Headlines

ಅಕ್ರಮ ಗ್ಯಾಂಬ್ಲಿಂಗ್ ದಂಧೆಗೆ ಕಡಿವಾಣ; ಕೆಲವೇ ತಿಂಗಳಲ್ಲಿ 7,800ಕ್ಕೂ ಹೆಚ್ಚು ವೆಬ್​ಸೈಟ್​ಗಳನ್ನು ಬ್ಲಾಕ್ ಮಾಡಿದ ಸರ್ಕಾರ – Kannada News | Government blocks 242 illegal betting, gambling website links, number of blocked sites rise to over 7,800 in India

ನವದೆಹಲಿ, ಜನವರಿ 16: ಭಾರತ ಸರ್ಕಾರ ಅಕ್ರಮ ಬೆಟ್ಟಿಂಗ್ ದಂದೆಗಳಿಗೆ (Illegal betting and Gambling) ಕಡಿವಾಣ ಹಾಕುವ ಪ್ರಯತ್ನ ಮುಂದುವರಿಸಿದೆ. ಈ ನಿಟ್ಟಿನಲ್ಲಿ ಇವತ್ತು ಒಂದೇ ದಿನ 242 ಅಕ್ರಮ ಬೆಟ್ಟಿಂಗ್ ಮತ್ತು ಗ್ಯಾಂಬ್ಲಿಂಗ್ ವೆಬ್​ಸೈಟ್​ಗಳ ಲಿಂಕ್​ಗಳನ್ನು ಬ್ಲಾಕ್ ಮಾಡಿದೆ. ಕಳೆದ ಕೆಲ ತಿಂಗಳಲ್ಲಿ ಸಾವಿರಾರು ಅಕ್ರಮ ಬೆಟ್ಟಿಂಗ್ ವೆಬ್​ಸೈಟ್​ಗಳನ್ನು ಸರ್ಕಾರ ನಿರ್ಬಂಧಿಸಿರುವುದು ಗಮನಾರ್ಹ. 2025ರ ಆಗಸ್ಟ್ ತಿಂಗಳಲ್ಲಿ ಆನ್ಲೈನ್ ಗೇಮಿಂಗ್ ಕಾಯ್ದೆ ಜಾರಿಗೆ ಬಂದಿತು. ಆಗಿನಿಂದ ಇಲ್ಲಿಯವರೆಗೆ 7,800ಕ್ಕೂ ಅಧಿಕ ಅಕ್ರಮ ಬೆಟ್ಟಿಂಗ್ ಮತ್ತು…

Read More

ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ – Kannada News | Bigg Boss Kannada 12: Fight between Gilli and Ashwini

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss Kannada 12) ಆರಂಭದಿಂದ ಇಲ್ಲಿಯವರೆಗೆ ಗಿಲ್ಲಿ ಮತ್ತು ಅಶ್ವಿನಿ ಪರಸ್ಪರ ಜಗಳ ಆಡುತ್ತಲೇ ಬಂದಿದ್ದಾರೆ. ಈ ವಾರ ಅಶ್ವಿನಿ ಮತ್ತು ಗಿಲ್ಲಿ ಇಬ್ಬರೂ ಟಾಸ್ಕ್​​ಗಳ ಉಸ್ತುವಾರಿ ವಹಿಸಿದ್ದರು. ಸಾಕಷ್ಟು ಸಮಯದಲ್ಲಿ ಈ ಇಬ್ಬರ ನಡುವೆ ಜಗಳಗಳು ನಡೆಯಿತು. ಇದೀಗ ವಾರಾಂತ್ಯದಲ್ಲೂ ಈ ಜಗಳ ಮುಂದುವರೆದಿದೆ. ಗಿಲ್ಲಿ, ಅಶ್ವಿನಿಯ ಯೋಗ್ಯತೆಯ ಕುರಿತಾಗಿ ಮಾತನಾಡಿದ್ದಾರೆ. ಇದು ಅಶ್ವಿನಿ ಅವರನ್ನು ಕೆರಳಿಸಿದೆ. ಇಬ್ಬರ ನಡುವೆ ಭರ್ಜರಿ ವಾಗ್ಯುದ್ಧವೇ ನಡೆದಿದೆ. ಬಿಗ್​ ಬಾಸ್ ಶೋ…

Read More

ಯಾರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ?: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೊಟ್ರು ಬಿಗ್​​ ಅಪ್ಡೇಟ್​​

