ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ – Kannada News | Shivarajkumar Happy After Preetham Acting In Dance Karnataka Dance

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ವೇದಿಕೆ ಮೇಲೆ ಪ್ರೀತಮ್ ಅವರು ಕವಿರತ್ನ ಕಾಳಿದಾಸನ ಪಾತ್ರ ಮಾಡಿದ್ದಾರೆ. ಇದನ್ನು ನೋಡಿ ಶಿವರಾಜ್​​ಕುಮಾರ್ ಅವರು ಭಾವುಕರಾದರು. ಅವರಿಗೆ ಈ ಕ್ಷಣ ತುಂಬಾನೇ ವಿಶೇಷವಾಗಿತ್ತು. ಶಿವಣ್ಣಗೆ ಕಾಳಿದಾಸನೇ ನೆನಪಾದರು. ಈ ಸಂದರ್ಭದ ವಿಡಿಯೋ ವೈರಲ್ ಗಮನ ಸೆಳೆದಿದೆ. ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಅಪರೂಪದ ಕ್ಷಣ ಗಮನ ಸೆಳೆಯಿತು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

New Year 2026: ಹೊಸ ವರ್ಷ ಅದ್ಧೂರಿಯಾಗಿ ಸ್ವಾಗತಿಸಿದ ಮೊದಲ ದೇಶ ನ್ಯೂಜಿಲೆಂಡ್‌; ಪಟಾಕಿ ಸಿಡಿಸಿ ಸಂಭ್ರಮಿಸಿದ ಜನ – Kannada News | New Year 2026: New Zealand Welcomes the New Year with Spectacular Fireworks, Watch Video

ನ್ಯೂಜಿಲೆಂಡ್‌, ಡಿಸೆಂಬರ್​​ 31: ನ್ಯೂಜಿಲೆಂಡ್‌ನ ಆಕ್ಲೆಂಡ್ ನಗರ 2026ರ ಹೊಸವರ್ಷವನ್ನು ಅದ್ದೂರಿಯಾಗಿ ಬರಮಾಡಿಕೊಂಡಿತು. ಜಗತ್ತಿನಲ್ಲಿ ಮೊದಲಿಗೆ ಹೊಸವರ್ಷವನ್ನು ಸ್ವಾಗತಿಸುವ ಸ್ಥಳಗಳಲ್ಲಿ ಒಂದಾದ ಆಕ್ಲೆಂಡ್‌ನಲ್ಲಿ ಮಧ್ಯರಾತ್ರಿ 12 ಗಂಟೆಗೆ ಜನರು ಕೇಕ್ ಕತ್ತರಿಸಿ, ವರ್ಣರಂಜಿತ ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸಿದರು. ನ್ಯೂಜಿಲೆಂಡ್‌ನ ಜನತೆ 2026ರ ವರ್ಷವನ್ನು ಸಡಗರ ಮತ್ತು ಉತ್ಸಾಹದಿಂದ ಬರಮಾಡಿಕೊಂಡರು. ಹೊಸ ವರ್ಷಾಚರಣೆಯ ವಿಡಿಯೋ ಇಲ್ಲಿದೆ ನೋಡಿ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.   Source link

Read More

ಲಕ್ನೋದಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿ; ಐವರು ಸಾವು, 16 ಜನರಿಗೆ ಗಾಯ – Kannada News | Double decker bus overturns in Lucknow 5 killed 16 injured on Purvanchal Expressway

