Headlines

PM Modi Speech Live: ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ; ಲೈವ್​​ ವಿಡಿಯೋ ಇಲ್ಲಿದೆ ನೋಡಿ

ದೆಹಲಿ, ಜೂ.10: ಪ್ರಧಾನಿ ಮೋದಿ ಅವರು ದೇಶವನ್ನು ಉದ್ದೇಶಿ ಮಾತನಾಡುತ್ತಿದ್ದಾರೆ. ದೆಹಲಿಯಲ್ಲಿ ಭಾರತ್ ಮಂಟಪಂನಲ್ಲಿ ಎನ್​​ಡಿಎ ಸಭೆಯ ನಂತರ ಈ ಭಾಷಣ ಮಾಡುತ್ತಿದ್ದಾರೆ. ಈ ಬಗ್ಗೆ ಲೈವ್ ವಿಡಿಯೋ ಇಲ್ಲಿದೆ ನೋಡಿ. ಮೂರನೇ ಬಾರಿಗೆ ಅಧಿಕಾರ ಹಿಡಿದಿರುವ ಎನ್‌ಡಿಎ ಮೈತ್ರಿಕೂಟದ ಮುಂದಿನ ಆಡಳಿತಾತ್ಮಕ ಕಾರ್ಯತಂತ್ರಗಳು, ಅಭಿವೃದ್ಧಿ ಯೋಜನೆಗಳು ಹಾಗೂ ದೇಶದ ಸರ್ವತೋಮುಖ ಪ್ರಗತಿಯ ದೃಷ್ಟಿಯಿಂದ ಇಂದಿನ ಸಭೆ ಅತ್ಯಂತ ಮಹತ್ವದ್ದಾಗಿತ್ತು. ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ   Source link

Read More

ಬೆಳೆಗಾರರ ಪಾಲಿಗೆ ಹಣ್ಣಿನ ರಾಜ ಈಗ ಕಹಿ! ಮಾವಿನ ಹಣ್ಣಿನ ಬೆಲೆ ದಿಢೀರ್ ಬೆಲೆ ಕುಸಿತ, ರೈತರು ಕಂಗಾಲು – Kannada News | Gadag Mango Market Crisis: Prices Plummets from Rs 3000 to Rs 600 per Tray; Farmers Face Huge Lossess

ಮಾವಿನ ಹಣ್ಣಿನ ಬೆಲೆ ಕುಸಿತ (ಸಾಂದರ್ಭಿಕ ಚಿತ್ರ)Image Credit source: tv9 ಗದಗ, ಏಪ್ರಿಲ್ 30: ಹಣ್ಣಿನ ರಾಜ ಎಂದೇ ಖ್ಯಾತಿ ಪಡೆದಿರುವ ಮಾವು (Mango) ಈ ಬಾರಿ ಬೆಳೆಗಾರರ ಪಾಲಿಗೆ ಕಹಿಯಾಗಿದೆ. ಒಂದು ಕಡೆ ಮಧ್ಯಪ್ರಾಚ್ಯ ಯುದ್ಧದ ಪರಿಣಾಮವಾಗಿ ವಿದೇಶಕ್ಕೆ ರಫ್ತು ಸ್ಥಗಿತಗೊಂಡಿದ್ದರೆ, ಇನ್ನೊಂದು ಕಡೆ ಸ್ಥಳೀಯ ಮಾರುಕಟ್ಟೆಯಲ್ಲಿ ಬೆಲೆ (Mango Price) ದಿಢೀರ್ ಕುಸಿತ ಕಂಡಿದೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದ ಬೆಳೆಗೆ ತಕ್ಕ ಬೆಲೆ ಸಿಗದೆ ಗದಗ (Gadag) ಮಾರುಕಟ್ಟೆಗೆ ಬಂದ…

Read More

ಹುಚ್ಚಾಟ ಅತಿಯಾದ್ರೆ ಪ್ರಾಣವೇ ಹೋಗುವುದು: ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು

