Headlines

ಬೆಂಗಳೂರಿನಲ್ಲಿ ವಾಹನ ಓಡಾಡುವ ರಸ್ತೆಗಳು ಮಾತ್ರವಲ್ಲ, ಮನಷ್ಯರು ತಿರುಗಾಡುವ ಫುಟ್​​​ಬಾತ್​​​ಗಳು ಸರಿ ಇಲ್ಲ – Kannada News | School Student Fell Into Drain In Bengaluru for GBA Negligence

ಬೆಂಗಳೂರು, (ಫೆಬ್ರವರಿ 06): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ವಾಹನ ಓಡಾಡಲು ರಸ್ತೆಗಳು ಸರಿ ಇಲ್ಲ, ಇನ್ನೊಂದೆಡೆ ಮನಷ್ಯರು ಓಡಾಡುವ ಫುಟ್​​ಪಾತ್​ಗಳು ಸಹ ಸರಿ ಇಲ್ಲ. ಹೀಗಾಗಿ ಸಾರ್ವಜನಿಕರು ಫುಟ್​ಪಾತ್ ಮೇಲೆ ಓಡಾಡುವಾಗ ಹುಷಾರಾಗಿರಬೇಕು. ಯಾಕಂದ್ರೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಯೋರ್ವ ದಿಢೀರ್ ಚರಂಡಿಗೆ ಬಿದ್ದಿದ್ದಾನೆ. ಬೆಂಗಳೂರಿನ ಸರ್ವಜ್ಞನಗರದ ಗೋವಿಂದಪುರದಲ್ಲಿ ಈ ಘಟನೆ ನಡೆದಿದೆ. ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳದೇ ಶಾಲೆಯ ಮುಂದೆ ಕಾಮಗಾರಿ ಕೈಗೊಂಡಿದ್ದು, ಅದೆ ಮಾರ್ಗದಲ್ಲಿ ನಡೆದುಕೊಂಡು ಶಾಲೆಗೆ ತೆರಳುತ್ತಿದ್ದಾಗ 1ನೇ ತರಗತಿ ವಿದ್ಯಾರ್ಥಿ ಚರಂಡಿಗೆ ಬಿದ್ದಿದ್ದಾನೆ….

Read More

ಬೆಂಗಳೂರಿನಿಂದ 18 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯಲ್ಲಿ ಟ್ರಾಫಿಕ್: ಅಧಿಕಾರಿಗಳ ಸಬೂಬಿಗೆ ಜನ ಹೈರಾಣ – Kannada News | Nelamangala Traffic Chaos: Illegal Parking and Street Vendors Cause Trouble for Pedestrians and Motorists

ನೆಲಮಂಗಲ, ಮೇ 14: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಮುಖ ಕೇಂದ್ರ ಹಾಗೂ ಸುಮಾರು 18 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ನೆಲಮಂಗಲ (Nelamangala) ತಾಲೂಕು ಕೇಂದ್ರದಲ್ಲಿ ಸಂಚಾರ (Traffic) ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ನಗರಸಭೆ ಅಧಿಕಾರಿಗಳು ಮತ್ತು ಸಂಚಾರಿ ಪೊಲೀಸರ ಪರಸ್ಪರ ನಿರ್ಲಕ್ಷ್ಯದಿಂದಾಗಿ ಇಲ್ಲಿನ ವಾಹನ ಸವಾರರು ಮತ್ತು ಪಾದಚಾರಿಗಳ ಜೀವನಕ್ಕೆ ಕುತ್ತು ಬಂದೊದಗಿದೆ. ಮುಖ್ಯಾಂಶಗಳು ನೆಲಮಂಗಲದಲ್ಲಿ ದಿನೇ ದಿನೇ ಉಲ್ಬಣಗೊಳ್ಳುತ್ತಿರುವ ಟ್ರಾಫಿಕ್ ಸಮಸ್ಯೆ ಅಧಿಕಾರಿಗಳ ನಿರ್ಲಕ್ಷ್ಯ ಆರೋಪ ದಶಕದ ಸಮಸ್ಯೆಗೆ ಮುಕ್ತಿ ಯಾವಾಗ ಎಂದ ಜನ? ಅವೈಜ್ಞಾನಿಕ…

Read More

ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ರಶ್ಮಿಕಾ ಮಂದಣ್ಣ ಮತ್ತು ಕೃತಿ ಸನನ್ – Kannada News | Cocktail 2 stars Rashmika Mandanna Kriti Sanon visit Presidency University Bengaluru Campus

ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ಕೃತಿ ಸನನ್ ಅವರು ತಮ್ಮ ಹೊಸ ಚಿತ್ರ ‘ಕಾಕ್‌ಟೇಲ್ 2’ ಪ್ರಚಾರಕ್ಕಾಗಿ ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ (Presidency University) ಕ್ಯಾಂಪಸ್‌ಗೆ ಬಂದಿದ್ದರಿಂದ ವಿದ್ಯಾರ್ಥಿಗಳಿಗೆ ಇದು ಸ್ಮರಣೀಯ ದಿನವಾಗಿತ್ತು. ರಶ್ಮಿಕಾ ಅವರು ಬೆಂಗಳೂರು ನಗರದಲ್ಲಿ ಉನ್ನತ ಶಿಕ್ಷಣವನ್ನು ಪಡೆದಿರುವುದರಿಂದ ಮತ್ತು ಸ್ಯಾಂಡಲ್‌ವುಡ್‌ನಿಂದ ತಮ್ಮ ಸಿನಿಮಾ ವೃತ್ತಿಜೀವನವನ್ನು ಪ್ರಾರಂಭಿಸಿದ್ದರಿಂದ ಬೆಂಗಳೂರು ಮತ್ತು ಕರ್ನಾಟಕದ ಜೊತೆ ಬಲವಾದ ಸಂಪರ್ಕವನ್ನು ಹೊಂದಿದ್ದಾರೆ. ರಶ್ಮಿಕಾ ಅವರ ಮನದಲ್ಲಿ ಬೆಂಗಳೂರು ವಿಶೇಷ ಸ್ಥಾನವನ್ನು ಹೊಂದಿದೆ. ಕೃತಿ ಸನನ್‌ಗೂ ಈ…

Read More

ಹಾಲು ಕರೆಯುವ ಸ್ಪರ್ಧೆ: 20-25 ಲೀಟರ್ ಹಾಲು ಕೊಡುವ ಹಸುಗಳನ್ನ ನೋಡಿ ದಂಗಾದ ಜನ – Kannada News | Record Milk Yields: Devanahalli Hosts State Level Cow Competition and Calf Show

ಅದು ನಿತ್ಯ ಯುವಕರು ಆಟವಾಡುವ, ಹಿರಿಯರು ವಾಕಿಂಗ್ ಮಾಡುವ ಮೈದಾನ. ಆದರೆ ಆ ಮೈದಾನಕ್ಕೆ ಕಳೆದ ಮೂರು ದಿನಗಳಿಂದ ಜನರ ಬದಲಿಗೆ ಜಾನುವಾರುಗಳು ಎಂಟ್ರಿಕೊಟ್ಟಿವೆ. ಏಕೆಂದರೆ ರಾಜ್ಯ ಮಟ್ಟದ ಹೆಚ್ಚು ಹಾಲು ಕರೆಯುವ ಹಸುಗಳ ಸ್ಪರ್ಧೆ ನಡೆಯುತ್ತಿದೆ. ರಾಜ್ಯದ ವಿವಿಧ ಮೂಲೆಗಳಿಂದ ಬಂದ ಜಾನುವಾರುಗಳು ನೋಡುಗರನ್ನ ನಿಬ್ಬೆರಗಾಗುವಂತೆ ಮಾಡಿವೆ.  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಗೋಪಾಲಕರ ಸಂಘದ ವತಿಯಿಂದ ಕಳೆದ ಮೂರು ದಿನಗಳಿಂದ ರಾಜ್ಯ ಮಟ್ಟದ ಹೆಚ್ಚು ಹಾಲು ಕರೆಯುವ ಹಸುಗಳ…

Read More

Video: ಉತ್ತರಾಖಂಡದ ಆರ್ಮಿ ಕ್ಯಾಂಪ್ ಒಳಗೆ ಭಾರಿ ಅಗ್ನಿ ಅವಘಡ – Kannada News | Fire Breaks Out at Military Storage Facility in Joshimath

