Headlines

ಮಲಗುವ ಮುನ್ನ ಐಶ್ವರ್ಯಾಗೆ ಮೂರು ಬಾರಿ ಕ್ಷಮೆ ಕೇಳುತ್ತಾರೆ ಅಭಿಷೇಕ್ ಬಚ್ಚನ್ – Kannada News | Aishwarya Rai and Abhishek Bachchan’s Love Story: From Proposal to Dispelling Rumors

ಬಾಲಿವುಡ್ ನಟಿ ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ದಂಪತಿ ಸದಾ ಸುದ್ದಿಯಲ್ಲಿರುತ್ತಾರೆ. ಇಬ್ಬರೂ 2007ರಲ್ಲಿ ವಿವಾಹವಾದರು. ಇಬ್ಬರೂ ಕೆಲವು ಕಾಲ ಡೇಟಿಂಗ್ ಮಾಡುತ್ತಿದ್ದರು. ನಂತರ, ಅವರು ಮದುವೆಯಾಗಲು ನಿರ್ಧರಿಸಿದರು. ಅಭಿಷೇಕ್ (Abhishek Bachchan ) ಯಾವಾಗಲೂ ಐಶ್ವರ್ಯ ರೈ ಜೊತೆಗಿನ ತಮ್ಮ ಸಂಬಂಧದ ಬಗ್ಗೆ ಮಾತನಾಡುತ್ತಾರೆ. ಇತ್ತೀಚೆಗೆ ಅವರು ಪ್ರಪೋಸ್ ಮಾಡಿದ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯ ರೈ ವಿಚ್ಛೇದನ ಪಡೆಯಲಿದ್ದಾರೆ ಎಂಬ ಮಾತುಗಳು ಕೇಳಿಬಂದವು. ಆದರೆ, ಆ ಸಮಯದಲ್ಲಿ, ಬಚ್ಚನ್ ಕುಟುಂಬದಿಂದ…

Read More

LPG Price Hike: ಎಲ್​ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ, ಗ್ರಾಹಕರಿಗೆ ಬಿಗ್ ಶಾಕ್

ನವದೆಹಲಿ, ಮಾರ್ಚ್ 7: ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಯುದ್ಧ ಸನ್ನಿವೇಶದ ನಡುವೆಯೇ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ (LPG Cylinder price Hike) ಹೆಚ್ಚಳವಾಗಿದೆ. 14.2 ಕಿಲೋಗ್ರಾಂ ತೂಕದ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 60 ರೂ. ಹೆಚ್ಚಿಸಲಾಗಿದ್ದು, ಇದರೊಂದಿಗೆ ದೆಹಲಿಯಲ್ಲಿ ಒಂದು ಸಿಲಿಂಡರ್ ಬೆಲೆ 853 ರೂ.ನಿಂದ 913ಕ್ಕೆ ಏರಿಕೆಯಾಗಿದೆ. ಅದೇ ರೀತಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನೂ 115 ರೂ. ಹೆಚ್ಚಿಸಲಾಗಿದೆ. ಈ ಹೆಚ್ಚಳದ ಬಳಿಕ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ…

Read More

ತೀವ್ರಗೊಂಡ ಕುರ್ಚಿ ಕಿತ್ತಾಟ: ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ – Kannada News | Power Tussle In Karnataka Congress: CM Siddaramaiah supporters plan Ahinda meet in Mysuru

