Headlines

ಕೊನೆಗೂ ಕೇರಳ ಪ್ರವೇಶಿಸಿದ ಮುಂಗಾರು: ಇನ್ನೆರಡು ದಿನಗಳಲ್ಲಿ ಕರಾವಳಿಗೆ ಮಾನ್ಸೂನ್ ಆಗಮನ, ದಕ್ಷಿಣ ಕನ್ನಡ ಜಿಲ್ಲಾಡಳಿತ ಹೈ ಅಲರ್ಟ್ – Kannada News

ಮಂಗಳೂರು, ಜೂನ್ 4: ಕೊನೆಗೂ ಮುಂಗಾರು (Monsoon) ಮಾರುತಗಳು ಕೇರಳ ಪ್ರವೇಶಿಸಿರುವುದಾಗಿ ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಇದರ ಬೆನ್ನಲ್ಲೇ ಇನ್ನೆರಡು ದಿನಗಳಲ್ಲಿ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಗೂ ಮುಂಗಾರು ಮಳೆ ಆಗಮನವಾಗುವ ನಿರೀಕ್ಷೆ ಇದೆ. ಮಳೆಗಾಲದ ಆರಂಭದ ಬೆನ್ನಲ್ಲೇ ಕರಾವಳಿಯಲ್ಲಿ ಸಂಭವಿಸಬಹುದಾದ ನೆರೆ, ಪ್ರವಾಹ ಹಾಗೂ ಭೂಕುಸಿತದಂತಹ ಪ್ರಾಕೃತಿಕ ವಿಕೋಪಗಳನ್ನು ಸಮರ್ಥವಾಗಿ ಎದುರಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಸಂಪೂರ್ಣವಾಗಿ ಸಜ್ಜಾಗಿದೆ. ಮುಖ್ಯಾಂಶಗಳು ತುರ್ತು ಸಂದರ್ಭಗಳಿಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 24*7 ಕಾರ್ಯನಿರ್ವಹಿಸುವ ಕಂಟ್ರೋಲ್…

Read More

ಸಿಖ್ಖರಿಗೆ ಮಾಡಿದ ಅವಮಾನ; ರಾಹುಲ್ ಗಾಂಧಿಯ ದೇಶದ್ರೋಹಿ ಹೇಳಿಕೆಗೆ ಮೋದಿ ಆಕ್ರೋಶ – Kannada News | Rahul Gandhi Called Ravneet Singh Bittu as traitor Because He Is Sikh PM Modi says in Parliament

ನವದೆಹಲಿ, ಫೆಬ್ರವರಿ 5: ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯಕ್ಕೆ ಉತ್ತರವಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಸಭೆಯಲ್ಲಿ ಭಾಷಣ ಮಾಡಿದರು. ಕಾಂಗ್ರೆಸ್ ರಾಜ್ಯಸಭಾ ಸದಸ್ಯ ರಾಹುಲ್ ಗಾಂಧಿ (Rahul Gandhi) ಇದುವರೆಗೂ ಕಾಂಗ್ರೆಸ್ ತೊರೆದ ಯಾರನ್ನೂ ದೇಶದ್ರೋಹಿ ಎಂದು ಕರೆದಿಲ್ಲ, ಆದರೆ ರವನೀತ್ ಬಿಟ್ಟು ಸಿಖ್ ಆಗಿರುವುದರಿಂದಲೇ ಅವರನ್ನು ದೇಶದ್ರೋಹಿ ಎಂದು ಕರೆದರು. ಸಿಖ್ಖರನ್ನು ಕಂಡರೆ ಕಾಂಗ್ರೆಸ್​​ನವರಿಗೆ ಆಗುವುದಿಲ್ಲ ಎಂದು ಮೋದಿ ಟೀಕಿಸಿದ್ದಾರೆ. “ನಿನ್ನೆ ಸಂಸತ್ ಹೊರಗೆ ಒಂದು ಘಟನೆ ನಡೆಯಿತು. ಈ ಸದನದ ಸಂಸದ ರವನೀತ್…

