Headlines

ನಟಿಯರಾಯ್ತು ಈಗ ರಾಜಕಾರಣಿಗಳ ಸರದಿ; ಮೂಡಿಗೆರೆ ಶಾಸಕಿ ನಯನಾ ಮೋಟಮ್ಮಗೂ ಅಶ್ಲೀಲ ಕಾಮೆಂಟ್ ಕಾಟ! ಆರೋಪಿ ಅರೆಸ್ಟ್ – Kannada News | Nayana Motamma Obscene Comments: Instagram Abuser Arrested in MLA Harassment

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ವಿರುದ್ಧ ಅಶ್ಲೀಲ ಕಾಮೆಂಟ್: ಆರೋಪಿ ಬಂಧನ ಚಿಕ್ಕಮಗಳೂರು, ಜನವರಿ 12: ಜಿಲ್ಲೆಯ ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಅವರ ವಿರುದ್ಧ ಇನ್‌ಸ್ಟಾಗ್ರಾಂನಲ್ಲಿ ಅಶ್ಲೀಲ ಹಾಗೂ ಅವಮಾನಕಾರಿ ಕಾಮೆಂಟ್‌ಗಳನ್ನು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ರಾಮನಗರ ಮೂಲದ ಯಕ್ಷಿತ್ ರಾಜ್ ಎಂಬ ಯುವಕನನ್ನು ಮೂಡಿಗೆರೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಅಕ್ಟೋಬರ್​ನಲ್ಲೇ ದಾಖಲಾಗಿತ್ತು FIR ಶಾಸಕಿ ನಯನಾ ಮೋಟಮ್ಮ ಇನ್ಸ್ಟಾಗ್ರಾಮ್‌ನಲ್ಲಿ ಎರಡು ಅಧಿಕೃತ ಖಾತೆ ಹೊಂದಿದ್ದಾರೆ….

Read More

ಮತ್ತೊಂದು ಸಿನಿಮಾ ಮಾಡ್ತಾರಾ ಪವನ್ ಕಲ್ಯಾಣ್? ಸತ್ಯಾಂಶವೇನು?

ಜನಸೇನಾ ಪಕ್ಷದ ಮುಖ್ಯಸ್ಥ ಮತ್ತು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan) ಸದ್ಯ ರಾಜಕೀಯದಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ರಾಜಕೀಯದ ನಡುವೆಯೂ ಮೂರು ಸಿನಿಮಾಗಳನ್ನು ಅವರು ಮುಗಿಸಿದ್ದಾರೆ. ಪವನ್ ಅವರು ಡಿಸಿಎಂ ಆದ ಬಳಿಕ ‘ಹರಿ ಹರ ವೀರ ಮಲ್ಲು’, ‘ಓಜಿ’ ಮತ್ತು ಇತ್ತೀಚೆಗಷ್ಟೆ ಅವರ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಗಳು ಬಿಡುಗಡೆ ಆಗಿವೆ. ಅಸಲಿಗೆ ಈ ಮೂರೂ ಸಿನಿಮಾಗಳನ್ನು ಅವರು ಚುನಾವಣೆಗೆ ಧುಮುಕುವ ಮೊದಲೇ ಒಪ್ಪಿಕೊಂಡಿದ್ದರು. ಇದೀಗ ಪವನ್ ಕಲ್ಯಾಣ್ ಅವರು ಹೊಸದೊಂದು ಸಿನಿಮಾ…

Read More

ನಾನು ಬಾಯಿ ಮುಚ್ಕೊಂಡು ಇದ್ದೆ, ಯಾಕಂದ್ರೆ; ಹುಬ್ಬಳಿಯಿಂದ ಇಡೀ ರಾಜ್ಯಕ್ಕೆ ಸುದೀಪ್ ಖಡಕ್ ಸಂದೇಶ – Kannada News | Kichcha Sudeep speech in Mark Movie pre release event in Hubballi

ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ (Mark Movie) ಡಿಸೆಂಬರ್ 25ರಂದು ಅದ್ದೂರಿಯಾಗಿ ತೆರೆಕಾಣಲಿದೆ. ಈ ಪ್ರಯುಕ್ತ ಡಿಸೆಂಬರ್ 20ರ ಸಂಜೆ ಹುಬ್ಬಳ್ಳಿಯಲ್ಲಿ ಪ್ರೀ-ರಿಲೀಸ್ ಇವೆಂಟ್ ಮಾಡಲಾಗಿದೆ. ಅಪಾರ ಸಂಖ್ಯೆಯ ಅಭಿಮಾನಿಗಳು ಇದರಲ್ಲಿ ಭಾಗಿ ಆಗಿದ್ದಾರೆ. ಚಿತ್ರತಂಡದ ಕಲಾವಿದರು, ತಂತ್ರಜ್ಞರು ಹಾಗೂ ಆಪ್ತರ ಸಮ್ಮುಖದಲ್ಲಿ ಕಿಚ್ಚ ಸುದೀಪ್ (Kichcha Sudeep) ಅವರು ಮಾತನಾಡಿದರು. ಈ ವೇದಿಕೆಯಲ್ಲಿ ತಮ್ಮ ಅಭಿಮಾನಿಗಳಿಗೆ ಅವರು ಖಡಕ್ ಸಂದೇಶ ನೀಡಿದರು. ‘ಎಲ್ಲರೂ ಹೇಗಿದ್ದೀರಿ? 2003ರಲ್ಲಿ ಇಲ್ಲಿ ಒಂದು ಪ್ರೋಗ್ರಾಂ ಮಾಡಿದ ಬಳಿಕ ಮತ್ತೆ…

