Headlines

ಹಾಸನ ಪೊಲೀಸರ ಭರ್ಜರಿ ಕಾರ್ಯಾಚರಣೆ: 15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್! – Kannada News | Hassan Cops’ 15 Year Hunt Ends: Sakaleshpur Jail Escapee Channakeshav Recaptured from Goa

ಹಾಸನ, ಏ.18: ಪೊಲೀಸರು ತಮ್ಮ ಕಾರ್ಉಕ್ಷಮತೆಯಲ್ಲಿ ದೊಡ್ಡ ಸಾಧನೆಯೊಂದನ್ನು ಮಾಡಿದ್ದಾರೆ. ಇದೀಗ ಪೊಲೀಸ್​​ ಇಲಾಖೆಯ ಈ ಸಾಧನೆ ಭಾರೀ ಮೆಚ್ಚುಗೆಗೆ ಕಾರಣವಾಗಿದೆ.2011ರಲ್ಲಿ ಸಕಲೇಶಪುರ ಜೈಲಿನಿಂದ ನಾಪತ್ತೆಯಾಗಿದ್ದ ವಿಚಾರಣಾಧೀನ ಖೈದಿಯನ್ನು ಹದಿನೈದು ವರ್ಷಗಳ ನಂತರ ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ವ್ಯಕ್ತಿಯನ್ನು ಸಕಲೇಶಪುರ ತಾಲೂಕಿನ ನಲ್ಲುಲ್ಲಿ ಗ್ರಾಮದ ಚನ್ನಕೇಶವ @ ಕೇಶವ@ ಸುರೇಶ ಬಿನ್ ಲೇಟ್ ಸಣ್ಣೇಗೌಡ ಎಂದು ಗುರುತಿಸಲಾಗಿದೆ. ಈತ ಈ ಹಿಂದೆ ಕೊಲೆ ಯತ್ನ ಪ್ರಕರಣವೊಂದರಲ್ಲಿ ಬಂಧಿತನಾಗಿ ಸಕಲೇಶಪುರ ಜೈಲು ಸೇರಿದ್ದನು. 2011ರಲ್ಲಿ ಸಕಲೇಶಪುರ ಜೈಲಿನಲ್ಲಿದ್ದ…

Read More

ಅಸ್ವಸ್ಥ ಪ್ರಯಾಣಿಕನಿಗೆ ಸೀಟು ನೀಡದೆ ಬೇಜವಾಬ್ದಾರಿತನ; ಕೆಎಸ್ಸಾರ್ಟಿಸಿಗೆ 30,000 ರೂ ದಂಡ – Kannada News | Kerala KSRTC Fined Rs 30K for Denying Seat to Sick Passenger; Missed Stop Ruled ‘Service Deficiency’

ಕೇರಳ ಕೆಎಸ್ಸಾರ್ಟಿಸಿ ಬಸ್​ನ ಎಐ ಸೃಷ್ಟಿತ ಚಿತ್ರImage Credit source: AI/Mediaforge/TV9 ತ್ರಿಶೂರ್, ಏಪ್ರಿಲ್ 26: ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (Kerala KSRTC) ಅನಾರೋಗ್ಯ ಪೀಡಿತ ಪ್ರಯಾಣಿಕರೊಬ್ಬರಿಗೆ ಸೀಟು ನೀಡಲು ನಿರಾಕರಿಸಿದ ಮತ್ತು ನಿಗದಿತ ನಿಲ್ದಾಣದಲ್ಲಿ ಬಸ್ ನಿಲ್ಲಿಸದ ಕಾರಣಕ್ಕಾಗಿ ಜಿಲ್ಲಾ ಗ್ರಾಹಕ ಆಯೋಗವು 30,000 ರೂ ದಂಡ ವಿಧಿಸಿದೆ. ಮಲಪ್ಪುರಂ ಮೂಲದ ಮೊಹಮ್ಮದ್ ಜೈನುದ್ದೀನ್ ಕೋರ್ಮತ್ ಎಂಬುವವರು ಇತ್ತೀಚೆಗೆ ತ್ರಿಶೂರ್‌ನ ಅಂಬಲ್ಲೂರ್‌ನಿಂದ ಮಲಪ್ಪುರಂನ ಕೊಳಪ್ಪುರಂಗೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಬಸ್ ಹತ್ತಿದಾಗ ಸೀಟುಗಳು…

