Headlines

ಹುಟ್ಟಿಸಿದ ಮಗನ ಬಲಿ ಪಡೆದ ತಂದೆ: ಅಪ್ಪನ ಚಟಕ್ಕೆ ಹೋಯ್ತು ಪುತ್ರನ ಪ್ರಾಣಪಕ್ಷಿ – Kannada News | Chikkamagaluru: Father Kills Son Over Alcohol Dispute

ಚಿಕ್ಕಮಗಳೂರು, ಜನವರಿ 05: ಕುಡಿತದ ಚಟ ಓರ್ವ ವ್ಯಕ್ತಿಯನ್ನು ಯಾವ ಹಂತಕ್ಕೆ ತೆಗೆದುಕೊಂಡು ಹೋಗಬಲ್ಲದು ಎನ್ನುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಎಣ್ಣೆ ವಿಚಾರವಾಗಿ ಶುರುವಾದ ಸಣ್ಣ ಗಲಾಟೆ ಕೊನೆಗೆ ತಂದೆಯಿಂದಲೇ (Father) ಮಗನ ಕೊಲೆ (murder) ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಆನೆಗುಂಡಿ ಗ್ರಾಮದಲ್ಲಿ ರವಿವಾರ ಘಟನೆ ನಡೆದಿದೆ. ಮಗ ಪ್ರದೀಪ್(40) ನನ್ನ ತಂದೆ ರಮೇಶ್ ಆಚಾರ್(65) ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಬಾಳೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ನಡೆದದ್ದೇನು? ಅಪ್ಪ ಮತ್ತು ಮಗ…

Read More

ಸ್ಪ್ರಿಂಗ್ ಇದೆಯಾ? ಅಭಿಷೇಕ್ ಶರ್ಮಾ ಬ್ಯಾಟ್ ಚೆಕ್ ಮಾಡಿದ ನ್ಯೂಝಿಲೆಂಡ್ ಆಟಗಾರರು – Kannada News | New Zealand players checks Abhishek Sharma’s bat

ನ್ಯೂಝಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಅಕ್ಷರಶಃ ಅಬ್ಬರಿಸಿದ್ದರು. ಈ ಅಬ್ಬರದೊಂದಿಗೆ ಅಭಿಷೇಕ್ ಶರ್ಮಾ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಅರ್ಧಶತಕದ ಬಳಿಕ ಕೂಡ ಕಿವೀಸ್ ಬೌಲರ್​ಗಳ ಬೆಂಡೆತ್ತಿದ ಯುವ ದಾಂಡಿಗ 20 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ ಅಜೇಯ 68 ರನ್ ಬಾರಿಸಿದ್ದರು. ಈ ಮೂಲಕ ಟೀಮ್ ಇಂಡಿಯಾ ಕೇವಲ 10 ಓವರ್​ಗಳಲ್ಲಿ 155 ರನ್ ಸಿಡಿಸಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಈ ಗೆಲುವಿನ…

Read More

30ರಲ್ಲಿ ಮೂಳೆಗಳು 50 ವರ್ಷದವರಂತಾಗಬಹುದು; ವಿಟಮಿನ್ ಡಿ, ಕ್ಯಾಲ್ಸಿಯಂ ಒಟ್ಟಿಗೆ ಸಿಗದಿದ್ದರೆ ಏನಾಗುತ್ತೆ ನೋಡಿ – Kannada News | Causes of Weak Bones: Deficiency Symptoms

ಇತ್ತೀಚಿನ ವರ್ಷಗಳಲ್ಲಿ 30 ರಿಂದ 40 ವರ್ಷ ವಯಸ್ಸಿನಲ್ಲಿಯೇ ಮೂಳೆಗಳು ದುರ್ಬಲಗೊಳ್ಳುತ್ತಿದ್ದು, ಬೆನ್ನು, ಭುಜ ಮತ್ತು ಮೊಣಕಾಲುಗಳಲ್ಲಿ ನೋವಿಗೆ ಕಾರಣವಾಗುತ್ತಿದೆ. ಈ ರೀತಿ ಮೂಳೆ ನೋವಿಗೆ ಪ್ರಮುಖ ಕಾರಣವೆಂದರೆ ವಿಟಮಿನ್ ಡಿ (Vitamin D) ಕೊರತೆ. ಇದನ್ನು ನೀಗಿಸಲು, ಕೆಲವರು ವಿಟಮಿನ್ ಡಿ ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ ಇನ್ನು ಕೆಲವರು ಇಂಜೆಕ್ಷನ್‌ಗಳ ಮೊರೆ ಹೋಗುತ್ತಾರೆ. ಇಷ್ಟಾದರೂ ಕೆಲವರಿಗೆ ಮೂಳೆ ನೋವು ವಾಸಿಯಾಗುವುದಿಲ್ಲ. ಸಾಕಷ್ಟು ಪ್ರಮಾಣದಲ್ಲಿ ಸೂರ್ಯನ ಬೆಳಕು ಸಿಗದಿರುವುದು ಈ ಸಮಸ್ಯೆಗೆ ಕಾರಣವಾಗಿದೆ. ಆದರೆ ಇದಕ್ಕೆ ವಿಟಮಿನ್ ಡಿ…

