Headlines

ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ – Kannada News | Congress Leader Vinay Kulkarni Bail: Lawyer Sunil Explains High Court Order

ಬೆಂಗಳೂರು, ಜುಲೈ 31: ಮಾಜಿ ಸಚಿವ ವಿನಯ್ ಕುಲಕರ್ಣಿಗೆ (Vinay Kulkarni) ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದ್ದು, ಈ ಕುರಿತು ಅವರ ವಕೀಲ ಸುನೀಲ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ‘ನಾವು ಎರಡು ಅರ್ಜಿ ಸಲ್ಲಿಸಿದ್ದೆವು. ನ್ಯಾಯಾಲಯ ನಮ್ಮ ಅರ್ಜಿಯನ್ನು ಪುರಸ್ಕರಿಸಿದೆ. ವಿನಯ್ ಕುಲಕರ್ಣಿ ಪರ ಸಿವಿ ನಾಗೇಶ್ ವಾದ ಮಾಡಿದ್ದರು. ವಿನಯ್ ಕುಲಕರ್ಣಿ ಪಾತ್ರ ಇಲ್ಲ ವೆಂದು ವಾದ ಮಾಡಿದ್ದೆವು’ ಎಂದು…

Read More

ಕಾವೇರಿ ನದಿ ನೀರು ವಿವಾದ: ವಿಜಯ್ ಭೇಟಿಗೆ ಬೆಂಗಳೂರಲ್ಲಿ ವೇದಿಕೆ ಸಿದ್ಧ; ಅತ್ತ ‘ಜನ ನಾಯಗನ್’ ಸಿನಿಮಾಗೆ ಗೇಟ್​ಪಾಸ್ – Kannada News | Cauvery Water Dispute: Tamil Nadu CM Vijay’s Film Jananayagan Boycotted in Karnataka Ahead of August 3 Bengaluru Peace Talks

ಕಾವೇರಿ ನದಿ ನೀರು ಹಂಚಿಕೆ ವಿವಾದದ ತೀವ್ರತೆಯ ನಡುವೆಯೇ ಕರ್ನಾಟಕ ಮತ್ತು ತಮಿಳುನಾಡು ರಾಜಕಾರಣದಲ್ಲಿ ಅತ್ಯಂತ ಕುತೂಹಲಕಾರಿ ಬೆಳವಣಿಗೆಯೊಂದು ಘಟಿಸುವ ಸಾಧ್ಯತೆ ಇದೆ. ತಮಿಳುನಾಡಿನ ನೂತನ ಮುಖ್ಯಮಂತ್ರಿ ಹಾಗೂ ತಮಿಳಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ (Vijay) ಆಗಸ್ಟ್ 3ರಂದು ಬೆಂಗಳೂರಿಗೆ ಆಗಮಿಸಲು ವೇದಿಕೆ ಸಿದ್ಧವಾಗಿದೆ. ಕಾವೇರಿ ನೀರು ಹಂಚಿಕೆ ಕುರಿತು ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ವಿಧಾನಸೌಧದಲ್ಲಿ ಅವರು ಮಹತ್ವದ ದ್ವಿಪಕ್ಷೀಯ ಮಾತುಕತೆ ನಡೆಸುವ ನಿರೀಕ್ಷೆ ಇದೆ. ಆದರೆ, ಈ ಐತಿಹಾಸಿಕ…

Read More

Cauvery Water Dispute: ಚಾಮರಾಜನಗರದಲ್ಲಿ ವಿಜಯ್ ಅಭಿನಯದ ‘ಜನನಾಯಗನ್’ ಸಿನಿಮಾ ಎತ್ತಂಗಡಿ! – Kannada News | Cauvery Row: Vijay Starrer Jananayagan Movie Screening Stopped In Chamarajanagar