Read More

Nepal Elections: ಇಂದು ನೇಪಾಳದಲ್ಲಿ ಸಾರ್ವತ್ರಿಕ ಚುನಾವಣೆ, ಜೆನ್​ ಝಿ ಚಳವಳಿ ಬಳಿಕ ಮೊದಲ ಬಾರಿಗೆ ಮತದಾನ – Kannada News | Nepal Elections: Nepal Decides, India Watches: Stakes Behind the March 5 Polls

ಕಠ್ಮಂಡು, ಮಾರ್ಚ್​ 05: ನೇಪಾಳ(Nepal)ದಲ್ಲಿ ಇಂದು ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಗಳು ದೇಶದ ರಾಜಕೀಯಕ್ಕೆ ನಿರ್ಣಾಯಕವೆಂದು ಪರಿಗಣಿಸಲಾಗಿದೆ. ಮತಪೆಟ್ಟಿಗೆಗಳನ್ನು ಸಂಗ್ರಹಿಸಿದ 24 ಗಂಟೆಗಳ ಒಳಗೆ 65 ಫಸ್ಟ್-ಪಾಸ್ಟ್-ದಿ-ಪೋಸ್ಟ್ (ಎಫ್‌ಪಿಪಿ) ಸ್ಥಾನಗಳ ಫಲಿತಾಂಶಗಳನ್ನು ಘೋಷಿಸಲು ಪ್ರಯತ್ನಿಸಲಾಗುವುದು ಎಂದು ಚುನಾವಣಾ ಆಯೋಗ ಹೇಳಿದೆ. ಪಿಆರ್ ಅಡಿಯಲ್ಲಿ ನಿರ್ಧರಿಸಲಾದ 110 ಸ್ಥಾನಗಳ ಎಣಿಕೆಯು ಎರಡರಿಂದ ಮೂರು ದಿನಗಳನ್ನು ತೆಗೆದುಕೊಳ್ಳಬಹುದು.2022ರಲ್ಲಿ ಫಲಿತಾಂಶವನ್ನು ಅಂತಿಮಗೊಳಿಸಲು ಎರಡು ವಾರಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳಲಾಗಿತ್ತು. ನೇಪಾಳವನ್ನು ಏಳು ಪ್ರಾಂತ್ಯಗಳನ್ನಾಗಿ ವಿಂಗಡಿಸಲಾಗಿದೆ. ಕೋಶಿ, ಮಾಧೇಶ್, ಬಾಗ್ಮತಿ, ಗಂಡಕಿ, ಲುಂಬಿನಿ, ಕರ್ನಾಲಿ…

Read More

IPL 2026: ಬೆಂಗಳೂರಿನಲ್ಲಿ ಆಡಲು ಒಪ್ಪಿದ ಆರ್​ಸಿಬಿ; ಚಿನ್ನಸ್ವಾಮಿಯಲ್ಲೇ ಉದ್ಘಾಟನಾ ಪಂದ್ಯ – Kannada News | RCB’s 2026 IPL Journey Starts in Bengaluru: Home Games and KKR Opening Clash!

2026 ರ ಐಪಿಎಲ್ ಸಮೀಪಿಸುತ್ತಿರುವ ಬೆನ್ನಲ್ಲೇ ಆರ್​ಸಿಬಿ ಅಭಿಮಾನಿಗಳಿಗೆ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಬೆಂಗಳೂರಿನಲ್ಲಿ ತನ್ನ ತವರು ಪಂದ್ಯಗಳನ್ನು (5 ಪಂದ್ಯಗಳು) ಆಡಲು ಒಪ್ಪಿಗೆ ಸೂಚಿಸಿದೆ. ಇದರ ಜೊತೆಗೆ ಈ ಬಾರಿಯ ಐಪಿಎಲ್ ಉದ್ಘಾಟನಾ ಪಂದ್ಯವು ಕೂಡ ಬೆಂಗಳೂರಿನಲ್ಲೇ ನಡೆಯಲಿದೆ. ವಾಸ್ತವವಾಗಿ ಕಳೆದ ಆವೃತ್ತಿಯ ಚಾಂಪಿಯನ್ ಹಾಗೂ ರನ್ನರ್ ಅಪ್ ತಂಡಗಳ ನಡುವೆ ಉದ್ಘಾಟನಾ ಪಂದ್ಯ ನಡೆಯುವುದು ವಾಡಿಕೆ. ಅದರಂತೆ ಆರ್​ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ಉದ್ಘಾಟನಾ…

