Headlines

‘ನಿರ್ಮಿಸಿದ್ದು, ಖರೀದಿಸಿದ್ದಲ್ಲ’; ಕಟ್ಟುಮಸ್ತಾದ ದೇಹದ ಫೋಟೋ ಹಂಚಿಕೊಂಡ ಜೂನಿಯರ್ ಎನ್​​​ಟಿಆರ್

ಜೂನಿಯರ್ ಎನ್​​ಟಿಆರ್ (JR NTR) ಅವರು ಇತ್ತೀಚೆಗೆ ಸುದ್ದಿ ಆಗಿದ್ದಾರೆ. ಅವರು ಪ್ರಶಾಂತ್ ನೀಲ್ ಅವರ ‘ಡ್ರ್ಯಾಗನ್’ ಚಿತ್ರದಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾಗಾಗಿ ಅವರು ದೇಹದ ತೂಕವನ್ನು ಕಡಿಮೆ ಮಾಡಿಕೊಂಡಿದ್ದರು. ಈಗ ಜೂನಿಯರ್ ಎನ್​ಟಿಆರ್ ಅವರು ಕಟ್ಟುಮಸ್ತಾದ ದೇಹ ಮಾಡಿಕೊಂಡಿದ್ದಾರೆ. ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಜೂನಿಯರ್ ಎನ್​​ಟಿಆರ್ ಅವರು ಕೊನೆಯದಾಗಿ ತೆಲುಗಿನಲ್ಲಿ ಕಾಣಿಸಿಕೊಂಡಿದ್ದು ‘ದೇವರ’ ಚಿತ್ರದಲ್ಲಿ. ಈ ಸಿನಿಮಾ ಮೋಡಿ ಮಾಡುವಲ್ಲಿ ವಿಫಲವಾಯಿತು. ಆ ಬಳಿಕ ಅವರು…

Read More

ಯಮ ಪಾಶದಂತೆ ಹಾರಿ ಬಂದ ಓಮ್ನಿ: ಪಾದಚಾರಿಗಳ ಮೇಲೆ ಎರಗಿದ ಭಯಾನಕ ದೃಶ್ಯ

ಬೆಳ್ತಂಗಡಿ, ಏ.13: ತಾಲೂಕಿನ ಕೊಡಬೈಲು ಎಂಬಲ್ಲಿ ಭಾನುವಾರ ಮಧ್ಯಾಹ್ನ ಅತೀ ವೇಗವಾಗಿ ಬಂದ ಓಮ್ನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಪಾದಚಾರಿಗಳ ಮೇಲೆ ಉರುಳಿ ಬಿದ್ದಿರುವ ಭೀಕರ ಘಟನೆ ನಡೆದಿದೆ. ಈ ಘಟನೆಯಲ್ಲಿ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ, ಇಬ್ಬರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಬೊಲೆರೋ ಜೀಪ್‌ನಿಂದ ಇಳಿದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಅತೀ ವೇಗವಾಗಿ ಬಂದ ಮಾರುತಿ ಓಮ್ನಿ ಕಾರು, ತೀಕ್ಷ್ಣವಾದ ತಿರುವಿನಲ್ಲಿ ನಿಯಂತ್ರಣ…

Read More

NEET UG 2026: ಅಡ್ವಾನ್ಸ್ ಎಗ್ಜಾಮ್ ಸಿಟಿ ಇಂಟಿಮೇಶನ್ ಸ್ಲಿಪ್ ಬಿಡುಗಡೆ; ಡೌನ್​ಲೋಡ್ ಮಾಡುವುದು ಎಲ್ಲಿ? ಹೇಗೆ? ಇಲ್ಲಿದೆ ಮಾಹಿತಿ

ಬೆಂಗಳೂರು, ಏಪ್ರಿಲ್ 13: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ಈ ವರ್ಷದ ನೀಟ್ ಯುಜಿ (NEET UG 2026) ಪರೀಕ್ಷೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ ನೀಡಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗಾಗಿ ‘ಅಡ್ವಾನ್ಸ್ ಎಗ್ಜಾಮ್ ಸಿಟಿ ಇಂಟಿಮೇಶನ್ ಸ್ಲಿಪ್’ ಅನ್ನು ಬಿಡುಗಡೆ ಮಾಡಲಾಗಿದೆ. ಈ ಸ್ಲಿಪ್ ಮೂಲಕ ಅಭ್ಯರ್ಥಿಗಳು ತಮ್ಮ ಪರೀಕ್ಷೆ ನಡೆಯುವ ನಗರವನ್ನು ಮುಂಚಿತವಾಗಿ ತಿಳಿದುಕೊಳ್ಳಬಹುದು. ವಿದ್ಯಾರ್ಥಿಗಳು ತಮ್ಮ ಅಪ್ಲಿಕೇಶನ್ ಸಂಖ್ಯೆ ಹಾಗೂ ಜನ್ಮ ದಿನಾಂಕವನ್ನು ಬಳಸಿಕೊಂಡು ಅಧಿಕೃತ ವೆಬ್‌ಸೈಟ್‌ಗೆ ಲಾಗಿನ್ ಆಗಿ ಈ ವಿವರಗಳನ್ನು ಪರಿಶೀಲಿಸಬಹುದು….

