Headlines

ಮಹಿಳೆಯರೇ ಡ್ರಾಪ್ ಕೇಳುವ ಮುನ್ನ ಹುಷಾರ್: ಸಹಾಯ ಮಾಡುವ ನೆಪದಲ್ಲಿ ಹೀಗಾ ಮಾಡೋದು? – Kannada News | Haveri: Woman Robbed of 29g Gold Chain After Asking for a Ride

ಹಾವೇರಿ, ಡಿಸೆಂಬರ್​ 29: ಡ್ರಾಪ್​ ಕೇಳಿದ್ದ ಮಹಿಳೆಯ ಮೂರು ಲಕ್ಷ ಮೌಲ್ಯದ ಚಿನ್ನದ ಸರವನ್ನು (Chain Snatching) ಖದೀಮ ಎಗರಿಸಿದ ಘಟನೆ ಹಾವೇರಿ (Haveri) ಜಿಲ್ಲೆಯ ಬ್ಯಾಡಗಿ ತಾಲೂಕಿನ ತಿರ್ಲಾಪುರ ಕ್ರಾಸ್​​​ ಬಳಿ ನಡೆದಿದೆ. ರತ್ನಾ ಬಣಕಾರ್​​ ಸರ ಕಳೆದುಕೊಂಡ ಮಹಿಳೆ. 29 ಗ್ರಾಂ ಮಾಂಗಲ್ಯ ಸರ ಕಿತ್ತುಕೊಂಡು ಖದೀಮ ಪರಾರಿಯಾಗಿದ್ದಾನೆ. ಕಾಗಿನೆಲೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದದ್ದೇನು? ರತ್ನಾ ಬಣಕಾರ್​​ ಅವರು ಬೈಕ್​​ಗೆ ಕೈ ಮಾಡಿ ಕುಮ್ಮೂರು ಕ್ರಾಸ್​ನಿಂದ ಗುಮ್ಮನಹಳ್ಳಿವರೆಗೆ ಡ್ರಾಪ್ ಕೇಳಿದ್ದಾರೆ. ಬೈಕ್…

Read More

ಮುಷ್ಕರಕ್ಕೆ ಸಜ್ಜಾಗಿರುವ ಸರ್ಕಾರಿ ವೈದ್ಯರಿಗೆ ಖಡಕ್​​ ಎಚ್ಚರಿಕೆ ನೀಡಿದ ಆರೋಗ್ಯ ಇಲಾಖೆ – Kannada News | Government Doctors Strike: Health department Warns of Legal Action, Urges Resolution

ಬೆಂಗಳೂರು, ಫೆಬ್ರವರಿ 26: ರಾಜ್ಯ ಸರ್ಕಾರದ ವಿರುದ್ಧ ವೈದ್ಯರು (Doctors) ಸಿಡಿದೆದ್ದಿದ್ದಾರೆ. ಆರೋಗ್ಯ ಇಲಾಖೆಯಲ್ಲಿನ ವೇತನ, ಮುಂಬಡ್ತಿ ಹಾಗೂ ನೇಮಕಾತಿ ಸೇರಿದಂತೆ 14 ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಲಾಗಿದೆ. ಜೊತೆಗೆ ಮಾರ್ಚ್​​ 11ರಿಂದ ಅನಿರ್ದಿಷ್ಟಾವಧಿ ಮುಷ್ಕರ ಮಾಡುವುದಾಗಿ ಎಚ್ಚರಿಕೆ ನೀಡಲಾಗಿದೆ. ಮುಷ್ಕರ ಹಿನ್ನೆಲೆ ಎಚ್ಚೆತ್ತ ಆರೋಗ್ಯ ಇಲಾಖೆ, ಮುಷ್ಕರ ಕೈಬಿಟ್ಟು ಕಾನೂನ ಅಡಿಯಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಲು ತಿಳಿಸಲಾಗಿದ್ದು, ಒಂದು ವೇಳೆ ಸಾರ್ವಜನಿಕ ಹಿತಾಸಕ್ತಿಗೆ ಧಕ್ಕೆ ತಂದರೆ ಕಾನೂನು ಕ್ರಮಕೈಗೊಳ್ಳುವುದಾಗಿ ಆರೋಗ್ಯ ಇಲಾಖೆ ಮುಖ್ಯ ಕಾರ್ಯದರ್ಶಿ ಹರ್ಷಗುಪ್ತಾ ಸೂಚನೆ…

