ಧ್ವಂಸಗೊಂಡಿದ್ದ ಸೋಮನಾಥ ದೇವಾಲಯವನ್ನು ಮತ್ತೆ ಕಟ್ಟುವುದು ನೆಹರುಗೆ ಇಷ್ಟವಿರಲಿಲ್ಲ: ಸುಧಾಂಶು ತ್ರಿವೇದಿ – Kannada News | Nehru Opposed Somnath Temple Reconstruction: Sudhanshu Trivedi Claims

ನವದೆಹಲಿ, ಜನವರಿ 07: ಸಾವಿರ ವರ್ಷಗಳ ಹಿಂದೆ ಮೊಹಮ್ಮದ್ ಘಜ್ನಿ ಗುಜರಾತ್​ನ ಸೋಮನಾಥ ದೇವಾಲಯ(Somnath Temple)ವನ್ನು ನೆಲಸಮಗೊಳಿಸಿದ್ದ. ದ್ವಾದಶ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವೆಂದು ಪರಿಗಣಿಸಲಾಗಿರುವ ಸೋಮನಾಥ ದೇವಾಲಯವು ಭಾರತೀಯ ಸನಾತನ ಪರಂಪರೆಯ ಸಂಕೇತವಾಗಿದೆ. ಘಜ್ನಿಯಿಂದ ದೇವಾಲಯ ಧ್ವಂಸಗೊಂಡಿದ್ದ ಈ ಸೋಮನಾಥ ದೇವಾಲಯದ ಮರು ನಿರ್ಮಾಣ ಮಾಡುವುದು ಜವಾಹರ್​ಲಾಲ್ ನೆಹರು ಅವರಿಗೆ ಇಷ್ಟವಿರಲಿಲ್ಲ ಎಂದು ರಾಜ್ಯಸಭಾ ಸದಸ್ಯ ಡಾ. ಸುಧಾಂಶು ತ್ರಿವೇದಿ ತಮ್ಮ ಪೋಸ್ಟ್​ನಲ್ಲಿ ಬರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಜನವರಿ 11ರಂದು ಈ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಸೋಮನಾಥ…

Read More

ಮೈಸೂರು ಸಿಗ್ನಲ್​​​ ಬಗ್ಗೆ ಸಿದ್ದರಾಮಯ್ಯ ಅವರ ಸುಪುತ್ರ ಹೇಳಬೇಕು; ಕಮಿಷನ್ ಆಸೆಗಾಗಿ ಈ ವ್ಯವಸ್ಥೆ ಎಂದ ಪ್ರತಾಪ್ ಸಿಂಹ

ಮೈಸೂರು, ಮಾ.18: ನಗರದಲ್ಲಿ ನೂತನವಾಗಿ ಅಳವಡಿಸಲಾಗಿರುವ ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಫ್ಲೆಕ್ಸ್ ಬೋರ್ಡ್‌ಗಳ ವಿರುದ್ಧ ಸಂಸದ ಪ್ರತಾಪ್ ಸಿಂಹ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಸುಮಾರು 108 ಹೊಸ ಟ್ರಾಫಿಕ್ ಸಿಗ್ನಲ್‌ಗಳನ್ನು ಅಳವಡಿಸಲಾಗಿದ್ದು, ಇದು ಅವೈಜ್ಞಾನಿಕವಾಗಿದೆ. ಕೇವಲ 1.5 ರಿಂದ 2 ಕಿಲೋಮೀಟರ್ ಅಂತರದಲ್ಲಿ 9-10 ಸಿಗ್ನಲ್‌ಗಳಿದ್ದು, ವಾಹನ ದಟ್ಟಣೆ ಇಲ್ಲದ ರಸ್ತೆಗಳಲ್ಲೂ ಸಿಗ್ನಲ್‌ಗಳನ್ನು ಅಳವಡಿಸಿರುವುದು ಜನರಿಗೆ ಅನಾನುಕೂಲ ಉಂಟುಮಾಡುತ್ತಿದೆ ಎಂದು ಅವರು ಹೇಳಿದ್ದಾರೆ. ರಿಂಗ್ ರೋಡ್‌ಗೆ ಅಂಡರ್‌ಪಾಸ್ ಮತ್ತು ಓವರ್‌ಬ್ರಿಡ್ಜ್‌ಗಳು ಪರಿಹಾರವೇ ಹೊರತು ಸಿಗ್ನಲ್‌ಗಳಲ್ಲ ಎಂದು…

