Headlines

Video: ತನ್ನ ಕಂದಮ್ಮನಿಗೆ ನೀರು ಕೊಟ್ಟು ಬಾಯಾರಿಕೆ ನೀಗಿಸಿದ ಯುವಕನಿಗೆ ಧನ್ಯವಾದ ತಿಳಿಸಿದ ಯುವಕ

ಆನೆಗಳ (elephants) ಆಟ ತುಂಟಾಟಗಳನ್ನು ಕಣ್ತುಂಬಿಸಿಕೊಳ್ಳುವುದೇ ಚಂದ. ಆನೆಗಳು ತನ್ನ ಸಹಜ ಗುಣದಿಂದಲೇ ಮನುಷ್ಯರಿಗೆ ಹತ್ತಿರವಾಗುತ್ತದೆ. ಅದರಲ್ಲೂ ಈ ತಾಯಾನೆಗಳು ಸಹಾಯ ಮಾಡಿದ ಮನುಷ್ಯರಿಗೆ ಕೃತಜ್ಞತೆ ಸಲ್ಲಿಸುವುದನ್ನು ನೋಡುವುದಕ್ಕೆ ಖುಷಿಯಾಗುತ್ತದೆ. ಅಂತಹದ್ದೇ ದೃಶ್ಯವೊಂದು ವೈರಲ್ ಆಗಿದ್ದು, ಬಾಯಾರಿದ್ದ ತನ್ನ ಕಂದಮ್ಮನಿಗೆ ನೀರು ಕೊಟ್ಟದ್ದಕ್ಕೆ ಯುವಕನಿಗೆ ತಾಯಾನೆಯೊಂದು ಧನ್ಯವಾದ ತಿಳಿಸಿದೆ. ಈ ಹೃದಯ ಸ್ಪರ್ಶಿ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಯೋಗ್ (Yog) ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ತಾಯಾನೆ ಗುಣವನ್ನು ಕಾಣಬಹುದು. ತಾಯಾನೆ…

Read More

ಗಿಲ್ಲಿ ಗೆಲ್ಲಬೇಕು ಎಂದು ಪ್ರಸಾದ ಕೇಳಿದ ಫ್ಯಾನ್ಸ್; ಹೂವು ಯಾವ ಕಡೆ ಬಿತ್ತು? – Kannada News | Big Boss Gilli Victory: Fans Seek Divine Blessing as Flower Falls for Trophy

ಬಿಗ್ ಬಾಸ್ (Bigg Boss) ಮನೆಯಲ್ಲಿರೋ ಗಿಲ್ಲಿ ನಟನ ಅಭಿಮಾನಿ ವರ್ಗ ತುಂಬಾನೇ ಹಿರಿದಾಗುತ್ತಿದೆ. ಎಲ್ಲಾ ವರ್ಗದ ಜನರು ಅವರಿಗೆ ಅಭಿಮಾನಿಗಳು. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಗಿಲ್ಲಿಗೆ ಬೆಂಬಲ ಕೊಡುತ್ತಿದ್ದಾರೆ. ಅವರು ಕಪ್ ಗೆಲ್ಲಬೇಕು ಎಂಬುದು ಅಭಿಮಾನಿಗಳ ಕೋರಿಕೆ. ಈಗ ಈ ವಿಷಯದಲ್ಲಿ ಪ್ರಸಾದ ಕೇಳಲಾಗಿದೆ. ಹೂವು ಯಾವ ಕಡೆ ಬಿತ್ತು, ದೇವರ ಸೂಚನೆ ಏನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಗಿಲ್ಲಿ ನಟ ಅವರು ಹಾಸ್ಯ ಶೋಗಳ ಮೂಲಕ ಗಮನ ಸೆಳೆದವರು. ಕೆಲವು ಸಿನಿಮಾಗಳಲ್ಲೂ ನಟಿಸಿದ್ದಾರೆ….

Read More

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸುನಾಮಿ: ಸುವೇಂದು ಅಧಿಕಾರಿ ಫಸ್ಟ್​​ ರಿಯಾಕ್ಷನ್​​ ನೋಡಿ – Kannada News | Suvendu Adhikari’s First Reaction to West Bengal Election 2026 Results