Read More

ಲಕ್ಷಾಂತರ ರೂ ಲಂಚ ಆರೋಪ: CPRI ಅಧಿಕಾರಿ ಮನೆ ಮೇಲೆ ಸಿಬಿಐ ದಾಳಿ, ಕೋಟ್ಯಂತರ ರೂ ಪತ್ತೆ – Kannada News | CBI Raids Bengaluru CPRI Official: 3.59 Cr Cash, Foreign Currency Seized

ಬೆಂಗಳೂರು, ಜನವರಿ 09: ಸೆಂಟ್ರಲ್ ಪವರ್ ರಿಸರ್ಚ್‌ ಇನ್ಸ್ಟಿಟ್ಯೂಟ್ ಜಂಟಿ ನಿರ್ದೇಶಕ ರಾಜಾರಾಮ್ ಮೋಹನ್ ರಾವ್ ಚೆನ್ನು ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ (CBI Raid) ಮಾಡಿದ್ದಾರೆ. 9.5 ಲಕ್ಷ ರೂ. ಲಂಚ ಆರೋಪ ಹಿನ್ನೆಲೆಯಲ್ಲಿ ದಾಳಿ ಮಾಡಲಾಗಿದ್ದು, ಈ ವೇಳೆ ಅವರ ನಿವಾಸದಲ್ಲಿ 3.59 ಕೋಟಿ ರೂ ನಗದು ಪತ್ತೆ ಆಗಿದೆ. ವಿದೇಶಿ‌ ಕರೆನ್ಸಿ (Foreign currency) ಮತ್ತು ಚಿನ್ನಾಭರಣಗಳು ಸೇರಿದಂತೆ ಪ್ರಮುಖ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಮುಖ ದಾಖಲೆಗಳು ವಶಕ್ಕೆ ಲಂಚ…

Read More

ದೇಶೀಯ ಏಕದಿನ ಟೂರ್ನಿಗೆ ದೆಹಲಿ, ಮುಂಬೈ ತಂಡಗಳು ಪ್ರಕಟ

ಡಿಸೆಂಬರ್ 24 ರಿಂದ ಶುರುವಾಗಲಿರುವ ವಿಜಯ ಹಝಾರೆ ಟೂರ್ನಿಗಾಗಿ ಮುಂಬೈ ಹಾಗೂ ದೆಹಲಿ ತಂಡಗಳನ್ನು ಪ್ರಕಟಿಸಲಾಗಿದೆ. ಈ ಎರಡು ತಂಡಗಳಲ್ಲಿ ಟೀಮ್ ಇಂಡಿಯಾದ ದಿಗ್ಗಜರಾದ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ಕಾಣಿಸಿಕೊಂಡಿರುವುದು ವಿಶೇಷ. ವಿರಾಟ್ ಕೊಹ್ಲಿ ದೆಹಲಿ ತಂಡದಲ್ಲಿದ್ದರೆ, ರೋಹಿತ್ ಶರ್ಮಾ ಮುಂಬೈ ಪರ ಕಣಕ್ಕಿಳಿಯಲಿದ್ದಾರೆ. ಇಲ್ಲಿ ದೆಹಲಿ ತಂಡದ ನಾಯಕನಾಗಿ ರಿಷಭ್ ಪಂತ್ ಕಾಣಿಸಿಕೊಳ್ಳಲಿದ್ದಾರೆ. ಅತ್ತ ಹಿಟ್​ಮ್ಯಾನ್​ನ ಒಳಗೊಂಡಿರುವ ಮುಂಬೈ ತಂಡವನ್ನು ಮುನ್ನಡೆಸಲಿರುವುದು ಶಾರ್ದೂಲ್ ಠಾಕೂರ್ ಎಂಬುದು ವಿಶೇಷ….