Read More

Gold Rate Today: ಮುಂದುವರಿದಿದೆ ಚಿನ್ನ, ಬೆಳ್ಳಿ ಬೆಲೆಗಳ ಕುಸಿತ – Kannada News | Gold Price Today on 17th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 17: ಚಿನ್ನ, ಬೆಳ್ಳಿ ಬೆಲೆಗಳೆರಡೂ ಮಂಗಳವಾರ ಕುಸಿತ ಕಂಡಿವೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ (Gold Rates) ಇಳಿಕೆ ಮುಂದುವರಿದಿದೆ. ಭಾರತದಲ್ಲಿ ಇಂದು ಒಂದು ಗ್ರಾಮ್ ಚಿನ್ನದ ಬೆಲೆಯಲ್ಲಿ 140 ರೂ ಕಡಿಮೆ ಆಗಿದೆ. ಇದಕ್ಕೆ ಹೋಲಿಸಿದರೆ ಬೆಳ್ಳಿ ಬೆಲೆಯ ಕುಸಿತ ಹೆಚ್ಚಿನ ತೀವ್ರತೆ ಹೊಂದಿದೆ. ಗ್ರಾಮ್​ಗೆ 8 ರೂನಷ್ಟು ಇಳಿಕೆ ಆಗಿದೆ. ಕಳೆದ ಐದು ದಿನಗಳ ಅಂತರದಲ್ಲಿ ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ 35 ರೂಗಳಷ್ಟು ಇಳಿಕೆ ಆಗಿದೆ. ಕಳೆದ…

Read More

ಈ ವಾರ ಒಟಿಟಿಗೆ ಬಂದಿವೆ ಹಿಟ್ ಸಿನಿಮಾಗಳು: ಪಟ್ಟಿ ಇಲ್ಲಿದೆ – Kannada News | OTT Release this week, From December 23 to December 30

ಮುನಿಕಾಂತ್, ರಾಧಾ ರವಿ ಇನ್ನೂ ಕೆಲವರು ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಮಿಡ್ಲ್ ಕ್ಲಾಸ್’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಮಧ್ಯಮವರ್ಗಗಳ ಬದುಕು, ಬವಣೆಗಳನ್ನು ಹಾಸ್ಯಪ್ರಧಾನವಾಗಿ ಸಿನಿಮಾನಲ್ಲಿ ತೋರಿಸಲಾಗಿದೆ. ಸಿನಿಮಾ ಅನ್ನು ಜೀ5ನಲ್ಲಿ ವೀಕ್ಷಿಸಬಹುದಾಗಿದೆ. Source link

Read More

ಫೆಮಿನಾ ಮಿಸ್ ಇಂಡಿಯಾ ಗೆದ್ದ ಶಾಸಕ ಸತೀಶ್ ಸೈಲ್ ಪುತ್ರಿಗೆ ಭರ್ಜರಿ ಸ್ವಾಗತ – Kannada News | Femina Miss India 2026 winner Sadhvi Satish Sail gets grand well come in Karavar

ಕಾರವಾರ ಶಾಸಕ ಸತೀಶ್ ಸೈಲ್ (Satish Sail) ಪುತ್ರಿ ಸಾಧ್ವಿ ಸತೀಶ್ ಸೈಲ್ ಅವರು ಫೆಮಿನಾ ಮಿಸ್ ಇಂಡಿಯಾ 2026 ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ. ಏಪ್ರಿಲ್ 18ರಂದು ಒಡಿಶಾದ ಭುವನೇಶ್ವರದಲ್ಲಿರುವ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿಯಲ್ಲಿ ಫಿನಾಲೆ ನಡೆದಿತ್ತು. ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದ ಬಳಿಕ ಮೊದಲ ಬಾರಿ ಕಾರವಾರಕ್ಕೆ ಬಂದ ಸಾಧ್ವಿ ಅವರಿಗೆ ಭರ್ಜರಿ ಸ್ವಾಗತ ಕೋರಲಾಗಿದೆ. ಅವರನ್ನು ತೆರೆದ ವಾಹನದಲ್ಲಿ ಮೆರವಣಿಗೆ ಮಾಡಲಾಗಿದ್ದು, ಸಾಧ್ವಿ ಅವರು ಸ್ಪರ್ಧೆಯಲ್ಲಿ ತಮಗೆ ತೊಡಿಸಲಾದ ಕಿರೀಟವನ್ನು ದೇವರ ಮುಂದಿರಿಸಿ…

Read More

ಒಂದೇ ತಿಂಗಳಲ್ಲಿ ಗಣೇಶ್ ನಟನೆಯ ಎರಡು ಸಿನಿಮಾಗಳು ರಿಲೀಸ್; ಅಭಿಮಾನಿಗಳಿಗೆ ಡಬಲ್ ಹಬ್ಬ – Kannada News | Ganesh Double Dhamaka Pinaka and Krishna Vihari to release in October

