಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More

ಏಕದಿನ ಸರಣಿ ಬಳಿಕ ಟಿ20 ಸರಣಿಯಿಂದಲೂ ವಾಷಿಂಗ್ಟನ್ ಸುಂದರ್ ಔಟ್ – Kannada News | Washington Sundar Injured: Out of NZ T20s, Raises T20 World Cup Concerns for India

ವಾಷಿಂಗ್ಟನ್ ಸುಂದರ್ ಅವರನ್ನು ಟಿ20 ವಿಶ್ವಕಪ್ ತಂಡಕ್ಕೆ ಆಯ್ಕೆ ಮಾಡಿರುವ ಕಾರಣ, ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಅವರನ್ನು ಅಪಾಯಕ್ಕೆ ಸಿಲುಕಿಸಲು ತಂಡದ ಆಡಳಿತ ಮಂಡಳಿ ಬಯಸಲಿಲ್ಲ ಎಂದು ವರದಿಯಾಗಿದೆ. ಆರಂಭದಲ್ಲಿ, ಅವರು ಸರಣಿಯ ನಂತರದ ಪಂದ್ಯಗಳಲ್ಲಿ ಆಡಬಹುದು ಎಂದು ಆಶಿಸಲಾಗಿತ್ತು, ಆದರೆ ಈಗ ಅವರು ಈ ಸರಣಿಯಲ್ಲಿ ಭಾಗವಹಿಸುವುದಿಲ್ಲ. ಆದಾಗ್ಯೂ, ಟಿ20 ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು, ಅವರು ನಂತರದ ಹಂತಗಳಲ್ಲಿ ತಂಡವನ್ನು ಸೇರುವ ಸಾಧ್ಯತೆಯಿದೆ. Source link

Read More

ಬಳ್ಳಾರಿ ಗಲಭೆ: ಪೊಲೀಸರ ನಡೆಗೆ ಜನಾರ್ದನ ರೆಡ್ಡಿ ಭಾರಿ ಅಸಮಧಾನ; ಕಾರಣ ಇಲ್ಲಿದೆ – Kannada News | Ballari Poster Row: Janardhan Reddy Blames Police, outraged over not filing an FIR

ಬಳ್ಳಾರಿ ಗಲಭೆಗೆ ಅಧಿಕಾರಿಗಳೇ ಕಾರಣವೆಂದು ದೂರು; FIR ಮಾಡದ್ದಕ್ಕೆ ರೆಡ್ಡಿ ಆಕ್ರೋಶ ಬಳ್ಳಾರಿ, ಜನವರಿ 09: ಜಿಲ್ಲೆಯಲ್ಲಿ ಬ್ಯಾನರ್ ವಿಚಾರಕ್ಕೆ ಸಂಬಂಧಿಸಿದ ಗಲಭೆ ಪ್ರಕರಣ ದಿನೇದಿನೇ ತಿರುವು ಪಡೆದುಕೊಳ್ಳುತ್ತಿದ್ದು, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಲಭೆಗೆ ಪೊಲೀಸ್ ಅಧಿಕಾರಿಗಳೇ ನೇರ ಕಾರಣ ಎಂದು ಆರೋಪಿಸಿ, ಬಳ್ಳಾರಿ ASP ರವಿಕುಮಾರ್, DSP ಚಂದ್ರಕಾಂತ ನಂದರೆಡ್ಡಿ ಹಾಗೂ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ವಿರುದ್ಧ ಬ್ರೂಸ್‌ಪೇಟೆ ಪೊಲೀಸ್ ಠಾಣೆಗೆ ರೆಡ್ಡಿ ದೂರು ಸಲ್ಲಿಸಿದ್ದರು….

Read More

ಬಿಜೆಪಿ ತೊರೆದು ಹೊಸ ಪಕ್ಷ ಘೋಷಣೆ? ನಾಳೆ ಅಣ್ಣಾಮಲೈ ಮುಂದಿನ ಹೆಜ್ಜೆ ಪ್ರಕಟ – Kannada News

ಚೆನ್ನೈ, ಜೂನ್ 4: ತಮಿಳುನಾಡು ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸುವಂತಹ ಮಹತ್ವದ ಬೆಳವಣಿಗೆಯೊಂದರಲ್ಲಿ ತಮಿಳುನಾಡು ರಾಜ್ಯ ಬಿಜೆಪಿ (BJP) ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ (K Annamalai) ಅವರು ಪಕ್ಷವನ್ನು ತೊರೆಯುವುದು ಬಹುತೇಕ ಖಚಿತವಾಗಿದೆ. ಕಳೆದ ಕೆಲವು ದಿನಗಳಿಂದ ಕೇಳಿಬರುತ್ತಿದ್ದ ವದಂತಿಗಳಿಗೆ ಈಗ ಅಧಿಕೃತ ಮುದ್ರೆ ಬಿದ್ದಿದ್ದು, ನಾಳೆ (ಶುಕ್ರವಾರ) ಅವರು ತಮ್ಮ ಮುಂದಿನ ರಾಜಕೀಯ ಆಥವಾ ವೈಯಕ್ತಿಕ ಹೆಜ್ಜೆಯ ಕುರಿತು ಮಹತ್ವದ ಪ್ರಕಟಣೆ ಹೊರಡಿಸಲಿದ್ದಾರೆ. ತಮಿಳುನಾಡು ವಿಧಾನಸಭಾ ಚುನಾವಣೆಯ ನಂತರ ರಾಜ್ಯ ರಾಜಕಾರಣದಲ್ಲಿ ದೊಡ್ಡ…

Read More