ಶಾಪಿಂಗ್ ಮಾಲ್‌ನ ಕಾರಿಡಾರ್‌ನಲ್ಲಿ ಮೋಜು ಮಾಡಲು ಹೋಗಿ ಇಬ್ಬರು ಸ್ನೇಹಿತರು ತಮ್ಮ ಪ್ರಾಣವನ್ನೇ ಕಳೆದುಕೊಂಡಿರುವ ದಾರುಣ ಘಟನೆ ನಡೆದಿದೆ. ಈ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ. ವೈರಲ್ ವಿಡಿಯೋದ ಪ್ರಕಾರ, ಇಬ್ಬರು ಸ್ನೇಹಿತರು ಮಾಲ್‌ನ ಮೇಲಿನ ಅಂತಸ್ತಿನ ಕಾರಿಡಾರ್‌ನಲ್ಲಿ ನಡೆದು ಹೋಗುತ್ತಿರುತ್ತಾರೆ. ಈ ವೇಳೆ ಒಬ್ಬ ಸ್ನೇಹಿತ ಮತ್ತೊಬ್ಬನ ಹೆಗಲ ಮೇಲೆ ಹತ್ತಿ ಕುಳಿತುಕೊಳ್ಳುತ್ತಾನೆ. ಈ ರೀತಿ ಮೋಜು ಮಾಡುತ್ತಾ ಸಾಗುವಾಗ, ಕಾರಿಡಾರ್‌ನ ರೇಲಿಂಗ್ (Railing) ಬಳಿ ಹೋದಾಗ ಮೇಲೆ…

Read More

‘ರಾಕಾ’ ಸಿನಿಮಾ: ದೀಪಿಕಾ ಪಡುಕೋಣೆಗೆ ಹೀರೋಗೆ ಸರಿಸಮಾನವಾಗಿ ಸಂಭಾವನೆ ಸಿಕ್ಕಿತೇ?

ನಟಿ ದೀಪಿಕಾ ಪಡುಕೋಣೆ (Deepika Padukone) ಅವರು ಇತ್ತೀಚೆಗೆ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಕೈಬಿಟ್ಟರು. ಇದರಲ್ಲಿ ಸೀಕ್ವೆಲ್ ಕೂಡ ಇತ್ತು ಅನ್ನೋದು ಅಚ್ಚರಿಯ ಸಂಗತಿ. ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ನಟಿಸಿದ್ದ ದೀಪಿಕಾ, ಸೀಕ್ವೆಲ್​ ಮಾಡದೆ ಸಿನಿಮಾದಿಂದ ಹೊರ ನಡೆದರು. ಈಗ ದೀಪಿಕಾ ಪಡುಕೋಣೆ ಅವರು ‘ರಾಕಾ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ದೀಪಿಕಾ ಪಡುಕೋಣೆ ಪಡೆದುಕೊಳ್ಳುತ್ತಿರುವ ಸಂಭಾವನೆ ಕುರಿತು ಚರ್ಚೆ ಆಗುತ್ತಿದೆ. ದೀಪಿಕಾ ಪಡುಕೋಣೆ ಅವರು ಸದಾ ಸಮಾನತೆಯ ಬಗ್ಗೆ ಮಾತನಾಡುತ್ತಾರೆ. ಹೀರೋಗೆ ಸಿಕ್ಕಷ್ಟೇ…

Read More

ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಒಂದೇ ವರ್ಷದಲ್ಲಿ ಹರಿದು ಬಂತು 64 ಕೋಟಿ ರೂ.: ಪ್ರಾಣಿ ದತ್ತು ಪಡೆಯುವಲ್ಲಿ ಬೆಂಗಳೂರಿಗರು ನಂಬರ್ 1 – Kannada News | BBP Bengaluru Soars: Record Revenue, Tourism, and Animal Adoption for Bannerghatta

