Headlines

BBL: ಆಮೆಗತಿಯ ಬ್ಯಾಟಿಂಗ್‌; ಬಾಬರ್- ರಿಜ್ವಾನ್ ನಡುವೆ ಜಿದ್ದಾಜಿದ್ದಿನ ಪೈಪೋಟಿ

ಆಸ್ಟ್ರೇಲಿಯಾದ ಬಿಗ್ ಬ್ಯಾಷ್ ಲೀಗ್‌ನಲ್ಲಿ ಪಾಕಿಸ್ತಾನಿ ಆಟಗಾರರ ಕಳಪೆ ಪ್ರದರ್ಶನ ಮುಂದುವರೆದಿದೆ. ಬಾಬರ್ ಆಝಂ ಮತ್ತು ಮೊಹಮ್ಮದ್ ರಿಜ್ವಾನ್‌ರಂತಹ ಸ್ಟಾರ್ ಆಟಗಾರರ ಪ್ರದರ್ಶನ ತೀರ ಕಳಪೆಯಾಗಿದೆ. ಟಿ20 ಕ್ರಿಕೆಟ್‌ನಲ್ಲಿ, ಈ ಇಬ್ಬರು ಬ್ಯಾಟ್ಸ್‌ಮನ್‌ಗಳು ತಮ್ಮ ಏಕದಿನ ಮತ್ತು ಟೆಸ್ಟ್ ತರಹದ ಬ್ಯಾಟಿಂಗ್‌ನಿಂದ ಎಲ್ಲರನ್ನೂ ಆಶ್ಚರ್ಯಚಕಿತಗೊಳಿಸಿದ್ದಾರೆ. ಇದಕ್ಕೆ ಇತ್ತೀಚಿನ ಉದಾಹರಣೆ ಸಿಡ್ನಿ ಸಿಕ್ಸರ್ಸ್ ವರ್ಸಸ್ ಹೋಬಾರ್ಟ್ ಹರಿಕೇನ್ಸ್ ಪಂದ್ಯದಲ್ಲಿ ಕಂಡುಬಂದಿತು. ಜನವರಿ 11 ರ ಭಾನುವಾರದಂದು ನಡೆದ ಈ ಪಂದ್ಯ ಕೇವಲ ಐದು ಓವರ್‌ ಮಾತ್ರ ನಡೆಯಿತು. ಮೊದಲು…

Read More

ಮಾತ್ರೆಗಳ ಮಧ್ಯೆ ಗೆರೆ ಏಕಿರುತ್ತವೆ? ಈ ಲೈನ್‌ನ ಮಹತ್ವವೇನು? – Kannada News | Why is there a line in the middle of pills? What is the purpose of this line?

ಜ್ವರ, ಶೀತ, ತಲೆನೋವು ಇಂತಹ ಯಾವುದೇ ಕಾಯಿಲೆಗಳು ಕಾಣಿಸಿಕೊಂಡಾಗ, ಅನಾರೋಗ್ಯಕ್ಕೆ ತುತ್ತಾದಾಗ ಮಾತ್ರೆಗಳನ್ನು (tablets) ತೆಗೆದುಕೊಳ್ಳಲು ವೈದ್ಯರು ಶಿಫಾರಸ್ಸು ಮಾಡುತ್ತಾರೆ. ಹೀಗೆ ಪ್ರತಿಯೊಬ್ಬರೂ ಒಂದಲ್ಲ ಒಂದು ಕಾರಣಕ್ಕೆ ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಈ ಸಂದರ್ಭದಲ್ಲಿ ಟ್ಯಾಬ್ಲೆಟ್‌ಗಳಲ್ಲಿ  ಉದ್ದವಾದ ನೇರ ರೇಖೆ ಇರುವುದನ್ನು ನೀವು ಗಮನಿಸಿರುತ್ತೀರಿ ಅಲ್ವಾ. ಹೆಚ್ಚಿನ ಜನರು ಇದನ್ನು ಮಾತ್ರೆ ವಿನ್ಯಾಸದ ಒಂದು ಭಾಗವೆಂದು ಭಾವಿಸುತ್ತಾರೆ. ಆದರೆ ನಿಜಕ್ಕೂ ಮಾತ್ರೆಗಳಲ್ಲಿ ಗೆರೆಗಳು ಏಕಿವೆ, ಅದರ ಮಹತ್ವವೇನು ಎಂಬುದು ಹೆಚ್ಚಿನ ಜನರಿಗೆ ಗೊತ್ತಿಲ್ಲ. ಮಾತ್ರೆಗಳಲ್ಲಿ ಆ ಗೆರೆಗಳ ಮಹತ್ವವೇನು…

