ಸೈಫ್-ಕರೀನಾ ಹೇಳಿಕೆಯಲ್ಲೇ ಭಿನ್ನತೆ; ಮತ್ತೆ ಮುನ್ನೆಲೆಗೆ ಬಂದ ತೈಮೂರ್ ಹೆಸರಿನ ವಿವಾದ – Kannada News | Taimur Name Row: Saif and Kareena’s Conflicting Statements Resurface, Sparking Debate

ಬಾಲಿವುಡ್ ಸ್ಟಾರ್ ದಂಪತಿ ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ಖಾನ್ ಅವರ ಹಳೆಯ ಸಂದರ್ಶನಗಳ ತುಣುಕುಗಳು ಈಗ ಮತ್ತೆ ಮುನ್ನೆಲೆಗೆ ಬಂದಿವೆ. ಈ ಮೂಲಕ ಅವರ ಮೊದಲ ಮಗ ತೈಮೂರ್ ಹೆಸರಿನ ವಿವಾದದ ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಆರಂಭವಾಗಿದೆ. ಈ ದಂಪತಿಯ ಹೇಳಿಕೆಗಳಲ್ಲೇ ಪರಸ್ಪರ ವ್ಯತ್ಯಾಸ ಇರುವುದು ಈ ಹೊಸ ಚರ್ಚೆಗೆ ಕಾರಣವಾಗಿದೆ. ಮುನ್ನೆಲೆಗೆ ಬಂದ ಹೊಸ ವಿವಾದ ಏನು? ಇತ್ತೀಚಿನ ಸಂದರ್ಶನವೊಂದರ ವಿಡಿಯೋ ಕ್ಲಿಪ್ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದರಲ್ಲಿ ಸೈಫ್…

Read More

New Year 2026: ಹೊಸ ವರ್ಷ ಅದ್ಧೂರಿಯಾಗಿ ಸ್ವಾಗತಿಸಿದ ಮೊದಲ ದೇಶ ನ್ಯೂಜಿಲೆಂಡ್‌; ಪಟಾಕಿ ಸಿಡಿಸಿ ಸಂಭ್ರಮಿಸಿದ ಜನ – Kannada News | New Year 2026: New Zealand Welcomes the New Year with Spectacular Fireworks, Watch Video

ನ್ಯೂಜಿಲೆಂಡ್‌, ಡಿಸೆಂಬರ್​​ 31: ನ್ಯೂಜಿಲೆಂಡ್‌ನ ಆಕ್ಲೆಂಡ್ ನಗರ 2026ರ ಹೊಸವರ್ಷವನ್ನು ಅದ್ದೂರಿಯಾಗಿ ಬರಮಾಡಿಕೊಂಡಿತು. ಜಗತ್ತಿನಲ್ಲಿ ಮೊದಲಿಗೆ ಹೊಸವರ್ಷವನ್ನು ಸ್ವಾಗತಿಸುವ ಸ್ಥಳಗಳಲ್ಲಿ ಒಂದಾದ ಆಕ್ಲೆಂಡ್‌ನಲ್ಲಿ ಮಧ್ಯರಾತ್ರಿ 12 ಗಂಟೆಗೆ ಜನರು ಕೇಕ್ ಕತ್ತರಿಸಿ, ವರ್ಣರಂಜಿತ ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸಿದರು. ನ್ಯೂಜಿಲೆಂಡ್‌ನ ಜನತೆ 2026ರ ವರ್ಷವನ್ನು ಸಡಗರ ಮತ್ತು ಉತ್ಸಾಹದಿಂದ ಬರಮಾಡಿಕೊಂಡರು. ಹೊಸ ವರ್ಷಾಚರಣೆಯ ವಿಡಿಯೋ ಇಲ್ಲಿದೆ ನೋಡಿ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.   Source link

