Headlines

ಪಾರದರ್ಶಕತೆಯತ್ತ ಮತ್ತೊಂದು ಹೆಜ್ಜೆ ಇಟ್ಟ ಕೇಂದ್ರ : ಪಡಿತರ ವ್ಯವಸ್ಥೆಗೆ ಡಿಜಿಟಲ್ ಕರೆನ್ಸಿಯ ಸ್ಪರ್ಶ – Kannada News | Ration System Revamp: Central Govt Introduces Digital Currency for PDS Transparency

ನವದೆಹಲಿ, ಫೆಬ್ರವರಿ 16: ದೇಶದ ಪಡಿತರ( Ration)ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಡಿಜಟಲೀಕರಣಕ್ಕೆ ಒತ್ತು ನೀಡಿರುವ ಸರ್ಕಾರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ ಡಿಜಿಟಲ್ ಕರೆನ್ಸಿಯನ್ನು ಜಾರಿಗೆ ತರಲಿದೆ. ಪ್ರಧಾನಿ ನರೇಂದ್ರ ಮೋದಿ ಮಾರ್ಗದರ್ಶನ ಹಾಗೂ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಅವರ ದೂರದೃಷ್ಠಿಯಂತೆ ಈಗಾಗಲೇ ಒನ್ ನೇಷನ್ ಒನ್ ರೇಷನ್ ಕಾರ್ಡ್, ಅನುಷ್ಠಾನಕ್ಕಿಳಿದಿರುವ ಕೇಂದ್ರ ಸರ್ಕಾರ, ಇದೀಗ ಇದೇ ಮೊದಲ ಬಾರಿ ಸೆಂಟ್ರಲ್ ಬ್ಯಾಂಕ್ ಡಿಜಿಟಲ್…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರು ಬಹಳ ಪ್ರೀತಿಸುವ ವ್ಯಕ್ತಿಯನ್ನ ಈ ದಿನ ತುಂಬ ನೆನಪು ಮಾಡಿಕೊಳ್ಳಲಿದ್ದೀರಿ – Kannada News | Numerology Prediction: Birth Numbers 4,5,6 Horoscope for January 16

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಶೀತ, ಕಫ, ಕೆಮ್ಮು ಈ ರೀತಿಯ ತೊಂದರೆಗಳು ಜಾಸ್ತಿ ಆಗಲಿದ್ದು, ವೈದ್ಯರಿಗೆ ತೋರಿಸಿದ ನಂತರದಲ್ಲಿಯೂ ಹತೋಟಿಗೆ ಬಾರದೆ ಆತಂಕಕ್ಕೆ ಕಾರಣ ಆಗಲಿದೆ. ಹೆಣ್ಣುಮಕ್ಕಳ ಜೊತೆ ಮಾತನಾಡುವಾಗ, ಅದರಲ್ಲಿಯೂ ನಿಮ್ಮ ಸಹೋದ್ಯೋಗಿಗಳ ಜೊತೆಗೆ ಮಾತನಾಡುವಾಗ ಬಳಕೆ ಮಾಡುವ ಪದಗಳ ಬಗ್ಗೆ ಜಾಗ್ರತೆಯಿಂದ ಇರಿ. ಅತ್ಯುತ್ಸಾಹದಲ್ಲೋ ಅಥವಾ ತಮಾಷೆ ಎಂದುಕೊಂಡು ನೀವಾಡಿದ ಮಾತುಗಳಿಂದ ನಿಮ್ಮ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ತನಕ ಹೋಗಬಹುದು….

