Headlines

ಇರಾನ್ ನಾಯಕ ಅಲಿ ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ: ಕಾಂಗ್ರೆಸ್ ಶಾಸಕ ಎನ್​ಎ ಹ್ಯಾರಿಸ್​ಗೆ ಎದುರಾಯ್ತು ಸಂಕಷ್ಟ – Kannada News | Bengaluru Protest Row: Complaint Filed Against Congress MLA NA Harris Over Protest Condemning Ali Khamenei Killing

ಅಲಿ ಖಮೇನಿ & ಎನ್ಎ ಹ್ಯಾರಿಸ್Image Credit source: TV9 Network ಬೆಂಗಳೂರು, ಮಾರ್ಚ್​ 5: ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (Ali Khamenei) ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆ ವಿಚಾರ ಇದೀಗ ರಾಜಕೀಯ ಹಾಗೂ ಕಾನೂನು ವಿವಾದಕ್ಕೆ ಕಾರಣವಾಗಿದೆ. ಹೈಕೋರ್ಟ್ ಆದೇಶ ಉಲ್ಲಂಘಿಸಿ ಪ್ರತಿಭಟನೆ ನಡೆಸಲಾಗಿದೆ ಎಂಬ ಆರೋಪದ ಹಿನ್ನೆಲೆ ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ (Congress) ಶಾಸಕ ಎನ್ಎ ಹ್ಯಾರಿಸ್ (NA Harris) ವಿರುದ್ಧ ದೂರು ಸಲ್ಲಿಕೆಯಾಗಿದೆ. ಇರಾನ್ ನಾಯಕ ಅಲಿ…

Read More

Propose Day 2026: ಪ್ರಪೋಸ್‌ ಡೇಯಂದು ಈ ರೀತಿ ನಿಮ್ಮ ಮನಸ್ಸಿಗೆ ಇಷ್ಟವಾದ ಹುಡ್ಗಿಗೆ ಪ್ರೇಮ ಪ್ರಸ್ತಾಪ ಮಾಡಿ – Kannada News | Propose Day 2026: How to propose to your loved one on Propose Day? Here’s the information

ವ್ಯಾಲೆಂಟೈನ್‌ ವೀಕ್‌ನ ಎರಡನೇ ದಿನ ಅಂದ್ರೆ ಫೆಬ್ರವರಿ 8 ರಂದು ಪ್ರಪೋಸ್‌ ಡೇ (Propose Day) ಆಚರಿಸಲಾಗುತ್ತದೆ. ಪ್ರೇಮಿಗಳ ಪಾಲಿಗಂತೂ ಈ ದಿನ ತುಂಬಾನೇ ಸ್ಪೆಷಲ್.‌ ಈ ದಿನವನ್ನು ಪ್ರೀತಿಯನ್ನು ವ್ಯಕ್ತಪಡಿಸಲು ಅತ್ಯಂತ ಸುಂದರವಾದ ಸಮಯವೆಂದು ಪರಿಗಣಿಸಲಾಗಿದೆ. ನೀವು ಸಹ ಬಹಳ ದಿನಗಳಿಂದ ಒಂದು ಹುಡುಗ/ಹುಡುಗಿಯನ್ನು ಮೆಚ್ಚಿಕೊಂಡಿದ್ದರೆ ಮತ್ತು ನಿಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಪರಿಪೂರ್ಣ ಅವಕಾಶವನ್ನು ಹುಡುಕುತ್ತಿದ್ದರೆ, ಪ್ರಪೋಸ್‌ ಡೇ ನಿಮಗೆ ಸೂಕ್ತವಾಗಿದೆ. ನೀವು ಈ ರೀತಿ ಪ್ರಪೋಸ್‌ ಮಾಡಿದ್ರೆ ಪಕ್ಕಾ ನೀವು ಇಷ್ಟಪಟ್ಟ ಹುಡುಗಿ ನಿಮ್ಮ…

Read More

ಅಕ್ರಮ ರೆಸಾರ್ಟ್‌, ಹೋಂ ಸ್ಟೇಗಳ ಮಾಲೀಕರಿಗೆ ಭರ್ಜರಿ ಶಾಕ್​​ ಕೊಟ್ಟ ಕೊಪ್ಪಳ ಜಿಲ್ಲಾಡಳಿತ – Kannada News | Illegal Resorts and Homestays Seized and Demolished in Koppal