ಸ್ಯಾಂಡಲ್‌ವುಡ್‌ನ ಜನಪ್ರೀಯ ನಟ ಗೋಲ್ಡನ್ ಸ್ಟಾರ್ ಗಣೇಶ್ ಇಂದು (ಜುಲೈ 2) ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಈ ವಿಶೇಷ ಸಂದರ್ಭದಲ್ಲಿ ಅವರ ಅಭಿಮಾನಿಗಳಿಗೆ ಚಿತ್ರತಂಡಗಳು ಭರ್ಜರಿ ಉಡುಗೊರೆ ನೀಡಿವೆ. 2026ರ ಅಕ್ಟೋಬರ್ ತಿಂಗಳೊಂದರಲ್ಲೇ ಗಣೇಶ್ ನಟನೆಯ ಎರಡು ಬಹುನಿರೀಕ್ಷಿತ ಸಿನಿಮಾಗಳು ತೆರೆಗೆ ಬರಲು ಸಜ್ಜಾಗಿದೆ. ಅವರ ಜನ್ಮದಿನಕ್ಕೆ ಈ ಘೋಷಣೆ ಆಗಿದೆ. ಇದು ಅಭಿಮಾನಿಗಳ ಖುಷಿ ಹೆಚ್ಚಿಸಿದೆ. 14 ದಿನಗಳ ಅಂತರದಲ್ಲಿ ಎರಡು ಚಿತ್ರಗಳು ಪೀಪಲ್ ಮೀಡಿಯಾ ಫ್ಯಾಕ್ಟರಿ ನಿರ್ಮಿಸುತ್ತಿರುವ, ಗಣೇಶ್ ಅವರ ವಿಭಿನ್ನ ಲುಕ್‌ನ ‘ಪಿನಾಕ’ ಸಿನಿಮಾ…

Read More

ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್ – Kannada News | TVK Chief Vijay reaches Lok Bhavan to meet Governor for third Time

ಚೆನ್ನೈ, ಮೇ 8: ತಮಿಳುನಾಡಿನಲ್ಲಿ ನೂತನ ಸರ್ಕಾರ ರಚನೆಗೆ ಕೊನೆಗೂ ಕಾಲ ಕೂಡಿಬಂದಿದೆ. ಟಿವಿಕೆ ಮುಖ್ಯಸ್ಥ ವಿಜಯ್ (Vijay) ಮೂರನೇ ಬಾರಿಗೆ ರಾಜ್ಯಪಾಲರನ್ನು ಭೇಟಿ ಮಾಡಲು ಲೋಕಭವನಕ್ಕೆ ಆಗಮಿಸಿದ್ದಾರೆ. ಬಹುಮತ ಸಾಬೀತುಪಡಿಸಲು 118 ಶಾಸಕರ ಬೆಂಬಲ ಪತ್ರವನ್ನು ವಿಜಯ್ ಅವರು ರಾಜ್ಯಪಾಲರಿಗೆ ನೀಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಟಿವಿಕೆ ಮುಖ್ಯಸ್ಥ ವಿಜಯ್ ತಮಿಳುನಾಡಿನಲ್ಲಿ ಹೊಸ ಸರ್ಕಾರ ರಚನೆ ಕುರಿತು ಚರ್ಚಿಸಲು ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರನ್ನು ಭೇಟಿ ಮಾಡಿದ್ದಾರೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ…

Read More

ಈ ರಾಶಿಯವರು ಒಂದು ಧೈರ್ಯದ ನಿರ್ಧಾರ ತೆಗೆದುಕೊಳ್ಳಿ, ಜೀವನವೇ ಬದಲಾಗುತ್ತದೆ

ಮಾರ್ಚ್ 22ರಿಂದ 28ರವರೆಗೆ ನಾಲ್ಕನೇ ವಾರ. ದಶಮಾಧಿಪತಿಗಳ ಸಂಚಾರದಲ್ಲಿ ವ್ಯತ್ಯಾಸ ಆಗುವ ಕಾರಣ ಉದ್ಯೋಗದಲ್ಲಿ ಉದ್ಯಮದಲ್ಲಿ ಏರಿಳಿತಗಳು ಇರಲಿವೆ. ಸೂಕ್ಷ್ಮಮತಿಗಳಾಗಿ ನಿರ್ವಹಣೆ ಮಾಡುವುದು ಇರುತ್ತದೆ. ​ ​ಮೇಷ ​ಅಧಿಪತಿ ಮಂಗಳ ಲಾಭ ಸ್ಥಾನದಲ್ಲಿದ್ದಾನೆ. ವೃತ್ತಿಯಲ್ಲಿ ಹೊಸ ಜವಾಬ್ದಾರಿಗಳು ಬರಲಿವೆ. ಆರ್ಥಿಕ ಸ್ಥಿತಿ ಉತ್ತಮವಾಗಿದ್ದರೂ ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ಶನಿ ಪ್ರಭಾವದಿಂದ ಕೆಲಸದಲ್ಲಿ ವಿಳಂಬ ಸಾಧ್ಯತೆ ಇದೆ. ​ ವೃಷಭ ​ಶುಕ್ರನ ಬಲದಿಂದ ಸುಖ, ಸಂತೋಷ ಹೆಚ್ಚಲಿದೆ. ದಶಮಾಧಿಪತಿ ಶನಿ ಹತ್ತನೇ…

