ಭರ್ಜರಿ ಡಬಲ್ ಸೆಂಚುರಿ ಸಿಡಿಸಿದ ದೇವದತ್ ಪಡಿಕ್ಕಲ್

ರಣಜಿ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡದ ನಾಯಕ ದೇವದತ್ ಪಡಿಕ್ಕಲ್ (Devdutt Padikkal) ಭರ್ಜರಿ ದ್ವಿಶತಕ ಸಿಡಿಸಿದ್ದಾರೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಉತ್ತರಾಖಂಡ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಕರ್ನಾಟಕ ಉತ್ತಮ ಆರಂಭ ಪಡೆದಿರಲಿಲ್ಲ. ಕೆಎಲ್ ರಾಹುಲ್ ಜೊತೆ ಆರಂಭಿಕನಾಗಿ ಕಣಕ್ಕಿಳಿದ ಮಯಾಂಕ್ ಅಗರ್ವಾಲ್ ಕೇವಲ 5 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದರು. ಈ ಹಂತದಲ್ಲಿ ಕ್ರೀಸ್ ಗೆ ಆಗಮಿಸಿದ ದೇವದತ್ ಪಡಿಕ್ಕಲ್ ಭರ್ಜರಿ…

Read More

Video: ನಂಗೆ ಮನೆಗೆ ಹೋಗೆಬೇಕು ಅಷ್ಟೇ; ಕ್ಲಾಸ್ ರೂಮ್ ಕಿಟಕಿ ಹತ್ತಿ ರಂಪಾಟ ಮಾಡಿದ ಪುಟಾಣಿ – Kannada News | A little boy tried to climb out of the classroom window and escape.

ಈ ಮಕ್ಕಳನ್ನು (children) ಬೆಳಗ್ಗೆ ಎಬ್ಬಿಸಿ ರೆಡಿ ಮಾಡಿ ಶಾಲೆಗೆ ಕಳುಹಿಸುವುದು ಅಮ್ಮಂದಿರ ಕಷ್ಟದ ಕೆಲಸ. ಈ ಪುಟಾಣಿಗಳು ಶಾಲೆಗೆ ಹೋಗಲ್ಲ ಎಂದು ಬೆಳ್ಳಗೆ ಅಳುತ್ತಾ ಕುಳಿತುಕೊಂಡರೆ ಹೆತ್ತವರ ಕಥೆ ಮುಗಿದೇ ಹೋಯ್ತು. ಅಮ್ಮಂದಿರಂತೂ ಸಮಾಧಾನ ಪಡಿಸಿ ಕಳಿಸುವಷ್ಟರಲ್ಲಿ ಸಾಕಾಗಿ ಹೋಗಿರುತ್ತದೆ. ಇನ್ನು ಹೆತ್ತವರು ಶಾಲೆಗೆ ಬಿಟ್ಟು ಬರಲು ಹೋದಾಗ ರಚ್ಚೆ ಹಿಡಿದು ಅಳುವುದಿದೆ. ಈ ಪುಟಾಣಿಯದ್ದು ಅದೇ ಕಥೆ. ಪುಟ್ಟ ಬಾಲಕನು ಅಮ್ಮನನ್ನು ಕಂಡು ಅಳುತ್ತಿದ್ದು, ಕ್ಲಾಸ್‌ ರೂಮ್‌ ಬಾಗಿಲು ಮುಚ್ಚಿದ್ದಂತಿದೆ. ಹೀಗಾಗಿ ಕ್ಲಾಸ್ ರೂಮ್…

Read More

Video: ಹೆಣ್ಮಕ್ಕಳಿಗೆ ಬೆಂಗಳೂರಿನ ಈ ಪ್ರದೇಶ ಸೇಫ್ ಅಲ್ಲ; ಮಹಿಳೆ ಹೀಗೆನ್ನಲು ಕಾರಣ ಇದೇ ನೋಡಿ – Kannada News | Bengaluru: A woman claiming that Bengaluru’s outskirts feel unsafe at night

