Headlines

‘ಪಂಚಾಯತ್’ ನಟನ ಮೇಲೆ ಜಾತಿ ತಾರತಮ್ಯ; ಕರ್ನಾಟಕದ ದೇವಸ್ಥಾನದಲ್ಲಿ ಪ್ರವೇಶ ನಿರಾಕರಣೆ – Kannada News | Panchayat Actor Vinod Suryavanshi Reveals Shocking Caste Discrimination in Karnataka Village

ಜನಪ್ರಿಯ ವೆಬ್ ಸರಣಿ ‘ಪಂಚಾಯತ್’ನಲ್ಲಿ ಕಾರ್ಯದರ್ಶಿಯ ಪಾತ್ರ ನಿರ್ವಹಿಸಿದ ನಟ ವಿನೋದ್ ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ಜಾತಿ ತಾರತಮ್ಯದ ಬಗ್ಗೆ ಆಘಾತಕಾರಿ ವಿಷಯ ಬಹಿರಂಗಪಡಿಸಿದ್ದಾರೆ. ಕರ್ನಾಟಕದ ಹಳ್ಳಿಯೊಂದರಲ್ಲಿ ತಾವು ಮತ್ತು ತಮ್ಮ ಕುಟುಂಬ ಜಾತಿ ತಾರತಮ್ಯವನ್ನು ಎದುರಿಸಬೇಕಾಯಿತು ಎಂದು ಅವರು ಹೇಳಿದರು. ಇತ್ತೀಚಿನ ಸಂದರ್ಶನವೊಂದರಲ್ಲಿ ಅವರು ಅದರ ಬಗ್ಗೆ ಮುಕ್ತವಾಗಿ ಮಾತನಾಡಿದರು. ಇಂದಿಗೂ ತಮ್ಮ ಕುಟುಂಬಕ್ಕೆ ದೇವಾಲಯಗಳು ಅಥವಾ ಜನರ ಮನೆಗಳಿಗೆ ಪ್ರವೇಶಿಸಲು ಅವಕಾಶವಿಲ್ಲ ಎಂದು ಅವರು ಹೇಳಿದರು. ಆರ್‌ಜೆ ಸಿದ್ಧಾರ್ಥ್ ಕಣ್ಣನ್ ಅವರಿಗೆ ನೀಡಿದ ಸಂದರ್ಶನದಲ್ಲಿ…

Read More

AIIMS Recruitment 2026: ಏಮ್ಸ್​​​ನಲ್ಲಿ ಭರ್ಜರಿ ನೇಮಕಾತಿ; 1,484 ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | AIIMS CRE 5 Recruitment 2025: 1484 Non Faculty Group B and C Vacancies Out! Apply Now

ಏಮ್ಸ್​​​ನಲ್ಲಿ ಭರ್ಜರಿ ನೇಮಕಾತಿImage Credit source: Pinterest ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯು (AIIMS) ತನ್ನ ಸಾಮಾನ್ಯ ನೇಮಕಾತಿ ಪರೀಕ್ಷೆ (CRE-5)ಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ದೇಶಾದ್ಯಂತ ಇರುವ ವಿವಿಧ ಎಮ್ಸ್ ಆಸ್ಪತ್ರೆಗಳು ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಒಟ್ಟು 1,484 ಬೋಧಕೇತರ (Non-Faculty) ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳನ್ನು ಭರ್ತಿ ಮಾಡಲು ಈ ಬೃಹತ್ ನೇಮಕಾತಿ ಪ್ರಕ್ರಿಯೆಯನ್ನು ಹಮ್ಮಿಕೊಳ್ಳಲಾಗಿದೆ. ಕೇಂದ್ರ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಅರ್ಹ…

Read More

Karnataka Budget 2026 LIVE Video: ದಾಖಲೆಯ 17ನೇ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ – Kannada News | Karnataka Budget 2026 LIVE: CM Siddaramaiah Presents Historic 17th Budget Live and Highlights

ಬೆಂಗಳೂರು, ಮಾ.6: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ 17ನೇ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಮಾರ್ಚ್ 06ರಿಂದ ಮಾರ್ಚ್ 27ರವರೆಗೆ ಕರ್ನಾಟಕ ಬಜೆಟ್ ಅಧಿವೇಶನ ನಡೆಯಲಿದೆ. ಇಂದು(March 6) ಶುಕ್ರವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ 17ನೇ ಐತಿಹಾಸಿಕ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ. ಈ ಬಗ್ಗೆ ಲೈವ್​​ ವಿಡಿಯೋ ಇಲ್ಲಿದೆ ನೋಡಿ ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Published On – 10:17 am, Fri, 6 March 26 Source link