ಕಲಬುರಗಿ, ಮೇ 31: ಹಾಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿ.ಕೆ. ಶಿವಕುಮಾರ್​​ ಸಿಎಂ ಆಗಿ ಆಯ್ಕೆಯಾಗುತ್ತಿದ್ದಂತೆ ಪಕ್ಷದ ಅಧ್ಯಕ್ಷ ಸ್ಥಾನಕ್ಕಾಗಿ ರಾಜ್ಯ ಕಾಂಗ್ರೆಸ್​​ನಲ್ಲಿ ಪೈಪೋಟಿ ಶುರುವಾಗಿದೆ. ಈ ಬಗ್ಗೆ ಕಲಬುರಗಿಯಲ್ಲಿ ಮಾಹಿತಿ ನೀಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಕೆಶಿ ಸಿಎಂ ಆದ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಹಜವಾಗಿ ಬದಲಾವಣೆ ಆಗುತ್ತೆ. ಜನ ಬೆಂಬಲ ಇರುವ ಸೂಕ್ತ ವ್ಯಕ್ತಿಗೆ ಪಕ್ಷದ ಅಧ್ಯಕ್ಷ ಸ್ಥಾನ ನೀಡುತ್ತೇವೆ. ಸಿಎಂಗೆ ಉತ್ತಮ ಸಮನ್ವಯ ಇರಬೇಕು, ಅಂತಹವರನ್ನು ಆಯ್ಕೆ ಮಾಡ್ತೇವೆ. ವಿಧಾನಸಭಾ ಚುನಾವಣೆಗೆ…

Read More

ಗ್ಯಾಲಕ್ಸಿ ಅಪಾರ್ಟ್‌ಮೆಂಟ್ ತೊರೆಯಲಿದ್ದಾರಾ ಸಲ್ಮಾನ್ ಖಾನ್? ಆರು ಅಂತಸ್ತಿನ ಹೊಸ ಮನೆ ನಿರ್ಮಾಣಕ್ಕೆ ಸಜ್ಜು – Kannada News | Salman Khan Leaves Galaxy Apt for Secure New Bandra Beach House After Gun Shooting

ಬಾಲಿವುಡ್‌ ನಟ ಸಲ್ಮಾನ್ ಖಾನ್ ಒಂದಲ್ಲ ಒಂದು ಕಾರಣಕ್ಕಾಗಿ ಸುದ್ದಿಯಲ್ಲಿ ಇರುತ್ತಾರೆ. ಈಗ ಅವರ ಕುರಿತು ಮತ್ತೊಂದು ಪ್ರಮುಖ ಮಾಹಿತಿ ಹೊರಬಿದ್ದಿದೆ. ಸಲ್ಮಾನ್ ಖಾನ್ ಅವರು ಬಾಂದ್ರಾದಲ್ಲಿರುವ ತಮ್ಮ ನೆಚ್ಚಿನ ‘ಗ್ಯಾಲಕ್ಸಿ ಅಪಾರ್ಟ್‌ಮೆಂಟ್’ ಅನ್ನು ತೊರೆಯಲು ನಿರ್ಧರಿಸಿದ್ದಾರೆ. ನಟ ಸದ್ಯದಲ್ಲೇ ಹೊಸ ಮನೆಗೆ ಸ್ಥಳಾಂತರಗೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. 2024 ರಲ್ಲಿ ಸಲ್ಮಾನ್ ಖಾನ್ ಮನೆಯ ಹೊರಗೆ ನಡೆದ ಗುಂಡಿನ ದಾಳಿಯ ಘಟನೆಯ ನಂತರವೇ ನಟ ಈ ದೊಡ್ಡ ನಿರ್ಧಾರವನ್ನು ಕೈಗೊಂಡಿದ್ದಾರೆ ಎನ್ನಲಾಗಿದೆ. ಸಲ್ಮಾನ್ ಖಾನ್ ಈಗ…

Read More

ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ

ದರ್ಶನ್ ಅವರು ಜೈಲಿನಲ್ಲಿ ಇರುವಾಗಲೇ ‘ಡೆವಿಲ್’ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರದ ಮೊದಲ ದಿನ ಮೊದಲ ಶೋನ ದರ್ಶನ್ ಪತ್ನಿ ವಿಜಯಲಕ್​ಷ್ಮೀ ಹಾಗೂ ಮಗ ವಿನೀಶ್ ವೀಕ್ಷಣೆ ಮಾಡಿದ್ದರು. ಸಿನಿಮಾ ರಿಲೀಸ್ ಆದ ಒಂದು ವಾರದ ಬಳಿಕ ಮೀನಾ ತೂಗುದೀಪ್ ಅವರು ಸಿನಿಮಾ ನೋಡಿದ್ದಾರೆ. ಮೈಸೂರಿನ ಡಿಆರ್​ಸಿ ಚಿತ್ರಮಂದಿರದಲ್ಲಿ ‘ಡೆವಿಲ್’ ವೀಕ್ಷಿಸಿದರು. ಅಭಿಮಾನಿಗಳು, ಸ್ನೇಹಿತರ ಜೊತೆ ಸಿನಿಮಾ ನೋಡಿದ್ದು ವಿಶೇಷ. ಸಿನಿಮಾ ನೋಡಿದ ಬಳಿಕ ಅವರು ಖುಷಿಪಟ್ಟಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More

