Headlines

VIDEO: ಭಯಂಕರ ಬ್ರಿಯಾನ್… ವಾಟ್ ಎ ಕ್ಯಾಚ್ – Kannada News | Brian Bennett pulls off stunning diving catch in T20 World Cup 2026

T20 World Cup 2026: ಟಿ20 ವಿಶ್ವಕಪ್​ನ 8ನೇ ಪಂದ್ಯದಲ್ಲಿ ಝಿಂಬಾಬ್ವೆ ಆಟಗಾರ ಬ್ರಿಯಾನ್ ಬೆನೆಟ್ ಅದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ. ಕೊಲಂಬೊದ ಸಿಂಹಳೀಸ್ ಸ್ಪೋರ್ಟ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಒಮಾನ್ ಹಾಗೂ ಝಿಂಬಾಬ್ವೆ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಝಿಂಬಾಬ್ವೆ ತಂಡದ ನಾಯಕ ಸಿಕಂದರ್ ರಾಝ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಒಮಾನ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಕೇವಲ 27 ರನ್​ಗಳಿಸುವಷ್ಟರಲ್ಲಿ ಅಗ್ರ ಕ್ರಮಾಂಕದ ಐವರು…

Read More

IPL 2026: ಐಪಿಎಲ್‌ನಲ್ಲಿ ವಿಶೇಷ ತ್ರಿಶತಕದ ಹೊಸ್ತಿಲಿನಲ್ಲಿ ಕಿಂಗ್ ಕೊಹ್ಲಿ

2026 ರ ಐಪಿಎಲ್ ಇದೇ ಮಾರ್ಚ್ 28 ರಿಂದ ಆರಂಭವಾಗಲಿದೆ. ಹಾಲಿ ಚಾಂಪಿಯನ್ ಆರ್‌ಸಿಬಿ ಈ ಟೂರ್ನಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಈ ಪಂದ್ಯದ ಇನ್ನೊಂದು ಹೈಲೈಟ್ಸ್ ಅಂದರೆ ಕ್ರಿಕೆಟ್ ಅಭಿಮಾನಿಗಳ ಆರಾಧ್ಯ ದೈವ ಮತ್ತೊಮ್ಮೆ ಅಭಿಮಾನಿಗಳನ್ನು ರಂಜಿಸಲು ಕ್ರಿಕೆಟ್ ಅಂಗಳಕ್ಕೆ ಇಳಿಯಲಿದ್ದಾರೆ. ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿರುವ ವಿರಾಟ್ ಕೊಹ್ಲಿ ಈ ಸ್ವರೂಪದಲ್ಲಿ ಐಪಿಎಲ್ ಮಾತ್ರ ಆಡುತ್ತಿದ್ದಾರೆ. ಹೀಗಾಗಿ ಚುಟುಕು ಮಾದರಿಯಲ್ಲಿ ಕಿಂಗ್ ಕೊಹ್ಲಿಯ ಹೊಡಿಬಡಿ ಆಟವನ್ನು ನೋಡಲು…

Read More

ಶಾಲಾ-ಕಾಲೇಜು ಆರಂಭಕ್ಕೂ ಮುನ್ನ ಪೋಷಕರಿಗೆ ಡಬಲ್ ಶಾಕ್! – Kannada News | Karnataka Parents Face Double Shock: School Fees and Bus Fares Due to Fuel Prices

ಶಾಲಾ ವಾಹನಗಳ ದರ ಏರಿಕೆಗೆ ನಿರ್ಧಾರ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಮೇ 18: ಗಲ್ಫ್​ ಯುದ್ಧದ ಪರಿಣಾಮ ಇದೀಗ ರಾಜ್ಯದ (Karnataka) ಪೋಷಕರಿಗೂ (Parents) ತಟ್ಟಿದೆ. ಹೇಗೆ ಅಂದರೆ ಈ ವರ್ಷ ಖಾಸಗಿ ಶಾಲೆಗಳು ಈಗಾಗಲೇ ಶೇ.10ರಷ್ಟು ಶಾಲಾ ಶುಲ್ಕವನ್ನು ಹೆಚ್ಚಳ ಮಾಡಿವೆ. ಈ ಮಧ್ಯೆ ಇದೀಗ ಶಾಲಾ ಬಸ್ ಮತ್ತು ವ್ಯಾನ್ ದರ ಏರಿಕೆಗೆ (School van fare) ಮುಂದಾಗಿವೆ. ಹೀಗಾಗಿ ಶಾಲೆಗಳು ಆರಂಭಕ್ಕೂ ಮುನ್ನವೇ ಪೋಷಕರಿಗೆ ಡಬಲ್ ಡಬಲ್​…