Read More

ರಿಯಾಲಿಟಿ ಶೋ ಸ್ಪರ್ಧಿ ಮೇಲೆ ಹಲ್ಲೆ; ಕಣ್ಣು ಊದೋಯ್ತು, ಹಲ್ಲು ಮುರಿದೋಯ್ತು – Kannada News | Splitsvilla Preet Singh Assaulted in Mumbai: Shares Horrific Experience, Broken Tooth

‘ಸ್ಪ್ಲಿಟ್ಸ್‌ವಿಲ್ಲಾ ಸೀಸನ್ 16’ ರಿಯಾಲಿಟಿ ಶೋ ಸ್ಪರ್ಧಿ ಪ್ರೀತ್ ಸಿಂಗ್ ಪ್ರಸ್ತುತ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ, ನಟಿ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ತಮಗೆ ಸಂಭವಿಸಿದ ಆಘಾತಕಾರಿ ಘಟನೆಯ ಬಗ್ಗೆ ಹೇಳಿದ್ದಾರೆ. ನಟಿಯ ಹಲ್ಲುಗಳು ಮುರಿದಿವೆ. ಅವರ ಮುಖಕ್ಕೂ ಗಾಯವಾಗಿದೆ. ಪ್ರಸ್ತುತ, ನಟಿಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಇದು ಮಾತ್ರವಲ್ಲದೆ, ವೀಡಿಯೊವನ್ನು ನೋಡಿದ ನಂತರ ಅನೇಕ ಜನರು ಕೋಪವನ್ನು ವ್ಯಕ್ತಪಡಿಸಿದ್ದಾರೆ. ಪ್ರೀತ್ ಸಿಂಗ್ ಇನ್ಸ್ಟಾಗ್ರಾಮ್ ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಅವರ ಮುಖ ತೀವ್ರವಾಗಿ ಗಾಯಗೊಂಡಿದ್ದು,…

Read More

‘ಕೆಜಿಎಫ್’ ಶೇಡ್​​ನಲ್ಲಿ ‘ಡ್ರ್ಯಾಗನ್’ ಗ್ಲಿಂಪ್ಸ್: ವಿಲನ್ ಆದ ಎನ್​​ಟಿಆರ್​; ಸಖತ್ ರಾ ಆಗಿದೆ ನೀಲ್ ಸಿನಿಮಾ – Kannada News | Dragon Glimpse: Jr. NTR and Prashanth Neel’s KGF esque Vision Unveiled in Intense 4 Min Glimpse

ಪ್ರಶಾಂತ್ ನೀಲ್ ಸಿನಿಮಾಗಳು ಯಾವಾಗಲೂ ಸಖತ್ ರಾ ಆಗಿರುತ್ತವೆ. ಅಷ್ಟೇ ಅಲ್ಲ, ಅವರ ನಿರ್ದೇಶನದ ಚಿತ್ರಗಳಲ್ಲಿ ಹೀರೋಗಳು ವಿಲನ್ ಶೇಡ್ ಹೊಂದಿರುತ್ತಾರೆ. ಈಗ ಪ್ರಶಾಂತ್ ನೀಲ್ ಹಾಗೂ ಜೂನಿಯರ್ ಎನ್​​ಟಿಆರ್ (NTR) ಕಾಂಬಿನೇಷನ್ ಸಿನಿಮಾದ ಮೊದಲ ಗ್ಲಿಂಪ್ಸ್ ರಿಲೀಸ್ ಆಗಿದೆ. ಈ ಚಿತ್ರಕ್ಕೆ ‘ಡ್ರ್ಯಾಗನ್’ ಎಂದು ಟೈಟಲ್ ಇಡಲಾಗಿದೆ. ಈ ವಿಡಿಯೋ ಗಮನ ಸೆಳೆಯುವ ರೀತಿಯಲ್ಲಿ ಇದೆ. ಜೂನಿಯರ್ ಎನ್​​ಟಿಆರ್ ಬರ್ತ್​​ಡೇ ಪ್ರಯುಕ್ತ ಈ ಟೀಸರ್ ಬಂದಿದೆ. ಸಾಮಾನ್ಯವಾಗಿ ಗ್ಲಿಂಪ್ಸ್ ಎಂದಾಗ ಒಂದು ನಿಮಿಷದ ವಿಡಿಯೋ ರಿಲೀಸ್…

