Headlines

ಮಲೆನಾಡಿಗರ ದಶಕಗಳ ಕನಸು ನನಸು ಮಾಡಿದ ಕೇಂದ್ರ ಸರ್ಕಾರ – Kannada News | Akashavani Bhadravati FM Upgraded to 10kW: Malenadu Radio Dream Realized in Shivamogga

ಶಿವಮೊಗ್ಗ, ಫೆಬ್ರವರಿ 26: ಆಕಾಶವಾಣಿ ಭದ್ರಾವತಿ ಕೇಂದ್ರದ ಎಫ್​ಎಂ (FM) ಪ್ರಸಾರ ಕೇಂದ್ರ ಮೇಲ್ದರ್ಜೆಗೇರಿಸಲಾಗಿದೆ. 10 ಕಿಲೋವ್ಯಾಟ್ ಎಫ್​ಎಂ ಟ್ರಾನ್ಸ್‌ಮೀಟರ್ ಲೋಕಾರ್ಪಣೆಗೊಳಿಸಿರುವುದು ದಶಕಗಳ ಕನಸು ನನಸಾದಂತಾಗಿದೆ. ಮಲೆನಾಡು ಎಫ್​​ಎಂ ಎಂದೇ ಖ್ಯಾತಿ ಪಡೆದಿದ್ದ ಆಕಾಶವಾಣಿ ಭದ್ರಾವತಿ ಕೇಂದ್ರ 1 ಕಿಲೋವ್ಯಾಟ್‌ದಿಂದ 10 ಕಿಲೋವ್ಯಾಟ್ ಸಾಮರ್ಥ್ಯಕ್ಕೆ ಮೇಲ್ದರ್ಜೆಗೇರಿಸಿರುವ ಈ ಎಫ್​ಎಂ ಕೇಂದ್ರದ ಬಾನುಲಿ ಈಗ ಎಲ್ಲೆಡೆ ಕನ್ನಡಿರಿಗೆ ಪಸರಿಸುವಂತಾಗಿದೆ. 10 ಕಿಲೋವ್ಯಾಟ್ ಎಫ್.ಎಂ. ಟ್ರಾನ್ಸ್‌ಮೀಟರ್ ಲೋಕಾರ್ಪಣೆ ಮಲೆನಾಡಿಗರ ಬಹು ದಶಕಗಳ ಕನಸು ನನಸಾದಂತಾಗಿದೆ. ಭದ್ರಾವತಿ ಆಕಾಶವಾಣಿ ಭದ್ರಾವತಿ ರೇಡಿಯೋ…

Read More

Optical Illusion: ನೀವು ಬುದ್ಧಿವಂತರೇ, ಈ ಚಿತ್ರದಲ್ಲಿರುವ ಬೆಕ್ಕನ್ನು ಹುಡುಕಿ ನೋಡೋಣ – Kannada News | Optical Illusion: If you can find the sleeping cat hidden in this picture, you are smart

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Reddit ನಿಮ್ಮ ಮೆದುಳು ಎಷ್ಟು ಚುರುಕಾಗಿದೆ ತಿಳಿದುಕೊಳ್ಳಬೇಕೇ, ಹಾಗಾದ್ರೆ ನೀವು ಈ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳತ್ತ ಒಮ್ಮೆ ಕಣ್ಣಾಯಿಸುವುದು ಒಳ್ಳೆಯದು. ಈ ಒಗಟಿನ ಚಿತ್ರಗಳು ನಿಮಗೆ ಟ್ರಿಕ್ಕಿ ಎಂದೆನಿಸಬಹುದು. ನೀವು ಏಕಾಗ್ರತೆಯಿಂದ ಗಮನ ಹರಿಸಿದರೆ ಈ ಒಗಟು ಬಿಡಿಸುವುದು ಕಷ್ಟವಾಗಲ್ಲ. ಸಸ್ಯಗಳ ನಡುವೆ ಅಡಗಿರುವ ಬೆಕ್ಕನ್ನು ಕಂಡುಹಿಡಿಯಬೇಕು. ಇಲ್ಲಿ ಬೆಕ್ಕು ಮಲಗಿಕೊಂಡಿದೆ, ನೀವು ಕೇವಲ ಐದು ಸೆಕೆಂಡುಗಳೊಳಗೆ ಈ ಒಗಟು ಬಿಡಿಸಲು ಪ್ರಯತ್ನಿಸಿ. @consiousovserver_22 ಹೆಸರಿನ ರೆಡ್ಡಿಟ್…

