Headlines

ರಕ್ಷಿತಾ ಶೆಟ್ಟಿಗೆ ಗಿಲ್ಲಿ ಮೇಲೆ ಸೀಕ್ರೆಟ್ ಲವ್? ಗಿಲ್ಲಿಗೆ ಶುರುವಾಗಿದೆ ಭಯ – Kannada News | Bigg Boss Kannada: Rakshitha Shetty’s Secret Love for Gilli? Sudeep Questions Bond

ಬಿಗ್ ಬಾಸ್ ಮನೆಯಲ್ಲಿ ರಕ್ಷಿತಾ ಶೆಟ್ಟಿ (Rakshitha Shetty) ಅವರ ಪರವಾಗಿ ಮೊದಲಿನಿಂದಲೂ ನಿಲ್ಲುತ್ತಾ ಬಂದಿರೋದು ಗಿಲ್ಲಿ ನಟ. ಇದಕ್ಕಾಗಿ ಅವರಿಗೆ ಕಿಚ್ಚನ ಚಪ್ಪಾಳೆ ಕೂಡ ಸಿಕ್ಕಿತ್ತು. ಇಬ್ಬರ ಮಧ್ಯೆ ಈಗ ಉತ್ತಮ ಬಾಂಡಿಂಗ್ ಬೆಳೆದಿದೆ. ಗಿಲ್ಲಿ ನಟ ಅವರ ಮೇಲೆ ರಕ್ಷಿತಾಗೆ ಸೀಕ್ರೆಟ್ ಲವ್ ಬೆಳೆದಿದೆಯೇ ಎಂಬ ಪ್ರಶ್ನೆ ಮೂಡಿದೆ. ಈ ಪ್ರಶ್ನೆಯನ್ನು ಸುದೀಪ್ ಕೂಡ ಎತ್ತಿದ್ದಾರೆ. ಇದರಿಂದ ಗಿಲ್ಲಿಗೆ ನಡುಕ ಶುರುವಾಗಿದೆ. ಯೆಸ್ ಆರ್ ನೋ ಸೆಷನ್ ವೇಳೆ ರಕ್ಷಿತಾಗೆ ಕಿತಾಪತಿ ಮಾಡೋ ಹುಡುಗರು…

Read More

ಮೂರೂವರೆ ಲಕ್ಷ ಕೋಟಿ ರೂ ಮೌಲ್ಯದ ಕ್ಷಿಪಣಿ, ಯುದ್ಧ ವಿಮಾನಗಳ ಖರೀದಿಗೆ ಅನುಮೋದನೆ – Kannada News | India to buy fighter jets missiles and other war items worth over rs 3 6 crore

ನವದೆಹಲಿ, ಫೆಬ್ರುವರಿ 13: ರಷ್ಯಾದಿಂದ ಸುಮಾರು 10,000 ಕೋಟಿ ರೂ ಮೌಲ್ಯದ 288 ಎಸ್-400 ಕ್ಷಿಪಣಿಗಳನ್ನು ಖರೀದಿಸಲು ರಕ್ಷಣಾ ಖರೀದಿ ಮಂಡಳಿ (ಡಿಎಸಿ) ಅನುಮೋದನೆ ನೀಡಿದೆ. ಮೊನ್ನೆಯಷ್ಟೇ ಸರ್ಕಾರವು 114 ರಫೇಲ್ ಯುದ್ಧವಿಮಾನಗಳನ್ನು ಖರೀದಿಸುತ್ತಿರುವುದಾಗಿ ಘೋಷಿಸಿತ್ತು. ಇದರ ಬೆನ್ನಲ್ಲೇ ಇದೀಗ 3.6 ಲಕ್ಷ ಕೋಟಿ ರೂ ಮೌಲ್ಯದ ವಿವಿಧ ಯುದ್ಧ ಸಾಮಗ್ರಿಗಳನ್ನು ಭಾರತ ಖರೀದಿಸಲು ಹೊರಟಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ಡಿಎಸಿ ನಿನ್ನೆ ಗುರುವಾರ (ಫೆ. 12) ವಿವಿಧ ಖರೀದಿಗಳಿಗೆ ಎಒಎನ್ (ಅವಶ್ಯಕವೆಂದು ಮಾನ್ಯತೆ)…

Read More

ಮುಂದಿನ ವಿಶ್ವಕಪ್‌ನಲ್ಲಿ ವೈಭವ್ ಸೂರ್ಯವಂಶಿಗೆ ಇಲ್ಲ ಅವಕಾಶ..!