ಚಾಮರಾಜನಗರ, ಜುಲೈ 31: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಕಾವೇರಿ ವಿವಾದದ ಹಿನ್ನೆಲೆಯಲ್ಲಿ ನಗರದ ಬಸವೇಶ್ವರ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳುತ್ತಿದ್ದ ತಮಿಳುನಾಡು ಸಿಎಂ ಆಕಾಂಕ್ಷಿ, ನಟ ಜೋಸೆಫ್ ವಿಜಯ್ ಅಭಿನಯದ ‘ಜನನಾಯಗನ್’ (Jananayagan) ಸಿನಿಮಾವನ್ನು ಪ್ರದರ್ಶನದಿಂದ ರದ್ದುಗೊಳಿಸಿ ಎತ್ತಂಗಡಿ ಮಾಡಲಾಗಿದೆ. ತಮಿಳುನಾಡು ಸರ್ಕಾರದ ಧೋರಣೆ ಖಂಡಿಸಿ ವಿವಿಧ ಕನ್ನಡ ಮತ್ತು ರೈತ ಸಂಘಟನೆಗಳು ಚಿತ್ರಮಂದಿರಕ್ಕೆ ಮುತ್ತಿಗೆ ಹಾಕುವುದಾಗಿ ಖಡಕ್ ಎಚ್ಚರಿಕೆ ನೀಡಿದ್ದವು. ಯಾವುದೇ ಅಹಿತಕರ ಘಟನೆ ನಡೆಯದಂತೆ ಹಾಗೂ ಸ್ಥಳೀಯರ…

Read More

ಬಿಜೆಪಿಗೆ ಶೆಹಜಾದ್ ಪೂನಾವಾಲಾ ದಿಢೀರ್ ರಾಜೀನಾಮೆ: ಹೈಕಮಾಂಡ್‌ಗೆ ಪತ್ರ, ಸದ್ಯದಲ್ಲೇ ಅಧಿಕೃತ ಸ್ಪಷ್ಟನೆ – Kannada News | Shehzad Poonawalla Steps Down From BJP Role, Awaits Official Statement

ನವದೆಹಲಿ, ಜುಲೈ 31: ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ(Shehzad Poonawalla)ಅವರು ತಮ್ಮ ಹುದ್ದೆ ಹಾಗೂ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಧಡೀರ್ ರಾಜೀನಾಮೆ ನೀಡಿದ್ದಾರೆ. ಮೂಲಗಳ ಪ್ರಕಾರ, ಅವರು ವೈಯಕ್ತಿಕ ಕಾರಣಗಳನ್ನು ನೀಡಿ ಪಕ್ಷದ ಉನ್ನತ ನಾಯಕತ್ವಕ್ಕೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ರಾಜೀನಾಮೆಗೆ ನಿಖರ ಕಾರಣಗಳು ಇನ್ನೂ ಹೊರಬಿದ್ದಿಲ್ಲವಾದರೂ, ಪೂನಾವಾಲಾ ಅವರು ಸದ್ಯದಲ್ಲೇ ಮಾಧ್ಯಮಗಳ ಮುಂದೆ ಬಂದು ಅಧಿಕೃತ ಹೇಳಿಕೆ ನೀಡುವ ಸಾಧ್ಯತೆಯಿದೆ. ಸಾಮಾಜಿಕ ಮಾಧ್ಯಮ ‘ಎಕ್ಸ್’ ನಲ್ಲಿನ ತಮ್ಮ ಬಯೋದಿಂದ…

Read More

ಮೂರನೇ ಆಷಾಢ ಶುಕ್ರವಾರದ ನಿಮಿತ್ತ ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ಮೈಸೂರಿನ ಚಾಮುಂಡೇಶ್ವರಿ ದೇಗುಲ – Kannada News | Mysuru Chamundeshwari Temple Adorned for Third Ashada Friday