Read More

ಸಲ್ಮಾನ್ ಖಾನ್ ಸಿನಿಮಾ ಸೇರಿದ ಮತ್ತೊಬ್ಬ ದಕ್ಷಿಣದ ಜನಪ್ರಿಯ ನಟ

ಪ್ಯಾನ್ ಇಂಡಿಯಾ (Pan India) ಸಿನಿಮಾಗಳ ಹವಾ ಹೆಚ್ಚಾದ ಬಳಿಕ, ದಕ್ಷಿಣದವರ ಮೇಲೆ ಬಾಲಿವುಡ್​ಗೆ ಪ್ರೀತಿ, ಗೌರವ ಉಕ್ಕಿ ಹರಿಯುತ್ತಿದೆ. ಎದುರೇ ಇಲ್ಲದಂತಿದ್ದ ಖಾನ್​ ತ್ರಯರೂ ಸಹ ಸತತ ಸೋಲಿನ ಬಳಿಕ ಗೆಲುವಿಗಾಗಿ ದಕ್ಷಿಣದ ನಿರ್ದೇಶಕರು, ನಟರ ಜೊತೆಗೆ ಕೈಜೋಡಿಸುತ್ತಿದ್ದಾರೆ. ಸಲ್ಮಾನ್ ಖಾನ್ ಕಳೆದ ಕೆಲ ವರ್ಷಗಳಿಂದಲೂ ಸತತ ಸೋಲಿನಲ್ಲೇ ಇದ್ದಾರೆ. ಅವರ ಇತ್ತೀಚೆಗಿನ ಕೆಲ ಸಿನಿಮಾಗಳಂತೂ ಧಾರುಣ ಸೋಲು ಕಂಡಿವೆ. ಇದೀಗ ಮತ್ತೊಮ್ಮೆ ಅವರು ದಕ್ಷಿಣದ ನಿರ್ದೇಶಕನ ಕೈ ಹಿಡಿದಿದ್ದು, ಈ ಸಿನಿಮಾನಲ್ಲಿ ನಿರ್ದೇಶಕ ಮಾತ್ರವಲ್ಲದೆ,…

Read More

ಕಮ್ಮಿ ಬಜೆಟ್, ಕಂಟೆಂಟ್ ಜಾಸ್ತಿ: ಬಾಕ್ಸ್ ಆಫೀಸ್‌ನಲ್ಲಿ ಇತಿಹಾಸ ಸೃಷ್ಟಿಸಿದ ‘ದೃಶ್ಯಂ 3’ – Kannada News | Drishyam 3 Box Office Collection Day 4: Mohanlal’s Content Driven Film Breaks Records

ಸಾಮಾನ್ಯವಾಗಿ ಮಲಯಾಳಂ ಚಿತ್ರರಂಗ ಎಂದರೆ ತಕ್ಷಣ ನೆನಪಿಗೆ ಬರುವುದು ಕಂಟೆಂಟ್ ಆಧಾರಿತ ಸಿನಿಮಾಗಳು. ಅಲ್ಲಿ ನೂರು-ಇನ್ನೂರು ಕೋಟಿ ರೂಪಾಯಿಗಳ ಬಿಗ್ ಬಜೆಟ್ ಚಿತ್ರಗಳು ಸಿದ್ಧವಾಗುವುದು ತೀರಾ ವಿರಳ. ಬಹುತೇಕ ಸಿನಿಮಾಗಳು ಅತಿ ಕಡಿಮೆ ವೆಚ್ಚದಲ್ಲಿ ನಿರ್ಮಾಣವಾಗಿ, ಸಾಕಷ್ಟು ಸದ್ದು ಮಾಡುತ್ತವೆ. ಮಾಲಿವುಡ್ ಚಿತ್ರಗಳು ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಮಟ್ಟದ ಸದ್ದು ಮಾಡುವುದಿಲ್ಲ ಎಂಬ ಸಾರ್ವತ್ರಿಕ ಅಭಿಪ್ರಾಯ ಈಗ ಬದಲಾಗುತ್ತಿದೆ. ಇದಕ್ಕೆ ಮೋಹನ್‌ಲಾಲ್ ನಟನೆಯ ‘ದೃಶ್ಯಂ 3’ (Drishyam 3) ಹೊಸ ಸೇರ್ಪಡೆ. ನಿರ್ದೇಶಕ ಜೀತು ಜೋಸೆಫ್ ಮತ್ತು…

Read More

ಧುರಂಧರ್ ಗೆಲುವಿನ ಎಫೆಕ್ಟ್: ನೋರಾ ಫತೇಹಿ ಜೊತೆ ಡ್ಯಾನ್ಸ್ ಮಾಡಿದ ರಾಕೇಶ್ ಬೇಡಿ – Kannada News | Dhurandhar actor Rakesh Bedi dances with Nora Fatehi and shares video

