Headlines

ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ಹಡಗುಗಳಿಗೆ ಸುರಕ್ಷಿತ ಮಾರ್ಗಕ್ಕೆ ಅವಕಾಶ; ಇರಾನ್ ರಾಯಭಾರಿ ಮಾಹಿತಿ

ನವದೆಹಲಿ, ಮಾರ್ಚ್ 13: ಪರ್ಷಿಯನ್ ಕೊಲ್ಲಿಯಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಸಮುದ್ರದ ಭದ್ರತೆಯ ಬಗೆಗಿನ ಕಳವಳಗಳ ನಡುವೆ, ಭಾರತದಲ್ಲಿನ ಇರಾನ್ (Iran War) ರಾಯಭಾರಿ ಮೊಹಮ್ಮದ್ ಫಥಾಲಿ ಅವರು ಜಾಗತಿಕ ಹಡಗು ಮಾರ್ಗವಾದ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ ಸುರಕ್ಷಿತ ಮಾರ್ಗವನ್ನು ಪಡೆಯಬಹುದು ಎಂದು ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಇರಾನ್ ರಾಯಭಾರಿ ಫಥಾಲಿ, ಭಾರತ ನಮ್ಮ ಸ್ನೇಹಿತ. ಜಲಮಾರ್ಗದ ಮೂಲಕ ಭಾರತದ ಪ್ರವೇಶವನ್ನು ಖಚಿತಪಡಿಸುವ ಬೆಳವಣಿಗೆಗಳು ಶೀಘ್ರದಲ್ಲೇ ಹೊರಹೊಮ್ಮಬಹುದು ಎಂದು ಸೂಚಿಸಿದ್ದಾರೆ. ಪರ್ಷಿಯನ್ ಕೊಲ್ಲಿಯನ್ನು…

Read More

110 ಕೆಜಿ ತೂಕವಿದ್ದರೂ ನೀರಿನಲ್ಲಿ ಮುಳುಗಲ್ಲ ಈ ವ್ಯಕ್ತಿ! ಬಲರಾಮ್ ಅವರ ‘ತೇಲುವ ವಿದ್ಯೆ’ ಕಂಡು ಮಲೆನಾಡಿಗರು ಫಿದಾ – Kannada News | Shivamogga’s Balaram Floats Effortlessly for 30 Mins: A Swimming Miracle

ಶಿವಮೊಗ್ಗ, ಏ.21 : ಸಾಮಾನ್ಯವಾಗಿ ಅತಿ ಹೆಚ್ಚು ದೇಹದ ತೂಕ ಇರುವವರಿಗೆ ನಡೆಯುವುದೇ ಕಷ್ಟ, ಇನ್ನು ನೀರಿನಲ್ಲಿ ಈಜುವುದು ಅಸಾಧ್ಯದ ಮಾತು. ಜತೆಗೆ ಮುಳುಗುವುದು ಗ್ಯಾರಂಟಿ. ಆದರೆ ಮಲೆನಾಡಿನ ಈ ವ್ಯಕ್ತಿ ಮಾತ್ರ ಇದಕ್ಕೆ ವಿರೋಧವಾಗಿದ್ದಾರೆ. ಬರೋಬ್ಬರಿ 110 ಕೆಜಿ ತೂಕವಿದ್ದರೂ ನೀರಿನಲ್ಲಿ ಸುಮಾರು ಅರ್ಧ ಗಂಟೆ ಕಾಲ ಸಲೀಸಾಗಿ ತೇಲುವ ಮೂಲಕ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾರೆ.ಶಿವಮೊಗ್ಗದ ಬಲರಾಮ್ (55) ಕಳೆದ ಐದಾರು ವರ್ಷಗಳಿಂದ ವಿದ್ಯಾನಗರದ ಕಂಟ್ರಿ ಕ್ಲಬ್ ಸ್ವಿಮ್ಮಿಂಗ್ ಪೂಲ್‌ನಲ್ಲಿ ನಿಯಮಿತವಾಗಿ ಈಜು ಅಭ್ಯಾಸ ಮಾಡುತ್ತಿದ್ದಾರೆ….

