Headlines

‘ಮಾರ್ಕ್’ ಚಿತ್ರದ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸಿಕ್ತು ಸ್ಪಷ್ಟನೆ – Kannada News | Kichcha Sudeep Reveal the real Number of Mark Movie First Day Collection

‘ಮಾರ್ಕ್’ ಸಿನಿಮಾ ಮೊದಲ ದಿನ ‘45’ ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು ಎಂಟರ್​​ಟೇನ್​​ಮೆಂಟ್ ಟ್ರ್ಯಾಕರ್ ರಮೇಶ್ ಬಾಲ ಅವರು 15 ಕೋಟಿ ರೂಪಾಯಿ ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್​ನ ಸುದೀಪ್ ರೀಟ್ವೀಟ್ ಮಾಡಿಕೊಂಡರು. ಈ ಬಗ್ಗೆ ಸುದೀಪ್​​ಗೆ ಪ್ರಶ್ನೆ ಮಾಡಲಾಗಿದೆ. ಇದಕ್ಕೆ ಸುದೀಪ್ ಉತ್ತರಿಸಿದ್ದಾರೆ. ‘ಅಷ್ಟು ಹಣ ನಮ್ಮ ಖಾತೆಗೆ ಬಂದಿದೆ ಎಂಬುದಷ್ಟೇ ಗೊತ್ತಿದೆ. ಹಂಚಿಕೆದಾರರು ಖುಷಿಯಾಗಿದ್ದಾರೆ, ನಿರ್ಮಾಪಕರು ಖುಷಿಯಾಗಿದ್ದಾರೆ’ ಎಂದು ಸುದೀಪ್ ವಿವರಿಸಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

Chanakya Niti: ಯಾವುದೇ ಕಾರಣಕ್ಕೂ ಇಂತಹ ಜನರ ಸಹವಾಸ ಮಾಡಬೇಡಿ ಎಂದಿದ್ದಾರೆ ಚಾಣಕ್ಯ

ಆಚಾರ್ಯ ಚಾಣಕ್ಯರು  (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ಯಶಸ್ಸು, ಜೀವನಕ್ಕೆ ಸಂಬಂಧಿಸಿದ ಸೂಕ್ಷ್ಮ ವಿಚಾರಗಳ ಬಗ್ಗೆ ತಿಳಿಸಿದ್ದಾರೆ. ಜೊತೆಗೆ  ನಮ್ಮ ಯಶಸ್ಸು ನಮ್ಮ ಕಠಿಣ ಪರಿಶ್ರಮದ ಮೇಲೆ ಮಾತ್ರವಲ್ಲದೆ ನಮ್ಮ ಸಹವಾಸದ ಮೇಲೂ ಅವಲಂಬಿತವಾಗಿದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಆಚಾರ್ಯ ಚಾಣಕ್ಯರ ಪ್ರಕಾರ, ಕೆಲವು ಜನರ ಸಹವಾಸವು ನಮ್ಮ ಭವಿಷ್ಯವನ್ನು ಕತ್ತಲೆಯಾಗಿಸಬಹುದು. ಅಂತಹ ಜನರು ಆಜನ್ಮ ಶತ್ರುಗಳಿದ್ದಂತೆ. ಅಂತಹವರು ನಿಮ್ಮ ಅಮೂಲ್ಯ ಸಮಯ ಮತ್ತು ಹಣವನ್ನು ನಿಧಾನವಾಗಿ ನಾಶಮಾಡುತ್ತಾರೆ. ಆದ್ದರಿಂದ, ಅಂತಹ ಜನರ ಬಗ್ಗೆ ಯಾವಾಗಲೂ ಜಾಗರೂಕರಾಗಿರಬೇಕು…

Read More

ಸಾಧಕರಿಗೆ ಉದಯ ಟಿವಿ ಗೌರವ; ಶನಿವಾರ-ಭಾನುವಾರ ʼಉದಯ ಕನ್ನಡಿಗ-2025ʼ ಪುರಸ್ಕಾರ – Kannada News | Udaya Kannadiga 2025 Awards: Udaya TV Honors Kannada Achievers with different field