2026ರ ಅಂಡರ್-19 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಭಾರತ ತಂಡವು ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದು ಯುವ ಎಡಗೈ ದಾಂಡಿಗ ವೈಭವ್ ಸೂರ್ಯವಂಶಿ (Vaibhav Suryavanshi). ಇಂಗ್ಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಪಂದ್ಯದಲ್ಲಿ ಕೇವಲ 80 ಎಸೆತಗಳನ್ನು ಎದುರಿಸಿದ ವೈಭವ್ 15 ಭರ್ಜರಿ ಸಿಕ್ಸ್ ಹಾಗೂ 15 ಫೋರ್​ಗಳೊಂದಿಗೆ 175 ರನ್​ ಚಚ್ಚಿದ್ದರು. ಈ ಸ್ಫೋಟಕ ಶತಕದ ನೆರವಿನಿಂದಾಗಿ ಟೀಮ್ ಇಂಡಿಯಾ 50…

Read More

ಮಾತ್ರೆಗಳ ಮಧ್ಯೆ ಗೆರೆ ಏಕಿರುತ್ತವೆ? ಈ ಲೈನ್‌ನ ಮಹತ್ವವೇನು? – Kannada News | Why is there a line in the middle of pills? What is the purpose of this line?

ಜ್ವರ, ಶೀತ, ತಲೆನೋವು ಇಂತಹ ಯಾವುದೇ ಕಾಯಿಲೆಗಳು ಕಾಣಿಸಿಕೊಂಡಾಗ, ಅನಾರೋಗ್ಯಕ್ಕೆ ತುತ್ತಾದಾಗ ಮಾತ್ರೆಗಳನ್ನು (tablets) ತೆಗೆದುಕೊಳ್ಳಲು ವೈದ್ಯರು ಶಿಫಾರಸ್ಸು ಮಾಡುತ್ತಾರೆ. ಹೀಗೆ ಪ್ರತಿಯೊಬ್ಬರೂ ಒಂದಲ್ಲ ಒಂದು ಕಾರಣಕ್ಕೆ ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಈ ಸಂದರ್ಭದಲ್ಲಿ ಟ್ಯಾಬ್ಲೆಟ್‌ಗಳಲ್ಲಿ  ಉದ್ದವಾದ ನೇರ ರೇಖೆ ಇರುವುದನ್ನು ನೀವು ಗಮನಿಸಿರುತ್ತೀರಿ ಅಲ್ವಾ. ಹೆಚ್ಚಿನ ಜನರು ಇದನ್ನು ಮಾತ್ರೆ ವಿನ್ಯಾಸದ ಒಂದು ಭಾಗವೆಂದು ಭಾವಿಸುತ್ತಾರೆ. ಆದರೆ ನಿಜಕ್ಕೂ ಮಾತ್ರೆಗಳಲ್ಲಿ ಗೆರೆಗಳು ಏಕಿವೆ, ಅದರ ಮಹತ್ವವೇನು ಎಂಬುದು ಹೆಚ್ಚಿನ ಜನರಿಗೆ ಗೊತ್ತಿಲ್ಲ. ಮಾತ್ರೆಗಳಲ್ಲಿ ಆ ಗೆರೆಗಳ ಮಹತ್ವವೇನು…

Read More

6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ರೂ. ಅಕ್ರಮ ಆಸ್ತಿ! ಬೆಳಗಾವಿ ನಗರಾಭಿವೃದ್ಧಿ ಇಂಜಿನಿಯರ್ ಆಸ್ತಿ ಕಂಡು ಲೋಕಾಯುಕ್ತರೇ ಶಾಕ್

ಬೆಳಗಾವಿ, ಏಪ್ರಿಲ್ 11: ಬೆಳಗಾವಿಯ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅಜಯಸಿಂಗ್ ರಜಪೂತಗೆ ಸೇರಿದ ನಿವಾಸ ಹಾಗೂ ಕಚೇರಿಗಳ ಮೇಲೆ ನಡೆದ ಲೋಕಾಯುಕ್ತ ದಾಳಿ ಅಂತ್ಯಗೊಂಡಿದ್ದು, ತನಿಖೆ ವೇಳೆ ಬರೋಬ್ಬರಿ 14 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಕ್ರಮ ಆಸ್ತಿ ಪತ್ತೆಯಾಗಿದೆ. ಬೆಳಗಾವಿಯ ಆಂಜನೇಯ ನಗರ ಸೇರಿದಂತೆ ಒಟ್ಟು ಏಳು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿತ್ತು. ಈ ವೇಳೆ 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ ಆಭರಣಗಳು ಪತ್ತೆಯಾಗಿವೆ. ಇದಲ್ಲದೆ 3.12 ಕೋಟಿ ರೂಪಾಯಿ…

Read More

ಐಪಿಎಲ್ ಉದ್ಘಾಟನಾ ಪಂದ್ಯ: ‘ಬೆಂಗಳೂರು ಮಾಡೆಲ್’ ಯಶಸ್ಸಿಗೆ ಮುಂಬೈ-ಕೋಲ್ಕತ್ತಾ ಫಿದಾ!