Read More

‘ಭೀಮಾತೀರದಲ್ಲಿ’ ರೀ-ರಿಲೀಸ್; ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್ – Kannada News | Om Prakash Rao Directorial Bheema Teeradalli Re release

ಓಂ ಪ್ರಕಾಶ್ ರಾವ್ ನಿರ್ದೇಶನದ ‘ಭೀಮಾತೀರದಲ್ಲಿ’ ಸಿನಿಮಾ ರೀ ರಿಲೀಸ್ ಆಗುತ್ತಿದೆ. ಮಾರ್ಚ್ 6ರಂದು ಚಿತ್ರ ತೆರೆಗೆ ಬರುತ್ತಿದೆ. ರವಿ ಬೆಳಗೆರೆ ಬರೆದ ‘ಭೀಮಾತೀರದ ಹಂತಕರು’ ಪುಸ್ತಕಕ್ಕೂ ಇದಕ್ಕೂ ಸಂಬಂಧ ಇದೆ ಎಂದು ಹೇಳಲಾಗಿತ್ತು. ಆದರೆ, ಇದನ್ನು ಓಂ ಪ್ರಕಾಶ್ ರಾವ್ ಅವರು ಮತ್ತೊಮ್ಮೆ ಅಲ್ಲಗಳೆದಿದ್ದಾರೆ. ‘ಭೀಮಾತೀರದಲ್ಲಿ’ ರೀ-ರಿಲೀಸ್ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಕೆಲಸ ಕೊಡಿಸಿದ ಸ್ನೇಹಿತನಿಗೇ ಚಟ್ಟ ಕಟ್ಟಿದ ಫ್ರೆಂಡ್​​: ಎಣ್ಣೆ ನಶೆಯಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಎಂಡ್​ – Kannada News | Drunken Brawl Ends in Friend’s Murder in Surapura Taluk of Yadgir

ಯಾದಗಿರಿ, ಮಾರ್ಚ್​​ 03: ಮದ್ಯ ಸೇವಿಸದ ನಶೆಯಲ್ಲಿ ಸ್ನೇಹಿತರ ನಡುವೆ ಶುರುವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಗುತ್ತಿಬಸವಣ್ಣನ ಕ್ರಾಸ್ ಬಳಿಯ ಕ್ರಶರ್​​ ಬಳಿ ನಡೆದಿದೆ. ವಿಜಯಪುರ ಜಿಲ್ಲೆಯ ತಾಳಿಕೋಟಿ ಮೂಲದ ಬಸನಗೌಡ (30) ಮೃತ ವ್ಯಕ್ತಿಯಾಗಿದ್ದು, ಈತನ ಸ್ನೇಹಿತ ಬಸನಗೌಡ ಎನ್ನುವವನೇ ಕೊಲೆ ಆರೋಪಿಯಾಗಿದ್ದಾನೆ. ಮೃತಪಟ್ಟಿರುವ ವ್ಯಕ್ತಿ ಬಸನಗೌಡ ಕಳೆದ ಒಂದು ತಿಂಗಳಿನಿಂದ  ಕ್ರಶರ್ ಕಂಪನಿಯಲ್ಲಿ ಟಿಪ್ಪರ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ. ಕ್ರಶಿಂಗ್​ ಮಾಡಿದ ಕಲ್ಲುಗಳುನ್ನ ಟಿಪ್ಪರ್‌ನಲ್ಲಿ…

Read More

Bengaluru Pay and Park: ಬೆಂಗಳೂರಿನಲ್ಲಿ ಅಲ್ಲಲ್ಲಿ ಗಾಡಿ ಪಾರ್ಕ್​ ಮಾಡುವವರಿಗೆ ಜಿಬಿಎ ಶಾಕ್!  – Kannada News | Bengaluru Pay and Park: GBA Expands to 23 CBD Roads for Smoother Parking

