Headlines

ಇಂಧನ ಬಿಕ್ಕಟ್ಟು; ವರ್ಕ್ ಫ್ರಂ ಹೋಂ, ಪೆಟ್ರೋಲ್ ಖರೀದಿಮಿತಿ ಇತ್ಯಾದಿ ಕ್ರಮ ಜಾರಿಯಲ್ಲಿರುವ ದೇಶಗಳು – Kannada News | Global Energy Crisis: Nations Combat Rising Oil Prices & Fuel Shortages

ನವದೆಹಲಿ, ಮೇ 12: ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜಾಗತಿಕವಾಗಿ ಇಂಧನ ಬಿಕ್ಕಟ್ಟು ಎದುರಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂಧನ ಮತ್ತು ಆಮದು ವಸ್ತುಗಳ ಬಳಕೆ ಕಡಿಮೆ ಮಾಡಲು ವಿವಿಧ ಮಾರ್ಗೋಪಾಯಗಳನ್ನು ತಿಳಿಸಿ, ಅದನ್ನು ಪಾಲಿಸುವಂತೆ ಜನತೆ ಹಾಗೂ ಕಾರ್ಪೊರೇಟ್ ಸಂಸ್ಥೆಗಳಿಗೆ ಮನವಿ ಮಾಡಿದ್ದು ಹೌದು. ಈ ರೀತಿ, ತೈಲ ಬೆಲೆ ಏರಿಕೆ ಮತ್ತು ಪೂರೈಕೆಯಲ್ಲಿನ ವ್ಯತ್ಯಯವನ್ನು ನಿಭಾಯಿಸಲು ವಿಶ್ವದ ಅನೇಕ ದೇಶಗಳು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿವೆ. 4 ದಿನಗಳ ಕೆಲಸದ…

Read More

ಸತೀಶ್ ಜಾರಕಿಹೊಳಿ ಹೊಸ ಬಾಂಬ್: ‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ – Kannada News

ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿImage Credit source: Tv9 kannada ಬೆಂಗಳೂರು, ಜೂ.5: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ರಚನೆಯ ಬೆನ್ನಲ್ಲೇ ಉಂಟಾಗಿರುವ ಭಿನ್ನಾಭಿಪ್ರಾಯ ಹಾಗೂ ರಾಜೀನಾಮೆ ಗದ್ದಲದ ನಡುವೆ, ಸಚಿವ ಸತೀಶ್ ಜಾರಕಿಹೊಳಿ (Satish Jarakiholi) ಅವರು ಅತ್ಯಂತ ಸಮಚಿತ್ತದ ಹಾಗೂ ವಾಸ್ತವಿಕ ನಿಲುವನ್ನು ವ್ಯಕ್ತಪಡಿಸಿದ್ದಾರೆ. ಹಿರಿಯ ನಾಯಕರ ಅಸಮಾಧಾನದ ಬೆಂಕಿಯನ್ನು ನಂದಿಸುವ ಸಂಪೂರ್ಣ ಸಾಮರ್ಥ್ಯ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೆ ಎಂದು ಅವರು ಬಲವಾಗಿ ಪ್ರತಿಪಾದಿಸಿದ್ದಾರೆ. ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರ ಸಚಿವ…

Read More

ಬೇಸಿಗೆಯಲ್ಲಿ ಹಾವುಗಳು ಪದೇ ಪದೇ ಮನೆ ಬಳಿ ಕಾಣಿಸಿಕೊಳ್ಳಲು ಈ ಮರ ಗಿಡಗಳೇ ಮುಖ್ಯ ಕಾರಣ – Kannada News | These are the trees and plants that attract snakes