ಜೋಶಿಮಠ, ಜನವರಿ 04: ಉತ್ತರಾಖಂಡದ ಜೋಶಿಮಠದ ಔಲಿ ರಸ್ತೆಯಲ್ಲಿರುವ ಸೇನಾ ಶಿಬಿರದ ಒಳಗಿನ ಅಂಗಡಿಯೊಂದರಲ್ಲಿ ಶುಕ್ರವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ವಿಡಿಯೋದಲ್ಲಿ ದಟ್ಟವಾದ ಹೊಗೆಯನ್ನು ಕಾಣಬಹುದು. ಅಗ್ನಿಶಾಮಕ ದಳದವರು ತಕ್ಷಣ ಸ್ಥಳಕ್ಕೆ ತಲುಪಿ ಬೆಂಕಿಯನ್ನು ನಂದಿಸುವ ಪ್ರಯತ್ನಗಳನ್ನು ಪ್ರಾರಂಭಿಸಿದ್ದಾರೆ.ಘಟನೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಸೇನಾ ನೆಲೆಯಲ್ಲಿ ಬೆಂಕಿ ಅವಘಡ ಸಂಭವಿಸಿರುವುದು ಇದೇ ಮೊದಲಲ್ಲ. ಕಳೆದ ವರ್ಷ ಮೇ ತಿಂಗಳಲ್ಲಿ, ಲೇಹ್‌ನ ಡಿಗ್ರಿ ಕಾಲೇಜು ಬಳಿಯ ಸೇನಾ ಶಿಬಿರದಲ್ಲಿ ದೊಡ್ಡ ಬೆಂಕಿ ಕಾಣಿಸಿಕೊಂಡಿತ್ತು. ಬೆಳಗಿನ ಜಾವದಲ್ಲಿ ಬೆಂಕಿ ಕಟ್ಟಡದಾದ್ಯಂತ…

Read More

ಇದೆಂಥಾ ಬದಲಾವಣೆ; ‘ಗಿಲ್ಲಿ ಕಪ್ ಗೆಲ್ಲಬಹುದು’ ಎಂದು ಹಾಡಿ ಹೊಗಳಿದ ಮಾಳು – Kannada News | Malu Nipanal’s U Turn! Now Says Gilli Can Win The Bigg Boss Kannada 12 Cup

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ (BBK 12) ಮೂರು ತಿಂಗಳು ಇದ್ದ ಮಾಳು ನಿಪನಾಳ ಅವರು ಎಲಿಮಿನೇಟ್ ಆಗಿ ಹೊರ ಬಂದರು. ಅವರು ಈಗ ಊರಿಗೆ ತೆರಳಿದ್ದಾರೆ. ಅಲ್ಲಿಯೂ ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಅವರಿಗೆ ಈಗ ತಪ್ಪಿನ ಅರಿವಾಗಿದೆಯೇ ಎನ್ನುವ ಪ್ರಶ್ನೆ ಮೂಡಿದೆ. ಏಕೆಂದರೆ ಮೊದಲು ಯಾರು ಗೆದ್ದರೂ ಒಪ್ಪಿಕೊಳ್ಳಲ್ಲ ಎನ್ನುತ್ತಿದ್ದ ಅವರು ಈಗ, ‘ಗಿಲ್ಲಿ ಕಪ್ ಗೆಲ್ಲಬಹುದು’ ಎಂದು ಹೇಳಿದ್ದಾರೆ. ಅವರ ಹೇಳಿಕೆ ಅಚ್ಚರಿ ಮೂಡಿಸಿದೆ. ಈ ಮೊದಲು ಟಿವಿ9 ಕನ್ನಡದ ಜೊತೆ ಮಾತನಾಡಿದ್ದ…

Read More

ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಶ್ರೀಲಂಕಾ ಸುಪ್ರೀಂ ಕೋರ್ಟ್ ಜಡ್ಜ್ ! ಗೂಗಲ್ ಸೇರಿ ಹಲವು ಟೆಕ್ ಕಂಪನಿಗಳಿಗೆ ನೋಟಿಸ್ ಜಾರಿ

ಬೆಂಗಳೂರು, ಮಾರ್ಚ್​ 07: ಶ್ರೀಲಂಕಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಎಚ್‌ಎಂಡಿ ನವಾಜ್ ( Justice A.H.M.D. Nawaz) ತಮ್ಮ ವಿರುದ್ಧ ಆನ್‌ಲೈನ್‌ನಲ್ಲಿ ಪ್ರಕಟವಾಗಿರುವ ಮಾನಹಾನಿಕರ ಬರಹಗಳನ್ನು ತೆರವುಗೊಳಿಸುವಂತೆ ನಿರ್ದೇಶಿಸಬೇಕೆಂದು ಕೋರಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಅವರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಸಚಿನ್ ಶಂಕರ್ ಮಗದುಮ್ ಅವರಿದ್ದ ಪೀಠ ಕೇಂದ್ರ ಸರ್ಕಾರದ ಮಾಹಿತಿ ತಂತ್ರಜ್ಞಾನ ಇಲಾಖೆ, ಗೂಗಲ್ ಇಂಡಿಯಾ, ಗೂಗಲ್ ಇಂಕ್, ಕೊಲಂಬೋ ಟೆಲಿಗ್ರಾಫ್ ಹಾಗೂ ಲಂಕಾ ಇ-ನ್ಯೂಸ್‌ಗೆ…

Read More

ಸಿಎಲ್​​ಪಿ ಸಭೆಗೆ ಮುಹೂರ್ತದ ಬೆನ್ನಲ್ಲೇ ಜೋರಾದ ಸಚಿವಾಕಾಂಕ್ಷಿಗಳ ಲಾಬಿ: ರೇಸ್​​ನಲ್ಲಿ ಇರೋದು ಯಾರ್ಯಾರು?

