Headlines

ಸಿನಿಮಾ ಬಿಡುಗಡೆಗೂ ಮುನ್ನ ದೇವರ ಮೊರೆಹೋಗಿ, ‘ಇಡೀ ದೇಶಕ್ಕಾಗಿ ಪ್ರಾರ್ಥಿಸಿದೆ’ ಎಂದ ಅಕ್ಷಯ್ ಕುಮಾರ್

ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ‘ಭೂತ್ ಬಂಗ್ಲಾ’ (Bhooth Bangla) ಸಿನಿಮಾದ ಬಿಡುಗಡೆಯ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಶೀಘ್ರದಲ್ಲೇ ಈ ಚಿತ್ರ ರಿಲೀಸ್ ಆಗಲಿದೆ. ಬಿಡುಗಡೆಗೂ ಮುನ್ನ ಅವರು ದೇವರ ಮೊರೆಹೋಗಿದ್ದಾರೆ. ಬುಧವಾರ (ಏಪ್ರಿಲ್ 1) ಬೆಳಿಗ್ಗೆ ಮಧ್ಯಪ್ರದೇಶದ ಉಜ್ಜಯಿನಿಯ ಪ್ರಸಿದ್ಧ ಶ್ರೀ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಕ್ಷಯ್ ಕುಮಾರ್ (Akshay Kumar) ಜೊತೆ ಅವರ ಅತ್ತೆ, ಹಿರಿಯ ನಟಿ ಡಿಂಪಲ್ ಕಪಾಡಿಯಾ ಸಾಥ್ ನೀಡಿದರು. ದೇವಸ್ಥಾನಕ್ಕೆ…

Read More

Gold Rates: ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಏಪ್ರಿಲ್ 7: ಚಿನ್ನದ ಬೆಲೆ ಅಕ್ಷರಶಃ ಪ್ರಕ್ಷುಬ್ದತೆಯ ಸ್ವಭಾವ ಪಡೆದಿದೆ. ದಿನವೂ ಏರಿಳಿತಗಳನ್ನು ಕಾಣುತ್ತಿದೆ. ಒಂದೇ ದಿನದಲ್ಲಿ ಬೆಲೆಯಲ್ಲಿ (Gold Rates) ಬದಲಾವಣೆ ಆಗುತ್ತಿದೆ. ನಿನ್ನೆ ಬೆಳಗ್ಗೆ 165 ರೂ ಇಳಿದಿದ್ದ ಚಿನ್ನದ ಬೆಲೆ ಸಂಜೆ ಸುಮಾರು 150 ರೂಗಳಷ್ಟು ಏರಿತ್ತು. ಇವತ್ತು ಮಂಗಳವಾರ ಬೆಳಗ್ಗೆ ಬೆಲೆ 75 ರೂನಷ್ಟು ಕಡಿಮೆಗೊಂಡಿದೆ. ವಿದೇಶಗಳಲ್ಲೂ ಇದೇ ರೀತಿ ಏರಿಳಿತದ ಆಟ ನಡೆದಿದೆ. ಈ ಮಧ್ಯೆ ಬೆಳ್ಳಿ ಬೆಲೆಯ ಸ್ಥಿರತೆ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22…

Read More

ಅಶ್ವಿನಿ ಗೌಡ ವಿಷಯದಲ್ಲಿ ಗಿಲ್ಲಿ ಹೇಳಿದ್ದ ಆ ಮಾತು ನಿಜವೇ ಆಯ್ತು – Kannada News | Ashwini Gowda Chaitra Kundapura Bigg Boss Fight: Gilli’s Prediction True? Post Show Row

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಪೂರ್ಣಗೊಂಡು ತಿಂಗಳೇ ಕಳೆದರೂ ಅದರ ಬಗ್ಗೆ ಆಗುತ್ತಿರುವ ಚರ್ಚೆಗಳು ನಿಂತಿಲ್ಲ. ಒಂದಲ್ಲಾ ಒಂದು ಕಾರಣಕ್ಕೆ ಈ ಸೀಸನ್ ಸ್ಪರ್ಧಿಗಳ ಹೆಸರು ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಈ ಬಾರಿ ಅಶ್ವಿನಿ ಗೌಡ ಹಾಗೂ ಚೈತ್ರಾ ಕುಂದಾಪುರ ಕಿತ್ತಾಟ ಹೈಲೈಟ್ ಆಗಿದೆ. ದೊಡ್ಮನೆ ಆಟ ಮುಗಿದು ತಿಂಗಳಾದರೂ ಈ ಜಗಳ ನಿಂತಿಲ್ಲ. ಈಗ ಗಿಲ್ಲಿ ಹೇಳಿದ ಮಾತನ್ನು ನೆಟ್ಟಿಗರು ನೆನಪಿಸಿಕೊಳ್ಳುತ್ತಿದ್ದಾರೆ. ಅಶ್ವಿನಿ ಹಾಗೂ ಚೈತ್ರಾ ಬಿಗ್ ಬಾಸ್ ಮನೆಯಲ್ಲಿ ಟಾಸ್ಕ್…