ಆದಿತ್ಯ ಧರ್ ನಿರ್ದೇಶನದ ಸ್ಪೈ ಥ್ರಿಲ್ಲರ್ ‘ಧುರಂಧರ್’ (Dhurandhar) ಚಿತ್ರದಲ್ಲಿ ಜಮೀಲ್ ಜಮಾಲಿ ಎಂಬ ಪಾತ್ರದ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದ ಹಿರಿಯ ನಟ ರಾಕೇಶ್ ಬೇಡಿ ಅವರಿಗೆ ಬೇಡಿಕೆ ಹೆಚ್ಚಾಗಿದೆ. ಈಗ ಅವರು ತಮ್ಮ ನೃತ್ಯದ ಮೂಲಕ ಕಮಾಲ್ ಮಾಡಲು ಸಜ್ಜಾಗಿದ್ದಾರೆ. ಬಾಲಿವುಡ್‌ನ ಡ್ಯಾನ್ಸಿಂಗ್ ಸೆನ್ಸೇಷನ್ ನೋರಾ ಫತೇಹಿ (Nora Fatehi) ಜೊತೆ ರಾಕೇಶ್ ಬೇಡಿ ಹೆಜ್ಜೆ ಹಾಕುತ್ತಿದ್ದಾರೆ. ‘ಧುರಂಧರ್’ ಗೆಲುವಿನ ಬಳಿಕ ರಾಕೇಶ್ ಬೇಡಿ (Rakesh Bedi) ಅವರಿಗೆ ಇಂಥ ಹಲವು ಆಫರ್​ಗಳು ಬರುತ್ತಿವೆ….

Read More

ಬೆಂಗಳೂರು: ಆನ್‌ಲೈನ್ ಹೂಡಿಕೆ ಹೆಸರಲ್ಲಿ ಭಾರಿ ವಂಚನೆ, ಮಹಿಳೆಯ ಮಾತಿಗೆ ಮರುಳಾಗಿ 5.95 ಕೋಟಿ ರೂ. ಕಳಕೊಂಡ ವ್ಯಕ್ತಿ

ಬೆಂಗಳೂರು, ಜೂನ್ 2: ಆನ್‌ಲೈನ್ ಮೂಲಕ ಸುಲಭವಾಗಿ ಹಣ ಸಂಪಾದಿಸಬಹುದು ಎಂದು ನಂಬಿಸುವ ಸೈಬರ್ (Cyber Fraud) ವಂಚಕರ  ಜಾಲದಿಂದ ಮೋಸಹೋದ ಬೆಂಗಳೂರಿನ ವ್ಯಕ್ತಿಯೊಬ್ಬರು ಬರೋಬ್ಬರಿ 5.95 ಕೋಟಿ ರೂ. ಕಳೆದುಕೊಂಡಿದ್ದಾರೆ. ವಾಯುವ್ಯ ಬೆಂಗಳೂರಿನ (Bengaluru) ನಿವಾಸಿಯೊಬ್ಬರಿಗೆ ಸೈಬರ್ ವಂಚಕರು ನಕಲಿ ಹೂಡಿಕೆ ತಾಣದ (Trading Platform) ಮೂಲಕ ವಂಚಿಸಿ, ಕೋಟ್ಯಂತರ ರೂಪಾಯಿ ಲೂಟಿ ಮಾಡಿರುವುದಾಗಿ ಸೈಬರ್ ಕ್ರೈಂ ಪೊಲೀಸರು ತಿಳಿಸಿದ್ದಾರೆ. ಆರಂಭದಲ್ಲಿ, ಹೂಡಿಕೆ ಮಾಡಿದ ಹಣಕ್ಕೆ ಭಾರಿ ಲಾಭ ಬಂದಂತೆ ನಕಲಿ ಡ್ಯಾಶ್‌ಬೋರ್ಡ್ ಸೃಷ್ಟಿಸಿ ತೋರಿಸಲಾಗಿತ್ತು….

Read More

ವಿತ್ತೀಯ ಅರೋಗ್ಯವಿರುವ ಟಾಪ್-10 ರಾಜ್ಯಗಳಲ್ಲಿ ಕರ್ನಾಟಕ; ನಂ. 1 ಯಾವುದು?