Read More

ಏಕದಿನ ಸರಣಿ ಬಳಿಕ ಟಿ20 ಸರಣಿಯಿಂದಲೂ ವಾಷಿಂಗ್ಟನ್ ಸುಂದರ್ ಔಟ್ – Kannada News | Washington Sundar Injured: Out of NZ T20s, Raises T20 World Cup Concerns for India

ವಾಷಿಂಗ್ಟನ್ ಸುಂದರ್ ಅವರನ್ನು ಟಿ20 ವಿಶ್ವಕಪ್ ತಂಡಕ್ಕೆ ಆಯ್ಕೆ ಮಾಡಿರುವ ಕಾರಣ, ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಅವರನ್ನು ಅಪಾಯಕ್ಕೆ ಸಿಲುಕಿಸಲು ತಂಡದ ಆಡಳಿತ ಮಂಡಳಿ ಬಯಸಲಿಲ್ಲ ಎಂದು ವರದಿಯಾಗಿದೆ. ಆರಂಭದಲ್ಲಿ, ಅವರು ಸರಣಿಯ ನಂತರದ ಪಂದ್ಯಗಳಲ್ಲಿ ಆಡಬಹುದು ಎಂದು ಆಶಿಸಲಾಗಿತ್ತು, ಆದರೆ ಈಗ ಅವರು ಈ ಸರಣಿಯಲ್ಲಿ ಭಾಗವಹಿಸುವುದಿಲ್ಲ. ಆದಾಗ್ಯೂ, ಟಿ20 ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು, ಅವರು ನಂತರದ ಹಂತಗಳಲ್ಲಿ ತಂಡವನ್ನು ಸೇರುವ ಸಾಧ್ಯತೆಯಿದೆ. Source link

Read More

‘ತ್ರಿಕಾರಂ’ ಚಿತ್ರತಂಡದಿಂದ ಮತ್ತೊಂದು ಲವ್ ಹಾಡು ರಿಲೀಸ್ – Kannada News | Seedanintru Lokayako song released from Trikaaram movie

ಈ ಮೊದಲು ಬಿಡುಗಡೆ ಆಗಿದ್ದ ಹಾಡಿಗೆ ಜನರಿಂದ ಸಿಕ್ಕ ಪ್ರತಿಕ್ರಿಯೆಗೆ ‘ತ್ರಿಕಾರಂ’ (Trikaaram) ಚಿತ್ರತಂಡ ಖುಷಿಯಾಗಿದೆ. ಅದರ ಬೆನ್ನಲ್ಲೇ ಇನ್ನೊಂದು ಹಾಡು (Kannada Song) ರಿಲೀಸ್ ಮಾಡಲಾಗಿದೆ. ಫೆಬ್ರವರಿ ಎಂದರೆ ಪ್ರೇಮಿಗಳ ತಿಂಗಳು. ಪ್ರೇಮಿಗಳ ದಿನಾಚರಣೆ ಪ್ರಯುಕ್ತ ಇತ್ತೀಚೆಗೆ ಈ ಸಿನಿಮಾದ ಹೊಸ ಹಾಡನ್ನು ಅನಾವರಣ ಮಾಡಲಾಯಿತು. ಉತ್ಸವ್ ಲೆಗೆಸಿಯಲ್ಲಿ ಹಾಡಿನ ರಿಲೀಸ್ ಕಾರ್ಯಕ್ರಮ ನಡೆಯಿತು. ರವೀಂದ್ರ, ಶಿವರಾಜ್ ಕೆ.ಆರ್. ಪೇಟೆ, ಖದರ್ ಕುಮಾರ್ ಅವರು ಈ ಕಾರ್ಯಕ್ರಮಕ್ಕೆ ಬಂದು ಚಿತ್ರತಂಡಕ್ಕೆ ವಿಶ್ ಮಾಡಿದರು. ‘ತ್ರಿಕಾರಂ’ ಸಿನಿಮಾದ…