Read More

ರಾಜ್ಯದಲ್ಲಿ ಮತ್ತೆ ಬಸ್ ಟಿಕೆಟ್‌ ದರ ಹೆಚ್ಚಾಗುತ್ತಾ? ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು?

ಬೆಂಗಳೂರು, ಮಾ.21: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದ್ದರೂ ರಾಜ್ಯದಲ್ಲಿ ಬಸ್ ಟಿಕೆಟ್‌ ದರವನ್ನು ಹೆಚ್ಚಿಸುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಟಿಕೆಟ್ ದರ ಏರಿಸಲು ಸದ್ಯಕ್ಕೆ ಅಧಿಕಾರವಿಲ್ಲ ಎಂದು ತಿಳಿಸಿರುವ ಸಚಿವರು, ದರ ಹೆಚ್ಚಳದ ನಿರ್ಧಾರವನ್ನು ತಿರಸ್ಕರಿಸಿದ್ದಾರೆ. ಇಂಧನ ಬೆಲೆ ಏರಿಕೆಗೆ ಜಾಗತಿಕ ಯುದ್ಧದ ಪರಿಸ್ಥಿತಿಯೇ ಕಾರಣ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಯುದ್ಧ ನಿಂತರೆ ಬೆಲೆಗಳು ತಾನಾಗಿಯೇ ಕಡಿಮೆಯಾಗುತ್ತವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ…

Read More

ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಲಕ್ಷಾಂತರ ರೂ. ಬಿಲ್ ಬಾಕಿ ಉಳಿಸಿಕೊಂಡಿದ್ದಕ್ಕೆ ಹೆಸ್ಕಾಂ ಶಾಕ್ – Kannada News | Vijayapura HESCOM Cuts Power to PWD Building Housing Nagathan MLA Office Over Pending Bill of 1.47 Lakhs

ವಿಜಯಪುರ, ಏಪ್ರಿಲ್ 23: ಸರ್ಕಾರದ ನಿಯಮಗಳು ಎಲ್ಲರಿಗೂ ಒಂದೇ ಎಂಬುದನ್ನು ವಿಜಯಪುರದ ಹೆಸ್ಕಾಂ (HESCOM) ಸಿಬ್ಬಂದಿ ಸಾಬೀತುಪಡಿಸಿದ್ದಾರೆ. ಲಕ್ಷಾಂತರ ರೂಪಾಯಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆಗೆ (PWD) ಸೇರಿದ ಕಟ್ಟಡದ ವಿದ್ಯುತ್ ಸಂಪರ್ಕವನ್ನು ಕಟ್ ಮಾಡಲಾಗಿದೆ. ವಿಶೇಷವೆಂದರೆ, ಇದೇ ಕಟ್ಟಡದಲ್ಲಿ ನಾಗಠಾಣ ಶಾಸಕ ವಿಠಲ ಕಟಕದೊಂಡ ಅವರ ಕಚೇರಿಯೂ ಕಾರ್ಯನಿರ್ವಹಿಸುತ್ತಿದೆ. ಹಿಂದೆ ಪ್ರವಾಸಿ ಮಂದಿರವಾಗಿದ್ದ ಈ ಕಟ್ಟಡವನ್ನು ಪ್ರಸ್ತುತ ಶಾಸಕರ ಕಚೇರಿಯಾಗಿ ಬಳಸಲಾಗುತ್ತಿದೆ. ಆದರೆ, ಕಳೆದ ಒಂದು ವರ್ಷದಿಂದ ಈ ಕಟ್ಟಡದ ವಿದ್ಯುತ್…