ಬೆಂಗಳೂರು, ಜನವರಿ 19: ಬಸ್ಸಿನಲ್ಲಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವಾಗ ಹೆಣ್ಣು ಮಕ್ಕಳಿಗೆ ಹಾಡುಹಗಲಲ್ಲೇ ಅಹಿತಕರ ಅನುಭವವಾಗಿರಬಹುದು. ಆದರೆ ಬೆಂಗಳೂರಿನ (Bengaluru) ಹೊರವಲಯದಲ್ಲಿರಾತ್ರಿ ಓಡಾಡುತ್ತಿದ್ದ ಮಹಿಳೆಗೆ , ಹೆಣ್ಣು ಮಕ್ಕಳಿಗೆ ಈ ಸ್ಥಳ ಸೇಫ್ ಅಲ್ಲ ಎಂದೆನಿಸಿದೆ. ರಾತ್ರಿ 9 ಗಂಟೆ ಸುಮಾರಿಗೆ ಜಿಮ್‌ನಿಂದ ಹಿಂತಿರುಗುವ ವೇಳೆ ವಿಡಿಯೋ ಮಾಡಿ ಕಳವಳ ವ್ಯಕ್ತಪಡಿಸಿದ್ದಾರೆ. ದಿಯಪ್ಪರ್‌ಗರ್ಲಿ (@theyappergirlie) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮಹಿಳೆ ವಿಡಿಯೋವನ್ನು ಹಂಚಿ ಕೊಂಡಿದ್ದಾರೆ. ಈ ವಿಡಿಯೋದಲ್ಲಿ ಮಹಿಳೆಯೂ ಬೆಂಗಳೂರಿನ ಹೊರವಲಯದಲ್ಲಿ ರಾತ್ರಿ 9 ಗಂಟೆ…

Read More

ಎನ್​ಬಿಎಫ್​ಸಿಗಳಿಗೆ ಆರ್​ಬಿಐ ನಿಯಮಗಳು ಸಡಿಲ; ಪೂರ್ವಾನುಮತಿ ಇಲ್ಲದೇ ಹೊಸ ಶಾಖೆಗಳ ಸ್ಥಾಪನೆಗೆ ಅವಕಾಶ – Kannada News | RBI Eases NBFC Branch Rules: Boosting Financial Sector & Business Growth in India

ನವದೆಹಲಿ, ಏಪ್ರಿಲ್ 16: ಭಾರತೀಯ ರಿಸರ್ವ್ ಬ್ಯಾಂಕ್ (RBI) ಹಣಕಾಸು ವಲಯದಲ್ಲಿ ಮಹತ್ವದ ಸುಧಾರಣೆ ತಂದಿದ್ದು, ಬ್ಯಾಂಕೇತರ ಹಣಕಾಸು ಸಂಸ್ಥೆಗಳಿಗೆ (NBFC) ಶಾಖೆಗಳನ್ನು ತೆರೆಯುವ ನಿಯಮಗಳನ್ನು ಸಡಿಲಗೊಳಿಸಿದೆ. ರಿಸರ್ವ್ ಬ್ಯಾಂಕ್ ಈಗ NBFC ಸಂಸ್ಥೆಗಳಿಗೆ ತನ್ನ ಪೂರ್ವಾನುಮತಿ ಇಲ್ಲದೆಯೇ ಹೊಸ ಶಾಖೆಗಳನ್ನು ತೆರೆಯಲು ಮುಕ್ತ ಅವಕಾಶ ನೀಡಿದೆ. ಈ ಕ್ರಮವು ಈ ಸಂಸ್ಥೆಗಳ ಕಾರ್ಯನಿರ್ವಹಣಾ ಸ್ವಾತಂತ್ರ್ಯವನ್ನು ಹೆಚ್ಚಿಸಲು ಮತ್ತು ವ್ಯವಹಾರವನ್ನು ಸುಲಭಗೊಳಿಸಲು (Ease of Doing Business) ಸಹಕಾರಿಯಾಗಲಿದೆ. ಈ ಮುಂಚೆ ಕೆಲ ನಿರ್ದಿಷ್ಟ ವಿಭಾಗಗಳಿಗೆ ಶಾಖೆಗಳನ್ನು…

Read More

ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು – Kannada News | Charmadi Forest Fire: Western Ghats Grasslands Ablaze in Chickmagalur

ಚಿಕ್ಕಮಗಳೂರು, ಫೆಬ್ರವರಿ 02: ಚಾರ್ಮಾಡಿ ಅರಣ್ಯದಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಪಶ್ಚಿಮ ಘಟ್ಟದ ಸೂಕ್ಷ್ಮ ಹುಲ್ಲುಗಾವಲು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ದಕ್ಷಿಣ ಕನ್ನಡ-ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿಘಾಟ್​ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಗಾಳಿ ವೇಗವಾಗಿ ಬೀಸುತ್ತಿರುವುದರಿಂದ ಜ್ವಾಲೆ ಹೆಚ್ಚುತ್ತಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳ ಮತ್ತು ಅರಣ್ಯ ಸಿಬ್ಬಂದಿ ಹರಸಾಹಸ ಪಟ್ಟರು. ವಿಡಿಯೋ ನೋಡಿ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಪಾಕ್ ಉಗ್ರನ ಜತೆ ಯುವಕರಿಬ್ಬರ ನಂಟು ಬೆಸಿದಿದ್ಹೇಗೆ? ಇಲ್ಲಿದೆ ಕರ್ನಾಟಕ-ಪಾಕ್ ಜಾಲದ ರಹಸ್ಯ – Kannada News