ಬೆಂಗಳೂರಿನಲ್ಲಿ ಅಲ್ಲಲ್ಲಿ ಗಾಡಿ ಪಾರ್ಕ್​ ಮಾಡುವವರಿಗೆ ಜಿಬಿಎ ಶಾಕ್! ಬೆಂಗಳೂರು, ಜನವರಿ 10: ನಗರದ ಕೇಂದ್ರ ಭಾಗದಲ್ಲಿ ರಸ್ತೆಬದಿ ಪಾರ್ಕಿಂಗ್ ವ್ಯವಸ್ಥೆಯನ್ನು ಸುಗಮಗೊಳಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಪೇ-ಅಂಡ್-ಪಾರ್ಕ್ ಯೋಜನೆಯನ್ನು ನಗರದಾದ್ಯಂತ ವಿಸ್ತರಿಸಲು ಮುಂದಾಗಿದೆ. ಈಗಾಗಲೇ ಸಿಬಿಡಿ ವ್ಯಾಪ್ತಿಯ 23 ರಸ್ತೆಗಳನ್ನು ಈ ಯೋಜನೆಯಡಿ ತಂದಿರುವ ಬೆಂಗಳೂರು ಕೇಂದ್ರ ನಗರ ನಿಗಮವು, ಈ ರಸ್ತೆಗಳಲ್ಲಿ ಮುಂದಿನ ಮೂರು ವರ್ಷಗಳ ಕಾಲ ಪಾರ್ಕಿಂಗ್ ಶುಲ್ಕ ಸಂಗ್ರಹಿಸಲು ಖಾಸಗಿ ನಿರ್ವಾಹಕರನ್ನು ನೇಮಿಸುವ ಸಲುವಾಗಿ ಟೆಂಡರ್ ಆಹ್ವಾನಿಸಿದೆ. ಯಾವ…

Read More

ಹುಬ್ಬಳ್ಳಿ ಲವ್ ಜಿಹಾದ್ ಕೇಸ್​ಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್: ವಿಡಿಯೋ ಇರೋದು ನಿಜ, ಆದ್ರೆ… ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಆರೋಪಿ!

ಹುಬ್ಬಳ್ಳಿ, ಏಪ್ರಿಲ್ 4: ಹುಬ್ಬಳ್ಳಿಯಲ್ಲಿನ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಮುಖ ಆರೋಪಿ ಸಮೀರ್ ತನ್ನ ಮೇಲಿನ ಆರೋಪಗಳನ್ನು ಬಲವಾಗಿ ಅಲ್ಲಗಳೆದಿದ್ದಾನೆ. ಪ್ರಕರಣದ ಮಧ್ಯೆ ವೈರಲ್ ಆಗಿರುವ ವಿಡಿಯೋದ ಬಗ್ಗೆ ಮಾತನಾಡಿದ ಸಮೀರ್, ವಿಡಿಯೋ ರೆಕಾರ್ಡ್ ಆಗಿರುವುದು ನಿಜ, ಆದರೆ ಅದನ್ನು ತಾನು ಚಿತ್ರೀಕರಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾನೆ. ಈ ವಿಡಿಯೋವನ್ನು ಯಾರು ಮಾಡಿದ್ದಾರೆ ಎಂಬುದನ್ನು ಪರಿಶೀಲಿಸಲು ತನ್ನ ಮತ್ತು ಆರೋಪಿಯಾದ ಹುಡುಗಿಯ ಮೊಬೈಲ್ ಫೋನ್‌ಗಳನ್ನು ಪರಿಶೀಲಿಸುವಂತೆ ಸಮೀರ್ ಆಗ್ರಹಿಸಿದ್ದಾನೆ. ತಂಪು ಪಾನೀಯದಲ್ಲಿ ಪ್ರಜ್ಞೆ ತಪ್ಪಿಸುವ ಔಷಧ…

Read More

Suryakumar Yadav: ನಮ್ಮ ಸೋಲಿಗೆ ಇಂದೊಂದೇ ಕಾರಣ! – Kannada News | Suryakumar yadav post match interview After RCB vs MI Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 54ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಸೋಲನುಭವಿಸಿದೆ. ರಾಯ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 167 ರನ್ ಕಲೆಹಾಕಿದ್ದರು. ಈ ಗುರಿಯನ್ನು ಆರ್​ಸಿಬಿ 20ನೇ ಓವರ್​ನ ಕೊನೆಯ ಎಸೆತದಲ್ಲಿ ಚೇಸ್ ಮಾಡಿದ್ದಾರೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ. ಈ ಸೋಲಿನ ಬಳಿಕ…