ನವದೆಹಲಿ, ಮಾರ್ಚ್ 13: ನೀತಿ ಆಯೋಗ್​ನ ವಿತ್ತೀಯ ಆರೋಗ್ಯ ಸೂಚ್ಯಂಕ 2026ರ ಪಟ್ಟಿಯಲ್ಲಿ (NITI Aayog Fiscal Health Index) ಕರ್ನಾಟಕ 9ನೇ ಸ್ಥಾನ ಪಡೆದಿದೆ. 18 ಪ್ರಮುಖ ರಾಜ್ಯಗಳನ್ನು ಈ ಇಂಡೆಕ್ಸ್​ನಲ್ಲಿ ಸೇರಿಸಲಾಗಿದೆ. ಇದರಲ್ಲಿ ಅಚೀವರ್, ಫ್ರಂಟ್ ರನ್ನರ್, ಪರ್ಫಾರ್ಮರ್, ಆಸ್ಪಿರೇಶನಲ್ ಎನ್ನುವ ನಾಲ್ಕು ಶ್ರೇಣಿಗಳನ್ನು ಮಾಡಲಾಗಿದೆ. ಅಗ್ರ ಮೂರು ರಾಜ್ಯಗಳು ಅಚೀವರ್ ಶ್ರೇಣಿ ಪಡೆದರೆ, 4ರಿಂದ 9ನೇ ಸ್ಥಾನದಲ್ಲಿರುವ ರಾಜ್ಯಗಳು ಫ್ರಂಟ್ ರನ್ನರ್ ಶ್ರೇಣಿಯಲ್ಲಿವೆ. 10-14ರ ಸ್ಥಾನದಲ್ಲಿರುವ ಐದು ರಾಜ್ಯಗಳು ಪರ್ಫಾರ್ಮರ್ ಎನಿಸಿವೆ. ಉಳಿದವು…

Read More

‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ಕೊನೆ ಆಗುತ್ತಿದೆ ಮಾಯಾ ಪಾತ್ರ?

ಜೀ ಕನ್ನಡದ ‘ನಾ ನಿನ್ನ ಬಿಡಲಾರೆ’ ಧಾರಾವಾಹಿ ಎಲ್ಲರ ಗಮನ ಸೆಳೆಯುತ್ತಿದೆ. ಮಾಟ-ಮಂತ್ರದ ಕಥೆಯನ್ನು ಹೊಂದಿರುವ ಈ ಚಿತ್ರವು ಈಗ ಸಾಕಷ್ಟು ತಿರುವುಗಳನ್ನು ಪಡೆದು ಸಾಗುತ್ತಿರುವುದು ಗೊತ್ತೇ ಇದೆ. ಹೀಗಿರುವಾಗಲೇ ಮಾಯಾ ಪಾತ್ರವು ಕೊನೆ ಆಯಿತೇ ಎಂಬ ಪ್ರಶ್ನೆಯೂ ಮೂಡುವಂತೆ ಆಗಿದೆ. ಎಪಿಸೋಡ್​​ ಅಲ್ಲಿ ನಡೆದ ಘಟನೆಗಳು ಆ ರೀತಿಯ ಅನುಮಾನಗಳನ್ನು ಹುಟ್ಟುಹಾಕಿತು. ಆ ಬಗ್ಗೆ ಇಂದು ನಾವು ಹೇಳುತ್ತಿದ್ದೇವೆ. ‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ಮಾಳವಿಕಾ ತುಂಬಾನೇ ಕೆಟ್ಟವಳು. ಅವಳು ಮನೆಯಲ್ಲಿ ಹಿರಿಯವಳು ಮತ್ತು ಎಲ್ಲರ…

Read More

ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಕುಟ್ಟ ಖಾಸಗಿ ಹೋಂಸ್ಟೇ ಪರವಾನಗಿ ರದ್ದು – Kannada News | Kodagu Tourism Dept Cancels License of Devi Homestay Following Physical Assault Case of US National in Kutta

ಮಡಿಕೇರಿ, ಏಪ್ರಿಲ್ 23: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಗ್ರಾಮದಲ್ಲಿ ಅಮೆರಿಕ ಮೂಲದ ಮಹಿಳೆಯ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪ್ರವಾಸೋದ್ಯಮ ಇಲಾಖೆ, ಆರೋಪಿತ ಹೋಂಸ್ಟೇಯ ಪರವಾನಗಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಕಳೆದ ಕೆಲವು ದಿನಗಳ ಹಿಂದೆ ವಾಷಿಂಗ್ಟನ್ ಮೂಲದ ಮಹಿಳೆಯೊಬ್ಬರು ಪ್ರವಾಸಕ್ಕಾಗಿ ಕುಟ್ಟ ಗ್ರಾಮದ ‘ದೇವಿ ವಿಲ್ಲಾ’ ಹೋಂಸ್ಟೇಗೆ ಬಂದಿದ್ದರು. ಈ ವೇಳೆ ಹೋಂಸ್ಟೇಯ ಕುಕ್ ಆಗಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ ಮಹಿಳೆಯ ಪಾನೀಯಕ್ಕೆ…

Read More