Read More

KKR vs LSG: ಯುವ ಬ್ಯಾಟರ್ ಮುಕುಲ್ ಚೌಧರಿ ಎದುರು ಸೋತ ಕೆಕೆಆರ್

ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಐಪಿಎಲ್ 2026 ರ 15ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್​ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಲೀಗ್​ನಲ್ಲಿ ಮೊದಲ ಗೆಲುವಿಗಾಗಿ ಹುಡುಕಾಟ ನಡೆಸುತ್ತಿರುವ ಕೆಕೆಆರ್ ತಂಡ ತವರಿನಲ್ಲಿ ನಡೆದ ಸತತ ಎರಡನೇ ಪಂದ್ಯದಲ್ಲೂ ಸೋಲು ಕಂಡಿತು. ಈ ಮೂಲಕ ಲೀಗ್​ನಲ್ಲಿ ಕೆಕೆಆರ್​ಗೆ ಸತತ 4ನೇ ಸೋಲು ಎದುರಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ 20 ಓವರ್‌ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 181 ರನ್ ಗಳಿಸಿ…

Read More

ಕ್ರಿಸ್ ಗೇಲ್​ ವಿಶ್ವ ದಾಖಲೆ ಮುರಿದ ವಿರಾಟ್ ಕೊಹ್ಲಿ

ದಾಖಲೆಗಳ ಸರದಾರ ವಿರಾಟ್ ಕೊಹ್ಲಿ (Virat Kohli) ಹೆಸರಿಗೆ ಮತ್ತೊಂದು ವಿಶ್ವ ದಾಖಲೆ ಸೇರ್ಪಡೆಯಾಗಿದೆ. ಈ ಬಾರಿ ಕೊಹ್ಲಿ ಮುರಿದಿರುವುದು ಯುನಿವರ್ಸ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ ಅವರ ವಿಶ್ವ ದಾಖಲೆಯನ್ನು. ಅದು ಸಹ ಶತಕದ ಜೊತೆಯಾಟವಾಡುವ ಮೂಲಕ. ಹೌದು, ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಸ್ಫೋಟಕ ದಾಂಡಿಗ ಫಿಲ್ ಸಾಲ್ಟ್ ಜೊತೆಗೂಡಿ 120 ರನ್​ಗಳ ಜೊತೆಯಾಟವಾಡಿದ್ದರು. ಈ ಜೊತೆಯಾಟದೊಂದಿಗೆ…

Read More

ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ ಶೆಟ್ಟಿ – Kannada News | Rakshita Shetty talks about her bond with Gilli Nata in Bigg Boss Kannada Season 12 show

ಬಿಗ್ ಬಾಸ್ (BBK 12) ಮನೆಯಲ್ಲಿ ಗಿಲ್ಲಿ ನಟ ಅವರನ್ನು ಕಂಡರೆ ರಕ್ಷಿತಾ ಶೆಟ್ಟಿ ತುಂಬಾ ಇಷ್ಟಪಡುತ್ತಿದ್ದರು. ಅವರಿಬ್ಬರ ನಡುವೆ ಸ್ನೇಹ ಬೆಳೆದಿತ್ತು. ಎಷ್ಟೋ ಬಾರಿ ತಮಾಷೆಗೆ ಗಿಲ್ಲಿ ನಟ (Gilli Nata) ಅವರು ರಕ್ಷಿತಾ ಶೆಟ್ಟಿಗೆ ಹೊಡೆದಿದ್ದರು. ಒಂದು ವೇಳೆ ಆ ಜಾಗದಲ್ಲಿ ರಕ್ಷಿತಾ ಅಲ್ಲದೇ ಬೇರೆ ಯಾರಾದರೂ ಇದ್ದಿದ್ದರೆ ದೊಡ್ಡ ರಂಪಾಟ ಆಗುವ ಸಾಧ್ಯತೆ ಇರುತ್ತಿತ್ತು. ಆ ಬಗ್ಗೆ ರಕ್ಷಿತಾ ಶೆಟ್ಟಿ ಅವರು ಮಾತನಾಡಿದ್ದಾರೆ. ‘ನಾನು ಮತ್ತು ಗಿಲ್ಲಿ ಟಾಮ್ ಆ್ಯಂಡ್ ಜೆರಿ ರೀತಿ…