ಲಕ್ನೋ, ಫೆಬ್ರವರಿ 23: ಉತ್ತರ ಪ್ರದೇಶದ ಲಕ್ನೋದಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಐವರು ಪ್ರಯಾಣಿಕರು ಸಾವನ್ನಪ್ಪಿದ್ದು, 16 ಜನರು ಗಾಯಗೊಂಡಿದ್ದಾರೆ. ಗೋಸಾಯಿ ಗಂಜ್ ಬಳಿಯ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇಯಲ್ಲಿ ಈ ಘಟನೆ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಅಪಘಾತ (Accident) ಸಂಭವಿಸಿದಾಗ ಬಸ್ ಲುಧಿಯಾನದಿಂದ ಬಿಹಾರದ ದರ್ಭಂಗಾಗೆ ಪ್ರಯಾಣಿಸುತ್ತಿತ್ತು. ಬಸ್ ಡಿಕ್ಕಿಯ ಪರಿಣಾಮದಿಂದಾಗಿ ವಾಹನವು ತೀವ್ರವಾಗಿ ಹಾನಿಗೊಳಗಾಗಿದ್ದು, ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಆರಂಭಿಕ ವರದಿಯ ಪ್ರಕಾರ, ಬಸ್ ಚಾಲಕ ಬಸ್…

Read More

2 ಹೀನಾಯ ಸೋಲುಗಳು; ಭಾರತದ ಎರಡೂ ತಂಡಗಳು ಎಡವಿದ್ದೆಲ್ಲಿ? ಇಲ್ಲಿದೆ ವಿವರ – Kannada News | India’s Cricket June 28: Analyzing Men’s Ireland Defeat and Women’s T20 World Cup Exit

ಜೂನ್ 28 ರ ಭಾನುವಾರದಂದು ಭಾರತದ ಕ್ರಿಕೆಟ್ ಪ್ರಿಯರು ಮನರಂಜನೆಯ ರಸದೌತಣವನ್ನು ನಿರೀಕ್ಷಿಸಿದ್ದರು. ಏಕೆಂದರೆ ಈ ದಿನದಂದು ಭಾರತದ ಎರಡು ಬಲಿಷ್ಠ ತಂಡಗಳು ನಿರ್ಣಾಯಕ ಪಂದ್ಯಗಳನ್ನಾಡಲು ಕಣಕ್ಕಿಳಿದಿದ್ದವು. ಒಂದೆಡೆ ಕ್ರಿಕೆಟ್ ಶಿಶು ಐರ್ಲೆಂಡ್ ವಿರುದ್ಧ ಭಾರತದ ಪುರುಷರ ತಂಡ ಸರಣಿ ನಿರ್ಧಾರಕ ಪಂದ್ಯವನ್ನಾಡಿದರೆ, ಮತ್ತೊಂದೆಡೆ ಭಾರತದ ಮಹಿಳಾ ತಂಡ 2026 ರ ಟಿ20 ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾದಂತಹ ಬಲಿಷ್ಠ ತಂಡವನ್ನು ಎದುರಿಸಿತ್ತು. ಸೆಮಿಫೈನಲ್ ದೃಷ್ಟಿಯಿಂದ ಈ ಪಂದ್ಯ ಭಾರತ ಮಹಿಳಾ ತಂಡಕ್ಕೆ ಬಹಳ ಮುಖ್ಯವಾಗಿತ್ತು. ಅಂದರೆ ಒಂದೇ ದಿನ…

Read More

ನನ್ನನ್ನು ಜೈಲಿಗೆ ಹಾಕಿ ಸರ್, ಜೀವಭಯಕ್ಕೆ ಹೋಟೆಲ್‌ನಲ್ಲಿ ದಾಂಧಲೆ ನಡೆಸಿ ಕೊನೆಗೂ ಜೈಲು ಸೇರಿದ ಹೈದರಾಬಾದ್ ರೌಡಿ ಶೀಟರ್ – Kannada News | Hyderabad Rowdy Vandalizes Hotel for Jail Safety Amid Rival Threats