ಬೆಂಗಳೂರು, ಏಪ್ರಿಲ್ 2: ಸಿಲಿಕಾನ್ ಸಿಟಿ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಈಗ ಕೇವಲ ಕ್ರಿಕೆಟ್ ಪಂದ್ಯಗಳಿಗಷ್ಟೇ ಅಲ್ಲ, ಸುಸಜ್ಜಿತ ಜನಸಂದಣಿ ನಿರ್ವಹಣೆಗೂ (Crowd Management) ಮಾದರಿಯಾಗಿ ಹೊರಹೊಮ್ಮಿದೆ. ಆರ್​ಸಿಬಿ (RCB) ವಿಜಯೋತ್ಸವ ಕಾಲ್ತುಳಿತ ಘಟನೆಯಿಂದ ಇಡೀ ದೇಶದ ಗಮನ ಸೆಳೆದಿದ್ದ, ಜನಸಂದಣಿ ನಿರ್ವಹಣೆಯಲ್ಲಿ ವಿಫಲವಾಗಿದ್ದ ಬೆಂಗಳೂರು ಅದಾಗಿ ಒಂದು ವರ್ಷದ ಒಳಗೇ ದೇಶದ ಇತರ ರಾಜ್ಯಗಳ ಹುಬ್ಬೇರುವಂತೆ ಮಾಡಿದೆ. ಇತ್ತೀಚೆಗೆ ನಡೆದ ಐಪಿಎಲ್ ಉದ್ಘಾಟನಾ ಪಂದ್ಯದ ಅದ್ಭುತ ವ್ಯವಸ್ಥೆಯನ್ನು ಕಂಡು ಮುಂಬೈ ಮತ್ತು ಕೋಲ್ಕತ್ತಾದಂತಹ ಮೆಟ್ರೋ ಪಾಲಿಟನ್…

Read More

IND vs AFG: ಭಾರತ- ಅಫ್ಘನ್ ನಡುವಿನ ಕೊನೆಯ ಏಕದಿನ ಪಂದ್ಯ ಎಲ್ಲಿ, ಎಷ್ಟು ಗಂಟೆಗೆ ಆರಂಭ? – Kannada News | India vs Afghanistan 3rd ODI: Clean Sweep Bid, Live Stream and Match Details

ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ (India vs Afghanistan) ಈಗಾಗಲೇ 2 ಪಂದ್ಯಗಳನ್ನು ಗೆದ್ದು ಸರಣಿಯನ್ನು ತನ್ನ ಖಾತೆಗೆ ಹಾಕಿಕೊಂಡಿದೆ. ಈಗ ಟೀಂ ಇಂಡಿಯಾ ಮೂರನೇ ಮತ್ತು ಅಂತಿಮ ಪಂದ್ಯಕ್ಕೆ ಸಿದ್ಧವಾಗಿದೆ. ಈ ಪಂದ್ಯವನ್ನು ಗೆದ್ದು ಹ್ಯಾಟ್ರಿಕ್ ಗೆಲುವು ಸಾಧಿಸುವ ಅವಕಾಶ ಟೀಂ ಇಂಡಿಯಾಕ್ಕಿದೆ. ಅಲ್ಲದೆ, ಅಫ್ಘಾನಿಸ್ತಾನವನ್ನು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡುವ ಅವಕಾಶ ಭಾರತಕ್ಕಿದೆ. ಮತ್ತೊಂದೆಡೆ ಮೂರನೇ ಪಂದ್ಯವನ್ನು ಗೆಲ್ಲುವ ಮೂಲಕ ಅಫ್ಘಾನಿಸ್ತಾನ, ಭಾರತದ ಪ್ರವಾಸವನ್ನು ಅಂತ್ಯಗೊಳಿಸಲು ಪ್ರಯತ್ನಿಸಲಿದೆ….

Read More

ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ, ಹೇಳಿದ್ದೇನು? – Kannada News | Ranji Trophy Final: Jammu and Kashmir CM Omar Abdullah arrives in Hubballi for cheer up the team

ಹುಬ್ಬಳ್ಳಿ, (ಫೆಬ್ರವರಿ 27): ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ (Jammu Kashmir )ನಡುವೆ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್ (Ranji Trophy Final) ಪಂದ್ಯವನ್ನು ವೀಕ್ಷಿಸಲು ಜಮ್ಮು ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ  (Jammu Kashmir CM Omar Abdullah) ಹುಬ್ಬಳ್ಳಿಗೆ (Hubballi) ಆಗಮಿಸಿದ್ದಾರೆ. ಜೆಕೆ ತಂಡ ಬೃಹತ್ ಮುನ್ನಡೆ ಸಾಧಿಸಿ ಚೊಚ್ಚಲ ರಣಜಿ ಪ್ರಶಸ್ತಿ ಗೆಲ್ಲುವ ಸನಿಹದಲ್ಲಿದೆ. ಹೀಗಾಗಿ ತಂಡಕ್ಕೆ ಚಿಯರ್ ಅಪ್ ಮಾಡಲು ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಜಮ್ಮು ಕಾಶ್ಮೀರದಿಂದ ಹುಬ್ಬಳ್ಳಿಗೆ ಬಂದಿಳಿದ್ದು, ನಾಳೆ…