Read More

Gold Rate Today: 14,315 ರೂಗೆ ಇಳಿದ ಆಭರಣ ಚಿನ್ನದ ಬೆಲೆ; ಇಲ್ಲಿದೆ ದರಪಟ್ಟಿ – Kannada News | Gold Price Today on 20th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 20: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಕಳೆದ ಕೆಲ ತಿಂಗಳಿಂದ ಕಂಡಿದ್ದ ವಿಪರೀತ ಬೆಲೆ ಏರಿಕೆ ಆಟ ಇದೀಗ ಕಡಿಮೆಗೊಂಡಿದೆ. ಬೆಲೆಗಳು ಸ್ಥಿರಗೊಳ್ಳುವ ಲಕ್ಷಣ ಕಾಣುತ್ತಿದೆ. ನಿನ್ನೆ ಗುರುವಾರ 210 ರೂಗಳಷ್ಟು ಏರಿಕೆ ಆಗಿದ್ದ ಚಿನ್ನದ ಬೆಲೆ (Gold Rates) ಇವತ್ತು 30 ರೂ ಕಡಿಮೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ನಿನ್ನೆ 15 ರೂ ಏರಿಕೆ ಆಗಿತ್ತು. ಇವತ್ತು ಬೆಲೆಯಲ್ಲಿ ಬದಲಾವಣೆ ಆಗಿಲ್ಲ. ವಿದೇಶಗಳಲ್ಲಿ ಹಲವೆಡೆ ಬೆಲೆಗಳ ಅಲ್ಪ ಏರಿಳಿಕೆಗಳಾಗಿವೆ. ಭಾರತದಲ್ಲಿ ಸದ್ಯ 10…

Read More

ಮ್ಯಾನುಫ್ಯಾಕ್ಚರಿಂಗ್​ನಿಂದ ಹಿಡಿದು ಎಂಎಸ್​ಎಂಇವರೆಗೆ, ಆರ್ಥಿಕ ಪ್ರಗತಿಗೆ ಆರಂಶಗಳನ್ನು ತಿಳಿಸಿದ ನಿರ್ಮಲಾ ಸೀತಾರಾಮನ್ – Kannada News | Budget 2026: six point plan to propel India’s next growth phase

ನವದೆಹಲಿ, ಫೆಬ್ರುವರಿ 1: ಭಾರತದ ಆರ್ಥಿಕ ಪ್ರಗತಿಯ ವೇಗವನ್ನು ಕಾಯ್ದುಕೊಂಡು ಹೋಗಲು ಮತ್ತು ಹೆಚ್ಚಿಸಲು ಬಜೆಟ್​ನಲ್ಲಿ ಆರಂಶಗಳ ನಕ್ಷೆ ವಿವರಿಸಲಾಗಿದೆ. ಮ್ಯಾನುಫ್ಯಾಕ್ಚರಿಂಗ್, ಇನ್​ಫ್ರಾಸ್ಟ್ರಕ್ಚರ್, ಎಂಎಸ್​ಎಂಇ, ನಗರಾಭಿವೃದ್ಧಿ ಸೆಕ್ಟರ್​ಗಳಿಗೆ ಪ್ರಾಮುಖ್ಯತೆ ಕೊಡಲಾಗಿದೆ. ಬಜೆಟ್ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಆರು ಕ್ಷೇತ್ರಗಳಲ್ಲಿ ಸರ್ಕಾರ ಒತ್ತುಕೊಡುತ್ತಿರುವುದಾಗಿ ತಿಳಿಸಿದ್ದಾರೆ. ಅವರು ಹೇಳಿದ ಆರು ಅಂಶಗಳು ಈ ಕೆಳಕಂಡಂತಿವೆ: ಹಲವಾರು ಪ್ರಮುಖ ಸೆಕ್ಟರ್​ಗಳಲ್ಲಿ ಮ್ಯಾನುಫ್ಯಾಕ್ಚರಿಂಗ್ ಅನ್ನು ಬಲಪಡಿಸುವುದು ಪ್ರಮುಖ ಕೈಗಾರಿಕಾ ಸೆಕ್ಟರ್​ಗಳಿಗೆ ಪುಷ್ಟಿ ಕೊಡುವುದು ಪ್ರಬಲ ಎಂಎಸ್​ಎಂಇಗಳನ್ನು ಸೃಷ್ಟಿಸುವುದು ಇನ್​ಫ್ರಾಸ್ಟ್ರಕ್ಚರ್​ಗೆ…

Read More