ತಮಿಳುನಾಡು ಸಿಎಂ ಆಗಿ ನಾಳೆ ವಿಜಯ್​ ಪ್ರಮಾಣವಚನ: ಸಮಯ, ಸ್ಥಳದ ಮಾಹಿತಿ ಇಲ್ಲಿದೆ – Kannada News | Vijay’s CM Oath Ceremony: Tamil Nadu Set for New Era with TVK Government on May 10

ಚೆನ್ನೈ, ಮೇ 09: ಕೊನೆಗೂ ತಮಿಳುನಾಡು ಮುಖ್ಯಮಂತ್ರಿಯಾಗಿ ತಮಿಳಗ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ, ನಟ ದಳಪತಿ ವಿಜಯ್​​ ಪ್ರಮಾಣವಚನಕ್ಕೆ ಮುಹೂರ್ತ ನಿಗದಿಯಾಗಿದೆ. TVK ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತಕ್ಕೆ ಅಗತ್ಯವಾದ ಸಂಖ್ಯಾಬಲವನ್ನು ಸಂಪಾದಿಸಿದ ಹಿನ್ನೆಲೆ, ಸರ್ಕಾರ ರಚನೆಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ನಾಳೆ ಚೆನ್ನೈನ ನೆಹರು ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮಧ್ಯಾಹ್ನ 3.15ಕ್ಕೆ ಸಿಎಂ ಆಗಿ ವಿಜಯ್​ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ವಿಜಯ್​ ಜೊತೆ ಪ್ರಮಾಣವಚನ 9 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ವಿಜಯ್ ಹಿರಿಯ…

Read More

ಬೆಂಗಳೂರಿಗೆ ಬರುತ್ತಿದ್ದ ಕಳಪೆ ಹಾಲು: ಗಡಿಯಲ್ಲಿ ಎಫ್‌ಎಸ್‌ಎಸ್‌ಎಐ ಭರ್ಜರಿ ಕಾರ್ಯಾಚರಣೆ, 30 ಕ್ಕೂ ಹೆಚ್ಚು ವಾಹನಗಳು ಜಪ್ತಿ! – Kannada News | FSSAI Crackdown: Massive Adulterated Milk Supply Network From Tamil Nadu to Bengaluru Busted, 30 Vehicles Intercepted

ಬೆಂಗಳೂರು, ಜೂನ್ 21: ಬೆಂಗಳೂರಿನ ಚಹಾ, ಕಾಫಿ ಅಂಗಡಿಗಳು, ಬೇಕರಿಗಳು ಹಾಗೂ ಹೋಟೆಲ್‌ಗಳಿಗೆ ನೆರೆ ರಾಜ್ಯದಿಂದ ಆಮದು ಆಗುತ್ತಿದ್ದ ಪರವಾನಗಿ ರಹಿತ ಹಾಗೂ ಕಲಬೆರಕೆ ಶಂಕಿತ ಹಾಲಿನ ಜಾಲವನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಪತ್ತೆಹಚ್ಚಿದೆ. ಶನಿವಾರ ಬೆಳಗ್ಗೆ ತಮಿಳುನಾಡು-ಕರ್ನಾಟಕ ಗಡಿಯ ಆಯಕಟ್ಟಿನ ಚೆಕ್‌ಪೋಸ್ಟ್‌ಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ ಅಧಿಕಾರಿಗಳು 30 ಕ್ಕೂ ಹೆಚ್ಚು ಹಾಲಿನ ಟ್ಯಾಂಕರ್ ಹಾಗೂ ವಾಹನಗಳನ್ನು ತಡೆದು ತಪಾಸಣೆ ನಡೆಸಿದ್ದಾರೆ. ಮುಖ್ಯಾಂಶಗಳು ಬೆಂಗಳೂರಿಗೆ ತಮಿಳುನಾಡಿನಿಂದ ಬರುತ್ತಿದ್ದ ಪರವಾನಗಿ ರಹಿತ ಹಾಲಿನ…

