Headlines

ತುಮಕೂರಿನಲ್ಲಿ ಸುಡುವ ಬಿಸಿಲಿಗೆ 35 ನವಿಲುಗಳು ಬಲಿ! ಹಕ್ಕಿ ಜ್ವರದ ಸೋಂಕು ಹರಡಿರುವ ಶಂಕೆ – Kannada News | Tumakuru Peacock Deaths: 35 Peacocks Die Amid Heatwave and Bird Flu Fears

ಸುಡುವ ಬಿಸಿಲಿಗೆ 35 ನವಿಲುಗಳು ಬಲಿ!Image Credit source: MediaForge AI ತುಮಕೂರು, ಏಪ್ರಿಲ್ 24: ಜಿಲ್ಲೆಯಲ್ಲಿ ಬಿಸಿಲಿನ (Heat wave) ತಾಪಮಾನ ಏರುತ್ತಿರುವ ಹಿನ್ನೆಲೆಯಲ್ಲಿ ಈ ವಾರ ಬರೋಬ್ಬರಿ 35 ನವಿಲುಗಳು ಸಾವನ್ನಪ್ಪಿರುವ ಆತಂಕಕಾರಿ ಘಟನೆ ತುಮಕೂರಿನಲ್ಲಿ ನಡೆದಿದೆ. ನಗರದ ಹೊರವಲಯದ ಬೊಮ್ಮನಹಳ್ಳಿ ಮತ್ತು ಮಾಚೇನಹಳ್ಳಿ ಸುತ್ತಮುತ್ತಲಿನ ಸುಮಾರು 1 ಕಿಲೋಮೀಟರ್ ವ್ಯಾಪ್ತಿಯಲ್ಲಿ ಈ ಸಾವುಗಳು ಸಂಭವಿಸಿದ್ದು, ರಾಜ್ಯದಲ್ಲಿ ಹಕ್ಕಿ ಜ್ವರದ ಸೋಂಕು ಹರಡುತ್ತಿರುವುದೂ ಈ ಸಾವುಗಳಿಗೆ ಕಾರಣವಿರಬಹುದು ಎಂದು ಅನುಮಾನ ವ್ಯಕ್ತವಾಗಿದೆ. ಸಾವಿಗೆ ನಿಖರ…

Read More

TV9 Kannada News Live: ನಿದ್ದೆಯಲ್ಲಿದ್ದಾಗಲೇ ಕುಸಿದುಬಿದ್ದ ಮನೆ, ಗೃಹಜ್ಯೋತಿ ಯೋಜನೆಯಲ್ಲಿ ಭಾರಿ ಪರಿಷ್ಕರಣೆ, ಇಲ್ಲಿದೆ ಇಂದಿನ ಪ್ರಮುಖ ಸುದ್ದಿಗಳು – Kannada News | TV9 Kannada News Live 1 July 2026 Karnataka SIR, Mangalore Rains, Gruha Jyothi Application Revision Top News Updates

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆಯಿಂದ ಸುರಿಯುತ್ತಿರುವ ಭಾರಿ ಮಳೆಗೆ ಮಂಗಳೂರು ನಗರದ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಮಳೆಯ ಆರ್ಭಟಕ್ಕೆ ಮನೆಯ ಹಿಂಬದಿಯ ತಡೆಗೋಡೆ ಹಾಗೂ ಮೇಲ್ಚಾವಣಿ ಕುಸಿದುಬಿದ್ದ ಪರಿಣಾಮ ಇಬ್ಬರು ಅಪ್ರಾಪ್ತ ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಜ್ಯೋತಿ’ ಉಚಿತ ವಿದ್ಯುತ್ ಯೋಜನೆಯಲ್ಲಿ ಭಾರಿ ಪರಿಷ್ಕರಣೆ ನಡೆಯುತ್ತಿದ್ದು, ಇದು ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಸರ್ಕಾರವು ‘SIR’ ಪ್ರಕ್ರಿಯೆಯ ಮೂಲಕ ಗೃಹಜ್ಯೋತಿ…

Read More

Optical Illusion: ಕೋಳಿ ಮರಿಗಳ ನಡುವೆ ಇದೆ ಐದು ನಿಂಬೆ ಹಣ್ಣು; ಜಸ್ಟ್ 10 ಸೆಕೆಂಡುಗಳಲ್ಲಿ ಹುಡುಕಿ – Kannada News | Optical Illusion: A challenge for your eyes, find a lemons in this chicks within 10 seconds