Read More

Chanakya Niti: ಪುರುಷರು ಈ ವಿಷಯಗಳನ್ನು ಯಾರ ಬಳಿಯೂ ಶೇರ್‌ ಮಾಡಲೇಬಾರದು – Kannada News | Chanakya Niti: Chanakya says men should not share these thoughts with anyone

ಆಚಾರ್ಯ ಚಾಣಕ್ಯ (Acharya Chanakya) ಯಶಸ್ಸು, ಶ್ರೀಮಂತಿಕೆ, ವೃತ್ತಿ ಜೀವನ ಮಾತ್ರವಲ್ಲ ಪುರುಷರ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳನ್ನು ತಿಳಿಸಿಕೊಟ್ಟಿದ್ದಾರೆ. ಪುರುಷನಾದವನು ದಾಂಪತ್ಯ ಜೀವನವನ್ನು ಹೇಗೆ ಸಾಗಿಸಬೇಕು, ಮಕ್ಕಳಿಗೆ ಯಾವ ರೀತಿಯ ಸಂಸ್ಕಾರವನ್ನು ಕಲಿಸಿಕೊಡಬೇಕು ಎಂದು ಹೇಳಿರುವಂತೆ ಅವರು ಗಂಡಸರು ತಮಗೆ ಸಂಬಂಧಿಸಿದ ಈ ಕೆಲವೊಂದು ವಿಚಾರಗಳನ್ನು ಹೊರಗಿನ ಜನರ ಬಳಿ ಯಾವುದೇ ಕಾರಣಕ್ಕೂ ಶೇರ್‌ ಮಾಡಬಾರದು ಎಂದಿದ್ದಾರೆ. ಏಕೆಂದರೆ ಈ ವೈಯಕ್ತಿ ವಿಚಾರಗಳನ್ನು ಇತರರ ಬಳಿ ಹಂಚಿಕೊಂಡರೆ ಭವಿಷ್ಯದಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಇರುತ್ತದೆ….

Read More

ಬೆಳಗಿನ ದಿನಚರಿಯಲ್ಲಿ ಮಾಡುವ ಈ ತಪ್ಪುಗಳು ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬಿರಬಹುದು

ದಿನವಿಡೀ ಉತ್ಸಾಹಭರಿತ ಮತ್ತು ಸಕಾರಾತ್ಮಕವಾಗಿರಲು ಬೆಳಗಿನ ದಿನಚರಿ (morning routine) ಉತ್ತಮವಾಗಿರಬೇಕು. ಹೌದು ದಿನದ ಆರಂಭ ಚೆನ್ನಾಗಿದ್ದರೆ ಆ ಸಂಪೂರ್ಣ ದಿನವೇ ಸಕಾರಾತ್ಮಕವಾಗಿರುತ್ತದೆ. ಅದಕ್ಕಾಗಿ ಹೆಚ್ಚಿನವರು ಬೆಳಗಿನ ದಿನಚರಿಯಲ್ಲಿ ಯೋಗ, ವ್ಯಾಯಾಮ ಮಾಡುತ್ತಾರೆ, ಆರೋಗ್ಯಕರ ಆಹಾರಗಳನ್ನು ಸೇವನೆ ಮಾಡುತ್ತಾರೆ. ಈ ಸಣ್ಣ ಅಭ್ಯಾಸಗಳು  ನಮ್ಮನ್ನು ಆರೋಗ್ಯವಾಗಿ ಮತ್ತು ಮಾನಸಿಕವಾಗಿ ಸಕಾರಾತ್ಮಕವಾಗಿ ಇರಿಸುತ್ತದೆ. ಅದೇ ರೀತಿ ಬೆಳಗ್ಗೆ ಎದ್ದ ತಕ್ಷಣ ಮಾಡುವಂತಹ ಒಂದಷ್ಟು ತಪ್ಪುಗಳು ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಹಾಗಾದ್ರೆ ಆರೋಗ್ಯದ ಮೇಲೆ ಪರಿಣಾಮವನ್ನು ಬೀರುವ…

Read More

ಸಿಎಂ ಸಿದ್ದರಾಮಯ್ಯ ಬಣದ ಡಿನ್ನರ್​​ ಮೀಟಿಂಗ್​​ ವೇಳೆ ಏನೆಲ್ಲ ಚರ್ಚೆ?: ಇಲ್ಲಿದೆ ಇನ್​​ಸೈಡ್​​ ಮಾಹಿತಿ – Kannada News | CM Siddaramaiahs Team Holds Dinner Meeting in Belagavi, Inside Details