Read More

ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ನಡೆಯಿತು ಶೋಧಕಾರ್ಯ – Kannada News | Geological Survey of India Conducts Aerial Search for Gold in Gudibande KGF Hills, Chikkaballapura

ಚಿಕ್ಕಬಳ್ಳಾಪುರ, ಫೆಬ್ರವರಿ 2: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಚಿನ್ನ ಹಾಗೂ ನಿಧಿ ನಿಕ್ಷೇಪಗಳ ಶೋಧ ಕಾರ್ಯ ತೀವ್ರಗೊಂಡಿದೆ. ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣಾ ಇಲಾಖೆಯು (GSI) ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಕ್ರಾಸ್ ಬಳಿ ಹೆಲಿಕಾಪ್ಟರ್ ಮೂಲಕ ವೈಮಾನಿಕ ಸಮೀಕ್ಷೆ ನಡೆಸಿದೆ. ಕೆಜಿಎಫ್ ಗೋಲ್ಡ್ ಮೈನಿಂಗ್ ಬೆಟ್ಟದ ಸಾಲಿನಲ್ಲಿ ಇರುವ ಈ ಪ್ರದೇಶದಲ್ಲಿ ತಜ್ಞರು ಚಿನ್ನದ ಲಭ್ಯತೆಯನ್ನು ಪತ್ತೆಹಚ್ಚಲು ಶೋಧ ನಡೆಸುತ್ತಿದ್ದಾರೆ. ಈ ಹಿಂದೆಯೂ ಚಿಕ್ಕಬಳ್ಳಾಪುರ ಜಿಲ್ಲೆಯ ಮಣ್ಣಿನಲ್ಲಿ ಚಿನ್ನದ ಕಣಗಳು ಪತ್ತೆಯಾಗಿದ್ದವು. ನಿರ್ದಿಷ್ಟವಾಗಿ ಹೇಳುವುದಾದರೆ, ಬಾಗೇಪಲ್ಲಿ ಮತ್ತು…

Read More

ಈಗ ಸ್ವಲ್ಪ ಕನ್ನಡ ಬರುತ್ತೆ, ಮುಂದಿನ ಸಲ ಜಾಸ್ತಿ ಮಾತಾಡುವೆ: ರಾಮ್ ಚರಣ್ – Kannada News | Ram Charan speech in Peddi movie Bengaluru Press Meet with Shiva Rajkumar

ನಟ ರಾಮ್ ಚರಣ್ ಅವರು ಬೆಂಗಳೂರಿಗೆ ಬಂದು ‘ಪೆದ್ದಿ’ (Peddi) ಸಿನಿಮಾದ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇದಿಕೆಯಲ್ಲಿ ಅವರಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ (Shiva Rajkumar) ಸಾಥ್ ನೀಡಿದರು. ‘ಪೆದ್ದಿ’ ಚಿತ್ರದಲ್ಲಿ ಶಿವಣ್ಣ ಮತ್ತು ರಾಮ್ ಚರಣ್ ಅವರು ತೆರೆ ಹಂಚಿಕೊಂಡಿದ್ದಾರೆ. ಚಿತ್ರತಂಡದ ಜೊತೆಗೆ ನೆರೆದಿದ್ದ ಅನೇಕ ಅಭಿಮಾನಿಗಳನ್ನು ಉದ್ದೇಶಿಸಿ ರಾಮ್ ಚರಣ್ ಅವರು ಮಾತನಾಡಿದರು. ಕನ್ನಡ, ತೆಲುಗು, ಇಂಗ್ಲಿಷ್ ಮಿಶ್ರಿತವಾಗಿ ಅವರು ಮಾತಾಡಿದರು. ‘ಈಗ ನನಗೆ ಸ್ವಲ್ಪ ಕನ್ನಡ ಬರುತ್ತದೆ. ಮುಂದಿನ ಭೇಟಿ ವೇಳೆಗೆ ಕನ್ನಡ…

Read More