ಮೈಸೂರು, (ಡಿಸೆಂಬರ್ 23): ಹೈಕಮಾಂಡ್.. ಹೈಕಮಾಂಡ್.. ಹೈಕಮಾಂಡ್.. ನಾಯಕತ್ವ ಬದಲಾವಣೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ (Congress)​​ ನಾಯಕರಲ್ಲಿ ಯಾರನ್ನೇ ಕೇಳಿದರೂ ಸಹ ಎಲ್ಲರ ಬೆರಳು ನೇರವಾಗಿ ಹೈಕಮಾಂಡ್ ಕಡೆಗೆ ತಿರುಗುತ್ತೆ. ಆದ್ರೆ ಗೊಂದಲ ಬಗೆಹರಿಸಿಬೇಕಿದ್ದ ಹೈಕಮಾಂಡ್​ನ ಭಾಗವಾಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಗೊಂದಲ ಸೃಷ್ಟಿ ಮಾಡಿದ್ದು ಹೈಕಮಾಂಡ್ ಅಲ್ಲ.ಇಲ್ಲಿ ಲೋಕಲ್ ಆಗಿ ಏನ್ ಆಗಿದೆಯೋ ಇಲ್ಲೇ ಸೆಟಲ್ ಮಾಡಿಕೊಳ್ಳಿ ಎಂದಿದ್ದಾರೆ. ಇದರಿಂದ ಸಿದ್ದರಾಮಯ್ಯ (Siddaramaiah), ಡಿಕೆ ಶಿವಕುಮಾರ್ (DK Shivakumar) ಬಣಗಳಲ್ಲಿ ಗೊಂದಲ ಸೃಷ್ಟಿಸಿದೆ. ಹೇಗಾದರೂ…

Read More

ಟಿವಿ9 ಎಕ್ಸ್​​ಪೋದಲ್ಲಿ ‘ಹಯಗ್ರೀವ’ ಯಶಸ್ಸಿನ ಬಗ್ಗೆ ಮಾತನಾಡಿದ ಧನ್ವೀರ್​-ಸಂಜನಾ

ಟಿವಿ9 ಎಕ್ಸ್​​ಪೋ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ನಡೆಯುತ್ತಿದೆ. ಮಾರ್ಚ್ 6, 7, 8 ಮೂರು ದಿನ ಇದು ಇರಲಿದೆ. ಆಟೋಮೊಬೈಲ್, ಲೈಫ್​ಸ್ಟೈಲ್​, ಫರ್ನಿಚರ್​ಗಳ ಮಾರಾಟ ನಡೆಯಲಿದ್ದು, ಒಂದೇ ಸೂರಿನಡಿ ನೂರಾರು ಮಳಿಗೆಗಳ ಸಂಗಮ ಆಗಿದೆ. ಇದಕ್ಕೆ ನಟ ಧನ್ವೀರ್ ಹಾಗೂ ಸಂಜನಾ ಆಗಮಿಸಿದರು. ಈ ವೇಳೆ ಅವರುಗಳು ಟಿವಿ9 ಎಕ್ಸ್​​ಪೋ ಬಗ್ಗೆ ಹಾಗೂ ಹಯಗ್ರೀವ ಸಿನಿಮಾ ಯಶಸ್ಸಿನ ಬಗ್ಗೆ ಮಾತನಾಡಿದರು. ಚಿತ್ರಕ್ಕೆ ಸಿಗುತ್ತಿರುವ ಅದ್ಭುತ ಪ್ರತಿಕ್ರಿಯೆಗೆ ಅವರು ಖುಷಿಯಾಗಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More