ಕೊಪ್ಪಳ, ಫೆಬ್ರವರಿ 28: ಅಕ್ರಮ ರೆಸಾರ್ಟ್‌ಗಳ ಬಗ್ಗೆ ಟಿವಿ9 ವರದಿ ಬೆನ್ನಲ್ಲೇ ಇವುಗಳ ವಿರುದ್ಧ ಕೊಪ್ಪಳ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಂಡಿದೆ. ಕಾರ್ಯಾಚರಣೆ ನಡೆಸಿ ಹಲವು ಅನಧಿಕೃತ ರೆಸಾರ್ಟ್‌ಗಳನ್ನು ಸೀಜ್ ಮಾಡಲಾಗಿದ್ದು, ಕೊಪ್ಪಳ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ 49 ಮತ್ತು ಗಂಗಾವತಿ ಪ್ರದೇಶದಲ್ಲಿ 87 ಅನಧಿಕೃತ ರೆಸಾರ್ಟ್‌ಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. ಇದರ ಜೊತೆಗೆ, ಜಿಲ್ಲೆಯ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ 5 ರೆಸಾರ್ಟ್‌ಗಳನ್ನು ಜಿಲ್ಲಾಡಳಿತ ಸಂಪೂರ್ಣವಾಗಿ ತೆರವುಗೊಳಿಸಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ….

Read More

ಜಾಗತಿಕ ಹೂಡಿಕೆಗೆ ಭಾರತ ವಿಶ್ವಾಸಾರ್ಹ ತಾಣ: ಹೂಡಿಕೆ ಒಪ್ಪಂದಕ್ಕೆ ಜೋಶಿ ಮಾತುಕತೆ ಫಲಪ್ರದ – Kannada News | Davos WEF: India a reliable destination for global investment; Pralhad Joshi holds important discussions with national leaders

ದಾವೋಸ್​​, ಜನವರಿ 20: ಭಾರತ ಪ್ರಸ್ತುತದಲ್ಲಿ ಜಾಗತಿಕ ಹೂಡಿಕೆಗೆ ವಿಶ್ವಾಸಾರ್ಹ ಮತ್ತು ಭವಿಷ್ಯದ ಸುಭದ್ರ ತಾಣವಾಗಿ ಹೊರ ಹೊಮ್ಮುತ್ತಿದ್ದು, ದಾವೋಸ್​ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆ (WEF) ಎರಡನೇ ದಿನದ ಶೃಂಗ ಸಭೆ ಇದಕ್ಕೆ ಸಾಕ್ಷಿಯಾಯಿತು. 2026ರ ಶುರುವಿನಲ್ಲೇ ಈ ವಿಶ್ವ ಆರ್ಥಿಕ ವೇದಿಕೆ ಮಹತ್ವದ ಸಭೆಯಲ್ಲಿ ಮಂಗಳವಾರ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ (Pralhad Joshi) ವಿವಿಧ ರಾಷ್ಟ್ರಗಳ ಪ್ರತಿನಿಧಿಗಳ ಜತೆ ಭಾರತದೊಂದಿಗೆ ಹೂಡಿಕೆ ಒಪ್ಪಂದಕ್ಕೆ ಫಲಪ್ರದ ಮಾತುಕತೆ ಮತ್ತು…

Read More

ಜೆಪಿ ನಗರದಲ್ಲಿ ಕಾರಿನ ಮೇಲೆ ಬಿದ್ದ ಬೃಹತ್ ಮರ; 12 ಗಂಟೆ ಕಳೆದರೂ ಸ್ಥಳಕ್ಕೆ ಬಾರದ ಅಧಿಕಾರಿಗಳು – Kannada News | JP Nagar Incident: Heavy Rain Causes Tree to Fall on Car, Public Outcry Over Official Inaction

ಬೆಂಗಳೂರು, ಏ.30: ಸಿಲಿಕಾನ್​ ಸಿಟಿಯ ಜೆಪಿ ನಗರ 24ನೇ ಮುಖ್ಯ ರಸ್ತೆಯಲ್ಲಿ ನಿಂತಿದ್ದ ಕಾರಿನ ಮೇಲೆ ಭಾರೀ ಮಳೆಗೆ ಬೃಹತ್ ಮರವೊಂದು ಬಿದ್ದಿದೆ. ಇದರಿಂದ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ನಿನ್ನೆ ಸಂಜೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದರೂ, ಸುಮಾರು 12 ಗಂಟೆಗಳಾದರೂ ಜಿಬಿ ಅಧಿಕಾರಿಗಳು ಸ್ಥಳಕ್ಕೆ ಬಂದು ತೆರವು ಕಾರ್ಯಾಚರಣೆ ನಡೆಸಿಲ್ಲ. ಮರ ಬಿದ್ದ ಪರಿಣಾಮವಾಗಿ ರಸ್ತೆಯ ಒಂದು ಬದಿಯ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ವಾಹನಗಳು ಒಂದೇ ರಸ್ತೆಯಲ್ಲಿ ಎರಡೂ ಕಡೆ ಚಲಿಸಬೇಕಾದ ಪರಿಸ್ಥಿತಿ…

