Headlines

Video: ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ – Kannada News | Young man puts his hand on young woman’s chest while she falls asleep on bus

ಕಾರವಾರ, ಡಿ.31: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಲೈಂಗಿಕ ದೌರ್ಜನ್ಯ ಮಾಡಿರುವ ಘಟನೆ ಕಾರವಾರದಲ್ಲಿ ನಡೆದಿದೆ. ಕಾರವಾರದಿಂದ ಅಂಕೋಲಾ ಕಡೆಗೆ ಹೊಗುತ್ತಿದ್ದ ಬಸ್ಸಿನಲ್ಲಿ ನಡೆದಿದೆ. ಯುವತಿ ಬಸ್​​​​​​ನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಪಕ್ಕದಲ್ಲಿ ಕುಳಿತ ಯುವಕ ಎದೆ ಮೇಲೆ ಕೈ ಇಟ್ಟು ಲೈಂಗಿಕ ಕಿರುಕುಳ ನೀಡಿದ್ದಾನೆ. ಯುವತಿ ನಿದ್ದೆಯಿಂದ ಎಚ್ಚರಗೊಂಡು ನೋಡಿದಾಗ, ಕೈ ಆಕೆಯ ಎದೆ ಮೇಲಿತ್ತು. ಈ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲಿ ವಿಡಿಯೋ ಮಾಡಿ ಹಂಚಿಕೊಂಡಿದ್ದಾಳೆ. ಇನ್ನು ಯುವಕನಿಗೆ ಅವಾಚ್ಯ ಶಬ್ದಗಳಿಂದ ಉಗಿದು, ಧರ್ಮದೇಟು ನೀಡಿದ್ದಾಳೆ….

Read More

ಜನಗಣತಿ ಕಾರ್ಯಕ್ಕೆ ಆಸ್ಪತ್ರೆ ಸಿಬ್ಬಂದಿ ನಿಯೋಜನೆ: ರೋಗಿಗಳಿಗೆ ವೈದ್ಯಕೀಯ ಸೇವೆ ಸಿಗೋದು ಡೌಟ್

ಬೆಂಗಳೂರು, ಏಪ್ರಿಲ್ 7: ರಾಜಧಾನಿ ಬೆಂಗಳೂರಿನ (Bangalore) ಸರ್ಕಾರಿ ಆಸ್ಪತ್ರೆಗಳಲ್ಲಿ ಈಗಾಗಲೇ ತಜ್ಞರು ಮತ್ತು ಸಿಬ್ಬಂದಿಯ ಕೊರತೆ ಎದ್ದು ಕಾಣುತ್ತಿದೆ. ಇಂತಹ ಸಂದರ್ಭದಲ್ಲಿ 2027ರ ಜನಗಣತಿ ಸಮೀಕ್ಷಾ ಕಾರ್ಯಕ್ಕೆ ಆರೋಗ್ಯ ಇಲಾಖೆಯ ನೌಕರರನ್ನು ಬಳಸಿಕೊಳ್ಳುತ್ತಿರುವುದು ರೋಗಿಗಳಿಗೆ ಭಾರಿ ಸಂಕಷ್ಟ ತಂದೊಡ್ಡಲಿದೆ. ವೈದ್ಯಕೀಯ ಸೇವೆಗಳ ಮೇಲೆ ಪರಿಣಾಮ ಬೀರಲಿದ್ದು, ಆಸ್ಪತ್ರೆ ಸಿಬ್ಬಂದಿಯನ್ನು ಗಣತಿ ಕಾರ್ಯಕ್ಕೆ ಬಳಸಿಕೊಳ್ಳದಂತೆ ಮನವಿ ಮಾಡಲಾಗಿದೆ. ಯಾರೆಲ್ಲಾ ಜನಗಣತಿ ಕಾರ್ಯಕ್ಕೆ? ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಪ್ಯಾರಾ ಮೆಡಿಕಲ್ ಸಿಬ್ಬಂದಿ, ಲ್ಯಾಬ್ ಟೆಕ್ನಿಶಿಯನ್ಸ್,…