Read More

Video: ಮಹಿಳಾ ಬೋಗಿಗೆ ನುಗ್ಗಿ ವಿದ್ಯಾರ್ಥಿನಿಯನ್ನು ಚಲಿಸುತ್ತಿದ್ದ ರೈಲಿನಿಂದ ತಳ್ಳಿದ ವ್ಯಕ್ತಿ – Kannada News | Mumbai Local Incident: Teen Injured After Being Pushed From Train

ಮುಂಬೈ, ಡಿಸೆಂಬರ್ 22: ವ್ಯಕ್ತಿಯೊಬ್ಬ ರೈಲಿನ ಮಹಿಳಾ ಬೋಗಿಗೆ ನುಗ್ಗಿದ್ದಷ್ಟೇ ಅಲ್ಲದೆ ವಿದ್ಯಾರ್ಥಿನಿಯನ್ನು ಚಲಿಸುತ್ತಿದ್ದ ರೈಲಿನಿಂದ ತಳ್ಳಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈ ಸ್ಥಳೀಯ ರೈಲಿನ ಮಹಿಳಾ ಕೋಚ್ ಹತ್ತಿದ ನಂತರ 50 ವರ್ಷದ ವ್ಯಕ್ತಿಯೊಬ್ಬ 18 ವರ್ಷದ ಕಾಲೇಜು ವಿದ್ಯಾರ್ಥಿನಿಯನ್ನು ಚಲಿಸುವ ರೈಲಿನಿಂದ ತಳ್ಳಿದ್ದಾನೆ ಎಂದು ಆರೋಪಿಸಲಾಗಿದೆ. ಮಹಿಳಾ ಬೋಗಿಗೆ ಹತ್ತಿದ್ದಕ್ಕೆ ವ್ಯಕ್ತಿಯನ್ನು ಯುವತಿ ಪ್ರಶ್ನಿಸಿದ್ದಳು, ಅದಕ್ಕೆ ಕೋಪಗೊಂಡ ವ್ಯಕ್ತಿ ಆಕೆಯನ್ನು ರೈಲಿನಿಂದ ಕೆಳಗೆ ತಳ್ಳಿದ್ದಾನೆ. ಆಕೆ ತನ್ನ ಸ್ನೇಹಿತೆಯೊಂದಿಗೆ ಖಾರ್ಘರ್‌ನಲ್ಲಿರುವ ಕಾಲೇಜಿಗೆ ಪ್ರಯಾಣಿಸುತ್ತಿದ್ದಾಗ ಪನ್ವೇಲ್…

Read More

ಖಾಸಗಿ ಬಸ್​​- ಕ್ರೂಸರ್​ ನಡುವೆ ಮುಖಾಮುಖಿ ಡಿಕ್ಕಿ: ಮೂವರು ಸಾವು, 8 ಮಂದಿ ಗಂಭೀರ – Kannada News | Three Killed, Eight Injured in Udupi as Private Bus Collides with Cruiser Van

ಬಸ್​​ ಮತ್ತು ಕ್ರೂಸರ್​​ ವಾಹನದ ನಡುವೆ ಅಪಘಾತ ಉಡುಪಿ/ ರಾಯಚೂರು, ಜನವರಿ 23: ಖಾಸಗಿ ಬಸ್​​ ಮತ್ತು ಕ್ರೂಸರ್​ ವಾಹನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟರೆ, 8 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯಾರು ಬಳಿಯ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ನಡೆದಿದೆ. ಗಾಯಗೊಂಡ ಪ್ರಯಾಣಿಕರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅಪಘಾತದ ರಭಸಕ್ಕೆ ಕ್ರೂಸರ್​​ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಕಾರ್ಕಳ ಠಾಣೆಯ ಪೊಲೀಸರು…