Read More

ಆಟವಾಡುತ್ತಿದ್ದ ಬಾಲಕನ ಮೇಲೆ ಇದೆಂತಾ ವಿಕೃತಿ?: ವಿಡಿಯೋ ನೋಡಿದ್ರೆ ರಕ್ತ ಕುದಿಯುತ್ತೆ – Kannada News | Assault on Child in Tyagarajanagar, Bengaluru; Accused Arrested

ಬೆಂಗಳೂರು, ಡಿಸೆಂಬರ್​​ 19: ಮನೆ ಮುಂದೆ ಆಟವಾಡುತ್ತಿದ್ದ ಬಾಲಕನಿಗೆ ವ್ಯಕ್ತಿಯೋರ್ವ ಹಿಂಬದಿಯಿಂದ ಜಾಡಿಸಿ ಒದ್ದ ಘಟನೆ ಬೆಂಗಳೂರಿನ ತ್ಯಾಗರಾಜನಗರದಲ್ಲಿ ಡಿ.14ರಂದು ನಡೆದಿದೆ. ಅಜ್ಜಿ ಮನೆಗೆ ಬಂದಿದ್ದ ಬಾಲಕ ನೀವ್ ಜೈನ್​​ ತನ್ನ ಪಾಡಿಗೆ ತಾನು ಆಟವಾಡುತ್ತಿದ್ದ. ಈ ವೇಳೆ ಬಂದ ರಂಜನ್​​ ಜಾಡಿಸಿ ಒದ್ದಿದ್ದರಿಂದ ಬಾಲಕ ಮುಗ್ಗರಿಸಿ ಬಿದ್ದಿದ್ದಾನೆ. ಫುಟ್ಬಾಲ್​​ ರೀತಿ ರಂಜನ್​​ ಒದ್ದಿದ್ದ ಕಾರಣ ಬಾಲಕನಿಗೆ ತರಚಿದ ಗಾಯಗಳಾಗಿವೆ. ಬಾಲಕನನ್ನು ರಂಜನ್ ಒದೆಯುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಆರೋಪಿ ವಿರುದ್ಧ ಬಾಲಕನ ತಾಯಿ ಪೊಲೀಸರಿಗೆ…

Read More

Mayuranathaswamy Temple: ಪಾರ್ವತಿ ದೇವಿಯೇ ಶಿವಲಿಂಗ ಪ್ರತಿಷ್ಠಾಪಿಸಿದ ಮಯೂರನಾಥ ದೇವಾಲಯ ಎಲ್ಲಿದೆ ಗೊತ್ತಾ? – Kannada News | Mayuranathaswamy Temple Mayiladuthurai: Shiva and Peacock Goddess Legend

ಮಯೂರನಾಥ ಸ್ವಾಮಿ ದೇವಾಲಯImage Credit source: Pinterest ತಮಿಳುನಾಡು ರಾಜ್ಯವು ಅನೇಕ ಐತಿಹಾಸಿಕ ಮತ್ತು ಆಧ್ಯಾತ್ಮಿಕ ಮಹತ್ವದ ದೇವಾಲಯಗಳಿಗೆ ಪ್ರಸಿದ್ಧವಾಗಿದೆ. ಅದಕ್ಕಾಗಿಯೇ ಇದನ್ನು “ದೇವಾಲಯಗಳ ನಾಡು” ಎಂದು ಕರೆಯಲಾಗುತ್ತದೆ. ಅರುಣಾಚಲೇಶ್ವರ, ಚಿದಂಬರಂ ನಟರಾಜ ಹಾಗೂ ಮೀನಾಕ್ಷಿ ಅಮ್ಮನ್ ದೇವಾಲಯಗಳಂತೆ ಹಲವು ಶೈವ ಕ್ಷೇತ್ರಗಳ ನಡುವೆ ಮೈಲಾಡುತುರೈನಲ್ಲಿ ಇರುವ ಮಯೂರನಾಥ ಸ್ವಾಮಿ ದೇವಾಲಯವೂ ತನ್ನ ಪುರಾತನತೆ, ವೈಶಿಷ್ಟ್ಯಮಯ ಪುರಾಣ ಕಥೆಗಳು ಮತ್ತು ಭವ್ಯ ವಾಸ್ತುಶಿಲ್ಪದಿಂದ ವಿಶೇಷ ಸ್ಥಾನ ಪಡೆದಿದೆ. ಇದು ಕೇವಲ ಭಕ್ತರಿಗಷ್ಟೇ ಅಲ್ಲದೆ ಇತಿಹಾಸ ಮತ್ತು ಸಂಸ್ಕೃತಿ…