Read More

ಹಳೆಯ ಮಹಿಳಾ ಮೀಸಲಾತಿ ಮಸೂದೆ ಮಂಡಿಸಿ; ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಸವಾಲು – Kannada News | Bring Old Bill We will support you Priyanka Gandhi Challenges PM Modi over Women’s Quota Bill

ನವದೆಹಲಿ, ಏಪ್ರಿಲ್ 18: ಮಹಿಳಾ ಮೀಸಲಾತಿ ಮಸೂದೆಯು (Women’s Reservation Bill) ಲೋಕಸಭೆಯಲ್ಲಿ ಅಂಗೀಕಾರವಾಗಲು ವಿಫಲವಾದ ನಂತರ ಎನ್​ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ಈ ಸಾಂವಿಧಾನಿಕ ತಿದ್ದುಪಡಿ ಮಸೂದೆಯು ಕೇಂದ್ರವು ಶಾಶ್ವತವಾಗಿ ಆಳಲು ಮತ್ತು ದೇಶದಲ್ಲಿ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲು ನಡೆಸಿದ ಪಿತೂರಿಯಾಗಿತ್ತು ಎಂದು ಆರೋಪಿಸಿದ್ದಾರೆ. ಸಂವಿಧಾನ (131ನೇ ತಿದ್ದುಪಡಿ) ಮಸೂದೆ, 2026ರ ಲೋಕಸಭೆಯಲ್ಲಿ ಅಂಗೀಕಾರಗೊಳ್ಳಲು ವಿಫಲವಾದ ಒಂದು ದಿನದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ…

Read More

‘ಅಗ್ನಿಸಾಕ್ಷಿ’ ಪ್ರೋಮೋ ಬಿಡುಗಡೆ; ಬಿಸ್ನೆಸ್​​ಮೆನ್​ ಗೆಟಪ್ನಲ್ಲಿ ಬಂದ ಶಮಂತ್ ಬ್ರೋ ಗೌಡ – Kannada News | Agnisakshi Serial Returns: Shamanth Bro Gowda and Varshini Gowda in New Avatar

‘ಅಗ್ನಿಸಾಕ್ಷಿ’ ಧಾರಾವಾಹಿ ಬಗ್ಗೆ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಈ ಧಾರಾವಾಹಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿತ್ತು. ಈ ‘ಅಗ್ನಿಸಾಕ್ಷಿ’ ಧಾರಾವಾಹಿಯಲ್ಲಿ ವೈಷ್ಣವಿ ಗೌಡ ಹಾಗೂ ವಿಜಯ್ ಸೂರ್ಯ, ಪ್ರಿಯಾಂಕಾ, ಮುಖ್ಯಮಂತ್ರಿ ಚಂದ್ರು ನಟಿಸಿದ್ದರು. ಈ ಧಾರಾವಾಹಿಯಿಂದ ವೈಷ್ಣವಿ ಜನಪ್ರಿಯತೆ ಪಡೆದರು. ಈಗ ಹಳೆ ಬಾಟಲಿ, ಹೊಸ ಮದ್ಯ ಎಂಬಂತೆ, ಇದೇ ಟೈಟಲ್ ಒಂದಿಗೆ ಹೊಸ ಪಾತ್ರದ ಮೂಲಕ ‘ಅಗ್ನಿಸಾಕ್ಷಿ’ ಧಾರಾವಾಹಿ ಬರುತ್ತಿದೆ. ಈ ಧಾರಾವಾಹಿಗೆ ಶಮಂತ್ ಬ್ರೋ ಗೌಡ ನಾಯಕನಾದರೆ, ವರ್ಷಿಣಿ ಗೌಡ ನಾಯಕಿ. ‘ಅಗ್ನಿಸಾಕ್ಷಿ’ ಧಾರಾವಾಹಿ…

Read More

SL vs OMN: 19 ವರ್ಷಗಳ ನಂತರ ಟಿ20 ವಿಶ್ವಕಪ್‌ನಲ್ಲಿ ಶ್ರೀಲಂಕಾಕ್ಕೆ ದಾಖಲೆಯ ಗೆಲುವು – Kannada News | Sri Lanka Dominates Oman by 105 Runs in T20 World Cup 2026: Records Largest Win