Read More

ಗಂಭೀರ ಸ್ಥಿತಿ… ಕೋಮಾಕ್ಕೆ ಜಾರಿದ ಆಸ್ಟ್ರೇಲಿಯಾ ಕ್ರಿಕೆಟಿಗ – Kannada News | Australian cricketer Damien Martyn hospitalised

ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಡೇಮಿಯನ್ ಮಾರ್ಟಿನ್ ಅವರನ್ನು ಆಸ್ಪತ್ರೆಗೆ ದಾಖಲಾಗಿದೆ. ಮೆನಿಂಜೈಟಿಸ್ ಸಮಸ್ಯೆಯಿಂದ ಬಳಲುತ್ತಿರುವ ಅವರ ಪರಿಸ್ಥಿತಿ ಗಂಭೀರವಾಗಿದ್ದು, ಇದೀಗ ಕೋಮಾಕ್ಕೆ ಜಾರಿದ್ದಾರೆ ಆಸ್ಟ್ರೇಲಿಯನ್ ಅಸೋಸಿಯೇಟೆಡ್ ಪ್ರೆಸ್ (AAP) ಉಲ್ಲೇಖಿಸಿ cricket.com.au ವರದಿ ಮಾಡಿದೆ. ದಿ ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ವರದಿ ಪ್ರಕಾರ, ಮಾರ್ಟಿನ್ ಮೆನಿಂಜೈಟಿಸ್‌ಗೆ ಚಿಕಿತ್ಸೆ ಪಡೆಯುತ್ತಿದ್ದರು. ಈ ವೇಳೆ ನೀಡಲಾದ ಔಷಧಿಗಳ ರಿಯಾಕ್ಷನ್​ನಿಂದಾಗಿ ಅವರು ಕೋಮಾಕ್ಕೆ ಜಾರಿದ್ದಾರೆ. ವೈದ್ಯರು ಮಾರ್ಟಿನ್ ಅವರ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಹೆಚ್ಚಿನ ಚಿಕಿತ್ಸೆಯ ವ್ಯವಸ್ಥೆಗೆ ಮುಂದಾಗಿದ್ದಾರೆ. ಡೇಮಿಯನ್ ಮಾರ್ಟಿನ್​ ಅವರಿಗೆ…

Read More

T20 World Cup 2026: ಅಮೆರಿಕ ತಂಡಕ್ಕೆ ವಿಶ್ವ ದಾಖಲೆಯ ವಿಜಯ – Kannada News | USA Break Nepal’s T20 World Cup Record

ಟಿ20 ವಿಶ್ವಕಪ್ 2026 ರಲ್ಲಿ ಅಮೆರಿಕ ತಂಡ (ಯುಎಸ್ಎ) ಗೆಲುವಿನ ಖಾತೆ ತೆರೆದಿದೆ. ಅದು ಸಹ ವಿಶ್ವ ದಾಖಲೆಯ ವಿಜಯ ಸಾಧಿಸುವ ಮೂಲಕ ಎಂಬುದು ವಿಶೇಷ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ನೆದರ್ಲೆಂಡ್ಸ್‌ ತಂಡವು ಅಮೆರಿಕವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು. Source link

Read More

2025ರಲ್ಲಿ ಚೀನಾಗೆ ವ್ಯಾಪಾರ ಸುಗ್ಗಿ; ಭಾರತದ ರಫ್ತಿನಲ್ಲೂ 5.5 ಬಿಲಿಯನ್ ಡಾಲರ್​ನಷ್ಟು ಹೆಚ್ಚಳ – Kannada News | India’s exports to China rise almost 9pc in 2025, as bilateral trade reach all time high

ನವದೆಹಲಿ, ಜನವರಿ 15: ಕಳೆದ ವರ್ಷ ಚೀನಾ ದೇಶಕ್ಕೆ (China) ಭಾರತದ ರಫ್ತು ಸಖತ್ ಏರಿದೆ. 2024ರ ವರ್ಷಕ್ಕೆ ಹೋಲಿಸಿದರೆ 2025ರಲ್ಲಿ ಚೀನಾಗೆ ಭಾರತದ ರಫ್ತು 5.5 ಬಿಲಿಯನ್ ಡಾಲರ್​ನಷ್ಟು ಹೆಚ್ಚಿದೆ. 2024ರಲ್ಲಿ ಭಾರತವು ಚೀನಾಗೆ 14.25 ಬಿಲಿಯನ್ ಡಾಲರ್​​ನಷ್ಟು ರಫ್ತು ಮಾಡಿತ್ತು. 2025ರಲ್ಲಿ ಭಾರತದ ರಫ್ತು 19.75 ಬಿಲಿಯನ್ ಡಾಲರ್ ಮಟ್ಟ ಮುಟ್ಟಿದೆ. ಅಂದರೆ, ರಫ್ತಿನಲ್ಲಿ ಶೇ. 8.7ರಷ್ಟು ಏರಿಕೆ ಆಗಿದೆ. ಚೀನಾದಿಂದ ಇನ್ನೂ ಹೆಚ್ಚು ಆಮದು… ಚೀನಾಗೆ ಭಾರತದ ರಫ್ತು ಹೆಚ್ಚಿದೆಯಾದರೂ, ಅದಕ್ಕಿಂತ ಹೆಚ್ಚಳ…