Read More

Gold Rate: ಚಿನ್ನ, ಬೆಳ್ಳಿ ಬೆಲೆಗಳಲ್ಲಿ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ – Kannada News | Gold Price Today on 1st July 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜುಲೈ 1: ನಿನ್ನೆ ಭರ್ಜರಿ ಇಳಿಕೆ ಕಂಡಿದ್ದ ಚಿನ್ನದ ಬೆಲೆ (Gold Price) ಇವತ್ತು ಸ್ವಲ್ಪ ಹೆಚ್ಚಳಗೊಂಡಿದೆ. ಬೆಳ್ಳಿ ಬೆಲೆಯೂ ನಿನ್ನೆ ಐದು ರೂ ಕಡಿಮೆಗೊಂಡಿದ್ದು, ಇವತ್ತು ಅಷ್ಟೇ ಮೊತ್ತ ಹೆಚ್ಚಿದೆ. ಬಂಗಾರದ ದರ ಬುಧವಾರ ಗ್ರಾಮ್​ಗೆ 60 ರೂನಷ್ಟು ಏರಿದೆ. ಇದರೊಂದಿಗೆ ಆಭರಣ ಚಿನ್ನದ ಬೆಲೆ 12,900 ರೂ ಗಡಿ ದಾಟಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಇಂದು ಈ ಹಳದಿ ಲೋಹದ ದರ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ…

Read More

ಅಡುಗೆಯವನ ಕೆಲಸವೇ ಹೋಯ್ತು! ಬೆಂಗಳೂರು ಟೆಕ್ಕಿಗೆ ಎಐ ರೂಮ್​ಮೇಟ್ ನೆರವಾಗಿದ್ಹೇಗೆ ಗೊತ್ತೇ! – Kannada News | Bengaluru Techie’s AI Roommate Catches Cook Stealing Fruits, Sparks Debate on AI Surveillance at Home

ಟೆಕ್ಕಿಗೆ ಎಐ ರೂಮ್​ಮೇಟ್ ನೆರವಾಗಿದ್ಹೇಗೆ?Image Credit source: X/@the2ndfloorguy ಬೆಂಗಳೂರು, ಮಾರ್ಚ್​ 2: ಅಡುಗೆಯಾತ ಫ್ರಿಡ್ಜ್‌ನಿಂದ ಹಣ್ಣುಗಳನ್ನು ಕದಿಯುತ್ತಿರುವುದನ್ನು ಎಐ ರೂಮ್​ಮೇಟ್ (AI Roommate) ಪತ್ತೆಹಚ್ಚಿ ತಿಳಿಸಿದ್ದು, ಟೆಕ್ಕಿಯೊಬ್ಬರು ಆತನನ್ನು ಕೆಲಸದಿಂದಲೇ ತೆಗೆದುಹಾಕಿದ ಅಪರೂಪದ ಘಟನೆ ಬೆಂಗಳೂರಿನಲ್ಲಿ (Bangalore) ನಡೆದಿದೆ ಎಂದು ವರದಿಯಾಗಿದೆ. ನಗರದ ಟೆಕ್ಕಿ ಪಂಕಜ್ (ಸಾಮಾಜಿಕ ಜಾಲತಾಣ ಪೋಸ್ಟ್​ನಲ್ಲಿರುವಂತೆ) ಮನೆಯ ಅಡುಗೆಮನೆಯ ಚಟುವಟಿಕೆಗಳನ್ನು ಗಮನಿಸಲು ‘AI ರೂಮ್​ಮೇಟ್’ ಎನ್ನುವ ವ್ಯವಸ್ಥೆಯನ್ನು ಬಳಸುತ್ತಿದ್ದರು. ಅಡುಗೆಯಾತ ಫ್ರಿಡ್ಜ್‌ನಿಂದ ಸೇಬು, ಬಾಳೆಹಣ್ಣು ಮತ್ತು ಬೆರಿಹಣ್ಣುಗಳನ್ನು ತೆಗೆದುಕೊಳ್ಳುತ್ತಿರುವ ಬಗ್ಗೆ ಅನುಮಾನ…