ಕೋಲ್ಕತ್ತಾ, ಮೇ 04: ಪಶ್ಚಿಮ ಬಂಗಾಳ ಚುನಾವಣೆ 2026 ಫಲಿತಾಂಶಗಳ ಕುರಿತು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರು, ಮಮತಾ ಬ್ಯಾನರ್ಜಿ ಸೋಲುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಕೆಲವು ವಾರ್ಡ್‌ಗಳು ಬಿಜೆಪಿ ಪರವಾಗಿದ್ದರೂ, ಬಹುಸಂಖ್ಯಾತ ವಾರ್ಡ್‌ಗಳು ತೆರೆದಾಗ ತಮ್ಮ ಪರವಾಗಿ ಫಲಿತಾಂಶ ಬರುತ್ತದೆ ಎಂಬ ಟಿಎಂಸಿ ಹೇಳಿಕೆಯನ್ನೂ ಅಲ್ಲಗಳೆದಿರುವ ಅವರು ಬಿಜೆಪಿ ಬಹುಮತದೊಂದಿಗೆ ಅಧಿಕಾರಕ್ಕೆ ಬರೋದು ನಿಶ್ಚಿತ ಎಂದಿದ್ದಾರೆ. ಚುನಾವಣಾ ಫಲಿತಾಂಶದ ಲೈವ್​ ಅಪ್​​ಡೇಟ್​​ಗಾಗಿ…

Read More

ಚಿಕ್ಕ ವಯಸ್ಸಿನಲ್ಲೇ ಶಾಸಕರಾದ ಸಮರ್ಥ್​ ಮೆಟ್ಟಿಲುಗಳಿಗೆ ಕೈ ಮುಗಿದು ವಿಧಾನಸೌಧಕ್ಕೆ ಎಂಟ್ರಿ – Kannada News | Davanagere South Newly Elected Congress MLA Samarth shamanur bows down Steps of vidhana soudha

ಬೆಂಗಳೂರು, (ಮೇ 07): ಅಜ್ಜ ಶಾಮನೂರು ಶಿವಶಂಕರಪ್ಪ ನಿಧನದಿಂದ ದಾವಣಗೆರೆ ದಕ್ಷಿಣ (Davanagere South) ವಿಧಾಸಭೆಗೆ ನಡೆದ ಉಪಚುನಾವಣೆಯಲ್ಲಿ ಮೊಮ್ಮಗ ಸಮರ್ಥ ಶಾಮನೂರು (Samarth Shamanur) ಗೆದ್ದು ಬೀಗಿದ್ದು, ಇದರೊಂದಿಗೆ ಶಾಮನೂರು ಮನೆತನದ ಮೂರನೇ ಪೀಳಿಗೆ ವಿಧಾನಸಭೆ ಪ್ರವೇಶ ಮಾಡಿದೆ. ಇನ್ನು ತಂದೆ ಮಲ್ಲಿಕಾರ್ಜುನ ರೀತಿ ಪುತ್ರ ಸಮರ್ಥ ಸಹ ಚಿಕ್ಕ ವಯಸ್ಸಿನಲ್ಲೇ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹಾಲಿ ಸಚಿವರಾಗಿರುವ ಶಾಮನೂರು ಶಿವಶಂಕರಪ್ಪನವರ ಪುತ್ರ ಎಸ್​​ಎಸ್​​ ಮಲ್ಲಿಕಾರ್ಜುನ ಅವರು 28ನೇ ವಯಸ್ಸಿನಲ್ಲಿ ಚುನಾವಣೆಯಲ್ಲಿ ಗೆದ್ದು ವಿಧಾನಸಭೆ ಪ್ರವೇಶ ಮಾಡಿದ್ದರು….

Read More

New Year 2026: ಹೊಸ ವರ್ಷ ಅದ್ಧೂರಿಯಾಗಿ ಸ್ವಾಗತಿಸಿದ ಮೊದಲ ದೇಶ ನ್ಯೂಜಿಲೆಂಡ್‌; ಪಟಾಕಿ ಸಿಡಿಸಿ ಸಂಭ್ರಮಿಸಿದ ಜನ – Kannada News | New Year 2026: New Zealand Welcomes the New Year with Spectacular Fireworks, Watch Video

ನ್ಯೂಜಿಲೆಂಡ್‌, ಡಿಸೆಂಬರ್​​ 31: ನ್ಯೂಜಿಲೆಂಡ್‌ನ ಆಕ್ಲೆಂಡ್ ನಗರ 2026ರ ಹೊಸವರ್ಷವನ್ನು ಅದ್ದೂರಿಯಾಗಿ ಬರಮಾಡಿಕೊಂಡಿತು. ಜಗತ್ತಿನಲ್ಲಿ ಮೊದಲಿಗೆ ಹೊಸವರ್ಷವನ್ನು ಸ್ವಾಗತಿಸುವ ಸ್ಥಳಗಳಲ್ಲಿ ಒಂದಾದ ಆಕ್ಲೆಂಡ್‌ನಲ್ಲಿ ಮಧ್ಯರಾತ್ರಿ 12 ಗಂಟೆಗೆ ಜನರು ಕೇಕ್ ಕತ್ತರಿಸಿ, ವರ್ಣರಂಜಿತ ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸಿದರು. ನ್ಯೂಜಿಲೆಂಡ್‌ನ ಜನತೆ 2026ರ ವರ್ಷವನ್ನು ಸಡಗರ ಮತ್ತು ಉತ್ಸಾಹದಿಂದ ಬರಮಾಡಿಕೊಂಡರು. ಹೊಸ ವರ್ಷಾಚರಣೆಯ ವಿಡಿಯೋ ಇಲ್ಲಿದೆ ನೋಡಿ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.   Source link