Read More

ಲವರ್​​ ಜೊತೆ ಕಾರಿನಲ್ಲೇ ಮದುವೆ ಪ್ರಕರಣಕ್ಕೆ ಟ್ವಿಸ್​​​: ಗಂಡ ಹೆಂಡ್ತಿ ಸಂಭಾಷಣೆ ಆಡಿಯೋ ವೈರಲ್

ಹಾಸನ (ಏಪ್ರಿಲ್.13): 8 ವರ್ಷಗಳ ಕಾಲ ಪತಿಯೊಂದಿಗೆ ಸಂಸಾರ ನಡೆಸಿದ್ದ ಗೃಹಿಣಿಯೊಬ್ಬರು, ಈಗ ತನ್ನ ಏಳು ವರ್ಷದ ಮಗ ಹಾಗೂ ಪತಿಯನ್ನು ಬಿಟ್ಟು ಪ್ರಿಯಕರನ (Lover) ಜೊತೆ ಕಾರಿನಲ್ಲೇ ವಿವಾಹವಾಗಿರುವ ವಿಚಿತ್ರ ಘಟನೆ ಹಾಸನದಲ್ಲಿ (Hassan) ನಡೆದಿದ್ದು, ಇದೀಗ ಈ ಪ್ರಕರಣಕ್ಕೆ ಬಿಗ್ ಟ್ಚಿಸ್ಟ್ ಸಿಕ್ಕಿದೆ. ಮನೆಬಿಟ್ಟು ಹೋಗಿ ಪ್ರಿಯಕರನ ಕೈಯಿಂದ ತಾಳಿಕಟ್ಟಿಸಿಕೊಂಡಿದ್ದ ಮಹಿಳೆ ಇದೀಗ ತನ್ನನ್ನು ವಾಪಸ್ ಕರೆದುಕೊಂಡು ಹೋಗಿ ಎಂದು ಗಂಡನ ಮುಂದೆ ಅಳಲು ತೋಡಿಕೊಂಡಿದ್ದಾರೆ. ಹೌದು…ಪ್ರಕಾಶ್-ಹರ್ಷಿತಾ ಸಂಭಾಷಣೆಯ ಆಡಿಯೋ ವೈರಲ್ ಆಗಿದ್ದು, ಪ್ರಿಯಕರನಿಂದ…

Read More

ವಚನಾನಂದ ಸ್ವಾಮೀಜಿಗೆ ಬಿಗ್​​ ಶಾಕ್ ಕೊಟ್ಟ ಧರ್ಮದರ್ಶಿ ಸಮಿತಿ​​: ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ

ದಾವಣಗೆರೆ, ಏಪ್ರಿಲ್​​ 13: ಲೆಕ್ಕ ಕೊಡಿ ಅಭಿಯಾನ ತೀವ್ರ ಸ್ವರೂಪ ಪಡೆದ ಬೆನ್ನಲ್ಲೇ ವಚನಾನಂದ ಸ್ವಾಮೀಜಿಗೆ ಬಿಗ್​​ ಶಾಕ್​​ ಕೊಡಲಾಗಿದ್ದು, ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಲಾಗಿದೆ. ಗುರುಪೀಠದಲ್ಲಿ ನಡೆದ ಧರ್ಮದರ್ಶಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಒಟ್ಟು 15 ಜನ ಇರುವ ಧರ್ಮದರ್ಶಿ ಸಮಿತಿ ಸಭೆಯಲ್ಲಿ 12 ಜನ ಈ ನಿರ್ಧಾರಕ್ಕೆ ಸಹಮತ ಸೂಚಿಸಿದ್ದಾರೆ ಎಂದು ಧರ್ಮದರ್ಶಿ ಸಮಿತಿ ಸದಸ್ಯರಾದ ಬಸವರಾಜ್ ದಿಂಡೂರ ಹಾಗೂ ಬಾವಿ ಬೆಟ್ಟಪ್ಪ ತಿಳಿಸಿದ್ದಾರೆ. ಇನ್ನು ಧರ್ಮದರ್ಶಿ ಸಮಿತಿಯ ನಿರ್ಧಾರದ ಬಗ್ಗೆಸಂಸ್ಥಾಪಕ ಟ್ರಸ್ಟಿ…