Read More

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳಿಂದ ಅವಿಶ್ವಾಸ ನಿರ್ಣಯ ಮಂಡನೆ

ನವದೆಹಲಿ, ಮಾರ್ಚ್ 10: ಲೋಕಸಭೆ ಸ್ಪೀಕರ್ ಓಂ ಬಿರ್ಲಾ (Om Birla) ಅವರ ವಿರುದ್ಧ ಪ್ರತಿಪಕ್ಷಗಳ ಒಂದು ಗುಂಪು ಇಂದು ಅವಿಶ್ವಾಸ ನಿರ್ಣಯ ಮಂಡಿಸಿದೆ. ಸ್ಪೀಕರ್ ಆಡಳಿತ ಪಕ್ಷಕ್ಕೆ ಅನುಕೂಲಕರ ರೀತಿಯಲ್ಲಿ ವರ್ತಿಸುತ್ತಿದ್ದಾರೆ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಮಾತನಾಡಲು ಸಮಯ ನೀಡದಿರುವ ಮೂಲಕ ಪಕ್ಷಪಾತದ ಧೋರಣೆ ತಳೆದಿದ್ದಾರೆ ಎಂದು ಉಲ್ಲೇಖಿಸಿ ವಿರೋಧ ಪಕ್ಷದ 118 ಸಂಸದರು ಈ ನಿರ್ಣಯಕ್ಕೆ ಸಹಿ ಹಾಕಿದ್ದಾರೆ. ಅವಿಶ್ವಾಸ ನಿರ್ಣಯವನ್ನು ಓದುವಾಗ, ವಿರೋಧ ಪಕ್ಷದ ಮಹಿಳಾ ಸಂಸದರು ಪ್ರಧಾನಿಯ…

Read More

ಟ್ರಾಫಿಕ್ ಉಲ್ಲಂಘನೆ ಪೇಮೆಂಟ್ ಚಲನ್ ನೆಪದಲ್ಲಿ 5 ಲಕ್ಷ ರೂ. ವಂಚನೆ: ವಾಹನ ಚಾಲಕರೇ ಎಚ್ಚರ – Kannada News | Bangaluru: Traffic Challan Cyber Fraud; Woman Loses 5 Lakhs to Fake Payment Link Scam

ಬೆಂಗಳೂರು, ಜನವರಿ 22: ಡಿಜಿಟಲ್​ ಯುಗದಲ್ಲಿ ಸೈಬರ್​​ ಅಪರಾಧಗಳು (Cyber Fraud) ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿವೆ. ಶಿಕ್ಷಣವಂತರು ವಂಚಕರ ಜಾಲಕ್ಕೆ ಸಿಲುಕಿ ವಂಚನೆಗೆ ಒಳಗಾಗುತ್ತಿದ್ದಾರೆ. ಇದೀಗ ನಗದರಲ್ಲಿ ಅಂತಹದೊಂದು ಘಟನೆ ನಡೆದಿದೆ. ಟ್ರಾಫಿಕ್ ಚಲನ್ ಪಾವತಿ ನೆಪದಲ್ಲಿ ಸೈಬರ್ ಕದೀಮರ ಬಲೆಗೆ ಬಿದ್ದ ಮಹಿಳೆಯೊಬ್ಬರು ಬರೋಬ್ಬರಿ 5 ಲಕ್ಷ ರೂ ಕಳೆದುಕೊಂಡಿದ್ದಾರೆ. ಸದ್ಯ ಮಹಿಳೆ ಪೂರ್ವ ವಿಭಾಗದ ಸೈಬರ್ ಠಾಣೆಗೆ ದೂರು ನೀಡಿದ್ದು, ಎಫ್​​ಐಆರ್​ (FIR) ದಾಖಲಿಸಿ ಪೊಲೀಸರು ತನಿಖೆ ನಡೆಸಿದ್ದಾರೆ. ನಡೆದದ್ದೇನು? ಮಹಿಳೆಯ ಮೊಬೈಲ್​​ ನಂಬರ್​ಗೆ…