Read More

ರೂಂ ಬಿಲ್ ಪಾವತಿಸಲು ಹಣವಿರಲಿಲ್ಲ; ಅರ್ಹತಾ ಸುತ್ತನ್ನಾಡಿ ಫೈನಲ್​ಗೇರಿದ ಚ್ವಾಲಿನ್ಸ್ಕ ಯಶೋಗಾಥೆ – Kannada News

2026 ರ ಫ್ರೆಂಚ್ ಓಪನ್ (French Open 2026) ಅಂತಿಮ ಹಂತಕ್ಕೆ ಬಂದು ನಿಂತಿದೆ. ಇಂದು ನಡೆಯಲಿರುವ ಮಹಿಳಾ ಸಿಂಗಲ್ಸ್ ಫೈನಲ್‌ನಲ್ಲಿ 24 ವರ್ಷದ ಪೋಲಿಷ್ ಟೆನಿಸ್ ಆಟಗಾರ್ತಿ ಮಜಾ ಚ್ವಾಲಿನ್ಸ್ಕ (Maja Chwalinska), ರಷ್ಯಾದ ಮೀರಾ ಆಂಡ್ರೀವಾ ಅವರನ್ನು ಎದುರಿಸಲಿದ್ದಾರೆ. ಇದಕ್ಕೂ ಮುನ್ನ ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ರಷ್ಯಾದ ಡಯಾನಾ ಶ್ನೈಡರ್ ಅವರನ್ನು 7-6(4), 6-4 ಸೆಟ್‌ಗಳಿಂದ ಸೋಲಿಸುವ ಮೂಲಕ ತಮ್ಮ ಮೊದಲ ಗ್ರ್ಯಾಂಡ್ ಸ್ಲ್ಯಾಮ್ ಫೈನಲ್​ಗೇರಿರುವ ಚ್ವಾಲಿನ್ಸ್ಕ, ತಮ್ಮ ಅದ್ಭುತ ಪ್ರದರ್ಶನದ ಮೂಲಕ ಟೆನಿಸ್…

Read More

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್‌ ಪದಗ್ರಹಣ ನೇರಪ್ರಸಾರ – Kannada News | Karnataka Congress: B.K. Hariprasad Takes Charge as KPCC President from D.K. Shivakumar

ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್‌ನಲ್ಲಿನ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಬಿ.ಕೆ. ಹರಿಪ್ರಸಾದ್‌ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದು, ನಿರ್ಗಮಿತ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ. ಶಿವಕುಮಾರ್ ಅವರು ಹರಿಪ್ರಸಾದ್‌ ಅವರಿಗೆ ಅಧಿಕಾರವನ್ನು ಹಸ್ತಾಂತರಿಸಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಪಕ್ಷದ ಹಲವು ಉನ್ನತ ನಾಯಕರು ಮತ್ತು ಗಣ್ಯರು ಈ ವೇಳೆ ಉಪಸ್ಥಿತರಿರಲಿದ್ದಾರೆ. Source link

Read More

Viral: ಸಂಬಳ 1.7 ಲಕ್ಷ ರೂ ಇದ್ರೂ, ಉಳಿತಾಯ 2,520 ರೂ; ನೆಟ್ಟಿಗರಲ್ಲಿ ಸಲಹೆ ಕೋರಿದ ದಂಪತಿ – Kannada News