ಬೇಸಿಗೆಯಲ್ಲಿ ತಂಪು ಜಾಗವನ್ನು ಹುಡುಕುತ್ತಾ ಹಾವುಗಳು (snakes) ಬಿಲದಿಂದ ಹೊರಬರುತ್ತವೆ. ಹೀಗೆ ಸುಳಿದಾಡುತ್ತಾ ಬರುವ ಹಾವುಗಳು ಜನವಸತಿ ಪ್ರದೇಶಗಳಿಗೆ ಪ್ರವೇಶಿಸುತ್ತವೆ.  ಪೊದೆ,  ಮರ ಗಿಡಗಳ ಬುಡ ಸೇರಿದಂತೆ ತಂಪಾದ ಸ್ಥಳಗಳ ಬಳಿ ಹಾವುಗಳು ಕಾಣಿಸಿಕೊಳ್ಳುತ್ತವೆ. ಕೆಲವೊಮ್ಮೆ ಮನೆ ಸುತ್ತ ಎಷ್ಟೇ ಸ್ವಚ್ಛವಾಗಿ ಇಟ್ಟುಕೊಂಡರೂ ಸಹ ಪದೇ ಪದೇ ಹಾವುಗಳು ಕಾಣಿಸಿಕೊಳ್ಳುತ್ತವೆ. ಇದಕ್ಕೆ ಮನೆ ಸುತ್ತಲೂ ಇರುವ ಈ ಕೆಲವೊಂದು ಮರ ಗಿಡಗಳು ಕಾರಣವಂತೆ. ಹೌದು ಕೆಲವು ಸಸ್ಯಗಳ ಬಳಿ ಹಾವುಗಳು ಬೇಗನೇ ಆಕರ್ಷಿತವಾಗುತ್ತದೆ.   ಆದ್ದರಿಂದ ನಿಮ್ಮ ಮನೆಯ…

Read More

ಸರಿಯಾಗೇ ಮಾಡುತ್ತಿದೆ; ಮೋದಿ ಸರ್ಕಾರವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ!

ನವದೆಹಲಿ, ಮಾರ್ಚ್ 19: ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಇಂದು ಪಶ್ಚಿಮ ಏಷ್ಯಾದ ಸಂಘರ್ಷದ ಬಗ್ಗೆ ಕೇಂದ್ರ ಸರ್ಕಾರದ ಮೌನದ ಮತ್ತು ತಟಸ್ಥ ನಿಲುವನ್ನು ಬೆಂಬಲಿಸಿದ್ದಾರೆ. ಒಂದೆಡೆ ಕಾಂಗ್ರೆಸ್ ನಾಯಕರು ಪ್ರಧಾನಿ ಮೋದಿಯ (PM Modi) ವಿರುದ್ಧ ಆರೋಪಗಳನ್ನು ಮಾಡುತ್ತಲೇ ಇದ್ದರೆ ಇನ್ನೊಂದೆಡೆ ಅದೇ ಪಕ್ಷದ ಸಂಸದ ಮನೀಶ್ ತಿವಾರಿ ಬಿಜೆಪಿ ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ! ಭಾರತವು ಇತಿಹಾಸದಿಂದಲೂ ಇಸ್ರೇಲ್ ಮತ್ತು ಇರಾನ್ ಪ್ರದೇಶದಲ್ಲಿ ಸೀಮಿತ ಪಾತ್ರವನ್ನು ವಹಿಸಿದೆ. ಅದು ನಮ್ಮ ಯುದ್ಧವಲ್ಲ ಹೀಗಾಗಿ ಅದರಲ್ಲಿ ನಾವು ಮೂಗು…

Read More

10ನೇ ಕ್ಲಾಸ್ ಓದಿದ್ರೆ ಸಾಕು, ಹೆಣ್ಮಕ್ಕಳಿಗೆ ಎಲ್​ಐಸಿ ಬಿಮಾ ಸಖಿ ಯೋಜನೆಯಿಂದ ಮಾಸಿಕ ಆದಾಯ ಮತ್ತು ವೃತ್ತಿಜೀವನ