Read More

ಪ್ರತೀ ದಿನ ಬೆಳಗ್ಗೆ ಪ್ರಾಣಾಯಾಮ ಮಾಡುವುದರಿಂದ ಏನು ಪ್ರಯೋಜನ? ಬಾಬಾ ರಾಮದೇವ್ ಅವರ ಟಿಪ್ಸ್ ಇಲ್ಲಿದೆ – Kannada News | Baba Ramdev explains health benefits from doing Pranayama regularly

ಪ್ರಾಣಾಯಾಮವು ದೇಹ ಮತ್ತು ಮನಸ್ಸನ್ನು ಸಮತೋಲನಗೊಳಿಸಲು ಪರಿಣಾಮಕಾರಿ ಮಾರ್ಗವಾಗಿದೆ. ಇದು ಉಸಿರಾಟದ ಮೂಲಕ ದೇಹಕ್ಕೆ ಶಕ್ತಿ ಒದಗಿಸುತ್ತದೆ. ನಿಯಮಿತ ಪ್ರಾಣಾಯಾಮವು ಶ್ವಾಸಕೋಶಗಳನ್ನು ಬಲಪಡಿಸುತ್ತದೆ ಮತ್ತು ದೇಹಕ್ಕೆ ಸಾಕಷ್ಟು ಆಮ್ಲಜನಕವನ್ನು ಒದಗಿಸುತ್ತದೆ. ಇದರಿಂದ ಅಂಗಗಳು ಸರಿಯಾಗಿ ಕಾರ್ಯನಿರ್ವಹಿಸಲು ಸಹಾಯವಾಗುತ್ತದೆ. ಇಂದಿನ ವೇಗದ ಮತ್ತು ಒತ್ತಡದ ಜೀವನಶೈಲಿಯಲ್ಲಿ, ಆಯಾಸ, ಚಡಪಡಿಕೆ ಮತ್ತು ಮಾನಸಿಕ ಒತ್ತಡವು ಸಾಮಾನ್ಯವಾಗಿದೆ. ಪ್ರಾಣಾಯಾಮವು ಮನಸ್ಸನ್ನು ಶಾಂತಗೊಳಿಸಲು ಮತ್ತು ಏಕಾಗ್ರತೆ ಹೆಚ್ಚಿಸಲು ಸಹಾಯಕವಾಗಿದೆ ಎಂದು ಪರಿಗಣಿಸಲಾಗಿದೆ. ಪ್ರಾಣಾಯಾಮವು ದೇಹದ ಕ್ಷಮತೆಯನ್ನು ಸುಧಾರಿಸುತ್ತದೆ ಮತ್ತು ದಿನವಿಡೀ ನಿಮ್ಮನ್ನು ಚಟುವಟಿಕೆಯಿಂದ…

Read More

ಉತ್ತರದವರಾದರೂ ಮೊನಾಲಿಸಾ ಕೇರಳದಲ್ಲಿ ಮದುವೆ ಆಗಿದ್ದೇಕೆ? ಮೊಹಮ್ಮದ್ ಫರ್ಮಾನ್ ಹಿನ್ನೆಲೆ ಏನು?

ಕುಂಭ ಮೇಳದಲ್ಲಿ ಮಿಂಚಿ ಆಲ್ಬಂ ವಿಡಿಯೋ ಸಾಂಗ್ ಹಾಗೂ ಸಿನಿಮಾ ಆಫರ್ ಪಡೆದ ಮೊನಾಲಿಸಾ ಭೋಸ್ಲೆ  (Monalisa) ಅವರು ಈಗ ಸುದ್ದಿಯಲ್ಲಿದ್ದಾರೆ. ಕುಟುಂಬದ ವಿರೋಧದ ನಡುವೆಯೂ ಅವರು ವೈವಾಹಿಕ ಜೀವನಕ್ಕೆ ಕಾಲಿಟಟಿದ್ದಾರೆ. ಮೊಹ್ಮದ್ ಫರ್ಮಾನ್ ಜೊತೆ ಅವರ ವಿವಾಹ ನಡೆದಿದೆ. ಈ ಮದುವೆಗೆ ಮೊನಾಲಿಸಾ ಕುಟುಂಬದವರು ಸಾಕಷ್ಟು ವಿರೋಧ ಹೊರ ಹಾಕಿದ್ದರು. ಮನೆಯವರನ್ನು ಧಿಕ್ಕರಿಸಿ ಮೊನಾಲಿಸಾ ದೇವಸ್ಥಾನದಲ್ಲಿ ವಿವಾಹ ಆಗಿದ್ದಾರೆ. ಅದು ಕೂಡ ಕೇರಳದ ತಿರುವನಂತಪುರದಲ್ಲಿ ಅನ್ನೋದು ವಿಶೇಷ. ಮೊನಾಲಿಸಾ ಇಂದೋರ್​​ ಅವರು. ಮೊಹಮ್ಮದ್ ಫರ್ಮಾನ್ ಅವರು…