Read More

ಮುಸ್ಲಿಮರ ಮುನಿಸು ತಣಿಸಲು ಕಾಂಗ್ರೆಸ್ ಸರ್ಕಾರ ಮತ್ತೊಂದು ಹೆಜ್ಜೆ: ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 600 ಕೋಟಿ ರೂ. – Kannada News | Karnataka Cabinet Decisions: Rs 600 Cr for Minority Colony Development, Bidadi Township Approved

ಸಚಿವ ಸಂಪುಟ ಸಭೆಯ ಬಳಿಕ ಮಾಹಿತಿ ನೀಡಿದ ಸಚಿವ ಹೆಚ್​ಕೆ ಪಾಟೀಲ್Image Credit source: tv9 ಬೆಂಗಳೂರು, ಮೇ 1: ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಟಿಕೆಟ್ ಗೊಂದಲದಿಂದ ಮುಸ್ಲಿಂ (Muslims) ಸಮುದಾಯ ಕಾಂಗ್ರೆಸ್ (Congress) ವಿರುದ್ಧ ತೀವ್ರ ಅಸಮಾಧಾನ ಹೊಂದಿತ್ತು. ಇದೀಗ ಅಲ್ಪಸಂಖ್ಯಾತರ ಮುನಿಸು ತಣಿಸಲು ಮುಂದಾಗಿರುವ ಸರ್ಕಾರ, 2026-27 ಮತ್ತು 2027-28ನೇ ಸಾಲಿನಲ್ಲಿ ಅವರ ಕಾಲೋನಿಗಳ ಅಭಿವೃದ್ಧಿಗೆ 600 ಕೋಟಿ ರೂ. ವೆಚ್ಚದ ಕ್ರಿಯಾ ಯೋಜನೆಗೆ ಸಚಿವ ಸಂಪುಟ (Karnataka Cabinet) ಸಭೆಯಲ್ಲಿ ಒಪ್ಪಿಗೆ ನೀಡಿದೆ….

Read More

ಹಬ್ಬ ಮುಗಿದ ಮೂರೇ ದಿನಕ್ಕೆ ದೇಗುಲಕ್ಕೆ ಕನ್ನ: 4 ಕೆಜಿ ಬೆಳ್ಳಿ, 30 ಗ್ರಾಂ ಚಿನ್ನಾಭರಣ ದೋಚಿ ಪರಾರಿ

ಚಾಮರಾಜನಗರ, ಮಾರ್ಚ್​ 12: ಜಿಲ್ಲೆಯ ವಿವಿಧ ದೇವಾಲಯಗಳಲ್ಲಿ ನಿರಂತರವಾಗಿ ದುಷ್ಕರ್ಮಿಗಳು ಕಳ್ಳತನ ಎಸಗುತ್ತಿದ್ದಾರೆ. ಇತ್ತೀಚೆಗೆ ಗುಂಡ್ಲುಪೇಟೆ ತಾಲೂಕಿನ ಆರು ದೇವಸ್ಥಾನಗಳಲ್ಲಿ ಕಳ್ಳತನವಾಗಿತ್ತು (Temple Theft). ಆ ಘಟನೆ ಮಾಸುವ ಮುನ್ನವೇ ಇದೀಗ ಕಳ್ಳರು ಮತ್ತೆ ಕೈಚಳಕ ತೋರಿಸಿದ್ದಾರೆ. ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರಗಿ ಗ್ರಾಮದಲ್ಲಿ ಹಬ್ಬ ಮುಗಿದ ಮೂರೇ ದಿನಕ್ಕೆ ದೇವಸ್ಥಾನದ ಬಾಗಿಲೂ ಮೀಟಿ 4 ಕೆ.ಜಿ ಬೆಳ್ಳಿ ಮತ್ತು 30 ಗ್ರಾಂ ಚಿನ್ನಾಭರಣ ದೋಚಿ ಕಳ್ಳರು ಪರಾರಿ ಆಗಿದ್ದಾರೆ. ನಡೆದಿದ್ದೇನು? ಚಾಮರಾಜನಗರ ಜಿಲ್ಲೆಯಲ್ಲಿ ಕಳ್ಳರ ಕೈಚಳಕ…