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: mirror.co.uk ಇತ್ತೀಚಿನ ದಿನಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಸೇರಿದಂತೆ ಇನ್ನಿತ್ತರ ಟ್ರಿಕ್ಕಿ ಒಗಟಿನ ಆಟಗಳು ಬಹಳಷ್ಟು ಜನಪ್ರಿಯವಾಗುತ್ತಿವೆ. ಕಣ್ಣು ಹಾಯಿಸಿದ್ದಲೆಲ್ಲಾ ಮೆದುಳಿಗೆ ವ್ಯಾಯಾಮ ನೀಡುವ ಈ ಆಟಗಳನ್ನು ಬಿಡಿಸುವುದು ಹೇಳಿದ್ದಷ್ಟು ಸುಲಭವಲ್ಲ. ಇದು ನಿಮ್ಮ ದೃಷ್ಟಿ ಹಾಗೂ ಬುದ್ಧಿವಂತಿಕೆಗೆ ಸವಾಲು ಎಸೆಯುವುದಲ್ಲದೇ ನಿಮ್ಮನ್ನು ಯೋಚಿಸುವಂತೆ ಮಾಡುತ್ತದೆ. ಈ ಚಿತ್ರದಲ್ಲಿ ಕೋಳಿಮರಿಗಳಿವೆ. ಅವುಗಳ ನಡುವೆ 5 ನಿಂಬೆಹಣ್ಣುಗಳಿವೆ. ನೀವು ಹತ್ತು ಸೆಕೆಂಡುಗಳಲ್ಲಿ ಈ ನಿಂಬೆ ಹಣ್ಣುಗಳನ್ನು ಗುರುತಿಸಬೇಕು. ಈ ಚಿತ್ರದಲ್ಲಿ…

Read More

ಬರೋಬ್ಬರಿ 21 ವರ್ಷ… ಆಸ್ಟ್ರೇಲಿಯಾವನ್ನು ಮಕಾಡೆ ಮಲಗಿಸಿದ ಬಾಂಗ್ಲಾದೇಶ್! – Kannada News

ಆಸ್ಟ್ರೇಲಿಯಾ ವಿರುದ್ಧ ಬಾಂಗ್ಲಾದೇಶ್ ತಂಡ ಜಯ ಸಾಧಿಸಿದೆ. ಅದು ಕೂಡ ಬರೋಬ್ಬರಿ 21 ವರ್ಷಗಳ ಬಳಿಕ. ಅಂದರೆ ಕಳೆದ ಎರಡು ದಶಕಗಳಿಂದ ಬಾಂಗ್ಲಾದೇಶ್ ಪಾಲಿಗೆ ಮರೀಚಿಕೆಯಾಗಿದ್ದ ಆಸೀಸ್ ವಿರುದ್ಧದ ಗೆಲುವು ಕೊನೆಗೂ ದಕ್ಕಿದೆ. ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಜೋಶ್ ಇಂಗ್ಲಿಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಆರಂಭಿಕ ದಾಂಡಿಗ ತಂಝೀದ್ ಹಸನ್ 54 ರನ್…

Read More

ಮೊಬೈಲ್ ಟಾರ್ಚ್ ಬೆಳಕಲ್ಲಿ ಆಪರೇಷನ್; 12 ವರ್ಷಗಳ ಬಳಿಕ ವೈದ್ಯರ ವಿರುದ್ಧ ಪ್ರಕರಣ ದಾಖಲು

ಮುಂಬೈ, ಮಾರ್ಚ್ 23: ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲಿ ರೋಗಿಗೆ ಆಪರೇಷನ್ (Operation) ಮಾಡಿ ಆ ರೋಗಿ ಮೃತಪಟ್ಟಿದ್ದರು. ಇದಾದ 12 ವರ್ಷಗಳವರೆಗೂ ಆ ವೈದ್ಯರಿಗೆ ಶಿಕ್ಷೆ ಕೊಡಿಸಲು ಮೃತಪಟ್ಟ ರೋಗಿಯ ತಾಯಿ ತೀವ್ರ ಹೋರಾಟ ನಡೆಸಿದ್ದರು. ಆ ಘಟನೆ ನಡೆದು 12 ವರ್ಷಗಳ ಬಳಿಕ ಇದೀಗ ಈ ಹೋರಾಟಕ್ಕೆ ಸ್ವಲ್ಪ ಮಟ್ಟಿಗಿನ ಯಶಸ್ಸು ಸಿಕ್ಕಿದ್ದು, 12 ವರ್ಷಗಳ ನಂತರ ಆ ವೈದ್ಯರ ವಿರುದ್ಧ ಪ್ರಕರಣ ದಾಖಲಾಗಿದೆ. 2014ರಲ್ಲಿ ನಡೆದ ದುರಂತ ಘಟನೆಯಲ್ಲಿ ಮಹಾರಾಷ್ಟ್ರದ ಗೋವಂಡಿಯ 23…