Read More

ಭಾರತದಲ್ಲಿ ಕ್ರಿಸ್ಟೋಫರ್ ನೋಲನ್ ಹೊಸ ಸಿನಿಮಾದ ಟಿಕೆಟ್ ಬೆಲೆ 3 ಸಾವಿರ ರೂಪಾಯಿಗೂ ಅಧಿಕ – Kannada News

ಜಗತ್ತಿನಾದ್ಯಂತ ಭಾರಿ ನಿರೀಕ್ಷೆ ಮೂಡಿಸಿರುವ ಖ್ಯಾತ ಹಾಲಿವುಡ್ ನಿರ್ದೇಶಕ ಕ್ರಿಸ್ಟೋಫರ್ ನೋಲನ್ ಅವರ ‘ದಿ ಆಡೆಸ್ಸಿ’ ಚಿತ್ರದ ಮುಂಗಡ ಬುಕಿಂಗ್ (The Odyssey Advance Booking) ಭಾರತದಲ್ಲಿ ಆರಂಭವಾಗಿದೆ. ಜೂನ್ 8ರಂದು ಬೆಳಗ್ಗೆ 10 ಗಂಟೆಗೆ ಬುಕಿಂಗ್ ಶುರು ಆಗುತ್ತಿದ್ದಂತೆಯೇ ಟಿಕೆಟ್‌ಗಳಿಗಾಗಿ ಪ್ರೇಕ್ಷಕರು ಮುಗಿಬಿದ್ದಿದ್ದಾರೆ. ‘ದಿ ಆಡೆಸ್ಸಿ’ (The Odyssey) ಸಿನಿಮಾ ಮುಂದಿನ ತಿಂಗಳು (ಜುಲೈ 17) ಬಿಡುಗಡೆಯಾಗಲಿದ್ದರೂ, ಈಗಲೇ ಟಿಕೆಟ್‌ಗೆ ಈ ಮಟ್ಟದ ಬೇಡಿಕೆ ಸೃಷ್ಟಿಯಾಗಿರುವುದು ಚಿತ್ರರಂಗವನ್ನೇ ಬೆರಗುಗೊಳಿಸಿದೆ. ಇದರ ನಡುವೆ, ಉತ್ತರ ಭಾರತದಲ್ಲಿ ಟಿಕೆಟ್…

Read More

ಟೀಮ್ ಇಂಡಿಯಾದ ಹೊಸ ಆಶಾಕಿರಣ: ಯಾರು ಈ ಮಾನವ್ ಸುತಾರ್? – Kannada News

ಅಫ್ಘಾನಿಸ್ತಾನ್ ವಿರುದ್ಧದ ಟೆಸ್ಟ್ ಪಂದ್ಯದ ಮೂಲಕ ಟೀಮ್ ಇಂಡಿಯಾಗೆ ಮತ್ತೊಬ್ಬ ಆಟಗಾರನ ಎಂಟ್ರಿಯಾಗಿದೆ. ಈ ಬಾರಿ ಟೆಸ್ಟ್ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಆಟಗಾರನ ಹೆಸರು ಮಾನವ್ ಸುತಾರ್ (Manav Suthar). ವಯಸ್ಸು ಕೇವಲ 23. ಇತ್ತ ಟೀಮ್ ಇಂಡಿಯಾದಲ್ಲಿ ಯುವ ಆಟಗಾರನ ಹೆಸರು ಕಾಣಿಸಿಕೊಳ್ಳುತ್ತಿದ್ದಂತೆ ಯಾರು ಈ ಮಾನವ್ ಸುತಾರ್ ಎಂಬ ಹುಡುಕಾಟ ಕೂಡ ಶುರುವಾಗಿದೆ. ಅಷ್ಟಕ್ಕೂ ಯಾರು ಈ ಸುತಾರ್? ಮಾನವ್ ಸುತಾರ್, ರಾಜಸ್ಥಾನದ ಶ್ರೀ ಗಂಗಾನಗರದ ನಿವಾಸಿ. ಬಾಲ್ಯದಿಂದಲೇ ಕ್ರಿಕೆಟ್‌ನಲ್ಲಿ ತೀವ್ರ ಆಸಕ್ತಿ ಹೊಂದಿದ್ದ ಸುತಾರ್,…

Read More

ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?