ಎಲ್ಲಾ ವಾಹಿನಿಗಳೂ ವೀಕ್ಷಕರನ್ನು ಸೆಳೆದುಕೊಳ್ಳಲು ಹೊಸ ಹೊಸ ಕಾರ್ಯಕ್ರಮ ಮಾಡೋದು ಗೊತ್ತೇ ಇದೆ. ಈಗ ಉದಯ ವಾಹಿನಿಯಲ್ಲಿ (Udaya TV) ಇದೇ ಶನಿವಾರ ಮತ್ತು ಭಾನುವಾರ ಸಂಜೆ 6ಕ್ಕೆ ʼಉದಯ ಕನ್ನಡಿಗ-2025ʼ ಪುರಸ್ಕಾರ ಪ್ರಸಾರ ಕಾಣಲಿದೆ. ಝಗಮಗಿಸುವ ವೇದಿಕೆ ಅನೇಕ ಸೆಲೆಬ್ರಿಟಿಗಳು ಇದರಲ್ಲಿ ಭಾಗಿ ಆಗಲಿದ್ದಾರೆ ಎಂಬುದು ವಿಶೇಷ. ವರ್ಣರಂಜಿತ ಡ್ಯಾನ್ಸ್ ಕಾರ್ಯಕ್ರಮಗಳ ಜೊತೆ ಹ್ಯಾಟ್ರಿಕ್ ಹೀರೊ ಶಿವರಾಜ್‌ ಕುಮಾರ್‌, ಡಾಲಿ ಧನಂಜಯ್, ಪ್ರಕಾಶ್‌ ರಾಜ್‌, ಹಿರಿಯ ನಟ ಶ್ರೀನಾಥ್, ಉಮಾಶ್ರೀ, ಸಾಧುಕೋಕಿಲ, ಸಾಹಿತಿ ಜೋಗಿ, ಕವಿ…

Read More

ನಿಮಗೆ ಹೈ ಬಿಪಿ ಇದ್ಯಾ? ಹಾಗಿದ್ರೆ ಸ್ಟ್ರೋಕ್ ಆಗದಂತೆ ತಡೆಯಲು ಈ ರೀತಿ ಮಾಡಿ

ಇತ್ತೀಚಿನ ವರ್ಷಗಳಲ್ಲಿ ಹೈ ಬಿಪಿ ಪ್ರಕರಣಗಳು ಹೆಚ್ಚುತ್ತಿವೆ. ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು ಮತ್ತು ಅಸ್ವಸ್ಥ ಜೀವನಶೈಲಿ ಈ ರೀತಿ ಸಮಸ್ಯೆ ಹೆಚ್ಚಳಕ್ಕೆ ಪ್ರಮುಖ ಕಾರಣಗಳಾಗಿವೆ. ಸಾಮಾನ್ಯವಾಗಿ ರಕ್ತದೊತ್ತಡದ ಮಟ್ಟ 120/80 ಎಂಎಂಎಚ್ಜಿ (mmHg) ಇರಬೇಕು ಎಂದು ವೈದ್ಯರು ಹೇಳುತ್ತಾರೆ. ಆದರೆ ಇದು ನಿರಂತರವಾಗಿ 140/90 ಎಂಎಂಎಚ್ಜಿ ಅಥವಾ ಅದಕ್ಕಿಂತ ಹೆಚ್ಚಿದ್ದರೆ, ಅದನ್ನು ಹೈಪರ್‌ಟೆನ್ಶನ್ ಎಂದು ಕರೆಯಲಾಗುತ್ತದೆ. ಈ ಮಟ್ಟದಲ್ಲಿ ಬಿಪಿ ದೀರ್ಘಕಾಲ ಇದ್ದರೆ ಸ್ಟ್ರೋಕ್ ಅಪಾಯ ಬಹಳ ಹೆಚ್ಚುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ…

Read More

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ‘ಬೆಂಗಳೂರು ಸೋಲ್’ ಅನಾವರಣ: ಕಲಾಪ್ರೇಮಿಗಳ ಮನಗೆದ್ದ ಜೌಮ್ ಪ್ಲೆನ್ಸಾ ಶಿಲ್ಪಕಲೆ – Kannada News | ‘Bengaluru’s Soul’: Jaume Plensa’s Stunning 16ft Sculpture Unveiled at KIA Terminal 2, Art at Bangalore Airport

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ‘ಬೆಂಗಳೂರು ಸೋಲ್’ ಅನಾವರಣ ಬೆಂಗಳೂರು, ಏಪ್ರಿಲ್ 26: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 (T2) ಈಗ ಮತ್ತೊಂದು ಜಾಗತಿಕ ಆಕರ್ಷಣೆಗೆ ಸಾಕ್ಷಿಯಾಗಿದೆ. ವಿಶ್ವಪ್ರಸಿದ್ಧ ಸ್ಪ್ಯಾನಿಷ್ ಕಲಾವಿದ ಜೌಮ್ ಪ್ಲೆನ್ಸಾ ಅವರು ಕೆತ್ತಿರುವ 16 ಅಡಿ ಎತ್ತರದ ‘ಬೆಂಗಳೂರಿನ ಆತ್ಮ’ (Bengaluru’s Soul) ಎಂಬ ಭವ್ಯ ಶಿಲ್ಪಕಲೆಯು ಶನಿವಾರ ಸಂಜೆ ಅನಾವರಣಗೊಂಡಿದ್ದು, ಪ್ರಯಾಣಿಕರ ಪಾಲಿಗೆ ಹೊಸ ‘ಇನ್‌ಸ್ಟಾಗ್ರಾಮ್ ಸ್ಪಾಟ್’ ಆಗಿ ಹೊರಹೊಮ್ಮಿದೆ. ವೈವಿಧ್ಯತೆಯ ಪ್ರತಿಬಿಂಬ ಈ ಬೃಹತ್ ಕಲಾಕೃತಿಯು ಕನ್ನಡ, ಅರೇಬಿಕ್,…