Read More

ವಿಚಾರಣೆ ವೇಳೆ ಲಾಕರ್ ಕೀ ನುಂಗಿ ಹೈಡ್ರಾಮಾ: ಆರೋಪಿಯ ವಿಚಿತ್ರ ವರ್ತನೆಗೆ ಪೊಲೀಸರೇ ಶಾಕ್! – Kannada News | Nelamangala: Accused Swallows Key During Interrogation, Police Shocked

ಮಾದನಾಯಕನಹಳ್ಳಿ ಪೊಲೀಸ್ ಠಾಣೆImage Credit source: tv9 kannada ನೆಲಮಂಗಲ, ಮೇ 06: ಆರೋಪಿ (Accused) ಓರ್ವ ವಿಚಾರಣೆ ವೇಳೆ ಲಾಕರ್ ಕೀ (Key) ನುಂಗಿ ಹೈಡ್ರಾಮಾ ಸೃಷ್ಟಿಸಿದ ಘಟನೆಯೊಂದು ಬೆಂಗಳೂರು ಉತ್ತರದ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಬಳ್ಳಾರಿ ಮೂಲದ ಕಾರ್ತಿಕ್ ಅಲಿಯಾಸ್​​ ರಾಮು ಎಂಬಾತನೇ ಈ ವಿಚಿತ್ರ ಕೃತ್ಯ ಎಸಗಿದ ಆರೋಪಿ. ಕೀ ನುಂಗುವ ಮೂಲಕ ಪೊಲೀಸರಿಗೆ ಟೆನ್ಷನ್​ ಕೊಟ್ಟಿದ್ದ. ಆದರೆ ಮಲದ ಮೂಲಕ ಕೀ ಹೊರಬಂದ ಬಳಿಕ ಪೊಲೀಸರು ನಿಟ್ಟುಸಿರು ಬಿಟ್ಟಿದ್ದಾರೆ. ಸದ್ಯ…

Read More

Daily Devotional: ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ? – Kannada News | Why Criticising the Dead is Inauspicious: A Devotional Perspective

ಹಿಂದೂ ಧರ್ಮ ಮತ್ತು ಸನಾತನ ಸಂಸ್ಕೃತಿಯಲ್ಲಿ ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಎಂಬುದು ಒಂದು ಪ್ರಮುಖ ನಂಬಿಕೆಯಾಗಿದೆ. ಹಿರಿಯರು ಸಹ ಈ ಮಾತನ್ನು ಹೇಳುತ್ತಾರೆ. ಸತ್ತವರ ಸದ್ಗುಣಗಳು ಮತ್ತು ಅವರು ಮಾಡಿದ ಉತ್ತಮ ಕಾರ್ಯಗಳ ಬಗ್ಗೆ ಮಾತನಾಡುವುದು ಶುಭಕರ. ಆದರೆ, ಅವರ ಬಗ್ಗೆ ಟೀಕೆ ಅಥವಾ ನಕಾರಾತ್ಮಕ ಮಾತುಗಳನ್ನು ಆಡುವುದು ಶಾಸ್ತ್ರೋಕ್ತವಾಗಿ ಅಶುಭ ಎಂದು ಪರಿಗಣಿಸಲಾಗುತ್ತದೆ. ಮನುಸ್ಮೃತಿಯ ಪ್ರಕಾರ, ಮೃತ ವ್ಯಕ್ತಿಗಳು ಭೌತಿಕವಾಗಿ ಇಲ್ಲದಿದ್ದರೂ, ಅವರ ಬಗ್ಗೆ ಮಾತನಾಡುವುದು ಅಥವಾ ಅವರನ್ನು ನೆನಪಿಸಿಕೊಳ್ಳುವುದು ನಮ್ಮ ಮನಸ್ಸು ಮತ್ತು…