ತುಮಕೂರು, ಜೂನ್​​ 05: ದೇಶದ ಭದ್ರತೆಗೆ ಧಕ್ಕೆ ತರಲು ಸಂಚು ರೂಪಿಸಿದ್ದ ಪಾಕಿಸ್ತಾನ ಮೂಲದ ಮೋಸ್ಟ್ ವಾಂಟೆಡ್ ಉಗ್ರ ರಾಣಾ ಉನೇನ್ ಎಂಬಾತನ ವ್ಯವಸ್ಥಿತ ಜಾಲವನ್ನು ಕೇಂದ್ರ ಗುಪ್ತಚರ ಇಲಾಖೆ ಖಚಿತ ಮಾಹಿತಿ ಆಧರಿಸಿ ತುಮಕೂರು (tumakuru) ನಗರ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಈ ಪಾಕ್ ಉಗ್ರನೊಂದಿಗೆ ಕಳೆದ ಕೇವಲ 20 ದಿನಗಳಿಂದ ನಿರಂತರ ಸಂಪರ್ಕದಲ್ಲಿದ್ದು ಆಂತರಿಕ ಭದ್ರತೆಗೆ ಕುತ್ತು ತರಲು ಯತ್ನಿಸುತ್ತಿದ್ದ ಆಪಾದನೆ ಮೇಲೆ, ತುಮಕೂರಿನ ಅಲ್ಲಾಬಕ್ಷು ಹಾಗೂ ದಾವಣಗೆರೆಯಲ್ಲಿ ತಲೆಮರೆಸಿಕೊಂಡಿದ್ದ ಜಮೀರ್ ಖಾನ್ ಎಂಬ…

Read More

ಹವಾಮಾನ ಬದಲಾವಣೆ ಕೀಲು ನೋವಿನ ಹೆಚ್ಚಳಕ್ಕೆ ಕಾರಣವಾಗುತ್ತಾ? ತಡೆಗಟ್ಟಲು ಏನು ಮಾಡಬಹುದು?

ಇತ್ತೀಚೆಗೆ ದೇಶದ ಹಲವು ಭಾಗಗಳಲ್ಲಿ ಹವಾಮಾನದಲ್ಲಿ ನಿರಂತರ ಬದಲಾವಣೆ ಕಂಡುಬರುತ್ತಿದೆ. ಕೆಲವೊಮ್ಮೆ ಮಳೆ, ಮತ್ತೆ ಕೆಲವೊಮ್ಮೆ ಬಿಸಿಲು ಮತ್ತು ತಾಪಮಾನದಲ್ಲಿನ ಏರಿಳಿತಗಳು ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿವೆ. ವಿಶೇಷವಾಗಿ ಕೀಲು ನೋವು (Joint Pain) ಮತ್ತು ಸಂಧಿವಾತ ಸಮಸ್ಯೆಯಿಂದ ಬಳಲುತ್ತಿರುವವರಲ್ಲಿ ಹವಾಮಾನ ಬದಲಾದಾಗ ನೋವು ಮತ್ತು ಬಿಗಿತ ಹೆಚ್ಚಾಗಿ ಕಂಡುಬರುತ್ತಿದೆ. ಈ ಸಮಸ್ಯೆ ಎಲ್ಲರಿಗೂ ಒಂದೇ ರೀತಿಯಾಗಿ ಕಂಡುಬರುವುದಿಲ್ಲವಾದರೂ ನಿರ್ಲಕ್ಷ್ಯ ಮಾಡಬಾರದು ಎಂದು ವೈದ್ಯರು ಹೇಳುತ್ತಾರೆ. ಹಾಗಾದರೆ ಹವಾಮಾನ ಬದಲಾವಣೆಗೂ ಕೀಲು ನೋವಿಗೂ ಏನು ಸಂಬಂಧ,…

Read More

ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್ 2026: ಮೋದಿ ಭಾಷಣ ಕನ್ನಡದಲ್ಲಿ ಕೇಳಿ – Kannada News | PM Modi’s Vision for New India at Delhi’s India AI Impact Summit 2026

ದೆಹಲಿಯ ಭರತ್ ಮಂಟಪದಲ್ಲಿ ನಡೆದ ‘ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್ 2026’ (India AI Impact Summit 2026) ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಭಾಷಣ ಮಾಡಿದ್ದಾರೆ. ಅದನ್ನು ಕನ್ನಡಕ್ಕೆ ಎಐ ಮೂಲಕ ಅನುವಾದ ಮಾಡಲಾಗಿದೆ. ಇಂದಿನ ಈ ‘ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್’ ಕೇವಲ ತಂತ್ರಜ್ಞಾನದ ಸಮಾವೇಶವಲ್ಲ, ಇದು ನವ ಭಾರತದ ಸಂಕಲ್ಪದ ಪ್ರತೀಕವಾಗಿದೆ ಎಂದು ಮೋದಿ ಇದರಲ್ಲಿ ಹೇಳಿದ್ದಾರೆ ಈ ಬಗ್ಗೆ ಲೈವ್​​ ವಿಡಿಯೋ ಇಲ್ಲಿದೆ ನೋಡಿ. ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