ಬೆಂಗಳೂರು, ಏ.26: ಬೆಂಗಳೂರು ಹೊರವಲಯದ ಪ್ರಸಿದ್ಧ ಪ್ರವಾಸಿ ತಾಣವಾದ ಬನ್ನೇರುಘಟ್ಟ ಜೈವಿಕ ಉದ್ಯಾನವನವು (BBP) ಆದಾಯ ಮತ್ತು ಪ್ರವಾಸಿಗರ ಭೇಟಿಯಲ್ಲಿ ಹೊಸ ದಾಖಲೆ ಬರೆದಿದೆ. 2024-26ನೇ ಸಾಲಿನಲ್ಲಿ ಉದ್ಯಾನವನಕ್ಕೆ ಬರೋಬ್ಬರಿ 64 ಕೋಟಿ 23 ಲಕ್ಷ ರೂಪಾಯಿ ಆದಾಯ ಹರಿದು ಬಂದಿದ್ದು, ಪ್ರವಾಸಿಗರ ಸಂಖ್ಯೆಯಲ್ಲೂ ಗಣನೀಯ ಏರಿಕೆ ಕಂಡಿದೆ. ಇದು ಬೆಂಗಳೂರಿನಲ್ಲಿ ತುಂಬಾ ದೊಡ್ಡ ಜೈವಿಕ ಉದ್ಯಾನವನ ಇಲ್ಲಿ ಸಾವಿರಾರೂ ಪ್ರವಾಸಿಗರು ಭೇಟಿ ನೀಡುತ್ತಾರೆ. ವಿಕೆಂಡ್​​​ ನಲ್ಲಿ ಇಲ್ಲಿ ಜನ ತುಂಬಿರುತ್ತಾರೆ. ಇಲ್ಲಿರುವ ಪ್ರಾಣಿಗಳು ಹಾಗೂ ಸಫಾರಿಯನ್ನು…

Read More

ಟಿ20 ಕ್ರಿಕೆಟ್​ನಲ್ಲಿ ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ಬರೆದ ಬಾಬರ್ ಆಝಂ – Kannada News | Babar Azam first batter to reach 4500 T20I runs

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 48 ಬ್ಯಾಟರ್​ಗಳು 2 ಸಾವಿರಕ್ಕಿಂತ ಅಧಿಕ ರನ್ ಕಲೆಹಾಕಿದ್ದಾರೆ. ಈ 48 ಬ್ಯಾಟರ್​ಗಳಲ್ಲಿ 12 ಮಂದಿ 3 ಸಾವಿರಕ್ಕಿಂತ ಅಧಿಕ ರನ್​ ಗಳಿಸಿದ್ದಾರೆ. ಇನ್ನು ಈ ಹನ್ನೆರಡು ಮಂದಿಯಲ್ಲಿ 4 ಸಾವಿರ ರನ್​ಗಳ ಗಡಿದಾಟಿರುವುದು ಕೇವಲ ಮೂವರು ಮಾತ್ರ. ಇವರಲ್ಲಿ ಅಗ್ರಸ್ಥಾನದಲ್ಲಿರುವುದು ಬಾಬರ್ ಆಝಂ. ಲಾಹೋರ್​ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಬಾಬರ್ ಆಝಂ 36 ಎಸೆತಗಳಲ್ಲಿ ಅಜೇಯ 50 ರನ್ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ಬಾಬರ್…

Read More

ಶನಿಯ ಕೃಪೆಯಿಂದ ಈ ರಾಶಿಯವರ ದೀರ್ಘಕಾಲದ ಕನಸುಗಳು ನನಸಾಗುವ ಸಮಯ: ನಿಮ್ಮ ರಾಶಿಯ ಮೇಲಾಗುವ ಪ್ರಭಾವ ಏನು? – Kannada News