Read More

400 ಕೋಟಿ ಮಾಲೀಕ ಗುಜರಾತ್ ರಾಜಕಾರಣಿಯಾ? ದೇಶದ ಅತಿದೊಡ್ಡ ದರೋಡೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್! – Kannada News | Rs 400 Crore Robbery Case Takes stunning Twist: Is a Gujarat Politician the Real Owner? Debate sparked in Karnataka

ಬೆಳಗಾವಿ, ಜನವರಿ 27: ಗೋವಾದಿಂದ ಬೆಳಗಾವಿ (Belagavi) ಚೋರ್ಲಾ ಮಾರ್ಗವಾಗಿ ಎರಡು ಕಂಟೇನರ್‌ಗಳಲ್ಲಿ ಸಾಗಿಸಲಾಗುತ್ತಿದ್ದ 400 ಕೋಟಿ ರೂ. ಹಣವನ್ನು ಕಳೆದ ಅಕ್ಟೋಬರ್​​​ನಲ್ಲಿ ಹೈಜಾಕ್ (400 crore robbery case) ಮಾಡಲಾಗಿತ್ತು ಎಂಬ ಪ್ರಕರಣ ಸಂಬಂಧ ಇದೀಗ ಮತ್ತೊಂದು ಮಾಹಿತಿ ಹೊರಬಿದ್ದಿದೆ. 2 ಸಾವಿರ ರೂಪಾಯಿ ಮೌಲ್ಯದ ಸುಮಾರು 400 ಕೋಟಿ ರೂಪಾಯಿ ಹಳೇ ನೋಟುಗಳನ್ನು ತುಂಬಿದ್ದ ಟ್ರಕ್ ದರೋಡೆ ಮಾಡಲಾಗಿತ್ತು ಎಂಬ ಆರೋಪವಿದೆ. ಇದೀಗ ಈ ಹಣದ ಹಿಂದೆ ಗುಜರಾತ್ ರಾಜಕಾರಣಿ ಹೆಸರು ಕೇಳಬಂದಿದ್ದು, ರಾಜಕೀಯ…

Read More

ಕೋಲಾರ ಗಡಿಯಲ್ಲಿ ಭಾರಿ ಪ್ರಮಾಣದ ಲೈವ್ ಬುಲೆಟ್ ಪತ್ತೆ: 1969ರ ಬ್ಯಾಚ್‌ನ ಗುಂಡುಗಳನ್ನು ವಶಪಡಿಸಿಕೊಂಡ ಪೊಲೀಸರು – Kannada News | Bangarpet Border Bullet Discovery: 135 Live Rounds Found, Sparks Alarm

ಕೋಲಾರ ಗಡಿಯಲ್ಲಿ ಭಾರಿ ಪ್ರಮಾಣದ ಲೈವ್ ಬುಲೆಟ್ ಪತ್ತೆ ಕೋಲಾರ, ಮೇ.13: ಜಿಲ್ಲೆಯ ಬಂಗಾರಪೇಟೆ ತಾಲೂಕಿನ ತಮಿಳುನಾಡು ಗಡಿ ಭಾಗದಲ್ಲಿ ಭಾರಿ ಪ್ರಮಾಣದ ಬುಲೆಟ್‌ಗಳು ಪತ್ತೆಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಎಸ್‌ಎಲ್‌ಆರ್ (SLR) ಅಥವಾ ಮಿಷನ್ ಗನ್‌ಗಳಿಗೆ ಬಳಸುವ ಒಟ್ಟು 214 ಬುಲೆಟ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಗಾರಪೇಟೆ ತಾಲೂಕಿನ ದಾಸರಮಲ್ಲ ಬ್ರಿಡ್ಜ್ ಬಳಿ ಅಪರಿಚಿತರು ಈ ಬುಲೆಟ್‌ಗಳನ್ನು ಬಿಸಾಡಿ ಹೋಗಿದ್ದಾರೆ. ಪತ್ತೆಯಾದ ಬುಲೆಟ್‌ಗಳು 1969ರಲ್ಲಿ ಮಹಾರಾಷ್ಟ್ರದಲ್ಲಿ ತಯಾರಾದವುಗಳಾಗಿದ್ದು, ಇವುಗಳಲ್ಲಿ 7.6 mm ಮಾದರಿಯ ಗುಂಡುಗಳಿವೆ. ಕಾಮಸಮುದ್ರ ಠಾಣೆ…

Read More