ಈಗಿನ ದುಬಾರಿ ದುನಿಯಾದಲ್ಲಿ ನಗರದಲ್ಲಿ ಬದುಕು ಕಷ್ಟಕರ. ದುಡಿದ ಹಣವನ್ನೆಲ್ಲವೂ ಮನೆ ಖರ್ಚಿಗೆ ಸಾಕಾಗುತ್ತದೆ. ದಂಪತಿಯಿಬ್ಬರೂ ಹೊರಗೆ ಹೋಗಿ ದುಡಿಯುತ್ತಿದ್ದರೂ ಹಣಕಾಸಿನ ನಿರ್ವಹಣೆ (Financial management) ಕಷ್ಟಕರವಾಗಿರುತ್ತದೆ. ಈ ದಂಪತಿಯದ್ದು ಅದೇ ಪರಿಸ್ಥಿತಿ. 30ರ ಹರೆಯದ ದಂಪತಿಯ ಒಟ್ಟು ಮಾಸಿಕ ಆದಾಯ 1.7 ಲಕ್ಷ ರೂ ಆಗಿದ್ರೂ, ಪ್ರತಿ ತಿಂಗಳ ಕೊನೆಯಲ್ಲಿ ಕೇವಲ 2,520ರೂ ಉಳಿತಾಯ ಮಾಡುತ್ತಾರಂತೆ. ಆರ್ಥಿಕ ಸಲಹೆ ಕೋರಿ ಮಾಡಿದ ಪೋಸ್ಟ್ ರೆಡ್ಡಿಟ್‌ನಲ್ಲಿ ಚರ್ಚೆಯನ್ನು ಹುಟ್ಟುಹಾಕಿದೆ. personalfinanceindia ಹೆಸರಿನ ರೆಡ್ಡಿಟ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳಲಾಗಿದೆ….

Read More

‘ಪೆದ್ದಿ’ ಸಿನಿಮಾಗೆ ಶುರುವಾಯ್ತು ಅಟ್ರಾಸಿಟಿ ಕೇಸ್ ಭಯ; ದೂರು ದಾಖಲು

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ನಟನೆಯ, ಬುಚ್ಚಿ ಬಾಬು ಸನಾ ನಿರ್ದೇಶನದ ಬಿಗ್ ಬಜೆಟ್ ಸ್ಪೋರ್ಟ್ಸ್ ಆ್ಯಕ್ಷನ್ ಡ್ರಾಮಾ ‘ಪೆದ್ದಿ’ ಥಿಯೇಟರ್‌ಗಳಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಬಿಡುಗಡೆಯಾದ ಕೇವಲ 5 ದಿನಗಳಲ್ಲಿ ವಿಶ್ವಾದ್ಯಂತ ಬರೋಬ್ಬರಿ 248.92 ಕೋಟಿ ರೂಪಾಯಿ ಗಳಿಸಿ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ. ಭಾರತದಲ್ಲೇ ಈ ಚಿತ್ರ 169.70 ಕೋಟಿ ರೂ. ನೆಟ್ ಕಲೆಕ್ಷನ್ ಮಾಡಿದೆ. ಆದರೆ, ಈ ಭಾರಿ ಯಶಸ್ಸಿನ ಬೆನ್ನಲ್ಲೇ ಸಿನಿಮಾ ದೊಡ್ಡ ಕಾನೂನು ಸಂಕಷ್ಟ ಹಾಗೂ ವಿವಾದಗಳ ಸುಳಿಗೆ ಸಿಲುಕಿದೆ. ಚಿತ್ರತಂಡದ…

Read More

ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದ ಪೌರಕಾರ್ಮಿಕ; ವಿಡಿಯೋ ವೈರಲ್ – Kannada News | Sanitation worker Falls Into Manhole In Front Of Mumbai Mayor Ritu Tawde during Heavy Rainfall