Read More

ಬಾಗಲಕೋಟೆ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ; ಇಬ್ಬರು ಪೊಲೀಸ್ ಆಫೀಸರ್ಸ್ ಎತ್ತಂಗಡಿ

ಬಾಗಲಕೋಟೆ, ಏಪ್ರಿಲ್​ 05: ರಾಜ್ಯದಲ್ಲಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ (By-election) ಗೆಲ್ಲೋದಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ತಂತ್ರ ಪ್ರತಿತಂತ್ರ ಹೂಡುತ್ತಿವೆ. ಈ ಮಧ್ಯೆ ನಿನ್ನೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ NSUI ಘಟಕದಿಂದ ಕರಪತ್ರ ಹಂಚಿಕೆ ಆರೋಪ ಕೇಳಿಬಂದಿತ್ತು. ದೊಡ್ಡ ಹೈಡ್ರಾಮಾವೇ ನಡೆದಿತ್ತು. ಇದೀಗ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗಿದೆ. ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ NSUI ಸಂಘಟನೆ ಅಪಪ್ರಚಾರ ಮಾಡಿದ ಆರೋಪ…

Read More

ಮಹಾರಾಷ್ಟ್ರದಲ್ಲಿ ಶಿವಸೇನೆ ಹೈಡ್ರಾಮಾ; ಶಿಂಧೆ ಬಣ ಸೇರಲು ಸಜ್ಜಾದ 6 ಬಂಡಾಯ ಸಂಸದರು – Kannada News | Maharashtra Shiv Sena Crisis 6 Rebel MPs reaches Mumbai To Join Eknath Shinde Camp

ಮುಂಬೈ, ಜೂನ್ 22: ಮಹಾರಾಷ್ಟ್ರದ ರಾಜಕಾರಣದಲ್ಲಿ ಇಂದು ಅತ್ಯಂತ ಮಹತ್ವದ ರಾಜಕೀಯ ಬೆಳವಣಿಗೆಗಳು ಕಂಡುಬಂದಿವೆ. ಉದ್ಧವ್ ಠಾಕ್ರೆ (Uddhav Thackeray) ನೇತೃತ್ವದ ಶಿವಸೇನೆ (UBT) ಬಣದ ಒಟ್ಟು 9 ಲೋಕಸಭಾ ಸಂಸದರ ಪೈಕಿ 6 ಸಂಸದರು ಬಂಡಾಯವೆದ್ದಿದ್ದು, ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ನೇತೃತ್ವದ ಶಿವಸೇನಾ ಬಣವನ್ನು ಅಧಿಕೃತವಾಗಿ ಸೇರಲು ಮುಂಬೈ ತಲುಪಿದ್ದಾರೆ. ಈ ಬೆಳವಣಿಗೆಯಿಂದಾಗಿ ಉದ್ಧವ್ ಠಾಕ್ರೆ ಬಣಕ್ಕೆ ಲೋಕಸಭೆಯಲ್ಲೂ ಭಾರಿ ಹಿನ್ನಡೆಯಾಗಿದೆ. ಮಹಾರಾಷ್ಟ್ರ ವಿಧಾನಸಭೆಯ ಮುಂಗಾರು ಅಧಿವೇಶನದ ಮೊದಲ ದಿನವೇ ಈ ಹೈಡ್ರಾಮಾ…

Read More

Orange Cap: ವೈಭವ್-ಅಭಿಷೇಕ್​ಗೆ ಶಾಕ್: ಆರೆಂಜ್ ಕ್ಯಾಪ್ ಕಿತ್ತುಕೊಂಡ ಡೆಲ್ಲಿ ಕ್ಯಾಪಿಟಲ್ಸ್ ಆಟಗಾರ ಕೆಎಲ್ ರಾಹುಲ್ – Kannada News | IPL 2026 Shock for Vaibhav Abhishek Sharma Delhi Capitals player KL Rahul tops orange cap