ಭಾರತದ ಅತಿದೊಡ್ಡ ಜನರಲ್ ಇನ್ಷೂರೆನ್ಸ್ ಕಂಪನಿಯಾದ ಭಾರತೀಯ ಜೀವ ವಿಮಾ ನಿಗಮ (LIC) ಕೋಟ್ಯಂತರ ಜನರಿಗೆ ಜೀವ ವಿಮೆ ರಕ್ಷಣೆ ಕೊಟ್ಟಿದೆ. ಲಕ್ಷಾಂತರ ಕುಟುಂಬಗಳಿಗೆ ಉದ್ಯೋಗ ಮತ್ತು ರೆಗ್ಯುಲರ್ ಇನ್ಕಮ್ ಕೊಟ್ಟಿದೆ. ಸಾಕಷ್ಟು ಸಂಖ್ಯೆಯ ಏಜೆಂಟ್​ಗಳ ಬಲ ಎಲ್​ಐಸಿಗೆ ಇದೆ. ಇದೇ ವೇಳೆ, ಎಲ್​ಐಸಿಯಲ್ಲಿ ಬಿಮಾ ಸಖಿ ಯೋಜನೆ (LIC Bima Sakhi Yojana) ಮೂಲಕ ಆರ್ಥಿಕ ಅನನುಕೂಲದ ಮಹಿಳೆಯರಿಗೆ ನಿಯಮಿತ ಆದಾಯ ಕೊಡುತ್ತಿದೆ ಮತ್ತು ವೃತ್ತಿ ಆಯ್ಕೆ ಒದಗಿಸಿದೆ. ಏನಿದು ಎಲ್​ಐಸಿ ಬಿಮಾ ಸಖಿ ಯೋಜನೆ?…

Read More

ಟೀಂ ಇಂಡಿಯಾ ಸೇರಲು ವೈಭವ್ ಸೂರ್ಯವಂಶಿ ರೆಡಿ; ಉಡೀಸ್ ಆಗಲಿದೆ ಸಚಿನ್ ದಾಖಲೆ – Kannada News | Vaibhav Sooryavanshi: IPL Sensation Eyes Team India, Poised to Break Sachin’s Record

ವೈಭವ್ ಸೂರ್ಯವಂಶಿ (Vaibhav Sooryavanshi) ಅವರು ಐಪಿಎಲ್​​ನಲ್ಲಿ ರಾಜಸ್ಥಾನ ರಾಯಲ್ಸ್ ಪರ ಆಡುತ್ತಿದ್ದು, ಅದ್ಭುತ ಪರ್ಫಾರ್ಮೆನ್ಸ್ ನೀಡುತ್ತಿದ್ದಾರೆ. ಕೇವಲ 15ನೇ ವಯಸ್ಸಿಗೆ ಅವರು ಹಲವು ದಾಖಲೆಗಳನ್ನು ಬರೆಯುತ್ತಿದ್ದಾರೆ. ಅವರು ಆಡಿದ ಐದು ಪಂದ್ಯಗಳಿಂದ 200 ರನ್ ಪೇರಿಸಿದ್ದು, 263 ಸ್ಟ್ರೈಕ್ ರೇಟ್ ಕಾಪಾಡಿಕೊಂಡಿದ್ದಾರೆ. ಜಸ್​​ಪ್ರೀತ್ ಬುಮ್ರಾ ಹಾಗೂ ಜೋಶ್ ಹೇಜಲ್​ವುಡ್​ಗೆ ಸಿಕ್ಸ್ ಬಾರಿಸಿ ಗಮನ ಸೆಳೆದಿದ್ದಾರೆ. ಈಗ ಅವರು ಟೀಂ ಇಂಡಿಯಾ ಪರ ಆಡಲು ರೆಡಿ ಆಗಿದ್ದಾರೆ. ಈ ಮೂಲಕ ಸಚಿನ್ ತೆಂಡೂಲ್ಕರ್ 37 ವರ್ಷಗಳ ಹಿಂದೆ…