Read More

‘ಧುರಂಧರ್ 2’ ಮೂಲಕ ಪ್ರತೀಕಾರ ತೀರಿಸಿಕೊಂಡ ಅರ್ಜುನ್ ರಾಂಪಾಲ್

‘ಧುರಂಧರ್ 2’ ಚಿತ್ರದ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ನಟ ಅರ್ಜುನ್ ರಾಂಪಾಲ್ ಕೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಚಿತ್ರದಲ್ಲಿ ಅರ್ಜುನ್ ಮೇಜರ್ ಇಕ್ಬಾಲ್ ಪಾತ್ರದಲ್ಲಿ ನಟಿಸಿದ್ದಾರೆ. ನಟನಿಗೆ ‘ಧುರಂಧರ್’ ಚಿತ್ರ ಕೇವಲ ಒಂದು ಸಿನಿಮಾ ಮಾತ್ರವಲ್ಲ, 2008 ರಲ್ಲಿ ಪಾಕಿಸ್ತಾನಿ ಭಯೋತ್ಪಾದಕರು ಮುಂಬೈ ಮೇಲೆ ನಡೆಸಿದ ದಾಳಿಗೆ ಪ್ರತೀಕಾರವೂ ಆಗಿದೆ. ಮುಂಬೈ ಮೇಲಿನ ದಾಳಿಯಲ್ಲಿ ಅನೇಕ ಜನರು ಪ್ರಾಣ ಕಳೆದುಕೊಂಡರು. ದಾಳಿ ನಡೆದಾಗ ನಟ ಅರ್ಜುನ್ ರಾಂಪಾಲ್ ಎಲ್ಲಿ ಮತ್ತು ಯಾವ ಸ್ಥಿತಿಯಲ್ಲಿದ್ದರು ಎಂಬುದರ…

Read More

ವಿವಿಧ ಪೋಸ್ಟ್ ಆಫೀಸ್ ಸ್ಕೀಮ್ಸ್; ಏಪ್ರಿಲ್-ಜೂನ್ ಕ್ವಾರ್ಟರ್​ಗೆ ಬಡ್ಡಿದರ ಘೋಷಣೆ; ಇಲ್ಲಿದೆ ಪಟ್ಟಿ

ನವದೆಹಲಿ, ಮಾರ್ಚ್ 31: ಸರ್ಕಾರದಿಂದ ನಡೆಸಲಾಗುವ ಸಣ್ಣ ಉಳಿತಾಯ ಯೋಜನೆಗಳಿಗೆ (Small Savings Schemes) ಬಡ್ಡಿದರವನ್ನು ಪ್ರತೀ ಕ್ವಾರ್ಟರ್​ಗೆ ಪರಿಷ್ಕರಿಸುತ್ತದೆ. 2026ರ ಏಪ್ರಿಲ್​ನಿಂದ ಜೂನ್​ವರೆಗಿನ ತ್ರೈಮಾಸಿಕ ಅವಧಿಗೆ (April-June quarter) ಬಡ್ಡಿದರ ಪರಿಷ್ಕರಿಸಿದೆ. ಹಿಂದಿನ ಕ್ವಾರ್ಟರ್ ಆದ ಜನವರಿ-ಮಾರ್ಚ್ ಅವಧಿಯಲ್ಲಿ ಇದ್ದ ದರಗಳನ್ನೇ ಮುಂದುವರಿಸಲಾಗಿದೆ. ಸತತ ಎಂಟು ಕ್ವಾರ್ಟರ್​ಗಳಿಂದಲೂ ಬಡ್ಡಿದರ ಯಥಾಸ್ಥಿತಿಯಲ್ಲಿದೆ. ಕೊನೆಯ ಬಾರಿ ಬಡ್ಡಿದರದಲ್ಲಿ ಬದಲಾವಣೆ ಆಗಿದ್ದು 2024ರ ಜನವರಿ-ಮಾರ್ಚ್ ಕ್ವಾರ್ಟರ್​ನಲ್ಲಿ. 2026ರ ಏಪ್ರಿಲ್-ಜೂನ್ ಕ್ವಾರ್ಟರ್​ಗೆ ಸಣ್ಣ ಉಳಿತಾಯ ಯೋಜನೆಗಳ ವಾರ್ಷಿಕ ಬಡ್ಡಿದರ ಸುಕನ್ಯಾ ಸಮೃದ್ಧಿ…

Read More

Video: ದೆಹಲಿ ಮೆಟ್ರೋದೊಳಗೆ ಕಪಿಚೇಷ್ಟೆ – Kannada News | Monkey’s Surprise Metro Ride Sparks Safety Debate Among Delhi Passengers