Read More

Viral Video: ಸಾವಿನಂತಹ ಅಲೆಗಳ ಮಧ್ಯೆ ನೈಲ್ ನದಿಯಲ್ಲಿ ಈಜುತ್ತಿರುವ ವ್ಯಕ್ತಿಯ ಭಯಾನಕ ವಿಡಿಯೋ ವೈರಲ್ – Kannada News | Viral Video Horrifying video of man swimming in Nile River amidst death like waves goes viral

ಬೆಂಗಳೂರು (ಮೇ. 10): ಉಗಾಂಡಾದ ನೈಲ್ ನದಿಯಲ್ಲಿ ತೆಗೆದ ಒಂದು ವಿಡಿಯೋ (Viral Video) ಈಗ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿದೆ. ಭಯ ಹುಟ್ಟಿಸುವಷ್ಟು ವೇಗವಾಗಿ ಹರಿಯುವ ನದಿಯಲ್ಲಿ, ಒಬ್ಬ ವ್ಯಕ್ತಿ ಯಾವುದೇ ಭಯವಿಲ್ಲದೆ, ಬಗುತ್ತ ಈಜುತ್ತಿರುವ ದೃಶ್ಯ ಜನರನ್ನು ಅಚ್ಚರಿಗೊಳಿಸಿದೆ. ನದಿಯ ಅಲೆಗಳು ನೋಡಲೇ ಭಯಾನಕವಾಗಿದೆ. ಆದರೆ ವಿಡಿಯೋದಲ್ಲಿರುವ ವ್ಯಕ್ತಿ ಮಾತ್ರ ಯಾವುದೇ ಆತಂಕವಿಲ್ಲದೆ, ನದಿಯಲ್ಲಿ ಈಜುವಂತೆ ಆರಾಮವಾಗಿ ನೀರಿನಲ್ಲಿ ತೇಲುವುದು ಕಾಣಬಹುದು. ಇದೇ ಕಾರಣಕ್ಕೆ ಈ ದೃಶ್ಯ ನೆಟ್ಟಿಗರ ಗಮನ ಸೆಳೆದಿದೆ. ಈ…

Read More

Optical Illusion: ಜಸ್ಟ್ 30 ಸೆಕೆಂಡುಗಳಲ್ಲಿ ಬೆಟ್ಟದ ಮೇಲೆ ಅಡಗಿರುವ ಕುರಿಯನ್ನು ಗುರುತಿಸಬಲ್ಲಿರಾ – Kannada News | Optical Illusion: If you can find the sheep hidden in this picture, it means you have sharp eyes

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Reddit ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಒಗಟಿನ ಚಿತ್ರಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ನೀವು ಈಗಾಗಲೇ ಇಂತಹ ಟ್ರಿಕ್ಕಿ ಒಗಟುಗಳನ್ನು ಬಿಡಿಸಲು ಪ್ರಯತ್ನಿಸಿದ್ದೀರಬಹುದು. ಆದರೆ ಈ ಒಗಟಿನ ಚಿತ್ರಗಳು ತಲೆಗೆ ಹುಳ ಬಿಡುತ್ತವೆ. ಹೀಗಾಗಿ ಕೆಲವೇ ಕೆಲವು ಜನರಿಗೆ ಇಂತಹ ಒಗಟುಗಳನ್ನು ಬಿಡಿಸಲು ಸಾಧ್ಯವಾಗುತ್ತದೆ. ಇದೀಗ ಫೋಟೋವೊಂದು ವೈರಲ್‌ ಆಗಿದ್ದು, ಬೆಟ್ಟದ ಮೇಲೆ ಅಡಗಿರುವ ಕುರಿಯನ್ನು ಕಂಡುಹಿಡಿಯಬೇಕು. ಈ ಒಗಟು ಬಿಡಿಸಲು ಇರುವ ಸಮಯಾವಕಾಶ 10 ರಿಂದ 30…