ಹೈದರಾಬಾದ್, ಜೂನ್ 24: ಸಾಮಾನ್ಯವಾಗಿ ಆರೋಪಿಗಳು ಪೊಲೀಸರಿಂದ ತಪ್ಪಿಸಿಕೊಳ್ಳಲು ಮತ್ತು ಜೈಲಿನಿಂದ ದೂರವಿರಲು ಬಯಸುತ್ತಾರೆ. ಆದರೆ ಹೈದರಾಬಾದ್‌ನಲ್ಲಿ ರೌಡಿ ಶೀಟರ್ ಒಬ್ಬ ಸಂಪೂರ್ಣವಾಗಿ ವಿಭಿನ್ನವಾಗಿ ವರ್ತಿಸಿದ್ದಾನೆ. ಹೊರಗಿದ್ದರೆ ತನ್ನ ವಿರೋಧಿಗಳು ತನ್ನನ್ನು ಕೊಲ್ಲುತ್ತಾರೆ, ದಯವಿಟ್ಟು ನನ್ನನ್ನು ಬಂಧಿಸಿ ಜೈಲಿಗೆ ಕಳುಹಿಸಿ ಎಂದು ಪೊಲೀಸರ ಮುಂದೆ ಕಣ್ಣೀರು ಹಾಕಿದ್ದಾನೆ. ಪೊಲೀಸರು ನಿರಾಕರಿಸಿದಾಗ, ಹೋಟೆಲ್ ಒಂದರಲ್ಲಿ ಭಾರಿ ವಿಧ್ವಂಸಕ ಕೃತ್ಯ ಎಸಗಿ ಕೊನೆಗೂ ತಾನಂದುಕೊಂಡಂತೆ ಸುರಕ್ಷಿತವಾಗಿ ಜೈಲು ಸೇರಿದ್ದಾನೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಅಗಪುರ ಪ್ರದೇಶದ ಶೇಖ್ ಅಸ್ಲಾಂ ಎಂಬಾತನ…

Read More

‘ನಿನ್ನನ್ನು ಇದೇ ನಾಶ ಮಾಡುತ್ತೆ’; ಹನಿ ಸಿಂಗ್ ಬಾಳಲ್ಲಿ ನಿಜವಾಯ್ತು ಶಾರುಖ್ ಭವಿಷ್ಯ

ಖ್ಯಾತ ರಾಪರ್ ಮತ್ತು ಗಾಯಕ ಯೋಯೋ ಹನಿ ಸಿಂಗ್ ಹಾಡುಗಳು ಈಗ ಮೊದಲಿನಷ್ಟು ಹಿಟ್ ಆಗುತ್ತಿಲ್ಲ. ಅವರು ಹಲವು ಸಂದರ್ಶನಗಳನ್ನು ನೀಡುತ್ತಿದ್ದಾರೆ. ವೃತ್ತಿಜೀವನದ ಉತ್ತುಂಗದಲ್ಲಿದ್ದಾಗ ತಾವೆದುರಿಸಿದ ಮಾನಸಿಕ ಆರೋಗ್ಯದ ಸಮಸ್ಯೆಗಳು ಹಾಗೂ ಚಿತ್ರರಂಗದಿಂದ ದಿಢೀರ್ ದೂರ ಸರಿದಿದ್ದರ ಹಿಂದಿನ ಅಸಲಿ ಕಾರಣಗಳನ್ನು ಅವರು ಇತ್ತೀಚೆಗೆ ಬಿಚ್ಚಿಟ್ಟಿದ್ದಾರೆ. ವಿಶೇಷವೆಂದರೆ, ತಾವಾಗಿಯೇ ತಂದುಕೊಂಡ ಈ ಕಷ್ಟದ ದಿನಗಳ ಬಗ್ಗೆ ಬಾಲಿವುಡ್ ಸೂಪರ್‌ಸ್ಟಾರ್‌ಗಳಾದ ಶಾರುಖ್ ಖಾನ್ ಮತ್ತು ಅಕ್ಷಯ್ ಕುಮಾರ್ ಅವರು ಮೊದಲೇ ಎಚ್ಚರಿಸಿದ್ದರು ಎಂದು ಹನಿ ಸಿಂಗ್ (Honey Singh)…

Read More

ಭಾರತಕ್ಕೂ ಬಂದ ಆಂಥ್ರೋಪಿಕ್; ಬೆಂಗಳೂರಿನಲ್ಲಿ ಅಂಗಡಿ ತೆರೆದ ಎಐ ಕಂಪನಿ – Kannada News | Anthropic starts its office in Bengaluru, eyes to reek benefits of one of the largest markets

