Headlines

ದುಬಾರಿ ಸಂಭಾವನೆ, ‘ಕೈದಿ 2’ಗೆ ಫುಲ್ ಸ್ಟಾಪ್? ಎಲ್ಲದಕ್ಕೂ ಸ್ಪಷ್ಟನೆ ಕೊಟ್ಟ ನಿರ್ದೇಶಕ – Kannada News | Lokesh Kanagaraj Clears Kaithi 2 Rumors, Confirms LCU Future and Allu Arjun Film Plans

ನಿರ್ದೇಶಕ ಲೋಕೇಶ್ ಕನಗರಾಜ್ ಅವರು ದಕ್ಷಿಣದ ಖ್ಯಾತ ನಿರ್ದೇಶಕರಲ್ಲಿ ಒಬ್ಬರು. ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಆದರೆ, ಇತ್ತೀಚೆಗೆ ಬಂದ ಅವರ ನಿರ್ದೇಶನದ ‘ಕೂಲಿ’ ಸೋಲು ಕಂಡಿತು. ಈಗ ಲೋಕೇಶ್ ಅವರು ಅಲ್ಲು ಅರ್ಜುನ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ತಮ್ಮ ಬಗ್ಗೆ ಕೇಳಿ ಬಂದ ವದಂತಿಗಳಿಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಲೋಕೇಶ್ ಕನಗರಾಜ್ ಅವರು ‘ಕೈದಿ’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಚಿತ್ರ ರಿಲೀಸ್ ಆಗಿದ್ದು 2019ರಲ್ಲಿ. ಈ ಚಿತ್ರಕ್ಕೆ ಸೀಕ್ವೆಲ್ ತರೋದಾಗಿ ಘೋಷಣೆ ಮಾಡಿದ್ದರು. ಆದರೆ,…

Read More

ನಮ್ಮ ಬೆಂಬಲ ಭಾರತಕ್ಕೆ: ಚೀನಾ-ಪಾಕ್​​ ಸಂಬಂಧ ಬಲಗೊಳ್ಳುತ್ತಿದೆ, ಭಾರತಕ್ಕೆ ಎಚ್ಚರಿಕೆ ನೀಡಿದ ಬಲೂಚಿಸ್ತಾನ – Kannada News | Balochistan Seeks India Support Against China Pak Threat and Military Deployment

ಬಲೂಚಿಸ್ತಾನದ ಪ್ರಮುಖ ನಾಯಕ (Baloch Leader) ಮೀರ್ ಯಾರ್ ಬಲೂಚ್, ಪಾಕಿಸ್ತಾನ ಹಾಗೂ ಚೀನಾದ ನಡುವಿನ  ಸಂಬಂಧ ಬಗ್ಗೆ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗ ಮುಕ್ತ ಪತ್ರವೊಂದನ್ನು ಬರೆದಿದ್ದಾರೆ. ಬೀಜಿಂಗ್-ಇಸ್ಲಾಮಾಬಾದ್ ಸಂಬಂಧ ಇನ್ನಷ್ಟು ಗಟ್ಟಿಯಾಗುತ್ತಿದೆ. ಇದು ಅಪಾಯಕಾರಿ ಬೆಳವಣಿಗೆ, ಮುಂದಿನ ಕೆಲವು ತಿಂಗಳುಗಳಲ್ಲಿ ಚೀನಾ ತನ್ನ ಮಿಲಿಟರಿ ಪಡೆಗಳನ್ನು ಪಾಕಿಸ್ತಾನದ ಬಲೂಚಿಸ್ತಾನ್ ಪ್ರದೇಶದಲ್ಲಿ ನಿಯೋಜಿಸಬಹುದು ಎಂದು ಈ ಪತ್ರದಲ್ಲಿ ಹೇಳಿದ್ದಾರೆ. ಬಲೂಚಿಸ್ತಾನ್ ಪಾಕಿಸ್ತಾನದ ನಿಯಂತ್ರಣದಲ್ಲಿ ದಶಕಗಳಿಂದ ದಬ್ಬಾಳಿಕೆಯನ್ನು ಎದುರಿಸಿದೆ. ಹಿಂಸೆ ಮತ್ತು ಮಾನವ ಹಕ್ಕುಗಳ…

Read More

Karnataka Weather Forecast: ಜೂ.28ರ ವರೆಗೂ ರಾಜ್ಯದಲ್ಲಿ ವರುಣಾರ್ಭಟ, ಕರಾವಳಿಯಲ್ಲಿ ಭಾರಿ ಮಳೆ ನಿರೀಕ್ಷೆ – Kannada News | Karnataka Weather Update: Heavy Rain Forecast Till June 28 Across State; Heatwave Alert Issued for North Interior Parts