Read More

Video: ತಿಂದು ಬಿಸಾಡಿದ್ದ ತಟ್ಟೆಗಳಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ – Kannada News | UPSC Aspirant Seen Collecting Leftover Food From Discarded Plates, Video Goes Viral

ನವದೆಹಲಿ, ಫೆಬ್ರವರಿ 20: ಯುಪಿಎಸ್​​ಸಿ ಆಕಾಂಕ್ಷಿಯೊಬ್ಬರು ತಿಂದು ಬಿಸಾಡಿದ್ದ ತಟ್ಟೆಗಳಲ್ಲಿದ್ದ ಆಹಾರ ಪದಾರ್ಥಗಳನ್ನು ಒಟ್ಟು ಮಾಡುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಅವರು ಬುಲಂದ್​ಶೆಹರ್​ನ ವಿದ್ಯಾರ್ಥಿ ಅಶುತೋಷ್. ಈ ವಿಡಿಯೋವನ್ನು ಮೊಬೈಲ್ ಅಂಗಡಿ ಮಾಲೀಕ ಉಪಲಕ್ಷ್ ಮಾಡಿದ್ದು, ಆ ಸಮಯದಲ್ಲಿ ಈ ವ್ಯಕ್ತಿಗೆ ಹುಚ್ಚಿರಬೇಕು, ಸೂಟು ಬೂಟು ಧರಿಸಿ ವಿದ್ಯಾವಂತನಂತೆ ಕಾಣುತ್ತಿದ್ದಾರೆ ಆದರೆ ಯಾಕೆ ತಿಂದು ಬಿಸಾಡಿದ ತಟ್ಟೆಗಳನ್ನು ಮುಟ್ಟುತ್ತಿದ್ದಾರೆ, ಅದರಲ್ಲಿರುವ ಆಹಾರವನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ತುಂಬಾ ತಲೆ ಕೆಡಿಸಿಕೊಂಡಿದ್ದರಂತೆ. ಆದರೆ ಅಶುತೋಶ್ ಆಲೋಚನೆ ಎಲ್ಲರನ್ನು ನಿಬ್ಬೆರಗಾಗಿಸಿತ್ತು,…

Read More

SSLC ತೃತೀಯ ಭಾಷೆಗೆ ಗ್ರೇಡ್​​ ವಿವಾದ: ರಾಜ್ಯಪಾಲರ ನಿಲುವಿಗೆ ಕರವೇ ಕೆಂಡ; ಸೋಮವಾರ ರಾಜಭವನ ಮುತ್ತಿಗೆಗೆ ಕರೆ

ಬೆಂಗಳೂರು, ಏಪ್ರಿಲ್​​ 04: SSLC ಹಿಂದಿ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್​ ನೀಡುವ ರಾಜ್ಯ ಸರ್ಕಾರದ ನಿರ್ಧಾರ ಮರುಪರಿಶೀಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿಗೆ ರಾಜ್ಯಪಾಲರು ಪತ್ರ ಬರೆದಿರುವ ವಿಚಾರವೀಗ ಕರ್ನಾಟಕ ರಕ್ಷಣಾ ವೇದಿಕೆಯ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಂಬಂಧ ಸೋಮವಾರ ಬೆಳಗ್ಗೆ 11 ಗಂಟೆಗೆ ಲೋಕಭವನ ಮುತ್ತಿಗೆಗೆ ಕರವೇ ಮುಂದಾಗಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಕಾರ್ಯಕರ್ತರು ಆಗಮಿಸಲಿದ್ದಾರೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ನಾರಾಯಣಗೌಡ ತಿಳಿಸಿದ್ದಾರೆ. ರಾಜ್ಯಪಾಲರ ಪತ್ರದ ಬಗ್ಗೆ ಕಿಡಿ ಕಾರಿರುವ ನಾರಾಯಣಗೌಡ, ಈ ಹಸ್ತಕ್ಷೇಪ…