ಬೆಂಗಳೂರು, ಫೆಬ್ರುವರಿ 16: ಎಐ ಸೇವೆಗಳನ್ನು ನೀಡುವ ಆಂಥ್ರೋಪಿಕ್ (Anthropic) ಸಂಸ್ಥೆ ಬೆಂಗಳೂರಿನಲ್ಲಿ ಹೊಸ ಕಚೇರಿ ತೆರೆದಿದೆ. ಇದು ಭಾರತದಲ್ಲಿ ಆಂಥ್ರೋಪಿಕ್​ನ ಮೊದಲ ಕಚೇರಿಯಾಗಿದೆ. ಏಷ್ಯಾದಲ್ಲಿ ಅದರ ಎರಡನೇ ಕಚೇರಿಯಾಗಿದೆ. ಭಾರತದ ಅಗಾಧ ಮಾರುಕಟ್ಟೆ, ವಿಫುಲ ಅವಕಾಶಗಳಿರುವ ಹಿನ್ನೆಲೆಯಲ್ಲಿ ಈ ಅಮೆರಿಕನ್ ಎಐ ಕಂಪನಿ ಬೆಂಗಳೂರಿನಲ್ಲಿ ಕಚೇರಿ ತೆರೆದಿದೆ. ಆಂಥ್ರೋಪಿಕ್​ನ ಸೂಪರ್ ಹಿಟ್ ಎಐ ಉತ್ಪನ್ನಗಳಲ್ಲಿ ಕ್ಲಾಡ್ ಎಐ ಒಂದು. ಇದು ಜನರೇಟಿವ್ ಎಐ ಮಾಡಲ್ ಆದರೂ ಕೋಡಿಂಗ್ ಕೆಲಸವನ್ನು ಅಚ್ಚುಕಟ್ಟಾಗಿ ಮಾಡುವುದಕ್ಕೆ ಖ್ಯಾತಿ ಪಡೆದಿದೆ. ಅದರ…

Read More

ಸಿಎಂ ವಿಜಯ್​ರ ಭೇಟಿಯಾದ ವಿಶಾಲ್, ಹೂಗುಚ್ಛ, ಶಾಲು ಬದಲಿಗೆ ಕೊಟ್ಟಿದ್ದೇನು?

ತಮಿಳುನಾಡಿನ ಮುಖ್ಯಮಂತ್ರಿಯಾಗಿ ನಟ ವಿಜಯ್ (Vijay) ಅಧಿಕಾರ ಸ್ವೀಕರಿಸಿದ ನಂತರ, ತಮಿಳು ಚಿತ್ರರಂಗದ ಹಲವು ನಟರು, ತಂತ್ರಜ್ಞರು ಅವರನ್ನು ಭೇಟಿಯಾಗಿ ಅಭಿನಂದಿಸುತ್ತಿದ್ದಾರೆ. ಇತ್ತೀಚೆಗಷ್ಟೆ ನಟ ವಿಶಾಲ್ ಕೂಡ ಸಿಎಂ ವಿಜಯ್ ಅವರನ್ನು ಭೇಟಿಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಭೇಟಿಯ ಸಂದರ್ಭದಲ್ಲಿ ವಿಶಾಲ್ ಅವರು ವಿಜಯ್ ಅವರಿಗೆ ಹೂಗುಚ್ಛ ಅಥವಾ ಇನ್ಯಾವುದೇ ಉಡುಗೊರೆ ನೀಡಿಲ್ಲ, ಬದಲಿಗೆ ಒಂದೊಳ್ಳೆ ಕಾರ್ಯವನ್ನು ವಿಜಯ್ ಹೆಸರಿನಲ್ಲಿ ಮಾಡಿದ್ದಾರೆ. ಸಿಎಂ ಜೊತೆಗಿನ ಭೇಟಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಫೊಸ್ಟ್ ಹಂಚಿಕೊಂಡಿರುವ ವಿಜಯ್, ‘ನನ್ನ…