ಜ್ಯೋತಿಷ್ಯದ ಪ್ರಕಾರ ಶನಿಯು ಮೀನ ರಾಶಿಯಲ್ಲಿದ್ದು ಚಂದ್ರನ ದ್ರೇಕ್ಕಾಣ, ರವಿಯ ಹೋರೆ ಹಾಗೂ ಗುರುವಿನ ತ್ರಿಂಶಾಂಶ ಮತ್ತು ದ್ವಾದಶಾಂಶಗಳಲ್ಲಿ ಸ್ಥಿತನಾಗಿರುವುದು ಅತ್ಯಂತ ವಿಶಿಷ್ಟ ಸಂಯೋಜನೆಯಾಗಿದೆ. ಈ ತಿಂಗಳಲ್ಲಿ ಶನಿಯ ಸಂಚಾರ ಏನೆಲ್ಲ ಆಗಲಿದೆ. ​ಮೇಷ ರಾಶಿ ​ಶನಿಯು ಈ ರಾಶಿಯಲ್ಲಿ ಇರುವ ಕಾರಣ ಆರ್ಥಿಕ ವ್ಯಯ ಹೆಚ್ಚಾಗಲಿದೆ. ಆದರೆ ಗುರುವಿನ ದ್ವಾದಶಾಂಶವು ವಿದೇಶ ಪ್ರಯಾಣ ಅಥವಾ ಆಧ್ಯಾತ್ಮಿಕ ಸಾಧನೆಗೆ ದಾರಿ ಮಾಡಿಕೊಡುತ್ತದೆ. ರವಿಯ ಹೋರೆಯಿಂದಾಗಿ ಸರ್ಕಾರಿ ಕೆಲಸಗಳಲ್ಲಿ ಕೊಂಚ ವಿಳಂಬವಾಗಬಹುದು. ಚಂದ್ರನ ದ್ರೇಕ್ಕಾಣವು ಮನಸ್ಸಿನಲ್ಲಿ ಅಸ್ಥಿರತೆ ತರಲಿದ್ದು,…

Read More

Kalaburagi: ದೆಹಲಿ ಪೊಲೀಸರ ಸೋಗಲ್ಲಿ ದರೋಡೆ; ಸಿನಿಮಾ ಸ್ಟೈಲ್​​ನಲ್ಲಿ ಆರೋಪಿಗಳು ಲಾಕ್​​ – Kannada News | Kalaburagi Police Nab Fake Delhi Cops; Interstate Robbery Gang Arrested

ಬಂಧಿತ ಆರೋಪಿಗಳ ಜೊತೆ ಪೊಲೀಸರುImage Credit source: Tv9 Kannada ಕಲಬುರಗಿ, ಫೆಬ್ರವರಿ 02: ದೆಹಲಿ ಪೊಲೀಸರ ಸೋಗಿನಲ್ಲಿ ದರೋಡೆ ಮಾಡ್ತಿದ್ದ ನಟೋರಿಯಸ್ ಗ್ಯಾಂಗ್​​ನ ಖೆಡ್ಡಾಕ್ಕೆ ಕೆಡವುವಲ್ಲಿ ಕೊನೆಗೂ ಕಲಬುರಗಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳು ದೆಹಲಿ, ಮಹಾರಾಷ್ಟ್ರ, ತೆಲಂಗಾಣ ಸೇರಿದಂತೆ ಐದು ರಾಜ್ಯಗಳ ಪೊಲೀಸರ ನಿದ್ದೆಗೆಡಿಸಿದ್ದರು ಎನ್ನಲಾಗಿದ್ದು, ಅಂತಾರಾಜ್ಯ ದರೋಡೆ ಕೋರರಿಂದ ದೆಹಲಿ ಪೊಲೀಸರ ನಕಲಿ ಐಡಿ ಕಾರ್ಡ್​​ಗಳನ್ನ ವಶಪಡಿಸಿಕೊಳ್ಳಲಾಗಿದೆ. 90 ಗ್ರಾಂ ಚಿನ್ನಾಭರಣ ಸೇರಿದಂರೆ ಬರೋಬ್ಬರಿ 27 ಲಕ್ಷ ಮೌಲ್ಯದ ವಸ್ತುಗಳನ್ನ ಪೊಲೀಸರು ಜಪ್ತಿ ಮಾಡಿದ್ದಾರೆ….