Read More

ಮಮತಾ ಬ್ಯಾನರ್ಜಿಗೆ ದೊಡ್ಡ ಶಾಕ್; 20 ಟಿಎಂಸಿ ಸಂಸದರಿಂದ ಸ್ಪೀಕರ್‌ಗೆ ಪತ್ರ, ಹೊಸ ಪಕ್ಷ ಕಟ್ಟುವ ಸಾಧ್ಯತೆ – Kannada News

ನವದೆಹಲಿ, ಜೂನ್ 8: ವಿಧಾನಸಭಾ ಚುನಾವಣೆಯ ಬಳಿಕ ಟಿಎಂಸಿ ಪಶ್ಚಿಮ ಬಂಗಾಳದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಭಾರೀ ಹೊಡೆತವನ್ನು ಅನುಭವಿಸಿದೆ. ಪಶ್ಚಿಮ ಬಂಗಾಳದ (West Bengal) ವಿಧಾನಸಭಾ ಚುನಾವಣೆಯ ನಂತರ ಟಿಎಂಸಿ ಶಾಸಕಾಂಗ ಪಕ್ಷದಲ್ಲಿ ವಿಭಜನೆಯಾಗಿತ್ತು. ಇದೀಗ ಸಂಸದೀಯ ಪಕ್ಷದಲ್ಲಿ ವಿಭಜನೆ ಬಹುತೇಕ ಖಚಿತವಾಗಿದೆ. ಬಂಡಾಯವೆದ್ದಿರುವ ತೃಣಮೂಲ ಕಾಂಗ್ರೆಸ್ (TMC) ಸಂಸದರು ಕೇಂದ್ರ ಸಚಿವ ಮತ್ತು ಪಕ್ಷದ ವೀಕ್ಷಕ ಭೂಪೇಂದ್ರ ಯಾದವ್ ಅವರ ನಿವಾಸದಲ್ಲಿ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದೂ ಮುಂದುವರೆದ ಶುಷ್ಕ ವಾತಾವರಣ – Kannada News | Bengaluru temperature: Dry weather all over karnataka, clear sky in bengaluru

ರಾಜ್ಯದಲ್ಲಿ ಇಂದೂ ಮುಂದುವರೆದ ಶುಷ್ಕ ವಾತಾವರಣ ಬೆಂಗಳೂರು, ಫೆಬ್ರುವರಿ 02: ಬೆಂಗಳೂರಿನಲ್ಲಿ ಚಳಿಯ (Weather Forecast) ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣಹವೆ? ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು,…

Read More

ಯಾರೂ ಹೊರಗೆ ಬರಬೇಡಿ; ಇಸ್ರೇಲ್​, ಇರಾನ್, ಕತಾರ್​​ನ ಭಾರತೀಯ ಪ್ರಜೆಗಳಿಗೆ ಸೂಚನೆ – Kannada News | Remain close to designated shelters Indias advisory for Indian nationals amid Israel, US attack on Iran

ನವದೆಹಲಿ, ಫೆಬ್ರವರಿ 28: ಇಸ್ರೇಲ್ ಮತ್ತು ಅಮೆರಿಕ ಇರಾನ್ ವಿರುದ್ಧ ಜಂಟಿ ದಾಳಿ ನಡೆಸಿದ ಕೆಲವೇ ಗಂಟೆಗಳ ನಂತರ, ಟೆಲ್ ಅವೀವ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಶನಿವಾರ ಇಸ್ರೇಲ್‌ನಲ್ಲಿರುವ ಭಾರತೀಯ ಪ್ರಜೆಗಳು ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಅತ್ಯಂತ ಎಚ್ಚರಿಕೆಯಿಂದ ವರ್ತಿಸುವಂತೆ ಮತ್ತು ಜಾಗರೂಕರಾಗಿರಲು ಸಲಹೆ ನೀಡಿದೆ. ತುರ್ತು ಸಲಹೆ ಬಿಡುಗಡೆ ಮಾಡಿರುವ ಭಾರತ, ಇಸ್ರೇಲಿ ಅಧಿಕಾರಿಗಳು ಮತ್ತು ಹೋಮ್ ಫ್ರಂಟ್ ಕಮಾಂಡ್ ಹೊರಡಿಸಿದ ಸುರಕ್ಷತಾ ಮಾರ್ಗಸೂಚಿಗಳನ್ನು ಪಾಲಿಸುವಂತೆ ಭಾರತೀಯರಿಗೆ ಸೂಚಿಸಿದೆ. ಭಾರತೀಯರು ಅಧಿಕೃತ ಹೋಮ್ ಫ್ರಂಟ್ ಕಮಾಂಡ್…