Read More

Daily Devotional: ಶನಿಗ್ರಹ ಇತರ ಗ್ರಹದೊಂದಿಗೆ ಇದ್ರೆ ಯಾವ ಖಾಯಿಲೆ ಬರುತ್ತೆ ಗೊತ್ತಾ? – Kannada News | Daily Devotional: Saturns Influence, Health Issues Arising from Conjunctions with Other Planets

ಬೆಂಗಳೂರು, ಜನವರಿ 14: ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ಭಗವಾನರನ್ನು ಪ್ರಮುಖ ಗ್ರಹವೆಂದು ಪರಿಗಣಿಸಲಾಗಿದೆ. ಶನಿ ಒಂದು ರಾಶಿಯಲ್ಲಿ ಎರಡುವರೆ ವರ್ಷ ಸ್ಥಿತನಾಗಿದ್ದು, ಅದರ ಸಂಚಾರ ಮತ್ತು ದೃಷ್ಟಿಯು ವ್ಯಕ್ತಿಯ ಜೀವನದ ಮೇಲೆ ಆಳವಾದ ಪ್ರಭಾವ ಬೀರುತ್ತದೆ. ಶನಿಯು ಏಕಾಂಗಿಯಾಗಿರುವಾಗ ವಾತ ಕಾಯಿಲೆಗಳು, ನರ ದೌರ್ಬಲ್ಯ, ಪ್ಯಾರಾಲಿಸಿಸ್, ಕಿಡ್ನಿ ವೈಫಲ್ಯ, ಅಜೀರ್ಣ ಮತ್ತು ಕೂದಲು ಉದುರುವಿಕೆ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳನ್ನು ನೀಡಬಹುದು. ಇತರೆ ಗ್ರಹಗಳೊಂದಿಗೆ ಶನಿ ಸಂಯೋಗಗೊಂಡಾಗ, ವಿಭಿನ್ನ ರೀತಿಯ ಅನಾರೋಗ್ಯಗಳು ಮತ್ತು ತೊಂದರೆಗಳು ಉಂಟಾಗಬಹುದು. ಉದಾಹರಣೆಗೆ,…

Read More

West Bengal Election Exit Poll Results 2026: ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಭಾರೀ ಹಿನ್ನಡೆ; ಬಿಜೆಪಿಗೆ 146-175 ಸ್ಥಾನಗಳ ನಿರೀಕ್ಷೆ – Kannada News | West Bengal Assembly Election Exit Poll Results 2026 News and Updates in Kannada Bengal Vidhan Sabha TMC BJP

ಕೊಲ್ಕತ್ತಾ, ಏಪ್ರಿಲ್ 29: ಪಶ್ಚಿಮ ಬಂಗಾಳದಲ್ಲಿ (West Bengal Elections) ಈ ಬಾರಿ ಬಿಜೆಪಿ ಮಮತಾ ಬ್ಯಾನರ್ಜಿಯವರ ಕೋಟೆಯನ್ನು ಛಿದ್ರಗೊಳಿಸುವ ಸಾಧ್ಯತೆಯಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಟಿಎಂಸಿ ಸತತ ನಾಲ್ಕನೇ ಅವಧಿಗೆ ಅಧಿಕಾರಕ್ಕೆ ಮರಳುತ್ತದೆ ಎಂದು ಒಂದು ಎಕ್ಸಿಟ್ ಪೋಲ್ ಮಾತ್ರ ಅಭಿಪ್ರಾಯಪಟ್ಟಿದೆ. ಉಳಿದ 3 ಎಕ್ಸಿಟ್ ಪೋಲ್ ಬಿಜೆಪಿಗೆ 146-175 ಸ್ಥಾನಗಳು ಸಿಗುವ ನಿರೀಕ್ಷೆಯಿಟ್ಟಿವೆ. ಪೀಪಲ್ಸ್ ಪಲ್ಸ್ ಎಂಬ ಒಂದು ಸಮೀಕ್ಷಕರು ಮಮತಾ ಬ್ಯಾನರ್ಜಿ ಮತ್ತೆ ಅಧಿಕಾರಕ್ಕೆ ಬರುತ್ತಾರೆ ಎಂದು ಭವಿಷ್ಯ ನುಡಿದಿದೆ….

Read More