Read More

ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆ ಅಬ್ಬರ; ಸಿಡಿಲು ಬಡಿದು ಇಬ್ಬರು ಸಾವು, ಶಿವಮೊಗ್ಗದಲ್ಲಿ ರೈಲು ಸಂಚಾರ ವ್ಯತ್ಯಯ – Kannada News | Karnataka pre monsoon Rain Fury: 2 Killed by Lightning; IMD Issues Alert as Monsoon Approaches Kerala Early

ಬೆಂಗಳೂರು, ಮೇ 18: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂಗಾರು (Monsoon Rain) ಪೂರ್ವ ಮಳೆಯ (Karnataka Rains) ಆರ್ಭಟ ಜೋರಾಗಿದ್ದು, ಬಿರುಗಾಳಿ ಸಹಿತ ಸುರಿದ ರಣಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಗದಗ, ಧಾರವಾಡ, ಶಿವಮೊಗ್ಗ, ದಾವಣಗೆರೆ ಸೇರಿದಂತೆ ಹಲವು ಭಾಗಗಳಲ್ಲಿ ಮಳೆ ಮತ್ತು ಬಿರುಗಾಳಿ ಭಾರಿ ಅನಾಹುತಗಳನ್ನೇ ಸೃಷ್ಟಿಸಿದೆ. ಧಾರವಾಡ ಹಾಗೂ ರಾಯಚೂರಿನಲ್ಲಿ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ಏತನ್ಮಧ್ಯೆ, ಮೇ 26ರ ವೇಳೆಗೆ ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ವಿವಿಧ ಜಿಲ್ಲೆಗಳಲ್ಲಿ ಆರೆಂಜ್…

Read More

ಇರಾನ್ ಸಂಘರ್ಷ ತೀವ್ರ ಕಳವಳಕಾರಿ; ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಲು ಪ್ರಧಾನಿ ಮೋದಿ ಮನವಿ – Kannada News | Middle East situation matter of concern PM Modi calls for diplomacy to resolve conflict

ನವದೆಹಲಿ: ಇಸ್ರೇಲ್-ಇರಾನ್ ಯುದ್ಧದ ಉಲ್ಬಣಗೊಳ್ಳುತ್ತಿರುವ ನಡುವೆ, ಮಧ್ಯಪ್ರಾಚ್ಯದಲ್ಲಿನ ಪರಿಸ್ಥಿತಿ ತೀವ್ರ ಕಳವಳಕಾರಿ ವಿಷಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆತಂಕ ವ್ಯಕ್ತಪಡಿಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿದ್ದು, ಭಾರತ ಶಾಂತಿ ಮತ್ತು ಸ್ಥಿರತೆಗಾಗಿ ವಿನಂತಿಸುತ್ತಲೇ ಇದೆ ಎಂದು ಅವರು ಹೇಳಿದ್ದಾರೆ. ಇಂದು ಇರಾನ್ ಹಾಗೂ ಅಮೆರಿಕ-ಇಸ್ರೇಲ್ ನಡುವಿನ ಸಂಘರ್ಷದಲ್ಲಿ ಒಮನ್​ನಲ್ಲಿ ಓರ್ವ ಭಾರತೀಯ ಕೂಡ ಪ್ರಾಣ ಕಳೆದುಕೊಂಡಿದ್ದಾರೆ. ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಸಂಘರ್ಷಗಳಿಗೆ ಪರಿಹಾರವನ್ನು ಕಂಡುಕೊಳ್ಳುವುದರ ಪರವಾಗಿ ಭಾರತ ಯಾವಾಗಲೂ ನಿಲುವು ತಳೆದಿದೆ ಎಂದು ಪ್ರಧಾನಿ…

Read More