Read More

Video: ರಸ್ತೆಯಲ್ಲಿ ಬಿದ್ದಿದ್ದ ಗುಬ್ಬಚ್ಚಿಗೆ ನೀರು ಕುಡಿಸಿ ಬಾಯಾರಿಕೆ ನೀಗಿಸಿದ ಕರ್ತವ್ಯ ನಿರತ ಪೊಲೀಸ್ – Kannada News | Policeman quenches thirst of sparrow that fell on road by giving it water

ನಮ್ಮಲ್ಲಿ ಕೆಲವರಿಗೆ ಈ ಪ್ರಾಣಿ (Animal), ಪಕ್ಷಿಗಳೆಂದರೆ ಎಲ್ಲಿಲ್ಲದ ಪ್ರೀತಿ. ಅವುಗಳಿಗೆ ಆಹಾರ ಹಾಕುವುದು, ನೀರು ಕುಡಿಯಲು ಇಡುವುದು ಹೀಗೆ ಅವುಗಳ ಹಸಿವು ನೀಗಿಸುವಂತಹ ಪ್ರಯತ್ನ ಮಾಡ್ತಾರೆ. ಈ ಮೂಕ ಪ್ರಾಣಿ ಪಕ್ಷಿಗಳು ಸಂಕಷ್ಟಕ್ಕೆ ಸಿಲುಕಿದೆ ಎಂದರೆ ತಮ್ಮ ಪ್ರಾಣ ಒತ್ತೆ ಇಟ್ಟು ಅವುಗಳನ್ನು ರಕ್ಷಿಸುತ್ತಾರೆ. ಈ ವಿಡಿಯೋ ನೋಡಿದರೆ ಪೊಲೀಸಪ್ಪನ ಒಳ್ಳೆಯ ಮನಸ್ಸಿಗೆ ನೀವು ಕರಗಿ ಹೋಗ್ತೀರಾ. ಬಿಸಿಲಿನ ಝಳಕ್ಕೆ ರಸ್ತೆಯಲ್ಲಿ ಬಿದ್ದಿದ್ದ ಗುಬ್ಬಚ್ಚಿಗೆ ನೀರು ಕೊಟ್ಟು ಪೊಲೀಸರೊಬ್ಬರು ಬಾಯಾರಿಕೆ ನೀಗಿಸಿದ್ದಾರೆ. ಈ ಹೃದಯಸ್ಪರ್ಶಿ ವಿಡಿಯೋ…

Read More

ಮೋದಿ ಜತೆಗಿನ ಒಂದೇ ಒಂದು ಮಾತು: ಪಾಕ್​​ನ ಮಹತ್ವ ಯೋಜನೆ ಭಾರತಕ್ಕೆ ತಂದ ಯುಎಇ – Kannada News | India UAE Strategic Alliance Deepens: Pakistan’s Isolation Amidst Economic Crisis and New Deals

ದೆಹಲಿ, ಜ.26: 77ನೇ ಗಣರಾಜ್ಯೋತ್ಸವದ (2026) ಹೊತ್ತಿನಲ್ಲೇ ದಕ್ಷಿಣ ಏಷ್ಯಾದ ಭೌಗೋಳಿಕ ರಾಜಕೀಯದಲ್ಲಿ ಒಂದು ಮಹತ್ವದ ಬೆಳವಣಿಗೆ ನಡೆದಿದೆ. ಯುಎಇ (UAE) ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಭಾರತಕ್ಕೆ ಅನಿರೀಕ್ಷಿತ ಭೇಟಿ ನೀಡಿದ ಬೆನ್ನಲ್ಲೇ, ಪಾಕಿಸ್ತಾನದ ವಿಮಾನ ನಿಲ್ದಾಣದ ಒಪ್ಪಂದದಿಂದ ಯುಎಇ ಹಿಂದೆ ಸರಿದಿದೆ . ಪಾಕಿಸ್ತಾನದ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇಸ್ಲಾಮಾಬಾದ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ಯುಎಇಗೆ ಹಸ್ತಾಂತರಿಸಲು ಮಾತುಕತೆ ನಡೆದಿತ್ತು. ಈ ಒಪ್ಪಂದವು ಸುಮಾರು ಆಗಸ್ಟ್…