Read More

ಕೇವಲ 60 ಸೆಕೆಂಡುಗಳಲ್ಲಿ 1.273 ಕೆಜಿ ಜೇನುತುಪ್ಪ ತಿಂದು ಗಿನ್ನಿಸ್ ವಿಶ್ವದಾಖಲೆ ಬರೆದ ವ್ಯಕ್ತಿ – Kannada News

ಬರ್ಲಿನ್, ಜೂನ್ 08: ಜಗತ್ತಿನಾದ್ಯಂತ ವಿಚಿತ್ರ ಹಾಗೂ ಅಸಾಧಾರಣ ತಿನಿಸುಗಳನ್ನು ತಿನ್ನುವ ಸ್ಪರ್ಧೆಗಳಲ್ಲಿ ಸದಾ ಹೊಸ  ಇತಿಹಾಸ ಸೃಷ್ಟಿಸುತ್ತಿರುವ ಜರ್ಮನಿಯ ಪ್ರಸಿದ್ಧ ಸಾಹಸಿ ಆಂಡ್ರೆ ಓರ್ಟೋಲ್ಫ್ (Andre Ortolf), ಕೇವಲ ಒಂದು ನಿಮಿಷದಲ್ಲಿ ಬರೋಬ್ಬರಿ 1,273 ಗ್ರಾಂ (1.273 ಕಿಲೋಗ್ರಾಂ) ಜೇನುತುಪ್ಪ(Honey)ವನ್ನು ಪೂರ್ಣಗೊಳಿಸುವ ಮೂಲಕ ಗಿನ್ನೆಸ್ ವಿಶ್ವ ದಾಖಲೆಯ (Guinness World Record) ಹೊಸ ಇತಿಹಾಸ ಬರೆದಿದ್ದಾರೆ. ಜರ್ಮನಿಯ ಆಗ್ಸ್‌ಬರ್ಗ್‌ನಲ್ಲಿ ನಡೆದ ಅಧಿಕೃತ ಕಾರ್ಯಕ್ರಮದಲ್ಲಿ ಈ ದಾಖಲೆಯನ್ನು ಸೃಷ್ಟಿಸಿದ್ದು, ಇಲಾಖೆಯ ವತಿಯಿಂದ ಅವರನ್ನು ಜಗತ್ತಿನ ಅತ್ಯಂತ ವೇಗದ…

Read More

‘ಧುರಂಧರ್’ ಸಿನಿಮಾ ವಿಷಯದಲ್ಲಿ ಕೊನೆಗೂ ತಪ್ಪು ತಿದ್ದಿಕೊಂಡ ನೆಟ್​​ಫ್ಲಿಕ್ಸ್ – Kannada News | Dhurandhar Netflix OTT Release Fixed: Quality Issues Resolved After Audience Backlash

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಚಿತ್ರ ಇತ್ತೀಚೆಗೆ ಒಟಿಟಿ ಪ್ಲಾಟ್‌ಫಾರ್ಮ್ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿದೆ. ಬಾಕ್ಸ್ ಆಫೀಸ್‌ನಲ್ಲಿ ಅದ್ಭುತ ಯಶಸ್ಸನ್ನು ಗಳಿಸಿದ ನಂತರ, ‘ಧುರಂಧರ್’ ಚಿತ್ರದ ಒಟಿಟಿ ಬಿಡುಗಡೆಯ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಇತ್ತು. ಆದ್ದರಿಂದ, ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮ್ ಆದ ಕೇವಲ 24 ಗಂಟೆಗಳಲ್ಲಿ ಚಿತ್ರವು ಟ್ರೆಂಡಿಂಗ್‌ ಅಲ್ಲಿ ಮೊದಲ ಸ್ಥಾನದಲ್ಲಿ ಬರಲು ಪ್ರಾರಂಭಿಸಿತು. ಆದರೆ ‘ಧುರಂಧರ್’ ಚಿತ್ರದ ಒಟಿಟಿ ಆವೃತ್ತಿ ಪ್ರೇಕ್ಷಕರನ್ನು ದೊಡ್ಡ ಪ್ರಮಾಣದಲ್ಲಿ ನಿರಾಶೆಗೊಳಿಸಿತು. ಟೀಕೆ ವ್ಯಕ್ತವಾದ ಬಳಿಕ ನೆಟ್​ಫ್ಲಿಕ್ಸ್ ತಪ್ಪು ತಿದ್ದುಕೊಂಡಿದೆ. ಥಿಯೇಟರ್‌ಗೆ…