Read More

ರಾಮನಗರ: ಸಂಕಲಗೆರೆ ಬಳಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ಸಾವು

ರಾಮನಗರ, ಮಾರ್ಚ್ 23: ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ (Ramanagara) ವ್ಯಾಪ್ತಿಯಲ್ಲಿ ಸಂಭವಿಸಿದೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ (Bangalore Mysore Expressway) ಚನ್ನಪಟ್ಟಣ ತಾಲೂಕಿನ ಸಂಕಲಗೆರೆ (Sankalagere) ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಕೇರಳದಿಂದ ಬೆಂಗಳೂರಿನತ್ತ ಬರುತ್ತಿದ್ದ ಬಸ್, ನಿದ್ರೆ ಮಂಪರಿನಿಂದ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಪೆನ್ಸಿಂಗ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬಸ್‌ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಾಹಿತಿ ತಿಳಿದ ತಕ್ಷಣ ಚನ್ನಪಟ್ಟಣ…

Read More

India T20 Squad: ಟಿ20 ವಿಶ್ವಕಪ್​ಗೆ ಬಲಿಷ್ಠ ಭಾರತ ತಂಡ ಪ್ರಕಟ – Kannada News | India Squad For T20 World Cup 2026

ಬಹುನಿರೀಕ್ಷಿತ ಟಿ20 ವಿಶ್ವಕಪ್​ಗಾಗಿ (T20 World Cup 2026) ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಉಪನಾಯಕನಾಗಿ ಅಕ್ಷರ್ ಪಟೇಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ಟೂರ್ನಿಯಿಂದ ಶುಭ್​​ಮನ್ ಗಿಲ್ ಅವರನ್ನು ಕೈ ಬಿಡಲಾಗಿದೆ. ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವು ಫೆಬ್ರವರಿ 7 ರಿಂದ ಅಭಿಯಾನ ಆರಂಭಿಸಲಿದ್ದು, ಮೊದಲ ಪಂದ್ಯದಲ್ಲಿ ಯುಎಸ್​ಎ ತಂಡವನ್ನು ಎದುರಿಸಲಿದೆ. ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ಫೆಬ್ರವರಿ 15 ರಂದು ತನ್ನ ಬದ್ಧ ವೈರಿ ಪಾಕಿಸ್ತಾನ್ ವಿರುದ್ಧ…

Read More

ಗ್ರಾಹಕರಿಗೆ ಶಾಕ್ ಮೇಲೆ ಶಾಕ್: ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ

ಬೆಂಗಳೂರು, ಮಾರ್ಚ್ 7: ಇಸ್ರೇಲ್-ಇರಾನ್ ನಡುವಿನ ಯುದ್ಧದಿಂದಾಗಿ ಭಾರತದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ದರ ಏರಿಕೆಯಾಗಿದ್ದು, ಜನಸಾಮಾನ್ಯರ ಜೇಬಿಗೆ ಕತ್ತರಿ ಬಿದ್ದಿದೆ. ಗೃಹ ಬಳಕೆಯ ಸಿಲಿಂಡರ್ ದರ 60 ರೂಪಾಯಿ ಹೆಚ್ಚಳವಾಗಿದ್ದರೆ, ವಾಣಿಜ್ಯ ಬಳಕೆಯ ಸಿಲಿಂಡರ್ ದರ 115 ರೂಪಾಯಿ ಏರಿಕೆಯಾಗಿದೆ. ಅಲ್ಲದೆ, ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್ ಬೆಲೆ ಸತತ ಮೂರು ತಿಂಗಳಿನಿಂದ ಏರಿಕೆಯಾಗಿದೆ. ಈ ಬೆಲೆ ಏರಿಕೆಯು ಹೋಟೆಲ್ ಉದ್ಯಮದ ಮೇಲೆ ಗಂಭೀರ ಪರಿಣಾಮ ಬೀರಿದೆ. ಬೆಂಗಳೂರು ಹೋಟೆಲ್ ಅಸೋಸಿಯೇಷನ್…

Read More

PM Modi Speech in WITT Live: ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ

ನವದೆಹಲಿ, ಮಾರ್ಚ್​ 23: ಟಿವಿ9 ನೆಟ್ವರ್ಕ್​​​ನ ಪ್ರತಿಷ್ಠಿತ ಕಾರ್ಯಕ್ರಮ “ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ 2026”ರ ನಾಲ್ಕನೇ ಆವೃತ್ತಿ ನವದೆಹಲಿಯಲ್ಲಿ ಇಂದಿನ ಆರಂಭವಾಗಿದೆ. ಈ ಬಾರಿಯ ಶೃಂಗಸಭೆ ಭಾರತ ಮತ್ತು ಜಗತ್ತು ಎಂಬ ಥೀಮ್ ಹೊಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದು, ಗಣ್ಯರನ್ನು ಉದ್ದೇಶಿಸಿ ಮಾತನಾಡಿದರು. ಉದ್ಯಮ ಕ್ಷೇತ್ರದ ದಿಗ್ಗಜರು, ಆರ್ಥಿಕ ತಜ್ಞರು, ರಾಜಯಕೀಯ ನಾಯಕರು, ಸಿನಿಮಾ ಕ್ಷೇತ್ರದ ನಟರು, ಕ್ರೀಡಾಪಟುಗಳು ಸೇರಿದಂತೆ ಪ್ರಮುಖ ವ್ಯಕ್ತಿಗಳು ಈ ಶೃಂಗಸಭೆಯಲ್ಲಿ ಭಾಗವಹಿಸಿದ್ದಾರೆ. “ವಾಟ್…