ಮೈಸೂರು, ಜುಲೈ 31: ಚಾಮುಂಡಿಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ನಿಮಿತ್ತ ನಾಡದೇವತೆ ತಾಯಿ ಚಾಮುಂಡೇಶ್ವರಿಯ ಸನ್ನಿಧಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ದೇಗುಲವನ್ನು ಆಕರ್ಷಕ ಫಲಪುಷ್ಪಗಳಿಂದ ಅಲಂಕರಿಸಲಾಗಿತ್ತು. ಗರ್ಭಗುಡಿಯ ಒಳಭಾಗದಲ್ಲಿ ಕಮಲದ ಹೂವು, ಸೇಬು, ಕಿತ್ತಳೆ, ಮೂಸಂಬಿ, ಮಾವಿನ ಎಲೆಗಳಿಂದ ಸಿಂಗರಿಸಲಾಗಿದೆ. ಸಾವಿರಾರು ಭಕ್ತರು ಬೆಳಗ್ಗಿನ ಜಾವದಿಂದಲೇ ದೇವಿಯ ದರ್ಶನ ಪಡೆದು ಪುನೀತರಾಗಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

Indian Railways: ಆನ್​ಲೈನ್​ನಲ್ಲಿ ಹೆಚ್ಚುವರಿ ಲಗೇಜ್ ಬುಕಿಂಗ್ ಸೇವೆ ಆರಂಭಿಸಿದ ಭಾರತೀಯ ರೈಲ್ವೆ – Kannada News | Indian Railways Launches Online Extra Baggage Booking for Confirmed Ticket Holders

ನವದೆಹಲಿ, ಜುಲೈ 31: ರೈಲು ಪ್ರಯಾಣಿಕರ ಅನುಕೂಲಕ್ಕಾಗಿ ಭಾರತೀಯ ರೈಲ್ವೆ(Indian Railways)ಯು ಮಹತ್ವದ ಹೆಜ್ಜೆಯೊಂದನ್ನು ಇಟ್ಟಿದ್ದು, ಇಂದಿನಿಂದ ಆನ್ ಲೈನ್ ಲಗೇಜ್​ ಬುಕಿಂಗ್ ಸೌಲಭ್ಯವನ್ನು ಅಧಿಕೃತವಾಗಿ ಪ್ರಾರಂಭಿಸಿದೆ. ರೈಲುಗಳಲ್ಲಿ ನಿಯಮಕ್ಕಿಂತ ಹೆಚ್ಚು ಭಾರವಾದ ಲಗೇಜ್ ಹೊತ್ತು ತರುವುದರಿಂದ ಸಹ-ಪ್ರಯಾಣಿಕರಿಗೆ ಉಂಟಾಗುತ್ತಿದ್ದ ತೊಂದರೆಗಳನ್ನು ತಪ್ಪಿಸಲು ಹಾಗೂ ನಿಲ್ದಾಣಗಳ ಪಾರ್ಸೆಲ್ ಕೌಂಟರ್‌ಗಳಲ್ಲಿ ಗಂಟೆಗಟ್ಟಲೆ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು ಈ ಡಿಜಿಟಲ್ ವ್ಯವಸ್ಥೆಯನ್ನು ತರಲಾಗಿದೆ. ದೃಢೀಕೃತ ಟಿಕೆಟ್‌ಗೆ ಮಾತ್ರ ಅವಕಾಶ: ಐಆರ್​ಸಿಟಿಸಿ ವೆಬ್‌ಸೈಟ್ ಅಥವಾ ಮೊಬೈಲ್ ಆಪ್ ಮೂಲಕ ಟಿಕೆಟ್ ಬುಕ್…

Read More

ಅಪ್ಪ ಡ್ರಗ್ಸ್ ಜಾಗೃತಿ ಹರಿಕಾರ, ಮಗ ಗಾಂಜಾ ದಂಧೆಯ ಕಿಂಗ್‌ಪಿನ್! ಕ್ಯೂಆರ್ ಕೋಡ್‌ನಿಂದ ಬಯಲಾಯ್ತು ಪೊಲೀಸ್ ಪುತ್ರನ ಕರಾಳ ಕಥೆ – Kannada News | Tumakuru QR Code Secret Exposes Police Constable Son In Hydro Ganja Racket