Read More

ಗುರುವಾರದಂದು ರಾಘವೇಂದ್ರ ಸ್ವಾಮಿ, ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ – Kannada News

ಬೆಂಗಳೂರು, ಜೂ.4: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 4ರ ಗುರುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಕೃಷ್ಣ ಪಕ್ಷ ಚೌತಿ, ಉತ್ತರಾಷಾಡ ನಕ್ಷತ್ರದಲ್ಲಿ ಚಂದ್ರನ ಸಂಚಾರವಿರುವ ಈ ದಿನದ ಮಹತ್ವವನ್ನು ವಿವರಿಸಿದರು. ಗುರುವಾರದಂದು ಗುರುಗಳ ದರ್ಶನ, ಸ್ಮರಣೆ ಹಾಗೂ ದಾನಗಳು ಬಹಳ ಪ್ರಾಶಸ್ತ್ಯವನ್ನು ಹೊಂದಿದ್ದು, ಪೂಜ್ಯ ರಾಘವೇಂದ್ರ ಸ್ವಾಮಿಗಳು ಮತ್ತು ಶಿರಡಿ ಸಾಯಿಬಾಬಾ ಅವರಂತಹ ಗುರುಗಳನ್ನು ನೆನೆಯಲು ಸಲಹೆ…

Read More

Horoscope Today 13 February​: ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 13, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣ ಪಕ್ಷ, ಏಕಾದಶಿ, ಮೂಲಾ ನಕ್ಷತ್ರ, ವಜ್ರ ಯೋಗ, ಬಾಲಕ ವರ್ಣ ಇರುತ್ತದೆ. ರಾಹುಕಾಲವು ಬೆಳಗ್ಗೆ 11:05 ರಿಂದ ಮಧ್ಯಾಹ್ನ 12:33 ರವರೆಗೆ ಇರುತ್ತದೆ. ಸಂಕಲ್ಪ ಕಾಲವು ಮಧ್ಯಾಹ್ನ 12:34 ರಿಂದ ಮಧ್ಯಾಹ್ನ 2:01 ರವರೆಗೆ ಇರುತ್ತದೆ….

Read More

ಹೊಸ ನಿಯಮಗಳ ಹೈಡ್ರಾಮಾ! ಒಂದೇ ದಿನ 3 ರೆಡ್ ಕಾರ್ಡ್​..! – Kannada News | Fifa World Cup 2026: 3 Red Cards on Day 1 as New Rules Hit Hard

ಫಿಫಾ ವಿಶ್ವಕಪ್​ನ 23ನೇ ಸೀಸನ್​ಗೆ ಅದ್ಧೂರಿ ಚಾಲನೆ ದೊರೆತಿದೆ. ಮೆಕ್ಸಿಕೋದ ಪ್ರತಿಷ್ಠಿತ ಎಸ್ಟಾಡಿಯೋ ಅಝಟೆಕಾ ಕ್ರೀಡಾಂಗಣದಲ್ಲಿ ನಡೆದ ಮೆಕ್ಸಿಕೋ ಮತ್ತು ಸೌತ್ ಆಫ್ರಿಕಾ ನಡುವಿನ ಉದ್ಘಾಟನಾ ಪಂದ್ಯವು ಇದೀಗ ಇತಿಹಾಸ ಪುಟ ಸೇರಿದೆ. ಆದರೆ ಇದು ಆಟದಿಂದಲ್ಲ. ಬದಲಾಗಿ ರೆಡ್​ ಕಾರ್ಡ್​ನಿಂದಾಗಿ..! ಇತಿಹಾಸ ಬರೆದ ಉದ್ಘಾಟನಾ ಪಂದ್ಯ! ಟೂರ್ನಿಯ ಮೊದಲ ಪಂದ್ಯದಲ್ಲಿ ಆತಿಥೇಯ ಮೆಕ್ಸಿಕೋ ತಂಡವು ಸೌತ್ ಆಫ್ರಿಕಾವನ್ನು 2-0 ಗೋಲುಗಳಿಂದ ಮಣಿಸಿತು. ಆದರೆ, ಎಸ್ಟಾಡಿಯೋ ಅಝಟೆಕಾ ಕ್ರೀಡಾಂಗಣದಲ್ಲಿ ನಡೆದ ಈ ಹಣಾಹಣಿ ಫುಟ್‌ಬಾಲ್ ಇತಿಹಾಸದಲ್ಲಿ ಅತ್ಯಂತ ವಿವಾದಾತ್ಮಕ…

Read More