Read More

ವಿರಾಟ್ ಕೊಹ್ಲಿಯ ಗಾಯದ ಬಗ್ಗೆ ಬಿಗ್ ಅಪ್​ಡೇಟ್

IPL 2026: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್  ವಿರುದ್ಧದ ಪಂದ್ಯದ ವೇಳೆ ಆರ್​ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ (Virat Kohli) ಗಾಯಗೊಂಡಿದ್ದರು. ಈ ಗಾಯದ ಕಾರಣ ಅವರು ಫೀಲ್ಡಿಂಗ್ ಮಾಡಿರಲಿಲ್ಲ. ಇದೀಗ ಈ ಗಾಯದ ಬಗ್ಗೆ ಬಿಗ್ ಅಪ್​ಡೇಟ್ ಹೊರಬಿದ್ದಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ಹಿಮ್ಮಡಿ ನೋವಿಗೆ ತುತ್ತಾಗಿದ್ದ ವಿರಾಟ್ ಕೊಹ್ಲಿ ಈಗ ಆರಾಮಾಗಿದ್ದಾರೆ. ಅಂದರೆ ಗಾಯದ ಸಮಸ್ಯೆಯು ಗಂಭೀರವಲ್ಲ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ…

Read More

ಹಿಮಾಚಲ ಪ್ರದೇಶ: ಕಾಲೇಜಿಗೆ ಹೊರಟಿದ್ದ ವಿದ್ಯಾರ್ಥಿನಿಯ ಶಿರಚ್ಛೇದ ಮಾಡಿದ ಕ್ರೂರಿಗಳು

ಶಿಮ್ಲಾ, ಏಪ್ರಿಲ್ 13: ಹಿಮಾಚಲ ಪ್ರದೇಶ ಇಂದು(ಏಪ್ರಿಲ್ 13) ನಡೆದ ಒಂದು ಪೈಶಾಚಿಕ ಕೃತ್ಯ ಜನತೆಯನ್ನು ಆತಂಕಕ್ಕೆ ದೂಡಿದೆ. ಕಾಲೇಜಿಗೆ ತೆರಳಿ ಉಜ್ವಲ ಭವಿಷ್ಯದ ಕನಸು ಕಾಣುತ್ತಿದ್ದ 19 ವರ್ಷದ ಯುವತಿಯನ್ನು ನಡುರಸ್ತೆಯಲ್ಲೇ ಬರ್ಬರವಾಗಿ ಶಿರಚ್ಛೇದ ಮಾಡಿ ಹತ್ಯೆ(Murder) ಮಾಡಿರುವ ಘಟನೆ ಮಂಡಿ ಜಿಲ್ಲೆಯಲ್ಲಿ ನಡೆದಿದೆ. ಸೋಮವಾರ ಬೆಳಗ್ಗೆ ಸುಮಾರು 9.15ರ ಸಮಯ. ಮಂಡಿ ಜಿಲ್ಲೆಯ ಸರ್ಕಾಘಾಟ್ ಪ್ರದೇಶದಲ್ಲಿ ಜನಜಂಗುಳಿ ನಡುವೆಯೇ ಈ ಘೋರ ದುರಂತ ಸಂಭವಿಸಿದೆ. ಎಂದಿನಂತೆ ಕಾಲೇಜಿಗೆಂದು ಮನೆಯಿಂದ ಹೊರಟಿದ್ದ ವಿದ್ಯಾರ್ಥಿನಿಯ ಮೇಲೆ ಅಪರಿಚಿತರು…

Read More

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಆಘಾತ: ತನಿಖೆಗೆ ಬಿಸಿಸಿಐ ಸೂಚನೆ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಿಯಮಗಳ ಉಲ್ಲಂಘನೆಯ ಆರೋಪದ ಮೇಲೆ ರಾಜಸ್ಥಾನ್ ರಾಯಲ್ಸ್ (RR) ತಂಡದ ಮ್ಯಾನೇಜರ್ ರೋಮಿ ಭಿಂದರ್ ಅವರು ಬಿಸಿಸಿಐನ ಭ್ರಷ್ಟಾಚಾರ ವಿರೋಧಿ ಘಟಕದ (ACU) ತನಿಖೆಗೆ ಗುರಿಯಾಗಿದ್ದಾರೆ. ಪಂದ್ಯದ ವೇಳೆ ಡಗೌಟ್‌ನಲ್ಲಿ ಮೊಬೈಲ್ ಫೋನ್ ಬಳಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿರುವುದು ಈ ವಿವಾದಕ್ಕೆ ಕಾರಣವಾಗಿದೆ. ವಿವಾದದ ಹಿನ್ನೆಲೆ ಏನು? ಏಪ್ರಿಲ್ 10 ರಂದು ಗುವಾಹಟಿಯಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಪಂದ್ಯದ ವೇಳೆ ಈ ಘಟನೆ ನಡೆದಿದೆ….