ಕ್ಯೂಆರ್ ಕೋಡ್‌ನಿಂದ ಬಯಲಾಯ್ತು ಪೊಲೀಸ್ ಪುತ್ರನ ಕರಾಳ ಕಥೆ ತುಮಕೂರು, ಜುಲೈ 31: ಒಂದು ಕಡೆ ತಂದೆ ಸಾರ್ವಜನಿಕರಲ್ಲಿ ಮಾದಕ ವಸ್ತುಗಳ ಬಳಕೆಯ ವಿರುದ್ಧ ಜಾಗೃತಿ ಮೂಡಿಸುತ್ತಿದ್ದರೆ, ಇನ್ನೊಂದೆಡೆ ಆತನ ಮಗನೇ ಗ್ಯಾಂಗ್ ಕಟ್ಟಿಕೊಂಡು ಹೈಡ್ರೋ ಗಾಂಜಾ ಮಾರಾಟ ಮಾಡುತ್ತಿದ್ದ ಆಘಾತಕಾರಿ ಘಟನೆ ತುಮಕೂರಿನಲ್ಲಿ ಬೆಳಕಿಗೆ ಬಂದಿದೆ. ಪೊಲೀಸರ ರಹಸ್ಯ ‘ಕ್ಯೂಆರ್ ಕೋಡ್’ (QR Code) ಯೋಜನೆಯಿಂದಾಗಿ ಪೊಲೀಸ್ ಸಿಬ್ಬಂದಿಯ ಪುತ್ರ ಸೇರಿ 9 ಮಂದಿ ಖೆಡ್ಡಾಕ್ಕೆ ಬಿದ್ದಿದ್ದಾರೆ. ಕ್ಯೂಆರ್ ಕೋಡ್‌ ರಹಸ್ಯ ತುಮಕೂರು ಉಪವಿಭಾಗದ ಡಿವೈಎಸ್‌ಪಿ…

Read More

Gold Rates 31 July: ನಾಲ್ಕು ತಿಂಗಳಲ್ಲಿ ಚಿನ್ನದ ಬೆಲೆ 3,140 ರೂ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 31st July 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜುಲೈ 31: ಕಳೆದ ನಾಲ್ಕು ತಿಂಗಳಿಂದಲೂ ಚಿನ್ನ ಮತ್ತು ಬೆಳ್ಳಿ ಬೆಲೆಗಳು ದಿನದಿನಕ್ಕೂ ಏರಿಳಿತಗಳನ್ನು ಕಾಣುವುದು ಮುಂದುವರಿದಿದೆ. ಚಿನ್ನದ ಬೆಲೆ (Gold Price) ಶುಕ್ರವಾರ ಗ್ರಾಮ್​ಗೆ 25 ರೂ ಏರಿದೆಯಾದರೂ ಕಳೆದ ನಾಲ್ಕು ದಿನದಲ್ಲಿ ಬೆಲೆ ನೂರಕ್ಕೂ ಹೆಚ್ಚು ರೂಗಳಷ್ಟು ಇಳಿಕೆಯಾಗಿದೆ. ಜನವರಿ ಕೊನೆಯಲ್ಲಿ 16,395 ರೂವರೆಗೆ ಏರಿದ್ದ ಆಭರಣ ಚಿನ್ನದ ಬೆಲೆ ಈಗ 13,255 ರೂಗೆ ಇಳಿದಿದೆ. ಈ ನಾಲ್ಕು ತಿಂಗಳಲ್ಲಿ ಬೆಲೆ 3,140 ರೂಗಳಷ್ಟು ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22…

Read More

ಬಿರಿಯಾನಿ ತಿನ್ನುತ್ತಾ ಹಣೆಗೆ ಇಂಜೆಕ್ಷನ್ ಚುಚ್ಚಿಸಿಕೊಂಡಿದ್ದ ಸಲ್ಮಾನ್ ಖಾನ್ – Kannada News | Salman Khan was undergoing Platelet Rich Plasma