ಬೆಂಗಳೂರು (ಮೇ. 06): ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ದೆಹಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆದ ಪಂದ್ಯದಲ್ಲಿ ಕೆಎಲ್ ರಾಹುಲ್ (KL Rahul) ಇತಿಹಾಸ ನಿರ್ಮಿಸಿದ್ದಾರೆ. ಪಂದ್ಯ ಆರಂಭವಾಗುವ ಮೊದಲೇ ಎಲ್ಲರ ಕಣ್ಣು ರಾಹುಲ್ ಮೇಲೆ ಇತ್ತು, ಅವರು ಕೇವಲ 8 ರನ್ ಗಳಿಸುವ ಮೂಲಕ ಆರೆಂಜ್ ಕ್ಯಾಪ್ ತಮ್ಮದಾಗಿದ್ದಾರೆ. ರಾಹುಲ್ 12 ರನ್ ಗಳಿಸಿ ಔಟಾದರೂ, ಈ ಸಣ್ಣ ಇನ್ನಿಂಗ್ಸ್ ಅವರನ್ನು ಈ ಋತುವಿನ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್ ಆಗಿ ಮಾಡಿದೆ. ರಾಹುಲ್…

Read More

‘ಎರಡು ವರ್ಷದ ಶ್ರಮ ವ್ಯರ್ಥವಾಯಿತು’: ನೀಟ್ ಪರೀಕ್ಷೆ ರದ್ದತಿಗೆ ವಿದ್ಯಾರ್ಥಿನಿ ಬೇಸರ – Kannada News | NEET Exam Row: Student Breaks Down Over NEET Exam Cancellation After Paper Leak

ಬೆಂಗಳೂರು, ಮೇ 12: ಮೇ3 ರಂದು ನಡೆದಿದ್ದ ಪ್ರಶ್ನೆಪತ್ರಿಕೆ ಸೋರಿಕೆ ಆರೋಪದಲ್ಲಿ ನೀಟ್ ಪರೀಕ್ಷೆಯನ್ನೇ NTA ರದ್ದು ಮಾಡಿದೆ. ಈ ಸುದ್ದಿ ಕಾಡ್ಗಿಚ್ಚಿನಂತೆ ಹರಡಿದ್ದು, ರಾಷ್ಟ್ರರಾಜಧಾನಿ ದೆಹಲಿಯಲ್ಲಿ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಇತ್ತ ರಾಜ್ಯದಿಂದ ನೀಟ್ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಈ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟಿವಿ9 ಜೊತೆಗೆ ಮಾನಾಡಿರುವ ವಿದ್ಯಾರ್ಥಿನಿ ಮಾನ್ಯತಾ, ಎರಡು ವರ್ಷದಿಂದ ಕಷ್ಟ ಪಟ್ಟು ಪರೀಕ್ಷೆ ಬರೆದಿದ್ದೇವೆ. ಈ ಬಾರಿ ಪರೀಕ್ಷೆ ಚೆನ್ನಾಗಿ ಆಗಿದೆ. ಒಳ್ಳೆಯ ರ‍್ಯಾಂಕ್ ಬರುವ ಸಾಧ್ಯತೆ…

Read More

ನ್ಯೂಯಾರ್ಕ್​ನಲ್ಲಿ ಭಾರಿ ಮಳೆ, ಪ್ರವಾಹ ಸ್ಥಿತಿ, ಕೆರೆಯಂತಾದ ರಸ್ತೆಗಳು

ನ್ಯೂಯಾರ್ಕ್​, ಮೇ 22: ನ್ಯೂಯಾರ್ಕ್​ನಲ್ಲಿ ಭಾರಿ ಮಳೆಯಾಗುತ್ತಿದ್ದು, ಕೆಲವು ಗಂಟೆಗಳ ಕಾಲ ಸುರಿದ ಮಳೆಯಿಂದ ನ್ಯೂಯಾರ್ಕ್ ನಗರ ಜಲಾವೃತಗೊಂಡಿದೆ. ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ, ವಾಹನಗಳು ಸಂಚರಿಸುವುದು ಕಷ್ಟಕರವಾಗಿದೆ. ಎಲ್ಲೆಡೆ ನೀರು ನಿಂತಿದೆ. ರಸ್ತೆಗಳು ಕೆರೆಯಂತಾಗಿವೆ. ಮ್ಯಾನ್‌ಹ್ಯಾಟನ್‌ನಿಂದ ಕ್ವೀನ್ಸ್ ಮತ್ತು ಬ್ರೂಕ್ಲಿನ್‌ವರೆಗಿನ ಡಜನ್ಗಟ್ಟಲೆ ವೀಡಿಯೊಗಳು ನ್ಯೂಯಾರ್ಕ್ ನಗರದ ಬೀದಿಗಳು ಮತ್ತು ಸುರಂಗಮಾರ್ಗಗಳಿಗೆ ಹಾನಿಯನ್ನು ತೋರಿಸಿವೆ. ಶನಿವಾರ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದ್ದು, ಪಶ್ಚಿಮ ನ್ಯೂಯಾರ್ಕ್‌ನಲ್ಲಿ ದಿನವಿಡೀ ನಿರಂತರವಾಗಿ ಮಳೆಯಾಗುವ ಸಾಧ್ಯತೆಯಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ…

Read More