Read More

ಅಸ್ತಿತ್ವದಲ್ಲೇ ಇಲ್ಲದ ಕಂಪನಿಗೆ 53 ಎಕರೆ ಭೂಮಿ ಪರಭಾರೆ: ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್, ಸಿಬಿಐ ತನಿಖೆಗೆ ಆದೇಶ

ಬೆಂಗಳೂರು, ಏಪ್ರಿಲ್ 13: ಅಸ್ತಿತ್ವಕ್ಕೆ ಬರುವ ಎಷ್ಟೋ ವರ್ಷಗಳ ಮೊದಲೇ, ಇಲ್ಲದ ಕಂಪನಿಯೊಂದಕ್ಕೆ ಸುಮಾರು 53 ಎಕರೆ 26 ಗುಂಟೆ ಜಮೀನು ಸ್ವಾಧೀನಪಡಿಸಿಕೊಂಡು ಹಂಚಿಕೆ ಮಾಡಿರುವ ಸರ್ಕಾರದ ಕ್ರಮವನ್ನು ಕರ್ನಾಟಕ ಹೈಕೋರ್ಟ್ (Karnataka High Court) ‘ಸಂವಿಧಾನಕ್ಕೆ ಮಾಡಿದ ವಂಚನೆ’ ಎಂದು ಕರೆದಿದೆ. ಈ ಬಹುಕೋಟಿ ಹಗರಣದ ಸತ್ಯಾಸತ್ಯತೆ ಹೊರಬರಲು ಸಿಬಿಐ ತನಿಖೆಗೆ ಆದೇಶಿಸಿರುವ ನ್ಯಾಯಾಲಯ, ಸಂಬಂಧಪಟ್ಟ ಸಂಸ್ಥೆಗೆ 10 ಲಕ್ಷ ರೂಪಾಯಿ ದಂಡ ವಿಧಿಸಿದೆ. ಏನಿದು ಹಗರಣ? ಹೆಬ್ಬಾಳದ ಅಮಾನಿಕೆರೆ ಬಳಿಯ ಅತೀ ಹೆಚ್ಚು ಮೌಲ್ಯದ…

Read More

RCB ತಂಡದಲ್ಲಿ ‘ಧುರಂಧರ’ರ ದಂಡೇ ಇದೆ: ಎದುರಾಳಿಗಳು ನಡುಗುತ್ತಿದ್ದಾರೆ!

IPL 2026: ಒಬ್ಬ ಕ್ರಿಕೆಟ್ ತಂಡದ ನಾಯಕನಿಗೆ ತನ್ನ ತಂಡ ಸತತವಾಗಿ 200ಕ್ಕೂ ಹೆಚ್ಚು ರನ್ ಗಳಿಸುತ್ತಿದೆ ಎಂದರೆ ಅದಕ್ಕಿಂತ ದೊಡ್ಡ ಸಮಾಧಾನ ಮತ್ತೊಂದಿಲ್ಲ. ಪ್ರಸ್ತುತ ನನ್ನ ತಂಡದ ಬ್ಯಾಟಿಂಗ್ ಲೈನಪ್ ನೋಡಿದರೆ, ಕೇವಲ ಆಟಗಾರರಲ್ಲ, ಅಪ್ಪಟ ‘ಧುರಂಧರ’ರ ದಂಡೇ ಅಲ್ಲಿ ನಿಂತಿದೆ ಅನ್ನಿಸುತ್ತದೆ. ಹೀಗಂದಿರುವುದು ಮತ್ಯಾರೂ ಅಲ್ಲ, ರಾಯಲ್ ಚಾಲೆಂಜರ್ಸ್​ ಬೆಂಗಳೂರು  ತಂಡದ ನಾಯಕ ರಜತ್ ಪಾಟಿದಾರ್. ‘ಧುರಂಧರ’ರ ದಂಡು: ಪ್ರತಿ ಪಂದ್ಯದಲ್ಲೂ 200 ರನ್ ದಾಟುವುದು ಸುಲಭದ ಮಾತಲ್ಲ. ಇದಕ್ಕೆ ಆರಂಭಿಕರಿಂದ ಹಿಡಿದು ಫಿನಿಶರ್‌ಗಳವರೆಗೆ…

Read More