ಕಾವೇರಿ ಜಲ ವಿವಾದ: ಆ.13ರಂದು ಅಖಂಡ ಕರ್ನಾಟಕ ಬಂದ್ಗೆ ಕರೆ ನೀಡಿದ ಕನ್ನಡಪರ ಸಂಘಟನೆಗಳು – Kannada News | Cauvery Water Dispute: Pro Kannada Outfits Call for Total Karnataka Bandh on August 13 Against CWMA Order
ವಾಟಾಳ್ ನಾಗರಾಜ್ ಸುದ್ದಿಗೋಷ್ಠಿImage Credit source: Tv9 Kannada ಬೆಂಗಳೂರು, ಜುಲೈ 31: ಕರ್ನಾಟಕದಲ್ಲಿಯೇ ನೀರಿಲ್ಲದಿರುವಾಗ ನೆರೆ ರಾಜ್ಯ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶಿಸಿರುವ CWMA ನಿರ್ಧಾರ ಖಂಡಿಸಿ ಕನ್ನಡಪರ ಸಂಘಟನೆಗಳು ಆಗಸ್ಟ್ 13ರ ಗುರುವಾರ ಅಖಂಡ ಕರ್ನಾಟಕ ಬಂದ್ಗೆ ಕರೆ ನೀಡಿವೆ. ಈ ಬಗ್ಗೆ ಕನ್ನಡ ಪರ ಸಂಘಟನೆಗಳ ಜೊತೆ ಚರ್ಚೆ ನಂತರ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅಧಿಕೃತ ಘೋಷಣೆ ಮಾಡಿದ್ದಾರೆ. ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್ಗೆ ತೀರ್ಮಾನಿಸಲಾಗಿದೆ. ಬಂದ್ಗೆ…