Read More

ಮಡಿಕೇರಿ ಡಬಲ್ ಮರ್ಡರ್​​​​ ಕೇಸಿಗೆ ಬಿಗ್ ಟ್ವಿಸ್ಟ್:ಹೆಂಡ್ತಿ ಇದ್ರೂ ತಂಗಿ ಸಂಗ ಬೆಳೆಸಿದ್ದ ಅಣ್ಣ

ಕೊಡಗು, (ಮಾರ್ಚ್ 12): ಮಡಿಕೇರಿ (Madikeri) ತಾಲೂಕಿನ ಭಾಗಮಂಡಲ ಸಮೀಪದ ಕುಂದಚೇರಿ ಗ್ರಾಮದಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ (Kodagu Double Murder case) ಬಿಗ್ ಟ್ವಿಸ್ಟ್ ಸಿಕ್ಕಿದೆ. ಯಶೋಧಾ(45) ಹಾಗೂ ಕುಂಞರಾಮ(47) ಕೊಲೆಯಾದ ಜೋಡಿ. ಈ ಡಬಲ್ ಮರ್ಡರ್​​​ ಕುಂದಚೇರಿ ಗ್ರಾಮವನ್ನೇ ಬೆಚ್ಚಿ ಬೀಳಿಸಿದ್ದು, ಇದೀಗ ಪೊಲೀಸರ ಪ್ರಾಥನಿಕ ತನಿಖೆಯಲ್ಲಿ ಈ ಜೋಡಿ ಕೊಲೆ ರಹಸ್ಯ ಬಯಲಿಗೆ ಬಂದಿದೆ.  ಹೌದು.. ಸ್ವಂತ ಅಕ್ಕ ತಂಗಿಯರ ಮಕ್ಕಳ ಮಧ್ಯೆಯೇ ಅಕ್ರಮ ಸಂಬಂಧ ಬೆಳೆದಿದೆ. ಯಶೋಧಾ ಮತ್ತು ಕುಂಞರಾಮ…

Read More

ತಮ್ಮನ್ನು ಬೆಂಬಲಿಸದವರನ್ನು ಅಮೆರಿಕದಲ್ಲೂ ನೆನಪಿಸಿಕೊಂಡ ಯಶ್ – Kannada News | Yash’s ‘Toxic’ Movie Global Ambition: Star Shines at CinemaCon 2026

ರಾಕಿಂಗ್ ಸ್ಟಾರ್ ಯಶ್ ಅವರ (Yash) ‘ಟಾಕ್ಸಿಕ್’ ಸಿನಿಮಾ ಕನ್ನಡದ ಜೊತೆಗೆ ಇಂಗ್ಲಿಷ್​​ನಲ್ಲೂ ಶೂಟ್​ ಆಗಿದೆ. ಈ ಸಿನಿಮಾ ಜೂನ್ 4ರಂದು ವಿಶ್ವಾದ್ಯಂತ ತೆರೆಗೆ ಬರುತ್ತಿದೆ. ಇದರ ಜೊತೆಗೆ ಬಹುನಿರೀಕ್ಷಿತ ‘ರಾಮಾಯಣ’ ಚಿತ್ರದಲ್ಲೂ ಯಶ್ ನಟಿಸಿದ್ದಾರೆ. ಈಗ ಯಶ್ ಅವರು ಅಮೆರಿಕದ ಲಾಸ್ ಎಂಜಲೀಸ್​​ಗೆ ತೆರಳಿದ್ದಾರೆ. ಅಲ್ಲಿ ನಡೆದ ‘ಸಿನಿಮಾಕಾನ್ 2026’ರಲ್ಲಿ ಪಾಲ್ಗೊಂಡು ತಮ್ಮ ಸಿನಿಮಾಗಳ ಬಗ್ಗೆ ಮಾತನಾಡಿದ್ದಾರೆ. ಇಂಗ್ಲಿಷ್ ರಿಪೋರ್ಟರ್ ಒಬ್ಬರು ಯಶ್ ಬಳಿ ‘ಟಾಕ್ಸಿಕ್’ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಅವರು ‘ಟಾಕ್ಸಿಕ್’…

Read More