Read More

VHT 2025-26: ವರ್ಷದ ಕೊನೆಯ ದಿನ ಸಿಡಿದವು ಬರೋಬ್ಬರಿ 13 ಶತಕಗಳು

ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಬ್ಯಾಟ್ಸ್‌ಮನ್‌ಗಳ ಅಬ್ಬರ ಮುಂದುವರೆದಿದೆ. ಟೂರ್ನಿಯ ಮೊದಲ ಪಂದ್ಯದಿಂದಲೂ ಶತಕಗಳ ಸರಮಾಲೆ ಸೃಷ್ಟಿಯಾಗಿದೆ. ಇದೀಗ ಈ ಟೂರ್ನಿಯ ನಾಲ್ಕನೇ ಸುತ್ತಿನಲ್ಲೂ ಬ್ಯಾಟ್ಸ್‌ಮನ್​ಗಳಿಂದ ಸ್ಫೋಟಕ ಶತಕಗಳು ಸಿಡಿದಿವೆ. ಡಿಸೆಂಬರ್ 31 ರಂದು ನಡೆದ ಟೂರ್ನಿಯ ನಾಲ್ಕನೇ ಸುತ್ತಿನಲ್ಲಿ ಒಟ್ಟು 13 ಬ್ಯಾಟ್ಸ್‌ಮನ್‌ಗಳು ಶತಕಗಳಬ ಬಾರಿಸಿದ್ದಾರೆ. ಇದರಲ್ಲಿ ಇಬ್ಬರು ಆಟಗಾರರು 150 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ವಿಜಯ್ ಹಜಾರೆ ಟ್ರೋಫಿಯ ನಾಲ್ಕನೇ ಸುತ್ತಿನಲ್ಲಿ ಮುಂಬೈ ಪರ ಆಡುತ್ತಿರುವ ಅನುಭವಿ ಬ್ಯಾಟ್ಸ್‌ಮನ್ ಸರ್ಫರಾಜ್ ಖಾನ್…

Read More

ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ – Kannada News | Spandana Somanna Talks About Boyfriend and Marriage plan

ಸ್ಪಂದನಾ ಸೋಮಣ್ಣ ಅವರು ಬಾಯ್​ಫ್ರೆಂಡ್ ಬಗ್ಗೆ ಬಿಗ್ ಬಾಸ್ ಅಲ್ಲಿ ಮಾತನಾಡಿದ್ದರು ಎನ್ನಲಾಗಿತ್ತು. ಎಲಿಮಿನೇಟ್ ಆದ ಬಳಿಕ ಟಿವಿ9 ಕನ್ನಡಕ್ಕೆ ನೀಡಿದ ಸಂದರ್ಶನದಲ್ಲಿ ಇದೇ ವಿಷಯ ಚರ್ಚೆಗೆ ಬಂದಿದೆ. ‘ಸ್ಪಂದನಾಗೆ ಬಾಯ್ಫ್ರೆಂಡ್ ಇದಾನಾ ಇಲ್ವ ಅನ್ನೋದನ್ನು ಗೆಸ್ ಮಾಡ್ತಾ ಇರಿ. ಆ ಕುತೂಹಲ ಇರಲಿ. ಮದುವೆ ಆಗೋಕೆ ಇನ್ನೂ ಸಮಯ ಇದೆ. ಈಗ ಸಿಕ್ಕಿರೋ ಫೇಮ್​​ನ ಎಂಜಾಯ್ ಮಾಡ್ತೀನಿ’ ಎಂದಿದ್ದಾರೆ ಸ್ಪಂದನಾ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More