ಸಲ್ಮಾನ್ ಖಾನ್ (Salman Khan) ವಯಸ್ಸೀಗ 60 ವರ್ಷ. ಈಗಲೂ ಬಾಲಿವುಡ್​​ನ ಸ್ಟಾರ್ ನಟರಾಗಿಯೇ ಗುರುತಿಸಿಕೊಳ್ಳುತ್ತಾರೆ. ಇತ್​ತೀಚೆಗಷ್ಟೆ ಸಲ್ಮಾನ್ ಖಾನ್ ಅವರ ಫೋಟೊ ಒಂದು ವೈರಲ್ ಆಗಿತ್ತು. ಫೋಟೊನಲ್ಲಿ ಸಲ್ಮಾನ್ ವಯಸ್ಸಾದವರಂತೆ, ಸುಸ್ತಾದವರಂತೆ ಕಾಣುತ್ತಿದ್ದರು. ಆದರೆ ಅದಾದ ಮರುದಿನವೇ ಸಲ್ಮಾನ್ ಖಾನ್ ತಮ್ಮ ಸ್ಟೈಲ್ ಆಗಿರುವ, ಫಿಟ್ ಆಗಿರುವ ಚಿತ್ರವನ್ನು ಸಹ ಹಂಚಿಕೊಂಡಿದ್ದರು. ಸಲ್ಮಾನ್ ಖಾನ್ 60ರ ವಯಸ್ಸಿನವರಂತೆ ಕಾಣುವುದಿಲ್ಲ ಎಂಬುದು ನಿಜ, ಆದರೆ ಅದಕ್ಕಾಗಿ ಅವರು ಸಾಕಷ್ಟು ತ್ಯಾಗ, ನೋವುಗಳನ್ನು ಸಹ ಸಹಿಸಿಕೊಂಡಿದ್ದಾರೆ. ಈ ಬಗ್ಗೆ…

Read More

Vastu Tips: ಮನೆಯಲ್ಲಿ ಮೃತ ವ್ಯಕ್ತಿಗಳ ಅಥವಾ ಹಿರಿಯರ ಫೋಟೋ ಇಡಲು ಸರಿಯಾದ ದಿಕ್ಕು ಯಾವುದು? ವಾಸ್ತು ನಿಯಮ ಇಲ್ಲಿದೆ – Kannada News | Vastu Tips for Hanging Photos: Right Direction for Family and Ancestor Photos at Home

ಮನೆಯಲ್ಲಿ ಫೋಟೋಗಳನ್ನು ಎಲ್ಲಿ ಇಡಬೇಕು?Image Credit source: mjginteriors.com ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಗೋಡೆಗಳ ಮೇಲೆ ನೇತುಹಾಕುವ ಛಾಯಾಚಿತ್ರಗಳು ಕೇವಲ ಅಲಂಕಾರಿಕ ವಸ್ತುಗಳಲ್ಲ; ಅವು ಮನೆಯ ಶಕ್ತಿ ಮತ್ತು ಕುಟುಂಬ ಸದಸ್ಯರ ಮನಃಸ್ಥಿತಿಯ ಮೇಲೆ ಅಪಾರ ಪ್ರಭಾವ ಬೀರುತ್ತವೆ. ತಪ್ಪು ದಿಕ್ಕಿನಲ್ಲಿ ಇರಿಸಲಾದ ಚಿತ್ರಗಳು ಮನೆಯಲ್ಲಿ ಸದಾ ಒತ್ತಡ ಮತ್ತು ನಕಾರಾತ್ಮಕ ಕಂಪನಗಳನ್ನು ಉಂಟುಮಾಡಬಹುದು. ಅದೇ ರೀತಿ ಸರಿಯಾದ ದಿಕ್ಕು ಮತ್ತು ಸ್ಥಳದಲ್ಲಿ ಫೋಟೋಗಳನ್ನು ನೇತುಹಾಕುವುದರಿಂದ ಮನೆಯಲ್ಲಿ ಶಾಂತಿ, ಪ್ರೀತಿ ಮತ್ತು ಸಂಪತ್ತು ಹೆಚ್ಚಾಗುತ್ತದೆ. ಉತ್ತರ…

Read More