Read More

Tortoise Ring: ಈ ನಾಲ್ಕು ರಾಶಿಯವರು ತಪ್ಪಿಯೂ ಆಮೆ ಉಂಗುರ ಧರಿಸಬೇಡಿ; ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Tortoise Ring Astrology: Benefits, Wearing Rules and Zodiac Signs Who Should Avoid It

ಆಮೆ ಉಂಗುರವು (Tortoise Ring) ಜ್ಯೋತಿಷ್ಯ ಮತ್ತು ವಾಸ್ತು ಶಾಸ್ತ್ರದ ಪ್ರಕಾರ ಮಂಗಳಕರವೆಂದು ಪರಿಗಣಿಸಲ್ಪಟ್ಟಿದ್ದು, ಸಂಪತ್ತು, ಸಮೃದ್ಧಿ, ಶಾಂತಿ ಮತ್ತು ಅದೃಷ್ಟವನ್ನು ತರುತ್ತದೆ ಎಂಬ ನಂಬಿಕೆಯಿದೆ, ಇದು ವಿಷ್ಣುವಿನ ಕೂರ್ಮಾವತಾರದ ಸಂಕೇತವಾಗಿದೆ. ಆಮೆ ಉಂಗುರವನ್ನು ಧರಿಸುವುದರಿಂದ ವಿಷ್ಣುವಿನ ಆಶೀರ್ವಾದ ಸಿಗುತ್ತದೆ, ಇದು ಜೀವನದ ಸಮಸ್ಯೆಗಳನ್ನು ತೆಗೆದುಹಾಕುತ್ತದೆ ಎಂದು ನಂಬಲಾಗಿದೆ. ಆದಾಗ್ಯೂ, ಆಮೆ ಉಂಗುರವನ್ನು ಧರಿಸಲು ಕೆಲವು ನಿಯಮಗಳಿವೆ. ಈ ನಿಯಮಗಳನ್ನು ನಿರ್ಲಕ್ಷಿಸುವುದರಿಂದ ವ್ಯಕ್ತಿಯ ಜೀವನದಲ್ಲಿ ತೊಂದರೆಗಳು ಉಂಟಾಗಬಹುದು. ರತ್ನಶಾಸ್ತ್ರದ ಪ್ರಕಾರ, ಆಮೆ ಉಂಗುರಗಳು ಕೆಲವು ರಾಶಿಗಳಿಗೆ ಶುಭವಲ್ಲ….

Read More

Ugadi Horoscope 2026: ಯುಗಾದಿ ವರ್ಷ ಭವಿಷ್ಯ; ಸಿಂಹ ರಾಶಿಗೆ ಈ ವರ್ಷ ಹೇಗಿರಲಿದೆ?

ಡಾ. ಬಸವರಾಜ ಗುರೂಜಿಯವರ ಪ್ರಕಾರ, 2026ರ ಪರಾಭವ ನಾಮ ಸಂವತ್ಸರದ ಯುಗಾದಿಯಲ್ಲಿ ಸಿಂಹ ರಾಶಿಯವರಿಗೆ ಗುರು, ಶನಿ, ರಾಹು, ಕೇತು ಗ್ರಹಗಳ ಸಂಚಾರವು ವಿವಿಧ ಫಲಿತಾಂಶಗಳನ್ನು ನೀಡಲಿದೆ. ವರ್ಷವಿಡೀ ಅಷ್ಟಮ ಶನಿಯ ಪ್ರಭಾವವಿರುತ್ತದೆ. ಆದಾಯ ಆರು ಭಾಗವಿದ್ದರೆ, ಖರ್ಚು ನಾಲ್ಕು ಭಾಗವಿರುತ್ತದೆ. ಆರೋಗ್ಯದ ವಿಚಾರದಲ್ಲಿ 50-50 ಪರಿಸ್ಥಿತಿ ಇರುತ್ತದೆ. ಸುಖ ಮೂರು ಭಾಗ ಹಾಗೂ ದುಃಖ ಏಳು ಭಾಗ ಇರುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಯೋಗವಿದೆ. ಮಹಿಳೆಯರಿಗೆ ಅಪೇಕ್ಷಿತ ಕಾರ್ಯಗಳು ಪೂರ್ಣಗೊಳ್ಳುತ್ತವೆ ಮತ್ತು ಅದೃಷ್ಟ ಒಲಿದು ಬರುತ್ತದೆ. ಮಕ್ಕಳ…