ಸಚಿವ ಸ್ಥಾನದ ರೇಸ್​​ನಲ್ಲಿ ಇರೋದು ಯಾರ್ಯಾರು? Image Credit source: Tv9 Kannada ಬೆಂಗಳೂರು, ಮೇ 29: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ರಾಜೀನಾಮೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್​​ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮುಖ್ಯಮಂತ್ರಿಗಳ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸದ ಬೆನ್ನಲ್ಲೇ ರಾಜ್ಯ ಸಚಿವ ಸಂಪುಟ ವಿಸರ್ಜನೆಗೊಂಡಿರುವ ಬಗ್ಗೆ ಗೆಜೆಟ್ ಅಧಿಸೂಚನೆ ಪ್ರಕಟವಾಗಿದೆ. ನಾಳೆ ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆಯೂ ನಿಗದಿಗೊಂಡಿದ್ದು, CLP ಸಭೆಯಲ್ಲಿ ನೂತನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯಾಗಲಿದೆ. ಹೀಗಾಗಿ ನೂತನ ಮುಖ್ಯಮಂತ್ರಿಗಳ ಚಿವ…

Read More

೬ ಎಸೆತಗಳಿಂದ ಭರ್ಜರಿ ದಾಖಲೆ ತಪ್ಪಿಸಿಕೊಂಡ RCB – Kannada News | IPL 2026: RCB Just Miss IPL’s Fastest Run Chase

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 39ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಅಮೋಘ ಗೆಲುವು ದಾಖಲಿಸಿದೆ. ಅದು ಕೂಡ ಕೇವಲ 6.3 ಓವರ್​ಗಳಲ್ಲಿ ಪಂದ್ಯ ಮುಗಿಸುವ ಮೂಲಕ. ಇದಾಗ್ಯೂ ಆರ್​ಸಿಬಿ ತಂಡಕ್ಕೆ ಐಪಿಎಲ್​ನ ಫಾಸ್ಟೆಸ್ಟ್ ಚೇಸಿಂಗ್ ದಾಖಲೆಯನ್ನು ತನ್ನದಾಗಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂಬುದು ವಿಶೇಷ. Source link

Read More

ರಾತ್ರಿ ಮಲಗುವ ಮುನ್ನ ನೀರು ಕುಡಿಯುವ ಅಭ್ಯಾಸ ನಿಮಗಿದ್ಯಾ? ಹಾಗಿದ್ರೆ ಮಿಸ್ ಮಾಡ್ದೆ ಸ್ಟೋರಿ ಓದಿ – Kannada News | Water Before Bed: Good or Bad for Your Sleep?

ನಮ್ಮ ದೇಹಕ್ಕೆ ನೀರು (Water) ಎಷ್ಟು ಮುಖ್ಯ ಎಂಬುದು ತಿಳಿದಿರುವ ವಿಷಯ. ದೇಹದ ಶೇಕಡಾ 60 ರಿಂದ 70 ರಷ್ಟು ಭಾಗ ನೀರಿನಿಂದ ಕೂಡಿದೆ. ಅದಕ್ಕಾಗಿಯೇ ವೈದ್ಯರು ಪ್ರತಿದಿನ ಕನಿಷ್ಠ 8 ಗ್ಲಾಸ್ ನೀರು ಕುಡಿಯಲು ಶಿಫಾರಸು ಮಾಡುತ್ತಾರೆ. ಆದರೆ ಮಲಗುವ ಮುನ್ನ ನೀರು ಕುಡಿಯುವ ವಿಷಯಕ್ಕೆ ಬಂದರೆ ಇದೆ ಅಭಿಪ್ರಾಯಗಳು ಭಿನ್ನವಾಗಿರುತ್ತವೆ. ಹೌದು, ಈ ಅಭ್ಯಾಸ ಬಹಳ ಪ್ರಯೋಜನಗಳನ್ನು ಹೊಂದಿದ್ದರೂ ಕೂಡ ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳದಿದ್ದರೆ ನಿದ್ರೆಗೆ ಅಡ್ಡಿಯಾಗಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ. ಹಾಗಾದರೆ…

Read More