Read More

ಹಿಜಾಬ್ vs ಕುಂಕುಮ; ವಿವಾದ ಸೃಷ್ಟಿಸಿದ ಲೆನ್ಸ್​ಕಾರ್ಟ್ ಪಾಲಿಸಿ ಡಾಕ್ಯುಮೆಂಟ್; ಆನ್​ಲೈನ್​ನಲ್ಲಿ ತಕರಾರು – Kannada News | Lenskart’s alleged policy document bars employees from wearing bindi, while allowing Hijab, controversy erupts

ಲೆನ್ಸ್​ಕಾರ್ಟ್ ಶೋರೂಮ್Image Credit source: Saishna96, Wikipedia ನವದೆಹಲಿ, ಏಪ್ರಿಲ್ 16: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಕಂಪನಿಯಲ್ಲಿ ಲೈಂಗಿಕ ದೌರ್ಜನ್ಯ, ಮತಾಂತರ ಕುಮ್ಮಕ್ಕು ಇತ್ಯಾದಿ ಕರ್ಮಕಾಂಡಗಳು ಬೆಳಕಿಗೆ ಬಂದು ವಿವಾದ ಹುಟ್ಟಿಕೊಂಡಿದೆ. ಇದರ ಬೆನ್ನಲ್ಲೇ ಲೆನ್ಸ್​ಕಾರ್ಟ್ (Lenskart) ಸಂಸ್ಥೆಯ ಉದ್ಯೋಗಿಗಳಿಗೆ ನೀಡಲಾಗಿರುವ ಸ್ಟೈಲ್​ಗೈಡ್​ನ ಕೆಲ ಅಂಶಗಳು ಹೊಸ ವಿವಾದ ಹುಟ್ಟುಹಾಕಿವೆ. ಸ್ಟೈಲ್​ಗೈಡ್​ನಲ್ಲಿ ಧರ್ಮತಾರತಮ್ಯ ಮಾಡಲಾಗಿರುವ ನಿಯಮಗಳನ್ನು ಹಲವರು ಎತ್ತಿ ತೋರಿಸಿದ್ದಾರೆ. ಲೆನ್ಸ್​ಕಾರ್ಟ್ ಸ್ಟೈಲ್​ಗೈಡ್​ಗೆ ಆನ್​ಲೈನ್​ನಲ್ಲಿ ತಕರಾರು ಲೆನ್ಸ್​ಕಾರ್ಟ್​ನ ಉದ್ಯೋಗಿಗಳ ಸ್ಟೈಲ್​ಗೈಡ್​ನಲ್ಲಿರುವ ಕೆಲ ನಿಯಮಗಳು, ಅದರಲ್ಲೂ ಧಾರ್ಮಿಕ ಸೂಕ್ಷ್ಮತೆ…

Read More

ಮೂತ್ರ ವಿಸರ್ಜನೆಗೆಂದು ಹೋದ ವ್ಯಕ್ತಿಗೆ ಕಂಡದ್ದು ಮಹಿಳೆಯ ಶವ: ಡಿಸಿಪಿ ಹೇಳಿದ್ದೇನು? – Kannada News | Devanahalli: unidentified woman Dead Body found in roadside drain