ಬೆಂಗಳೂರು, ಜೂನ್​​ 22: ಮುಂಗಾರು ಮಳೆಯ ಕೊರತೆ ನಡುವೆಯೂ ರಾಜ್ಯದಲ್ಲಿ ಜೂನ್ 28ರವರೆಗೂ ವರುಣಾರ್ಭಟದ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಕರ್ನಾಟದಲ್ಲಿ ಜೂನ್​​ 23 ರಿಂದ 28ರ ವರೆಗೆ ಕೆಲ ಭಾಗಗಳಲ್ಲಿ ಭಾರಿ ಮಳೆ ನಿರೀಕ್ಷಿಸಲಾಗಿದ್ದು, ಒಳನಾಡು ಭಾಗದಲ್ಲಿ ಜೂನ್​​ 23ರಿಂದ 25ರವರೆಗೆ ಮತ್ತು ಜೂನ್​​ 27ರಂದು ಮಳೆ ಅಂದಾಜಿಸಲಾಗಿದೆ. ಅದಾಗಿಯೂ ರಾಜ್ಯದ ಕೆಲವೆಡೆ ಬಿಸಿ ಗಾಳಿ ಮತ್ತು ತೇವಾಂಶ ಎಚ್ಚರಿಕೆಯನ್ನೂ ಇಲಾಖೆ ನೀಡಿದೆ. ಮುಖ್ಯಾಂಶಗಳು ಜೂನ್ 28ರವರೆಗೂ ರಾಜ್ಯದಲ್ಲಿ ಮಳೆ ಮುನ್ಸೂಚನೆ ಕರಾವಳಿ ಕರ್ನಾಟದಲ್ಲಿ…

Read More

ಪ್ಯಾಸೆಂಜರ್ ವಿಚಾರಕ್ಕೆ ಗಲಾಟೆ: ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಆಟೋ ಚಾಲಕನ ಭೀಕರ ಹತ್ಯೆ

ಬೆಳಗಾವಿ, ಏಪ್ರಿಲ್​​ 10: ಸರತಿ ಸಾಲಿನಲ್ಲಿ ಆಟೋ ನಿಲ್ಲಿಸುವ ವಿಚಾರಕ್ಕೆ ನಡೆದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದಲ್ಲಿ ನಡೆದಿದೆ. ಆಟೋ ಚಾಲಕ ಅಶೋಕ ವಡ್ಡರ್(27) ಕೊಲೆಯಾದ ವ್ಯಕ್ತಿಯಾಗಿದ್ದು, ಆರೋಪಿಗಳಾದ ಶಿವಾ ವಡ್ಡರ್​, ಸಾಗರ್​ ವಡ್ಡರ್​ ಮತ್ತು ವಿನೋದ್ ಎಂಬವರನ್ನು ಪೊಲೀಸರು​ ಬಂಧಿಸಿದ್ದಾರೆ. ಇನ್ನು 20 ದಿನದಲ್ಲಿ ಮದುವೆಯಾಗಬೇಕಿದ್ದ ಅಶೋಕ ಹಸೆಮಣೆ ಏರುವ ಬದಲು ಭೀಕರವಾಗಿ ಹತ್ಯೆಯಾಗಿದ್ದಾರೆ. ಮೊನ್ನೆ ದಿನ ಊರಲ್ಲಿ ದೇವರ ಜಾತ್ರೆ ನಡೆದ ಕಾರಣ, ಭಕ್ತರ…

Read More

ಬಾಗಲಕೋಟೆಯಲ್ಲಿ ಯತ್ನಾಳ್​​ ಪ್ರಚಾರ ಮಾಡಿದ್ರೂ ಬಿಜಿಪಿ ಏಕೆ ಗೆಲ್ಲಲಿಲ್ಲ: ಸಚಿವ ತಿಮ್ಮಾಪುರ್ ಹೇಳಿದ್ದಿಷ್ಟು – Kannada News | Minister Timmapur on Bagalkote By election Victory: Congresss Collective Effort and Development Wins

ಬಾಗಲಕೋಟೆ, ಮೇ 04: ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಗಳಿಸಿದ್ದಾರೆ. ಈ ಮಾಧ್ಯಮದವರೊಂದಿಗೆ ಮಾತನಾಡಿದ ಬಾಗಲಕೋಟೆ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ್, ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಎಲ್ಲ ಮತದಾರರಿಗೆ ನಾನು ಧನ್ಯವಾದಗಳನ್ನು ತಿಳಿಸುತ್ತೇನೆ. ಮಾಜಿ ಸಚಿವರು, ಮಾಜಿ ಶಾಸಕರು ನಿರಂತರವಾಗಿ ಪ್ರಚಾರ ಮಾಡಿದ್ದಾರೆ. ಜೊತೆಗೆ ಕಾಂಗ್ರೆಸ್ ಕಾರ್ಯಕರ್ತರ  ಶ್ರಮದಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ ಎಂದರು. ಬಿಜೆಪಿಯು ಹಿಂದುತ್ವದ ಟ್ರಂಪ್ ಕಾರ್ಡ್ ಬಳಸಿ, ಯತ್ನಾಳ್​​​ರನ್ನ ಕರೆತಂದಿದ್ದರು ಎಂಬ ಪ್ರಶ್ನಗೆ ಉತ್ತರಿಸಿ ಅವರು, ಪದೇ ಪದೇ ಹಿಂದುತ್ವ,…