Read More

ಭಾರತ- ಪಾಕ್ ಪಂದ್ಯಕ್ಕೂ ಮುನ್ನ ಮೂಗು ಮುರಿದುಕೊಂಡು ಟೂರ್ನಿಯಿಂದ ಹೊರಬಿದ್ದ ಸ್ಟಾರ್ ಆಟಗಾರ – Kannada News | ICC U19 World Cup: India vs Pakistan Showdown! Star Player Out for Pak After Injury Blow

ಐಸಿಸಿ ಅಂಡರ್-19 ವಿಶ್ವಕಪ್​ನಲ್ಲಿ (U19 World Cup) ಫೆಬ್ರವರಿ 1 ರಂದು ಹೈವೋಲ್ಟೇಜ್ ಕದನ ನಡೆಯಲಿದೆ. ಬುಲವಾಯೊದ ಕ್ವೀನ್ಸ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಭಾರತ ಅಂಡರ್-19 ಮತ್ತು ಪಾಕಿಸ್ತಾನ ಅಂಡರ್-19  (India vs Pakistan) ತಂಡಗಳು ಮುಖಾಮುಖಿಯಾಗಲಿವೆ. ಸೆಮಿಫೈನಲ್ ಸ್ಪರ್ಧೆಯನ್ನು ಪರಿಗಣಿಸಿ ಎರಡೂ ತಂಡಗಳಿಗೆ ಈ ಪಂದ್ಯದ ಗೆಲುವು ನಿರ್ಣಾಯಕವಾಗಿದೆ. ಆದಾಗ್ಯೂ, ಈ ಪಂದ್ಯಕ್ಕೂ ಮುನ್ನ ಪಾಕಿಸ್ತಾನ ತಂಡಕ್ಕೆ ಆಘಾತ ಎದುರಾಗಿದ್ದು, ಗಾಯದಿಂದಾಗಿ ತಂಡದ ಸ್ಟಾರ್ ಆಟಗಾರನೊಬ್ಬನನ್ನು ಇಡೀ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಮೂಗು ಮುರಿತಕ್ಕೊಳಗಾದ ಪಾಕ್ ಆಟಗಾರ 2026…

Read More

ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಜಾನ್ವಿ ಎಡವಟ್ಟು; ಇದೆಲ್ಲಾ ಬೇಕಿತ್ತಾ? – Kannada News | Janhavi’s Bigg Boss Kannada Finale Controversy: Social Media Posts Spark Debate

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ಜಾನ್ವಿ ಅವರು ಎಲಿಮಿನೇಟ್ ಆಗಿ ಹಲವು ವಾರ ಕಳೆದಿದೆ. ಬಿಗ್ ಬಾಸ್​​ನಿಂದ ಹೊರ ಬಂದ ಬಳಿಕ ಅವರು ವಿವಿಧ ಫೋಟೋಶೂಟ್ ಮಾಡುತ್ತಾ ಗಮನ ಸೆಳೆಯುತ್ತಿದ್ದಾರೆ. ಫಿನಾಲೆ ಸಂದರ್ಭದಲ್ಲಿ ಅವರು ಎಡವಟ್ಟೊಂದನ್ನು ಮಾಡಿಕೊಂಡಿದ್ದಾರೆ. ಅವರು ಮಾಡಿರುವ ಪೋಸ್ಟ್ ಬಗ್ಗೆ ಚರ್ಚೆ ಶುರುವಾಗಿದೆ. ಜಾನ್ವಿ ಹೊಟ್ಟೆ ಉರಿದುಕೊಂಡು ಈ ರೀತಿ ಪೋಸ್ಟ್ ಹಾಕಿರಬಹುದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಬಿಗ್ ಬಾಸ್ ಅಲ್ಲಿ ಇದ್ದಷ್ಟು ದಿನ ಜಾನ್ವಿ ಚರ್ಚೆಯಲ್ಲಿ ಇದ್ದರು. ಕಲರ್ಸ್…

Read More