Read More

ಮಕರ ರಾಶಿಗೆ ಶುಕ್ರ ಪ್ರವೇಶ: ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ – Kannada News | Venus Transit into Capricorn: What Today’s Horoscope Holds for all zodiac sign

ಇಂದಿನ ದಿನ ವಿಶ್ವಾವಸು ನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯ ಮಾಸದ ಕೃಷ್ಣಪಕ್ಷದ ದಶಮಿ ತಿಥಿಯಾಗಿದೆ. ಚಂದ್ರನು ವಿಶಾಖ ನಕ್ಷತ್ರದ ತುಲಾ ರಾಶಿಯಲ್ಲಿ ಸಂಚರಿಸುತ್ತಾನೆ. ಇಂದು ಬೆಳಗಿನ ಜಾವ 4:02ಕ್ಕೆ ಶುಕ್ರ ಗ್ರಹವು ಧನು ರಾಶಿಯಿಂದ ಮಕರ ರಾಶಿಯನ್ನು ಪ್ರವೇಶಿಸಿರುವುದು ವಿಶೇಷವಾಗಿದೆ. ಸಂಕ್ರಾಂತಿಯ ಪೂರ್ವಭಾವಿಯಾಗಿರುವ ಈ ದಿನವು ಸೂರ್ಯ ಭಗವಾನರು ಉತ್ತರಾಯಣಕ್ಕೆ ಪ್ರವೇಶಿಸುವ ಶುಭ ಕಾಲವನ್ನು ಸೂಚಿಸುತ್ತದೆ. ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಇಂದಿನ ದಿನ ಭವಿಷ್ಯವನ್ನು ಇಲ್ಲಿ ವಿವರಿಸಿದ್ದಾರೆ. ಇಂದು ರಾಹುಕಾಲವು…

Read More

ಸಿನಿಮಾ ನಿರ್ದೇಶನಕ್ಕೆ ಇಳಿಯುತ್ತಾರೆ ಗಿಲ್ಲಿ ನಟ? ದೊಡ್ಡ ಪ್ಲ್ಯಾನ್ ರಿವೀಲ್ – Kannada News | Gilli Nata: Bigg Boss 12 Winner’s Directorial Debut? Kannada Film Dreams After Victory

ಗಿಲ್ಲಿ ನಟ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ವಿನ್ನರ್ ಆಗಿ ಹೊರಹೊಮ್ಮಿದರು. ಅವರು ಅದ್ಭುತವಾಗಿ ಮನರಂಜನೆ ನೀಡಿದರು ಮತ್ತು ವಿಜಯ ಪತಾಕೆಯನ್ನು ಹಾರಿಸಿದರು. ಈಗ ಗಿಲ್ಲಿ ನಟ ಅವರನ್ನು ಹುಡುಕಿ ಸಿನಿಮಾ ಆಫರ್​​​ಗಳು ಬರಬಹುದು ಎಂದು ಹೇಳಲಾಗುತ್ತಾ ಇದೆ. ಇದರ ಜೊತೆಗೆ ಅವರಿಗೆ ಸಿನಿಮಾ ನಿರ್ದೇಶನ ಮಾಡೋ ಪ್ಲ್ಯಾನ್ ಇದೆ ಎಂದು ಹೇಳಲಾಗುತ್ತಾ ಇದೆ. ವೈರಲ್ ಆದ ಹಳೆಯ ವಿಡಿಯೋ ಇದಕ್ಕೆ ಕಾರಣ ಎನ್ನಬಹುದು. ಗಿಲ್ಲಿ ನಟ ಅವರು ಮೊದಲಿನಿಂದಲೂ ನಿರ್ದೇಶನದಲ್ಲಿ…