Read More

Horoscope May 2026: ಈ ರಾಶಿಯವರಿಗೆ ಮೇ ತಿಂಗಳಲ್ಲಿ ಆಕಸ್ಮಿಕ ಧನ ಲಾಭ – Kannada News | Scorpio May 2026: Unexpected Financial Gains and Complete Horoscope

ಎಂಟನೇ ರಾಶಿಯಾದ ವೃಶ್ಚಿಕ ರಾಶಿವರಿಗೆ ಮೇ ತಿಂಗಳಲ್ಲಿ ಮಿಶ್ರ ಫಲದ್ದಾಗಲಿದೆ. ವಿಶಾಖಾ, ಅನುರಾಧಾ ಜ್ಯೇಷ್ಠಾ ನಕ್ಷತ್ರದವರಿಗೆ ಗುರು, ಶನಿ ಮತ್ತು ಬುಧರು ಅಧಿಪತಿಗಳಾಗಿದ್ದು ಈ ಮೂರು ಗ್ರಹಗಳ ಪ್ರಭಾವ ಅಧಿಕವಾಗಿರಲಿದೆ ಹಾಗೂ ಗ್ರಹಗಳ ದೃಷ್ಟಿ, ಸ್ಥಾನ, ದಿಗ್ಬಲಗಳ ಆಧಾರದ ಮೇಲೆ ಈ ರಾಶಿಗೆ ಫಲಗಳು ಪ್ರಾಪ್ತಿಯಾಗಾಲಿವೆ. ಶುಭ ದಶೆ: ರವಿ: ಸೂರ್ಯನು ನಿಮ್ಮ ರಾಶಿಯಿಂದ ಆರನೇ ಮನೆಯಲ್ಲಿ ದಿಗ್ಬಲನಾಗಿರುತ್ತಾನೆ. ಇದು ಶತ್ರುಗಳ ಮೇಲೆ ಜಯ, ಆರೋಗ್ಯ ಸುಧಾರಣೆ ಮತ್ತು ಸರ್ಕಾರಿ ಕೆಲಸಗಳಲ್ಲಿ ಯಶಸ್ಸನ್ನು ನೀಡುತ್ತದೆ. ​ಶುಕ್ರ :ಶುಕ್ರನು…

Read More

ಜನರ ಟೀಕೆ ಬಳಿಕ ಯಶ್ ಜೊತೆ ನಾಯಕಿ ಮುಖ ತೋರಿಸಿದ ‘ಟಾಕ್ಸಿಕ್’ ಚಿತ್ರತಂಡ – Kannada News | Yash and Kiara Advani new song Tabaahi from Toxic movie 2nd poster released

‘ಟಾಕ್ಸಿಕ್’ (Toxic) ಸಿನಿಮಾದ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಈ ಚಿತ್ರದ ಮೇಲೆ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಸೃಷ್ಟಿ ಆಗಿದೆ. ಮೊದಲ ಹಾಡಿನ ಬಿಡುಗಡೆಗೆ ಸಮಯ ನಿಗದಿ ಆಗಿದೆ. ಮಾರ್ಚ್ 2ರಂದು ಮಧ್ಯಾಹ್ನ 12 ಗಂಟೆ 59 ನಿಮಿಷಕ್ಕೆ ‘ತಬಾಹಿ’ (Tabaahi) ಹಾಡು ರಿಲೀಸ್ ಆಗಲಿದೆ. ಈ ವಿಷಯ ತಿಳಿಸಲು ಒಂದು ಪೋಸ್ಟರ್ ಬಿಡುಗಡೆ ಮಾಡಲಾಗಿತ್ತು. ಅದರಲ್ಲಿ ಕೇವಲ ಯಶ್ (Yash) ಮುಖ ಮಾತ್ರ ಕಾಣಿಸಿತ್ತು. ಅದಕ್ಕೆ ಕೆಲವರು ಬೇಸರ ವ್ಯಕ್ತಪಡಿಸಿದ್ದರು. ಟೀಕೆ ಎದುರಾಗುತ್ತಿದ್ದಂತೆಯೇ…

Read More