Read More

‘ಕೆಡಿ’ ಟ್ರೇಲರ್​​ನಲ್ಲಿ ಪುನೀತ್ ರಾಜ್​​ಕುಮಾರ್ ಚಿತ್ರದ ಡೈಲಾಗ್; ಅಪ್ಪುಗೆ ಪ್ರೇಮ್ ಗೌರವ – Kannada News | KD Trailer: Dhruva Sarja’s Dialogue Echoes Puneeth Rajkumar, Prem’s Tribute Revealed

‘ಕೆಡಿ’ಸಿನಿಮಾ ಏಪ್ರಿಲ್ 30ರಂದು ವಿಶ್ವಾದ್ಯಂತ ತೆರೆಗೆ ಬರಲು ರೆಡಿ ಇದೆ. ಹೀಗಿರುವಾಗಲೇ ಚಿತ್ರದ ಟ್ರೇಲರ್ ಏಪ್ರಿಲ್ 22ರಂದು ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಕಾಳಿ ಪಾತ್ರದಲ್ಲಿ ಧ್ರುವ ಸರ್ಜ ಮಿಂಚಿದ್ದಾರೆ. ಮತ್ತೊಮ್ಮೆ ರಗಡ್ ಪಾತ್ರದ ಮೂಲಕ ಅವರು ಬಂದಿದ್ದಾರೆ. ಪ್ರೇಮ್ ಅವರು ರಾ ಆಗಿ ಸಿನಿಮಾ ಮಾಡಿದ್ದಾರೆ. ಈಗ ‘ಕೆಡಿ’ ಸಿನಿಮಾದ ಟ್ರೇಲರ್ ಅಲ್ಲಿ ಬರುವ ಡೈಲಾಗ್ ಗಮನ ಸೆಳೆದಿದೆ. ಪುನೀತ್ ಅವರ ಸಿನಿಮಾ ಒಂದರ ಡೈಲಾಗ್ ಕೂಡ ಸೇಮ್ ಟು ಸೇಮ್ ಇತ್ತು ಎಂಬುದನ್ನು ಫ್ಯಾನ್ಸ್…

Read More

ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಚನ್ನಗಿರಿ ತಾಲೂಕಿನ ಹಲವೆಡೆ ಅಕಾಲಿಕ ಮಳೆ – Kannada News | Channagiri Taluk Villages Experience Summer Showers, Offering Respite from Heat

ದಾವಣಗೆರೆ, ಏಪ್ರಿಲ್​​ 21: ಜಿಲ್ಲೆಯ ಹಲವು ಗ್ರಾಮಗಳಲ್ಲಿ ಅಕಾಲಿಕ ಮಳೆ ಸುರಿದಿದ್ದು, ಬೇಸಿಗೆಯ ಬಿಸಿಲಿನ ಬೇಗೆಯಿಂದ ಹೈರಾಣಾಗಿದ್ದ ಜನರಿಗೆ ತಂಪೆರೆದಿದೆ. ಚನ್ನಗಿರಿ ತಾಲೂಕಿನ ಮಾವಿನಹೊಳೆ, ರಾಜಗೊಂಡನಹಳ್ಳಿ, ದಂಡಿಗೇನಹಳ್ಳಿ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದೆ. ಕಳೆದ ಕೆಲವು ದಿನಗಳಿಂದ ದಾವಣಗೆರೆ ಜಿಲ್ಲೆಯಲ್ಲಿ ತಾಪಮಾನ ಗಣನೀಯವಾಗಿ ಏರಿಕೆ ಕಂಡಿತ್ತು. ಇದರ ಪರಿಣಾಮವಾಗಿ ಬಿಸಿಲಿನ ಝಳಕ್ಕೆ ಜನಜೀವನ ತತ್ತರಿಸಿ ಹೋಗಿತ್ತು. ಇಂತಹ ಪರಿಸ್ಥಿತಿಯಲ್ಲಿ ಸುರಿದ ಈ ಬೇಸಿಗೆ ಮಳೆಯು ಜಿಲ್ಲೆಯ ಜನರಿಗೆ ಆಹ್ಲಾದಕರ ವಾತಾವರಣವನ್ನು ಸೃಷ್ಟಿಸಿದೆ. ರೈತರು ಮತ್ತು ಸಾರ್ವಜನಿಕರು…

Read More