Read More

ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್ – Kannada News

‘ಕೆರೆಬೇಟೆ’ ಖ್ಯಾತಿಯ ನಟ ಗೌರಿಶಂಕರ್ ಅವರು ‘ಕಾಮನ್ ಮ್ಯಾನ್’ (Common Man) ಚಿತ್ರದಲ್ಲಿ ಮುಖ್ಯ ಪಾತ್ರ ಮಾಡಿದ್ದಾರೆ. ಶೀರ್ಷಿಕೆಯೇ ಸೂಚಿಸುವಂತೆ ಒಬ್ಬ ಸಾಮಾನ್ಯ ವ್ಯಕ್ತಿ ರಾಜ್ಯದ ಮುಖ್ಯಮಂತ್ರಿ ಆದರೆ ಏನಾಗುತ್ತದೆ ಎಂಬುದು ಈ ಸಿನಿಮಾದ ಕಥೆ. ಹಿರಿಯ ನಿರ್ದೇಶಕ ಓಂ ಸಾಯಿ ಪ್ರಕಾಶ್ ಅವರು ಈ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ನಿರ್ಮಾಪಕ ಎನ್. ನರಸಿಂಹಮೂರ್ತಿ ಅವರ ಜನ್ಮದಿನದ ಪ್ರಯುಕ್ತ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಈ ವೇಳೆ ಓಂ ಸಾಯಿ ಪ್ರಕಾಶ್ (Om Sai Prakash) ಅವರು…

Read More

ರಣವೀರ್ ವಿವಾದ ಬಳಿಕ ‘ಡಾನ್ 3’ ಚಿತ್ರಕ್ಕೆ ಮರಳಲು ಶಾರುಖ್ ರೆಡಿ; ಹಾಕಿದ ಷರತ್ತೇನು? – Kannada News | Don 3 Controversy: Ranveer’s Exit, SRK’s Condition & The Next Don Mystery

‘ಡಾನ್ 3’ (Don 3) ಚಿತ್ರದ ವಿವಾದ ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಸದ್ಯ ಬಿ-ಟೌನ್‌ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಶಾರುಖ್ ಖಾನ್ ಅವರು ‘ಡಾನ್’ ಹಾಗೂ ‘ಡಾನ್ 2’ ಸಿನಿಮಾಗಳಲ್ಲಿ ನಟಿಸಿ ಜಾಗತಿಕ ಮಟ್ಟದಲ್ಲಿ ದೊಡ್ಡ ಯಶಸ್ಸು ತಂದುಕೊಟ್ಟಿದ್ದರು. ಆ ಬಳಿಕ ನಿರ್ದೇಶಕ ಫರ್ಹಾನ್ ಅಖ್ತರ್ ಅವರು ‘ಡಾನ್ 3’ ಚಿತ್ರಕ್ಕೆ ರಣವೀರ್ ಸಿಂಗ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿಕೊಂಡಿದ್ದರು. ಆದರೆ, ರಣವೀರ್ ಸಿಂಗ್ ಸಿನಿಮಾದಿಂದ ದಿಢೀರ್ ಹೊರನಡೆದಿರುವುದರಿಂದ ಅವರು ಈ ಚಿತ್ರದಲ್ಲಿ ನಟಿಸುವುದು ಬಹುತೇಕ…

Read More

ಮುಂಬೈ ಇಂಡಿಯನ್ಸ್ ತಂಡದ ಇಬ್ಬರು ವಿದೇಶಿ ಆಟಗಾರರು ಅಲಭ್ಯ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ದ್ವಿತೀಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ತಂಡದ ಇಬ್ಬರು ವಿದೇಶಿ ಆಟಗಾರರು ಅಲಭ್ಯರಾಗಲಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದ ವಿದೇಶಿ ಆಟಗಾರರು: ರಯಾನ್ ರಿಕೆಲ್ಟನ್ ಕ್ವಿಂಟನ್ ಡಿಕಾಕ್ ವಿಲ್ ಜ್ಯಾಕ್ಸ್​ ಮಿಚೆಲ್ ಸ್ಯಾಂಟ್ನರ್ ಶೆರ್ಫೇನ್ ರದರ್​ಫೋರ್ಡ್​ ಅಲ್ಲಾ ಗಫನ್ಝರ್ ಕಾರ್ಬಿನ್ ಬಾಷ್ ಟ್ರೆಂಟ್ ಬೌಲ್ಟ್ ಮುಂಬೈ ಇಂಡಿಯನ್ಸ್ ತಂಡದ 8 ವಿದೇಶಿ ಆಟಗಾರರಲ್ಲಿ…

Read More