ಡಿನ್ನರ್​​ ಮೀಟಿಂಗ್​​ ಬಂದ ನಾಯಕರು ಬೆಳಗಾವಿ, ಡಿಸೆಂಬರ್​​ 19: ಚಳಿಗಾಲದ ಅಧಿವೇಶನದ ನಡುವೆ ರಾಜ್ಯ ಕಾಂಗ್ರೆಸ್​​ ಪಾಳಯದಲ್ಲಿ ಡಿನ್ನರ್​​ ಪಾಲಿಟಿಕ್ಸ್​​ ಜೋರಾಗಿ ನಡೆಯುತ್ತಿದೆ. ಸಚಿವ ಸತೀಶ್​​ ಜಾರಕಿಹೊಳಿ ಏರ್ಪಡಿಸಿದ್ದ ಡಿನ್ನರ್​​ನಲ್ಲಿ ಸಿಎಂ ಸಿದ್ದರಾಮಯ್ಯ ಸೇರಿ ಅವರ ಆಪ್ತವಲಯ ಭಾಗಿಯಾಗಿದೆ. ಅನಾರೋಗ್ಯದ ನಡುವೆಯೂ ಸಿದ್ದರಾಮಯ್ಯ ಡಿನ್ನರ್​​ನಲ್ಲಿ ಭಾಗಿಯಾಗಿದ್ದಾರೆ. ಅಧಿವೇಶನ ಮುಗಿಯುತ್ತಿದ್ದಂತೆ ರಾಜ್ಯ ನಾಯಕರಿಗೆ ಹೈಕಮಾಂಡ್​​ ಬುಲಾವ್​​ ಸಾಧ್ಯತೆ ಹಿನ್ನಲೆ ರಾಜಕೀಯ ಚಟುವಟಿಕೆಗಳು ಮತ್ತೆ ಗರಿಗೆದರಿವೆ ಎನ್ನಲಾಗಿದೆ. ಡಿನ್ನರ್​​ ಮೀಟಿಂಗ್​​ ವೇಳೆ ಏನೆಲ್ಲ ಚರ್ಚೆ? ಊಟದ ಹೆಸರಲ್ಲಿ ಸಿದ್ದರಾಮಯ್ಯ ಬಣದ…

Read More

ಅಶ್ವಿನಿ ಮೇಲೆ ಸಿಟ್ಟು ತೀರಿಸಿಕೊಂಡ ರಾಶಿಕಾ: ಮಾತುಗಳಿಗೆ ಮಿತಿ ಇಲ್ಲ – Kannada News | Bigg Boss Kannada 12: Rashika fight with Ashwini Gowda

ಬಿಗ್​​ಬಾಸ್ ಕನ್ನಡ 12 (Bigg Boss Kannada) ಇನ್ನೇನು ಮುಗಿಯುವ ಹಂತ ಬಂದಿದೆ. ಮೊದಲೆಲ್ಲ ಗೆಳೆಯರಾಗಿದ್ದವರು ಕೆಲವರು ಈಗ ದುಷ್ಮನ್​​ಗಳಾಗಿದ್ದಾರೆ. ಅಶ್ವಿನಿ ಅವರಂತೂ ಆಗಾಗ್ಗೆ ತಮ್ಮ ಅವತಾರ ಬದಲಾವಣೆ ಮಾಡಿಕೊಳ್ಳುತ್ತಲೇ ಇದ್ದಾರೆ. ಕೆಲವು ದಿನಗಳ ಹಿಂದಷ್ಟೆ ಅಶ್ವಿನಿ ಹಾಗೂ ರಾಶಿಕಾ ಒಳ್ಳೆಯ ಗೆಳೆಯರಂತಿದ್ದರು ಆದರೆ ಕಳೆದ ಕೆಲ ದಿನಗಳಿಂದ ಇದು ಬದಲಾಗಿದೆ. ಇಬ್ಬರೂ ಕೂಡ ಪರಸ್ಪರ ಹಾವು-ಮುಂಗುಸಿ ಆಗಿದ್ದಾರೆ. ಈಗ ಟಾಸ್ಕ್ ಒಂದರಲ್ಲಿ ರಾಶಿಕಾ, ಅಶ್ವಿನಿ ವಿರುದ್ಧ ಚೆನ್ನಾಗಿ ಸಿಟ್ಟು ತೀರಿಸಿಕೊಂಡಿದ್ದಾರೆ. ಮಾತ್ರವಲ್ಲದೆ ವಿಷಕಾರಿ ಮಾತುಗಳಿಂದ ಚುಚ್ಚಿದ್ದಾರೆ….