Read More

ಒಂದೇ ವರ್ಷದಲ್ಲಿ ಮೂರು ಸಿನಿಮಾಗಳ ಬಿಡುಗಡೆಗೆ ರೆಡಿಯಾದ ನಟ ಪ್ರಭಾಸ್? – Kannada News | Pan India Superstar Prabhas Triple Treat for fans in next 12 months

ಪ್ಯಾನ್-ಇಂಡಿಯಾ ಸೂಪರ್‌ಸ್ಟಾರ್ ಪ್ರಭಾಸ್ (Prabhas) ಸದ್ಯ ಸಾಲು ಸಾಲು ಪ್ರಾಜೆಕ್ಟ್‌ಗಳಲ್ಲಿ ಬ್ಯುಸಿಯಾಗಿದ್ದಾರೆ. ಅವರ ಕೈಯಲ್ಲಿ ಸದ್ಯ ಮೂರ್ನಾಲ್ಕು ದೊಡ್ಡ ಸಿನಿಮಾಗಳಿದ್ದು, ಅವುಗಳ ಬಿಡುಗಡೆಯ ಬಗ್ಗೆ ಸಿನಿಮಾ ವಲಯದಲ್ಲಿ ಒಂದು ಲೆಕ್ಕಾಚಾರ ಶುರುವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಕೇವಲ ಒಂದು ವರ್ಷದ ಅಂತರದಲ್ಲಿ ಪ್ರಭಾಸ್ ಅವರ 3 ಮೆಗಾ ಸಿನಿಮಾಗಳು (Prabhas Upcoming Movies) ಥಿಯೇಟರ್​ನಲ್ಲಿ ತೆರೆಕಾಣಲಿವೆ. ಒಂದು ವೇಳೆ ಆ ರೀತಿ ಆಗಿದ್ದೇ ಹೌದಾದರೆ ಪ್ರಭಾಸ್ ಅವರ ಅಭಿಮಾನಿಗಳಿಗೆ ಹಬ್ಬ ಆಗಲಿದೆ. ಬ್ಯಾಕ್ ಟು ಬ್ಯಾಕ್ ಮನರಂಜನೆ…

Read More

ರಾಂಚಿಯ ಆರ್‌ಎಸ್‌ಎಸ್ ಕಚೇರಿಯ ದಾಳಿಗೆ ಐಎಸ್‌ಐ ನಂಟು; ಭಯೋತ್ಪಾದನಾ ಕೃತ್ಯಕ್ಕೆ ಪಾಕಿಸ್ತಾನದಿಂದ ಫಂಡಿಂಗ್ – Kannada News | Sources say arrested men in RSS Ranchi office attack Case linked to ISI Funded TTH

ರಾಂಚಿ, ಜೂನ್ 19: ಜಾರ್ಖಂಡ್‌ನ ರಾಂಚಿಯಲ್ಲಿ ಜೂನ್ 16ರಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಕಚೇರಿ ಮೇಲೆ ನಡೆದ ಪೆಟ್ರೋಲ್ ಬಾಂಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮೂವರೂ ಆರೋಪಿಗಳು ಪಾಕಿಸ್ತಾನದ ಐಎಸ್‌ಐ (ISI) ಫಂಡಿಂಗ್ ಮಾಡುತ್ತಿರುವ ‘ತೆಹ್ರೀಕ್-ಎ-ತಾಲಿಬಾನ್ ಹಿಂದೂಸ್ತಾನ್’ (TTH) ಉಗ್ರಗಾಮಿ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದರು ಎಂದು ಮೂಲಗಳು ತಿಳಿಸಿವೆ. ರಾಂಚಿ ಪೊಲೀಸರು ಮತ್ತು ಕೇಂದ್ರ ತನಿಖಾ ಸಂಸ್ಥೆಗಳು ಜಂಟಿಯಾಗಿ ನಡೆಸಿದ ತನಿಖೆಯ ವೇಳೆ, ಆರ್‌ಎಸ್‌ಎಸ್ ಕಚೇರಿಯನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯು ಕೇವಲ ಸ್ಥಳೀಯ ಘಟನೆಯಲ್ಲ,…

Read More