ಸಹ ಆತಿಥೇಯ ರಾಷ್ಟ್ರ ಶ್ರೀಲಂಕಾ 2026 ರ ಟಿ20 ವಿಶ್ವಕಪ್​ನಲ್ಲಿ (T20 World Cup 2026) ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಪಂದ್ಯಾವಳಿಯ 16ನೇ ಪಂದ್ಯದಲ್ಲಿ ಓಮನ್ ತಂಡವನ್ನು ಎದುರಿಸಿದ್ದ ಶ್ರೀಲಂಕಾ (Sri Lanka vs Oman) ಬರೋಬ್ಬರಿ 105 ರನ್​ಗಳ ಅಂತರದ ಗೆಲುವು ದಾಖಲಿಸಿತು. ಈ ಮೂಲಕ ಲಂಕಾ ತಂಡ ಈ ಆವೃತ್ತಿಯಲ್ಲಿ ಅತಿ ದೊಡ್ಡ ಅಂತರದಿಂದ ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಲಂಕಾಗೂ ಮೊದಲು ಯಾವುದೇ ತಂಡ ಈ ಆವೃತ್ತಿಯಲ್ಲಿ 100…

Read More

RCB vs SRH Live Score, IPL 2026: ಐಪಿಎಲ್ ಮೊದಲ ಕಾಳಗಕ್ಕೆ ಕ್ಷಣಗಣನೆ – Kannada News | IPL 2026 Live Updates, RCB vs SRH Live Match Scorecard Royal Challengers Bengaluru vs Sunrisers Hyderabad online at Chinnaswamy Stadium, Bengaluru in Kannada

ಐಪಿಎಲ್ 19 ನೇ ಸೀಸನ್​ನ ಉದ್ಘಾಟನಾ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯವು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಆರ್‌ಸಿಬಿ ಹಾಲಿ ಚಾಂಪಿಯನ್ ಆಗಿರುವುದರಿಂದ ಈ ಪಂದ್ಯವನ್ನು ಗೆದ್ದು ಗೆಲುವಿನ ಆರಂಭವನ್ನು ಪಡೆಯಲು ಪ್ರಯತ್ನಿಸುತ್ತದೆ. ಹಾಗಾದರೆ, ನಾಯಕನಾಗಿ ಇಶಾನ್ ಕಿಶನ್ ತಮ್ಮ ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಗೆಲುವಿನತ್ತ ಕೊಂಡೊಯ್ಯುವಲ್ಲಿ ಯಶಸ್ವಿಯಾಗುತ್ತಾರೆಯೇ? ಎಂಬುದನ್ನು ಕಾದು ನೋಡೋಣ. Source link

Read More

‘ಜನ ನಾಯಗನ್’ ಸಿನಿಮಾ ತಡ ಆಗಿದ್ದಕ್ಕೆ ನನಗೆ ನ್ಯಾಯ ಬೇಕು: ಗುಡುಗಿದ ವಿಜಯ್

ತಮಿಳು ಚಿತ್ರರಂಗದ ಖ್ಯಾತ ನಟ ಮತ್ತು ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ದಳಪತಿ ವಿಜಯ್ ಅವರು ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಅಧಿಕೃತವಾಗಿ ತಿರುಚನಾಪಳ್ಳಿಯಲ್ಲಿ (ತಿರುಚಿ) ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಯ ನಂತರ ಅಲ್ಲಿ ನೆರೆದಿದ್ದ ಅಪಾರ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದ ದಳಪತಿ ವಿಜಯ್ (Thalapathy Vijay) ಅವರು, ತಮ್ಮ ಕೊನೆಯ ಚಿತ್ರ ‘ಜನ ನಾಯಗನ್’ (Jana Nayagan) ಬಿಡುಗಡೆಯ ವಿಳಂಬದ ಹಿಂದೆ ದೊಡ್ಡ ರಾಜಕೀಯ ಷಡ್ಯಂತ್ರವಿದೆ ಎಂದು ಗಂಭೀರ ಆರೋಪ…