ದೇವನಹಳ್ಳಿ, ಫೆಬ್ರವರಿ 25: ರಸ್ತೆ ಬದಿಯ ಚರಂಡಿಯಲ್ಲಿ ಕತ್ತು ಕೊಯ್ದು ಸುಟ್ಟು ಹಾಕಿದ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ (40) ಶವ (dead body) ಪತ್ತೆ ಆಗಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ (Devanahalli) ಪಟ್ಟಣದ ಸ್ವರ್ಣಾರ್ಧಿ ಹೋಟೆಲ್ ಬಳಿ ಚರಂಡಿಯಲ್ಲಿ ನಡೆದಿದೆ. ಹಂತಕರು ಬೇರೆಡೆ ಕೊಂದು ರಾತ್ರಿ ವೇಳೆ ಶವ ತಂದು ಬಿಸಾಕಿದ್ದು, ನಾಲ್ಕೈದು ದಿನಗಳ ಹಿಂದೆ ಮಹಿಳೆಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ. ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗ್ಗೆ ಮೂತ್ರ ವಿಸರ್ಜನೆಗೆ…

Read More

ಸಿದ್ದರಾಮಯ್ಯ ಆಪ್ತರೇ ಸಹಿ ಸಂಗ್ರಹಿಸಿ ಬೆನ್ನಿಗೆ ಚೂರಿ ಹಾಕಿದ್ರಾ? ಜಾರಕಿಹೊಳಿ ಏನಂದ್ರು ನೋಡಿ

ಬೆಂಗಳೂರು, ಮೇ 29: ಸಿದ್ದರಾಮಯ್ಯ ಬೆನ್ನಿಗೆ ಅವರ ಆಪ್ತರು ಚೂರಿ ಹಾಕಿದ ಆರೋಪಗಳಿಗೆ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‌ನ ಪೂರ್ವ ನಿರ್ಧರಿತ ಒಪ್ಪಂದದಂತೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ. ಇದು ಯಾವುದೇ ರೀತಿಯ ಆಂತರಿಕ ರಾಜಕೀಯ ಸಂಘರ್ಷದ ಪ್ರಶ್ನೆಯೇ ಅಲ್ಲ ಎಂದು ಜಾರಕಿಹೊಳಿ ದೃಢಪಡಿಸಿದ್ದಾರೆ. ಸಿದ್ದರಾಮಯ್ಯನವರ ವಿರುದ್ಧ ಸಹಿ ಸಂಗ್ರಹ ಅಭಿಯಾನ ನಡೆದಿರುವ ವರದಿಗಳನ್ನು, ಆರೋಪಗಳನ್ನು ಸುಳ್ಳು ಎಂದು ಜಾರಕಿಹೊಳಿ ತಳ್ಳಿಹಾಕಿದರು. ಅಂತಹ ಯಾವುದೇ ಸಹಿ ಹೈಕಮಾಂಡ್‌ಗೆ ತಲುಪಿಲ್ಲ…

Read More

World Day Against Child Labour 2026: ಮಕ್ಕಳ ಸುಂದರ ಬಾಲ್ಯ, ಉಜ್ವಲ ಭವಿಷ್ಯವನ್ನು ಕಸಿಯುತ್ತಿದೆ ಬಾಲ ಕಾರ್ಮಿಕ ಪದ್ಧತಿ – Kannada News

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನImage Credit source: Getty Images ಬಾಲ್ಯವು ಜೀವನದ ಅತ್ಯಂತ ಸ್ಮರಣೀಯ ಘಟ್ಟವಾಗಿದ್ದು, ಪ್ರತಿಯೊಂದು ಮಗುವಿಗೂ ಈ ಬಾಲ್ಯವನ್ನು ಆನಂದಿಸುವ, ಶಾಲೆಗೆ ಹೋಗುವ, ಸ್ನೇಹಿತರ ಜೊತೆ ಸೇರಿ ಆಡುವ ಹಕ್ಕಿದೆ. ಆದರೆ ಬಾಲ ಕಾರ್ಮಿಕ (Child Labour)  ಪದ್ಧತಿ ಎಂದು ಅನಿಷ್ಠ ಪಿಡುಗಿನ ಕಾರಣ ಅದೆಷ್ಟೋ ಮಕ್ಕಳಿಗೆ ತಮ್ಮ ಸುಂದರ ಬಾಲ್ಯವನ್ನು ಸವಿಯುವ ಅವಕಾಶವೇ ಇಲ್ಲದಂತಾಗಿದೆ. ಹೌದು 14 ವರ್ಷದೊಳಗಿನ ಮಕ್ಕಳನ್ನು ಕೆಲಸದಲ್ಲಿ ತೊಡಗಿಸಬಾರದು, ಅವರನ್ನು ಶಾಲೆಗೆ ಕಳುಹಿಸಬೇಕು ಎಂಬ ಕಠಿಣ…