Read More

ಆಷಾಢ ಮಾಸದಲ್ಲಿ ಚಾಮುಂಡಿ ಬೆಟ್ಟಕ್ಕೆ ಹೋಗುವ ಭಕ್ತರೇ ಗಮನಿಸಿ: ಈ ದಿನಗಳಂದು ಖಾಸಗಿ ವಾಹನಗಳ ಪ್ರವೇಶ ಇಲ್ಲ – Kannada News | Ashadha Masam 2026: Private Vehicles Banned on Chamundi Hills Mysuru on Weekends; Free KSRTC Bus Service Available

ಮೈಸೂರು, ಜುಲೈ 1: ಮೈಸೂರಿನ ಪ್ರಸಿದ್ಧ ಚಾಮುಂಡಿಬೆಟ್ಟದಲ್ಲಿ ಆಷಾಢ ಮಾಸದ ಶುಕ್ರವಾರ, ಶನಿವಾರ ಮತ್ತು ಭಾನುವಾರಗಳಂದು ಲಕ್ಷಾಂತರ ಭಕ್ತರು ದೇವಿಯ ದರ್ಶನಕ್ಕೆ ಆಗಮಿಸುತ್ತಾರೆ. ಈ ವರ್ಷ ಜುಲೈ 17 ರಿಂದ ಆಗಸ್ಟ್ 7 ರ ಅವಧಿಯಲ್ಲಿ ವಿಶೇಷ ಪೂಜಾ ದಿನಗಳಿರುತ್ತವೆ. ಈ ಹಿನ್ನೆಲೆಯಲ್ಲಿ ಭಕ್ತರಿಗೆ ಉತ್ತಮ ವ್ಯವಸ್ಥೆ ಕಲ್ಪಿಸಲು ಪ್ರಾಧಿಕಾರವು ಸಭೆ ನಡೆಸಿ ಸಿದ್ಧತೆಗಳನ್ನು ಅಂತಿಮಗೊಳಿಸಿದೆ. ಸಚಿವರಾದ ಬಳಿಕ ಮೊದಲ ಬಾರಿಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿಯ ದರ್ಶನ ಪಡೆದ ಯತೀಂದ್ರ ಸಿದ್ದರಾಮಯ್ಯ ನಂತರ ಅಧಿಕಾರಿಗಳ…

Read More

ಬೆಂಗಳೂರು: ಹುಟ್ಟಿಸಿದ ತಂದೆ-ತಾಯಿಯನ್ನೇ ಕೊಂದವನ ಕೈಯಲ್ಲೇ ಅಂತ್ಯಸಂಸ್ಕಾರ! – Kannada News | Court Gives permissions Killer Son to performed Mother And Father last rights at bengaluru

ಬೆಂಗಳೂರು, (ಫೆಬ್ರವರಿ 15): ಪುತ್ರನೇ ತನ್ನ ಹೆತ್ತ ತಂದೆ ಹಾಗೂ ತಾಯಿಯನ್ನು (Father And Mother) ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ (Bengaluru) ವಿಜ್ಞಾನ ನಗರದ ಆದರ್ಶ ವಿಸ್ತಾ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿತ್ತು. ನೌಕಾಪಡೆಯ ನಿವೃತ್ತ ಕ್ಯಾಪ್ಟನ್‌ ನವೀನ್ ಚಂದ್ರ ಭಟ್ ಹಾಗೂ ಪತ್ನಿ ದಂತ ವೈದ್ಯೆಯಾಗಿದ್ದ ಡಾ.ಶ್ಯಾಮಲಾ ಭಟ್​​​ ನನ್ನು ಪುತ್ರ ರೋಹನ್ ಭಟ್ ಬರ್ಬರವಾಗಿ ಹತ್ಯೆ ಮಾಡಿದ್ದ. ಈ ಜೋಡಿ ಕೊಲೆಗೆ ಇಡೀ ಬೆಂಗಳೂರನ್ನೇ ಬೆಚ್ಚಿಬೀಳಿಸಿತ್ತು. ಆದ್ರೆ, ಇದೀಗ ಅದೇ ಪುತ್ರ…