ಮಾಳು ಹಾಗೂ ಸೂರಜ್ ಅವರು ಎಲಿಮಿನೇಟ್ ಆಗಿದ್ದಾರೆ. ಕಳೆದ ವಾರ ಇಬ್ಬರೂ ಮನೆಯಿಂದ ಹೊರ ಹೋದರು. ಇವರ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಸೂಚನೆ ಸಿಕ್ಕಿತ್ತೇ ಎಂಬ ಪ್ರಶ್ನೆ ಮೂಡಿದೆ. ಇದಕ್ಕೆ ಕಾರಣವಾಗಿದ್ದು ಗಿಲ್ಲಿ ಆಡಿದ ಮಾತು. ರಕ್ಷಿತಾ ಅವರು ಮಾಳು ಹಾಗೂ ಸೂರಜ್ ಬಳಿ ಹೋಗಿ ಅತ್ತಿದ್ದರಂತೆ. ಇವರು ಹೋಗುವ ಬಗ್ಗೆ ರಕ್ಷಿತಾಗೆ ಮೊದಲೇ ಸೂಚನೆ ಇತ್ತು ಎಂದು ಗಿಲ್ಲಿ ನಟ ಮಾತನಾಡಿದ್ದಾರೆ. ಆ ಬಗ್ಗೆ ಚರ್ಚೆ ಆಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​…

Read More

ಭಾರತದಲ್ಲಿ ಮತ್ತೆ ಲಾಕ್​ಡೌನ್ ಆಗುತ್ತಾ? ಸಚಿವ ಹರ್ದೀಪ್​ಸಿಂಗ್ ಪುರಿ ಹೇಳಿದ್ದೇನು?

ನವದೆಹಲಿ, ಮಾರ್ಚ್​ 27: ಬಹುತೇಕ ಎಲ್ಲಾ ದೇಶಗಳು ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಚಿಂತತವಾಗಿವೆ , ಏಕೆಂದರೆ ಇದು ಬಹುತೇಕ ಎಲ್ಲಾ ದೇಶಗಳಲ್ಲಿ ಎಲ್​ಪಿಜಿ ಅನಿಲ ಮತ್ತು ಪೆಟ್ರೋಲ್(Petrol) ಮತ್ತು ಡೀಸೆಲ್‌ ಸಮಸ್ಯೆಗಳು ಉಂಟಾಗುತ್ತಿವೆ.ಭಾರತದಲ್ಲಿಯೂ ಜನರು ಎಲ್​ಪಿಜಿ ಪಡೆಯುವಲ್ಲಿ ತೊಂದರೆಗಳನ್ನು ಎದುರಿಸುತ್ತಿದ್ದಾರೆ ಮತ್ತು ಕೆಲವೊಮ್ಮೆ ಪೆಟ್ರೋಲ್ ಮತ್ತು ಡೀಸೆಲ್ ಬಗ್ಗೆ ವದಂತಿಗಳು ಹರಡಿ, ಜನರು ಪೆಟ್ರೋಲ್ ಪಂಪ್‌ಗಳಿಗೆ ಗುಂಪುಗೂಡುವಂತೆ ಮಾಡಲಾಗುತ್ತಿದೆ. ಸರ್ಕಾರವು ಎಲ್‌ಪಿಜಿ ಅನಿಲ ಅಥವಾ ಪೆಟ್ರೋಲ್ ಮತ್ತು ಡೀಸೆಲ್ ಕೊರತೆಯಿಲ್ಲ ಮತ್ತು ಸಾಕಷ್ಟು…

Read More

‘ಸರ್ಸೆ ನಿನ್ನ ಸೆರಗ ಸರ್ಸೆ’ ವಿವಾದ ಬಳಿಕ ಇನ್​​ಸ್ಟಾದಿಂದ ಮಾಯವಾದ ಐಶ್ವರ್ಯಾ ರಂಗರಾಜನ್

‘ಕೆಡಿ’ ಸಿನಿಮಾದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ರಿಲೀಸ್ ಆಗಿ ವಿವಾದ ಸೃಷ್ಟಿ ಮಾಡಿತು. ಈ ಹಾಡಿನ ಸಾಲುಗಳು ಚರ್ಚೆಯನ್ನು ಹುಟ್ಟುಹಾಕಿದವು. ಇದರಿಂದ ಚಿತ್ರದ ನಿರ್ದೇಶಕ ಜೋಗಿ ಪ್ರೇಮ್, ಹಾಡಲ್ಲಿ ಡ್ಯಾನ್ಸ್ ಮಾಡಿದ ನೋರಾ ಫತೇಹಿ ಅವರನ್ನು ಟೀಕೆ ಮಾಡಲಾಗುತ್ತಿದೆ. ಈ ಘಟನೆ ಬಳಿಕ ಹಾಡಿನ ಗಾಯಕಿ ಐಶ್ವರ್ಯಾ ರಂಗರಾಜನ್ ಅವರು ಸೋಶಿಯಲ್ ಮೀಡಿಯಾದಿಂದ ಮಾಯವಾಗಿದ್ದಾರೆ. ‘ಕೆಡಿ’ ಸಿನಿಮಾದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ಶನಿವಾರ (ಮಾರ್ಚ್ 14) ರಿಲೀಸ್ ಆಯಿತು. ಹಾಡು ಬಿಡುಗಡೆ…

Read More

International Labour Day 2026: ಕಾರ್ಮಿಕರು ದೇಶದ ಪ್ರಗತಿ, ಏಳಿಗೆಯ ನಿಜವಾದ ಬೆನ್ನೆಲುಬು – Kannada News | International Labour Day 2026: Why is International Labour Day celebrated on May 1st?