ತನ್ನ ಮಾಜಿ ಪ್ರೇಯಸಿ ಅಂದುಕೊಂಡು ಯಾವುದೋ ಯುವತಿ ಮೇಲೆ ಆ್ಯಸಿಡ್ ಎರಚಿದ ವ್ಯಕ್ತಿ

ಗುರುಗ್ರಾಮ, ಮಾರ್ಚ್​ 09: ತನ್ನ ಮಾಜಿ ಪ್ರೇಯಸಿ ಎಂದು ತಪ್ಪಾಗಿ ಭಾವಿಸಿ ವ್ಯಕ್ತಿಯೊಬ್ಬ ಯಾವುದೋ ಯುವತಿಗೆ ಆ್ಯಸಿಡ್(Acid) ಎರಚಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಭಾನುವಾರ ರಾತ್ರಿ ಸೆಕ್ಟರ್ 10 ರ ಗುರುಗ್ರಾಮ್ ಸಿವಿಲ್ ಆಸ್ಪತ್ರೆಯ ಆವರಣದಲ್ಲಿ ಈ ಭಯಾನಕ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಪಿಜಿಐಎಂಎಸ್ ರೋಹ್ಟಕ್‌ಗೆ ಕಳುಹಿಸಲಾಗಿದೆ. ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ರಾತ್ರಿ 8.15 ರಿಂದ 8.30 ರ ನಡುವೆ ಈ ದಾಳಿ…

Read More

ಬೆಂಗಳೂರಿನ ಯುವತಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮಹಾಕುಂಭದ ವೇಳೆ ಫೇಮಸ್ ಆಗಿದ್ದ ಐಐಟಿ ಬಾಬಾ

ಜಜ್ಜರ್​​ಸಿಂಗ್, ಏಪ್ರಿಲ್ 07: ಪ್ರಯಾಗ್​ರಾಜ್​ನಲ್ಲಿ ನಡೆದ ಮಹಾ ಕುಂಭಮೇಳದ ಸಮಯದಲ್ಲಿ ಫೇಮಸ್ ಆಗಿದ್ದ ಐಐಟಿ ಬಾಬಾ ಅಭಯ್ ಸಿಂಗ್ ಬೆಂಗಳೂರಿನ ಯುವತಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ಅವರು ಮತ್ತು ಅವರ ಪತ್ನಿ ಪ್ರೀತಿಕಾ ಮೊದಲ ಬಾರಿಗೆ ತಮ್ಮ ಹುಟ್ಟೂರು ಜಜ್ಜರ್‌ಗೆ ಭೇಟಿ ನೀಡಿದ್ದರು, ಅಲ್ಲಿ ಅವರನ್ನು ನೋಡಲು ಮತ್ತು ಸ್ವಾಗತಿಸಲು ಜನಸಮೂಹ ಸೇರಿತ್ತು. ಅಭಯ್ ತನ್ನ ಬ್ಯಾಂಕ್ ಖಾತೆಯ KYC ನವೀಕರಿಸಲು ತನ್ನ ಪತ್ನಿಯೊಂದಿಗೆ  ಜಜ್ಜರ್‌ಗೆ ಬಂದಿದ್ದರು.ಈ ಸಮಯದಲ್ಲಿ, ಅವರು ತಹಸಿಲ್ ಸಂಕೀರ್ಣದಲ್ಲಿರುವ ತಮ್ಮ ವಕೀಲ ಕರಣ್…

Read More

IPL 2026: ಐಪಿಎಲ್ ಪಾಯಿಂಟ್ಸ್ ಟೇಬಲ್​ನಲ್ಲಿ ಮಹತ್ವದ ಬದಲಾವಣೆ – Kannada News | PL 2026 Points Table After PBKS vs LSG Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 29 ಪಂದ್ಯಗಳು ಮುಗಿದಿವೆ. ಈ ಇಪ್ಪತ್ತೊಂದು ಪಂದ್ಯಗಳಲ್ಲಿ ಕೊನೆಯ ಮ್ಯಾಚ್ ಆಡಿರುವುದು ಪಂಜಾಬ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್. ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್​ ತಂಡವು 54 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಪಂಜಾಬ್ ಪಡೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಹಾಗಿದ್ರೆ ನೂತನ ಪಾಯಿಂಟ್ಸ್​ ಟೇಬಲ್​ನಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ಎಂದು ನೋಡೋಣ… 1- ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ಕಿಂಗ್ಸ್…