Read More

ಸುದೀಪ್​​ಗೆ ನಾನೇ ಫೇವರಿಟ್; ಹೆಮ್ಮೆಯಿಂದ ಹೇಳಿಕೊಂಡ ಸತೀಶ್ – Kannada News | BBK 12: Dog Satish Claims Sudeep’s Favorite Status; His Viral Finale Statements Explained

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ಸ್ಪರ್ಧಿ ಡಾಗ್ ಸತೀಶ್ ಅವರು ಸದ್ಯ ಸುದ್ದಿಯಲ್ಲಿ ಇದ್ದಾರೆ. ಅವರು ಮೂರನೇ ವಾರವೇ ಹೊರ ಹೋದರು ಎಲ್ಲಾ ರೀತಿಯಲ್ಲೂ ಚರ್ಚೆಯಲ್ಲಿರುವ ಪ್ರಯತ್ನಮಾಡುತ್ತಿದ್ದಾರೆ. ಈಗ ಸತೀಶ್ ಅವರು ಫಿನಾಲೆ ದಿನ ಸುದೀಪ್ ಅವರು 12 ಬಾರಿ ಮಾತನಾಡಿಸಿದ್ದಾಗಿ ಹೇಳಿದ್ದಾರೆ. ಯಾವ ಸ್ಪರ್ಧಿಯನ್ನೂ ಅವರು ಇಷ್ಟು ಮಾತನಾಡಿಸಿಲ್ಲ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಈ ಮೂಲಕ ಸುದೀಪ್​ ಅವರಿಗೆ ನಾನೇ ಫೇವರಿಟ್ ಸ್ಪರ್ಧಿ ಎಂಬರ್ಥದಲ್ಲಿ ಮಾತನಾಡಿದ್ದಾರೆ. ಸತೀಶ್ ಅವರ ಕ್ಯಾರೆಕ್ಟರ್ ತುಂಬಾನೇ…

Read More

ನಾಸಿಕ್​ನ ಐಟಿ ಕಂಪನಿಯಲ್ಲಿ ಮಹಿಳೆಯರ ಮತಾಂತರ, ಲೈಂಗಿಕ ದೌರ್ಜನ್ಯ ದಂಧೆ ಬಯಲು

ನಾಸಿಕ್, ಏಪ್ರಿಲ್ 9: ಮಹಾರಾಷ್ಟ್ರದ (Maharashtra) ನಾಸಿಕ್‌ನ ಪ್ರತಿಷ್ಠಿತ ಬಹುರಾಷ್ಟ್ರೀಯ ಐಟಿ ಕಂಪನಿಯೊಂದರಲ್ಲಿ ಮಹಿಳಾ ಸಹೋದ್ಯೋಗಿಗಳಿಗೆ ಕಿರುಕುಳ, ಲೈಂಗಿಕ ದೌರ್ಜನ್ಯ ಮತ್ತು ಬ್ಲ್ಯಾಕ್‌ಮೇಲ್ ಮಾಡಿದ್ದಕ್ಕಾಗಿ ಆಸಿಫ್ ಅನ್ಸಾರಿ, ಶಫಿ ಶೇಖ್, ಶಾರುಖ್ ಖುರೇಷಿ, ರಜಾ ಮೆಮನ್ ಮತ್ತು ತೌಸಿಫ್ ಅತ್ತರ್ ಅವರನ್ನು ಬಂಧಿಸಲಾಗಿದೆ. ಒಟ್ಟು 8 ಮಹಿಳಾ ಉದ್ಯೋಗಿಗಳು  ದೂರುಗಳನ್ನು ದಾಖಲಿಸಿದ್ದಾರೆ ಮತ್ತು ಒಬ್ಬ ಪುರುಷ ಉದ್ಯೋಗಿಯಿಂದ ಒಂದು ದೂರು ದಾಖಲಾಗಿದೆ. ಅವರ ಮೇಲೆ ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಡ ಹೇರಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 6…

Read More

VIDEO: ಚೆನ್ನೈನಲ್ಲಿ ಹೈಡ್ರಾಮಾ: ಅಂಪೈರ್​ ಜೊತೆ ನಿತೀಶ್ ರಾಣಾ ವಾಗ್ವಾದ!

IPL 2026: ಐಪಿಎಲ್ 2026ರ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ನಡುವಿನ ಪಂದ್ಯದಲ್ಲಿ ವೇಳೆ ಅಂಪೈರ್ ತೆಗೆದುಕೊಂಡ ನಿರ್ಧಾರವು ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ.  ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ 20 ಓವರ್​ಗಳಲ್ಲಿ 212 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 18 ಓವರ್​ಗಳಲ್ಲಿ 181 ರನ್​ ಗಳಿಸಿದ್ದರು. ಅದರಂತೆ ಕೊನೆಯ 12 ಎಸೆತಗಳಲ್ಲಿ 31 ರನ್​ಗಳು ಬೇಕಿದ್ದವು….

Read More