ಬೆಂಗಳೂರಿನಲ್ಲಿ ಪಬ್ಗಳಿಗೂ ಸಿಲಿಂಡರ್ ಸಮಸ್ಯೆ: ಕೋಲಾರದಲ್ಲಿ ಹೋಟೆಲ್ ಗ್ರಾಹಕರಿಗೆ ಕಲ್ಯಾಣ ಮಂಟಪದ ಊಟ!

ಬೆಂಗಳೂರು, ಕೋಲಾರ ಮಾರ್ಚ್ 17: ಕರ್ನಾಟಕದಲ್ಲಿ ವಾಣಿಜ್ಯ ಬಳಕೆಯ ಎಲ್​​ಪಿಜಿ ಸಿಲಿಂಡರ್‌ಗಳ ಕೊರತೆ ತೀವ್ರಗೊಂಡಿದ್ದು, ಕಳೆದ ಎಂಟು ದಿನಗಳಿಂದ ಈ ಸಮಸ್ಯೆ ಬಗೆಹರಿದಿಲ್ಲ. ಇದರ ಬಿಸಿ ಬೆಂಗಳೂರಿನಾದ್ಯಂತ ಪಬ್‌ಗಳಿಗೂ ತಟ್ಟಿದೆ. ವಿಶೇಷವಾಗಿ ಎಂಜಿ ರೋಡ್, ಬ್ರಿಗೇಡ್ ರೋಡ್ ಮತ್ತು ಚರ್ಚ್ ಸ್ಟ್ರೀಟ್ ಪ್ರದೇಶಗಳಲ್ಲಿ, ಸಿಲಿಂಡರ್ ಕೊರತೆಯಿಂದ ಪಬ್​ಗಳ ಮಾಲಕರು ಕಂಗಾಲಾಗಿದ್ದಾರೆ. ಹಲವು ಪಬ್‌ಗಳಲ್ಲಿ ‘ಫೈರ್‌ಲೆಸ್ ಕುಕಿಂಗ್’ ಅಂದರೆ ಬೆಂಕಿ ಬಳಸದೆ ತಯಾರಿಸುವ ಸಲಾಡ್, ಹಣ್ಣುಗಳಂತಹ ಆಹಾರ ಪದಾರ್ಥಗಳನ್ನು ನೀಡಲಾಗುತ್ತಿದೆ. ಕೋಲಾರ ಜಿಲ್ಲೆಯಲ್ಲೂ ಹೋಟೆಲ್‌ಗಳು ಗ್ಯಾಸ್ ಸಿಲಿಂಡರ್ ಕೊರತೆಯಿಂದ…

Read More

IND vs AFG: ಭಾರತ- ಅಫ್ಘನ್ ಟೆಸ್ಟ್ ಪಂದ್ಯ ಎಷ್ಟು ಗಂಟೆಗೆ ಆರಂಭ? ಯಾವ ಚಾನೆಲ್​ನಲ್ಲಿ ನೇರಪ್ರಸಾರ? – Kannada News

ಟೀಂ ಇಂಡಿಯಾ ಬರೋಬ್ಬರಿ 193 ದಿನಗಳ ನಂತರ ಟೆಸ್ಟ್ ಪಂದ್ಯವನ್ನು ಆಡಲು ಸಜ್ಜಾಗಿದೆ. ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಏಕೈಕ ಟೆಸ್ಟ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ತಂಡಗಳು ಈ ಮಾದರಿಯಲ್ಲಿ ಪರಸ್ಪರ ಮುಖಾಮುಖಿಯಾಗುತ್ತಿರುವುದು ಇದು ಕೇವಲ ಎರಡನೇ ಬಾರಿ. 2018 ರಲ್ಲಿ ಬೆಂಗಳೂರಿನಲ್ಲಿ ಉಭಯ ತಂಡಗಳ ನಡುವಿನ ಏಕೈಕ ಟೆಸ್ಟ್ ಪಂದ್ಯ ನಡೆದಿತ್ತು, ಅಲ್ಲಿ ಭಾರತ ತಂಡ ಏಕಪಕ್ಷೀಯ ಪ್ರದರ್ಶನ ನೀಡಿ ಇನ್ನಿಂಗ್ಸ್ ಮತ್ತು…

Read More