Read More

ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್ – Kannada News | Shivarajkumar reaction to Darshan and Kichcha Sudeep fans war in Kannada Film Industry

ಸೋಶಿಯಲ್ ಮೀಡಿಯಾ ತುಂಬೆಲ್ಲ ದರ್ಶನ್ (Darshan) ಫ್ಯಾನ್ಸ್ ವರ್ಸಸ್ ಸುದೀಪ್ ಫ್ಯಾನ್ಸ್ ಎಂಬಂತಹ ವಾತಾವರಣ ನಿರ್ಮಾಣ ಆಗಿದೆ. ‘ದಿ ಡೆವಿಲ್’ ಮತ್ತು ‘ಮಾರ್ಕ್’ ಸಿನಿಮಾಗಳು ಕೆಲವೇ ದಿನಗಳ ಅಂತರದಲ್ಲಿ ಬಿಡುಗಡೆ ಆಗಿದ್ದು, ಫ್ಯಾನ್ಸ್ ವಾರ್ (Fans War) ಶುರುವಾಗಿದೆ. ಇದೇ ಸಮಯದಲ್ಲಿ ಶಿವರಾಜ್​​ಕುಮಾರ್ ಅಭಿನಯದ ‘45’ ಸಿನಿಮಾ ಕೂಡ ತೆರೆಕಂಡಿದೆ. ಫಸ್ಟ್ ಡೇ ಫಸ್ಟ್ ಶೋ ಸಿನಿಮಾ ನೋಡಿದ ಬಳಿಕ ಮಾಧ್ಯಮಗಳ ಜೊತೆ ಶಿವಣ್ಣ ಮಾತನಾಡಿದ್ದಾರೆ. ಫ್ಯಾನ್ಸ್ ವಾರ್ ಕುರಿತು ಅವರು ಖಡಕ್ ರಿಯಾಕ್ಷನ್ ನೀಡಿದ್ದಾರೆ. ‘ಎಲ್ಲರೂ…

Read More

ಹೌಸ್​ಫುಲ್ ಪ್ರದರ್ಶನ ಕಂಡ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ – Kannada News | Zaid Khan starrer Cult Kannada movie shows gets housefull in Bengaluru

ಜಮೀರ್ ಅಹ್ಮದ್ ಅವರ ಪುತ್ರ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ (Cult Kannada Movie) ಜನವರಿ 23ರಂದು ಬಿಡುಗಡೆ ಆಯಿತು. ಈ ಸಿನಿಮಾಗೆ ಅನಿಲ್ ಕುಮಾರ್ ಅವರು ನಿರ್ದೇಶನ ಮಾಡಿದ್​ದಾರೆ. ಝೈದ್ ಖಾನ್ ಅವರ ಜೊತೆ ರಚಿತಾ ರಾಮ್ (Rachita Ram), ಮಲೈಕಾ ವಸುಪಾಲ್, ರಂಗಾಯಣ ರಘು, ಅಚ್ಯುತ್ ಕುಮಾರ್, ಕಿಶನ್ ಬಿಳಗಲಿ ಮುಂತಾದವರು ನಟಿಸಿದ್ದಾರೆ. ಜನವರಿ 23ರಂದು ಹಲವು ಕಡೆಗಳಲ್ಲಿ ಈ ಸಿನಿಮಾ ಹೌಸ್​ಫುಲ್ ಆಯಿತು. ಝೈದ್ ಖಾನ್ (Zaid Khan), ಮಲೈಕಾ ಅವರು…