Read More

ದೈವ ಅನುಕರಣೆ ಪ್ರಕರಣ; ಪರಿಷ್ಕೃತ ಕ್ಷಮಾಪಣೆ ಸಲ್ಲಿಸಲು ಒಪ್ಪಿದ ರಣವೀರ್ ಸಿಂಗ್

ಚಾವುಂಡಿ ದೈವ ಅನುಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಣವೀರ್ ಸಿಂಗ್ ಅವರು ಕೇಸ್ ಎದುರಿಸುತ್ತಿದ್ದಾರೆ. ಈ ಪ್ರಕರಣ ಕರ್ನಾಟಕ ಹೈಕೋರ್ಟ್​​​ನಲ್ಲಿದೆ. ಇಂದು (ಏಪ್ರಿಲ್ 10) ನಡೆದ ವಿಚಾರಣೆಯಲ್ಲಿ ರಣವೀರ್ ಸಿಂಗ್ ಪರವಾಗಿ ವಕೀಲರು ಹೊಸ ಹೇಳಿಕೆ ನೀಡಿದ್ದಾರೆ. ಹೊಸದಾಗಿ ಕ್ಷಮೆ ಕೇಳಲು ಸಿದ್ಧ ಎಂದಿರುವ ರಣವೀರ್, ದೇವಾಲಯಕ್ಕೂ ಭೇಟಿ ನೀಡುವುದಾಗಿ ಅವರು ಸ್ಪಷ್ಟನೆ ಕೊಟ್ಟಿದ್ದಾರೆ. ‘ಚಾವುಂಡಿ ದೈವ ಅನುಕರಿಸಿದ ಪ್ರಕರಣದಲ್ಲಿ ಪರಿಷ್ಕೃತ ಕ್ಷಮೆಯಾಚನಾ ಅಫಿಡವಿಟ್​ ಸಲ್ಲಿಸಲು ನಾನು ಸಿದ್ಧ. ಈ ಹಿಂದಿನ ಕ್ಷಮೆಯಾಚನೆ ಪ್ರಾಮಾಣಿಕವಾಗಿಲ್ಲ ಎಂಬ ಕಳವಳವನ್ನು ಇದು…

Read More

Holidays Calendar 2026: 2026ರಲ್ಲಿ ಪ್ರವಾಸ ಪ್ರಿಯರಿಗೆ ಸಿಗಲಿವೆ ಸಾಲು ಸಾಲು ರಜೆಗಳು; ಸಂಪೂರ್ಣ ವಿವರ ಇಲ್ಲಿದೆ – Kannada News | Holidays Calendar 2026 : Plan Long Weekends and Vacations Smartly!

ಹೊಸ ವರ್ಷದ ಆಚರಣೆ ಆರಂಭವಾಗಿದೆ. ಹೊಸ ವರ್ಷದ ಆಚರಣೆಗಳು ಮಾತ್ರವಲ್ಲ, ಮುಂಬರುವ ರಜಾದಿನಗಳ ಬಗ್ಗೆಯೂ ಉತ್ಸಾಹ ಹೆಚ್ಚುತ್ತಿದೆ. ಏಕೆಂದರೆ ಜನವರಿ ತಿಂಗಳ ಮೊದಲ ವಾರದಿಂದ ಅನೇಕ ಸರ್ಕಾರಿ ರಜಾದಿನಗಳು, ಹಬ್ಬಗಳು ಮತ್ತು ರಾಷ್ಟ್ರೀಯ ದಿನಗಳು ಇರುತ್ತವೆ. ಇದು ಉದ್ಯೋಗಿಗಳು ಮತ್ತು ವಿದ್ಯಾರ್ಥಿಗಳಿಗೆ ಖುಷಿಯ ವಿಚಾರ. 2026 ಹೊಸ ವರ್ಷದೊಂದಿಗೆ ಸ್ವಾಗತಿಸುವುದರಿಂದ ಹಿಡಿದು ಡಿಸೆಂಬರ್​ ತಿಂಗಳನ್ನು ಕೊನೆಗೊಳಿಸುವವರೆಗೆ.. ಪ್ರತೀ ತಿಂಗಳು ವಿರಾಮ ತೆಗೆದುಕೊಂಡು ಪ್ರೀತಿಪಾತ್ರರೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯಲು ಈ ವರ್ಷ ಎಷ್ಟು ರಜೆಗಳಿವೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ….