2035ಕ್ಕೆ 300 ಬಿಲಿಯನ್ ಡಾಲರ್ ದಾಟಲಿದೆ ಭಾರತದ ಸೆಮಿಕಂಡಕ್ಟರ್ ಮಾರುಕಟ್ಟೆ ಗಾತ್ರ

ನವದೆಹಲಿ, ಮಾರ್ಚ್ 18: ಭಾರತದ ಸೆಮಿಕಂಡಕ್ಟರ್ ಮಾರುಕಟ್ಟೆ (Semiconductor Market) ಮುಂದಿನ ನಾಲ್ಕು ವರ್ಷದಲ್ಲಿ ಮೂರು ಪಟ್ಟು ಬೆಳೆಯುವ ನಿರೀಕ್ಷೆ ಇದೆ. 2030ರೊಳಗೆ ಈ ಚಿಪ್ ಉದ್ಯಮ 120 ಬಿಲಿಯನ್ ಡಾಲರ್​ನಷ್ಟಾಗಬಹುದು. 2035ರೊಳಗೆ ಇದು ಬರೋಬ್ಬರಿ 300 ಬಿಲಿಯನ್ ಡಾಲರ್ ಮಾರುಕಟ್ಟೆಯಾಗಲಿದೆ. ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಆಟೊಮೋಟಿವ್ ಗ್ರೋತ್, ಡಾಟಾ ಸೆಂಟರ್ ವಿಸ್ತರಣೆ ಇತ್ಯಾದಿ ಬಳಕೆ ಹೆಚ್ಚುವುದರಿಂದ ಭಾರತದ ಸೆಮಿಕಂಡಕ್ಟರ್ ಮಾರುಕಟ್ಟೆ ಗಣನೀಯವಾಗಿ ಹಿಗ್ಗಬಹುದು ಎಂದು ಡುಲಾಯ್ಟ್ (Deloitte) ವರದಿಯಲ್ಲಿ ಅಭಿಪ್ರಾಯಪಡಲಾಗಿದೆ. ಭಾರತದಲ್ಲಿ ಸದ್ಯಕ್ಕೆ ಅದಕ್ಕೆ ಇರುವ ಸೆಮಿಕಂಡಕ್ಟರ್…

Read More

World’s Largest Shiva Linga: ಬಿಹಾರದಲ್ಲಿ ಪ್ರತಿಷ್ಠಾಪನೆಗೆ ಸಿದ್ಧವಾದ ವಿಶ್ವದ ಅತಿದೊಡ್ಡ ಏಕಶಿಲಾ ಶಿವಲಿಂಗ; ಇಲ್ಲಿನ ವಿಶೇಷತೆ ತಿಳಿಯಿರಿ – Kannada News | World’s Largest Monolithic Shiva Linga at Virat Ramayan Temple, Champaran

ವಿಶ್ವದ ಅತಿ ದೊಡ್ಡ ಏಕಶಿಲಾ ಶಿವಲಿಂಗ ಬಿಹಾರದ ಚಂಪಾರಣ್ಯದಲ್ಲಿ ನಿರ್ಮಾಣವಾಗುತ್ತಿರುವ ವಿರಾಟ್ ರಾಮಾಯಣ ದೇವಾಲಯದಲ್ಲಿ ವಿಶ್ವದ ಅತಿದೊಡ್ಡ ಏಕಶಿಲಾ ಶಿವಲಿಂಗವನ್ನು ಪ್ರತಿಷ್ಠಾಪಿಸಲು ಭಾರೀ ಸಿದ್ಧತೆ ನಡೆಯುತ್ತಿದೆ. ತಮಿಳುನಾಡಿನ ಪ್ರಸಿದ್ಧ ಕರಕುಶಲ ಕೇಂದ್ರವಾದ ಮಹಾಬಲಿಪುರಂ ಬಳಿಯ ಪಟ್ಟಿಕಾಡು ಗ್ರಾಮದಲ್ಲಿ 33 ಅಡಿ ಎತ್ತರ, 210 ಟನ್ ತೂಕದ ಈ ಬೃಹತ್​​ ಏಕಶಿಲಾ ಶಿವಲಿಂಗವನ್ನು ಕೆತ್ತಲಾಗಿದೆ. ಇತ್ತೀಚಿಗಷ್ಟೇ ತಮಿಳುನಾಡಿನಿಂದ ರಸ್ತೆ ಮೂಲಕ ಸುಮಾರು 2,100 ಕಿಲೋಮೀಟರ್ ದೂರದಲ್ಲಿರುವ ಚಂಪಾರಣ್ಯಕ್ಕೆ ತರಲಾಗಿದೆ. ದೇವಾಲಯದ ಟ್ರಸ್ಟ್ ಪ್ರಕಾರ, ಜನವರಿ 17 ರಂದು ಶಿವಲಿಂಗ…