Read More

ಉಡುಪಿಯಲ್ಲಿ ಅಬ್ಬರಿಸಿದ ವರುಣ: ಮಣಿಪಾಲ ರಸ್ತೆಯಲ್ಲಿ ನೀರು ನಿಂತು ಸವಾರರ ಪರದಾಟ – Kannada News | Heavy Rains Lash Udupi After Heatwave; Waterlogging on Manipal Road Disrupts Commuters

ಉಡುಪಿ, ಮೇ 07: ಬಿಸಿಲಿನ ತಾಪಕ್ಕೆ ತೀವ್ರವಾಗಿ ತತ್ತರಿಸಿದ್ದ ಪೊಡವಿಗೊಡೆಯನ ನಾಡು ಉಡುಪಿಯ ಜನಕ್ಕೆ ವರುಣ ತಂಪೆರೆದಿದ್ದಾನೆ. ಮುಂಜಾನೆಯಿಂದಲೆ ಜಿಲ್ಲೆಯ ಹಲವು ಕಡೆ ಮಳೆಯಾಗಿದ್ದು, ಏಕಾಏಕಿ ಸುರಿದ ಮಳೆಗೆ ವಾಹನ ಸವಾರರು ಪರದಾಟ ನಡೆಸಿರುವ ಪ್ರಸಂಗ ನಡೆದಿದೆ. ಉಡುಪಿ ನಗರದಲ್ಲಿಯೂ ಉತ್ತಮ ಮಳೆಯಾದ ಪರಿಣಾಮ ಮಣಿಪಾಲ ರಸ್ತೆಯ ಕೆಲವೆಡೆ ರಸ್ತೆಯಲ್ಲಿಯೇ ಹಳ್ಳದ ರೀತಿ ನೀರು ಹರಿದಿರುವ ದೃಶ್ಯಗಳು ಕಂಡುಬಂದಿವೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ! – Kannada News | Bitcoin Scam: Did a Rs 10 Lakh Transaction Trigger ED Raids on Mohammed Nalapad? 2020 Fraud Case Investigation

ಬೆಂಗಳೂರು, ಏಪ್ರಿಲ್ 20: ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬೆಂಗಳೂರಿನಲ್ಲಿರುವ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಪುತ್ರ ನಲಪಾಡ್ ನಿವಾಸ ಸೇರಿದಂತೆ 12 ಕಡೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಸೋಮವಾರ ಬೆಳಗ್ಗೆ 6 ಗಂಟೆಯಿಂದ ಆರಂಭವಾದ ಈ ಪರಿಶೀಲನೆ ಈಗಲೂ ಮುಂದುವರಿದಿದೆ. ಅಂದಹಾಗೆ, 10 ಲಕ್ಷ ರೂ. ವಹಿವಾಟಿಗೆ ಸಂಬಂಧಿಸಿ ಈ ದಾಳಿ ನಡೆದಿದೆಯಾ ಎಂಬ ಪ್ರಶ್ನೆ ಈಗ ಮೂಡಿದೆ. ಅದಕ್ಕೆ ಕಾರಣ 2020ರಲ್ಲಿ ದಾಖಲಾಗಿದ್ದ ದೂರು. 2020ರಲ್ಲಿ ಯಶೋದಾದೇವಿ ಎಂಬುವವರು ಅಶೋಕನಗರ…

Read More

ಕೊರೊನಾದಲ್ಲಿ ಟ್ರಾವೆಲ್ಸ್ ಲಾಸ್ ಆಗಿದ್ದಕ್ಕೆ ಕಳ್ಳತನಕ್ಕಿಳಿತ ವ್ಯಕ್ತಿ! ಕೆಜಿಗಟ್ಟಲೇ ಚಿನ್ನ ದೋಚಿದ್ದ ಮಾಸ್ಕ್​ಮ್ಯಾನ್ ಅರೆಸ್ಟ್ – Kannada News | Mask Man Arrested in Bengaluru After Stealing Kilos of Gold Post COVID Travel Business Loss