ನವದೆಹಲಿ, ಜೂನ್ 21: ದೆಹಲಿ ಮೆಟ್ರೋದಲ್ಲಿ ಯಾವಾಗಲೂ ಯಾರೋ ಡ್ಯಾನ್ಸ್​ ಮಾಡಿದ್ದು, ಇನ್ಯಾರೋ ವಿಚಿತ್ರ ಉಡುಗೆಗಳನ್ನು ತೊಟ್ಟು ಬಂದಿದ್ದ ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಪ್ರಾಣಿಗಳ ಆಟಕ್ಕೂ ವೇದಿಕೆಯಾದಂತಾಗಿದೆ. ಕೋತಿ(Monkey)ಯೊಂದು ಮೆಟ್ರೋದೊಳಗೆ ಬಂದು ಚೇಷ್ಟೆ ಮಾಡಿದೆ. ಮೆಟ್ರೋ ಬೋಗಿಯೊಳಗೆ ನಡೆದಿದ್ದೇನು? ಜನದಟ್ಟಣೆಯಿಂದ ಕೂಡಿದ್ದ ಮೆಟ್ರೋ ಕೋಚ್‌ ಒಳಗೆ ನುಗ್ಗಿದ ಕೋತಿ, ಮೊದಲು ಸೀಟುಗಳ ಮೇಲೆಲ್ಲಾ ಓಡಾಡಿದೆ. ಯುವತಿಯ ಬಳಿಕ ಕೋತಿ ಅಲ್ಲಿದ್ದ ಇತರ ಪ್ರಯಾಣಿಕರ ಮೇಲೂ ಹಾರಿ ಹೆದರಿಸಲು ಶುರು ಮಾಡಿದೆ. ಕೋತಿಯ ಆಟ ಕಂಡು ಬೋಗಿಯಲ್ಲಿದ್ದ…

Read More

ಬಿಸಿಲ ಝಳಕ್ಕೆ ತತ್ತರಿಸಿದ ಪ್ರಯಾಣಿಕರಿಗೆ ಆಸರೆಯಾದ ಕೆಎಸ್​ಆರ್​ಟಿಸಿ ಬಸ್! – Kannada News | KSRTC Free Water: Mysuru Route Staff Quench Passengers’ Thirst in Summer Travel

ಮೈಸೂರು, ಫೆಬ್ರವರಿ 25: ಟಿ.ನರಸೀಪುರ–ಬನ್ನೂರು–ಮಂಡ್ಯ ಬಸ್‌ಗಳಲ್ಲಿ ಸುಡುವ ಬೇಸಿಗೆಯಲ್ಲಿ ಪ್ರಯಾಣಿಕರಿಗೆ KSRTC ಸಿಬ್ಬಂದಿ ಆಶ್ರಯ ನೀಡಿದ್ದಾರೆ. ನಿರ್ವಾಹಕ ಲಕ್ಷ್ಮೇಶ್ ಮತ್ತು ಚಾಲಕ ಹೇಮಂತ್ ತಮ್ಮ ಆಸಕ್ತಿಯಿಂದ ಬಸ್ಸಿನೊಳಗೆ ಶುದ್ಧ ಕುಡಿಯುವ ನೀರಿನ ಕ್ಯಾನ್ ಅಳವಡಿಸಿ, ಪ್ರಯಾಣಿಕರ ದಾಹ ನಿವಾರಣೆ ಮಾಡಿದ್ದಾರೆ. ಪ್ರತಿದಿನ 2–3 ಕ್ಯಾನ್ ನೀರನ್ನು ಶುದ್ಧ ನೀರಿನ ಘಟಕಗಳಿಂದ ತರುತ್ತಿರುವ ಅವರ ಮಾನವೀಯ ಕಾರ್ಯವನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ. ಇದರಿಂದ ಪ್ರೇರಣೆ ಪಡೆದು ಇದೇ ಮಾರ್ಗದ 5 ಬಸ್‌ಗಳಲ್ಲಿ ಸಹ ಉಚಿತ ನೀರಿನ ವ್ಯವಸ್ಥೆ ಮಾಡಲಾಗಿದೆ. ಕರ್ನಾಟಕದ…

Read More