Read More

ಬಾಡಿಗೆ ಹಣವೇ ಗತಿ, ನಟನೆ ಬಿಟ್ಟು ಊರಿಗೆ ಹೋಗುವ ನಿರ್ಧಾರ: ಅವಕಾಶಗಳಿಲ್ಲ ಎಂದ ದಿಗಂತ್ – Kannada News | Diganth Manchale said he is not getting enough movie offers planning to quit acting

ನಟ ದಿಗಂತ್ (Diganth) ಕನ್ನಡ ಚಿತ್ರರಂಗದ ಬಲು ಜನಪ್ರಿಯ ನಟ. ಚಿತ್ರರಂಗಕ್ಕೆ ಕಾಲಿರಿಸಿ ಇಪ್ಪತ್ತು ವರ್ಷಕ್ಕೂ ಹೆಚ್ಚು ಸಮಯವಾಗಿದೆ. ಈಗಲೂ ಕೆಲವಾರು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಇದೀಗ ತೆಲುಗಿನ ಸ್ಟಾರ್ ನಟಿ ಸಮಂತಾರ ಹೊಸ ಸಿನಿಮಾನಲ್ಲಿ ನಟಿಸುತ್ತಿದ್ದು, ಕನ್ನಡದಲ್ಲಿಯೂ ದಿಗಂತ್ ಅವರ ಹೊಸ ಸಿನಿಮಾ ‘ರುದ್ರ ಕಾಲ’ ಸೆಟ್ಟೇರಿದೆ. ಸಿನಿಮಾ ಮುಹೂರ್ತದಲ್ಲಿ ಕನ್ನಡ ಚಿತ್ರರಂಗ, ಇಲ್ಲಿನ ನಟರ ಪರಿಸ್ಥಿತಿಗಳ ಬಗ್ಗೆ ಮನಬಿಚ್ಚಿ ಮಾತನಾಡಿದ ದಿಗಂತ್, ತಮಗೆ ಸಹ ಅವಕಾಶಗಳ ಕೊರತೆ ಕಾಡುತ್ತಿದೆ ಎಂದಿದ್ದಾರೆ. ಕನ್ನಡ ಚಿತ್ರರಂಗ ಸಾಕಷ್ಟು ಸಮಸ್ಯೆಗಳನ್ನು…

Read More

ಮನೆಯ ಕಿಟಕಿ ಮುರಿದು ಒಳನುಗ್ಗಿ ಚಿನ್ನಾಭರಣ ಕದ್ದ ಖದೀಮರು; 110 ಗ್ರಾಂ ಬಂಗಾರ ಕಳವು – Kannada News | Mysuru Burglary: Thieves Break House Window, Steal 110 Grams of Gold Jewellery

ಮನೆಯಲ್ಲಿದ್ದ ಚಿನ್ನಾಭರಣ ಕಳವುImage Credit source: Tv9 Kannada ಮೈಸೂರು, ಏಪ್ರಿಲ್​​ 19: ಮನೆಯ ಕಿಟಕಿ ಮುರಿದು ಖದೀಮರು ಚಿನ್ನಾಭರಣ ಕಳ್ಳತನ ನಡೆಸಿರುವ ಘಟನೆ ಮೈಸೂರು ತಾಲೂಕು ಹುಲ್ಯಾಳು ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಜುಬೇರ್ ಎಂಬುವವರ ಮನೆಯಲ್ಲಿ ಕಳ್ಳರು ಕೈಚಳಕ ತೋರಿದ್ದು, ಸುಮಾರು 110ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಜುಬೇರ್ ಕುಟುಂಬ ನಾಲ್ಕು ದಿನಗಳ ಹಿಂದೆ ಊರಿಗೆ ತೆರಳಿದ್ದು, ನಿನ್ನೆ ಮಧ್ಯಾಹ್ನ ಹಿಂತಿರುಗಿ ಬಂದು ನೋಡಿದಾಗ ಕಳ್ಳತನದ ವಿಚಾರ ಗೊತ್ತಾಗಿದೆ. ಮನೆಯ ಕೊಠಡಿಯ ಬೀರುವಿನಲ್ಲಿದ್ದ ಚಿನ್ನ ಕಳುವಾಗಿದ್ದು,…