ಬೆಂಗಳೂರು, ಫೆಬ್ರವರಿ 9: ಕೊರೋನಾ ಸಮಯದಲ್ಲಿ ಟ್ರಾವೆಲ್ಸ್ ವ್ಯವಹಾರದಲ್ಲಿ ನಷ್ಟ ಅನುಭವಿಸಿದ್ದ ವ್ಯಕ್ತಿಯೊಬ್ಬ ಬಳಿಕ ಕಳ್ಳತನಕ್ಕೆ ಇಳಿದು ‘ಮಾಸ್ಕ್ ಮ್ಯಾನ್’ ಆಗಿ ಮನೆಗಳನ್ನು ಟಾರ್ಗೆಟ್ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ (Bangalore) ಬೈಯಪ್ಪನಹಳ್ಳಿ ಪೊಲೀಸರು ರಾಜಾ ಎಂಬ ಆರೋಪಿಯನ್ನು ಬಂಧಿಸಿದ್ದು, ಬಂಧಿತನಿಂದ ಸುಮಾರು 1.84 ಕೋಟಿ ರೂ. ಮೌಲ್ಯದ 1.25 ಕೆಜಿ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ದಾವಣಗೆರೆ ಭಾಗದಲ್ಲಿ ಟ್ರಾವೆಲ್ಸ್ ವ್ಯವಹಾರ ನಡೆಸುತ್ತಿದ್ದ ರಾಜಾ, ಕೊರೋನಾ ಸಮಯದಲ್ಲಿ ಭಾರೀ ನಷ್ಟ ಅನುಭವಿಸಿದ್ದ. ಜೀವನ ಸಾಗಿಸಲು ಕಷ್ಟವಾಗುತ್ತಿದ್ದ ಹಿನ್ನೆಲೆ…

Read More

ಪ್ರವಾಹದಂತೆ ಉಕ್ಕುತ್ತಿದೆ ಇಲಾನ್ ಮಸ್ಕ್ ಶ್ರೀಮಂತಿಕೆ; 800 ಬಿಲಿಯನ್ ಡಾಲರ್ ಆಸ್ತಿವಂತನೆನಿಸಿದ ಮೊದಲ ಮನುಷ್ಯ – Kannada News | Elon Musk becomes first person in the world to have assets valued 800 billion USD

ನವದೆಹಲಿ, ಫೆಬ್ರುವರಿ 5: ಟೆಸ್ಲಾ, ಸ್ಪೇಸ್​ಎಕ್ಸ್, ನ್ಯೂರಾಲಿಂಕ್ ಇತ್ಯಾದಿ ಸಂಸ್ಥೆಗಳ ಒಡೆಯರಾದ ಇಲಾನ್ ಮಸ್ಕ್ (Elon Musk) ಅವರ ವಿಶ್ವದ ನಂಬರ್ ಒನ್ ಶ್ರೀಮಂತನೆಂಬ ಬಿರುದು ಅಬಾಧಿತವಾಗಿ ಮುಂದುವರಿಯುವುದು ಖಚಿತವಾಗಿದೆ. ಅವರ ಆಸ್ತಿ ಮೌಲ್ಯ 800 ಬಿಲಿಯನ್ ಡಾಲರ್ ದಾಟಿದೆ. 800 ಬಿಲಿಯನ್ ಎಂದರೆ 72 ಲಕ್ಷ ಕೋಟಿ ರೂ. ಈ 800 ಬಿಲಿಯನ್ ಡಾಲರ್ ಮೈಲಿಗಲ್ಲು ಮುಟ್ಟಿದ ಜಗತ್ತಿನ ಮೊದಲ ವ್ಯಕ್ತಿ ಇಲಾನ್ ಮಸ್ಕ್. ಅವರದ್ದೇ ಮಾಲಕತ್ವದ ಸಂಸ್ಥೆಗಳಾದ ಸ್ಪೇಸ್ ಎಕ್ಸ್ ಮತ್ತು ಎಕ್ಸ್​ಎಐ ವಿಲೀನ…

Read More