Read More

ಹಾಸ್ಯ ಪಾತ್ರ ಮಾಡಿಕೊಂಡಿದ್ದವನಿಗೆ ಗಂಭೀರ ಕ್ಯಾರೆಕ್ಟರ್ ಕೊಟ್ಟಿದ್ದಾರೆ; ಕಿರುತೆರೆಯಲ್ಲಿ ಎಸ್​ ನಾರಾಯಣ್ – Kannada News | S Narayan Acting in Krishna Rukku Serial he is doing serial Character

ಎಸ್​ ನಾರಾಯಣ್ ಅವರಿಗೆ ಕಿರುತೆರೆ ಹೊಸದಲ್ಲ. ಅವರು ಈ ಮೊದಲು ಧಾರಾವಾಹಿಗಳಲ್ಲಿ ನಟಿಸಿದ್ದರು. ಈಗ ಅವರು ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಯಲ್ಲಿ ಸೂರ್ಯ ಪ್ರಕಾಶ್ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಹಾಸ್ಯ ಪಾತ್ರಗಳ ಮೂಲಕ ಗಮನ ಸೆಳೆದ ನಾರಾಯಣ್ ಅವರು, ಈ ಬಾರಿ ಗಂಭೀರ ಪಾತ್ರ ಮಾಡುತ್ತಿದ್ದಾರೆ. ಪಾತ್ರದ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಆಂಧ್ರಪ್ರದೇಶದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ಅವಘಡ; ಸ್ಥಳೀಯ ನಿವಾಸಿಗಳ ಸ್ಥಳಾಂತರ – Kannada News | Major gas leak in Andhra Pradesh Konaseema local residents evacuated

ಕೊನಸೀಮಾ, ಜನವರಿ 5: ಆಂಧ್ರಪ್ರದೇಶದ ಕೊನಸೀಮಾ ಜಿಲ್ಲೆಯಲ್ಲಿ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ONGC) ಪೈಪ್‌ಲೈನ್‌ನಿಂದ ಭಾರಿ ಅನಿಲ ಸೋರಿಕೆಯಾಗಿದ್ದು, ಆ ಗ್ಯಾಸ್​​ಗೆ ಬೆಂಕಿ (Fire Accident) ಹೊತ್ತಿಕೊಂಡಿದೆ. ಇದರಿಂದಾಗಿ ಇಡೀ ಹಳ್ಳಿಯಲ್ಲಿ ಬೆಂಕಿಯ ದಟ್ಟ ಹೊಗೆ ತುಂಬಿದೆ. ಮಾಲಿಕಿಪುರಂ ಮಂಡಲದ ಇರುಸಮಂಡದ ಬಳಿ ಅನಿಲ ಸೋರಿಕೆ ಮತ್ತು ಬೆಂಕಿಯಿಂದಾಗಿ ಇಡೀ ಗ್ರಾಮವೇ ಹೊಗೆಯಿಂದ ಆವೃತವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ, ಅಧಿಕಾರಿಗಳು ಆ ಗ್ರಾಮದ ಜನರನ್ನು ಅವರ ಮನೆಗಳಿಂದ ಬೇರೆಡೆಗೆ ಸ್ಥಳಾಂತರಿಸುತ್ತಿದ್ದಾರೆ. ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಈ…

Read More

ಸಖತ್ ಬೋಲ್ಡ್ ಆಗಿದೆ ‘ಎಪಿಕ್’ ಟೀಸರ್; ಪ್ರಶ್ನೆ ಮಾಡಿದ್ದಕ್ಕೆ ಸಿಟ್ಟಾದ ‘ಬೇಬಿ’ ನಟಿ – Kannada News | Epic Teaser: Vaishnavi Chaitanya’s Bold Scenes & Angry Reaction to Media Question