Read More

ಅಮೆರಿಕ: ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ ವಿದ್ಯಾರ್ಥಿನಿ ಸಾವು, ಕುಟುಂಬಕ್ಕೆ 260 ಕೋಟಿ ರೂ. ಪರಿಹಾರ – Kannada News | US Police Accident Case: Indian Student Death, Family Gets Record 29 Million Dollar Settlement

ವಾಷಿಂಗ್ಟನ್, ಫೆಬ್ರವರಿ 12: ಅಮೆರಿಕದಲ್ಲಿ ನಡೆದ ಅಪಘಾತ(Accident)ದಲ್ಲಿ ಸಾವನ್ನಪ್ಪಿದ್ದ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 262 ಕೋಟಿ ರೂ. ಪರಿಹಾರ ನೀಡಲಾಗುತ್ತಿದೆ. ಈ ಮೊತ್ತ ಎಷ್ಟು ದೊಡ್ಡದೆಂದರೆ, ಪೊಲೀಸರ ನಿರ್ಲಕ್ಷ್ಯದಿಂದ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಅಮೆರಿಕ ಇತಿಹಾಸದಲ್ಲಿ ಇದುವರೆಗಿನ ಅತಿದೊಡ್ಡ ಪರಿಹಾರಗಳಲ್ಲಿ ಇದು ಕೂಡ ಒಂದು. 2023 ರಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಪೊಲೀಸ್ ಅಧಿಕಾರಿಯೊಬ್ಬರ ಕಾರು ಡಿಕ್ಕಿ ಹೊಡೆದು 23 ವರ್ಷದ ಜಾಹ್ನವಿ ಕಂದುಲಾ ಸಾವನ್ನಪ್ಪಿದ್ದರು. ಜಾಹ್ನವಿ ಕಂದುಲಾ ಭಾರತದವರಾಗಿದ್ದು, ಸಿಯಾಟಲ್‌ನಲ್ಲಿರುವ ಈಶಾನ್ಯ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ…

Read More

ಹಲವು ಜಿಲ್ಲೆಗಳಲ್ಲಿ ಅಕಾಲಿಕ ಮಳೆ ಅಬ್ಬರ, ಸಿಡಿಲಿಗೆ ವೃದ್ಧೆ ಬಲಿ, ಬಿರುಗಾಳಿಗೆ ಹಾರಿಹೋದ ಮನೆಗಳ ಮೇಲ್ಚಾವಣಿ! – Kannada News | Unseasonal Rain in Karnataka: One Dead Due to Lightning in Hassan; Houses Damaged by Heavy Winds in Chikkamagaluru

ಚಿಕ್ಕಮಗಳೂರಿನಲ್ಲಿ ಸುರಿದ ಮಳೆImage Credit source: tv9 ಬೆಂಗಳೂರು, ಏಪ್ರಿಲ್ 21: ಕರ್ನಾಟಕದಲ್ಲಿ ಉಷ್ಣ (Heat Wave) ಅಲೆಯ ಆಘಾತದ ನಡುವೆಯೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕಾಲಿಕ ಮಳೆ (Karnataka Rains) ರೌದ್ರಾವತಾರ ತಾಳಿದ್ದು, ಜನಜೀವನ ಅಸ್ತವ್ಯಸ್ತಗೊಳ್ಳುವಂತೆ ಮಾಡಿದೆ. ಬಿರುಗಾಳಿ ಸಹಿತ ಸುರಿದ ಆಲಿಕಲ್ಲು ಮಳೆಗೆ ಮನೆಗಳು ಜಖಂಗೊಂಡಿದ್ದು, ಹಾಸನದಲ್ಲಿ ಸಿಡಿಲು ಬಡಿದು ವೃದ್ಧೆಯೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಸೋಮವಾರ ನಡೆದಿದೆ. ಹಾಸನ: ಸಿಡಿಲಿಗೆ ಬಲಿಯಾದ ವೃದ್ಧೆ ಹಾಸನ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹುಲಕುಂದ ಗ್ರಾಮದ…