ಮುಂಬೈ, ಜೂನ್ 24: ವಾಣಿಜ್ಯ ನಗರಿ ಮುಂಬೈನಲ್ಲಿ ಮುಂಗಾರು ಮಳೆ (Mumbai Rains) ಆರ್ಭಟ ಮುಂದುವರಿದಿದ್ದು, ನಗರದಾದ್ಯಂತ ರಸ್ತೆಗಳು ಜಲಾವೃತಗೊಂಡಿವೆ. ಇದರ ನಡುವೆಯೇ ಬೃಹನ್ಮುಂಬೈ ಮಹಾನಗರ ಪಾಲಿಕೆಯ (BMC) ನಿರ್ಲಕ್ಷ್ಯವನ್ನು ಎತ್ತಿಹಿಡಿಯುವ ಆಘಾತಕಾರಿ ಘಟನೆಯೊಂದು ನಡೆದಿದೆ. ಮುಂಬೈ ಮೇಯರ್ ರಿತು ತಾವ್ಡೆ ಅವರು ಜಲಾವೃತಗೊಂಡ ಪ್ರದೇಶವನ್ನು ಪರಿಶೀಲಿಸುತ್ತಿದ್ದ ಸಂದರ್ಭದಲ್ಲಿ ಅವರ ಕಣ್ಣೆದುರೇ ಪೌರಕಾರ್ಮಿಕರೊಬ್ಬರು ನೀರಿನಲ್ಲಿ ಮುಳುಗಿದ್ದ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದಿದ್ದಾರೆ. ಈ ಇಡೀ ಘಟನೆಯ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವ ಮೂಲಕ ಬಿಎಂಸಿ…

Read More

ಪ್ರೇಯಸಿಯನ್ನು ಮನೆಯಲ್ಲಿ ಕೊಂದು ದೇಹವನ್ನು ಕತ್ತರಿಸಿ ಫ್ರಿಡ್ಜ್​​ನಲ್ಲಿಟ್ಟ ನೌಕಾಪಡೆ ಸಿಬ್ಬಂದಿ

ವಿಶಾಖಪಟ್ಟಣಂ, ಮಾರ್ಚ್​ 30: ನೌಕಾಪಡೆಯ ಸಿಬ್ಬಂದಿ ಪ್ರೇಯಸಿಯನ್ನು ಮನೆಯಲ್ಲಿ ಕೊಲೆ(Murder) ಮಾಡಿ ದೇಹವನ್ನು ಕತ್ತರಿಸಿ ಫ್ರಿಡ್ಜ್​ನಲ್ಲಿರುವ ಘಟನೆ ವಿಶಾಖಪಟ್ಟಣಂನಲ್ಲಿ ನಡೆದಿದೆ. ಚಿಂತಾದ ರವೀಂದ್ರ ಎಂಬಾತ ಪತ್ನಿ ತವರು ಮನೆಗೆ ಹೋಗಿದ್ದ ಸಂದರ್ಭದಲ್ಲಿ ಪ್ರೇಯಸಿಯನ್ನು ಮನೆಗೆ ಕರೆಸಿಕೊಂಡು ಆಕೆಯನ್ನು ಕೊಲೆ ಮಾಡಿದ್ದಾನೆ. ಮೌನಿಕಾ ಮತ್ತು ರವೀಂದ್ರ ತಮ್ಮ ಮನೆಯಲ್ಲಿ ಸ್ವಲ್ಪ ಸಮಯ ಕಳೆದಿದ್ದರು. ಬಳಿಕ ಇಬ್ಬರ ನಡುವೆ ವಾಗ್ವಾದ ನಡೆದಿತ್ತು ಕೋಪದಲ್ಲಿ ರವೀಂದ್ರ ಆಕೆಯನ್ನು ಕೊಂಡು ತುಂಡು ತುಂಡಾಗಿ ಕತ್ತರಿಸಿದ್ದಾನೆ. ಭಾರತೀಯ ನೌಕಾಪಡೆಯ ಹಡಗು (ಐಎನ್‌ಎಸ್) ಡೇಗಾದಲ್ಲಿ ನಿಯೋಜಿತರಾಗಿದ್ದ…

Read More