Read More

ಇರಾನ್ ಯುದ್ಧದ ನಡುವೆ ಸೌದಿ ಕ್ರೌನ್ ಪ್ರಿನ್ಸ್ ಜೊತೆ ಪ್ರಧಾನಿ ಮೋದಿ ಮಾತುಕತೆ

ನವದೆಹಲಿ, ಮಾರ್ಚ್ 28: ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನಿ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ಮಾತನಾಡಿದ್ದಾರೆ. ಇಬ್ಬರೂ ನಾಯಕರು ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷ ಮತ್ತು ಪ್ರಾದೇಶಿಕ ಸ್ಥಿರತೆ ಮತ್ತು ಕಡಲ ಭದ್ರತೆಗೆ ಆ ಯುದ್ಧದ ಪರಿಣಾಮಗಳ ಬಗ್ಗೆ ಚರ್ಚಿಸಿದ್ದಾರೆ. ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಮುಖ ಇಂಧನ ಮೂಲಸೌಕರ್ಯಗಳ ಮೇಲಿನ ದಾಳಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವುದಾಗಿ…

Read More

ಸಂಜು ಸ್ಯಾಮ್ಸನ್ ಫೋಟೋ ಎಡಿಟ್ ಮಾಡಿ ಹಂಚಿಕೊಂಡ್ರಾ ಗಿಲ್: ಇಲ್ಲಿದೆ ನಿಜಾಂಶ

ಟಿ20 ವಿಶ್ವಕಪ್ ಗೆದ್ದ ಬಳಿಕ ಟೀಮ್ ಇಂಡಿಯಾವನ್ನು ಅಭಿನಂದಿಸಿ ಶುಭ್​​ಮನ್ ಗಿಲ್ (Shubman Gill) ಸೋಷಿಯಲ್ ಮೀಡಿಯಾದಲ್ಲಿ ಫೋಟೋವೊಂದನ್ನು ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ಭಾರತ ತಂಡದ ಗೆಲುವಿನ ರೂವಾರಿ ಸಂಜು ಸ್ಯಾಮ್ಸನ್ ಇರಲಿಲ್ಲ. ಇದರ ಬೆನ್ನಲ್ಲೇ ಶುಭ್​ಮನ್ ಗಿಲ್ ಸಂಜು ಸ್ಯಾಮ್ಸನ್ ಅವರನ್ನು ಫೋಟೋದಿಂದ ಎಡಿಟ್ ಮಾಡಿ ತೆಗೆದುಹಾಕಿದ್ದಾರೆ ಎಂದು ಅಭಿಮಾನಿಗಳು ಆರೋಪಿಸಿದ್ದರು. ಇದಕ್ಕೆ ಸಾಕ್ಷಿಯಾಗಿ ಮತ್ತೊಂದು ಪೋಟೋವನ್ನು ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ಸಂಜು ಸ್ಯಾಮ್ಸನ್ ಜಸ್​ಪ್ರೀತ್ ಬುಮ್ರಾ ಅವರ ಹಿಂಬದಿಯಲ್ಲಿ ನಿಂತಿರುವುದು ಕಾಣುತ್ತಿತ್ತು. ಹೀಗಾಗಿಯೇ ಶುಭ್​ಮನ್…

Read More