Read More

IPL 2026: ಐಪಿಎಲ್ ಫೈನಲ್​ಗಳಲ್ಲಿ ಸೋಲಿಲ್ಲದ ಸರದಾರರು

2026 ರ ಐಪಿಎಲ್ ಮಾರ್ಚ್ 28 ರಂದು ಪ್ರಾರಂಭವಾಗಲಿದೆ. ಇದು ಈ ಲೀಗ್​ನ 19ನೇ ಆವೃತ್ತಿಯಾಗಿದ್ದು, ಕಳೆದ 18 ಆವೃತ್ತಿಗಳಲ್ಲಿ ಸಾವಿರಾರು ದಾಖಲೆಗಳು ಸೃಷ್ಟಿಯಾಗಿವೆ. ಇದು ಈ ಲೀಗ್​ನ ಯಶಸ್ಸಿಗೂ ಕಾರಣವಾಗಿದೆ. ಅಂತಹ ದಾಖಲೆಗಳಲ್ಲಿ ಐಪಿಎಲ್ ಇತಿಹಾಸದಲ್ಲಿ ಇದುವರೆಗೆ ನಡೆದಿರುವ 18 ಫೈನಲ್‌ಗಳಲ್ಲಿ ಎಂದಿಗೂ ಸೋತಿಲ್ಲದ 16 ಆಟಗಾರರ ಪಟ್ಟಿ ಇಲ್ಲಿದೆ. ಈ ಪಟ್ಟಿಯಲ್ಲಿ ಆರು ವಿದೇಶಿ ಆಟಗಾರರಿದ್ದರೆ, 10 ಭಾರತೀಯ ಆಟಗಾರರು ಸೇರಿದ್ದಾರೆ. ರೋಹಿತ್ ಶರ್ಮಾ ಒಬ್ಬ ಆಟಗಾರನಾಗಿ ಅತಿ ಹೆಚ್ಚು ಐಪಿಎಲ್ ಫೈನಲ್‌ಗಳನ್ನು ಗೆದ್ದಿದ್ದಾರೆ….

Read More

ಇಲ್ಲಿವರೆಗೆ ಒಂದು ಲೆಕ್ಕ, ಇನ್ಮೇಲೆ ಮತ್ತೊಂದು ಲೆಕ್ಕ; ವರ್ಕೌಟ್ ಶುರು ಮಾಡಿದ ಗಿಲ್ಲಿ ನಟ

ಗಿಲ್ಲಿ ನಟ ಅವರು (Gilli Nata) ‘ಬಿಗ್ ಬಾಸ್ ಕನ್ನಡ ಸೀಸನ್ 12’ ಗೆದ್ದ ಬಳಿಕ ಅಪಾರ ಜನಪ್ರಿಯತೆ ಪಡೆದುಕೊಂಡರು. ಅವರಿಗೆ ಇನ್​​ಸ್ಟಾಗ್ರಾಮ್ ಅಲ್ಲಿ 2.2 ಮಿಲಿಯನ್ ಫಾಲೋವರ್ಸ್ ಇದ್ದಾರೆ. ಬಿಗ್ ಬಾಸ್​​ಗೆ ಬಂದು ಸ್ಪರ್ಧಿಯೊಬ್ಬರು ಇಷ್ಟು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದಿದ್ದು ಇದೇ ಮೊದಲು. ಈಗ ಗಿಲ್ಲಿ ನಟ ಅವರು ಹೀರೋ ಆಗಿ ಬಡ್ತಿ ಪಡೆಯುತ್ತಿದ್ದಾರಾ ಎಂಬ ಕುತೂಹಲ ಮೂಡಿದೆ. ಏಕೆಂದರೆ ಅವರು ಜಿಮ್​​ನಲ್ಲಿ ವರ್ಕೌಟ್ ಶುರು ಮಾಡಿದ್ದಾರೆ. ಗಿಲ್ಲಿ ನಟ ಅವರು ತಮ್ಮ ಫಿಟ್ನೆಸ್​​ಗೆ…

Read More