Read More

“ಈ ದೇವೇಗೌಡ ಇನ್ನೂ ಬದುಕಿದ್ದಾನೆ”: ಅಕ್ಟೋಬರ್ 24ದಂದು ಸರ್ಕಾರಕ್ಕೆ ಸೂಕ್ತ ಉತ್ತರ ನೀಡುತ್ತೇನೆ – Kannada News | Karnataka Politics: Devegowda Slams Fund Diversion for Guarantee Schemes, Cabinet Takes Major Decisions

ಬೆಂಗಳೂರು, ಜ.3: ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಹಣಕಾಸು ಕೊರತೆ ಎದುರಾಗಿದೆ ಎಂದು ತೀವ್ರವಾಗಿ ಟೀಕಿಸಿದ್ದಾರೆ. ಅವರು ಹಾಸನದಲ್ಲಿ ಅಕ್ಟೋಬರ್ 24ರಂದು ಸಮಾವೇಶ ನಡೆಸಿ ಸರ್ಕಾರಕ್ಕೆ ಸೂಕ್ತ ಉತ್ತರ ನೀಡುವುದಾಗಿ ಹೇಳಿದ್ದಾರೆ. ನೈಸ್ ಸಂಸ್ಥೆಯ ವಿರುದ್ಧ ಕ್ರಮ ಕೈಗೊಳ್ಳುವ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯನ್ನು ದೇವೇಗೌಡರು ಸ್ವಾಗತಿಸಿದ್ದಾರೆ. ಕೋಗಿಲು ಲೇಔಟ್‌ನಲ್ಲಿನ ಅಕ್ರಮ ಮನೆಗಳ ತೆರವು ಕುರಿತೂ ಪ್ರತಿಕ್ರಿಯಿಸಿದ್ದಾರೆ. ರಾಜ್ಯದಲ್ಲಿ ಅನಧಿಕೃತ ಕೊಳಚೆ ಪ್ರದೇಶಗಳ…

Read More

ಶೇರುಗಳಂತೆ ರಿಯಲ್ ಎಸ್ಟೇಟ್ ಆಸ್ತಿಯಲ್ಲಿ ಪಾಲು ಖರೀದಿಸಿ… ಇದು REITs ಮತ್ತು InvITs ಕೊಡುವ ಅವಕಾಶ

ಅಸ್ತಿಯಲ್ಲಿ ಹೂಡಿಕೆImage Credit source: Getty Images ದೊಡ್ಡ ದೊಡ್ಡ ರಿಯಲ್ ಎಸ್ಟೇಟ್ ಪ್ರಾಜೆಕ್ಟ್​ಗಳನ್ನು ನೋಡಿದಾಗ, ‘ವ್ಹಾ, ನಮಗೂ ಇಲ್ಲೆಲ್ಲಿಯಾದರೂ ಒಂದು ಅಡಿ ಜಾಗವಾದರೂ ಬರಬಾರದಾ’ ಎಂದು ಜನಸಾಮಾನ್ಯರು ಅಂದುಕೊಳ್ಳಬಹುದು. ಆದರೆ, ಅಲ್ಲೆಲ್ಲಾ ಚದರಡಿಗೆ ಹಲವು ಸಾವಿರ ರೂಗಳೇ ಆಗುತ್ತವೆ. ಒಂದು ಮನೆ ಖರೀದಿಸಲು ಕೋಟಿ ರೂ ಕೊಟ್ಟರೂ ಸಾಲದು. ಅಷ್ಟೆಲ್ಲಾ ಇನ್ವೆಸ್ಟ್ ಮಾಡಲು ಸಾಮಾನ್ಯರ ಇಡೀ ಜೀವಮಾನದ ಸಂಪಾದನೆ ಬೇಕಾಗುತ್ತದೆ. ಆದರೆ, ಕೆಲ ಹೂಡಿಕೆ ಯಂತ್ರಗಳು ಬಹಳ ಸುಲಭವಾಗಿ ರಿಯಲ್ ಎಸ್ಟೇಟ್ ಮತ್ತು ಇನ್​ಫ್ರಾಸ್ಟ್ರಕ್ಚರ್ ಪ್ರಾಜೆಕ್ಟ್​ಗಳಲ್ಲಿ…

Read More