Read More

ಆಳಂದ ಲಾಡ್ಲೇ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಬದಲಾವಣೆ: ಪೂಜೆ ಬಳಿಕ ಹಿಂದೂಗಳು ಸ್ಫೋಟಕ ಆರೋಪ – Kannada News | Aland Ladley Mashak Dargah Shivalinga Changed: Hindus Allege Alteration After Worship

ಕಲಬುರಗಿ, ಫೆಬ್ರವರಿ 15: ಆಳಂದದಲ್ಲಿರುವ ಲಾಡ್ಲೇ ಮಶಾಕ್ ದರ್ಗಾದಲ್ಲಿರುವ (ladle mashak dargah)  ಶಿವಲಿಂಗಕ್ಕೆ ಪೂಜೆ‌ ಸಲ್ಲಿಸಲಾಗಿದೆ. ಹೈಕೋರ್ಟ್ ಅನುಮತಿ ಪ್ರಕಾರ ಆಂದೋಲದ ಸಿದ್ದಲಿಂಗ ಸ್ವಾಮೀಜಿ, ಹರ್ಷಾನಂದ ಗುತ್ತೇದಾರ್, ಗುರುಶಾಂತ್ ಟೆಂಗಳಿ ಸೇರಿ 14 ಜನರು ಶಿವಲಿಂಗಕ್ಕೆ ಪೂಜೆ (Shivalinga pooja) ಸಲ್ಲಿಸಿದ್ದಾರೆ. ಆದರೆ ಪೂಜೆ ಬಳಿಕ ಶಿವಲಿಂಗದ ಆಕಾರವೇ ಬದಲಾಗಿದೆ ಎಂದು ಆರೋಪಿಸಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. 14 ಜನ ಹಿಂದೂ ಮುಖಂಡರಿಂದ ಪೂಜೆ ಇಂದು ಮಹಾಶಿವರಾತ್ರಿ ಹಬ್ಬದ ನಿಮಿತ್ಯ ಇಡೀ ನಾಡಿನ ಜನ ಶಿವನಾಮ ಪಠಿಸುತ್ತ,…

Read More

Optical Illusion: ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಕಳ್ಳ ಬೆಕ್ಕನ್ನು ಕಂಡು ಹಿಡಿಯಬಲ್ಲಿರಾ

ಇತ್ತೀಚೆಗಿನ ದಿನಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ (optical illusion) ಅಥವಾ ಒಗಟನ್ನು ಬಿಡಿಸುವ ಮೋಜಿನ ಆಟಗಳು ಎಲ್ಲರ ಗಮನ ಸೆಳೆಯುತ್ತಿವೆ. ಈ ಒಗಟಿನ ಚಿತ್ರಗಳನ್ನು ಬಿಡಿಸುವುದು ಖುಷಿಕೊಟ್ಟರೂ ತಲೆಗೆ ಹುಳ ಬಿಡುತ್ತದೆ. ಎಷ್ಟೇ ಯೋಚನೆ ಮಾಡಿದರೂ ಉತ್ತರ ಹೊಳೆಯುವುದೇ ಇಲ್ಲ. ಇದೀಗ ವೈರಲ್ ಆಗಿರುವ ಈ ಇಲ್ಯೂಷನ್ ಚಿತ್ರವು ಟ್ರಿಕ್ಕಿಯಾಗಿದೆ. ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಬೆಕ್ಕನ್ನು 10 ಸೆಕೆಂಡುಗಳಲ್ಲಿ ಪತ್ತೆ ಹಚ್ಚಬೇಕು.  ನಿಮ್ಮ ಮೆದುಳಿಗೆ ಸ್ವಲ್ಪ ಕೆಲಸ ನೀಡಿ. ಈ ಚಿತ್ರದಲ್ಲಿ ನಿಮಗೆ ಏನು ಕಾಣಿಸಿತು? ಈ…

Read More