ಸಿನಿಮಾಗಳಲ್ಲಿ ಬೋಲ್ಡ್​ ದೃಶ್ಯಗಳನ್ನು ಮಾಡಲು ಎಲ್ಲ ನಾಯಕಿಯರೂ ಒಪ್ಪಿವುದಿಲ್ಲ. ಕೆಲವರು ಒಪ್ಪಿದರೂ ಆ ಬಗ್ಗೆ ಕೇಳಿ ಬರುವ ಪ್ರಶ್ನೆಗಳಿಗೆ ಉತ್ತರಿಸಲು ರೆಡಿ ಇರುವುದಿಲ್ಲ. ಈಗ ಹಾಗೆಯೇ ಆಗಿದೆ. ‘ಎಪಿಕ್’ ಹೆಸರಿನ ಸಿನಿಮಾ ಮೂಡಿಬರುತ್ತಿದೆ. ಈ ಚಿತ್ರದಲ್ಲಿ ವಿಜಯ್ ದೇವರಕೊಂಡ ಸಹೋದರ ಆನಂದ್ ದೇವರಕೊಂಡ ಹಾಗೂ ವೈಷ್ಣವಿ ಚೈತನ್ಯ ನಟಿಸಿದ್ದಾರೆ. ‘ಬೇಬಿ’ ಹೆಸರಿನ ಸಿನಿಮಾ 2023ರಲ್ಲಿ ಬಂದು ಸೂಪರ್ ಹಿಟ್ ಆಯಿತು. 10 ಕೋಟಿ ರೂಪಾಯಿಯಲ್ಲಿ ಸಿದ್ಧವಾದ ಈ ಚಿತ್ರ ಬಾಕ್ಸ್ ಆಫೀಸ್​​ನಲ್ಲಿ ಬರೋಬ್ಬರಿ 80 ಕೋಟಿ ರೂಪಾಯಿ…

Read More

ಜಮ್ಮು ಕಾಶ್ಮೀರವನ್ನು ಪಾಕಿಸ್ತಾನದ ಭಾಗವೆಂದು ನಕ್ಷೆಯಲ್ಲಿ ತೋರಿಸಿ ವಿವಾದಕ್ಕೀಡಾದ ನೇಪಾಳ ಏರ್​​​ಲೈನ್ಸ್ – Kannada News | Nepal Airlines shows Jammu and Kashmir as part of Pakistan in map apologises after backlash

ನವದೆಹಲಿ, ಏಪ್ರಿಲ್ 30: ಇತ್ತೀಚಿನ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಇಡೀ ಜಮ್ಮು ಮತ್ತು ಕಾಶ್ಮೀರವನ್ನು ತನ್ನ ನೆಟ್‌ವರ್ಕ್ ನಕ್ಷೆಯಲ್ಲಿ ಪಾಕಿಸ್ತಾನದ (Pakistan) ಭಾಗವೆಂದು ತೋರಿಸಿದ ನಂತರ ನೇಪಾಳ ಏರ್​ಲೈನ್ಸ್ ಟೀಕೆಗೆ ಗುರಿಯಾಗಿದೆ. ಬುಧವಾರ ಏರ್​ಲೈನ್ಸ್ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನ ಸಂಪೂರ್ಣ ಕೇಂದ್ರಾಡಳಿತ ಪ್ರದೇಶಗಳನ್ನು ಪಾಕಿಸ್ತಾನದ ಪ್ರದೇಶದ ಭಾಗವಾಗಿ ತೋರಿಸಿರುವ ನಕ್ಷೆಯನ್ನು ಹಂಚಿಕೊಂಡ ನಂತರ ವಿವಾದ ಭುಗಿಲೆದ್ದಿತು. ಈ ಫೋಟೋ ಎಕ್ಸ್ ಮತ್ತು ಫೇಸ್‌ಬುಕ್‌ನಲ್ಲಿ ವೈರಲ್ ಆಗಲು ಹೆಚ್ಚು ಸಮಯ ತೆಗೆದುಕೊಳ್ಳಲಿಲ್ಲ….

Read More