Read More

Vastu Shastra: ಸಂಜೆ ವೇಳೆ ಉಪ್ಪು ಖರೀದಿಸಬಾರದು ಯಾಕೆ? ವಾಸ್ತು ಶಾಸ್ತ್ರದ ಈ ಸಂಗತಿ ನಿಮಗೂ ತಿಳಿದಿರಲಿ! – Kannada News | Salt’s Vastu Power: Remove Negative Energy, Attract Prosperity and Lakshmi Blessings

ಸಂಜೆ ವೇಳೆ ಉಪ್ಪು ಖರೀದಿಸಬಾರದು ಯಾಕೆ?Image Credit source: Pinterest ಅಡುಗೆಗೆ ಉಪ್ಪು ಇಲ್ಲದಿದ್ದರೆ ರುಚಿಯೇ ಇರುವುದಿಲ್ಲ. ಆದರೆ ಉಪ್ಪು ಕೇವಲ ರುಚಿಗೆ ಮಾತ್ರ ಸೀಮಿತವಲ್ಲ; ವಾಸ್ತು ಶಾಸ್ತ್ರ ಮತ್ತು ಆಧ್ಯಾತ್ಮಿಕ ದೃಷ್ಟಿಕೋನದಲ್ಲಿ ಉಪ್ಪಿಗೆ ಒಂದು ವಿಶಿಷ್ಟ ಸ್ಥಾನವಿದೆ. ಮನೆಯ ನಕಾರಾತ್ಮಕ ಶಕ್ತಿಯನ್ನು ಹೋಗಲಾಡಿಸುವುದರಿಂದ ಹಿಡಿದು ಆರ್ಥಿಕ ಸುಧಾರಣೆಯವರೆಗೆ ಉಪ್ಪು ಪ್ರಮುಖ ಪಾತ್ರ ವಹಿಸುತ್ತದೆ. ಆದರೆ, ಈ ಉಪ್ಪಿನ ಬಳಕೆಗೆ ಸಂಬಂಧಿಸಿದಂತೆ ಕೆಲವು ಕಟ್ಟುನಿಟ್ಟಾದ ನಿಯಮಗಳಿವೆ. ಅವುಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ. ಸಂಜೆ ವೇಳೆ ಉಪ್ಪನ್ನು…

Read More

ಪತ್ನಿಯನ್ನ ನೋಡಿ ಬೊಗಳಿದ್ದಕ್ಕೆ ಸ್ಕೂಬಿ ಮೇಲೆ ಕ್ರೌರ್ಯ ಮೆರೆದ ಪತಿ: ಪೊಲೀಸ್ ಮೆಟ್ಟಿಲೇರಿದ ನಾಯಿ ಗಲಾಟೆ

ಬೆಂಗಳೂರು, (ಏಪ್ರಿಲ್ 12): ಪಕ್ಕದ ಮನೆಯ ಸಾಕು ನಾಯಿ ಸ್ಕೂಬಿ ತನ್ನ ಹೆಂಡ್ತಿಯನ್ನು ನೋಡಿ ಬೊಗಳಿದಕ್ಕೆ ಆಕ್ರೋಶಗೊಂಡ ಪತಿ ಕ್ರೌರ್ಯ ಮೆರೆದಿದ್ದಾನೆ. ತನ್ನ ಪತ್ನಿಯನ್ನು ನೋಡಿ ಬೊಗಳಿದ್ದಕ್ಕೆ ವ್ಯಕ್ತಿಯೋರ್ವ ಪಕ್ಕದ ಮನೆಯ ಸ್ಕೂಬಿ ನಾಯಿಗೆ ಕಟ್ಟಿಗೆಯಿಂದ ಹೊಡೆದು ಸಾಯಿಸಲು ಯತ್ನಿಸಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅವರೆಹಳ್ಳಿಯಲ್ಲಿ ನಡೆದಿದೆ. ಆಂಜಿನಪ್ಪ‌ ಎಂಬುವವರಿಗೆ ಸೇರಿದ ಸಾಕು ನಾಯಿ ಸ್ಕೂಬಿ, ನಿನ್ನೆ (ಏಪ್ರಿಲ್ 11) ಸಂಜೆ ಪಕ್ಕದ ಮನೆಯ ಮಹಿಳೆಯನ್ನು ನೋಡಿ ಬೊಗಳಿದೆ. ಇದರಿಂದ ಕೋಪಗೊಂಡಿದ್ದ ಪತಿ ಗೋಪಿ, ರಾತ್ರಿ…

Read More