Read More

ಬಜೆಟ್ ಟೀಮ್; ಇಗೋ ಇವರೇ ಮುಂಗಡ ಪತ್ರದ ರೂವಾರಿಗಳು

ಅನುರಾಧಾ ಠಾಕೂರ್, ಆರ್ಥಿಕ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿ: ಈ ಬಾರಿಯ ಬಜೆಟ್​ನ ಮುಖ್ಯ ರೂವಾರಿ ಇವರೇ ಎಂದು ಹೇಳಲಾಗುತ್ತಿದೆ. ಆರ್ಥಿಕ ವ್ಯವಹಾರಗಳ ಇಲಾಖೆಗೆ 2025ರ ಜುಲೈ 1ರಂದು ಕಾರ್ಯದರ್ಶಿಯಾಗಿ ಚುಕ್ಕಾಣಿ ಹಿಡಿದ ಇವರಿಗೆ ಇದು ಮೊದಲ ಬಜೆಟ್ ಅನುಭವ. ಆದರೂ ಕೂಡ ಬಜೆಟ್ ವಿಭಾಗದ ನೇತೃತ್ವದ ಜವಾಬ್ದಾರಿಯನ್ನು ಇವರಿಗೆ ಕೊಡಲಾಗಿದೆ. ಯಾವ್ಯಾವ ಇಲಾಖೆಗೆ ಎಷ್ಟು ಸಂಪನ್ಮೂಲ ನೀಡಬೇಕೆಂದು ನಿರ್ಧರಿಸುವಲ್ಲಿ ಇವರ ಪಾತ್ರ ದೊಡ್ಡದು. ಅರುಣೀಶ್ ಚಾವ್ಲಾ, ಹೂಡಿಕೆ ಮತ್ತು ಸರ್ಕಾರಿ ಆಸ್ತಿ ನಿರ್ವಹಣೆ ಇಲಾಖೆ ಕಾರ್ಯದರ್ಶಿ: ಸರ್ಕಾರೀ…

Read More

High Court Recruitment 2026: ಕರ್ನಾಟಕ ಹೈಕೋರ್ಟ್ ನೇಮಕಾತಿ; 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶವೊಂದು ಒದಗಿಬಂದಿದೆ. ಕರ್ನಾಟಕ ಹೈಕೋರ್ಟ್ ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಇರುವ 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ (Assistant Court Secretary) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಏಪ್ರಿಲ್ 15ರೊಳಗೆ ಆನ್‌ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸುವುದು ಅಗತ್ಯ. ಆಕರ್ಷಕ ವೇತನ ಶ್ರೇಣಿ: ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 70 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಇದರಲ್ಲಿ…

Read More

‘ಹಾಸ್ಟೆಲ್ ಹುಡುಗರ’ ಮೆಚ್ಚಿನ ತಮಿಳಿನ ಸ್ಟಾರ್ ನಟ, ಶೀಘ್ರವೇ ರೀಮೇಕ್

ಕನ್ನಡದಲ್ಲಿ ಸಾಕಷ್ಟು ಹೊಸ ತಂಡಗಳು ಹೊಸ ಹೊಸ ಪ್ರಯೋಗಗಳನ್ನು ಮಾಡುತ್ತಲೇ ಬಂದಿವೆ. ಕೆಲವರಿಗೆ ಯಶಸ್ಸು ಸಿಕ್ಕಿದೆ, ಕೆಲವರಿಗೆ ಇಲ್ಲ. 2023 ರಲ್ಲಿ ಹೊಸ ತಂಡವೊಂದು ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ (hostel hudugaru bekagiddare) ಎಂಬ ಸಿನಿಮಾ ಮಾಡಿತ್ತು. ನಟ ರಕ್ಷಿತ್ ಶೆಟ್ಟಿ ಇದಕ್ಕೆ ಬೆಂಬಲ ನೀಡಿದ್ದರು. ಸಿನಿಮಾ ದೊಡ್ಡ ಹಿಟ್ ಆಗಿತ್ತು. ನಟಿ ರಮ್ಯಾ, ಸಿನಿಮಾ ಮೇಲೆ ದೂರು ಸಹ ದಾಖಲಿಸಿದ್ದರು. ಆ ಕಾರಣಕ್ಕೂ ಸಿನಿಮಾಕ್ಕೆ ಭರ್ಜರಿ ಪ್ರಚಾರ ಸಿಕ್ಕಿತ್ತು. ಇದೀಗ ಸಿನಿಮಾ ತಮಿಳಿಗೆ ಹೊರಟಿದೆ. ‘ಹಾಸ್ಟೆಲ್…

Read More