ಅಂತಾರಾಷ್ಟ್ರೀಯ ಕಾರ್ಮಿಕರ ದಿನImage Credit source: vecteezy ಪ್ರತಿಯೊಂದು ದೇಶದ ಆರ್ಥಿಕ ಅಭಿವೃದ್ಧಿಯು ಆ ದೇಶದ ಕಾರ್ಮಿಕರ (Labour) ಮೇಲೆ ಅವಲಂಬಿತವಾಗಿರುತ್ತದೆ. ಹೌದು ರಸ್ತೆ ನಿರ್ಮಾಣಗಳಿಂದ ಹಿಡಿದು ದೊಡ್ಡ ದೊಡ್ಡ ಕಟ್ಟಡಗಳ ನಿರ್ಮಾಣಗಳ ವರೆಗೆ ಪ್ರತಿಯೊಂದು ಕೆಲಸವನ್ನು ಶ್ರಮವಹಿಸಿ ಮಾಡುವ ಮೂಲಕ ದೇಶದ ಪ್ರಗತಿಗೆ ಕಾರ್ಮಿಕರು ಕೊಡುಗೆ ನೀಡುತ್ತಾರೆ. ಕಾರ್ಮಿಕರು ಹಗಲು ರಾತ್ರಿ, ಬಿಸಿಲು-ಮಳೆ ಎನ್ನದೆ ಸಮರ್ಪಣಾ ಭಾವದಿಂದ ಕಠಿಣ ಶ್ರಮ ವಹಿಸಿ ದುಡಿಯುತ್ತಾರೆ. ಇವರು ತಮ್ಮ ಶ್ರಮದ ಮೂಲಕ ಸಮಾಜ ಮತ್ತು ಆರ್ಥಿಕತೆಯ ಅಡಿಪಾಯವನ್ನು ಬಲಪಡಿಸುತ್ತಾರೆ. ಹೀಗೆ…

Read More

Tv9 Kannada News Live: ಮಳೆಗೆ ಮಂತ್ರಾಲಯದಲ್ಲಿ ಭಕ್ತರ ಪರದಾಟ, ಶ್ರೀಗಳಿಂದಲೇ ಖುದ್ದು ವಸತಿ ವ್ಯವಸ್ಥೆ; ಇಲ್ಲಿವೆ ಈ ಹೊತ್ತಿನ ಟಾಪ್​​ ಸುದ್ದಿಗಳು – Kannada News | Tv9 Kannada News Live: Mantralayam Seer Rescues Rain Hit Devotees; Rain Alert for 17 Districts; BJP Core Committee to Meet Today

ಭಕ್ತರಿಗೆ ವಸತಿ ವ್ಯವಸ್ಥೆ ಮಾಡಿದ ಮಂತ್ರಾಲಯ ಶ್ರೀಗಳುImage Credit source: Tv9 Kannada ಬೆಂಗಳೂರು, ಮೇ 24: ರಾಯಚೂರಿನ ಹಲವೆಡೆ ನಿನ್ನೆ ವರುಣ ಅಬ್ಬರಿಸಿದ್ದು, ತಡರಾತ್ರಿ ಸುರಿದ ಮಳೆ ಹಿನ್ನೆಲೆ ತೊಂದರೆಗೆ ಸಿಲುಕಿದ್ದ ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠದಲ್ಲಿ ಭಕ್ತರಿಗೆ ಸ್ವತಃ ಸ್ವಾಮೀಜಿಯೇ ಆಗಮಿಸಿ ವಸತಿ ವ್ಯವಸ್ಥೆ ಕಲ್ಪಿಸಿದ ಪ್ರಸಂಗ ನಡೆದಿದೆ. ಮಂತ್ರಾಲಯ ಮಠದ ಪ್ರಾಂಗಣದಲ್ಲಿ ರಾತ್ರಿ ಮಲಗಿದ್ದ ಭಕ್ತರು ಮಳೆ ಹಿನ್ನೆಲೆ ಕಂಗಾಲಾಗಿದ್ದಾರೆ. ಭಕ್ತರು ನೆನೆದು ಪರದಾಡಿದ್ದು, ಮಾಹಿತಿ ತಿಳಿದು ಪ್ರಾಂಗಣಕ್ಕೆ ಭೇಟಿ ನೀಡಿದ ಮಂತ್ರಾಲಯದ…

Read More